Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 17-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1222 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಗ್ರಾಮಠಾಣೆಯನ್ನು ವಿಸ್ತರಿಸುವ ಬಗ್ಗೆ | ಕಂದಾಯ ಸಚಿವರು | |
2
|
1223 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಜಮೀನುಗಳ ಅನುಭವವನ್ನು ಬಿಡಿಸಿಕೊಳ್ಳಲು ಬಾಕಿ ಇರುವ ಪ್ರಕರಣಗಳ ಬಗ್ಗೆ | ಕಂದಾಯ ಸಚಿವರು | |
3
|
1224 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಭೂ ಪರಿವರ್ತನೆಯಾಗಿರುವ ಜಮೀನುಗಳ ಬಗ್ಗೆ | ಕಂದಾಯ ಸಚಿವರು | |
4
|
1225 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಪಹಣಿ ಇಂಡೀಕರಣ ಆಗದೆ ಇರುವ ಪ್ರಕರಣಗಳ ಬಗ್ಗೆ | ಕಂದಾಯ ಸಚಿವರು | |
5
|
1180 |
ಡಾ. ಆರತಿ ಕೃಷ್ಣ | ಹಿಡುವಳಿದಾರರ ಪತ್ರಗಳನ್ನು ನೀಡುವ ಕುರಿತು | ಕಂದಾಯ ಸಚಿವರು | |
6
|
1181 |
ಡಾ. ಆರತಿ ಕೃಷ್ಣ | ಖಾಯಂ ಸಾಗುವಳಿ ಚೀಟಿಯನ್ನು ನೀಡುವ ಕುರಿತು | ಕಂದಾಯ ಸಚಿವರು | |
7
|
1264 |
ಶ್ರೀ ಡಿ.ಎಸ್. ಅರುಣ್ | ಗ್ರಾಮೀಣ-ನಗರ ಬಸ್ ಸೇವೆಗಳ ಕಡಿತ ಜನಸಾಮಾನ್ಯರಿಗೆ ಆಗಿರುವ ತೊಂದರೆ ಬಗ್ಗೆ ಹಾಗೂ ಸರ್ಕಾರಕ್ಕೆ ಇರುವ ಆರ್ಥಿಕ ನಷ್ಟದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
8
|
1265 |
ಶ್ರೀ ಡಿ.ಎಸ್. ಅರುಣ್ | ವಸತಿ ಯೋಜನೆಗಳ ಅಡಿಯಲ್ಲಿ ಅಪೂರ್ಣ ಮನೆಗಳ ಸಂಖ್ಯೆಯ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
9
|
1266 |
ಶ್ರೀ ಡಿ.ಎಸ್. ಅರುಣ್ | ಬೆಳಂದೂರು ಸರ್ವೆ ನಂಬರ್ನಲ್ಲಿ ಮಾರ್ಗಸೂಚಿ ದರಕ್ಕಿಂತ ಕಡಿಮೆ ದರದಲ್ಲಿ ನಡೆದ ಅನಿಯಮಿತ ನೋಂದಣಿ ಕುರಿತು ಕ್ರಮದ ಬಗ್ಗೆ | ಕಂದಾಯ ಸಚಿವರು | |
10
|
1192 |
ಶ್ರೀಮತಿ ಬಲ್ಕೀಸ್ ಬಾನು | ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿರುವ ಬಗ್ಗೆ | ಕಂದಾಯ ಸಚಿವರು | |
11
|
1247 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ೫೦ ಹೊಸ ಬಸ್ಸುಗಳನ್ನು ಒದಗಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
12
|
1248 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ಮಸೀದಿಗಳ ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
13
|
1249 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕು ಕೇಂದ್ರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಬಗ್ಗೆ | ಕಂದಾಯ ಸಚಿವರು | |
14
|
1250 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
15
|
1313 |
ಶ್ರೀಮತಿ ಭಾರತಿ ಶೆಟ್ಟಿ | ವಂಶವೃಕ್ಷ ಮಾಡಲು ಆಧಾರ್ ಕಾರ್ಡ್ ಕಡ್ಡಾಯದ ಕುರಿತು | ಕಂದಾಯ ಸಚಿವರು | |
16
|
1311+1312 |
ಶ್ರೀ ಎಸ್.ಎಲ್ ಭೋಜೇಗೌಡ | ನಾಗಮಂಗಲ ತಾಲ್ಲೂಕು ದೇವಲಾಪುರ ಹೋಬಳಿ ಕುಡಗಬಾಳು ಗ್ರಾಮದಲ್ಲಿ ಭೂಸ್ವಾಧೀನ ಮಾಡಿರುವ ಜಮೀನುಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
17
|
1286 |
ಶ್ರೀ ಚಿದಾನಂದ್ ಎಂ. ಗೌಡ | ವ್ಯವಸಾಯ ಧರ್ಮ ಪಾಠಶಾಲೆಗೆ ಠೇವಣಿ ಇಟ್ಟಿರುವ ಹಣದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
18
|
1287 |
ಶ್ರೀ ಚಿದಾನಂದ್ ಎಂ. ಗೌಡ | ಮಂಜೂರಾತಿ ಭೂಮಿಯ ಪೋಡಿಯ ಬಗ್ಗೆ | ಕಂದಾಯ ಸಚಿವರು | |
19
|
1288 |
ಶ್ರೀ ಚಿದಾನಂದ್ ಎಂ. ಗೌಡ | ಧರ್ಮಛತ್ರ ಮತ್ತು ಪಾಠಶಾಲೆಯ ಜಮೀನಿನ ಒತ್ತುವರಿಯ ಬಗ್ಗೆ | ಕಂದಾಯ ಸಚಿವರು | |
20
|
1257 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪಶು ಸಂಜೀವಿನಿ ಯೋಜನೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
21
|
1258 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದಲ್ಲಿ ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆಯಡಿ ಈ ಬಸ್ಸುಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
22
|
1259 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ಒನ್ ಕೇಂದ್ರಗಳ ಕುರಿತು | ಕಂದಾಯ ಸಚಿವರು | |
23
|
1172 |
ಶ್ರೀ ಗೋವಿಂದರಾಜು | ಕೊಳಗೇರಿ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಲ್ಲದರ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
24
|
1173 |
ಶ್ರೀ ಗೋವಿಂದರಾಜು | ಸಾರಿಗೆ ಸಂಸ್ಥೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
25
|
1177 |
ಶ್ರೀ ಗೋವಿಂದರಾಜು | ಕೋಲಾರ ನಗರದ ಹಾರೋಹಳ್ಳಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಡಾವಣೆ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
26
|
1178 |
ಶ್ರೀ ಗೋವಿಂದರಾಜು | ಕೋಲಾರ ಜಿಲ್ಲೆಯಲ್ಲಿ ಪೋಡಿ ಹಾಗೂ ದುರಸ್ತಿ ಬಾಕಿಯಿರುವ ಬಗ್ಗೆ | ಕಂದಾಯ ಸಚಿವರು | |
27
|
1291 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿ ಹದಗೆಟ್ಟ ರಸ್ತೆಗಳಿಂದ ಸಂಭವಿಸಿದ ರಸ್ತೆ ಅಪಘಾತಗಳು ಮತ್ತು ಜೀವಹಾನಿ ಕುರಿತು | ಲೋಕೋಪಯೋಗಿ ಸಚಿವರು | |
28
|
1292 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
29
|
1293 |
ಶ್ರೀಮತಿ ಹೇಮಲತಾ ನಾಯಕ | ರಾಜ್ಯದಲ್ಲಿ ಕೆಲವೊಂದು ತಾಲ್ಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗದಿರುವ ಕುರಿತು | ಕಂದಾಯ ಸಚಿವರು | |
30
|
1294 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳಿಂದ ಮೃತಪಟ್ಟ ಕುರಿ, ಮೇಕೆ ಮತ್ತು ದೊಡ್ಡ ಜಾನುವಾರಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
31
|
1203 |
ಶ್ರೀ ಐವನ್ ಡಿ`ಸೋಜಾ | ಕರ್ನಾಟಕ ಗೃಹ ಮಂಡಳಿ ವತಿಯಿಂದ ಸುರತ್ಕಲ್ನಲ್ಲಿ ಸೈಟ್ ಹಂಚಿಕೆ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
32
|
1204 |
ಶ್ರೀ ಐವನ್ ಡಿ`ಸೋಜಾ | ದಕ್ಷಿಣ ಕನ್ನಡ ಜಿಲ್ಲೆಗೆ ೨೦೨೩ ರಿಂದ ೨೦೨೫ರವರೆಗೆ ಮಂಜೂರಾದ ಮನೆಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
33
|
1205 |
ಶ್ರೀ ಐವನ್ ಡಿ`ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಲಯಗಳ ಸಂಕೀರ್ಣಕ್ಕೆ ಅನುದಾನ ಮಂಜೂರಾದ ಬಗ್ಗೆ | ಲೋಕೋಪಯೋಗಿ ಸಚಿವರು | |
34
|
1206 |
ಶ್ರೀ ಐವನ್ ಡಿ`ಸೋಜಾ | ಮೀನುಗಾರಿಕೆ ಇಲಾಖೆಯಿಂದ ಮಾರುಕಟ್ಟೆ ಅಭಿವೃದ್ಧಿ ಪಡಿಸುವ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
35
|
1167 |
ಶ್ರೀ ಟಿ.ಎನ್.ಜವರಾಯಿ ಗೌಡ | ಮುಜರಾಯಿ ದೇವಸ್ಥಾನಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
36
|
1168 |
ಶ್ರೀ ಟಿ.ಎನ್.ಜವರಾಯಿ ಗೌಡ | ಬೆಂಗಳೂರು ನಗರ ಜಿಲ್ಲೆಯಲ್ಲಿ ಜಮೀನು ಕಬಳಿಸಿರುವ ಕುರಿತು | ಕಂದಾಯ ಸಚಿವರು | |
37
|
1164 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಜಾಹೀರಾತು ಸಂಖ್ಯೆ:೦೧/೨೦೧೯ ದಿನಾಂಕ:೧೦.೧೨.೨೦೧೯ರ ಪ್ರಕಾರ ನೇಮಕಾತಿ ಪ್ರಕ್ರಿಯೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
38
|
1169 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂ-ರಹಿತರಿಗೆ ಮಂಜೂರಾದ ಕೃಷಿ ಭೂಮಿಯನ್ನು ಪಿ.ಟಿ.ಸಿ.ಎಲ್. ಕಾನೂನಿನಡಿಯಲ್ಲಿ ರಕ್ಷಿಸುವ ಬಗ್ಗೆ | ಕಂದಾಯ ಸಚಿವರು | |
39
|
1329 |
ಶ್ರೀ ಕುಶಾಲಪ್ಪ ಎಂ.ಪಿ. | ಪಶು ಆಸ್ಪತ್ರೆಗಳಲ್ಲಿ ಪಶು ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆಯ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
40
|
1330 |
ಶ್ರೀ ಕುಶಾಲಪ್ಪ ಎಂ.ಪಿ. | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
41
|
1307 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ವಿವಿಧ ವಸತಿ ಯೋಜನೆಯಡಿ ನೀಡುತ್ತಿರುವ ಸಹಾಯಧನ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
42
|
1308 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಜಾತಿ ಪ್ರಮಾಣ ಪತ್ರ ಕುರಿತು | ಕಂದಾಯ ಸಚಿವರು | |
43
|
1309 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಕರಾವಳಿ ಭಾಗದಲ್ಲಿ ಹೈನುಗಾರಿಕೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
44
|
1310 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ವಂಡ್ಸೆ-ಕೊಲ್ಲೂರು ರಸ್ತೆ ದುರಸ್ಥಿ | ಲೋಕೋಪಯೋಗಿ ಸಚಿವರು | |
45
|
1318 |
ಶ್ರೀ ಕೇಶವ ಪ್ರಸಾದ್ ಎಸ್ | ಹೆದ್ದಾರಿ ಯೋಜನೆಗಳ ಕುರಿತು | ಲೋಕೋಪಯೋಗಿ ಸಚಿವರು | |
46
|
1319 |
ಶ್ರೀ ಕೇಶವ ಪ್ರಸಾದ್ ಎಸ್ | ತಿರುಮಲದಲ್ಲಿರುವ ಕರ್ನಾಟಕ ಭವನದ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
47
|
1320 |
ಶ್ರೀ ಕೇಶವ ಪ್ರಸಾದ್ ಎಸ್ | ಗ್ರೂಪ್ `ಸಿ’ ಹುದ್ದೆಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
48
|
1321 |
ಶ್ರೀ ಕೇಶವ ಪ್ರಸಾದ್ ಎಸ್ | ಸ್ಥಿರಾಸ್ತಿಗಳ ನೋಂದಣಿಯಲ್ಲಿ ಆಗಿರುವ ಅಕ್ರಮಗಳ ಕುರಿತು | ಕಂದಾಯ ಸಚಿವರು | |
49
|
ಶ್ರೀ ಮಧು ಜಿ. ಮಾದೇಗೌಡ | ಪಶು ರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಅನುದಾನ ಕೊರತೆ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | ||
50
|
1278 |
ಶ್ರೀ ಮಧು ಜಿ. ಮಾದೇಗೌಡ | ಇ-ಪೌತಿ ಕುರಿತು | ಕಂದಾಯ ಸಚಿವರು | |
51
|
1279 |
ಶ್ರೀ ಮಧು ಜಿ. ಮಾದೇಗೌಡ | ಹೊಸ ಕಂದಾಯ ಗ್ರಾಮಗಳ ರಚನೆ ಕುರಿತು | ಕಂದಾಯ ಸಚಿವರು | |
52
|
1280 |
ಶ್ರೀ ಮಧು ಜಿ. ಮಾದೇಗೌಡ | ಮುಜರಾಯಿ ದೇವಾಲಯಗಳ ಆದಾಯ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
53
|
1281 |
ಶ್ರೀ ಮಧು ಜಿ. ಮಾದೇಗೌಡ | ರಾಷ್ತ್ರೀಯ ಹೆದ್ದಾರಿ ೨೭೫ರ ಸರ್ವೀಸ್ ರಸ್ತೆಗಳಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ | ಲೋಕೋಪಯೋಗಿ ಸಚಿವರು | |
54
|
1282 |
ಶ್ರೀ ಸಿ.ಎನ್. ಮಂಜೇಗೌಡ | ಮುಖ್ಯಮಂತ್ರಿಗಳ ೧ ಲಕ್ಷ ಮನೆ ಯೋಜನೆಯ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
55
|
1283 |
ಶ್ರೀ ಸಿ.ಎನ್. ಮಂಜೇಗೌಡ | ನಂಜನಗೂಡು ವ್ಯಾಪ್ತಿಯ ರಸ್ತೆಗಳ ದುರಸ್ತಿ ಬಗ್ಗೆ | ಲೋಕೋಪಯೋಗಿ ಸಚಿವರು | |
56
|
1284 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ನಗರದಲ್ಲಿ ಸುಸ್ಥಿರ ಸಾರಿಗೆ ಯೋಜನೆ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
57
|
1285 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು-ಚಾಮರಾಜನಗರ ಜಿಲ್ಲೆಗಳ ಹೆದ್ದಾರಿ ಕಾಮಗಾರಿಗಳು | ಲೋಕೋಪಯೋಗಿ ಸಚಿವರು | |
58
|
1255 |
ಡಾ. ಎಂ.ಜಿ. ಮುಳೆ | ಬಿ.ಎಂ.ಟಿ.ಸಿ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ವಿಳಂಬದ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
59
|
1252 |
ಡಾ. ಎಂ.ಜಿ. ಮುಳೆ | ಹೆಚ್.ಡಿ.ಕೋಟೆ ತಹಶೀಲ್ದಾರ್ ಕಛೇರಿಯಲ್ಲಿ ಕೆಲವು ಅರ್ಜಿದಾರರು ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡೆದುಕೊಳ್ಳುವ ಸಲುವಾಗಿ ದಾಖಲೆಗಳ ನೈಜತೆಯನ್ನು ಪರಿಶೀಲನೆ ಮಾಡದೇ ಮತ್ತು ನಕಲಿ ವಂಶವೃಕ್ಷಗಳನ್ನು ಪಡೆದುಕೊಂಡು ಮನಬAದAತೆ ನೀಡಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರದ್ದು ಮಾಡುವ ಬಗ್ಗೆ | ಕಂದಾಯ ಸಚಿವರು | |
60
|
1253 |
ಡಾ. ಎಂ.ಜಿ. ಮುಳೆ | ಹೆಚ್.ಡಿ. ಕೋಟೆ ತಹಶೀಲ್ದಾರ್ ಕಛೇರಿಯಲ್ಲಿ ಕೆಲವು ಅರ್ಜಿದಾರರು ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡೆದುಕೊಳ್ಳುವ ಸಲುವಾಗಿ ದಾಖಲೆಗಳ ನೈಜತೆಯನ್ನು ಪರಿಶೀಲನೆ ಮಾಡದೇ ಮತ್ತು ನಕಲಿ ವಂಶವೃಕ್ಷಗಳನ್ನು ಪಡೆದುಕೊಂಡು ಮನಬAದAತೆ ನೀಡಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರದ್ದು ಮಾಡುವ ಬಗ್ಗೆ | ಕಂದಾಯ ಸಚಿವರು | |
61
|
1254 |
ಡಾ. ಎಂ.ಜಿ. ಮುಳೆ | ಗ್ರಾಮ ಲೆಕ್ಕಿಗರ ಸೇವಾ ವಿವರ ಕುರಿತು ಮಾಹಿತಿ | ಕಂದಾಯ ಸಚಿವರು | |
62
|
1256 |
ಡಾ. ಎಂ.ಜಿ. ಮುಳೆ | ರೈತರ ಆತ್ಮಹತ್ಯೆ ಪರಿಹಾರ ಧನವನ್ನು ವಿತರಣೆ ಮಾಡದೇ ಇರುವ ಕುರಿತು | ಕಂದಾಯ ಸಚಿವರು | |
63
|
1260 |
ಶ್ರೀ ಕೆ.ಎಸ್.ನವೀನ್ | ಮೀನುಗಾರಿಕೆ ಮಾಡಲು ಸರ್ಕಾರ ಕೆರೆಗಳನ್ನು ಹರಾಜು ಮಾಡಲಾಗುತ್ತದೆ ಇದರ ವಿವರ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
64
|
1261 |
ಶ್ರೀ ಕೆ.ಎಸ್.ನವೀನ್ | ರಾಜ್ಯದ ರಸ್ತೆಗಳಲ್ಲಿ ಅಳವಡಿಸಿದ ಟೋಲ್ಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
65
|
1262 |
ಶ್ರೀ ಕೆ.ಎಸ್.ನವೀನ್ | ರಾಜ್ಯದಲ್ಲಿ ರೈತರಿಗೆ ನೀಡುವ ಬಗರ್ಹುಕುಂ ಭೂಮಿಯ ಮಾಹಿತಿ ಕೋರಿ | ಕಂದಾಯ ಸಚಿವರು | |
66
|
1197 |
ಶ್ರೀ ಎಂ. ನಾಗರಾಜು | ಮುಜರಾಯಿ ಇಲಾಖೆಗಳ ದೇವಸ್ಥಾನಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
67
|
1198 |
ಶ್ರೀ ಎಂ. ನಾಗರಾಜು | ಕಂದಾಯ ನ್ಯಾಯಾಲಯದ ಪ್ರಕರಣಗಳು ಮತ್ತು ಭೂ ದಾಖಲೆಗಳ ಕುರಿತು | ಕಂದಾಯ ಸಚಿವರು | |
68
|
1199 |
ಶ್ರೀ ಎಂ. ನಾಗರಾಜು | ವಸತಿ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
69
|
1200 |
ಶ್ರೀ ಎಂ. ನಾಗರಾಜು | ಇಲಾಖೆಯ ಸಾಧನೆಗಳು ಮತ್ತು ತೆಗೆದುಕೊಂಡ ಇತರೇ ಕ್ರಮಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
70
|
1161 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬೆಳಗಾವಿ ವಿಭಾಗದ ಪಶುಸಂಗೋಪನಾ ಇಲಾಖೆಯ ಜಾನುವಾರು ಹಾಗೂ ಗೋಶಾಲೆಗಳ ವಿವರ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
71
|
1335 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸರ್ಕಾರಿ ಜಮೀನನ್ನು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿರುವ ಕುರಿತು | ಕಂದಾಯ ಸಚಿವರು | |
72
|
1290 |
ಶ್ರೀ ಪಿ.ಹೆಚ್.ಪೂಜಾರ್ | ರಾಜ್ಯದಲ್ಲಿರುವ ಬಿಡಾಡಿ ಜಾನುವಾರುಗಳ ರಕ್ಷಣೆಗಾಗಿ ನಿರ್ಮಿಸಲಾಗಿರುವ ಗೋ-ಶಾಲೆಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
73
|
1237 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ದರಖಾಸ್ತು ಪೋಡಿ ಅಭಿಯಾನದ ಕುರಿತು | ಕಂದಾಯ ಸಚಿವರು | |
74
|
1238 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
75
|
1239 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ಅಪ್ಪಟ ದೇಶಿ ಗೋ ತಳಿಗಳ ಸಂರಕ್ಷಣೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
76
|
1240 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ಪ್ರತಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
77
|
1241 |
ಶ್ರೀ ಪ್ರತಾಪ್ ಸಿಂಹ ನಾಯಕ್ .ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಸ್ತೆ ಮತ್ತು ಸೇತುವೆ ದುರಸ್ತಿ ಕುರಿತು | ಲೋಕೋಪಯೋಗಿ ಸಚಿವರು | |
78
|
1217 |
ಶ್ರೀ ಸಿ.ಟಿ. ರವಿ | ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
79
|
1218 |
ಶ್ರೀ ಸಿ.ಟಿ. ರವಿ | ರಾಜ್ಯವನ್ನು ಕೊಳಚೆ ಮುಕ್ತ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
80
|
1219 |
ಶ್ರೀ ಸಿ.ಟಿ. ರವಿ | ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಾಗವನ್ನು ಅತಿಕ್ರಮಿಸಿರುವ ಬಗ್ಗೆ | ಕಂದಾಯ ಸಚಿವರು | |
81
|
1220 |
ಶ್ರೀ ಸಿ.ಟಿ. ರವಿ | ಚಿಕ್ಕಮಗಳೂರು ಡಿಪೋದಲ್ಲಿ ಮೆಕ್ಯಾನಿಕ್ಗಳ ಹುದ್ದೆ ಖಾಲಿ ಇರುವುದರಿಂದ ಬಸ್ಗಳು ಕೆಟ್ಟುನಿಂತಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
82
|
1221 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ಅತಿವೃಷ್ಠಿಯಿಂದ ಆಗಿರುವ ಹಾನಿಯ ಬಗ್ಗೆ | ಕಂದಾಯ ಸಚಿವರು | |
83
|
1207 |
ಶ್ರೀ ಎಸ್. ರವಿ | ಪ್ರಸಕ್ತ ಸಾಲಿನಲ್ಲಿ NDRF ನಿಧಿಯಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ಕಂದಾಯ ಸಚಿವರು | |
84
|
1208 |
ಶ್ರೀ ಎಸ್. ರವಿ | ರಾಜ್ಯದಲ್ಲಿರುವ ನಿರ್ಮಿತಿ ಕೇಂದ್ರಗಳ ಆಡಳಿತ ವರ್ಗದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
85
|
1209 |
ಶ್ರೀ ಎಸ್. ರವಿ | ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ಲೋಕೋಪಯೋಗಿ ಸಚಿವರು | |
86
|
1269 |
ಶ್ರೀ ರಮೇಶ್ ಬಾಬು | ಲೋಕೋಪಯೋಗಿ ಇಲಾಖೆಯ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿಯ ಕುರಿತು ಮಾಹಿತಿ ಕೋರಿ | ಲೋಕೋಪಯೋಗಿ ಸಚಿವರು | |
87
|
1268 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟAತೆ ಮಾಹಿತಿ ಕೋರಿ | ಕಂದಾಯ ಸಚಿವರು | |
88
|
1270 |
ಶ್ರೀ ರಮೇಶ್ ಬಾಬು | ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಮಾಹಿತಿ ಕೋರಿ | ಸಾರಿಗೆ ಮತ್ತು ಮುಜರಾಯಿ ಸಚಿವರು | |
89
|
1271 |
ಶ್ರೀ ರಮೇಶ್ ಬಾಬು | ರಾಜ್ಯ ರೇಷ್ಮೆ ಇಲಾಖೆಯಲ್ಲಿ ಯೋಜನೆಗಳ ಮಾಹಿತಿ ಕೋರಿ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
90
|
1186 |
ಶ್ರೀ ಎನ್. ರವಿಕುಮಾರ್ | ಮಾಂಸ ಮಾರಾಟ ಮಳಿಗೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
91
|
1187 |
ಶ್ರೀ ಎನ್. ರವಿಕುಮಾರ್ | ದೇವಾಲಯಗಳ ಸ್ಥಿರಾಸ್ತಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
92
|
1188 |
ಶ್ರೀ ಎನ್. ರವಿಕುಮಾರ್ | ಪ್ರಾರ್ಥನೆಗೆ ಸರ್ಕಾರಿ ಜಾಗದಲ್ಲಿ ಅವಕಾಶ ಕಲ್ಪಿಸಿದ ಕುರಿತು | ಕಂದಾಯ ಸಚಿವರು | |
93
|
1189 |
ಶ್ರೀ ಎನ್. ರವಿಕುಮಾರ್ | ನೋಂದಣಿ ಶುಲ್ಕ ನಷ್ಟವಾಗಿರುವ ಕುರಿತು | ಕಂದಾಯ ಸಚಿವರು | |
94
|
1190 |
ಶ್ರೀ ಎನ್. ರವಿಕುಮಾರ್ | ಅಸಮರ್ಪಕ ಗುತ್ತಿಗೆ ಕುರಿತು | ಲೋಕೋಪಯೋಗಿ ಸಚಿವರು | |
95
|
1295 |
ಶ್ರೀ ರಾಮೋಜಿಗೌಡ | ವಿವಿಧ ಗೃಹ ನಿರ್ಮಾಣ ಸಹಕಾರ ಸಂಘಗಳಿಗೆ ಭೂ-ಸ್ವಾಧೀನ ಪಡಿಸಿಕೊಂಡ ಪ್ರಕ್ರಿಯೆಗಳ ಬಗ್ಗೆ | ಕಂದಾಯ ಸಚಿವರು | |
96
|
1298 |
ಶ್ರೀ ರಾಮೋಜಿಗೌಡ | ಕಂದಾಯ ಇಲಾಖೆಯ ಅಧೀನದಲ್ಲಿ ಬರುವ ಭೂಮಾಪನ ಭೂ ದಾಖಲೆಗಳ ಬಗ್ಗೆ | ಕಂದಾಯ ಸಚಿವರು | |
97
|
1299 |
ಶ್ರೀ ರಾಮೋಜಿಗೌಡ | ರಾಜ್ಯದಲ್ಲಿ ಜಿಲ್ಲಾವಾರು ಬಾಕಿ ಇರುವ ಪೋಡಿ/ದುರಸ್ತಿ ಅರ್ಜಿಗಳ ಬಗ್ಗೆ | ಕಂದಾಯ ಸಚಿವರು | |
98
|
1301 |
ಶ್ರೀ ರಾಮೋಜಿಗೌಡ | ಕಳೆದ ನಾಲ್ಕು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಬಗ್ಗೆ | ಲೋಕೋಪಯೋಗಿ ಸಚಿವರು | |
99
|
1236 |
ಶ್ರೀ ಎಸ್.ವ್ಹಿ. ಸಂಕನೂರ | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಾಲೆ ಕಾಲೇಜುಗಳ ಬಗ್ಗೆ ಹಾಗೂ ಸಿಬ್ಬಂದಿಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
100
|
1296 |
ಶ್ರೀ ಎಸ್.ವ್ಹಿ. ಸಂಕನೂರ | ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ A,B,C,D ಶ್ರೇಣಿಯ ನೌಕರರ ಮಾಹಿತಿ ಕುರಿತು | ಕಂದಾಯ ಸಚಿವರು | |
101
|
1297 |
ಶ್ರೀ ಎಸ್.ವ್ಹಿ. ಸಂಕನೂರ | ಪಶುಸಂಗೋಪನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಪ್ರಕಟವಾದ ಜಾನುವಾರು ಹಾಗೂ ಕುಕ್ಕೂಟ ಮಾಹಿತಿ ಪುಸ್ತಕ ವಿತರಣೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
102
|
1179 |
ಶ್ರೀ ಹೆಚ್.ಪಿ. ಸುಧಾಮ್ ದಾಸ್ | ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಜಮೀನುಗಳ ವರ್ಗಾವಣೆ ನಿಷೇಧ) (ತಿದ್ದುಪಡಿ) ಅಧಿನಿಯಮ ೨೦೨೩ (ಪಿಟಿಸಿಎಲ್ ಕಾಯ್ದೆ ಬಗ್ಗೆ) | ಕಂದಾಯ ಸಚಿವರು | |
103
|
1191 |
ಶ್ರೀ ಹೆಚ್.ಪಿ. ಸುಧಾಮ್ ದಾಸ್ | ಬೆಂಗಳೂರು ನಗರದ ಕಾಡುಗೊಂಡನಹಳ್ಳಿ ಪರಿಶಿಷ್ಟ ಜನಾಂಗದ ಮನೆಗಳನ್ನು ಕೆಡವಿ ನೆಲಸಮ ಮಾಡಿರುವ ನಿವಾಸಿಗಳ ಅನ್ಯಾಯಕ್ಕೆ ತೆಗೆದುಕೊಂಡ ಕ್ರಮ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
104
|
1333 |
ಶ್ರೀ ಸುನೀಲ್ಗೌಡ ಪಾಟೀಲ್ | ಬೆಳೆ ಸಮೀಕ್ಷೆದಾರರ (P.R) ಸಮಸ್ಯೆಗಳ ಕುರಿತು | ಕಂದಾಯ ಸಚಿವರು | |
105
|
1331 |
ಶ್ರೀ ಸುನೀಲ್ಗೌಡ ಪಾಟೀಲ್ | ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡುವ ಕುರಿತು | ಕಂದಾಯ ಸಚಿವರು | |
106
|
1213 |
ಶ್ರೀ ಸುನೀಲ್ ವಲ್ಯಾಪುರ್ | ರಸ್ತೆ ಹಾಳಾಗಿ ಕಾಮಗಾರಿ ನಡೆಯದೆ ಇರುವುದರ ಕುರಿತು | ಲೋಕೋಪಯೋಗಿ ಸಚಿವರು | |
107
|
1214 |
ಶ್ರೀ ಸುನೀಲ್ ವಲ್ಯಾಪುರ್ | ವಿವಿಧ ಯೋಜನೆಗಳಲ್ಲಿ ನಿರ್ಮಾಣವಾಗುತ್ತಿರುವ ಮನೆಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
108
|
1215 |
ಶ್ರೀ ಸುನೀಲ್ ವಲ್ಯಾಪುರ್ | ಪಶುಸಂಗೋಪನೆ ಪಶುಭಾಗ್ಯ ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
109
|
1216 |
ಶ್ರೀ ಸುನೀಲ್ ವಲ್ಯಾಪುರ್ | ಕಲಬುರಗಿ ಬಸ್ ನಿಲ್ದಾಣ ಬಳಿ ಸಂಚಾರ ದಟ್ಟಣೆಯಾಗುತ್ತಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
110
|
1314 |
ಶ್ರೀ ಸುನೀಲ್ ವಲ್ಯಾಪುರ್ | ಪಶುಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿ ಬರುವ ವಿಶ್ವವಿದ್ಯಾಲಯಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
111
|
1176 |
ಶ್ರೀ ಶರವಣ ಟಿ.ಎ. | ಬೆಂಗಳೂರು ಟರ್ಫ್ ಕ್ಲಬ್ ಬಾಡಿಗೆ ನಿಗದಿಪಡಿಸಿರುವ ಕುರಿತು | ಲೋಕೋಪಯೋಗಿ ಸಚಿವರು | |
112
|
1233 |
ಶ್ರೀ ಶಶೀಲ್ ಜಿ. ನಮೋಶಿ | ಕಲಬುರಗಿ ಜಿಲ್ಲಾ ವಾಪ್ತಿಯಲ್ಲಿ ಹಾದುಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
113
|
1235 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ಜಮೀನು ರಹಿತ ರೈತರಿಗೆ ಉಳುಮೆಗಾಗಿ ಹಲವು ವರ್ಷಗಳ ಹಿಂದೆ ಹಂಚಿಕೆಯಾಗಿರುವ ಗೋಕಾಡು ಹಾಗೂ ಗೋಮಾಳ ಜಮೀನುಗಳ ಕುರಿತು | ಕಂದಾಯ ಸಚಿವರು | |
114
|
1226 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ವಸತಿ ರಹಿತ ಮತ್ತು ನಿವೇಶನ ರಹಿತ ಬಡ ಗ್ರಾಮೀಣ ಮತ್ತು ಬುಡಕಟ್ಟು ಕುಟುಂಬಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
115
|
1227 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಧನಗರ ಗೌಳಿ ಜನಾಂಗದ ಕಂದಾಯ ಗ್ರಾಮಗಳ ಕುರಿತು | ಕಂದಾಯ ಸಚಿವರು | |
116
|
1228 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ನಿಟ್ಟೂರು ಗ್ರಾಮದ ಚಿಣ್ಣನ ಹಾಡಿಯ ಸೇತುವೆಯ ಕುರಿತು | ಲೋಕೋಪಯೋಗಿ ಸಚಿವರು | |
117
|
1229 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಖಾನಾಪುರ ತಾಲ್ಲೂಕಿನಲ್ಲಿ ಇರುವ ಕಂದಾಯ ಭೂಮಿಯನ್ನು ಅರಣ್ಯವಾಸಿಗಳಿಗೆ ನೀಡುವ ಕುರಿತು | ಕಂದಾಯ ಸಚಿವರು | |
118
|
1194 |
ಶ್ರೀ ಶಿವಕುಮಾರ್ ಕೆ. | ಕಂದಾಯ ಇಲಾಖೆಯ ದರಖಾಸ್ತು ಪೋಡಿ ಬುಡಕಟ್ಟು ಸಮುದಾಯದವರಿಗೆ ನೀಡಿದ ವಾರಸುದಾರಿಕೆ ಬಗ್ಗೆ | ಕಂದಾಯ ಸಚಿವರು | |
119
|
1195 |
ಶ್ರೀ ಶಿವಕುಮಾರ್ ಕೆ. | ಆದಿವಾಸಿಗಳ ಕುಟುಂಬಗಳ ಸಂಖ್ಯೆ ಮತ್ತು ನೀಡಿರುವ ಹಕ್ಕು ಪತ್ರಗಳ ಬಗ್ಗೆ | ಕಂದಾಯ ಸಚಿವರು | |
120
|
1196 |
ಶ್ರೀ ಶಿವಕುಮಾರ್ ಕೆ. | ಗಾಣಗಾಪುರದ ದತ್ತಪಾದುಕೆ ಪೀಠದಲ್ಲಿನ ಮಾಲಿನ್ಯದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
121
|
1243 |
ಶ್ರೀ ಡಿ.ಟಿ. ಶ್ರೀನಿವಾಸ್ | ಒಳನಾಡಿನ ಮೀನುಗಾರಿಕೆ ಕುಟುಂಬಗಳ ಬಗ್ಗೆ ಮಾಹಿತಿ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
122
|
1244 |
ಶ್ರೀ ಡಿ.ಟಿ. ಶ್ರೀನಿವಾಸ್ | ಲೋಕೋಪಯೋಗಿ ಇಲಾಖೆ ಟೆಂಡರ್ಗಳ ಬಗ್ಗೆ ಮಾಹಿತಿ | ಲೋಕೋಪಯೋಗಿ ಸಚಿವರು | |
123
|
1245 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ | ಸಾರಿಗೆ ಮತ್ತು ಮುಜರಾಯಿ ಸಚಿವರು | |
124
|
1175 |
ಡಾ: ತಳವಾರ್ ಸಾಬಣ್ಣ | ಬೀದರ್ನ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಆಗುತ್ತಿರುವ ಅಕ್ರಮಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
125
|
1174 |
ಡಾ: ತಳವಾರ್ ಸಾಬಣ್ಣ | ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗ್ರಾಮೀಣ ಭಾಗಗಳಿಗೆ ಬಸ್ ಸೌಕರ್ಯ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
126
|
1163 |
ಡಾ. ಡಿ. ತಿಮ್ಮಯ್ಯ | ಮೈಸೂರು ಜಿಲ್ಲೆ ಚಾಮುಂಡಿ ಬೆಟ್ಟದ ನಂದಿ ರಸ್ತೆ ತಡೆಗೋಡೆ ಬಗ್ಗೆ | ಲೋಕೋಪಯೋಗಿ ಸಚಿವರು | |
127
|
1230 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿದ್ದ ಮಳೆಗೆ ಸಂಭವಿಸಿದ ಹಾನಿ ಕುರಿತು | ಕಂದಾಯ ಸಚಿವರು | |
128
|
1231 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದ ಶಾದಿ ಮಹಲ್ಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
129
|
1232 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಪ್ರಧಾನ ಮಂತ್ರಿ ಆವಾಸ್ ಯೋಜನೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
130
|
1302 |
ಡಾ: ಉಮಾಶ್ರೀ | ಆರ್.ಟಿ.ಓ ಕಛೇರಿಗಳಲ್ಲಿ ಅನುಷ್ಠಾನಕ್ಕೆ ತಂದ ಆನ್ಲೈನ್ನಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
131
|
1303 |
ಡಾ: ಉಮಾಶ್ರೀ | ರಾಜ್ಯದಲ್ಲಿರುವ ಹಿಂದೂ ದೇವಾಲಯಗಳ ನಿರ್ವಹಣೆ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
132
|
1304 |
ಡಾ: ಉಮಾಶ್ರೀ | ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
133
|
1305 |
ಡಾ: ಉಮಾಶ್ರೀ | ರಾಜ್ಯದಲ್ಲಿ ಅಲ್ಪಸಂಖ್ಯಾತರ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
134
|
1306 |
ಡಾ: ಉಮಾಶ್ರೀ | ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
135
|
1165 |
ಡಾ: ಯತೀಂದ್ರ ಎಸ್. | ಪ್ರತ್ಯೇಕ ಜಾತಿ ಪ್ರಮಾಣ ಪತ್ರ ಒದಗಿಸುವ ಕುರಿತು | ಕಂದಾಯ ಸಚಿವರು | |
136
|
1166 |
ಡಾ: ಯತೀಂದ್ರ ಎಸ್. | ಹೊಸ/ಸ್ಥಳಾಂತರ/ಮಿನಿ ನಾಡ ಕಛೇರಿಗಳನ್ನು ಸ್ಥಾಪಿಸುವ ಕುರಿತು | ಕಂದಾಯ ಸಚಿವರು | |
137
|
1315 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ದಾವಣಗೆರೆ ಜಿಲ್ಲೆಯಲ್ಲಿರುವ ಕೊಳಗೇರಿ ಪ್ರದೇಶಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
138
|
1316 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿರುವ ರಾಷ್ತ್ರೀಯ ಹೆದ್ದಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
139
|
1317 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ದಾವಣಗೆರೆ ಜಿಲ್ಲೆಯಲ್ಲಿರುವ ಜಾನುವಾರುಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
140
|
1322 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಗೋಮಾಳ ಒತ್ತುವರಿಯ ಬಗ್ಗೆ | ಕಂದಾಯ ಸಚಿವರು | |
141
|
1327 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಸಿಬ್ಬಂದಿಗಳ ನೇಮಕಾತಿ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
142
|
1328 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಬಡವರಿಗೆ ನೀಡಿರುವ ಹಕ್ಕು ಪತ್ರದ ಬಗ್ಗೆ | ಕಂದಾಯ ಸಚಿವರು | |
143
|
1326 |
ಡಾ: ಧನಂಜಯ ಸರ್ಜಿ | ರಾಜ್ಯದಲ್ಲಿ ಖಾಲಿ ಇರುವ ಪಶುವೈದ್ಯರ ನೇಮಕಾತಿಯನ್ನು ಪೂರ್ಣಗೊಳಿಸುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
144
|
1323 |
ಶ್ರೀ ದಿನೇಶ್ ಗೂಳಿಗೌಡ | ಮುಜರಾಯಿ ದೇವಾಲಯಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
145
|
1324 |
ಶ್ರೀ ದಿನೇಶ್ ಗೂಳಿಗೌಡ | ಹೈನುಗಾರಿಕೆ ವಿವಿಧ ಯೋಜನೆಗಳ ವಿವರ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
146
|
1325 |
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಆಸ್ತಿ ವಿವರ ಮಾಹಿತಿ ನೀಡುವ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
147
|
1272 |
ಶ್ರೀ ಮಂಜುನಾಥ್ ಭಂಡಾರಿ | ಮುಜರಾಯಿ ಇಲಾಖೆ ಅಧೀನದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು/ಅರ್ಚಕರಿಗೆ ನೀಡುವ ಸೌಲಭ್ಯಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
148
|
1273 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಪೋಡಿ ಅಭಿಯಾನದಲ್ಲಿ ವಿಳಂಬದ ಕುರಿತು | ಕಂದಾಯ ಸಚಿವರು | |
149
|
1274 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಜಿಪಿಎಸ್ ಹದ್ದುಬಸ್ತು ಸರ್ವೆ ಕುರಿತು | ಕಂದಾಯ ಸಚಿವರು | |
150
|
1275 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ರಾಜ್ಯ ಹೆದ್ದಾರಿಗಳನ್ನು ಚತುಷ್ಪಥವಾಗಿ ಪರಿವರ್ತಿಸುವ ಕುರಿತು | ಲೋಕೋಪಯೋಗಿ ಸಚಿವರು | |
151
|
1276 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ವಾಹನಗಳ ಫಿಟ್ನೆಸ್ ಪ್ರಮಾಣ ಪತ್ರ ಮತ್ತು ನಿರುಪಯುಕ್ತ ವಾಹನ ಗುಜರಿ ನೀತಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
152
|
1210 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೋಡಿ ಮುಕ್ತ ಗ್ರಾಮಗಳ ಬಗ್ಗೆ | ಕಂದಾಯ ಸಚಿವರು | |
153
|
1211 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ವಸತಿ ಶಾಲೆ, ವಸತಿ ನಿಲಯಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
154
|
1212 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪಶು ಆಸ್ಪತ್ರೆಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
155
|
1170 |
ಶ್ರೀ ವೈ.ಎಂ.ಸತೀಶ್ | ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಹುದ್ದೆಗಳು ಹಾಗೂ ಕಛೇರಿಗಳ ಬಗ್ಗೆ | ಕಂದಾಯ ಸಚಿವರು | |
156
|
1171 |
ಶ್ರೀ ವೈ.ಎಂ.ಸತೀಶ್ | ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳ ಬಗ್ಗೆ | ಕಂದಾಯ ಸಚಿವರು | |
157
|
1182 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿನ ಉಪ ನೋಂದಣಾಧಿಕಾರಿಗಳ ಅಕ್ರಮ ನೋಂದಣಿ ಬಗ್ಗೆ | ಕಂದಾಯ ಸಚಿವರು | |
158
|
1183 |
ಶ್ರೀ ವೈ.ಎಂ.ಸತೀಶ್ | ರಾಜ್ಯದ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಶುಚಿತ್ವದೊಂದಿಗೆ ಶೌಚಾಲಯಗಳನ್ನು ಒದಗಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
159
|
1184 |
ಶ್ರೀ ವೈ.ಎಂ.ಸತೀಶ್ | ಅನರ್ಹರು ನಕಲಿ ದಾಖಲೆ ಪಡೆದು ಅಂಗವಿಕಲ ಪಿಂಚಣಿ ಪಡೆಯುತ್ತಿರುವ ಬಗ್ಗೆ | ಕಂದಾಯ ಸಚಿವರು | |
160
|
1324 |
ಶ್ರೀ ಕೆ.ವಿವೇಕಾನಂದ | ಸರ್ವೆ ನಂ. ೩೧ರ ದುರಸ್ತಿ ಬಗ್ಗೆ | ಕಂದಾಯ ಸಚಿವರು |