Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 15-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
880 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ದಾವಣಗೆರೆ ಜಿಲ್ಲೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕೊಠಡಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
2
|
849 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಅರಣ್ಯ ಇಲಾಖೆಯು ಘೋಷಿಸುತ್ತಿರುವ ಡೀಮ್ಡ್ ಫಾರೆಸ್ಟ್ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
3
|
850 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಕ್ಲಿನಿಕ್ ಮತ್ತು ಮೆಡಿಕಲ್ಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
4
|
915 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಶಿಕ್ಷಕರ ನೇಮಕಾತಿ ಮತ್ತು ಅತಿಥಿ ಶಿಕ್ಷಕರಿಗೆ ಸಂಬAಧಿಸಿದಪ್ರಶ್ನೆಗಳು ಶ್ರೀ ಅಡಗೂರ್ ಹೆಚ್. ವಿಶ್ವನಾಥ್ (ನಾಮನಿರ್ದೇಶನ ಹೊಂದಿದವರು) :- ೭೨೬ (೯೧೫) ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
5
|
916 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಉದ್ಯೋಗ ಮತ್ತು ಸರ್ಕಾರಿ ನೇಮಕಾತಿಗೆ ಸಂಬAಧಿಸಿದ ಪ್ರಶ್ನೆಗಳು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
6
|
950 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಮಾನವ ಮತ್ತು ಹಾವು ಸಂಘರ್ಷಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
7
|
951 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಸಾರ್ವಜನಿಕ ಗ್ರಂಥಾಲಯ ಇಲಾಖೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
8
|
944 |
ಡಾ|| ಆರತಿ ಕೃಷ್ಣ | ಬಿ.ಪಿ.ಎಲ್ ಕಾರ್ಡ್ಗಳನ್ನು ರದ್ದುಪಡಿಸಿರುವ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
9
|
945 |
ಡಾ|| ಆರತಿ ಕೃಷ್ಣ | ಆನೆ/ಕಾಡು ಪ್ರಾಣಿಗಳ ಹಾವಳಿಗಳನ್ನು ತಡೆಗಟ್ಟುವ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
10
|
964 |
ಶ್ರೀ ಡಿ.ಎಸ್.ಅರುಣ್ | ಹೊರಗುತ್ತಿಗೆ ಡಿ-ಗ್ರೂಪ್ ನೌಕರರಿಗೆ ಸೇವಾ ಭದ್ರತೆ ನೀಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
11
|
961 |
ಶ್ರೀ ಡಿ.ಎಸ್.ಅರುಣ್ | ರಾಜ್ಯದಲ್ಲಿ EV ಚಾರ್ಜಿಂಗ್ ಕೇಂದ್ರಗಳ ಬಗ್ಗೆ | ಇಂಧನ ಸಚಿವರು | |
12
|
962 |
ಶ್ರೀ ಡಿ.ಎಸ್.ಅರುಣ್ | ನಿಷೇಧಿತ ಫುಡ್ ಕಲರ್ಗಳನ್ನು ಆಹಾರ ಪದಾರ್ಥಗಳಿಗೆ ಬಳಕೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
13
|
963 |
ಶ್ರೀ ಡಿ.ಎಸ್.ಅರುಣ್ | ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯಲ್ಲಿ ಕರ್ತವ್ಯ ನಿರತ ಸಂದರ್ಭದಲ್ಲಿ ಕರೆಂಟ್ ಶಾಕ್ನಿಂದ ಮೃತಪಟ್ಟ ಬಗ್ಗೆ | ಇಂಧನ ಸಚಿವರು | |
14
|
928 |
ಶ್ರೀಮತಿ ಬಲ್ಕೀಸ್ ಬಾನು | ಯುವನಿಧಿ ಗ್ಯಾರಂಟಿ ಯೋಜನೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
15
|
929 |
ಶ್ರೀಮತಿ ಬಲ್ಕೀಸ್ ಬಾನು | ವೃತ್ತಿ ಶಿಕ್ಷಣ (ಜೆ.ಓ.ಸಿ) ಕೋರ್ಸ್ ಕುರಿತು ಶ್ರೀಮತಿ ಬಲ್ಕೀಸ್ ಬಾನು (ವಿಧಾನಸಭೆಯಿಂದ ಚುನಾಯಿತರಾದವರು) :- ೭೩೭ (೯೨೯) ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
16
|
905 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಇಂಜಿನಿಯರಿAಗ್ ಕಾಲೇಜು ಸ್ಥಾಪಿಸುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
17
|
905 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
18
|
907 |
ಶ್ರೀ ಬಸನಗೌಡ ಬಾದರ್ಲಿ | ಬಿ.ಪಿ.ಎಲ್ ಪಡಿತರ ಚೀಟಿ ವಿತರಿಸುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
19
|
908 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ಗೋರೆಬಾಳ ಗ್ರಾಮದಲ್ಲಿರುವ ವಿದ್ಯುತ್ ಉಪ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಇಂಧನ ಸಚಿವರು | |
20
|
909 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯಲ್ಲಿನ ಆರಣ್ಯ ಪ್ರದೇಶದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
21
|
840 |
ಶ್ರೀಮತಿ ಭಾರತಿ ಶೆಟ್ಟಿ | ಆರೋಗ್ಯ ಸೇವಾ ಸುಧಾರಣೆ ವ್ಯವಸ್ಥೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
22
|
1016 |
ಶ್ರೀ ಎಸ್.ಎಲ್ ಭೋಜೇಗೌಡ | ಹುದ್ದೆಗಳನ್ನು ಭರ್ತಿ ಮಾಡುವ ಕುರಿತು | ಉನ್ನತ ಶಿಕ್ಷಣ ಸಚಿವರು | |
23
|
918 |
ಶ್ರೀ ಚಿದಾನಂದ್ ಎಂ. ಗೌಡ | U.ಉ ವೈದ್ಯಕೀಯ ಸೀಟ್ಗಾಗಿ ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಸೀಟ್ ಪಡೆದ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
24
|
919 |
ಶ್ರೀ ಚಿದಾನಂದ್ ಎಂ. ಗೌಡ | ಎಸ್ಟಿ ಹಿಂದಿ ಶಿಕ್ಷಕರನ್ನು ಕನ್ನಡ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
25
|
920 |
ಶ್ರೀ ಚಿದಾನಂದ್ ಎಂ. ಗೌಡ | ಬಿಪಿಎಲ್ ಕಾರ್ಡ್ ರದ್ಧತಿಯ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
26
|
957 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ | ಫ್ರೌಢ ಶಾಲಾ ಶಿಕ್ಷಕರುಗಳನ್ನು ಪದವಿ ಪೂರ್ವ ಕಾಲೇಜಿಗೆ ಬಡ್ತಿ ನೀಡದೇ ಇರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
27
|
958 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ | ಅತಿಥಿ ಉಪನ್ಯಾಸಕರುಗಳನ್ನು ತೆಗೆದು ಹಾಕಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
28
|
959 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ | ಮೊರಾರ್ಜಿ ಶಾಲೆಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸೇರಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
29
|
925 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ | ಅನುದಾನಕ್ಕೆ ಒಳಪಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
30
|
926 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ | ಹೊಸ ಡಿಗ್ರಿ ಕಾಲೇಜು ಪ್ರಾರಂಭಿಸುವ ಕುರಿತು | ಉನ್ನತ ಶಿಕ್ಷಣ ಸಚಿವರು | |
31
|
896 |
ಡಾ. ಧನಂಜಯ ಸರ್ಜಿ | ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
32
|
897 |
ಡಾ. ಧನಂಜಯ ಸರ್ಜಿ | ರಾಜ್ಯದ ಆಯುಷ್ ಇಲಾಖೆಯಲ್ಲಿನ ಗುತ್ತಿಗೆ ವೈದ್ಯರ ವೇತನ ಪರಿಷ್ಕರಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
33
|
898 |
ಡಾ. ಧನಂಜಯ ಸರ್ಜಿ | ರಾಜ್ಯದಲ್ಲಿ ಸಂಭವಿಸಿರುವ ಗರ್ಭಿಣಿ ಹಾಗೂ ಶಿಶು ಮರಣ ಪ್ರಕರಣಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
34
|
899 |
ಡಾ. ಧನಂಜಯ ಸರ್ಜಿ | ರಾಜ್ಯದ ನರ್ಸಿಂಗ್ ಕಾಲೇಜುಗಳ ಪ್ರವೇಶಾತಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
35
|
969 |
ಶ್ರೀ ಹೆಚ್.ಎಸ್. ಗೋಪಿನಾಥ್ | ಉದ್ಯೋಗ ಸಲುವಾಗಿ ಕೌಶಲ್ಯಾಭಿವೃದ್ಧಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
36
|
970 |
ಶ್ರೀ ಹೆಚ್.ಎಸ್. ಗೋಪಿನಾಥ್ | ಗೃಹ ಜ್ಯೋತಿ ಯೋಜನೆ ಕುರಿತು | ಇಂಧನ ಸಚಿವರು | |
37
|
971 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯ ಸರ್ಕಾರ ಖರೀದಿಸುವ ಔಷಧಿಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
38
|
938 |
ಡಾ|| ಕೆ. ಗೋವಿಂದರಾಜ್ | ಮೈಸೂರು ಭಾಗದ ಅರಣ್ಯ ಪ್ರದೇಶದಲ್ಲಿ ಹುಲಿಗಳ ಅಸಹಜ ಸಾವಿನ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
39
|
939 |
ಡಾ|| ಕೆ. ಗೋವಿಂದರಾಜ್ | ರಾಜ್ಯದಲ್ಲಿ ಹೃದಯಘಾತದಿಂದ ಜನರು ಸಾವಿಗೀಡಾಗುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
40
|
940 |
ಡಾ|| ಕೆ. ಗೋವಿಂದರಾಜ್ | ರಾಜ್ಯದ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವುಗಳು ಸಂಭವಿಸಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
41
|
941 |
ಡಾ|| ಕೆ. ಗೋವಿಂದರಾಜ್ | ರಾಜ್ಯದಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
41
|
942 |
ಡಾ|| ಕೆ. ಗೋವಿಂದರಾಜ್ | ಹೆಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯಲ್ಲಿನ ಹಗರಣದ ಬಗ್ಗೆ | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
42
|
952 |
ಶ್ರೀ ಗೋವಿಂದ ರಾಜು | ಗ್ರಂಥಾಲಯ ಇಲಾಖೆಯಲ್ಲಿ ಖರೀದಿಸಿರುವ ಪುಸ್ತಕಗಳಿಗೆ ಹಣ ಪಾವತಿಸದೆ ಇರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
43
|
953 |
ಶ್ರೀ ಗೋವಿಂದ ರಾಜು | ಬೀದಿ ನಾಯಿಗಳ ಹಾವಳಿಯಿಂದ ಸಾವನ್ನಪ್ಪುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
44
|
956 |
ಶ್ರೀ ಗೋವಿಂದ ರಾಜು | ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
45
|
955 |
ಶ್ರೀ ಗೋವಿಂದ ರಾಜು | ಪದವಿ ಪಡೆದ ವಿದ್ಯಾರ್ಥಿಗಳಿಗೆ ಮುದ್ರಿತ ಮಾರ್ಕ್ಸ್ ಕಾರ್ಡ್ ನೀಡದೆ ಇರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
46
|
933 |
ಶ್ರೀಮತಿ ಹೇಮಲತಾ ನಾಯಕ | ಸರ್ಕಾರಿ ಕನ್ನಡ ಮಾದರಿ ಶಾಲೆಗಳನ್ನು ಉನ್ನತಿಕರಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
47
|
934 |
ಶ್ರೀಮತಿ ಹೇಮಲತಾ ನಾಯಕ | ಸರ್ಕಾರಿ ಪಿ.ಯು ಕಾಲೇಜುಗಳಲ್ಲಿರುವ ಉಪನ್ಯಾಸಕರ ಖಾಲಿ ಹುದ್ದೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
48
|
935 |
ಶ್ರೀಮತಿ ಹೇಮಲತಾ ನಾಯಕ | ರೈತರ ಜಮೀನುಗಳಲ್ಲಿ ವಿದ್ಯುತ್ ಸ್ಥಾವರ ಆಳವಡಿಸುವ ಕುರಿತು | ಇಂಧನ ಸಚಿವರು | |
49
|
936 |
ಶ್ರೀಮತಿ ಹೇಮಲತಾ ನಾಯಕ | ಪಡಿತರ ಚೀಟಿಗಳನ್ನು ರದ್ದುಪಡಿಸಿರುವ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
50
|
937 |
ಶ್ರೀಮತಿ ಹೇಮಲತಾ ನಾಯಕ | ವಿದ್ಯುತ್ ಸ್ಥಾವರಗಳನ್ನು ಅಳವಡಿಸಿ ವಿದ್ಯುತ್ ಲೈನ್ಗಳನ್ನು ನಿರ್ಮಾಣ ಮಾಡುತ್ತಿರುವ ಕುರಿತು | ಇಂಧನ ಸಚಿವರು | |
51
|
866 |
ಶ್ರೀ ಐವನ್ ಡಿ'ಸೋಚಾ | ಮಂಗಳೂರು ವಿಶ್ವವಿದ್ಯಾನಿಲಯಗಳ ನಿವೃತ್ತ ನೌಕರರ ಪಿಂಚಣಿ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
52
|
867 |
ಶ್ರೀ ಐವನ್ ಡಿ'ಸೋಚಾ | ನೀಟ್ ಪರೀಕ್ಷೆಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
53
|
868 |
ಶ್ರೀ ಐವನ್ ಡಿ'ಸೋಚಾ | ಮಂಗಳೂರಿನಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಕಛೇರಿ ತೆರೆಯುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
54
|
869 |
ಶ್ರೀ ಐವನ್ ಡಿ'ಸೋಚಾ | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಬೋಧಕರ ಮತ್ತು ಬೋಧಕೇತರ ಸಿಬ್ಬಂದಿಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
55
|
923 |
ಶ್ರೀ ಜಗದೇವ್ ಗುತ್ತೇದಾರ್ | ರಾಜ್ಯದಲ್ಲಿ ವಾಯು ಮಾಲಿನ್ಯ ಪ್ರಮಾಣ ಏರಿಕೆಯಾಗುತ್ತಿರುವ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರುು | |
56
|
1006 |
ಶ್ರೀ ಜಗದೇವ್ ಗುತ್ತೇದಾರ್ | ಆಪರೇಷನ್ ಬಿಪಿಎಲ್ ಹೆಸರಿನಡಿ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿರುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
57
|
995 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯ ಸರ್ಕಾರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
58
|
996 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯದಲ್ಲಿರುವ ಬಿ.ಪಿ.ಎಲ್ ಕಾರ್ಡ್ಗಳ ಮಾಹಿತಿ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
59
|
1012 |
ಶ್ರೀ ಟಿ.ಎನ್. ಜವರಾಯಿ ಗೌಡ | ಕಾಡು ಪ್ರಾಣಿಗಳಿಂದ ಪ್ರಾಣ ಕಳೆದುಕೊಂಡ ರೈತ ಕುಟುಂಬಕ್ಕೆ ಪರಿಹಾರ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
60
|
991 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ನವಿಲು ತೀರ್ಥ ಅಣೆಕಟ್ಟಿನಿಂದ ಹರಿದು ಹೋಗುವ ನೀರನ್ನು ಬಳಸಿ ವಿದ್ಯುತ್ ಉತ್ಪಾದಿಸುವ ಯೋಜನೆ ಕುರಿತು | ಇಂಧನ ಸಚಿವರು | |
61
|
882 |
ಶ್ರೀ ಕುಶಾಲಪ್ಪ ಎಂ.ಪಿ. | ಪಡಿತರ ಚೀಟಿಯ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
62
|
883 |
ಶ್ರೀ ಕುಶಾಲಪ್ಪ ಎಂ.ಪಿ. | BESCOM ವಾಹನ ಟೆಂಡರ್ಗಳ ಕುರಿತು | ಇಂಧನ ಸಚಿವರು | |
63
|
965 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
64
|
966 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ಪಡಿತರ ಚೀಟಿ ರದ್ಧತಿ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
65
|
967 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
66
|
968 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಕುಮಾರ ಪರ್ವತ ಚಾರಣ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರುು | |
67
|
871 |
ಶ್ರೀ ಕೇಶವ ಪ್ರಸಾದ್ ಎಸ್ | ಅಂಗಾಂಗ ನಿರ್ಧರಣಾ ಸಮಿತಿಯಲ್ಲಿ ಲೋಪದೋಷಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
68
|
872 |
ಶ್ರೀ ಕೇಶವ ಪ್ರಸಾದ್ ಎಸ್ | ಶಾಲಾ ಕಾಲೇಜುಗಳಿಗೆ ಕ್ರೀಡಾಂಗಣಗಳು ಇಲ್ಲದಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
69
|
873 |
ಶ್ರೀ ಕೇಶವ ಪ್ರಸಾದ್ ಎಸ್ | ೧೦೮ ಆಂಬ್ಯುಲೆನ್ಸ್ಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
70
|
874 |
ಶ್ರೀ ಕೇಶವ ಪ್ರಸಾದ್ ಎಸ್ | ಹಲಾಲ್ ಪ್ರಮಾಣ ಪತ್ರದ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
71
|
977 |
ಶ್ರೀ ಮಧು ಜಿ. ಮಾದೇಗೌಡ | ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗದಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
72
|
978 |
ಶ್ರೀ ಮಧು ಜಿ. ಮಾದೇಗೌಡ | ರಾಜ್ಯದಲ್ಲಿರುವ ನದಿಗಳು ಮಲಿನವಾಗಿರುವ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
73
|
979 |
ಶ್ರೀ ಮಧು ಜಿ. ಮಾದೇಗೌಡ | ಮಂಡ್ಯ ವಿಮ್ಸ್ ೫೦೦ ಹಾಸಿಗೆಗಳ ಹೊಸ ಆಸ್ಪತ್ರೆ ನಿರ್ಮಾಣ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
74
|
980 |
ಶ್ರೀ ಮಧು ಜಿ. ಮಾದೇಗೌಡ | ಬಿ.ಇಡಿ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
75
|
981 |
ಶ್ರೀ ಮಧು ಜಿ. ಮಾದೇಗೌಡ | ಶಾಲಾ-ಕಾಲೇಜುಗಳ ಆವರಣದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
76
|
972 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಮತ್ತು ಖಾಸಗಿ ಕಾಲೇಜುಗಳ ಅಭಿವೃದ್ಧಿ ಕುರಿತು | ಉನ್ನತ ಶಿಕ್ಷಣ ಸಚಿವರು | |
77
|
973 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ನದಿ ಮತ್ತು ಕಡಲ ತೀರದಲ್ಲಿ ಪರಿಸರ ಸಂರಕ್ಷಣೆ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
78
|
974 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉನ್ನತ ಶಿಕ್ಷಣ ವಿವಿಧ ಕೋರ್ಸ್ಗಳಲ್ಲಿ ಲಭ್ಯವಿರುವ ಸೀಟುಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
79
|
975 |
ಶ್ರೀ ಮಂಜುನಾಥ್ ಭಂಡಾರಿ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
80
|
976 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಪ್ರಾಥಮಿಕ ಶಾಲೆ ಸ್ಥಾಪನೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
81
|
856 |
ಶ್ರೀ ಸಿ.ಎನ್. ಮಂಜೇಗೌಡ | ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಪ್ರಕರಣಗಳು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
82
|
857 |
ಶ್ರೀ ಸಿ.ಎನ್. ಮಂಜೇಗೌಡ | ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಹಾನಿ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
83
|
858 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿನ ಭ್ರಷ್ಟಾಚಾರದ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
84
|
859 |
ಶ್ರೀ ಸಿ.ಎನ್. ಮಂಜೇಗೌಡ | ಮುಕ್ತ ವಿಶ್ವವಿದ್ಯಾಲಯದ ನಿಯಮಬಾಹಿರ ನೇಮಕಾತಿ ವರ್ಗಾವಣೆ ಕುರಿತು | ಉನ್ನತ ಶಿಕ್ಷಣ ಸಚಿವರು | |
85
|
848 |
ಶ್ರೀ ಕೆ.ಎಸ್. ನವೀನ್ | ಗ್ಯಾಸ್ಟ್ರೋ ಎನ್ರೋಲಜಿ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಗಳ ಮಾಹಿತಿ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
86
|
845 |
ಶ್ರೀ ಕೆ.ಎಸ್. ನವೀನ್ | ಬಿ.ಪಿ.ಎಲ್ ಕಾರ್ಡ್ಗಳನ್ನು ಎ.ಪಿ.ಎಲ್ ಕಾರ್ಡ್ಗಳನ್ನಾಗಿ ಪರಿವರ್ತನೆ ಮಾಡಿರುವ ಮಾಹಿತಿ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
87
|
846 |
ಶ್ರೀ ಕೆ.ಎಸ್. ನವೀನ್ | ರಾಜ್ಯದಲ್ಲಿರುವ ಹಾವು ಸಂರಕ್ಷಣೆ ಮಾಡುವವರ ಮಾಹಿತಿ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
88
|
847 |
ಶ್ರೀ ಕೆ.ಎಸ್. ನವೀನ್ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
89
|
860 |
ಶ್ರೀ ಎಂ. ನಾಗರಾಜು | “ಇಂದಿರಾ ಫುಡ್ ಕಿಟ್” ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
90
|
861 |
ಶ್ರೀ ಎಂ. ನಾಗರಾಜು | ಇಂಧನ ಇಲಾಖೆ ಸಮಸ್ಯೆ ಮತ್ತು ಪರಿಹಾರದ ಕುರಿತು | ಇಂಧನ ಸಚಿವರು | |
91
|
862 |
ಶ್ರೀ ಎಂ. ನಾಗರಾಜು | ರಾಜ್ಯದಲ್ಲಿ ಟೈಪ್ ೧ ಮಧುಮೇಹಿಗಳಿಗೆ ಇನ್ಸುಲಿನ್ ಪೂರೈಕೆಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
92
|
863 |
ಶ್ರೀ ಎಂ. ನಾಗರಾಜು | ಅರಣ್ಯ ಪ್ರದೇಶಗಳ ವಿಸ್ತರಣೆ ಮತ್ತು ಸಂರಕ್ಷಣೆ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
93
|
875 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದ ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
94
|
876 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಪಡಿತರ ಚೀಟಿಗಳನ್ನು ರದ್ದುಗೊಳಿಸಿರುವ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
95
|
877 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರಿಗೆ ಬಡ್ತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
96
|
1014 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಎನ್.ಎಸ್.ಕ್ಯೂ.ಎಫ್ ಗಳ ಶಿಕ್ಷಕರಂತೆ ಪ್ರೌಢ ಶಾಲೆ ಶಿಕ್ಷಕರಿಗೂ ವೇತನ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
97
|
878 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬೋಧಕೇತರ ವೃಂದದ ಹುದ್ದೆಗಳಿಗೆ ಪ್ರತ್ಯೇಕವಾಗಿ ಸಿ ಅಂಡ್ ಆರ್ ನಿಯಮಗಳು ಪರಿಷ್ಕರಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
98
|
946 |
ಶ್ರೀ ಪುಟ್ಟಣ್ಣ | ೧೯೯೫ರವರೆಗೆ ಕನ್ನಡ ಮಾಧ್ಯಮ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
99
|
947 |
ಶ್ರೀ ಪುಟ್ಟಣ್ಣ | ಅನುದಾನಿತ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿನ ಖಾಲಿ ಹುದ್ದೆ ತುಂಬುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
100
|
948 |
ಶ್ರೀ ಪುಟ್ಟಣ್ಣ | ಅನುದಾನಿತ ಐಟಿಐಗಳಲ್ಲಿನ ಬೋಧಕರಿಗೆ ಥಾಮಸ್ ವರದಿಯನ್ನು ಜಾರಿಗೊಳಿಸುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
101
|
949 |
ಶ್ರೀ ಪುಟ್ಟಣ್ಣ | ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
102
|
987 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್ ವ್ಯವಸ್ಥೆ ಅನುಷ್ಠಾನ ಮಾಡುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
103
|
988 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ನಕಲಿ ಪ್ರಮಾಣ ಪತ್ರಗಳ ಹಾವಳಿ ತಡೆಯುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
104
|
989 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಉಜಿರೆ ಗ್ರಾಮದಲ್ಲಿ ವಿದ್ಯುತ್ ಘಟಕದ ಪ್ರಾರಂಭ ಕುರಿತು | ಇಂಧನ ಸಚಿವರು | |
105
|
990 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಅರ್ಹ ಅರಣ್ಯ ಒತ್ತುವರಿದಾರರ ಪ್ರಕರಣಗಳ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
106
|
836 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ಆಂಬ್ಯುಲೆನ್ಸ್ಗಳ ಕೊರತೆ ಇರುವುದರ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
107
|
837 |
ಶ್ರೀ ಸಿ.ಟಿ. ರವಿ | ನಾಯಿ ಕಡಿತದಿಂದ ರೇಬಿಸ್ ಖಾಯಿಲೆ ಹರಡುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
108
|
838 |
ಶ್ರೀ ಸಿ.ಟಿ. ರವಿ | ವಿಶ್ವವಿದ್ಯಾನಿಲಯಗಳಲ್ಲಿ ಕುಲಪತಿ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
109
|
839 |
ಶ್ರೀ ಸಿ.ಟಿ. ರವಿ | ವನ್ಯ ಜೀವಿಗಳ ಹಾವಳಿ ತಡೆಯುವ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
110
|
842 |
ಶ್ರೀ ಎಸ್. ರವಿ | ರೈತರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ | ಇಂಧನ ಸಚಿವರು | |
111
|
843 |
ಶ್ರೀ ಎಸ್. ರವಿ | ಸಾಮಾಜಿಕ ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
112
|
844 |
ಶ್ರೀ ಎಸ್. ರವಿ | ಹಾನಿಗೊಳಗಾಗಿರುವ ಸರ್ಕಾರಿ ಶಾಲಾ ಕಾಲೇಜುಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
113
|
811 |
ಶ್ರೀ ರಮೇಶ್ ಬಾಬು | ಅರಣ್ಯ ಇಲಾಖೆಗೆ ಕೇಂದ್ರ ಸರ್ಕಾರದ ಯೋಜನೆ ಮತ್ತು ಅನುದಾನಗಳ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
114
|
812 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
115
|
813 |
ಶ್ರೀ ರಮೇಶ್ ಬಾಬು | ಬೆಸ್ಕಾಂ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು | ಇಂಧನ ಸಚಿವರು | |
116
|
814 |
ಶ್ರೀ ರಮೇಶ್ ಬಾಬು | ಕ್ಯಾನ್ಸರ್ ರೋಗದ ನಿಯಂತ್ರಣಕ್ಕೆ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
117
|
891 |
ಶ್ರೀ ಎನ್. ರವಿಕುಮಾರ್ | ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
118
|
892 |
ಶ್ರೀ ಎನ್. ರವಿಕುಮಾರ್ | ರಾಜ್ಯದಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲಾ ಕಟ್ಟಡಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
119
|
893 |
ಶ್ರೀ ಎನ್. ರವಿಕುಮಾರ್ | ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಮಾಣ ಪತ್ರದ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
120
|
894 |
ಶ್ರೀ ಎನ್. ರವಿಕುಮಾರ್ | ಅಂಗವಿಕಲ ಪ್ರಮಾಣ ಪತ್ರದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
121
|
830 |
ಶ್ರೀ ರಾಮೋಜಿಗೌಡ | ಬಿ-ಖಾತಾ ನಿವೇಶನಗಳಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ವಿದ್ಯುತ್ ಸರಬರಾಜು ಬಗ್ಗೆ | ಇಂಧನ ಸಚಿವರು | |
122
|
831 |
ಶ್ರೀ ರಾಮೋಜಿಗೌಡ | ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
123
|
832 |
ಶ್ರೀ ರಾಮೋಜಿಗೌಡ | ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಮತ್ತು ಮೂಲಸೌಕರ್ಯಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
124
|
833 |
ಶ್ರೀ ರಾಮೋಜಿಗೌಡ | ಅನುದಾನಿತ ಶಾಲೆಗಳ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
125
|
834 |
ಶ್ರೀ ರಾಮೋಜಿಗೌಡ | ಶಿಕ್ಷಣ ಇಲಾಖೆಯಲ್ಲಿ ಸೇವೆಗಳ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
126
|
927 |
ಶ್ರೀ ಎಸ್. ವ್ಹಿ . ಸಂಕನೂರ | ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
127
|
960 |
ಶ್ರೀ ಸುನೀಲ್ ಗೌಡ ಪಾಟೀರ್ | RBSK ಯೋಜನೆಯಡಿ ಮರು ಪಾವತಿಗೆ ಬಾಕಿ ಇರುವ ಮೊತ್ತದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
128
|
900 |
ಶ್ರೀ ಸುನೀಲ್ ವಲ್ಯಾಪುರ್ | ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
129
|
901 |
ಶ್ರೀ ಸುನೀಲ್ ವಲ್ಯಾಪುರ್ | ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
130
|
902 |
ಶ್ರೀ ಸುನೀಲ್ ವಲ್ಯಾಪುರ್ | ಮಲೆ ಮಹದೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಹುಲಿಗೆ ವಿಷ ನೀಡಿದ ಪ್ರಕರಣ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
131
|
903 |
ಶ್ರೀ ಸುನೀಲ್ ವಲ್ಯಾಪುರ್ | ಅರಣ್ಯ ಅಭಿವೃದ್ಧಿ ಮಾಡುವ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
132
|
904 |
ಶ್ರೀ ಸುನೀಲ್ ವಲ್ಯಾಪುರ್ | ಬೋಧಕೇತರ ಹುದ್ದೆಗಳ ನೇಮಕಾತಿಯ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
133
|
886 |
ಶ್ರೀ ಶರವಣ ಟಿ. ಎ. | ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
134
|
994 |
ಶ್ರೀ ಶರವಣ ಟಿ. ಎ. | ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
135
|
885 |
ಶ್ರೀ ಶರವಣ ಟಿ. ಎ. | ಅರ್ಚಕರ ಹಳ್ಳಿಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಕಟ್ಟಡ ನಿರ್ಮಾಣದ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
136
|
820 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿರುವ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
137
|
821 |
ಶ್ರೀ ಶಶೀಲ್ ಜಿ. ನಮೋಶಿ | ಪ್ರಾಧ್ಯಾಪಕ/ಸಹ-ಪಾಧ್ಯಾಪಕರ ಬಡ್ತಿ ಪ್ರಕ್ರಿಯೆಯನ್ನು ಆಯುಕ್ತರ ಹಂತದಲ್ಲಿಯೇ ಕೈಗೊಳ್ಳುವ ಕುರಿತು | ಉನ್ನತ ಶಿಕ್ಷಣ ಸಚಿವರು | |
138
|
822 |
ಶ್ರೀ ಶಶೀಲ್ ಜಿ. ನಮೋಶಿ | ಖಾಸಗಿ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
139
|
823 |
ಶ್ರೀ ಶಶೀಲ್ ಜಿ. ನಮೋಶಿ | ಖಾಲಿ ಇರುವ ದೈಹಿಕ ಶಿಕ್ಷಕರ ಹಾಗೂ ವಿಶೇಷ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
140
|
824 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಪ್ರಾರಂಭಿಸಿರುವ ಕೆ.ಪಿ.ಎಸ್ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
141
|
982 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಉತ್ತರ ಕನ್ನಡ ಜಿಲ್ಲೆಯ ಶಾಲೆಗಳ ಮೂಲಭೂತ ಸೌಕರ್ಯ ಮತ್ತು ಮೇಲ್ಛಾವಣಿ ರಿಪೇರಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
142
|
983 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಬಿ.ಪಿ.ಎಲ್ ಕಾರ್ಡ್ಗಳ ರದ್ದುಪಡಿಸುವಿಕೆಯ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
143
|
984 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಭೀಮಗಡ ಅಭಯಾರಣ್ಯದಲ್ಲಿ ವಾಸಿಸುವ ನಾಗರೀಕರ ಕುರಿತು ಮತ್ತು ಯೋಜನೆಗಳ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
144
|
985 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಖಾನಾಪುರ ತಾಲ್ಲೂಕಿನ ಮರಾಠಿ ಶಾಲೆಗಳನ್ನು ಕನ್ನಡ ಮಾಧ್ಯಮದಲ್ಲಿ ಪ್ರಾರಂಭಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
145
|
1007 |
ಶ್ರೀ ಶಿವಕುಮಾರ್ ಕೆ | ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹುಲಿಗಳ ಸಂಖ್ಯೆ ಹಾಗೂ ಮಲೆ ಮಹದೇಶ್ವರ ವನ್ಯಧಾಮದ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
146
|
1008 |
ಶ್ರೀ ಶಿವಕುಮಾರ್ ಕೆ | ರಾಜ್ಯದಲ್ಲಿನ ಜಯದೇವ ಆಸ್ಪತ್ರೆಗಳ ಸಂಖ್ಯೆ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ಸಂಖ್ಯೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
147 |
1009 |
ಶ್ರೀ ಶಿವಕುಮಾರ್ ಕೆ | ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ವಿವರ | ಉನ್ನತ ಶಿಕ್ಷಣ ಸಚಿವರು | |
148
|
1010 |
ಶ್ರೀ ಶಿವಕುಮಾರ್ ಕೆ | ಸಾರ್ವಜನಿಕ ಗ್ರಂಥಾಲಯ ಶಾಖೆಗಳಿಗೆ ಪ್ರತಿ ವರ್ಷ ಹೊಸ ಪುಸ್ತಕ ಖರೀದಿ ಮಾಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
149
|
1011 |
ಶ್ರೀ ಶಿವಕುಮಾರ್ ಕೆ | ರೈತ ಮತ್ತು ವನ್ಯ ಜೀವಿಗಳ ಸಂಘರ್ಷ ಹಾಗೂ ಅರಣ್ಯ ಸಿಬ್ಬಂದಿಗೆ ಒದಗಿಸುವ ಸೌಲಭ್ಯಗಳೇನು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
150
|
997 |
ಶ್ರೀ ಡಿ.ಟಿ ಶ್ರೀನಿವಾಸ್ | ರಾಜ್ಯದಲ್ಲಿ NHI ಯಡಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
151
|
998 |
ಶ್ರೀ ಡಿ.ಟಿ ಶ್ರೀನಿವಾಸ್ | ರಾಜ್ಯದಲ್ಲಿರುವ ಅನುದಾನಿತ ಶಾಲೆಗಳ ಮಾಹಿತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
152
|
999 |
ಶ್ರೀ ಡಿ.ಟಿ ಶ್ರೀನಿವಾಸ್ | ಕಳೆದ ೦೩ ವರ್ಷಗಳಿಂದ ರಾಜ್ಯದಲ್ಲಿ ಗ್ರಾಹಕರ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
153
|
1003 |
ಡಾ|| ತಳವಾರ್ ಸಾಬಣ್ಣ | ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ತ್ಯಾಜ್ಯ ಕಂಪನಿಗಳಿಂದ ಉಂಟಾಗಿರುವ ಪರಿಸರ ಮಾಲಿನ್ಯ ಮತ್ತು ಅದರ ದುಷ್ಪರಿಣಾಮಗಳ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
154
|
1004 |
ಡಾ|| ತಳವಾರ್ ಸಾಬಣ್ಣ | ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬುವ ಕುರಿತು | ಉನ್ನತ ಶಿಕ್ಷಣ ಸಚಿವರು | |
155
|
1005 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿಯಲ್ಲಿ ಕಲಬೆರಕೆ ಆಹಾರ ಪೂರೈಕೆಯಾಗುತ್ತಿರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
156
|
921 |
ಡಾ|| ತಳವಾರ್ ಸಾಬಣ್ಣ | PST-HINDI (೧-೫ನೇ ತರಗತಿ) ಶಿಕ್ಷಕರನ್ನು PST-KANNADA (೧-೫ನೇ ತರಗತಿ) ಶಿಕ್ಷಕರೆಂದು ಪರಿಗಣಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
157
|
922 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ ಆ.ನೇ ಉಪಾಧ್ಯ ವಿಸ್ತರಣಾ ಕೇಂದ್ರ ಮುಚ್ಚಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
158
|
852 |
ಡಾ. ಡಿ.ತಿಮ್ಮಯ್ಯ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ನಾಗರಹೊಳೆ ಮತ್ತು ಬಂಡಿಪುರ ಅರಣ್ಯದಲ್ಲಿರುವ ರೆಸಾರ್ಟ್ಗಳ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
159
|
930 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮಕ್ಕಳು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
160
|
931 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
161
|
932 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ವ್ಯರ್ಥವಾಗುತ್ತಿರುವ ಆಹಾರದ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
162
|
825 |
ಡಾ|| ಉಮಾಶ್ರೀ | ರಾಜ್ಯದಲ್ಲಿ ನಂದಿನಿ ಬ್ರ್ಯಾಂಡ್ನ್ನು ಉಪಯೋಗಿಸಿಕೊಂಡು ಪದಾರ್ಥಗಳ ಕಲಬೆರಕೆ ಮಾಡುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
163
|
826 |
ಡಾ|| ಉಮಾಶ್ರೀ | ಸಮಗ್ರ ಪ್ರಸೂತಿ ಹಾಗೂ ನವಜಾತ ಶಿಶು ಆರೈಕೆ (ಸೀಮಾಕ್) ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
164
|
827 |
ಡಾ|| ಉಮಾಶ್ರೀ | ಸರ್ಕಾರಿ ಆಸ್ಪತ್ರೆಗಳಲ್ಲಿ ENT ಶಸ್ತ್ರ ಚಿಕಿತ್ಸಾ ಸೇವೆಯನ್ನು ಒದಗಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
165
|
828 |
ಡಾ|| ಉಮಾಶ್ರೀ | ಸರ್ಕಾರಿ ಉರ್ದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
166
|
829 |
ಡಾ|| ಉಮಾಶ್ರೀ | ಅನುದಾನಿತ P.U. ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
167
|
879 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಮಸ್ಯೆ ಕುರಿತು | ಉನ್ನತ ಶಿಕ್ಷಣ ಸಚಿವರು | |
168
|
887 |
ಶ್ರೀ ಕೆ. ವಿವೇಕಾನಂದ | ಕರ್ನಾಟಕ ಪಬ್ಲಿಕ್ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
169
|
888 |
ಶ್ರೀ ಕೆ. ವಿವೇಕಾನಂದ | ರಾಜ್ಯದ ಸರ್ಕಾರಿ ಪ್ರೌಢ ಶಾಲೆ ಮತ್ತು ಅನುದಾನಿತ ಪ್ರೌಢ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
170
|
889 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಪ್ರೌಢ ಶಾಲೆ ಮತ್ತು ಅನುದಾನಿತ ಪ್ರೌಢ ಶಾಲಾ ತರಗತಿಗಳ ಅನುಪಾತದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
171
|
889 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಪ್ರೌಢ ಶಾಲೆ ಮತ್ತು ಅನುದಾನಿತ ಪ್ರೌಢ ಶಾಲಾ ತರಗತಿಗಳ ಅನುಪಾತದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
172
|
910 |
ಡಾ. ಯತೀಂದ್ರ ಎಸ್. | ಆಂಬುಲೆನ್ಸ್ ಸೇವೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
172
|
911 |
ಡಾ. ಯತೀಂದ್ರ ಎಸ್. | ದುರ್ಬಲ ವರ್ಗದ ಜನಗಳಿಗೆ ರೇಷನ್ ಕಾರ್ಡ್ ನೀಡುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
173
|
912 |
ಡಾ. ಯತೀಂದ್ರ ಎಸ್. | ಮೆಲ್ಲಹಳ್ಳಿಯ ಸರ್ಕಾರಿ ಸಿ.ಪಿ.ಸಿ. ಕಾಲೇಜಿನಲ್ಲಿ ವಿಭಾಗ ತೆರೆಯುವ ಕುರಿತು | ಉನ್ನತ ಶಿಕ್ಷಣ ಸಚಿವರು | |
174
|
913 |
ಡಾ. ಯತೀಂದ್ರ ಎಸ್. | ವರುಣಾ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ತೆರೆಯುವ ಕುರಿತು | ಉನ್ನತ ಶಿಕ್ಷಣ ಸಚಿವರು | |
175
|
914 |
ಡಾ. ಯತೀಂದ್ರ ಎಸ್. | ಕಾಡು ಪ್ರಾಣಿಗಳ ಹಾವಳಿಗಳ ತಡೆಗೆ ತೆಗೆದುಕೊಂಡ ಕ್ರಮದ ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
176
|
976 |
ಶ್ರೀ ಎಂ.ಎಲ್. ಅನೀಲ್ ಕುಮಾರ್ | ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
177
|
924 |
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ | ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
178
|
1017 |
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ | ಶಿಕ್ಷಣ ಇಲಾಖೆಯ ಕಟ್ಟಡ ಸುರಕ್ಷತೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
179
|
1160 |
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ | ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಸಮಯದಲ್ಲಿ ಬಡವರಿಗೆ ತುರ್ತು ಚಿಕಿತ್ಸೆ ಲಭಿಸದೆ ಮರಣ ಹೊಂದಿರುವ ಪ್ರಕರಣಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
180
|
917 |
ಶ್ರೀ ದಿನೇಶ್ ಗೂಳಿಗೌಡ | ತಾಯಿ ಮತ್ತು ಮಕ್ಕಳ ಆಸ್ಪತ್ರೆ ವಿವರ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
181
|
992 |
ಶ್ರೀ ದಿನೇಶ್ ಗೂಳಿಗೌಡ | ಗೃಹ ಜ್ಯೋತಿ ಯೋಜನೆಯ ಕುರಿತು | ಇಂಧನ ಸಚಿವರು | |
182
|
1000 |
ಶ್ರೀ ಬಿ.ಜಿ. ಪಾಟೀಲ್ | ಹೈದರಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ಬಿ.ಕಾಂ, ಎಂಕಾA ಮತ್ತು ಬಿಎಡ್ ವ್ಯಾಸಂಗ ಮುಗಿಸಿ ಟಿಇಟಿ ಉತ್ತೀರ್ಣರಾಗಿ ಸಿಇಟಿ ವಂಚಿತರಾಗಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
183
|
1001 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದೆ ಇರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
184
|
1002 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಯಾದಗರಿ ಜಿಲ್ಲೆಗಳಲ್ಲಿ ಬೇಡಿಕೆ ಇರುವ ವಿದ್ಯುತ್ಪ್ರಮಾಣದ ಬಗ್ಗೆ | ಇಂಧನ ಸಚಿವರು | |
185
|
815 |
ಡಾ|| ಎಂ.ಜಿ. ಮುಳೆ | ಸೋಲಾರ್ ವಿದ್ಯುತ್ ತಂತಿ ಅಳವಡಿಕೆಗೆ ಇರುವನಿಯಮಾವಳಿಗಳ ಕುರಿತು | ಇಂಧನ ಸಚಿವರು | |
186
|
816 |
ಡಾ|| ಎಂ.ಜಿ. ಮುಳೆ | ಆರೋಗ್ಯ ಬಂಧು ಯೋಜನೆಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
187
|
817 |
ಡಾ|| ಎಂ.ಜಿ. ಮುಳೆ | ಅರಣ್ಯ ಪ್ರದೇಶದ ಒತ್ತುವರಿ ತೆರವು ಕುರಿತು | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
188
|
818 |
ಡಾ|| ಎಂ.ಜಿ. ಮುಳೆ | ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನದ ಮಾಹಿತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
189
|
819 |
ಡಾ|| ಎಂ.ಜಿ. ಮುಳೆ | ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
190
|
853 |
ಶ್ರೀ ವೈ.ಎಂ.ಸತೀಶ್ | ವೈದ್ಯರುಗಳು ಅನರ್ಹರಿಗೂ ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
191
|
854 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿ ಬಿ.ಪಿ.ಎಲ್ ಕಾರ್ಡ್ಗಳನ್ನು ನೀಡಲು ಅರ್ಜಿ ಆಹ್ವಾನಿಸದಿರುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು |