ದಿನಾಂಕ 16-09-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
586
ಶ್ರೀ ಅರವಿಂದ ಕುಮಾರ್‌ ಅರಳಿ ಐರಾವತ ಯೋಜನೆ ಹಾಗೂ ಯೋಜನೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
587
ಶ್ರೀ ಅರವಿಂದ ಕುಮಾರ್‌ ಅರಳಿ ಕೆಕೆಆರ್ ಡಿಬಿ ಅನುದಾನ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
3
589
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿ ಕೃಷಿ ಮಹಾವಿದ್ಯಾಲಯದ ಕುರಿತು ಕೃಷಿ ಸಚಿವರು
4
590
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಇರುವ ಯೋಜನೆಗಳ ಕುರಿತ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
5
518
ಶ್ರೀ‌ ಆಯನೂರ್ ಮಂಜುನಾಥ್‌ ಸೆಕ್ಷನ್ 67(3)ರ ಅಡಿಯಲ್ಲಿ ಪರವಾನಿಗೆ ನೀಡುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
6
517
ಶ್ರೀ‌ ಆಯನೂರ್ ಮಂಜುನಾಥ್ ಶಿವಮೊಗ್ಗ ಜಿಲ್ಲೆಯ ಯಾವ ಯಾವ ನಿಗಮಗಳಿಗೆ ನೀಡಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
7
516
ಶ್ರೀ‌ ಆಯನೂರ್ ಮಂಜುನಾಥ್ ಜನಪ್ರತಿನಿಧಿಗಳಿಗೆ ಗೌರವ ಸೂಚಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
8
585
ಶ್ರೀ ಡಿ.ಎಸ್. ಆರುಣ್ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ನೀಡದಿರುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
537
ಶ್ರೀ ಡಿ.ಎಸ್. ಆರುಣ್ ಎಂ.ಎನ್.ಆರ್‌.ಇ.ಜಿ ಈ ಜನೆರಿಕ್ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
10
584
ಶ್ರೀ ಡಿ.ಎಸ್. ಆರುಣ್ ಡ್ರೋನ್ ತಂತ್ರಜ್ಞಾನದ ಕುರಿತು ಕೃಷಿ ಸಚಿವರು
11
536
ಶ್ರೀ ಡಿ.ಎಸ್. ಆರುಣ್ ಮಲೆನಾಡು ಅಭಿವೃದ್ಧಿ ಮಂಡಳಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
12
560
ಶ್ರೀ ಕೆ. ಅಬ್ದುಲ್‌ ಜಬ್ಬರ್‌ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
13
522
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಹನಿ ನೀರಾವರಿ ಯೋಜನೆಯ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
14
523
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ರೈತರ ಕುಟುಂಬದ ಹಿತಾಸಕ್ತಿ ಕುರಿತು ಕೃಷಿ ಸಚಿವರು
15
524
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಬಸ್ಸುಗಳಿಗೆ ಪ್ರಯಾಣಿಕರ ಸುರಕ್ಷತೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
16
563+564
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ + ಶ್ರೀ ಎಸ್.ಎಲ್.‌ ಭೋಜೇಗೌಡ MLC ಗಳ KLLADS ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
17
566
ಶ್ರೀಮತಿ ಭಾರತಿ ಶೆಟ್ಟಿ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
18
567
ಡಾ|| ಕೆ. ಗೋವಿಂದರಾಜ್ ಸಾರಿಗೆ ಇಲಾಖೆಯಲ್ಲಿನ ಬ್ರಷ್ಟಾಚಾರ ನಿರ್ಮೂಲನೆಯ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
19
509
ಶ್ರೀ ಗೋವಿಂದ ರಾಜು ಬಿಕ್ಷುಕರ‌ ಸೆಸ್ ಸ್ಥಳೀಯ ಸಂಸ್ಥೆಗಳಿಂದ ವಸೂಲಾಗಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
20
510
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿರುವ ಅಸಂಘಟಿತ ಕಾರ್ಮಿಕರ ಬಗ್ಗೆ ಕಾರ್ಮಿಕ ಸಚಿವರು
21
511
ಶ್ರೀ ಗೋವಿಂದ ರಾಜು ರೈತರಿಗೆ ಉತ್ತಮ ಗುಣಮಟ್ಟದ ಬೀಜ ವಿತರಿಸುವ ಬಗ್ಗೆ ಕೃಷಿ ಸಚಿವರು
22
591
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಯುವ ಸಬಲೀಕರಣ ಮತ್ತು ಕ್ರೀಡಾ ಬಗೆಗಿನ ಸರ್ಕಾರದ ನೀತಿ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
23
592
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಯೋಜನಾ ಇಲಾಖೆಯ ವತಿಯಿಂದ ನೀಡಿರುವ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
24
593
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಎಲೆಕ್ಟ್ರಿಕ್ ಬಸ್ಸುಗಳಿಗೆ ಚಾರ್ಜಿಂಗ್ ಸ್ಟೇಷನ್ ಕೊರತೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
25
594
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಕೃಷಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಕೃಷಿ ಸಚಿವರು
26
595
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಅಂಬೇಡ್ಕರ್ ನಿಗಮದ ಅಡಿಯಲ್ಲಿ ದೊರೆಯುವ ಸೌಲಭ್ಯದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
27
527
ಶ್ರೀ ಕೆ. ಹರೀಶ್‌ ಕುಮಾರ್‌ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಸ್ವೇಚ್ಛಾಚಾರದ ತೀರ್ಮಾನಗಳು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
28
528
ಶ್ರೀ ಕೆ. ಹರೀಶ್‌ ಕುಮಾರ್‌ ಬೆಂಗಳೂರು ನಗರ ಸೌಂದರ್ಯಕ್ಕೆ ಧಕ್ಕೆಯಾಗುವ ಹಳೆಯ ವಾಹನಗಳನ್ನು ವಿಲೇವಾರಿ ಮಾಡುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
29
529
ಶ್ರೀ ಕೆ. ಹರೀಶ್‌ ಕುಮಾರ್‌ ದ್ರಾಕ್ಷಿ ಬೆಳೆಯನ್ನು ಸಂಗ್ರಹಿಸಲು ಕೋಲ್ಡ್ ಸ್ಟೋರೇಜ್ ಘಟಕದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
30
568
ಶ್ರೀ ಕುಶಾಲಪ್ಪ ಎಂ.ಪಿ ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಪ್ರಾರಂಭಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
31
565
ಶ್ರೀ ಕೇಶವ ಪ್ರಸಾದ್‌ ಎಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಯೆ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
32
561
ಶ್ರೀ ಮರಿಬ್ಬೇಗೌಡ ವಸತಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
33
562
ಶ್ರೀ ಮರಿಬ್ಬೇಗೌಡ ಹಲವು ಹುದ್ದೆಗಳ ರದ್ದತಿ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
34
572
ಶ್ರೀ ಮುನಿರಾಜು ಗೌಡ ಪಿ.ಎಂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
35
575
ಶ್ರೀ ಮುನಿರಾಜು ಗೌಡ ಪಿ.ಎಂ ರೈತರ ಆತ್ಮಹತ್ಯೆಯ ಬಗ್ಗೆ ಕೃಷಿ ಸಚಿವರು
36
577
ಶ್ರೀ ಮುನಿರಾಜು ಗೌಡ ಪಿ.ಎಂ ಜಾತಿ ನಿಂದನೆಗೊಳಗಾದ ವ್ಯಕ್ತಿಗಳಿಗೆ ನೀಡುವ ಪರಿಹಾರದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
37
578
ಶ್ರೀ ಮುನಿರಾಜು ಗೌಡ ಪಿ.ಎಂ ಕಾರ್ಮಿಕ ಕಲ್ಯಾಣ ವಂತಿಗೆಯ ಸಂಗ್ರಹ ಮತ್ತು ವೆಚ್ಚದ ಬಗ್ಗೆ ಕಾರ್ಮಿಕ ಸಚಿವರು
38
576
ಶ್ರೀ ಮುನಿರಾಜು ಗೌಡ ಪಿ.ಎಂ ಕ್ರೀಡಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
39
482
ಶ್ರೀ ಮಂಜುನಾಥ್‌ ಭಂಡಾರಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಮಾಸಿಕ ಪ್ರೋತ್ಸಾಹ ಧನ ನೀಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
40
483
ಶ್ರೀ ಮಂಜುನಾಥ್‌ ಭಂಡಾರಿ ಇಲಾಖಾವಾರು ಯೋಜನೆಗಳ ಸಂಖ್ಯೆ ಮತ್ತು ವಿವರಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
41
484
ಶ್ರೀ ಮಂಜುನಾಥ್‌ ಭಂಡಾರಿ ಹಡಿಲು ಭೂಮಿಯಲ್ಲಿ ಕೃಷಿ ಮಾಡಲು ಪ್ರೋತ್ಸಾಹಿಸುವ ಕುರಿತು ಕೃಷಿ ಸಚಿವರು
42
485
ಶ್ರೀ ಮಂಜುನಾಥ್‌ ಭಂಡಾರಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯ ಕುರಿತು ಕಾರ್ಮಿಕ ಸಚಿವರು
43
486
ಶ್ರೀ ಮಂಜುನಾಥ್‌ ಭಂಡಾರಿ ಹಾಪ್‌ ಕಾಮ್ಸ್ ಬಲವರ್ಧನೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
44
554
ಶ್ರೀ‌ ಸಿ.ಎನ್.ಮಂಜೇಗೌಡ ರಾಜ್ಯದಲ್ಲಿರುವ ಇಎಸ್ಐ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳ ಬಗ್ಗೆ ಕಾರ್ಮಿಕ ಸಚಿವರು
45
556
ಶ್ರೀ‌ ಸಿ.ಎನ್.ಮಂಜೇಗೌಡ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಆರ್ಥಿಕ ನೆರವಿನ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
46
541
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಸಂಗೀತ ಶಿಕ್ಷಕರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
47
574
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಮುಂಬಡ್ತಿ ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
48
542
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ನೊಂದಾಯಿತ ಕಟ್ಟಡ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
49
543
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅಪಘಾತ ಪರಿಹಾರ ಯೋಜನೆಯಡಿಯ ಕುರಿತು ಕಾರ್ಮಿಕ ಸಚಿವರು
50
498
ಶ್ರೀ ಎಂ ನಾಗರಾಜು KSRTC ನಿಗಮಗಳು ನಷ್ಟದಲ್ಲಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
51
499
ಶ್ರೀ ಎಂ ನಾಗರಾಜು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಮೀಸಲಿಟ್ಟಿರುವ ಹಣ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
52
500
ಶ್ರೀ ಎಂ ನಾಗರಾಜು ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
53
497
ಶ್ರೀ ಎಂ ನಾಗರಾಜು ರೈತರ ಸರ್ವಾಂಗೀಣ ಅಭಿವೃದ್ಧಿ ಕೃಷಿ ಸಚಿವರು
54
492
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಅಡಿಯಲ್ಲಿ ನೀರಾವರಿ ಯೋಜನೆಗೆ ಇರುವ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
55
493
ಶ್ರೀ ಪ್ರಕಾಶ್‌ ಕೆ. ರಾಥೋಡ್‌ SC/ST ಸಮುದಾಯದ ಮೀಸಲಿಟ್ಟಿರುವ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
56
495
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರ ಇ-ಕ್ರಮ್ ಕಾರ್ಡ್‌ ಗಳ ಅಕ್ರಮ ಬಗ್ಗೆ ಕಾರ್ಮಿಕ ಸಚಿವರು
57
496
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಸಾರಿಗೆ ಇಲಾಖೆಯಲ್ಲಿರುವ ಹುದ್ದೆಗಳ ಕುರಿತಾಗಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
58
494
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಸಂಕಷ್ಟಕ್ಕೆ ಸಿಲುಕಿರುವ ಕೃಷಿಕರಿಗೆ ಪರಿಹಾರ ಒದಗಿಸಿರುವ ಕುರಿತು ಕೃಷಿ ಸಚಿವರು
59
513
ಶ್ರೀ ಎನ್‌. ರವಿಕುಮಾರ್‌ ಕಟ್ಟಡ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
60
514
ಶ್ರೀ ಎನ್‌. ರವಿಕುಮಾರ್‌ ಆರ್.ಟಿ.ಓ ಕಛೇರಿಗಳಲ್ಲಿ ಸಿಸಿಟಿವಿ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
61
515
ಶ್ರೀ ಎನ್‌. ರವಿಕುಮಾರ್‌ ಕಾರ್ಮಿಕರಿಗೆ ಅಪಘಾತ ಪರಿಹಾರ ಕುರಿತು ಕಾರ್ಮಿಕ ಸಚಿವರು
62
487
ಶ್ರೀ ಎಸ್.‌ ರವಿ ಭಾರಿ ಮಳೆಯಿಂದ ಕೃಷಿ ಬೆಳೆಗಳಿಗೆ ಹಾನಿಯಾಗಿರುವ ಕುರಿತು ಕೃಷಿ ಸಚಿವರು
63
490
ಶ್ರೀ ಎಸ್.‌ ರವಿ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಿಸುವ ಯೋಜನೆಯ ಬಗ್ಗೆ ಕಾರ್ಮಿಕ ಸಚಿವರು
64
491
ಶ್ರೀ ಎಸ್.‌ ರವಿ ಭಾರಿ ಮಳೆಯಿಂದ ಕೃಷಿ ಬೆಳೆಗಳಿಗೆ ಹಾನಿಯಾಗಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
65
489
ಶ್ರೀ ಎಸ್.‌ ರವಿ ಸಾರಿಗೆ ಸೇವೆ ಒದಗಿಸುತ್ತಿರುವ ಅಗ್ರಿಗೇಟರ್ ಕಂಪನಿಗಳು ಗ್ರಾಹಕರಿಗೆ ವಂಚಿಸುತ್ತಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
66
557
ಶ್ರೀ ಶಶಿಲ್ ಜಿ. ನಮೋಶಿ ಹಬ್ಬದ ದಿನಗಳಲ್ಲಿ ಪ್ರಯಾಣಿಕರಿಂದ ಖಾಸಗಿ ಬಸ್ಸುಗಳು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
67
580
ಶ್ರೀ ಶರವಣ ಟಿ.ಎ. ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
68
581
ಶ್ರೀ ಶರವಣ ಟಿ.ಎ. ಕ್ರೀಡಾಂಗಣ ಬಳಕೆದಾರರು ಶುಲ್ಕ ನೀಡುವುದರ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
69
583
ಶ್ರೀ ಶರವಣ ಟಿ.ಎ. ಮಳೆಯಿಂದ ಹಾನಿಯಾದ ತೋಟಗಾರಿಕೆ ಪ್ರದೇಶದ ವಿವರ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
70
579
ಶ್ರೀ ಶರವಣ ಟಿ.ಎ. KSRTC ಸೇರಿ ಇಲಾಖೆಯ ಸಿಬ್ಬಂದಿಗಳ ಆತ್ಮಹತ್ಯೆ ಪ್ರಕರಣದ ವಿವರ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
71
569
ಶ್ರೀ ಶರಣಗೌಡ ಬಯ್ಯಪುರ ಕಲ್ಯಾಣ ಕರ್ನಾಟಕದ ಜಿಲ್ಲೆಯಲ್ಲಿರುವ ಡಿಪೋಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
72
502
ಶ್ರೀ ಸಲೀಂ ಅಹಮದ್ COVID- 19 ರ ನಂತರ ಪಾಲಕರ ಜೊತೆ ಗುಳೆ ಹೋಗಿರುವ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾರ್ಮಿಕ ಸಚಿವರು
73
504
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಶೋಷಣೆಯ ಬಗ್ಗೆ ಕಾರ್ಮಿಕ ಸಚಿವರು
74
553
ಶ್ರೀ ವೈ.ಎಂ. ಸತೀಶ್ ಬಿಎಂಟಿಸಿಯಲ್ಲಿ ನೌಕರುಗಳಿಗಿಂತ ಅಧಿಕಾರಿಗಳೇ ಹೆಚ್ಚಾಗಿರುವುದರಿಂದ ನಷ್ಟವಾಗಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
75
545
ಶ್ರೀ ಕೆ.ಎ. ತಿಪ್ಪೇಸ್ವಾಮಿ ನೋಂದಣಿಯಾದ ವಿವಿಧ ವರ್ಗದ ವಾಹನಗಳ ಕುರಿತ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
76
544
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪ್ರಾದೇಶಿಕ ಸಾರಿಗೆ ಕಛೇರಿಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
77
547
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹಾಪ್‌ ಕಾಮ್ಸ್‌ ಮಳಿಗೆಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
78
548
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೃಷಿ ಇಲಾಖೆ ಅಡಿಯಲ್ಲಿ ಬರುವ ವಿವಿಧ ನಿಗಮಗಳ ಅನುದಾನದ ಬಗ್ಗೆ ಕೃಷಿ ಸಚಿವರು
79
506
ಶ್ರೀ ಯು.ಬಿ.ವೆಂಕಟೇಶ್ ಕಳೆದ ಎರಡು ತಿಂಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದ್ವಿದಳ ಧಾನ್ಯಗಳಿಗೆ ಉಂಟಾಗಿರುವ ರೋಗಬಾಧೆ ಕುರಿತು ಕೃಷಿ ಸಚಿವರು
80
507
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಕಾರ್ಮಿಕರಿಗೆ ಹೆಚ್ಚಿನ ಆರೋಗ್ಯ ಅನುಕೂಲತೆಗಳನ್ನು ಒದಗಿಸುವ ಕುರಿತು ಕಾರ್ಮಿಕ ಸಚಿವರು
81
570
ಶ್ರೀ ನಸೀರ್‌ ಅಹ್ಮದ್ ಬಿಎಂಟಿಸಿ ನಿರ್ವಾಹಕರ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
82
538
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಕೃಷಿ ಇಲಾಖೆಯ ಫಲಾನುಭವಿಗಳ ಬಗ್ಗೆ ಕೃಷಿ ಸಚಿವರು
83
539
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಗೆ ಕ್ರೀಡಾಂಗಣಾಭಿವೃದ್ಧಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
84
540
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿಗಳ ಹನಿ ನೀರಾವರಿ ಯೋಜನೆ ಸಬ್ಸಿಡಿಯ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
85
530
ಶ್ರೀ ಪ್ರತಾಪ್‌ ಸಿಂಹ ನಾಯಕ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
86
531
ಶ್ರೀ ಪ್ರತಾಪ್‌ ಸಿಂಹ ನಾಯಕ್ ಕೀಟನಾಶಕ ಹಾಗೂ ಕಳೆನಾಶಕಗಳ ವಿಪರೀತ ಬಳಕೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಕೃಷಿ ಸಚಿವರು
87
532
ಶ್ರೀ ಪ್ರತಾಪ್‌ ಸಿಂಹ ನಾಯಕ್ ರಾಜ್ಯದ ಅಸಂಘಟಿತ ವಲಯದ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
88
533
ಶ್ರೀ ಪ್ರತಾಪ್‌ ಸಿಂಹ ನಾಯಕ್ ರಾಜ್ಯದಲ್ಲಿನ ಕ್ರೀಡಾ ಹಾಸ್ಟೆಲ್ ಗಳ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
89
534
ಶ್ರೀ ಪ್ರತಾಪ್‌ ಸಿಂಹ ನಾಯಕ್ ರಾಜ್ಯದಲ್ಲಿ "ನೈಸರ್ಗಿಕ ಕೃಷಿ" ಪದ್ಧತಿ ಅನುಷ್ಠಾನ ಕುರಿತು ಕೃಷಿ ಸಚಿವರು
90
549
ಶ್ರೀ ಪಿ ಆರ್ ರಮೇಶ್ ಹಿಂದುಳಿದ ವರ್ಗಗಳ‌, ತಿಗಳ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರ ಅಧ್ಯಯನ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
91
550
ಶ್ರೀ ಪಿ ಆರ್ ರಮೇಶ್ ಕಬ್ಬನ್ ಪಾರ್ಕ್ ನ ವಿಸ್ತೀರ್ಣ ಮತ್ತು ಸದರಿ ಜಾಗದಲ್ಲಿರುವ ಕಟ್ಟಡಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
92
551
ಶ್ರೀ ಪಿ ಆರ್ ರಮೇಶ್ ವಾಲ್ಮೀಕಿ ಪ್ರಸನ್ನಾನಂದ ಗುರುಗಳ ಪ್ರತಿಭಟನೆ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
93
525
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೃಷಿ ಇಲಾಖೆಯಿಂದ ಅನುಷ್ಠಾನಗೊಂಡ ಕಾರ್ಯಕ್ರಮಗಳ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru