Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 17-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1137 |
ಶ್ರೀ ಕೆ ಅಬ್ದುಲ್ ಜಬ್ಬರ್ | ದಾವಣಗೆರೆ ಜಿಲ್ಲೆಯಲ್ಲಿರುವ ಜಿಲ್ಲಾ ಆಸ್ಪತ್ರೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
2
|
1138 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಇಂಧನ ಸಚಿವರು | |
3
|
1084 |
ಶ್ರೀ ಡಿ.ಎಸ್. ಆರುಣ್ | ರಾಜ್ಯದ ಗ್ರಾಮೀಣ ಭಾಗದ ಮಹಿಳೆಯರು, ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
4
|
1090 |
ಶ್ರೀ ಡಿ.ಎಸ್. ಆರುಣ್ | ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ಅಧ್ಯಯನ ಕೇಂದ್ರಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
5
|
1023 |
ಶ್ರೀಮತಿ ಬಲ್ಕಿಸ್ ಬಾನು | ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಪಾವತಿಸುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
6
|
1022 |
ಶ್ರೀಮತಿ ಬಲ್ಕಿಸ್ ಬಾನು | ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ಕುರಿತು | ಉನ್ನತ ಶಿಕ್ಷಣ ಸಚಿವರು | |
7
|
1024 |
ಶ್ರೀಮತಿ ಬಲ್ಕಿಸ್ ಬಾನು | ಅರಣ್ಯ ಭೂಮಿ ಒತ್ತುವರಿಯನ್ನು ಸಕ್ರಮಗೊಳಿಸುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
8
|
1040 |
ಶ್ರೀಮತಿ ಬಲ್ಕಿಸ್ ಬಾನು | ಟಿಸಿಎಚ್ ವಿದ್ಯಾರ್ಹತೆ ಪಡೆದ ಪಿ ಎಸ್ ಟಿ ಶಿಕ್ಷಕರುಗಳಿಗೆ ಪದೋನ್ನತಿ ನೀಡುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
9
|
1050 |
ಶ್ರೀ ಬಸನಗೌಡ ಬಾದರ್ಲಿ | ಪ್ರಾಂಶುಪಾಲರ ನೇಮಕಾತಿ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
10
|
1051 |
ಶ್ರೀ ಬಸನಗೌಡ ಬಾದರ್ಲಿ | ಪ್ರೌಢಶಾಲಾ ಸಹ ಶಿಕ್ಷಕರಿಗೆ ಉಪನ್ಯಾಸಕರಾಗಿ ಮುಂಬಡ್ತಿ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
11
|
1048 |
ಶ್ರೀ ಬಸನಗೌಡ ಬಾದರ್ಲಿ | ವಿಶೇಷ ತರಬೇತಿ ನೀಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
12
|
1053 |
ಶ್ರೀ ಬಸನಗೌಡ ಬಾದರ್ಲಿ | ಐಟಿಐ ಕಾಲೇಜು ಆರಂಭಿಸುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
13
|
1026 |
ಶ್ರೀ ಎಸ್.ಎಲ್. ಭೋಜೇಗೌಡ | ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನ ತಾರತವನ್ನು ಸರಿಪಡಿಸುವ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
14
|
1027 |
ಶ್ರೀ ಎಸ್.ಎಲ್. ಭೋಜೇಗೌಡ | ಐಟಿಐ ತರಬೇತಿ ಕೇಂದ್ರಗಳ ನೌಕರರಿಗೆ ಶ್ರೀ ಥಾಮಸ್ ನೇತೃತ್ವದ ವರದಿ ಜಾರಿ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
15
|
366 |
ಶ್ರೀ ಎಸ್.ಎಲ್. ಭೋಜೇಗೌಡ | ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರುಗಳ ತೊಂದರೆಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
16
|
1081 |
ಶ್ರೀ ಚಿದಾನಂದ್ ಎಂ.ಗೌಡ | ಅನ್ನಭಾಗ್ಯ ಯೋಜನೆಯಲ್ಲಿ ನೇರ ನಗದು ವರ್ಗಾವಣೆ ಬಾಕಿ ಇರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
17
|
1082 |
ಶ್ರೀ ಚಿದಾನಂದ್ ಎಂ.ಗೌಡ | ಕೃಷಿ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ದುಬಾರಿಯಾಗಿರುವ ಕುರಿತು | ಇಂಧನ ಸಚಿವರು | |
18
|
1039 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳ ಎಂಪನೆಲ್ ನವೀಕರಣ ಸಂದರ್ಭದಲ್ಲಿ ಆಗಿರುವ ತೊಂದರೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
19
|
1028 |
ಡಾ|| ಧನಂಜಯ ಸರ್ಜಿ | ನಗರ ಪ್ರದೇಶಗಳಲ್ಲಿರುವ ನದಿಗಳಿಗೆ ಕೊಳಚೆ ನೀರು ಬಿಡುತ್ತಿರುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
20
|
1045 |
ಶ್ರೀ ಗೋವಿಂದ ರಾಜು | ಶಿಕ್ಷಕರ ಹುದ್ದೆಗಳು ಖಾಲಿ ಇರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
21
|
1046 |
ಶ್ರೀ ಗೋವಿಂದ ರಾಜು | ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | 22
|
1047 |
ಶ್ರೀ ಗೋವಿಂದ ರಾಜು | ರೋಗಿಗಳಿಗೆ ಉಚಿತ ಔಷಧ ದೊರುಕುತ್ತಿಲ್ಲದಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |
23
|
1124 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಕನ್ನಡ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಕನ್ನಡ ಓದಲು ಬರುವುದಿಲ್ಲದ ಕಾರಣ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
24
|
1120 |
ಶ್ರೀಮತಿ ಹೇಮಲತಾ ನಾಯಕ್ | ಆಹಾರ ಸುರಕ್ಷಿತಾ ಗುಣಮಟ್ಟ ಇಲಾಖೆಯ ನೇಮಕಾತಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
25
|
1121 |
ಶ್ರೀಮತಿ ಹೇಮಲತಾ ನಾಯಕ್ | ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
26
|
1122 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿ ಇಲಾಖೆಗೆ ಹೆಚ್ಚುತ್ತಿರುವ ಬಾಣಂತಿಯರ ಸಾವಿನ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
27
|
1123 |
ಶ್ರೀಮತಿ ಹೇಮಲತಾ ನಾಯಕ್ | ಪಡಿತರ ಧಾನ್ಯಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
28
|
1033 |
ಶ್ರೀ ಐವನ್ ಡಿʼಸೋಜಾ | ರಾಜ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
29
|
1034 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿಯ ವಿಸ್ತೀರ್ಣದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
30
|
1035 |
ಶ್ರೀ ಐವನ್ ಡಿʼಸೋಜಾ | ಕರ್ನಾಟಕದಲ್ಲಿರುವ ವೈದ್ಯಕೀಯ ಕಾಲೇಜುಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
31
|
1036 |
ಶ್ರೀ ಐವನ್ ಡಿʼಸೋಜಾ | ರಾಜ್ಯದಲ್ಲಿ ನವೀಕರಿಸಹುದಾದ ಇಂಧನದ ಸಾಮರ್ಥ್ಯದ ಬಗ್ಗೆ | ಇಂಧನ ಸಚಿವರು | |
32
|
1037 |
ಶ್ರೀ ಐವನ್ ಡಿʼಸೋಜಾ | ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
33
|
1139 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಎಂಡೋಸಲ್ಫಾನ್ ಪೀಡಿತರ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
34
|
1140 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸಮುದಾಯ ಗ್ರಂಥಾಲಯಗಳ ಬಗ್ಗೆ | ಇಂಧನ ಸಚಿವರು | |
35
|
1141 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಕಾಯ್ದಿಟ್ಟ ಅರಣ್ಯ ಜಮೀನಿನ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
36
|
1091 |
ಶ್ರೀ ಕೇಶವ ಪ್ರಸಾದ್ ಎಸ್ | ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುರಿತು | ಉನ್ನತ ಶಿಕ್ಷಣ ಸಚಿವರು | |
37
|
1092 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ಹಾವು ಕಡಿತದಿಂದ ಆಗುತ್ತಿರುವ ಸಮಸ್ಯೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
38
|
1093 |
ಶ್ರೀ ಕೇಶವ ಪ್ರಸಾದ್ ಎಸ್ | ಪಡಿತರ ಸಾಗಣೆyಲ್ಲಿನ ಅಕ್ರಮಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
39
|
1094 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ವಿದ್ಯುತ್ ಇಲಾಖೆಯ ಕುರಿತು | ಇಂಧನ ಸಚಿವರು | |
40
|
1126 |
ಶ್ರೀ ಮಧು ಜಿ.ಮಾದೇಗೌಡ | 100 ವರ್ಷ ಪೂರೈಸಿದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
41
|
1127 |
ಶ್ರೀ ಮಧು ಜಿ.ಮಾದೇಗೌಡ | ಕಾಡ್ಗಿಚ್ಚು ಅಥವಾ ಬೆಂಕಿ ಅವಘಡಗಳಿಂದ ಅರಣ್ಯನಾಶ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
42
|
1128 |
ಶ್ರೀ ಮಧು ಜಿ.ಮಾದೇಗೌಡ | ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
43
|
1129 |
ಶ್ರೀ ಮಧು ಜಿ.ಮಾದೇಗೌಡ | ಖಾಯಂ ಶಿಕ್ಷಕರು, ಉಪನ್ಯಾಸಕರ ವೇತನವನ್ನು ಪುನರ್ ನಿಗದಿಪಡಿಸುತ್ತಿರುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
44
|
1130 |
ಶ್ರೀ ಮಧು ಜಿ.ಮಾದೇಗೌಡ | ಸರ್ಕಾರಿ ಮುದ್ರಾಲಯದಲ್ಲಿ ಆರ್ಥಿಕ ನಷ್ಟ ಉಂಟು ಮಾಡಿರುವವರ ವಿರುದ್ಧ ಕ್ರಮ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
45
|
1100 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
46
|
1101 |
ಶ್ರೀ ಮಂಜುನಾಥ ಭಂಡಾರಿ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕೇಂದ್ರದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
47
|
1102 |
ಶ್ರೀ ಮಂಜುನಾಥ ಭಂಡಾರಿ | ಆಹಾರ ಸಂರಕ್ಷಣೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
48
|
1103 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಕುದ್ರುಗಳಲ್ಲಿ ನಿರ್ಮಾಣ ಕುರಿತು | ಇಂಧನ ಸಚಿವರು | |
49
|
1104 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಕುದ್ರುಗಳಲ್ಲಿ ನಿರ್ಮಾಣ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
50
|
451 |
ಶ್ರೀ ಸಿ.ಎನ್. ಮಂಜೇಗೌಡ | ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
51
|
452 |
ಶ್ರೀ ಸಿ.ಎನ್. ಮಂಜೇಗೌಡ | ವನ್ಯಪ್ರಾಣಿ ಮತ್ತು ಮಾನವ ಸಂಘರ್ಷದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
52
|
1064 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಅನ್ನಪೂರ್ಣ ಯೋಜನೆ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
53
|
1097 |
ಶ್ರೀ ಕೆ ಎಸ್ ನವೀನ್ | ರಾಜ್ಯದ ಜನತೆಗೆ ನೀಡಿರುವ ಯಶಸ್ವಿನಿ ಯೋಜನೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
54
|
1025 |
ಶ್ರೀ ಕೆ ಎಸ್ ನವೀನ್ | ಶಿಕ್ಷಣ ಇಲಾಖೆಯ ಬೋಧಕಕೇತರ ವೃಂದದ ಕಾರ್ಯನಿರ್ವಹಣ ವರದಿಗಳನ್ನು ಸಲ್ಲಿಸುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
55
|
1109 |
ಶ್ರೀ ಎಂ.ನಾಗರಾಜು | ಗ್ರೀನ್ ಹೈಡ್ರೋಜನ್ ಸ್ಥಾವರವನ್ನು ಸ್ಥಾಪಿಸುವ ಬಗ್ಗೆ | ಇಂಧನ ಸಚಿವರು | |
56
|
1110 |
ಶ್ರೀ ಎಂ.ನಾಗರಾಜು | ಮಧುಮೇಹ ಔಷಧಿಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
57
|
1111 |
ಶ್ರೀ ಎಂ.ನಾಗರಾಜು | ಎಫ್ ಓ ಸಿ ಪ್ರಕರಣಗಳ ಮಾಹಿತಿ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
58
|
1112 |
ಶ್ರೀ ಎಂ.ನಾಗರಾಜು | ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
59
|
1113 |
ಶ್ರೀ ಎಂ.ನಾಗರಾಜು | ಅನುದಾನ ರಹಿತ ಶಾಲೆಗಳಿಂದ ಪಡೆದಿರುವ ಹೆಚ್ಚುವರಿ ಮೊತ್ತದ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
60
|
1144 |
ಶ್ರೀ ಎನ್.ನಾಗರಾಜು | ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
61
|
1145 |
ಶ್ರೀ ಎನ್.ನಾಗರಾಜು | ಗೃಹತ್ ಜ್ಯೋತಿ ಯೋಜನೆ ಅಡಿಯಲ್ಲಿ ವಿದ್ಯುತ್ ಬಗ್ಗೆ | ಇಂಧನ ಸಚಿವರು | |
62
|
1146 |
ಶ್ರೀ ಎನ್.ನಾಗರಾಜು | ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
63
|
1147 |
ಶ್ರೀ ಎನ್.ನಾಗರಾಜು | ವೈದ್ಯರು ಗ್ರಾಮಾಂತರ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
64
|
1078 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳು ಕುರಿತು | ಉನ್ನತ ಶಿಕ್ಷಣ ಸಚಿವರು | |
65
|
1079 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಶ್ರೀ ಥಾಮಸ್ ವರದಿಯ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
66
|
1080 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರಿನ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
67
|
1073+1074 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಅನುದಾನಿತ ಐಟಿಐ ತರಬೇತಿ ಕೇಂದ್ರಗಳಲ್ಲಿ ನಿವೃತ್ತಿ, ಮರಣ,ರಾಜೀನಾಮೆ ಕಾರಣಗಳಿಂದ ತೆರವಾದ ಹುದ್ದೆಗಳ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
68
|
1077 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಅನುದಾನಿತ ಐಟಿಐ ತರಬೇತಿ ಕೇಂದ್ರಗಳಲ್ಲಿನ ಹುದ್ದೆಗಳ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
69
|
1072 |
ಶ್ರೀ ಪುಟ್ಟಣ್ಣ | ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ತುಂಬುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
70
|
1010 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಜೈವಿಕ, ವೈದ್ಯಕೀಯ ತ್ಯಾಜ್ಯದ ಸಂಸ್ಕರಣೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
71
|
1009 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಅರ್ಹ ಅರಣ್ಯ ಒತ್ತುವರಿದಾರರ ಪ್ರಕರಣಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
72
|
1011 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ಡೇಟ್ ಮಾಡದಿರುವುದರಿಂದ ತೊಂದರೆಯಾಗಿರುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
73
|
1012 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ವಿವೇಕ ಕೊಠಡಿಗಳ ನಿರ್ಮಾಣ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
74
|
1013 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕೋತಿಗಳ ಉಪಟಳ ನಿವಾರಿಸುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
75
|
1115 |
ಶ್ರೀ ಸಿ.ಟಿ.ರವಿ | ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
76
|
1116 |
ಶ್ರೀ ಸಿ.ಟಿ.ರವಿ | ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಆಗಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
77
|
1117 |
ಶ್ರೀ ಸಿ.ಟಿ.ರವಿ | ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
78
|
1118 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸುವ ಕಾಮಗಾರಿಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
79
|
1119 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು ಅಗತ್ಯ ವಿದ್ಯುತ್ ನೀಗಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ | ಇಂಧನ ಸಚಿವರು | |
80
|
1055 |
ಶ್ರೀ ಎಸ್.ರವಿ | ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಕರ ಕೊರತೆ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
81
|
1056 |
ಶ್ರೀ ಎಸ್.ರವಿ | ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಉಂಟಾಗುತ್ತಿರುವ ಅಡಚಣೆಗಳ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
82
|
1057 |
ಶ್ರೀ ಎಸ್.ರವಿ | ಭಾಗ್ಯಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಅಡಿ ನೀಡಿರುವ ವಿದ್ಯುತ್ ಸಂಪರ್ಕಗಳ ಬಗ್ಗೆ | ಇಂಧನ ಸಚಿವರು | |
83
|
1019 |
ಶ್ರೀ ಎನ್.ರವಿಕುಮಾರ್ | ಬಾಲ ತಾಯಂದಿರ ಸಮಸ್ಯೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
84
|
1063 |
ಶ್ರೀ ಎನ್.ರವಿಕುಮಾರ್ | ಒಂದನೇ ತರಗತಿ ಸೇರಲು ಆರು ವರ್ಷ ಕಡ್ಡಾಯ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
85
|
1020 |
ಶ್ರೀ ಎನ್.ರವಿಕುಮಾರ್ | ಅಕ್ಕಿಯ ಬೆಲೆಯ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
86
|
1021 |
ಶ್ರೀ ಎನ್.ರವಿಕುಮಾರ್ | ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
87
|
1142 |
ಶ್ರೀ ಎನ್.ರವಿಕುಮಾರ್ | ಬೆಂಗಳೂರು ನಗರದ ಅರಣ್ಯ ಪ್ರದೇಶ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
88
|
1136 |
ಶ್ರೀ ರಾಮೋಜಿಗೌಡ | ದೈಹಿಕ ಶಿಕ್ಷಕರ ನೇಮಕಾತಿ ಇಲ್ಲದೆ ಸರ್ಕಾರಿ ಶಾಲೆಗಳಲ್ಲಿ ಉಂಟಾಗುವ ಪರಿಣಾಮ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
89
|
1132 |
ಶ್ರೀ ರಾಮೋಜಿಗೌಡ | ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಶೈಕ್ಷಣಿಕ ಮತ್ತು ಆಡಳತ ವರ್ಗದ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
90
|
1133 |
ಶ್ರೀ ರಾಮೋಜಿಗೌಡ | ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಅಧಿಕಾರಿಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
91
|
1134 |
ಶ್ರೀ ರಾಮೋಜಿಗೌಡ | ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಅಧಿಕಾರಿಗಳ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
92
|
1099 |
ಶ್ರೀ ಎಸ್ ವ್ಹಿ ಸಂಕನೂರ | ಅನುದಾನಿತ ಆಯುರ್ವೇದ ಮಹಾವಿದ್ಯಾಲಯಗಳಲ್ಲಿ ನಿವೃತ್ತಿ ರಾಜೀನಾಮೆ ಹಾಗೂ ಇತ್ಯಾದಿ ಕಾರಣಗಳಿಂದ ತೆರವಾದ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
93
|
1075 |
ಶ್ರೀ ವೈ.ಎಂ.ಸತೀಶ್ | ರಾಜ್ಯದ ಉಗ್ರಾಣಗಳಲ್ಲಿ ಪಡಿತರ ಆಹಾರ ಧಾನ್ಯಗಳು ಹಾಳಾಗಿ ಹುಳ ಬರುತ್ತಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
94
|
1095 |
ಶ್ರೀ ಸೂರಾಜ್ ರೇವಣ್ಣ | ರಾಜ್ಯದ ಐಪಿ ಸೆಟ್ಟು ಹೊಂದಿರುವ ರೈತರುಗಳಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ಕುರಿತು | ಇಂಧನ ಸಚಿವರು | |
95
|
1029 |
ಶ್ರೀ ಶರವಣ ಟಿ.ಎ. | ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
96
|
1030 |
ಶ್ರೀ ಶರವಣ ಟಿ.ಎ. | ಕೋವಿಡ್ ಸಮಯದಲ್ಲಿ ನಡೆದ ಅಕ್ರಮಗಳ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
97
|
1256 |
ಶ್ರೀ ಶಶೀಲ್ ಜಿ. ನಮೋಶಿ | ಅನುದಾನಿತ ಐಟಿಐ ತರಬೇತಿ ಕೇಂದ್ರಗಳಲ್ಲಿ ನಿವೃತ್ತಿ, ಮರಣ ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ನೇಮಕಾತಿ ಮಾಡುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
98
|
1257 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಚಿತ್ರಕಲಾ ವಿಷಯ ಪರಿವೀಕ್ಷಕ ಹುದ್ದೆ ಸೃಜಿಸುವ ಕುರಿತು ಚಿತ್ರಕಲಾ ಶಿಕ್ಷಕರಿಗೆ ಮುಂಬಡ್ತಿ ನೀಡುವ ಹಾಗೂ ಚಿತ್ರಕಲಾ ಶಿಕ್ಷಣ ಪಠ್ಯಪುಸ್ತಕ ರಚಿಸುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
99
|
1258 |
ಶ್ರೀ ಶಶೀಲ್ ಜಿ. ನಮೋಶಿ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಬಯೋಮೆಟ್ರಿಕ್ ಇಂಜಿನಿಯರ್ ಹುದ್ದೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
100
|
1259 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಅನುದಾನಿತ/ ಅನುದಾನ ರಹಿತ/ ಶಾಲಾ-ಕಾಲೇಜುಗಳ ಮುಖ್ಯ ಶಿಕ್ಷಕರು /ಶಿಕ್ಷಕರು /ಉಪನ್ಯಾಸಕರುಗಳ ಮಾಹಿತಿ ನೀಡುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
101
|
1105 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಹಾಕಲು ಅನುಮತಿ ನೀಡುವ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
102
|
1106 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ವಸತಿಗೃಹ ಮಾಡುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
103
|
1107 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಅರಣ್ಯ ಇಲಾಖೆಯ ಕ್ಯಾಂಪ್ ವಾಚರ್ ಗಳನ್ನು ವರ್ಷ ಪೂರ್ತಿ ನಿಯುಕ್ತಿಗೊಳಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
104
|
1108 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ವನ್ಯಜೀವಿ ಪ್ರದೇಶಗಳಿಂದ ಸ್ವಯಂ ಪ್ರೇರಿತವಾಗಿ ಸ್ಥಳಾಂತರ ಹೊಂದಲು ಸ್ವೀಕರಿಸಿದ ಅರ್ಜಿಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
105
|
1088 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ ವಿಶ್ವವಿದ್ಯಾಲಯಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
106
|
1086 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದ ಶಾಲಾ ಕಾಲೇಜುಗಳ ಬಗ್ಗೆ ಮಾಹಿತಿ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
107
|
1087 |
ಶ್ರೀ ಡಿ ಟಿ ಶ್ರೀನಿವಾಸ್ | ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಪ್ರವರ್ಗ 1ರ ಜಾತಿಯವರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
108
|
1068 |
ಡಾ|| ತಳವಾರ್ ಸಾಬಣ್ಣ | ಪದವಿ ಕಾಲೇಜುಗಳಲ್ಲಿ ವಾಣಿಜ್ಯ ಶಾಸ್ತ್ರದ ಪಠ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಷಯ ಸೇರ್ಪಡೆಗೊಳಿಸುವ ಕುರಿತು | ಉನ್ನತ ಶಿಕ್ಷಣ ಸಚಿವರು | |
109
|
1067 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ವಿಶ್ವವಿದ್ಯಾಲಯದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಅಧ್ಯಯನ ಪೀಠದ ದುರಸ್ತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
110
|
1065 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿ ನಗರದಲ್ಲಿರುವ ಮಲ್ಟಿ ಸ್ಪೆಷಾಲಿಟಿ ಮತ್ತು ಜಿಲ್ಲಾ ಆಸ್ಪತ್ರೆಯ ದುರಸ್ತಿಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
111
|
1066 |
ಡಾ|| ತಳವಾರ್ ಸಾಬಣ್ಣ | ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
112
|
1076 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
113
|
1058 |
ಡಾ|| ಉಮಾಶ್ರೀ | ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣವನ್ನು ತಡೆಗಟ್ಟುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
114
|
1059 |
ಡಾ|| ಉಮಾಶ್ರೀ | ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ಗುಣಮಟ್ಟ ಪರಿಶೀಲಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
115
|
1060 |
ಡಾ|| ಉಮಾಶ್ರೀ | ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
116
|
1061 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಬಿಸಿ ಊಟ ಕಾರ್ಮಿಕರಿಗೆ ಗೌರವಧನ ಹೆಚ್ಚಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
117
|
1062 |
ಡಾ|| ಉಮಾಶ್ರೀ | ಗುಣಮಟ್ಟದ ಪುಸ್ತಕ ಖರೀದಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
118
|
1042 |
ಶ್ರೀ ಕೆ ವಿವೇಕಾನಂದ | ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಸೀಟ್ ಗಳನ್ನು ಬ್ಲಾಕ್ ಮಾಡಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
119
|
1125 |
ಶ್ರೀ ಎಂ ಎಲ್ ಅನೀಲ್ ಕುಮಾರ್ | ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ಆನ್ಲೈನಲ್ಲಿ ದಾಖಲಿಸುವ ಮತ್ತು ನಿರ್ವಹಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
120
|
1049 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಸರ್ಕಾರಿ ಶಾಲೆ / ಕಾಲೇಜುಗಳ ಪ್ರಮುಖ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
121
|
1254 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಕಲಬುರಗಿ ಆಳದ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
122
|
1038 |
ಶ್ರೀ ಬಿ ಕೆ ಹರಿಪ್ರಸಾದ್ | ಬೆಂಗಳೂರು ನಗರ ಉಪ ವಿಭಾಗ ಇಲ್ಲಿನ ಬಿಸಿಎಫ್ ಹುದ್ದೆಗೆ ನಿಯಮಭಾರವಾಗಿ ಅಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
123
|
1041 |
ಶ್ರೀ ಬಿ ಕೆ ಹರಿಪ್ರಸಾದ್ | ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರುಗಳ ಹುದ್ದೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
124
|
1014 |
ಶ್ರೀ ಕುಶಾಲಪ್ಪ ಎಂ ಪಿ | ಕೊಡಗು ಜಿಲ್ಲೆಯ ಅರಣ್ಯ ಭೂಮಿಯ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
125
|
1015 |
ಶ್ರೀ ಕುಶಾಲಪ್ಪ ಎಂ ಪಿ | ಕೊಡಗು ಜಿಲ್ಲೆಯ ಅರಣ್ಯ ಇಲಾಖೆಯ ಕಾಮಗಾರಿಗಳಿಗೆ ಹಂಚಿಕೆಯಾದ ಅನುದಾನದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
126
|
1044 |
ಶ್ರೀ ಕುಶಾಲಪ್ಪ ಎಂ ಪಿ | ಹುದ್ದೆಯಾಧಾರಿತ ಜೇಷ್ಠ ಪಟ್ಟಿಗಳನ್ನು ಪ್ರಕಟಿಸುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
127
|
1016 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
128
|
1017 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪಡಿತರ ಚೀಟಿಗಳ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
129
|
1018 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
130
|
1131 |
ಶ್ರೀ ಶರಣಗೌಡ ಬಯ್ಯಪುರ | ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬಾಹ್ಯ ಪರೀಕ್ಷೆ ಕೇಂದ್ರದ ಕುರಿತು | ಉನ್ನತ ಶಿಕ್ಷಣ ಸಚಿವರು | |
131
|
1031 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
132
|
1032 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು |