Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 16-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1098 |
ಶ್ರೀ ಡಿ. ಎಸ್. ಅರುಣ್ | ರಾಜ್ಯದಲ್ಲಿನ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಲಭ್ಯಗಳ ಕೊರತೆಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
2
|
1099 |
ಶ್ರೀ ಡಿ. ಎಸ್. ಅರುಣ್ | ನಗರ ಮೂಲಸೌಕರ್ಯ, ಒಳಚರಂಡಿ - ಮಳೆಯ ನೀರು ದುರಸ್ಥಿ ಹಾಗೂ SWM ನಿರ್ವಹಣೆಯ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
3
|
1028 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
4
|
1026 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
5
|
1027 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಆಳಂದ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯಗಳ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
6
|
1076 |
ಶ್ರೀ ಚಿದಾನಂದ್ ಎಂ. ಗೌಡ | ತುಮಕೂರು ಜಿಲ್ಲೆಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ನಿವೇಶನಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
7
|
1131 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ್ | ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
8
|
1132 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ್ | ಕೈಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
9
|
1096 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ್ | ಕೆ.ಐ.ಎ.ಡಿ.ಬಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಹೆಚ್ಚುವರಿ ಜಮೀನಿನ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
10
|
1130 |
ಡಾ. ಚಂದ್ರಶೇಖರ ಬಸವರಾಜ ಪಾಟೀಲ್ | ಕಲ್ಯಾಣ ಕರ್ನಾಟಕ ಭಾಗದ ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
11
|
1141 |
ಶ್ರೀ ಹೆಚ್. ಎಸ್. ಗೋಪಿನಾಥ್ | ಇ-ಖಾತೆಗಳನ್ನು ಸಕಾಲಕ್ಕೆ ನೀಡದಿರುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
12
|
1142 |
ಶ್ರೀ ಹೆಚ್. ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ ಬೊಮ್ಮಸಂದ್ರ ಪ್ರಾಥಮಿಕ ಅಧಿಸೂಚನಕ್ಕೆ ಬಿಡುವ ಆದೇಶದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
13
|
1029 |
ಡಾ: ಕೆ. ಗೋವಿಂದರಾಜ್ | ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
14
|
1031 |
ಶ್ರೀ ಗೋವಿಂದ ರಾಜು | ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹಿಸುತ್ತಿರುವ ಸೆಸ್ಗಳ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
15
|
1032 |
ಶ್ರೀ ಗೋವಿಂದ ರಾಜು | ಭೂಸ್ವಾಧೀನದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
16
|
1033 |
ಶ್ರೀ ಗೋವಿಂದ ರಾಜು | ಕೋಲಾರ ನಗರದಲ್ಲಿ ಒಳಚರಂಡಿಗಳು ಅವೈಜ್ಞಾನಿಕವಾಗಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
17
|
1133 |
ಶ್ರೀ ಗೋವಿಂದ ರಾಜು | K.I.A.D.B ವತಿಯಿಂದ ಹಂಚಿಕೆ ಮಾಡಿರುವ ಜಮೀನಿನ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
18
|
1111 |
ಶ್ರೀಮತಿ ಹೇಮಲತಾ ನಾಯಕ | K.I.A.D.B ವತಿಯಿಂದ ಕೈಗಾರಿಕಾ ವಲಯಗಳನ್ನು ಸ್ಥಾಪಿಸಲು ಜಮೀನುಗಳನ್ನು ಭೂ ಸ್ವಾಧೀನ ಪಡಿಸಿಕೊಂಡಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
19
|
1112 |
ಶ್ರೀಮತಿ ಹೇಮಲತಾ ನಾಯಕ | ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಲಿ ಇರುವ ಪೌರಸೇವಾ ನೌಕರರ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
20
|
1113 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿ ನೂತನ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
21
|
1114 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ಸ್ಥಾಪನೆ ಮಾಡುವ ಯೋಜನೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
22
|
1044 |
ಶ್ರೀ ಐವನ್ ಡಿ’ ಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ SಖಿP ಘಟಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
23
|
1045 |
ಶ್ರೀ ಐವನ್ ಡಿ’ ಸೋಜಾ | ರಾಜ್ಯದಲ್ಲಿ ನಗರಸಭೆ ಪುರಸಭೆಗಳ ಅವಧಿ ಮುಗಿದಿರುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
24
|
1046 |
ಶ್ರೀ ಐವನ್ ಡಿ’ ಸೋಜಾ | ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
25
|
1047 |
ಶ್ರೀ ಐವನ್ ಡಿ’ ಸೋಜಾ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು ಫಲಕ ಅಳವಡಿಸಿದರ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
26
|
1048 |
ಶ್ರೀ ಐವನ್ ಡಿ’ ಸೋಜಾ | ಕರಾವಳಿ ಭಾಗದಲ್ಲಿ ಬೃಹತ್ ಕೈಗಾರಿಕೆ ಉತ್ತೇಜಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
27
|
1030 |
ಶ್ರೀ ಜಗದೇವ್ ಗುತ್ತೇದಾರ್ | ಕೆ.ಐ.ಎ.ಡಿ.ಬಿ ವತಿಯಿಂದ ನಿರ್ಮಾಣಗೊಂಡ ಕೈಗಾರಿಕಾ ಪ್ರದೇಶಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
28
|
1024 |
ಶ್ರೀ ಟಿ.ಎನ್. ಜವರಾಯಿಗೌಡ | ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ನೀಡಿರುವ ಅನುದಾನದ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
29
|
1025 |
ಶ್ರೀ ಟಿ.ಎನ್. ಜವರಾಯಿಗೌಡ | ರಾಜ್ಯದಲ್ಲಿ ಹೊಸದಾಗಿ ಗಣಿಗಾರಿಕೆ ಸ್ಥಳ ಪ್ರಾಥಮಿಕ ಶೋಧನೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
30
|
1129 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಸ ವಿಲೇವಾರಿ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
31
|
1124 |
ಶ್ರೀ ಕೇಶವ ಪ್ರಸಾದ್ ಎಸ್. | ಸಣ್ಣ ಕೈಗಾರಿಕೆಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
32
|
1125 |
ಶ್ರೀ ಕೇಶವ ಪ್ರಸಾದ್ ಎಸ್. | ಬೆಳಗಾವಿ ವಿಭಾಗದ ಕೈಗಾರಿಕೆ ವಸಹಾತುಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
33
|
1126 |
ಶ್ರೀ ಕೇಶವ ಪ್ರಸಾದ್ ಎಸ್. | ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಮತ್ತು ಅಡ್ವರ್ಟೈಸಿಂಗ್ ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ವಿವರಣೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
34
|
1127 |
ಶ್ರೀ ಕೇಶವ ಪ್ರಸಾದ್ ಎಸ್. | ಯಾದಗಿರಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
35
|
1084 |
ಶ್ರೀ ಮಧು ಜಿ. ಮಾದೇಗೌಡ | ಮೈಷುಗರ್-ಮೊಲಾಸಸ್ ಸೋರಿಕೆ ಆಗಿ ಆರ್ಥಿಕ ನಷ್ಟ ಆಗಿರುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
36
|
1085 |
ಶ್ರೀ ಮಧು ಜಿ. ಮಾದೇಗೌಡ | ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ಎಸ್ಹೆಚ್ಜಿ ಗುಂಪುಗಳ ಸೇವೆ ಪಡೆಯುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
37
|
1086 |
ಶ್ರೀ ಮಧು ಜಿ. ಮಾದೇಗೌಡ | ಸರ್ಕಾರಿ ನೌಕರರಿಗೂ ಸೂಪರ್ ಮಾರ್ಕೆಟ್ ಆರಂಭಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
38
|
1078 |
ಶ್ರೀ ಮಂಜುನಾಥ್ ಭಂಡಾರಿ | ಏಕ/ಬಹು ಬಡಾವಣೆ ವಿನ್ಯಾಸ ಅನುಮೋದನೆ ನಿಯಮಗಳಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರುಸಚಿವರು | |
39
|
1079 |
ಶ್ರೀ ಮಂಜುನಾಥ್ ಭಂಡಾರಿ | ಕೃಷಿ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ ಮತ್ತು ಇತರ ಕಟ್ಟಡಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
40
|
1080 |
ಶ್ರೀ ಮಂಜುನಾಥ್ ಭಂಡಾರಿ | ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಏಕ/ಬಹು ಬಡಾವಣೆ ವಿನ್ಯಾಸ ಅನುಮೋದನೆಗೆ ಪೂರಕ ವ್ಯವಸ್ಥೆಯನ್ನು ರೂಪಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
41
|
1081 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಗಣಿ ಉತ್ಪನ್ನಗಳ ನಿಯಮಗಳ ಸರಳೀಕರಣ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
42
|
1082 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಪೌರಾಡಳಿತ ಸಂಸ್ಥೆಗಳಲ್ಲಿ ರಿಕ್ಷಾ ಹಾಗೂ ಟ್ಯಾಕ್ಸಿ ವಾಹನಗಳ ನಿಲ್ದಾಣಗಳ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
43
|
1090 |
ಶ್ರೀ ಸಿ.ಎನ್. ಮಂಜೇಗೌಡ | ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಅಂತರ್ಜಾಲ ಸಂಪರ್ಕ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
44
|
1091 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
45
|
1092 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ವಿದೇಶಿ ಹೂಡಿಕೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
46
|
1093 |
ಶ್ರೀ ಸಿ.ಎನ್. ಮಂಜೇಗೌಡ | ಒಂದು ಜಿಲ್ಲೆ ಒಂದು ಉತ್ಪನ್ನದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
47
|
1094 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
48
|
1107 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿರುವ ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯತಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
49
|
1104 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
50
|
1105 |
ಡಾ|| ಎಂ.ಜಿ. ಮುಳೆ | ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
51
|
1108 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಗೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ಇಂದ ಬಂದ ಅನುದಾನದ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
52
|
1156 |
ಶ್ರೀ ಕೆ.ಎಸ್. ನವೀನ್ | ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
53
|
1157 |
ಶ್ರೀ ಕೆ.ಎಸ್. ನವೀನ್ | ನಗರ ಮತ್ತು ಮಹಾನಗರಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
54
|
1158 |
ಶ್ರೀ ಕೆ.ಎಸ್. ನವೀನ್ | ಕೃಷಿ ಬೆಳೆಗಳನ್ನು ಮೌಲ್ಯವರ್ಧನ ಮಾಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
55
|
1034 |
ಶ್ರೀ ಎಂ. ನಾಗರಾಜು | ಜವಳಿ ಕ್ಷೇತ್ರದಲ್ಲಿ ಹೂಡಿಕೆ ಉದ್ಯೋಗ ಸೃಷ್ಟಿ ಮತ್ತು ಸುಸ್ಥಿರತೆಯ ನೀತಿಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
56
|
1035 |
ಶ್ರೀ ಎಂ. ನಾಗರಾಜು | ಸಣ್ಣ ಕೈಗಾರಿಕೆ ವಲಯದಲ್ಲಿ ನೀತಿ ಅನುಷ್ಠಾನ ಮತ್ತು ಪರಿಣಾಮಕಾರಿತ್ವದ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
57
|
1036 |
ಶ್ರೀ ಎಂ. ನಾಗರಾಜು | ರಾಜ್ಯ ಖಜಾನೆಯಿಂದ ಸಂಗ್ರಹಿಸಲಾದ ರಾಯಲ್ಟಿ ಮತ್ತು ಇತರೆ ಲೆವಿಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
58
|
1037 |
ಶ್ರೀ ಎಂ. ನಾಗರಾಜು | ಸ್ಥಳೀಯ ಸಂಸ್ಥೆಗಳ ಆಡಳಿತಾತ್ಮಕ ಸಮಸ್ಯೆಗಳ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
59
|
1038 |
ಶ್ರೀ ಎಂ. ನಾಗರಾಜು | ಬೆಳಗಾವಿ ನಗರದಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
60
|
1145 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದಲ್ಲಿ ರೈತರು ಬೆಳದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
61
|
1064 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
62
|
1065 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
63
|
1066 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಗೌರವಧನವನ್ನು ಹೆಚ್ಚಿಸುವ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
64
|
1067 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ತೆಂಗು ಬೆಳೆಗಾರರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
65
|
1149 |
ಶ್ರೀ ಸಿ.ಟಿ ರವಿ | ರಾಜ್ಯದಲ್ಲಿ ಗಣಿಗಾರಿಕೆಯಿಂದ ಸಂಗ್ರಹವಾಗುತ್ತಿರುವ ರಾಜಧನ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
66
|
1150 |
ಶ್ರೀ ಸಿ.ಟಿ ರವಿ | ರಾಜ್ಯದಲ್ಲಿ ಪ್ರತಿನಿತ್ಯ ಉತ್ಪತ್ತಿ ಆಗುವ ಕಸವನ್ನು ವಿಲೇವಾರಿ ಮಾಡುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
67
|
1151 |
ಶ್ರೀ ಸಿ.ಟಿ ರವಿ | ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು ಚುನಾವಣೆನಡೆಸುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
68
|
1152 |
ಶ್ರೀ ಸಿ.ಟಿ ರವಿ | ರಾಜ್ಯದಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳ ಮಾಹಿತಿ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
69
|
1153 |
ಶ್ರೀ ಸಿ.ಟಿ ರವಿ | ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
70
|
1138 |
ಶ್ರೀ ಎಸ್. ರವಿ | ಸಿ.ಎಸ್.ಆರ್ ಯೋಜನೆಯಡಿ ಸಂಗ್ರಹವಾಗಿರುವ ದೇಣಿಗೆಯ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
71
|
1139 |
ಶ್ರೀ ಎಸ್. ರವಿ | ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನದ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
72
|
1049 |
ಶ್ರೀ ರಮೇಶ್ ಬಾಬು | ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ಆಗಿರುವ ಕಾಮಗಾರಿಯ ವಿವರ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
73
|
1050 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲಾ ಖನಿಜ ಪ್ರತಿಷ್ಠಾನ ಟೆಸ್ಟ್ ಮೂಲಕ ಕೈಗೊಂಡಿರುವ ಕಾಮಗಾರಿಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
74
|
1051 |
ಶ್ರೀ ರಮೇಶ್ ಬಾಬು | ಕರ್ನಾಟಕ ರೇಷ್ಮೆ ಉದ್ಯಮಗಳ ಮಾಹಿತಿ ಕೋರಿ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
75
|
1052 |
ಶ್ರೀ ರಮೇಶ್ ಬಾಬು | ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
76
|
1053 |
ಶ್ರೀ ರಮೇಶ್ ಬಾಬು | ಪುರಸಭೆ ವ್ಯಾಪ್ತಿಯಲ್ಲಿ ಯೋಜನೆಗಳ ಅನುಷ್ಠಾನ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
77
|
1054 |
ಶ್ರೀ ಎನ್. ರವಿಕುಮಾರ್ | ಮರಳು ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
78
|
1055 |
ಶ್ರೀ ಎನ್. ರವಿಕುಮಾರ್ | ಧಾರ್ಮಿಕ ಕೈಗಾರಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
79
|
1056 |
ಶ್ರೀ ಎನ್. ರವಿಕುಮಾರ್ | ಕಲಬುರಗಿ ವಿಮಾನ ನಿಲ್ದಾಣದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
80
|
1057 |
ಶ್ರೀ ಎನ್. ರವಿಕುಮಾರ್ | ಕಲ್ಲು ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
81
|
1058 |
ಶ್ರೀ ಎನ್. ರವಿಕುಮಾರ್ | ಜಲ್ಲಿ ಕ್ರಷರ್ಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
82
|
1148 |
ಶ್ರೀ ರಾಮೋಜಿಗೌಡ | ರಾಜ್ಯದ ಸಣ್ಣ ಕೈಗಾರಿಕೆಗಳ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
83
|
1147 |
ಶ್ರೀ ರಾಮೋಜಿಗೌಡ | ರಾಜ್ಯ ಮಟ್ಟದ ಸ್ಮಾರ್ಟ್ ಟೌನ್ಸ್ ಮಿಷನ್ ಅಡಿಯಲ್ಲಿ ಕರ್ನಾಟಕದಾದ್ಯಂತ ಪಟ್ಟಣಗಳನ್ನು ಯೋಜಿತ ನಗರಾಭಿವೃದ್ಧಿಗಾಗಿ ಗುರುತಿಸುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
84
|
1023 |
ಶ್ರೀ ಸುನೀಲ್ಗೌಡ ಪಾಟೀಲ್ | ಮಹಾನಗರ ಪಾಲಿಕೆಯ ನೌಕರರ ವಿವಿಧ ಬೇಡಿಕೆಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
85
|
1115 |
ಶ್ರೀ ಸುನೀಲ್ ವಲ್ಯಾಪುರ್ | ಪಟ್ಟಣ ಪಂಚಾಯಿತಿ ಪುರಸಭೆ, ನಗರಸಭೆ ವ್ಯಾಪ್ತಿ ಒಳಚರಂಡಿ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
86
|
1116 |
ಶ್ರೀ ಸುನೀಲ್ ವಲ್ಯಾಪುರ್ | ಸ್ಮಾರ್ಟ್ ಸಿಟಿ ಯೋಜನೆಯ ಅಭಿವೃದ್ಧಿ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
87
|
1117 |
ಶ್ರೀ ಸುನೀಲ್ ವಲ್ಯಾಪುರ್ | ಕಬ್ಬು ಬೆಳಗಾರರ ಹೋರಾಟದ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
88
|
1118 |
ಶ್ರೀ ಸುನೀಲ್ ವಲ್ಯಾಪುರ್ | ಕಾರ್ಖಾನೆ ಸ್ಥಾಪನೆ ಮಾಡಲು ಜಮೀನು ನೀಡಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
89
|
1119 |
ಶ್ರೀ ಸುನೀಲ್ ವಲ್ಯಾಪುರ್ | ಕಾರ್ಖಾನೆಗಳಲ್ಲಿ ಉದ್ಯೋಗ ಸೃಷ್ಠಿಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
90
|
1077 |
ಶ್ರೀ ಸೂರಜ್ ರೇವಣ್ಣ | ಕಾಮಗಾರಿಗಳ ಅನುದಾನದ ವಿಷಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
91
|
1136 |
ಶ್ರೀ ಸೂರಜ್ ರೇವಣ್ಣ | ರೈತರ ಜಮೀನಿಗೆ ಗಣಿಗಾರಿಕೆಯಿಂದ ಹಾನಿಯಾಗಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
92
|
1155 |
ಶ್ರೀ ಶರಣಗೌಡ ಬಯ್ಯಪುರ | ಮುದಗಲ್ ಪಟ್ಟಣ ಕುಡಿಯುವ ನೀರಿನ ಯೋಜನೆಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
93
|
1019 |
ಶ್ರೀ ಶರವಣ ಟಿ.ಎ. | ಸ್ಥಳೀಯ ಸಂಸ್ಥೆಗಳಲ್ಲಿ ನಗರೋತ್ಥಾನ ಯೋಜನೆ ಅನುಷ್ಠಾನದ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
94
|
1018 |
ಶ್ರೀ ಶರವಣ ಟಿ.ಎ. | ವಿದೇಶಿ ಬಂಡವಾಳ ಹೂಡಿಕೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
95
|
1039 |
ಶ್ರೀ ಶಿವಕುಮಾರ್ ಕೆ. | ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
96
|
1040 |
ಶ್ರೀ ಶಿವಕುಮಾರ್ ಕೆ. | ರಾಜ್ಯದಲ್ಲಿರುವ ಸಣ್ಣ ಕೈಗಾರಿಕೆಗಳ ಸಂಖ್ಯೆ ಮತ್ತು ಉತ್ತೇಜನದ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
97
|
1041 |
ಶ್ರೀ ಶಿವಕುಮಾರ್ ಕೆ. | ರಾಜ್ಯದಲ್ಲಿ ಮುಚ್ಚಲ್ಪಟ್ಟ ಗಣಿಗಳ ಸಂಖ್ಯೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
98
|
1042 |
ಶ್ರೀ ಶಿವಕುಮಾರ್ ಕೆ. | ಕಬ್ಬಿನ ದರ ನಿಗದಿ, ಸಾಗಾಣಿಕೆ ಮತ್ತು ಆದಾಯ ಹಂಚಿಕೆ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
99
|
1043 |
ಶ್ರೀ ಶಿವಕುಮಾರ್ ಕೆ. | ವಿಮಾನ ನಿಲ್ದಾಣಗಳ ಸಂಖ್ಯೆ ಕಾಮಗಾರಿ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
100
|
1069 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ ಒಟ್ಟು ಸಕ್ಕರೆ ಕಾರ್ಖಾನೆಗಳ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
101
|
1070 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದಲ್ಲಿ ಪರವಾನಿಗೆ ಪಡೆದು ನಡೆಸುತ್ತಿರುವ ಗಣಿಗಾರಿಕೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
102
|
1071 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
103
|
1088 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕರಕುಶಲ ಕಾರ್ಮಿಕರಿಗೆ ಉದ್ಯೋಗ ಭದ್ರತೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
104
|
1089 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದ SEZ ಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
105
|
1072 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಎಲ್ಲಾ ಪೌರಕಾರ್ಮಿಕರಿಗೆ ಗ್ಲೌಸ್, ಶೂ ಇತರೆ ಪರಿಕರಣಗಳನ್ನು ಒದಗಿಸುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
106
|
1073 |
ಡಾ|| ಉಮಾಶ್ರೀ | ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯಲ್ಲಿ ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕ ಸ್ಥಾಪಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
107
|
1074 |
ಡಾ|| ಉಮಾಶ್ರೀ | ಗಣಿಗಾರಿಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
108
|
1059 |
ಡಾ. ಯತೀಂದ್ರ ಎಸ್. | ವಕ್ಫ್ ಅನುದಾನ ಬಳಕೆ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
109
|
1060 |
ಡಾ. ಯತೀಂದ್ರ ಎಸ್. | ಗ್ರಾಮೀಣ ಭಾಗದ ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
110
|
1061 |
ಡಾ. ಯತೀಂದ್ರ ಎಸ್. | ಗ್ರಂಥಾಲಯ, ಆಸ್ಪತ್ರೆ ಇತ್ಯಾದಿಗಳಿಗೆ ಜಾಗ ಮೀಸಲಿಡುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
111
|
1062 |
ಡಾ. ಯತೀಂದ್ರ ಎಸ್. | ಹಾಪ್ಕಾಮ್ಸ್ಗಳ ಸುಧಾರಣೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
112
|
1143 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದ ನಗರಗಳಲ್ಲಿನ ಘನತ್ಯಾಜ್ಯದ ವಿಲೇವಾರಿ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
113
|
1144 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
114
|
1120 |
ಶ್ರೀ ಬಸನಗೌಡ ಬಾದರ್ಲಿ | ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಿದವರ ವಿವರ ಹಾಗೂ ಸರ್ಕಾರದಿಂದ ನೀಡುವ ಸೌಲಭ್ಯಗಳ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
115
|
1121 |
ಶ್ರೀ ಬಸನಗೌಡ ಬಾದರ್ಲಿ | ಕೃಷಿ ಉತ್ಪನ್ನಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನ ನೀಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
116
|
1122 |
ಶ್ರೀ ಬಸನಗೌಡ ಬಾದರ್ಲಿ | ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬಿಡುಗಡೆಯಾದ ಅನುದಾನದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
117
|
1123 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ಹಳ್ಳವು ಮರುಳು ಮಾಫಿಯದಿಂದಾಗಿ ಕಲುಶಿತಗೊAಡಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
118
|
1146 |
ಡಾ. ಧನಂಜಯ ಸರ್ಜೀ | ರಾಜ್ಯದಲ್ಲಿ ಸರ್ಕಾರದ ವತಿಯಿಂದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
119
|
1100 |
ಶ್ರೀ ಬಿ.ಜಿ. ಪಾಟೀಲ್ | ಹೈದರಬಾದ್-ಕರ್ನಾಟಕದಲ್ಲಿರುವ ಸಣ್ಣ ಕೈಗಾರಿಕೆಗಳ ಸ್ಥಿತಿಗತಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
120
|
1101 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ನಗರಸಭೆ, ಪುರಸಭೆಗಳ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
121
|
1102 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿಯಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ಅಭಿವೃದ್ಧಿ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
122
|
1103 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿಯಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆಯ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
123
|
1021 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಪಾವತಿಸುತ್ತಿರುವ ತೆರಿಗೆ ಹಣ ದುರುಪಯೋಗವಾಗಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
124
|
1022 |
ಶ್ರೀ ವೈ.ಎಂ. ಸತೀಶ್ | ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಡತಗಳನ್ನು ಡಿಜಿಟಲೈಜ್ ಮಾಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
125
|
1134 |
ಶ್ರೀ ಕೆ. ವಿವೇಕಾನಂದ | ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಉದ್ಯಾನವನ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
126
|
1135 |
ಶ್ರೀ ಕೆ. ವಿವೇಕಾನಂದ | ಮೈಸೂರು ನಗರದ ಅಭಿವೃದ್ಧಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು |