ದಿನಾಂಕ 18-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
1711
ಡಾ|| ಆರತಿ ಕೃಷ್ಣ ನಗರ ಆಶ್ರಯ ಯೋಜನೆಯಡಿ ನಿವೇಶನ ಮಂಜೂರಾತಿ ಕುರಿತು ಕಂದಾಯ ಸಚಿವರು
02
1682
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
03
1693
ಶ್ರೀ ಕೆ. ಅಬ್ದುಲ್ ಜಬ್ಬಾರ್ ಮುಜರಾಯಿ ಇಲಾಖೆಯ ದೇವಸ್ಥಾನಗಳ ಆಡಳಿತ ಮತ್ತು ಪಾರದರ್ಶಕತೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
04
1694
ಶ್ರೀ ಕೆ. ಅಬ್ದುಲ್ ಜಬ್ಬಾರ್ ಪಶು ಆರೋಗ್ಯ ಮತ್ತು ಪಶು ವೈದ್ಯಕೀಯ ಸೇವೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
05
1638
ಶ್ರೀ ಎಂ.ಎಲ್. ಅನಿಲ್ ಕುಮಾರ್ ರೇಷ್ಮೆ ಇಲಾಖೆಯಿಂದ ಫಲಾನುಭವಿಗಳಿಗೆ ನೀಡುತ್ತಿರುವ ಸಲಕರಣೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
06
1583
ಶ್ರೀಮತಿ ಬಲ್ಕೀಸ್ ಬಾನು ಭೂ ಸಕ್ರಮೀಕರಣದ ಬಗ್ಗೆ ಕಂದಾಯ ಸಚಿವರು
07
1584
ಶ್ರೀಮತಿ ಬಲ್ಕೀಸ್ ಬಾನು ಅಲ್ಪಸಂಖ್ಯಾತರ ವಸತಿ ನಿಲಯಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
08
1710
ಶ್ರೀಮತಿ ಬಲ್ಕೀಸ್ ಬಾನು ಅಲ್ಪಸಂಖ್ಯಾತ ಮಹಿಳಾ ಪ್ರಥಮ ದರ್ಜೆ ಕಾಲೇಜು ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
09
1653
ಶ್ರೀ ಬಸನಗೌಡ ಬಾದರ್ಲಿ ಕಾಮಧೇನು ಸಮುದಾಯ ಬೇಸಾಯ ಸಹಕಾರಿ ಸಂಘದ ಶೇರುದಾರರಿಗೆ ಅಧಿಕೃತವಾಗಿ ಸರ್ಕಾರದಿಂದ ಜಮೀನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವರು
10
1654
ಶ್ರೀ ಬಸನಗೌಡ ಬಾದರ್ಲಿ ಎಂ.ಡಿ.ಆರ್ ರಸ್ತೆಯನ್ನು ‘ರಾಜ್ಯ ಹೆದ್ದಾರಿ’ ಯಾಗಿ ಅಭಿವೃದ್ಧಿಪಡಿಸುವ ಬಗ್ಗೆ ಲೋಕೋಪಯೋಗಿ ಸಚಿವರು
11
1655
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಗ್ರಾಮಗಳಲ್ಲಿ ಬಸ್ ನಿಲ್ದಾಣ ಅಭಿವೃದ್ಧಿ ಪಡಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
12
1656
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
1657
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿರುವ ವಕ್ಫ್ ಆಸ್ತಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
14
1646
ಶ್ರೀ ಎಸ್.ಎಲ್. ಭೋಜೇಗೌಡ ಗುತ್ತಿಗೆಗೆ ಭೂಮಿಯನ್ನು ನೀಡಿರುವ ಬಗ್ಗೆ ಕಂದಾಯ ಸಚಿವರು
15
1609
ಶ್ರೀಮತಿ ಭಾರತಿ ಶೆಟ್ಟಿ ಓ.ಬಿ.ಸಿ. ಮತ್ತು ಇತರೆ ಹಿಂದುಳಿದ ವರ್ಗಗಳ ಪ್ರಮಾಣ ಪತ್ರ ಪಡೆಯುವ ಬಗ್ಗೆ ಕಂದಾಯ ಸಚಿವರು
16
1702
ಶ್ರೀಮತಿ ಭಾರತಿ ಶೆಟ್ಟಿ ಮದರಸಾಗಳಲ್ಲಿನ ಶಿಕ್ಷಣದ ವ್ಯವಸ್ಥೆಯ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
17
1695
ಶ್ರೀ ಚಿದಾನಂದ್ ಎಂ.ಗೌಡ ಸಾಗುವಳಿ ಚೀಟಿಯ ನೈಜತೆಯ ಪರಿಶೀಲನೆಯ ಬಗ್ಗೆ ಕಂದಾಯ ಸಚಿವರು
18
1696
ಶ್ರೀ ಚಿದಾನಂದ್ ಎಂ.ಗೌಡ ಶಿರಾ ತಾಲ್ಲೂಕಿನಲ್ಲಿ ಸ್ವಮಿತ್ವ ಯೋಜನೆಯಲ್ಲಿ ಆಸ್ತಿ ಕಾರ್ಡ್ ನೀಡುವ ಬಗ್ಗೆ ಕಂದಾಯ ಸಚಿವರು
19
1668
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗಳಲ್ಲಿ ವಸತಿ ನಿರ್ಮಾಣದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
20
1669
ಶ್ರೀ ಹೆಚ್.ಎಸ್. ಗೋಪಿನಾಥ್ ಗ್ರಾಮಠಾಣಾ ಆಸ್ತಿಗಳ ದಾಖಲೆಗಳ ಕುರಿತು ಕಂದಾಯ ಸಚಿವರು
21
1670
ಶ್ರೀ ಹೆಚ್.ಎಸ್. ಗೋಪಿನಾಥ್ ಯೋಗ್ಯವಲ್ಲದ ವಾಹನಗಳು ಸಂಚರಿಸುತ್ತಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
22
1671
ಶ್ರೀ ಹೆಚ್.ಎಸ್. ಗೋಪಿನಾಥ್ ಕಾವೇರಿ-೨ ತಂತ್ರಾAಶದ ಬಗ್ಗೆ ಕಂದಾಯ ಸಚಿವರು
23
1647
ಡಾ|| ಕೆ. ಗೋವಿಂದರಾಜ್ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಮುಂಬಡ್ತಿ ಬಗ್ಗೆ ಕಂದಾಯ ಸಚಿವರು
24
1600
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿ ರೈತರ ಜಮೀನುಗಳಿಗೆ ಪೋಡಿ ಮಾಡದೇ ಇರುವ ಬಗ್ಗೆ ಕಂದಾಯ ಸಚಿವರು
25
1624
ಶ್ರೀ ಗೋವಿಂದ ರಾಜು ಕರ್ನಾಟಕ ಭವನದಲ್ಲಿ ಕೊಠಡಿ ಬಾಡಿಗೆ ಮತ್ತು ವ್ಯವಸ್ಥೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
26
1590
ಶ್ರೀಮತಿ ಹೇಮಲತಾ ನಾಯಕ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳಾ ಫಲಾನುಭವಿಗಳು ಉಚಿತ ಪ್ರಯಾಣ ಸೌಲಭ್ಯವನ್ನು ಪಡೆದಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
27
1591
ಶ್ರೀಮತಿ ಹೇಮಲತಾ ನಾಯಕ ೨೦೨೫-೨೬ನೇ ಸಾಲಿನಲ್ಲಿ ವಿವಿಧ ಸಾರಿಗೆ ನಿಗಮಗಳ ವತಿಯಿಂದ ಖರೀದಿಸಲಾದ ಎಲೆಕ್ಟಿçಕ್ ಬಸ್‌ಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
28
1592
ಶ್ರೀಮತಿ ಹೇಮಲತಾ ನಾಯಕ ಸಾರಿಗೆ ನಿಗಮಗಳ ವತಿಯಿಂದ ೧೫ ವರ್ಷ ಮೇಲ್ಪಟ್ಟ ವಾಹನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
29
1593
ಶ್ರೀಮತಿ ಹೇಮಲತಾ ನಾಯಕ ೨೦೨೫-೨೬ನೇ ಸಾಲಿನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆ ಮತ್ತು ಖನಿಜ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಸAಗ್ರಹವಾದ ಆದಾಯದ ಕುರಿತು ಕಂದಾಯ ಸಚಿವರು
30
1594
ಶ್ರೀಮತಿ ಹೇಮಲತಾ ನಾಯಕ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳ ಆದಾಯ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
31
1633
ಶ್ರೀ ಐವನ್ ಡಿ’ ಸೋಜಾ ವಸತಿ ಇಲಾಖೆಯಿಂದ ಕರಾವಳಿ ಕರ್ನಾಟಕಕ್ಕೆ ನೀಡಿದ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
32
1634
ಶ್ರೀ ಐವನ್ ಡಿ’ ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ ಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
33
1635
ಶ್ರೀ ಐವನ್ ಡಿ’ ಸೋಜಾ ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾಗಿರುವ ಪಶುವೈದ್ಯಾಧಿಕಾರಿಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
34
1636
ಶ್ರೀ ಐವನ್ ಡಿ’ ಸೋಜಾ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ ಕಂದಾಯ ಸಚಿವರು
35
1637
ಶ್ರೀ ಐವನ್ ಡಿ’ ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಾಲಯಗಳ ಅಭಿವೃದ್ಧಿಪಡಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
36
1614
ಶ್ರೀ ಟಿ.ಎನ್.ಜವರಾಯಿ ಗೌಡ ಜಿಲ್ಲಾಧಿಕಾರಿಗಳ ತಹಶೀಲ್ದಾರ್ ಂ.ಅ.ಗಳ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಕಂದಾಯ ಸಚಿವರು
37
1615
ಶ್ರೀ ಟಿ.ಎನ್.ಜವರಾಯಿ ಗೌಡ ಗ್ರಾಮ ಆಡಳಿತಾಧಿಕಾರಿಗೆ ಕಛೇರಿ ಸ್ಥಳ ಒದಗಿಸುವ ಕುರಿತು ಕಂದಾಯ ಸಚಿವರು
38
1616
ಶ್ರೀ ಟಿ.ಎನ್.ಜವರಾಯಿ ಗೌಡ ಭೂ ಪರಿವರ್ತನೆ ಇಲ್ಲದೆ ರೈತರ ಜಮೀನಿನಲ್ಲಿ ಮನೆ ನಿರ್ಮಾಣದ ಬಗ್ಗೆ ಕಂದಾಯ ಸಚಿವರು
39
1617
ಶ್ರೀ ಟಿ.ಎನ್.ಜವರಾಯಿ ಗೌಡ ಸಾರಿಗೆ ಇಲಾಖೆಯಿಂದ ಊಬರ್, ಓಲೋ ವಾಹನಗಳ ದರದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
40
1618
ಶ್ರೀ ಟಿ.ಎನ್.ಜವರಾಯಿ ಗೌಡ ಮೀನು ಸಾಕಾಣಿಕೆಗೆ ಕೆರೆಗಳನ್ನು ನೀಡುವ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
41
1630
ಶ್ರೀ ಕೇಶವ ಪ್ರಸಾದ್ ಎಸ್ ಶಾಸಕರ ಭವನದ ಕುರಿತು ಲೋಕೋಪಯೋಗಿ ಸಚಿವರು
42
1631
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿರುವ ಲೋಕೋಪಯೋಗಿ ವಸತಿ ಗೃಹಗಳ ಕುರಿತು ಲೋಕೋಪಯೋಗಿ ಸಚಿವರು
43
1632
ಶ್ರೀ ಕೇಶವ ಪ್ರಸಾದ್ ಎಸ್ ದೇವರ ಹಿಪ್ಪರಗಿ ತಾಲ್ಲೂಕಿನ ಜಲವಾದ ಗ್ರಾಮದಲ್ಲಿ ಪಶು ಆಸ್ಪತ್ರೆಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
44
1700
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಲೋಕೋಪಯೋಗಿ ಸಚಿವರು
45
1628
ಶ್ರೀ ಕುಶಾಲಪ್ಪ ಎಂ.ಪಿ. ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ ಅನುದಾನದ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
46
1683
ಶ್ರೀ ಮಧು ಜಿ. ಮಾದೇಗೌಡ ವಸತಿ ಬಡಾವಣೆ ಅಭಿವೃದ್ಧಿಪಡಿಸಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
47
1684
ಶ್ರೀ ಮಧು ಜಿ.ಮಾದೇಗೌಡ ಭೂ ದಾಖಲೆಗಳ ಡಿಜಿಟಲೀಕರಣ ಕುರಿತು ಕಂದಾಯ ಸಚಿವರು
48
1685
ಶ್ರೀ ಮಧು ಜಿ. ಮಾದೇಗೌಡ ಅನುಗ್ರಹ ಕೊಡುಗೆ ಯೋಜನೆ'ಯಡಿ ಪರಿಹಾರ ಮತ್ತು ಪಾವತಿಸದಿರುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
49
1686
ಶ್ರೀ ಮಧು ಜಿ. ಮಾದೇಗೌಡ ಏಕ ಮತ್ತು ಜಂಟಿ ಮಾಲೀಕತ್ವವಿರುವ ಇ-ಪೌತಿ ಖಾತೆಗಳ ಕುರಿತು ಕಂದಾಯ ಸಚಿವರು
50
1648
ಶ್ರೀ ಸಿ.ಎನ್. ಮಂಜೇಗೌಡ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ನೆಲ್ಲೂರು ಗ್ರಾಮದ ದಲಿತ ಕುಟುಂಬಗಳ ವಸತಿ ಸಮಸ್ಯೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
51
1650
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದ ಆರ್‌ಟಿಓ ಕಛೇರಿಗಳಲ್ಲಿ ನಕಲಿ ದಾಖಲೆಗಳ ಸೃಷ್ಟಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
52
1651
ಶ್ರೀ ಸಿ.ಎನ್. ಮಂಜೇಗೌಡ ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಂದ ಸಂಭವಿಸುವ ಅಪಘಾತಗಳ ಪರಿಹಾರ ವಿಳಂಬ ಮತ್ತು ನ್ಯಾಯಾಲಯದ ಅಸ್ತಿ ಕ್ರಮಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
53
1652
ಶ್ರೀ ಸಿ.ಎನ್. ಮಂಜೇಗೌಡ ಮೈಸೂರಿನ ಟಿ.ನರಸೀಪುರದಲ್ಲಿರುವ ರೇಷ್ಮೆ ಘಟಕವನ್ನು ಮುಚ್ಚದಿರುವ ಹಾಗೂ ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
54
1673
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಅನರ್ಹ ಭೂಮಂಜೂರಾತಿ ರದ್ದುಗೊಳಿಸುವ ಕುರಿತು ಕಂದಾಯ ಸಚಿವರು
55
1674
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಸಾರಿಗೆ ನಿಗಮಗಳ ಆದಾಯ-ವೆಚ್ಚ ಕುರಿತು. ಸಾರಿಗೆ ಮತ್ತು ಮುಜರಾಯಿ ಸಚಿವರು
56
1675
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ರಸ್ತೆ ಮತ್ತು ಸೇತುವೆಗಳ ನಿರ್ವಹಣೆ, ಅನುದಾನ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಲೋಕೋಪಯೋಗಿ ಸಚಿವರು
57
1676
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ವಿವಿಧ ರೀತಿಯ ಪೋಡಿ ಕಾರ್ಯಕ್ರಮದ ಕುರಿತು ಕಂದಾಯ ಸಚಿವರು
58
1687
ಡಾ|| ಎಂ.ಜಿ ಮುಳೆ ಬೀದರ್ ಜಿಲ್ಲೆಯಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ, ಆದಾಯ ಮತ್ತು ಡಿಜಿಟಲೀಕರಣ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
59
1688
ಡಾ|| ಎಂ.ಜಿ ಮುಳೆ ಬೀದರ್ ಜಿಲ್ಲೆಯಲ್ಲಿನ ಬೆಳೆ ಹಾನಿ ಪರಿಹಾರ ವಿತರಣೆ ಮತ್ತು ತಾಂತ್ರಿಕ ಪಾರದರ್ಶಕತೆ ಕುರಿತು ಕಂದಾಯ ಸಚಿವರು
60
1689
ಡಾ|| ಎಂ.ಜಿ ಮುಳೆ ಬೀದರ್ ಜಿಲ್ಲೆಯಲ್ಲಿನ ಸರ್ಕಾರಿ ಕಟ್ಟಡಗಳ ದುರಸ್ತಿ, ಸುರಕ್ಷತೆ ಹಾಗೂ ಪುನರ್ ನಿರ್ಮಾಣ ಕುರಿತು ಲೋಕೋಪಯೋಗಿ ಸಚಿವರು
61
1585
ಶ್ರೀ ಎಂ. ನಾಗರಾಜು ರಾಜ್ಯದಲ್ಲಿರುವ ಮೀನಿನ ತಳಿಗಳು ಮತ್ತು ಸಬ್ಸಿಡಿಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
62
1586
ಶ್ರೀ ಎಂ. ನಾಗರಾಜು ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳ ಬಗ್ಗೆ ಕೈಗೊಂಡಿರುವ ಕ್ರಮದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
63
1587
ಶ್ರೀ ಎಂ. ನಾಗರಾಜು ಭೂ ದಾಖಲೆಗಳಲ್ಲಿ ನಡೆದಿರುವ ಅನಿಯಮಿತತೆಗಳ ಬಗ್ಗೆ ತೆಗೆದುಕೊಂಡಿರುವ ಕ್ರಮದ ಕುರಿತು ಕಂದಾಯ ಸಚಿವರು
64
1588
ಶ್ರೀ ಎಂ. ನಾಗರಾಜು ಲೋಕೋಪಯೋಗಿ ಇಲಾಖೆಯ ಟೆಂಡರ್ ಪ್ರಕ್ರಿಯೆ ಮತ್ತು ಪ್ರಗತಿ ಕುರಿತು ಲೋಕೋಪಯೋಗಿ ಸಚಿವರು
65
1589
ಶ್ರೀ ಎಂ. ನಾಗರಾಜು ಸಾರಿಗೆ ಇಲಾಖೆಯ ಬಸ್‌ಗಳು ಮತ್ತು ರಸ್ತೆ ಅಪಘಾತಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
66
1097
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ಜಿಲ್ಲೆ ರಬಕವಿ ಮಹೀಷವಾಡಗಿ ಸೇತುವೆ ಕುರಿತು ಲೋಕೋಪಯೋಗಿ ಸಚಿವರು
67
1698
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸಾರಿಗೆ ಇಲಾಖೆಯ ನೌಕರರ ಸಮಸ್ಯೆಗಳ ಮತ್ತು ಬಾಕಿ ಪಾವತಿಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
68
1596
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಗ್ರಾಮಗಳ ಗ್ರಾಮಠಾಣೆ ವಿಸ್ತರಿಸಲು ಇರುವ ಸಮಸ್ಯೆಗಳ ಕುರಿತು ಕಂದಾಯ ಸಚಿವರು
69
1597
ಶ್ರೀ ಪಿ.ಹೆಚ್. ಪೂಜಾರ್ ಮತ್ಯಾಶ್ರಯ ಯೋಜನೆಯಡಿ ಮಂಜೂರಾದ ಮನೆಗಳು ಹಾಗೂ ಮನೆ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಅನುದಾನ ನೀಡುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
70
1598
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ಪಾಲುದಾರಿಕೆಯೊಂದಿಗೆ ಜಾರಿಯಲ್ಲಿರುವ ಹೆದ್ದಾರಿ ಯೋಜನೆಗಳ ಕುರಿತು ಲೋಕೋಪಯೋಗಿ ಸಚಿವರು
71
1599
ಶ್ರೀ ಪಿ.ಹೆಚ್. ಪೂಜಾರ್ ಇನಾಂ ಜಮೀನುಗಳನ್ನು ರೀ ಗ್ರಾಂಟ್ ಮಾಡಲು ಬಾಕಿ ಇರುವ ಪ್ರಕರಣಗಳ ಕುರಿತು ಕಂದಾಯ ಸಚಿವರು
72
1663
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಭೂ-ಮಾಪಕರ ಹುದ್ದೆಗಳ ತೀವ್ರ ಕೊರತೆ ಇರುವ ಕುರಿತು ಕಂದಾಯ ಸಚಿವರು
72
1664
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ “ಭೂ ವರಾಹ ಯೋಜನೆ'’ ಕುರಿತು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
73
1666
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಕರಾವಳಿಯಲ್ಲಿ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
74
1667
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಪ್ರತ್ಯೇಕ ಮೀನುಗಾರಿಕೆ ವಿಶ್ವವಿದ್ಯಾಲಯದ ಸ್ಥಾಪನೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
75
1625
ಶ್ರೀ ಪುಟ್ಟಣ್ಣ ಶಾಲಾ ಕಾಲೇಜುಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
76
1678
ಶ್ರೀ ರಮೇಶ್ ಬಾಬು ಮೀನು ಸಾಕಾಣಿಕೆ ಯೋಜನೆಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
77
1679
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲಾ ರೇಷ್ಮೆ ಇಲಾಖೆಯ ಮಾಹಿತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
78
1680
ಶ್ರೀ ರಮೇಶ್ ಬಾಬು ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
79
1681
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ, ಮುಜರಾಯಿ ಇಲಾಖೆಯ ದೇವಾಲಯಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
80
1576
ಶ್ರೀ ರಾಮೋಜಿಗೌಡ ಭೂ ದಾಖಲೆಗಳನ್ನು (RTC/ಪಹಣಿ) ಸಮಯಕ್ಕೆ ಸರಿಯಾಗಿ ನವೀಕರಿಸದಿರುವ ಬಗ್ಗೆ ಕಂದಾಯ ಸಚಿವರು
81
1577
ಶ್ರೀ ರಾಮೋಜಿಗೌಡ ಸರ್ಕಾರಿ ಭೂಮಿ ಅತಿಕ್ರಮಣ ಮಾಡಿರುವ ಬಗ್ಗೆ ಕಂದಾಯ ಸಚಿವರು
82
1703
ಶ್ರೀ ರಾಮೋಜಿಗೌಡ ಸ್ವಾಮಿತ್ವ ಯೋಜನೆ ಬಗ್ಗೆ ಕಂದಾಯ ಸಚಿವರು
83
1580
ಶ್ರೀ ಸಿ.ಟಿ. ರವಿ ದಾಖಲೆಗಳಲ್ಲಿ ಮಾತ್ರ ಇದ್ದು ವಾಸ್ತವದಲ್ಲಿ ದೇವಸ್ಥಾನಗಳು ಇಲ್ಲದಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
84
1582
ಶ್ರೀ ಸಿ.ಟಿ. ರವಿ ಪಶುಸಂಗೋಪನಾ ಇಲಾಖೆಯಿಂದ ನಡೆಯುತ್ತಿರುವ ಮೊಬೈಲ್ ವೆಟರಿನರಿ ಯೂನಿಟ್‌ಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
85
1578
ಶ್ರೀ ಸಿ.ಟಿ. ರವಿ ವಿವಿಧ ವಸತಿ ಯೋಜನೆಯಡಿ ಹಂಚಿಕೆಯಾಗಿರುವ ಮನೆಗಳ ವಿವರ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
86
1579
ಶ್ರೀ ಸಿ.ಟಿ. ರವಿ ಭೂ ಗ್ಯಾರಂಟಿ ಯೋಜನೆಯಡಿ ಹಕ್ಕುಪತ್ರ ನೀಡಿರುವ ಕುರಿತು ಕಂದಾಯ ಸಚಿವರು
87
1619
ಶ್ರೀ ಎನ್. ರವಿಕುಮಾರ್ ಮುಜರಾಯಿ ಇಲಾಖೆಯ ಜಮೀನು ಸಾರಿಗೆ ಇಲಾಖೆ ವಶಕ್ಕೆ ನೀಡುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
88
1620
ಶ್ರೀ ಎನ್. ರವಿಕುಮಾರ್ ವಿವಿಧ ವಸತಿಯೋಜನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
89
1621
ಶ್ರೀ ಎನ್. ರವಿಕುಮಾರ್ ನೋಂದಣಿ ಶುಲ್ಕ ನಷ್ಟ ಕುರಿತು ಕಂದಾಯ ಸಚಿವರು
90
1622
ಶ್ರೀ ಎನ್. ರವಿಕುಮಾರ್ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿರುವ ಕುರಿತು ಲೋಕೋಪಯೋಗಿ ಸಚಿವರು
91
1704
ಶ್ರೀ ಎನ್. ರವಿಕುಮಾರ್ MRP ಗಿಂತ ಹೆಚ್ಚಿನ ಬೆಲೆಯಲ್ಲಿ ಆಹಾರೋತ್ಪನ್ನ ಉತ್ತಮ ಮಾರಾಟ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
92
1705
ಶ್ರೀ ಎಸ್.ವ್ಹಿ. ಸಂಕನೂರ ಸಾರಿಗೆ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು. ಸಾರಿಗೆ ಮತ್ತು ಮುಜರಾಯಿ ಸಚಿವರು
93
1603
ಶ್ರೀ ವೈ.ಎಂ. ಸತೀಶ್ ಭೂ ಸುರಕ್ಷಾ ಯೋಜನೆಯ ಬಗ್ಗೆ ಕಂದಾಯ ಸಚಿವರು
94
1573
ಶ್ರೀ ಶರವಣ ಟಿ.ಎ ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಸ್ಥಿರಾಸ್ತಿಗಳ ಬೆಲೆ ಕಡಿಮೆ ಮಾಡಿರುವ ಬಗ್ಗೆ ಕಂದಾಯ ಸಚಿವರು
95
1574
ಶ್ರೀ ಶರವಣ ಟಿ.ಎ ಉಡುಪಿ ಮತ್ತು ಮಂಗಳೂರು ಆರ್‌ಟಿಓ ಕಛೇರಿಗಳಲ್ಲಿ ಐಷಾರಾಮಿ ಕಾರುಗಳ ಖೊಟ್ಟಿ ದಾಖಲೆಯ ಪ್ರಕರಣದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
96
1627
ಶ್ರೀ ಕುಶಾಲಪ್ಪ ಎಂ.ಪಿ. ಕೊಡಗು ಜಿಲ್ಲೆಯ ಪಶು ಆಸ್ಪತ್ರೆ ಮತ್ತು ಸಿಬ್ಬಂದಿಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
97
1608
ಶ್ರೀ ಸುನೀಲ್ ವಲ್ಯಾಪುರ್ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಕಂದಾಯ ಸಚಿವರು
98
1659
ಶ್ರೀ ಸುನೀಲ್ ವಲ್ಯಾಪುರ್ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾಗಿರುವ ಮನೆಗಳ ಕುರಿತು ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
99
1660
ಶ್ರೀ ಸುನೀಲ್ ವಲ್ಯಾಪುರ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
100
1661
ಶ್ರೀ ಸುನೀಲ್ ವಲ್ಯಾಪುರ್ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳ ಕುರಿತು ಲೋಕೋಪಯೋಗಿ ಸಚಿವರು
101
1613
ಡಾ|| ತಳವಾರ್ ಸಾಬ್ಬಣ ರಾಜ್ಯದಲ್ಲಿರುವ ಸ್ಲಂಗಳ ಅವ್ಯವಸ್ಥೆ ಮತ್ತು ವಾಸಕ್ಕೆ ಯೋಗ್ಯವಿಲ್ಲದಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
102
1644
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ ಸಾರಿಗೆ ವಿಭಾಗದ ಅಭಿವೃದ್ಧಿ ಮತ್ತು ಬಸ್‌ಗಳ ಕಾರ್ಯಾಚರಣೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
103
1643
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಮತ್ತು ಬಾಕಿ ಪ್ರಕರಣಗಳ ಕುರಿತು ಕಂದಾಯ ಸಚಿವರು
104
1641
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ ಸರ್ಕಾರಿ ಕಟ್ಟಡಗಳ ದುರಸ್ತಿ, ನಿರ್ವಹಣೆ ಮತ್ತು ಸುರಕ್ಷತೆಯ ಕುರಿತು ಲೋಕೋಪಯೋಗಿ ಸಚಿವರು
105
1642
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಾರುಕಟ್ಟೆ ಅಭಿವೃದ್ಧಿ ಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
106
1690
ಡಾ|| ಉಮಾಶ್ರೀ ರಾಜ್ಯದಲ್ಲಿ ಹೊಸ ಬಸ್‌ಗಳನ್ನು ಖರೀದಿ ಮಾಡಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
107
1692
ಡಾ|| ಉಮಾಶ್ರೀ ಹೊರರಾಜ್ಯದ ವಾಹನಗಳಿಗೆ ಅರ್ಹತಾ ಪ್ರಮಾಣ ಪತ್ರ ನೀಡಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
108
1708
ಶ್ರೀ ಡಿ. ಎಸ್. ಅರುಣ್ ವಿದ್ಯಾರ್ಥಿ ವೇತನ ವಿದ್ಯಾಸಿರಿ ಶುಲ್ಕದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
109
1709
ಶ್ರೀ ಡಿ. ಎಸ್. ಅರುಣ್ ಖಾಸಗಿ ಬಸ್‌ಗಳ ಅವಘಡಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
110
1712
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ವಸತಿ ಯೋಜನೆಯಲ್ಲಿ ಮನೆ ಹಂಚಿಕೆ ಮಾಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
111
1610
ಶ್ರೀ ಎನ್. ನಾಗರಾಜು ಶಾಂತನಪುರ ಗ್ರಾಮದ ಸರ್ವೆ ನಂ.೯ ರ ಬಗ್ಗೆ ಕಂದಾಯ ಸಚಿವರು
112
1611
ಶ್ರೀ ಎನ್. ನಾಗರಾಜು ರಾಜ್ಯದಲ್ಲಿ ಸರ್ಕಾರಿ ಜಮೀನನ್ನು ಭೂಕಬಳಿಕೆ ಬಗ್ಗೆ ಕಂದಾಯ ಸಚಿವರು
113
1612
ಶ್ರೀ ಎನ್. ನಾಗರಾಜು ಮುಜರಾಯಿ ದೇವಸ್ಥಾನಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
114
1605
ಡಾ. ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕೊಳಚೆ ಅಭಿವೃದ್ದಿ ಮಂಡಳಿಯಿAದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
115
1606
ಡಾ. ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
116
1607
ಡಾ. ಬಿ.ಜಿ. ಪಾಟೀಲ್ ಯಾದಗಿರಿ ನಗರದ ಹೊರವಲಯದಲ್ಲಿ ನಿರ್ಮಿಸುತ್ತಿರುವ R.T.O ಕಛೇರಿಯ ಬಗ್ಗೆ. ಸಾರಿಗೆ ಮತ್ತು ಮುಜರಾಯಿ ಸಚಿವರು
117
1629
ಶ್ರೀ ಡಿ. ಟಿ. ಶ್ರೀನಿವಾಸ್ ಮೀನುಗಾರಿಕೆ ವೃತ್ತಿಯ ಫಲಾನುಭವಿಗಳಿಗೆ ನೀಡುವ ಯೋಜನೆಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
118
1639
ಶ್ರೀ ಡಿ. ಟಿ. ಶ್ರೀನಿವಾಸ್ ಪಶುಸಂಗೋಪನೆ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಮಾಹಿತಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
119
1640
ಶ್ರೀ ಡಿ. ಟಿ. ಶ್ರೀನಿವಾಸ್ ಪೋಡಿ ಮುಕ್ತ ಗ್ರಾಮಗಳ ಬಗ್ಗೆ ಕಂದಾಯ ಸಚಿವರು
120
1604
ಶ್ರೀ ಎ. ವಸಂತ ಕುಮಾರ್ ರಾಯಚೂರು ಜಿಲ್ಲೆಯಲ್ಲಿರುವ ಸರ್ಕಾರಿ ಬಸ್‌ಗಳ ವ್ಯವಸ್ಥೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
121
1706
ಶ್ರೀ ಕೆ. ವಿವೇಕಾನಂದ ಮೈಸೂರು ವ್ಯಾಪ್ತಿಯ ರೇಷ್ಮೆ ಉದ್ಯಮದ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
122
1707
ಶ್ರೀ ಕೆ. ವಿವೇಕಾನಂದ ಮೈಸೂರು ಮಂಡ್ಯ ಹಾಸನ-ಚಾಮರಾಜನಗರ ಜಿಲ್ಲೆಗಳಿಗೆ ಹೆಚ್ಚು ವಸತಿ ನೀಡುವ ಕುರಿತು ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru