Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 16-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1378 |
ಡಾ|| ಆರತಿ ಕೃಷ್ಣ | ಕಾಡಾನೆ ದಾಳಿ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
2
|
1377 |
ಡಾ|| ಆರತಿ ಕೃಷ್ಣ | ಮಂಗನ ಖಾಯಿಲೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
3
|
1407 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಸರ್ಕಾರಿ ಶಾಲೆಗಳಿಗೆ ಒದಗಿಸುವ ಮೂಲಸೌಕರ್ಯ ಮತ್ತು ಸೌಲಭ್ಯಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
4
|
1408 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
5
|
1409 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ಮತ್ತು ಉದ್ಯೋಗದ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
6
|
1410 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಅನ್ನಭಾಗ್ಯ ಯೋಜನೆ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
7
|
1340 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಹೊಸ ವಿದ್ಯುತ್ ಉಪ ವಿಭಾಗವನ್ನು ತೆರೆಯುವ ಬಗ್ಗೆ | ಇಂಧನ ಸಚಿವರು | |
8
|
1430 |
ಶ್ರೀ ಡಿ.ಎಸ್. ಅರುಣ್ | ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
9
|
1431 |
ಶ್ರೀ ಡಿ.ಎಸ್. ಅರುಣ್ | ಮರಗಳ ಗಣತಿ ಮಾಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
10
|
1432 |
ಶ್ರೀ ಡಿ.ಎಸ್. ಅರುಣ್ | 108 ಆಂಬ್ಯುಲೆನ್ಸ್ಗಳ ಕಾರ್ಯನಿರ್ವಹಣೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
12
|
1314 |
ಶ್ರೀಮತಿ ಬಲ್ಕೀಸ್ ಬಾನು | ಪ್ರೌಢ ಶಾಲೆಯ "ಡಿ" ದರ್ಜೆ ನೌಕರರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
14
|
1315 |
ಶ್ರೀಮತಿ ಬಲ್ಕೀಸ್ ಬಾನು | ಉರ್ದು ಭಾಷೆಯ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
15
|
1480 |
ಶ್ರೀಮತಿ ಬಲ್ಕೀಸ್ ಬಾನು | ಸರ್ಕಾರಿ ಶಾಲೆಗಳ ಶೌಚಾಲಯಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
16
|
1347 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಸರ್ಕಾರಿ ಡಿಪ್ಲೋಮಾ ಕಾಲೇಜು ಮಂಜೂರು ಮಾಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
17
|
1348 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಐ.ಟಿ.ಐ ಕಾಲೇಜನ್ನು ಮಂಜೂರು ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
18
|
1349 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರಕ್ಕೆ ೧೧೦/೧೧ ಕೆ.ವಿ. ವಿದ್ಯುತ್ ಉಪ ಸ್ಟೇಷನ್ ಸ್ಥಾಪಿಸುವ ಬಗ್ಗೆ | ಇಂಧನ ಸಚಿವರು | |
19
|
1350 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
20
|
1351 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ನ್ಯಾಯ ಬೆಲೆ ಅಂಗಡಿಗಳ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
21
|
1448 |
ಶ್ರೀ ಚಿದಾನಂದ್ ಎಂ. ಗೌಡ | ನಿವೃತ್ತ ನೌಕರರಿಗೆ ಗಳಿಕೆ ರಜೆ ನಗದೀಕರಣ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
22
|
1449 |
ಶ್ರೀ ಚಿದಾನಂದ್ ಎಂ. ಗೌಡ | ಅರಣ್ಯ ಕೃಷಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
23
|
1451 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸರ್ಕಾರದಿಂದ ಅನುಮತಿ ಪಡೆದ ಖಾಸಗಿ ವಿಶ್ವವಿದ್ಯಾಲಯಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
24
|
1452 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
25
|
1453 |
ಶ್ರೀ ಹೆಚ್.ಎಸ್. ಗೋಪಿನಾಥ್ | ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು | ಇಂಧನ ಸಚಿವರು | |
26
|
1454 |
ಶ್ರೀ ಹೆಚ್.ಎಸ್. ಗೋಪಿನಾಥ್ | ಒ.ಸಿ ಮತ್ತು ಸಿ.ಸಿ ಇಲ್ಲದ ಕಾರಣ ವಿದ್ಯುತ್ ಸಂಪರ್ಕ ಸಿಗದೆ ಇರುವ ಬಗ್ಗೆ | ಇಂಧನ ಸಚಿವರು | |
27
|
1326 |
ಶ್ರೀ ಗೋವಿಂದ ರಾಜು | ಅರಣ್ಯ ವಲಯಗಳಲ್ಲಿ ಸಫಾರಿ ನಿರ್ಬಂಧಿಸಿರುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
28
|
1327 |
ಶ್ರೀ ಗೋವಿಂದ ರಾಜು | ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು ನಷ್ಟ ಅನುಭವಿಸುತ್ತಿರುವ ಬಗ್ಗೆ | ಇಂಧನ ಸಚಿವರು | |
29
|
1328 |
ಶ್ರೀ ಗೋವಿಂದ ರಾಜು | ಆಯುಷ್ ಇಲಾಖೆಯ ತಜ್ಞ ವೈದ್ಯರಿಗೆ ಕಡಿಮೆ ವೇತನ ನೀಡುತ್ತಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
31
|
1386 |
ಶ್ರೀಮತಿ ಹೇಮಲತಾ ನಾಯಕ | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸದಿರುವುದರ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
32
|
1387 |
ಶ್ರೀಮತಿ ಹೇಮಲತಾ ನಾಯಕ | ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮತ್ತು KSMSCL ಖರೀದಿ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
33
|
1388 |
ಶ್ರೀಮತಿ ಹೇಮಲತಾ ನಾಯಕ | ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
34
|
1389 |
ಶ್ರೀಮತಿ ಹೇಮಲತಾ ನಾಯಕ | ರಾಜ್ಯದ ಸರ್ಕಾರಿ ಪಿ.ಯು ಕಾಲೇಜಿನ ಉಪನ್ಯಾಸಕರ ಹುದ್ದೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
35
|
1317 |
ಶ್ರೀ ಐವನ್ ಡಿ'ಸೋಜಾ | ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಪ್ರಥಮ ದರ್ಜೆ ಕಾಲೇಜುಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
36
|
1318 |
ಶ್ರೀ ಐವನ್ ಡಿ'ಸೋಜಾ | ರಾಜ್ಯದ ಸರ್ಕಾರಿ ಪಿ.ಯು ಕಾಲೇಜಿನ ಉಪನ್ಯಾಸಕರ ಹುದ್ದೆಗಳ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
37
|
1319 |
ಶ್ರೀ ಐವನ್ ಡಿ'ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಜ್ಯೋತಿ ಬಳಕೆ ಮಾಡುವವರ ಬಗ್ಗೆ | ಇಂಧನ ಸಚಿವರು | |
38
|
1320 |
ಶ್ರೀ ಐವನ್ ಡಿ'ಸೋಜಾ | ಅರಣ್ಯ ಪ್ರದೇಶ ವಿಸ್ತರಣೆ ಮಾಡುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
39
|
1305 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯದಲ್ಲಿರುವ ಆಯುಷ್ ಇಲಾಖೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
40
|
1306 |
ಶ್ರೀ ಟಿ.ಎನ್. ಜವರಾಯಿ ಗೌಡ | ಕೌಶಲ್ಯಾಭಿವೃದ್ಧಿ ಇಲಾಖೆಗಳ ಯೋಜನೆ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
41
|
1307 |
ಶ್ರೀ ಟಿ.ಎನ್. ಜವರಾಯಿ ಗೌಡ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
42
|
1308 |
ಶ್ರೀ ಟಿ.ಎನ್. ಜವರಾಯಿ ಗೌಡ | ಅರಣ್ಯ ಇಲಾಖೆಯಲ್ಲಿರುವ ಹುದ್ದೆಗಳ ಸಂಖ್ಯೆ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
43
|
1333 |
ಶ್ರೀ ಕೇಶವ ಪ್ರಸಾದ್ ಎಸ್ | ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನ್ ಮತ್ತು ಎಂ.ಆರ್.ಐ ಸೇವೆಗಳು ಸ್ಥಗಿತಗೊಂಡಿರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
44
|
1322 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
45
|
1323 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದ ಕೌಶಲ್ಯಾಭಿವೃದ್ಧಿ ಯೋಜನೆಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
46
|
1337 |
ಶ್ರೀ ಕುಶಾಲಪ್ಪ ಎಂ.ಪಿ | ವಿದ್ಯುತ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು | ಇಂಧನ ಸಚಿವರು | |
47
|
1368 |
ಶ್ರೀ ಮಧು ಜಿ. ಮಾದೇಗೌಡ | ಕಾಡು ಪ್ರಾಣಿಗಳ ಕಳ್ಳಬೇಟೆ ಪ್ರಕರಣಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
48
|
1369 |
ಶ್ರೀ ಮಧು ಜಿ. ಮಾದೇಗೌಡ | ಕೃಷಿ ಪಂಪ್ಸೆಟ್ಗಳಿಗೆ ಹಗಲಿನಲ್ಲಿ ೭ ತಾಸು ವಿದ್ಯುತ್ ಪೂರೈಸುವ ಕುರಿತು | ಇಂಧನ ಸಚಿವರು | |
49
|
1370 |
ಶ್ರೀ ಮಧು ಜಿ. ಮಾದೇಗೌಡ | ಆರೋಗ್ಯ ಸಂಜೀವಿನಿ ಯೋಜನೆಗೆ ಆಸ್ಪತ್ರೆಗಳ ಸೇರ್ಪಡೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
50
|
1370 |
ಶ್ರೀ ಮಧು ಜಿ. ಮಾದೇಗೌಡ | ‘ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತರ ಓದಿದ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
51
|
1371 |
ಶ್ರೀ ಮಧು ಜಿ. ಮಾದೇಗೌಡ | ‘ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತರ ಓದಿದ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
52
|
1357 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಗಳ ಕೊರತೆ ಮತ್ತು ದಾಸ್ತಾನು ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
53
|
1361 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತೀವ್ರಗೊಳ್ಳುತ್ತಿರುವ ಮಾನವ ವನ್ಯಜೀವಿ ಸಂಘರ್ಷ, ಪರಿಹಾರ ವಿತರಣೆಯ ಸ್ಥಿತಿಗತಿ ಹಾಗೂ ತಡೆಗೋಡೆ ನಿರ್ಮಾಣದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
54
|
1359 |
ಶ್ರೀ ಸಿ.ಎನ್. ಮಂಜೇಗೌಡ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಮತ್ತು ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
55
|
1360 |
ಶ್ರೀ ಸಿ.ಎನ್. ಮಂಜೇಗೌಡ | ಹೊಸದಾಗಿ ಎ.ಪಿ.ಎಲ್ (ಂPಐ) ಪಡಿತರ ಚೀಟಿಗಳನ್ನು ನೀಡದಿರುವ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
56
|
1443 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಕಾರ್ಯಪಾಲನಾ ಶಾಖೆಗಳನ್ನು ಪ್ರಾರಂಭಿಸುವ ಕುರಿತು | ಇಂಧನ ಸಚಿವರು | |
57
|
1444 |
ಶ್ರೀ ಮಂಜುನಾಥ್ ಭಂಡಾರ | ಆಡಳಿತಾತ್ಮಕ ಹಾಗೂ ಕಾರ್ಯನಿರ್ವಹಣಾ ಸಮಸ್ಯೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
58
|
1445 |
ಶ್ರೀ ಮಂಜುನಾಥ್ ಭಂಡಾರಿ | ಪಡಿತರ ಚೀಟಿಗಳ ವಿತರಣೆ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
59
|
1446 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷ ನಿವಾರಣೆ ಕುರಿತು | ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
60
|
1372 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿನ ಅನರ್ಹ ಬಿ.ಪಿ.ಎಲ್ ಕಾರ್ಡ್ಗಳ ರದ್ದು ಮತ್ತು ಹೊಸ ಕಾರ್ಡ್ಗಳ ವಿತರಣೆಯಲ್ಲಿನ ವಿಳಂಬ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
61
|
1373 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ತಾಯಿ-ಮಗು ಆರೋಗ್ಯ ಸೂಚ್ಯಂಕಗಳು ಮತ್ತು ಆಸ್ಪತ್ರೆಗಳ ಮೂಲಸೌಕರ್ಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
62
|
1374 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಸೌರ ಇಂಧನ ಯೋಜನೆಗಳ ಅನುಷ್ಠಾನ ಮತ್ತು ಸಬ್ಸಿಡಿ ವಿತರಣೆಯ ಕುರಿತು | ಇಂಧನ ಸಚಿವರು | |
63
|
1375 |
ಡಾ|| ಎಂ.ಜಿ. ಮುಳೆ | ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನಾ ಯೋಜನೆಗಳು ಮತ್ತು ಸ್ನಾತಕೋತ್ತರ ಶಿಕ್ಷಣ ಅಭಿವೃದ್ಧಿ ಕುರಿತು | ಉನ್ನತ ಶಿಕ್ಷಣ ಸಚಿವರು | |
64
|
1376 |
ಡಾ|| ಎಂ.ಜಿ. ಮುಳೆ | ರಾಜ್ಯದಲ್ಲಿ ಅರಣ್ಯ ಬೆಂಕಿ ಪ್ರಕರಣಗಳ ತಡೆಗಟ್ಟುವಿಕೆ ಮತ್ತು ಅರಣ್ಯ ಸಂರಕ್ಷಣೆ ಕುರಿತು | ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
65
|
1402 |
ಶ್ರೀ ಎಂ. ನಾಗರಾಜು | ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳಿAದ ಕೈಗೊಂಡಿರುವ ಕ್ರಮದ ಕುರಿತು | ಇಂಧನ ಸಚಿವರು | |
66
|
1403 |
ಶ್ರೀ ಎಂ. ನಾಗರಾಜು | ಗ್ರಾಮೀಣ ಪ್ರದೇಶಗಳಲ್ಲಿ ಮಂಜೂರಾದ ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
67
|
1405 |
ಶ್ರೀ ಎಂ. ನಾಗರಾಜು | ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
68
|
1406 |
ಶ್ರೀ ಎಂ. ನಾಗರಾಜು | ಉನ್ನತ ಶಿಕ್ಷಣ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
69
|
1099 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ನೂತನ ಪಬ್ಲಿಕ್ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
70
|
1400 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದಲ್ಲಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
71
|
1401 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ IಖಿI ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
72
|
1324 |
ಶ್ರೀ ಪಿ.ಹೆಚ್. ಪೂಜಾರ್ | ಚಿಂಕಾರ ಪ್ರಭೇದ ಪ್ರಾಣಿಗಳನ್ನು ರಕ್ಷಿಸುವ ಕುರಿತು | ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
73
|
1325 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಉತ್ತೇಜನಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
74
|
1415 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿಗಳನ್ನು ಹೊಂದಿರುವವರ ಮಾಹಿತಿ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
75
|
1416 |
ಶ್ರೀ ಪಿ.ಹೆಚ್. ಪೂಜಾರ್ | ಶಾಲಾ ಆವರಣಗಳಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳಿಂದ ವಿದ್ಯುತ್ ದುರ್ಘಟನೆಯಾಗುತ್ತಿರುವ ಕುರಿತು | ಇಂಧನ ಸಚಿವರು | |
76
|
1417 |
ಶ್ರೀ ಪಿ.ಹೆಚ್. ಪೂಜಾರ್ | ಅನ್ನ-ಸುವಿಧ ಯೋಜನೆ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
77
|
1424 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಬೆಳ್ತಂಗಡಿ ತಾಲ್ಲೂಕಿನ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
78
|
1425 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಜಿಲ್ಲಾಸ್ಪತ್ರೆಗಳಲ್ಲಿ ಸೇವೆಗಳು ಸ್ಥಗಿತಗೊಂಡಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
79
|
1426 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಪಿಎಲ್ ಕಾರ್ಡ್ ವಿತರಣೆ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
80
|
1427 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
81
|
1455 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಶಾಲೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
82
|
1434 |
ಶ್ರೀ ರಮೇಶ್ ಬಾಬು | ಖಾಸಗಿ ಪ್ರಾಥಮಿಕ ಮತ್ತು ಪ್ರಾಢ ಶಾಲೆಗಳ ಹಸ್ತಾಂತರ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
83
|
1435 |
ಶ್ರೀ ರಮೇಶ್ ಬಾಬು | ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
84
|
1436 |
ಶ್ರೀ ರಮೇಶ್ ಬಾಬು | ಬೆಸ್ಕಾಂ ಸಂಸ್ಥೆಯ ಕುರಿತು | ಇಂಧನ ಸಚಿವರು | |
85
|
1437 |
ಶ್ರೀ ರಮೇಶ್ ಬಾಬು | ಸರ್ಕಾರಿ ವಿಶ್ವವಿದ್ಯಾಲಯಗಳ ಮಾಹಿತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
86
|
1411 |
ಶ್ರೀ ರಾಮೋಜಿಗೌಡ | ವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
87
|
1412 |
ಶ್ರೀ ರಾಮೋಜಿಗೌಡ | DDU-GKY ಉದ್ಯೋಗ ಯೋಜನೆಯಡಿಯಲ್ಲಿ ಉದ್ಯೋಗ ಸಿಕ್ಕಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
88
|
1413 |
ಶ್ರೀ ರಾಮೋಜಿಗೌಡ | ಬೆಂಗಳೂರು ಗ್ರಾಮಾಂತರ ಮತ್ತು ನಗರ ವ್ಯಾಪ್ತಿಯಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
89
|
1414 |
ಶ್ರೀ ರಾಮೋಜಿಗೌಡ | KPTCL ನಲ್ಲಿ ಬಾಕಿ ಇರುವ ನೇಮಕಾತಿ ಅಧಿಸೂಚನೆಗಳ ಬಗ್ಗೆ | ಇಂಧನ ಸಚಿವರು | |
90
|
1352 |
ಶ್ರೀ ಸಿ.ಟಿ. ರವಿ | ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸಿಬ್ಬಂದಿ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
91
|
1353 |
ಶ್ರೀ ಸಿ.ಟಿ. ರವಿ | ಆನೆ ದಾಳಿಯಿಂದ ಮೃತಪಟ್ಟವರಿಗೆ ಹಾಗೂ ಬೆಳೆ ಹಾನಿಗೆ ಪರಿಹಾರ ನೀಡುವ ಬಗ್ಗೆ | ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
92
|
1354 |
ಶ್ರೀ ಸಿ.ಟಿ. ರವಿ | ಪೂರ್ಣಗೊಂಡಿರುವ ಆಯುಷ್ ಆಸ್ಪತ್ರೆಯನ್ನು ಆರಂಭಿಸಿ ಅಗತ್ಯ ಸಿಬ್ಬಂದಿ/ಮೂಲಸೌಕರ್ಯ ಕಲ್ಪಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
93
|
1355 |
ಶ್ರೀ ಸಿ.ಟಿ. ರವಿ | ೧೦ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಮತ್ತು ಏಕೋಪಾಧ್ಯಾಯ ಶಾಲೆಗಳ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
94
|
1356 |
ಶ್ರೀ ಸಿ.ಟಿ. ರವಿ | ಕಸದಿಂದ ವಿದ್ಯುತ್ ಉತ್ಪಾದಿಸಲು ಕೈಗೊಂಡ ಕ್ರಮಗಳ ಬಗ್ಗೆ | ಇಂಧನ ಸಚಿವರು | |
95
|
1329 |
ಶ್ರೀ ಗೋವಿಂದ ರಾಜು | ಪದವಿ ಪಡೆದ ವಿದ್ಯಾರ್ಥಿಗಳಿಗೆ ಮುದ್ರಿತ ಮಾರ್ಕ್ಸ್ ಕಾರ್ಡ್ ನೀಡದೇ ಇರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
96
|
1421 |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದ ಅನುದಾನಿತ ITI ಸಂಸ್ಥೆಗಳಿಗೆ ಸಂಬಂಧಿಸಿದ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
97
|
1419 |
ಶ್ರೀ ವೈ.ಎಂ. ಸತೀಶ್ | ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಂದ ಸಿಬ್ಬಂದಿಗಳ ನಿಯೋಜನೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
98
|
1420 |
ಶ್ರೀ ವೈ.ಎಂ. ಸತೀಶ್ | ಮಹಿಳಾ ಶಿಕ್ಷಕರಿಗೆ ವಿಶೇಷ ಹಕ್ಕಿನ ರಜೆ ನೀಡುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
99
|
1380 |
ಶ್ರೀ ಶರಣಗೌಡ ಬಯ್ಯಪುರ | ರಾಯಚೂರು-ಕೊಪ್ಪಳ ಜಿಲ್ಲಾ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯುತ್ ಘಟಕಗಳ ಬಗ್ಗೆ | ಇಂಧನ ಸಚಿವರು | |
100
|
1428 |
ಶ್ರೀ ಟಿ.ಎ. ಶರವಣ | ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಿಡುಗಡೆಯಾದ ಅನುದಾನ ಮತ್ತು ಖಾಲಿ ಹುದ್ದೆಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
101
|
1429 |
ಶ್ರೀ ಟಿ.ಎ. ಶರವಣ | ರಾಜ್ಯದ ಸರ್ಕಾರಿ ITI ಕಾಲೇಜುಗಳ ಸ್ಥಿತಿಗತಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
102
|
1362 |
ಶ್ರೀ ಶಶೀಲ್ ಜಿ. ನಮೋಶಿ | ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಲ್ಲಿ ಸಾಮರ್ಥ್ಯ ಬೆಳೆಸುವಲ್ಲಿ ಪ್ರೌಢ ಶಾಲಾ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
103
|
1363 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಔಷಧ ವಿತರಕರ ಹುದ್ದೆಗಳ ನೇಮಕಾತಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
104
|
1364 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ವಸತಿ ಶಿಕ್ಷಣ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿತ್ರಕಲಾ ಶಿಕ್ಷಕರ ವೇತನವನ್ನು ವಿಶೇಷ ಶಿಕ್ಷಕರ ವೇತನದಂತೆ ಸಮನಾಂತರಗೊಳಿಸುವ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
105
|
1365 |
ಶ್ರೀ ಶಶೀಲ್ ಜಿ. ನಮೋಶಿ | ಸರ್ಕಾರಿ ಹಾಗೂ ಅನುದಾನಿತ ಐಟಿಐ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
106
|
1366 |
ಶ್ರೀ ಶಶೀಲ್ ಜಿ. ನಮೋಶಿ | ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ಕುರಿತು ರಾಜ್ಯದಲ್ಲಿನ ಅನುದಾನಿತ ಶಾಲಾ ಕಾಲೇಜುಗಳಲ್ಲಿ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
107
|
1395 |
ಶ್ರೀ ಡಿ. ಟಿ. ಶ್ರೀನಿವಾಸ್ | NPS ರದ್ದುಗೊಳಿಸಿ OPS ಜಾರಿ ಮಾಡುವ ಬಗ್ಗೆ. | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
108
|
1396 |
ಶ್ರೀ ಡಿ. ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ ಆಸ್ಪತ್ರೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
109
|
1397 |
ಶ್ರೀ ಡಿ. ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ BPL ಮತ್ತು APL ಕಾರ್ಡ್ಗಳ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
110
|
1398 |
ಶ್ರೀ ಡಿ. ಟಿ. ಶ್ರೀನಿವಾಸ್ | ಸರ್ಕಾರಿ ಮತ್ತು ಅನುದಾನಿತ ITI ವಿದ್ಯಾರ್ಥಿಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
111
|
1399 |
ಶ್ರೀ ಡಿ. ಟಿ. ಶ್ರೀನಿವಾಸ್ | ವಿದ್ಯುತ್ ಸಂಪರ್ಕದ ಕೊರತೆಯ ಬಗ್ಗೆ | ಇಂಧನ ಸಚಿವರು | |
112
|
1330 |
ಡಾ|| ತಳವಾರ್ ಸಾಬಣ್ಣ | ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೋಟಗೋಡಿ ಗ್ರಾಮದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ತಾರತಮ್ಯ ಕುರಿತು | ಉನ್ನತ ಶಿಕ್ಷಣ ಸಚಿವರು | |
113
|
1331 |
ಡಾ|| ತಳವಾರ್ ಸಾಬಣ್ಣ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗ್ರೂಪ್ ‘ಬಿ' ವೃಂದದ ಕೆಲ ಅಧಿಕಾರಿಗಳಿಗೆ ಸ್ಥಾನ ಪದೋನ್ನತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
114
|
1332 |
ಡಾ|| ತಳವಾರ್ ಸಾಬಣ್ಣ | ಕಲ್ಯಾಣ ಕರ್ನಾಟಕ ಭಾಗದ ಕಿರಿಯ ಪ್ರಾಥಮಿಕ ಶಾಲೆಗಳಿಗೆ PST ಗಣಿತ ವಿಷಯದ ಹುದ್ದೆಗಳನ್ನು ತುಂಬುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
115
|
1438 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಪ್ರಯೋಗಾಲಯ ಸ್ಥಾಪಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
116
|
1439 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಕೇಂದ್ರ ಸರ್ಕಾರಿ ಆರೋಗ್ಯ ಯೋಜನೆ (CGHS) ವೆಲ್ನೆಸ್ ಸೆಂಟರ್ಗಳ ಸ್ಥಾಪನೆ ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
117
|
1440 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಮರುಪರಿಶೀಲನೆ ಮತ್ತು ಹೊಸ ಅರ್ಜಿಗಳ ವಿಲೇವಾರಿ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
118
|
1441 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ಕಾಲೇಜುಗಳಲ್ಲಿ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಪ್ರಕ್ರಿಯೆಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
119
|
1390 |
ಶ್ರೀ ಕೆ. ವಿವೇಕಾನಂದ | ಅತಿಥಿ ಉಪನ್ಯಾಸಕರ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
120
|
1391 |
ಶ್ರೀ ಕೆ. ವಿವೇಕಾನಂದ | ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
121
|
1392 |
ಶ್ರೀ ಕೆ. ವಿವೇಕಾನಂದ | ಶಾಲಾ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಕಛೇರಿಗಳ ಕಟ್ಟಡಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
122
|
1393 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ ಹುದ್ದೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
123
|
1394 |
ಶ್ರೀ ಕೆ. ವಿವೇಕಾನಂದ | ವನ್ಯಜೀವಿಗಳು ಮಾನ್ಯವರ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
124
|
1341 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ವಿದ್ಯುತ್ನ್ನು ೩೩ ಕೆ.ವಿ ಯಿಂದ ೧೧೦ ಕೆ.ವಿ.ಗೆ ಉನ್ನತೀಕರಿಸುವ ಕುರಿತು | ಇಂಧನ ಸಚಿವರು | |
125
|
1342 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಲೈನ್ಮೆನ್ಗಳ ನೇಮಕಾತಿ ಕುರಿತು | ಇಂಧನ ಸಚಿವರು | |
126
|
1450 |
ಡಾ. ಧನಂಜಯ ಸರ್ಜಿ | ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಹಾಗೂ ಇತರೆ ಸೌಲಭ್ಯಗಳು ಸ್ಥಗಿತಗೊಂಡಿರುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
127
|
1336 |
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ | ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಸಿಗದೆ ಮೃತಪಟ್ಟ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
128
|
1338 |
ಶ್ರೀ ಜಗದೇವ್ ಗುತ್ತೇದಾರ್ | ಇ-ತ್ಯಾಜ್ಯ ಸಂಸ್ಕರಣೆ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
129
|
1303 |
ಶ್ರೀ ಎನ್. ನಾಗರಾಜು | ಪಡಿತರ ಚೀಟಿಗಳ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
130
|
1344 |
ಶ್ರೀ ಬಿ.ಜಿ ಪಾಟೀಲ್ | ಯಾದಗಿರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಫಲಿತಾಂಶದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
131
|
1345 |
ಶ್ರೀ ಬಿ.ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುದ್ಧ ಪರಿಸರ ನಿರ್ಮಾಣ ಮಾಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
132
|
1346 |
ಶ್ರೀ ಬಿ.ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ನಗರಗಳಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
133
|
1381 |
ಶ್ರೀ ಸುನೀಲ್ ವಲ್ಯಾಪುರ್ | ರೈತರಿಗೆ ೩ ಫೇಸ್ ೨೪ ಗಂಟೆಗಳು ವಿದ್ಯುತ್ ನೀಡುವ ಕುರಿತು | ಇಂಧನ ಸಚಿವರು | |
134
|
1382 |
ಶ್ರೀ ಸುನೀಲ್ ವಲ್ಯಾಪುರ್ | ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
135
|
1383 |
ಶ್ರೀ ಸುನೀಲ್ ವಲ್ಯಾಪುರ್ | ಸರ್ಕಾರಿ ಶಾಲೆಗಳು ಶಿಥಿಲಾವ್ಯವಸ್ಥೆಯಲ್ಲಿ ಇರುವುದರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
136
|
1384 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದಲ್ಲಿ ನಡೆಯುತ್ತಿರುವ ಆನೆದಾಳಿ ಮತ್ತು ETF ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
137
|
1385 |
ಶ್ರೀ ಸುನೀಲ್ ವಲ್ಯಾಪುರ್ | ದೇವಸ್ಥಾನಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿಕೊಡುವ ಕುರಿತು | ಇಂಧನ ಸಚಿವರು | |
138
|
1423 |
ಶ್ರೀ ಎ. ವಸಂತ ಕುಮಾರ್ | ರಾಯಚೂರು ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
139
|
1335 |
ಶ್ರೀ ಪುಟ್ಟಣ್ಣ | ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆ ತುಂಬಲು ಅನುಮತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
140
|
1309 |
ಶ್ರೀ ಎನ್. ರವಿಕುಮಾರ್ | ಆಹಾರ ಪೊಟ್ಟಣಗಳ ಮೇಲೆ ಹಲಾಲ್ ಮುದ್ರೆಯ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
141
|
1310 |
ಶ್ರೀ ಎನ್. ರವಿಕುಮಾರ್ | ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
142
|
1311 |
ಶ್ರೀ ಎನ್. ರವಿಕುಮಾರ್ | ಗೃಹಜ್ಯೋತಿ ಯೋಜನೆಯ ಕುರಿತು | ಇಂಧನ ಸಚಿವರು | |
143
|
1312 |
ಶ್ರೀ ಎನ್. ರವಿಕುಮಾರ್ | ಅಂಗವಿಕಲ ಪ್ರಮಾಣ ಪತ್ರದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
144
|
1313 |
ಶ್ರೀ ಎನ್. ರವಿಕುಮಾರ್ | ಹಲಾಲ್ ಮಾಂಸ ಮಾರಾಟ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು |