Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 14-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
581 |
ಶ್ರೀ ಡಿ.ಎಸ್. ಆರುಣ್ | 7ನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡುವಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ ಮಾಡಿರುವ ಬಗ್ಗೆ | ಮುಖ್ಯಮಂತ್ರಿಗಳು | |
2
|
582 |
ಶ್ರೀ ಡಿ.ಎಸ್. ಆರುಣ್ | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಶುದ್ಧ ಕ್ರಯಪತ್ರ ನೀಡುವಲ್ಲಿ ಆಗುತ್ತಿರುವ ತೊಂದರೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
3
|
583 |
ಶ್ರೀ ಡಿ.ಎಸ್. ಆರುಣ್ | ಲೋಕಾಯುಕ್ತರಿಂದ ಸರ್ಕಾರಿ ನೌಕರರ ಮೇಲೆ ನಡೆಸಿದ ರೈಡ್ಗಳ ಬಗ್ಗೆ | ಗೃಹ ಸಚಿವರು | |
4
|
584 |
ಶ್ರೀ ಡಿ.ಎಸ್. ಆರುಣ್ | ರಾಜರ ಕ್ರೀಡಾ ಕ್ಷೇತ್ರದ ಸಾಧಕರಿಗೆ ಹುದ್ದೆ ನೇಮಕಾತಿಯಲ್ಲಿ ಮೀಸಲಾತಿ ಬಗ್ಗೆ | ಮುಖ್ಯಮಂತ್ರಿಗಳು | |
5
|
530 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯಲ್ಲಿ ಕೆಎಸ್ ಆರ್ ಪಿ ಸ್ಥಾಪಿಸುವ ಬಗ್ಗೆ | ಗೃಹ ಸಚಿವರು | |
6
|
532 |
ಶ್ರೀ ಬಸನಗೌಡ ಬಾದರ್ಲಿ | ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಬಗ್ಗೆ | ಮುಖ್ಯಮಂತ್ರಿಗಳು | |
7
|
612 |
ಶ್ರೀ ಬಸನಗೌಡ ಬಾದರ್ಲಿ | ತುಂಗಭದ್ರಾ ಜಲಾಶಯದ ಅಣೆಕಟ್ಟು ಗೇಟ್ ಗಳ ಸುರಕ್ಷತೆಯ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
8
|
533 |
ಶ್ರೀ ಬಸನಗೌಡ ಬಾದರ್ಲಿ | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
9
|
613 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ಕ್ಷೇತ್ರಕ್ಕೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
10
|
486 |
ಶ್ರೀ ಭಾರತಿ ಶೆಟ್ಟಿ | ಬೆಂಗಳೂರಿನ ಬೆಳವಣಿಗೆಯನ್ನು ರಾಜ್ಯದ ಇತರೆ ನಗರಗಳ ಯೋಜನೆ ಮತ್ತು ಅಭಿವೃದ್ಧಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
11
|
219 |
ಶ್ರೀ ಎಸ್.ಎಲ್. ಭೋಜೇಗೌಡ | ಪೋಲಿಸ್ ಇಲಾಖೆಯಲ್ಲಿ ಮುಂಬಡ್ತಿ ನೀಡುವ ಬಗ್ಗೆ | ಗೃಹ ಸಚಿವರು | |
12
|
552 |
ಶ್ರೀ ಎಸ್.ಎಲ್. ಭೋಜೇಗೌಡ | ಸಣ್ಣ ನೀರಾವರಿ ಇಲಾಖೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
13
|
553 |
ಶ್ರೀ ಎಸ್.ಎಲ್. ಭೋಜೇಗೌಡ | ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವ್ಯಾಪ್ತಿಗೆ ಸೇರುವ ಯೋಜನೆಗಳ ಬಗ್ಗೆ | ಮುಖ್ಯಮಂತ್ರಿಗಳು | |
14
|
595 |
ಶ್ರೀ ಚಿದಾನಂದ್ ಎಂ.ಗೌಡ | ಮೈಕ್ರೋ ಫೈನಾನ್ಸ್ ಸಂಸ್ಥೆಯವರು ಸಾಲಗಾರರಿಗೆ ನೀಡುವ ಕಿರುಕುಳದ ಬಗ್ಗೆ | ಗೃಹ ಸಚಿವರು | |
15
|
597 |
ಶ್ರೀ ಚಿದಾನಂದ್ ಎಂ.ಗೌಡ | ಡಾ| ಕೆ. ಶಿವರಾಮ ಕಾರಂತ ಬಡಾವಣೆಯ ನಿರ್ಮಾಣದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
16
|
598 |
ಶ್ರೀ ಚಿದಾನಂದ್ ಎಂ.ಗೌಡ | ಬೀದಿ ಬದಿಯ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ ಬಗ್ಗೆ | ಮುಖ್ಯಮಂತ್ರಿಗಳು | |
17
|
559 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ | ಗೃಹ ಸಚಿವರು | |
18
|
560 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ಅತ್ಯಾಚಾರ ಮತ್ತು ಲೈಂಗಿಕ ಪ್ರಕರಣಗಳ ತಡೆಯುವ ಕುರಿತು | ಗೃಹ ಸಚಿವರು | |
19
|
573 |
ಶ್ರೀ ಹೆಚ್.ಎಸ್. ಗೋಪಿನಾಥ್ | ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
20
|
574 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪಿ ಆರ್ ಆರ್ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
21
|
575 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ಮೆಟ್ರೋ ಸುರಕ್ಷತೆಯ ಕುರಿತು | ಉಪ ಮುಖ್ಯಮಂತ್ರಿಗಳು | 22
|
576 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಕೆರೆಗಳನ್ನು ಸಂರಕ್ಷಿಸಲು ಮತ್ತು ಅಭಿವೃದ್ಧಿಯ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು |
23
|
577 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
24
|
501 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ಮಕ್ಕಳು ಅಪಹರಣವಾಗುತ್ತಿರುವ ಕುರಿತು | ಗೃಹ ಸಚಿವರು | |
25
|
502 |
ಶ್ರೀ ಗೋವಿಂದ ರಾಜು | ಓಕಳಿಪುರಂನಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
26
|
503 |
ಶ್ರೀ ಗೋವಿಂದ ರಾಜು | ನಗರದಲ್ಲಿ ಸ್ಕೈವಾಕ್ ಗಳು ಕಟ್ಟಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
27
|
504 |
ಶ್ರೀ ಗೋವಿಂದ ರಾಜು | ಸಂತ್ರಸ್ತ ಯೋಜನೆಗೆ ಹಣ ಬಿಡುಗಡೆ ಮಾಡದೇ ಇರುವ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
28
|
487 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಯುವಜನತೆಗೆ ಮಧ್ಯ ವ್ಯಸನ ತಡೆಗಟ್ಟಲು ಸರ್ಕಾರ / ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳು ಮತ್ತು ಕಾರ್ಯಕ್ರಮಗಳ ಕುರಿತು | ಗೃಹ ಸಚಿವರು | |
29
|
488 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀ ಅಂಜನಾದ್ರಿ ದೇವಸ್ಥಾನದ ಅಭಿವೃದ್ಧಿ ಸಂಬಂಧದ ರೋಪ್ ವೇ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
30
|
489 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಶ್ರೀ ಅಂಜನಾದ್ರಿ ದೇವಸ್ಥಾನದ ಅಭಿವೃದ್ಧಿ ಸಲುವಾಗಿ ಭೂಸ್ವಾಧೀನ ಪ್ರಕ್ರಿಯೆ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
31
|
490 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವಾದ ಶ್ರೀ ಅಂಜನಾದ್ರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
32
|
491 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಕಾಲುವೆ ಹಾಗೂ ಉಪಕಾಲುವೆಗಳ ದುರಸ್ತಿ ಹಾಗೂ ಹೂಳು ತೆಗೆಯುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
33
|
473 |
ಶ್ರೀ ಐವನ್ ಡಿʼಸೋಜಾ | ರಾಜ್ಯದ ನಿವೃತ್ತ ನೌಕರರ ಪರಿಷ್ಕೃತ ವೇತನ ಶ್ರೇಣಿಯ ಬಗ್ಗೆ | ಮುಖ್ಯಮಂತ್ರಿಗಳು | |
34
|
474 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಪ್ರವಾಸೋದ್ಯಮ ನೀತಿ ಜಾರಿಯ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
35
|
475 |
ಶ್ರೀ ಐವನ್ ಡಿʼಸೋಜಾ | ಪಶ್ಚಿಮ ವಾಹಿನಿ ಯೋಜನೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
36
|
476 |
ಶ್ರೀ ಐವನ್ ಡಿʼಸೋಜಾ | ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲ್ಪಟ್ಟ ಕಿಂಡಿ ಅಣೆಕಟ್ಟುಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
37
|
477 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೂತನ ಕೋರ್ಟ್ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
38
|
569 |
ಶ್ರೀ ಟಿ ಎನ್ ಜವರಾಯಿ ಗೌಡ | ನಮ್ಮ ಮೆಟ್ರೋ ಜಾಲವನ್ನು ವಿಸ್ತರಣೆ ಮಾಡುವ ಕುರಿತು | ಉಪ ಮುಖ್ಯಮಂತ್ರಿಗಳು | |
39
|
556 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಪೊಲೀಸ್ ಠಾಣೆ ತೆರೆಯುವ ಬಗ್ಗೆ | ಗೃಹ ಸಚಿವರು | |
40
|
557 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡುವ ಕುರಿತು | ಮುಖ್ಯಮಂತ್ರಿಗಳು | |
41
|
550 |
ಶ್ರೀ ಕೇಶವಪ್ರಸಾದ್ .ಎಸ್ | ವಿಮಾನ/ ಹೆಲಿಕಾಪ್ಟರ್ ಗಳ ಪ್ರವಾಸದ ಖರ್ಚು-ವೆಚ್ಚಗಳ ಕುರಿತು | ಮುಖ್ಯಮಂತ್ರಿಗಳು | |
42
|
551 |
ಶ್ರೀ ಕೇಶವಪ್ರಸಾದ್ .ಎಸ್ | ಸರ್ಕಾರದ ಸಮಾವೇಶಗಳ ಕುರಿತು | ಮುಖ್ಯಮಂತ್ರಿಗಳು | |
43
|
512 |
ಶ್ರೀ ಮಧು ಜಿ.ಮಾದೇಗೌಡ | ಸಿ ಎನ್ ಎನ್ ಎಲ್ ವ್ಯಾಪ್ತಿಯ ಜಲಾಶಯಗಳಲ್ಲಿರುವ ಹೂಳಿನ ಪರಿಣಾಮ ಕುರಿತು | ಉಪ ಮುಖ್ಯಮಂತ್ರಿಗಳು | |
44
|
513 |
ಶ್ರೀ ಮಧು ಜಿ.ಮಾದೇಗೌಡ | ಕಾವೇರಿ ಕಣಿವೆ ಜಲಾಶಯಗಳಲ್ಲಿನ ಒತ್ತುವರಿ ತೆರೆವು ಕುರಿತು | ಉಪ ಮುಖ್ಯಮಂತ್ರಿಗಳು | |
45
|
514 |
ಶ್ರೀ ಮಧು ಜಿ.ಮಾದೇಗೌಡ | ಆಡಳಿತ ಸುಧಾರಣಾ ಆಯೋಗದ ವರದಿ ಅನುಷ್ಠಾನದ ಕುರಿತು | ಮುಖ್ಯಮಂತ್ರಿಗಳು | |
46
|
515 |
ಶ್ರೀ ಮಧು ಜಿ.ಮಾದೇಗೌಡ | ಕೆರೆ ಬಳಕೆದಾರರ ಸಂಘ ಮತ್ತು ಕೆರೆ ಅಭಿವೃದ್ಧಿ ಸಂಘಗಳ ರಚನೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
47
|
516 |
ಶ್ರೀ ಮಧು ಜಿ.ಮಾದೇಗೌಡ | ಸ್ವಾತಂತ್ರ್ಯ ಹೋರಾಟಗಾರರ ಕುರಿತು | ಮುಖ್ಯಮಂತ್ರಿಗಳು | |
48
|
564 |
ಶ್ರೀ ಮಂಜುನಾಥ ಭಂಡಾರಿ | ಶಾಲಾ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳ ನಿರ್ದಿಷ್ಟ ಅಂತರದೊಳಗೆ ಮಧ್ಯದ ಅಂಗಡಿ ನಿಷೇಧಿಸುವ ಕುರಿತು | ಅಬಕಾರಿ ಸಚಿವರು | |
49
|
565 |
ಶ್ರೀ ಮಂಜುನಾಥ ಭಂಡಾರಿ | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನಿಯಮಗಳ ಕುರಿತು | ಮುಖ್ಯಮಂತ್ರಿಗಳು | |
50
|
566 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕದಲ್ಲಿರುವ ಅಣೆಕಟ್ಟುಗಳ ಸುರಕ್ಷತೆ ಕುರಿತು | ಉಪ ಮುಖ್ಯಮಂತ್ರಿಗಳು | |
51
|
567 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಕುರಿತು | ಗೃಹ ಸಚಿವರು | -|
52
|
521 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
53
|
523 |
ಶ್ರೀ ಸಿ.ಎನ್. ಮಂಜೇಗೌಡ | ಶಾಲಾ-ಕಾಲೇಜುಗಳ ಸುತ್ತಮುತ್ತ ಮಾದಕ ವಸ್ತುಗಳ ನಿಯಂತ್ರಣ ಕುರಿತು | ಗೃಹ ಸಚಿವರು | |
54
|
524 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಕುರಿತು | ಗೃಹ ಸಚಿವರು | |
55
|
578 |
ಶ್ರೀ ಕೆ ಎಸ್ ನವೀನ್ | ಜಿಎಸ್ಟಿ ತೆರಿಗೆದಾರರಿಗೆ ನೋಟಿಸ್ ನೀಡಿರುವ ಕುರಿತು | ಮುಖ್ಯಮಂತ್ರಿಗಳು | |
56
|
579 |
ಶ್ರೀ ಕೆ ಎಸ್ ನವೀನ್ | ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣದ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
57
|
580 |
ಶ್ರೀ ಕೆ ಎಸ್ ನವೀನ್ | ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
58
|
508 |
ಶ್ರೀ ಎಂ.ನಾಗರಾಜು | ಬೆಳಗಾವಿ ನಗರದಲ್ಲಿ ಕ್ರೀಡಾಂಗಣವನ್ನು ನಿರ್ಮಿಸುವ ಕುರಿತು | ಮುಖ್ಯಮಂತ್ರಿಗಳು | |
59
|
509 |
ಶ್ರೀ ಎಂ.ನಾಗರಾಜು | ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆ ಸಮಸ್ಯೆ ಕುರಿತು | ಗೃಹ ಸಚಿವರು | |
60
|
511 |
ಶ್ರೀ ಎಂ.ನಾಗರಾಜು | ಕರ್ನಾಟಕ ರಾಜ್ಯದಲ್ಲಿನ ಭಾರಿ ನೀರಾವರಿ ಯೋಜನೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
61
|
480 |
ಶ್ರೀ ಎನ್.ನಾಗರಾಜು | ಸಣ್ಣ ನೀರಾವರಿ ಕೆರೆಗಳಿಗೆ ಅನುದಾನದ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
62
|
590 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಜಿಎಸ್ಟಿಗೆ ಒಳಪಡದಿರುವ ಬೇಕರಿ ಹಾಗೂ ಇನ್ನಿತರ ಬೀದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವ ಕುರಿತು | ಮುಖ್ಯಮಂತ್ರಿಗಳು | |
63
|
591 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಕುರಿತು | ಉಪ ಮುಖ್ಯಮಂತ್ರಿಗಳು | |
64
|
543 |
ಶ್ರೀ ಪಿ.ಹೆಚ್. ಪೂಜಾರ್ | ಬಿಟಿಡಿಎ ವ್ಯಾಪ್ತಿಯ ನವ ನವರದಲ್ಲಿನ ಯೂನಿಟ್ 1, 2ರಲ್ಲಿ ಹಂಚಿಕೆಯಾಗಿರುವ ಸಂತ್ರಸ್ತರ ನಿವೇಶನಗಳಿಗೆ ಇ-ಆಸ್ತಿ ದಾಖಲೆ ನೀಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
65
|
544 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯ ಗುಳ್ಳೇದಗುಡ್ಡ ತಾಲೂಕು ವ್ಯಾಪ್ತಿಯ ಹಳ್ಳಿಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
66
|
545 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಯುಕೆಪಿ ಕಚೇರಿಯಲ್ಲಿ ಖಾಲಿ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಖಾಯಂ ಆಗಿ ನಿಯುಕ್ತಿಗೊಳಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
67
|
497 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ | ಗೃಹ ಸಚಿವರು | |
68
|
498 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಸೈಬರ್ ಅಪರಾಧ ಪ್ರಕರಣಗಳ ಕುರಿತು | ಗೃಹ ಸಚಿವರು | |
69
|
499 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಡ್ರಗ್ಸ್ ಮಾರಾಟ ದಂಧೆ ಕುರಿತು | ಗೃಹ ಸಚಿವರು | |
70
|
500 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
71
|
526 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ | ಗೃಹ ಸಚಿವರು | |
72
|
527 |
ಶ್ರೀ ಸಿ.ಟಿ.ರವಿ | ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನೇಮಕಾತಿ ವಿಳಂಬವಾಗಿರುವ ಬಗ್ಗೆ | ಮುಖ್ಯಮಂತ್ರಿಗಳು | |
73
|
528 |
ಶ್ರೀ ಸಿ.ಟಿ.ರವಿ | ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿ / ನೌಕರರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು | ಮುಖ್ಯಮಂತ್ರಿಗಳು | |
74
|
529 |
ಶ್ರೀ ಸಿ.ಟಿ.ರವಿ | ನಿಗಮ ಮಂಡಳಿಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಕುರಿತು | ಮುಖ್ಯಮಂತ್ರಿಗಳು | |
75
|
465 |
ಶ್ರೀ ಎಸ್.ರವಿ | ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳನ್ನು ತುಂಬುವ ಬಗ್ಗೆ | ಮುಖ್ಯಮಂತ್ರಿಗಳು | |
76
|
466 |
ಶ್ರೀ ಎಸ್.ರವಿ | ಅರ್ಕಾವತಿ ನದಿಯನ್ನು ಪುನಃಶ್ಚೇತನಗೊಳಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
77
|
467 |
ಶ್ರೀ ಎಸ್.ರವಿ | ವಿವಿಧ ಇಲಾಖೆಗಳ ವಿರುದ್ಧ ಮಾನ್ಯ ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
78
|
469 |
ಶ್ರೀ ಎನ್.ರವಿಕುಮಾರ್ | ರಸ್ತೆ ಹೋಂಡಗಳ ಕುರಿತು | ಉಪ ಮುಖ್ಯಮಂತ್ರಿಗಳು | |
79
|
468 |
ಶ್ರೀ ಎನ್.ರವಿಕುಮಾರ್ | ಬೆಂಗಳೂರಿನ ರಸ್ತೆ ಮತ್ತು ಚರಂಡಿಗಳ ಕುರಿತು | ಉಪ ಮುಖ್ಯಮಂತ್ರಿಗಳು | |
80
|
470 |
ಶ್ರೀ ಎನ್.ರವಿಕುಮಾರ್ | ಬಹು ಸಂಖ್ಯಾತರ ಕುರಿತು | ಮುಖ್ಯಮಂತ್ರಿಗಳು | |
81
|
471 |
ಶ್ರೀ ಎನ್.ರವಿಕುಮಾರ್ | ಜಾತಿ ಸಮೀಕ್ಷೆ ಕುರಿತು | ಮುಖ್ಯಮಂತ್ರಿಗಳು | |
82
|
472 |
ಶ್ರೀ ಎನ್.ರವಿಕುಮಾರ್ | ಪರಪ್ಪನ ಅಗ್ರಹಾರ ಕೆರೆಯ ಅಭಿವೃದ್ಧಿ ಕುರಿತು | ಉಪ ಮುಖ್ಯಮಂತ್ರಿಗಳು | |
83
|
548 |
ಶ್ರೀ ರಾಮೋಜಿ ಗೌಡ | ಬಿಡಿಎ ಅದೀನದ ಫ್ಲೈ ಓವರ್ ಗಳ ಕೆಳಗೆ ಜಾಹೀರಾತು ಫಲಕ ಅಳವಡಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
84
|
592 |
ಶ್ರೀ ಎಸ್ ವ್ಹಿ ಸಂಕನೂರ | ನ್ಯಾಷನಲ್ ಲಾ ಕಾಲೇಜ್ ಬೆಂಗಳೂರಿನಲ್ಲಿ ಕರ್ನಾಟಕ ಕೋಟಾದಡಿ ಪ್ರವೇಶ ಪಡೆಯುವ ಡೊಮಾಸೈಲ್ ಅವಧಿ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
85
|
593 |
ಶ್ರೀ ಎಸ್ ವ್ಹಿ ಸಂಕನೂರ | ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಲ್ಲಿ ಪ್ರಾರಂಭವಾಗಿರುವ ತಾರಾಲಯಗಳ ಹಾಗೂ ಸಿಬ್ಬಂದಿಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
86
|
459 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಮಾಜಿ ಮುಖ್ಯಮಂತ್ರಿಗಳ ಆಪ್ತರ ಮೇಲೆ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ | ಮುಖ್ಯಮಂತ್ರಿಗಳು | |
87
|
460 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಬಿಬಿಎಂಪಿಯ ಆಡಳಿತದಲ್ಲಿ 2022-23ನೇ ಸಾಲಿನ ಹಣಕಾಸು ನಿರ್ವಾಹಣೆಗೆ ಸಂಬಂಧಿಸಿದಂತೆ ಲೆಕ್ಕಪರಿಶೋಧನಾ ವರದಿಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
88
|
461 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ನಿವೃತ್ತ ಸರ್ಕಾರಿ ನೌಕರರನ್ನು ಸರಕಾರಿ ಸೇವೆಗೆ ನಿಯೋಜಿಸುವುದನ್ನು ನಿರ್ಬಂಧಿಸಿ ಸರ್ಕಾರದಿಂದ ಆದೇಶ ಹೊರಡಿಸಿರುವ ಕುರಿತು | ಮುಖ್ಯಮಂತ್ರಿಗಳು | |
89
|
462 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | scsp/tsp ಅಡಿಯಲ್ಲಿ 2021-22 ರಿಂದ 2024-25 ನೇ ಸಾಲಿನ ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ | ಗೃಹ ಸಚಿವರು | |
90
|
531 |
ಶ್ರೀ ಸುನೀಲ್ ಗೌಡ ಪಾಟೀಲ್ | ಲಿಫ್ಟ್ ಗಳಲ್ಲಿ ಅಂಗವಿಕಲರಿಗೆ ಉದ್ಯೋಗ ನೀಡುವ ಕುರಿತು | ಮುಖ್ಯಮಂತ್ರಿಗಳು | |
91
|
517 |
ಶ್ರೀ ಸುನೀಲ್ ವಲ್ಯಾಪುರ್ | ಡ್ಯಾಂ ಗಳಿಂದ ರೈತರಿಗೆ ಅನುಕೂಲವಾಗುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
92
|
518 |
ಶ್ರೀ ಸುನೀಲ್ ವಲ್ಯಾಪುರ್ | ಸರ್ಕಾರಿ ನೌಕರರ ರಾಷ್ಟ್ರೀಯ ಪಿಂಚಣಿ ಯೋಜನೆ ಕುರಿತು | ಮುಖ್ಯಮಂತ್ರಿಗಳು | |
93
|
519 |
ಶ್ರೀ ಸುನೀಲ್ ವಲ್ಯಾಪುರ್ | 371 ಜೆ ಕಲಂ ತಿದ್ದುಪಡಿಯ ಬಗ್ಗೆ | ಮುಖ್ಯಮಂತ್ರಿಗಳು | |
94
|
520 |
ಶ್ರೀ ಸುನೀಲ್ ವಲ್ಯಾಪುರ್ | ಹೊರ ರಾಜ್ಯಗಳಲ್ಲಿ ಹೂಡಿಕೆ ಮಾಡಿರುವ ಬಂಡವಾಳ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
95
|
554 |
ಶ್ರೀ ಸುನೀಲ್ ವಲ್ಯಾಪುರ್ | ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಕುರಿತು | ಗೃಹ ಸಚಿವರು | |
96
|
618 |
ಶ್ರೀ ಶರವಣ ಟಿ.ಎ. | ಪಿ ಆರ್ ಆರ್ ಯೋಜನೆಯ ಅನುಷ್ಠಾನದ ಕುರಿತು | ಉಪ ಮುಖ್ಯಮಂತ್ರಿಗಳು | |
97
|
619 |
ಶ್ರೀ ಶರವಣ ಟಿ.ಎ. | ಬಿಬಿಎಂಪಿ ವತಿಯಿಂದ ಬಾಡಿಗೆ/ ಭೋಗ್ಯಕ್ಕೆ ನೀಡಿರುವ ಆಸ್ತಿಗಳ ಕುರಿತು | ಉಪ ಮುಖ್ಯಮಂತ್ರಿಗಳು | |
98
|
600 |
ಶ್ರೀ ಶಶೀಲ್ ಜಿ. ನಮೋಶಿ | ಹೈದರಾಬಾದ್ ಕರ್ನಾಟಕ ವಿಶೇಷ ನೇಮಕಾತಿ ಮೀಸಲಾತಿ ತಿದ್ದುಪಡಿ ಅನುಚ್ಛೇದ 371 [ಜೆ] 2013 ಜಾರಿಯಲ್ಲಿದ್ದರೂ ಕೂಡ KSISF[ISD]ರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ | ಗೃಹ ಸಚಿವರು | |
99
|
601 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಗಳಲ್ಲಿ 371 ಜೆ ನಿಯಮಗಳು ಜಾರಿಗೊಳಿಸಿರುವಲ್ಲಿ ವಿಶೇಷವಾಗಿ ಪ್ರಾದೇಶಿಕ ಸ್ಥಳೀಯ ವೃಂದ್ಧವನ್ನು ಸರಿಯಾಗಿ ರಚಿಸದೆ ಇರುವುದರಿಂದ ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು | ಗೃಹ ಸಚಿವರು | |
100
|
602 |
ಶ್ರೀ ಶಶೀಲ್ ಜಿ. ನಮೋಶಿ | ದಿನಾಂಕ 1.7.2022 ರಿಂದ 31.7. 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಪರಿಸ್ಕೃತ ವೇತನ ಶ್ರೇಣಿಯ ವೇತನದಂತೆ ನಿವೃತ್ತಿ ನಂತರದ ಸೌಲಭ್ಯಗಳಾದ ಡಿ ಸಿ ಆರ್ ಜಿ ಕಮ್ಯುಟೇಷನ್ ಹಾಗೂ ಗಳಿಕೆ ರಜಾ ನಗದೀಕರಣಗಳನ್ನು ನೀಡದೆ ಇರುವ ಬಗ್ಗೆ | ಮುಖ್ಯಮಂತ್ರಿಗಳು | |
101
|
603 |
ಶ್ರೀ ಶಶೀಲ್ ಜಿ. ನಮೋಶಿ | ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೋಪ್-ವೇ ನಿರ್ಮಾಣ ಯೋಜನೆಯ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
102
|
604 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬುಡಕಟ್ಟು ಜನಾಂಗಕ್ಕಾಗಿ ವಸತಿ ಶಾಲೆ ಪ್ರಾರಂಭಿಸುವ ಕುರಿತು | ಮುಖ್ಯಮಂತ್ರಿಗಳು | |
103
|
605 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಯುವಕರಿಗೆ ಪ್ರವಾಸೋದ್ಯಮ ಇಲಾಖೆಯಲ್ಲಿ ಉದ್ಯೋಗಾವಕಾಶ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
104
|
606 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಿದ್ದಿ ಸಮುದಾಯದ ಹಕ್ಕು ಪತ್ರ ಕುರಿತು | ಮುಖ್ಯಮಂತ್ರಿಗಳು | |
105
|
607 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಗುಂಡ್ಲುಪೇಟೆ ತಾಲೂಕಿನ ಬುಡಕಟ್ಟು ಡೊಂಗ್ರಿ ಗರಾಸಿಯ ಜನಾಂಗದ ಮೂಲಭೂತ ಸಮಸ್ಯೆ ಕುರಿತು | ಮುಖ್ಯಮಂತ್ರಿಗಳು | |
106
|
610 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ ಸಣ್ಣ ನೀರಾವರಿ ಇಲಾಖೆ ಕೆರೆ ಕುಂಟೆಗಳ ಬಗ್ಗೆ ಮಾಹಿತಿ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
107
|
609 |
ಶ್ರೀ ಡಿ ಟಿ ಶ್ರೀನಿವಾಸ್ | ಜಿಬಿಎ ಗೆ ಯಾವ ಯಾವ ನಗರಗಳನ್ನು ಒಳಪಡಿಸಿರುವ ಬಗ್ಗೆ ಮಾಹಿತಿ | ಉಪ ಮುಖ್ಯಮಂತ್ರಿಗಳು | |
108
|
611 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ ಅಬಕಾರಿ ಇಲಾಖೆಯಲ್ಲಿ ಸಿಎಲ್ -7 ಪರವಾನಗಿ ನೀಡುವ ಬಗ್ಗೆ | ಅಬಕಾರಿ ಸಚಿವರು | |
109
|
482 |
ಡಾ|| ತಳವಾರ್ ಸಾಬಣ್ಣ | ಹಾವೇರಿ ಜಿಲ್ಲೆಯ ಚೌಡದಾನಪುರದಲ್ಲಿರುವ ಚೌಡಯ್ಯನವರು ಐಕ್ಯಮಂಟಪ ವೀಕ್ಷಣೆಗೆ ತಡೆಯೊಡ್ಡಿರುವ ಕುರಿತುಹಾವೇರಿ ಜಿಲ್ಲೆಯ ಚೌಡದಾನಪುರದಲ್ಲಿರುವ ಚೌಡಯ್ಯನವರು ಐಕ್ಯಮಂಟಪ ವೀಕ್ಷಣೆಗೆ ತಡೆಯೊಡ್ಡಿರುವ ಕುರಿತು | ಗೃಹ ಸಚಿವರು | |
110
|
483 |
ಡಾ|| ತಳವಾರ್ ಸಾಬಣ್ಣ | ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಎ ಮತ್ತು ಬಿ ಗ್ರೂಪ್ ನ ಹುದ್ದೆಗಳ ವರ್ಗಾವಣೆ ಬಗ್ಗೆ | ಮುಖ್ಯಮಂತ್ರಿಗಳು | |
111
|
484 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯಲ್ಲಿ ರಾಷ್ಟ್ರಕೂಟರ ಕಾಲದ ವಿದ್ಯಾ ಕೇಂದ್ರವಾಗಿದ್ದ ನಾಗಾವಿಯಲ್ಲಿ ಐತಿಹಾಸಿಕ ಅವಶೇಷಗಳ ಮೇಲೆ ಕರಿ ಮಸೀದಿ ನಿರ್ಮಾಣ ಮಾಡುತ್ತಿರುವ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
112
|
481 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಂಬಿಗರ ಚೌಡಯ್ಯನವರ ಗದ್ದುಗೆ ಅಭಿವೃದ್ಧಿ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
113
|
534 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಬಕಾರಿ ಪರವಾನಗಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಬಗ್ಗೆ | ಅಬಕಾರಿ ಸಚಿವರು | |
114
|
535 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮಕ್ಕಳ ಅಪಹರಣದಲ್ಲಿ ಏರಿಕೆಯಾಗಿರುವ ಕುರಿತು | ಗೃಹ ಸಚಿವರು | |
115
|
536 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ | ಗೃಹ ಸಚಿವರು | |
116
|
537 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕೇಂದ್ರ ಸರ್ಕಾರದಲ್ಲಿ ಬಾಕಿ ಉಳಿದಿರುವ ರಾಜ್ಯದ ವಿಶೇಷ ಅನುದಾನ ಪ್ರಸ್ತಾವನೆಗಳ ಕುರಿತು | ಮುಖ್ಯಮಂತ್ರಿಗಳು | |
117
|
538 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ | ಗೃಹ ಸಚಿವರು | |
118
|
539 |
ಡಾ|| ಉಮಾಶ್ರೀ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಜೇಷ್ಠತೆ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ರೋಸ್ಟರ್ ಪದ್ಧತಿ ಪ್ರಕಾರ ಮುಂಬಡ್ತಿ ನೀಡದೆ ನೌಕರರು ವಂಚಿತರಾಗಿರುವ ಬಗ್ಗೆ | ಮುಖ್ಯಮಂತ್ರಿಗಳು | |
119
|
540 |
ಡಾ|| ಉಮಾಶ್ರೀ | ಆಸ್ತಿಗಳ ತೆರಿಗೆ ಹೆಚ್ಚಳ ಮಾಡಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
120
|
492 |
ಶ್ರೀ ಅಡಗೂರು ಹೆಚ್ ವಿಶ್ವನಾಥ್ | ಐದು ಗ್ಯಾರಂಟಿ ಯೋಜನೆಗಳ ಕುರಿತು | ಮುಖ್ಯಮಂತ್ರಿಗಳು | |
121
|
549 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ಆನ್ ಲೈನ್ ಗೇಮ್ ಹಾಗೂ ಮಾದಕ ವಸ್ತುಗಳಿಂದಾಗಿ ಯುವಕರು ದುರ್ಬಲರಾಗುತ್ತಿರುವ ಕುರಿತು | ಗೃಹ ಸಚಿವರು | |
122
|
614 |
ಶ್ರೀ ಕೆ ಅಬ್ದುಲ್ ಜಬ್ಬರ್ | ದೆಹಲಿಯ ಕರ್ನಾಟಕ ಭವನಗಳ ನಿರ್ವಹಣೆಯ ಕುರಿತು | ಮುಖ್ಯಮಂತ್ರಿಗಳು | |
123
|
457 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕೇಂದ್ರ ಕಾರಾಗೃಹ ಉದ್ಘಾಟನೆಗೊಳ್ಳದಿರು ಕುರಿತು | ಗೃಹ ಸಚಿವರು | |
124
|
478 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಹುದ್ದೆಗಳ ಭರ್ತಿ ಕುರಿತು | ಮುಖ್ಯಮಂತ್ರಿಗಳು | |
125
|
479 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೀದರ್ ಜಿಲ್ಲೆಯಲ್ಲಿ ದರೋಡೆ, ಹಲ್ಲೆ ಪ್ರಕರಣಗಳ ಕುರಿತು | ಗೃಹ ಸಚಿವರು | |
126
|
494 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ | ಮುಖ್ಯಮಂತ್ರಿಗಳು | |
127
|
495 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸುವ ಕುರಿತು | ಮುಖ್ಯಮಂತ್ರಿಗಳು | |
128
|
417 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಗ್ರೂಪ್ ʼಡಿʼ ಹುದ್ದೆಗಳು ಖಾಲಿ ಇರುವ ಕುರಿತು |
ಮುಖ್ಯಮಂತ್ರಿಗಳು | |
129
|
485 |
ಶ್ರೀ ಜಗದೇವ್ ಗುತ್ತೇದಾರ್ | ಕಲ್ಯಾಣ ಕರ್ನಾಟಕದ ಕಲಬುರ್ಗಿ, ಯಾದಗಿರಿ ಮತ್ತು ರಾಯಚೂರು ಭಾಗದಲ್ಲಿ ಟಾಡಿ ಸಂಪೂರ್ಣವಾಗಿ ಬಂದ್ ಆಗಿರುವುದರಿಂದ ಈಡಿಗ ಸಮಾಜದ ಮರ ಕೆತ್ತುವವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ | ಅಬಕಾರಿ ಸಚಿವರು | |
130
|
594 |
ಶ್ರೀ ಜಗದೇವ್ ಗುತ್ತೇದಾರ್ | ತೇಲುವ ಸೋಲಾರ್ ಫಲಕ ಮೂಲಕ ಸೌರ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಿ ಆದಾಯ ಮೂಲವಾಗಿ ಕರೆಗೆಗಳ ಬಳಕೆ ಮಾಡುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
131
|
561 |
ಶ್ರೀ ಕುಶಾಲಪ್ಪ ಎಂ.ಪಿ | ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ಭರ್ತಿಗೆ ಅಭಿಪ್ರಾಯ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
132
|
562 |
ಶ್ರೀ ಕುಶಾಲಪ್ಪ ಎಂ.ಪಿ | ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆ ಕುರಿತು | ಮುಖ್ಯಮಂತ್ರಿಗಳು | |
133
|
585 |
ಡಾ|| ಎಂ ಜಿ ಮುಳೆ | ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿಳಂಬದ ಕುರಿತು | ಮುಖ್ಯಮಂತ್ರಿಗಳು | |
134
|
586 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿ ನಿವೃತ್ತ ನೌಕರರ ಕುರಿತು | ಮುಖ್ಯಮಂತ್ರಿಗಳು | |
135
|
587 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸದಾಗಿ ಎಷ್ಟು ಅಬಕಾರಿ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ | ಅಬಕಾರಿ ಸಚಿವರು | |
136
|
588 |
ಡಾ|| ಎಂ ಜಿ ಮುಳೆ | ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಜಿರಗಿಹಾಳ್ ಬ್ಯಾರೇಜ್ ಕಾಮಗಾರಿ ಕುರಿತು | ಉಪ ಮುಖ್ಯಮಂತ್ರಿಗಳು | |
137
|
589 |
ಡಾ|| ಎಂ ಜಿ ಮುಳೆ | ಶ್ರೀ ಛತ್ರಪತಿ ಷಹಾಜೀ ರಾಜಭೋಸ್ಲೆರವರ ಸ್ಮೃತಿ ಸ್ಥಳ ಅಭಿವೃದ್ಧಿ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
138
|
505 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
139
|
506 |
ಶ್ರೀ ಬಿ ಜಿ ಪಾಟೀಲ್ | ಚಿಂಚೋಳಿ ತಾಲ್ಲೂಕಿನ ಮುಲ್ಲಾಮಾರಿ ಏತ ನೀರಾವರಿ ಯೋಜನೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
140
|
507 |
ಶ್ರೀ ಬಿ ಜಿ ಪಾಟೀಲ್ | ಕಲಬುರಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪೊಲೀಸ್ ಠಾಣೆಗಳ ಬಗ್ಗೆ | ಗೃಹ ಸಚಿವರು | |
141
|
458 |
ಶ್ರೀ ವೈ.ಎಂ.ಸತೀಶ್ | ಬಿಬಿಎಂಪಿ ವ್ಯಾಪ್ತಿಯ ಖಾಲಿ ನಿವೇಶನಗಳನ್ನು ಪಾರ್ಕಿಂಗ್ ಪ್ರದೇಶಗಳನ್ನಾಗಿ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
142
|
464 |
ಶ್ರೀ ವೈ.ಎಂ.ಸತೀಶ್ | ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ರಸ್ತೆಗಳಿಗೆ ನಿರ್ಬಂಧಿಸುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
143
|
615 |
ಶ್ರೀ ಕೆ ವಿವೇಕಾನಂದ | ಕೆ ಆರ್ ಎಸ್ ಜಲಾಶಯದಿಂದ ರೈತರ ಬೆಳೆಗಳಿಎ ನೀರನ್ನು ಬಿಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
144
|
616 |
ಶ್ರೀ ಕೆ ವಿವೇಕಾನಂದ | ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಢಾ ಸಾಮಾಗ್ರಿಗಳನ್ನು ನೀಡುವ ಕುರಿತು |
ಮುಖ್ಯಮಂತ್ರಿಗಳು | |
145
|
617 |
ಶ್ರೀ ಕೆ ವಿವೇಕಾನಂದ | ಗೃಹ ಇಲಾಖೆ ನೌಕರರಿಗೆ ವಾರದ ಭತ್ಯೆಯನ್ನು ಸಮಾನವಾಗಿ ನೀಡುವ ಕುರಿತು | ಗೃಹ ಸಚಿವರು | |
146
|
546 |
ಶ್ರೀ ಕೇಶವಪ್ರಸಾದ್ .ಎಸ್ | ಕರ್ನಾಟಕ ರಾಜ್ಯ ಹಣಕಾಸು ನಿಗಮದ ಕುರಿತು | ಮುಖ್ಯಮಂತ್ರಿಗಳು | |
147
|
463 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ತೆರಿಗೆ ವಂಚನೆ ಕುರಿತು | ಮುಖ್ಯಮಂತ್ರಿಗಳು |