Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 18-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
779 |
ಶ್ರೀ ಡಿ.ಎಸ್. ಆರುಣ್ | ಮಾವುತರ ಕಾವಾಡಿಗರು ಮತ್ತು ಜಮಾದಾರರ ಸೇವೆ ಹಾಗೂ ಸೌಲಭ್ಯದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
2
|
780 |
ಶ್ರೀ ಡಿ.ಎಸ್. ಆರುಣ್ | ಜನೌಷಧಿ ಕೇಂದ್ರಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
3
|
781 |
ಶ್ರೀ ಡಿ.ಎಸ್. ಆರುಣ್ | ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
4
|
782 |
ಶ್ರೀ ಡಿ.ಎಸ್. ಆರುಣ್ | ಉದ್ಯೋಗ ಮೇಳಗಳಲ್ಲಿ ಉದ್ಯೋಗ ಸೃಷ್ಟಿ ಆಗಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
5
|
663 |
ಶ್ರೀಮತಿ ಬಲ್ಕಿಸ್ ಬಾನು | ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡುವ ಬಗ್ಗೆ | ಇಂಧನ ಸಚಿವರು | |
6
|
664 |
ಶ್ರೀಮತಿ ಬಲ್ಕಿಸ್ ಬಾನು | ಸರ್ಕಾರಿ ಶಾಲೆಗಳ ಶೌಚಾಲಯಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
7
|
665 |
ಶ್ರೀಮತಿ ಬಲ್ಕಿಸ್ ಬಾನು | ಸರ್ಕಾರಿ ಉರ್ದು ಶಾಲೆಗಳ ಶೌಚಾಲಯಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
8
|
678 |
ಶ್ರೀಮತಿ ಬಲ್ಕಿಸ್ ಬಾನು | ಪದವಿ ಪೂರ್ವ ಕಾಲೇಜು ಬೋದಕ-ಬೋಧಕರ ಸಿಬ್ಬಂದಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
9
|
679 |
ಶ್ರೀಮತಿ ಬಲ್ಕಿಸ್ ಬಾನು | ಬಿಪಿಎಲ್ ಪಡಿತರ ಚೀಟಿ, ಎಪಿಎಲ್ ಕಾರ್ಡ್ ಆಗಿ ಬದಲಾವಣೆಯಾಗಿರುವ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
10
|
702 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಬಿಡುಗಡೆಯಾದ ಅನುದಾನದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
11
|
704 |
ಶ್ರೀ ಬಸನಗೌಡ ಬಾದರ್ಲಿ | ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ಸಮರ್ಪಕವಾಗಿ ವಿತರಿಸುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
12
|
705 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
13
|
706 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲೂಕಿನ ಬಂಜರು ಭೂಮಿಯನ್ನು ಅರಣ್ಯಕರಣಗೊಳಿಸುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
14
|
731 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿ ಶಾಲಾ ಶಿಕ್ಷಣದ ಪರಿಸ್ಥಿತಿಯ ಅಧ್ಯಯನ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
15
|
633 |
ಶ್ರೀ ಎಸ್.ಎಲ್. ಭೋಜೇಗೌಡ | ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಭಾರದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
16
|
698 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರಿ ಶಾಲೆಗಳ ಗುಣಮಟ್ಟ ಮತ್ತು ಶಿಕ್ಷಕರ ಸಮಸ್ಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
17
|
700 |
ಶ್ರೀ ಎಸ್.ಎಲ್. ಭೋಜೇಗೌಡ | ಅನುಧಾನಿತನಿಕ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ಕೊರತೆಯಿಂದ ಉಪನ್ಯಾಸಕರಿಗೆ ಕಾರ್ಯಭಾರ ಸರಿಪಡಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
18
|
699 |
ಶ್ರೀ ಎಸ್.ಎಲ್. ಭೋಜೇಗೌಡ | ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
19
|
653 |
ಶ್ರೀ ಚಿದಾನಂದ್ ಎಂ.ಗೌಡ | ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳನ್ನು ಸರ್ಕಾರ ನಿಭಾಯಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
20
|
654 |
ಶ್ರೀ ಚಿದಾನಂದ್ ಎಂ.ಗೌಡ | ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಕುಸಿತದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
21
|
694 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | 22
|
695 |
ಡಾ|| ಧನಂಜಯ ಸರ್ಜಿ | ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |
23
|
696 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿನ ಪಡಿತರ ಚೀಟಿ ರಹಿತ ಜನರಿಗೆ ಪಡಿತರ ಚೀಟಿ ನೀಡುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
24
|
697 |
ಡಾ|| ಧನಂಜಯ ಸರ್ಜಿ | ಕರ್ನಾಟಕ ಪ್ಯಾರಾ ಮೆಡಿಕಲ್ ಬೋರ್ಡ್ ಅಂಕಪಟ್ಟಿ ಮುದ್ರಣದಲ್ಲಿನ ಅಕ್ರಮ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
25
|
754 |
ಶ್ರೀ ಹೆಚ್ ಎಸ್ ಗೋಪಿನಾಥ್ | ಮೈಸೂರು ಜಿಲ್ಲೆಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಸಿಬ್ಬಂದಿಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
26
|
756 |
ಶ್ರೀ ಹೆಚ್ ಎಸ್ ಗೋಪಿನಾಥ್ | ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
27
|
757 |
ಶ್ರೀ ಹೆಚ್ ಎಸ್ ಗೋಪಿನಾಥ್ | ಉದ್ಯೋಗ ಸಲುವಾಗಿ ಕೌಶಲ್ಯ ಅಭಿವೃದ್ಧಿ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
28
|
643 |
ಶ್ರೀ ಗೋವಿಂದ ರಾಜು | ಔಷಧಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
29
|
644 |
ಶ್ರೀ ಗೋವಿಂದ ರಾಜು | ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡದೇ ಇರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
30
|
646 |
ಶ್ರೀ ಗೋವಿಂದ ರಾಜು | ಸರ್ಕಾರಿ ಶಾಲೆಗಳಲ್ಲಿ ಸುಮಾರು 11,795 ಶಿಕ್ಷಕರ ಹುದ್ದೆ ಖಾಲಿ ಇರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
31
|
647 |
ಶ್ರೀ ಗೋವಿಂದ ರಾಜು | ಗ್ರಾಹಕರ ನ್ಯಾಯಾಲಯಗಳ ಆದೇಶ ಜಾರಿಯಾಗಿಲ್ಲದರ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
32
|
726 |
ಶ್ರೀಮತಿ ಹೇಮಲತಾ ನಾಯಕ್ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಟೀಚಿಂಗ್ ಹಾಗೂ ನಾನ್-ಟೀಚಿಂಗ್ ಸಿಬ್ಬಂದಿಗಳನ್ನು ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
33
|
727 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ ಯೋಜನೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
34
|
728 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ತಾಲೂಕಿನ ಬಿಇಓ ಕಚೇರಿಗಳ ಪ್ರಾರಂಭದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
35
|
729 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಪ್ರಯೋಗಾಲಯಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
36
|
730 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯಾದ್ಯಂತ ಅಕ್ರಮವಾಗಿ ಪಿಡಿಎಸ್ ಅಕ್ಕಿ ಸಾಗಾಣಿಕೆ ಹಾಗೂ ಅಕ್ರಮ ಸಂಗ್ರಹಣೆ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
37
|
673 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯ ನಗರದಲ್ಲಿ ಸ್ಯಾಟಲೈಟ್ ಸೆಂಟರ್ ಸ್ಥಾಪಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
38
|
674 |
ಶ್ರೀ ಐವನ್ ಡಿʼಸೋಜಾ | ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
39
|
675 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ನಗರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಬೇಡಿಕೆಯ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
40
|
676 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
41
|
677 |
ಶ್ರೀ ಐವನ್ ಡಿʼಸೋಜಾ | ಐ ಎಂ ಸಿ ಕೆ ಮೂಲಕ ಹೊರದೇಶದ ಉದ್ಯೋಗಾವಕಾಶ ಒದಗಿಸುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
42
|
721 |
ಶ್ರೀ ಕೇಶವ ಪ್ರಸಾದ್ ಎಸ್ | ಆರೋಗ್ಯ ಇಲಾಖೆಯ ಅನುದಾನದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
43
|
722 |
ಶ್ರೀ ಕೇಶವ ಪ್ರಸಾದ್ ಎಸ್ | ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುರಿತು | ಉನ್ನತ ಶಿಕ್ಷಣ ಸಚಿವರು | |
44
|
768 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯಲ್ಲಿನ ಆನೆ ಮತ್ತು ಮಾನವ ಸಂಘರ್ಷದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
45
|
746 |
ಶ್ರೀ ಮಧು ಜಿ.ಮಾದೇಗೌಡ | ಜಪಾನೀಸ್ Encephalitis ರೋಗದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
46
|
747 |
ಶ್ರೀ ಮಧು ಜಿ.ಮಾದೇಗೌಡ | ರಾಜ್ಯದ್ದಲ್ಲಿನ ಸಾರ್ವಜನಿಕ ವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
47
|
748 |
ಶ್ರೀ ಮಧು ಜಿ.ಮಾದೇಗೌಡ | ಖಾಸಗಿ ಮತ್ತು ಡಿಮ್ಡ್-ಟು-ಬಿ ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
48
|
749 |
ಶ್ರೀ ಮಧು ಜಿ.ಮಾದೇಗೌಡ | ಶೂನ್ಯ ದಾಖಲಾತಿ ಇರುವ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
49
|
750 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯದ ಮಿಮ್ಸ್ ಆವರಣದಲ್ಲಿರುವ ನರ್ಸಿಂಗ್ ಕಾಲೇಜಿಗೆ ಪ್ರತ್ಯೇಕ ಕಟ್ಟಡ ನಿರ್ಮಾಣದ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
50
|
741 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
51
|
742 |
ಶ್ರೀ ಮಂಜುನಾಥ ಭಂಡಾರಿ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕೇಂದ್ರಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
52
|
743 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಕುದ್ರುಗಳಲ್ಲಿ ಕಟ್ಟಡ ನಿರ್ಮಾಣ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
53
|
744 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ವಿವಿಧ ವಿದ್ಯುತ್ ಪ್ರಸರಣ ನಿಗಮಗಳಲ್ಲಿ ಕುಂದುಕೊರತೆ ಕುರಿತು | ಇಂಧನ ಸಚಿವರು | |
54
|
745 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ವಿವಿಧ ವಿದ್ಯುತ್ ಪ್ರಸರಣ ನಿಗಮಗಳಲ್ಲಿ ಕುಂದು ಕೊರತೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
55
|
717 |
ಶ್ರೀ ಸಿ.ಎನ್. ಮಂಜೇಗೌಡ | ಚಾರ್ಜಿಂಗ್ ಸ್ಟೇಷನ್ಗಳ ಬಗ್ಗೆ | ಇಂಧನ ಸಚಿವರು | |
56
|
718 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸರ್ವರ್ ಡೌನ್ ಸಮಸ್ಯೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
57
|
719 |
ಶ್ರೀ ಸಿ.ಎನ್. ಮಂಜೇಗೌಡ | ಅನ್ನಭಾಗ್ಯ ಅಕ್ಕಿಗೆ ಡಿಜಿಟಲ್ ಕನ್ನ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
58
|
720 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ವಿಶ್ವವಿದ್ಯಾನಿಲಯ ಮತ್ತು ಮುಕ್ತ ವಿಶ್ವವಿದ್ಯ ನಿಲಯಗಳ ಭೋದಕ ಮತ್ತು ಬೋಧಕೇತರ ಹುದ್ದೆಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
59
|
786 |
ಡಾ|| ಎಂ ಜಿ ಮುಳೆ | ಅನುದಾನಿತ ಶಾಲೆಗಳಲ್ಲಿ ಬೋಧಕರ ಕೊರತೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
60
|
787 |
ಡಾ|| ಎಂ ಜಿ ಮುಳೆ | ರಾಜ್ಯದ ಗ್ರಾಮೀಣ ಭಾಗಗಳಲ್ಲಿ ನಿರಂತರ ವಿದ್ಯುತ್ ಪೂರೈಕೆ ಆಗುತ್ತಿರುವ ಬಗ್ಗೆ | ಇಂಧನ ಸಚಿವರು | |
61
|
788 |
ಡಾ|| ಎಂ ಜಿ ಮುಳೆ | ಪ್ರಸ್ತುತ ರಾಜ್ಯದಲ್ಲಿ ಪಡಿತರ ಚೀಟಿ ಹಂಚಿಕೆ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
62
|
789 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿರುವ ಅರಣ್ಯ ಪ್ರದೇಶ ಹಾಗೂ ಯೋಜನೆಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
63
|
724 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿ ಸಂಗ್ರಹವಾಗುವ ಸಿ ಎಸ್ ಆರ್ ನಿಧಿಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
64
|
725 |
ಶ್ರೀ ಕೆ ಎಸ್ ನವೀನ್ | ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿವರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
65
|
735 |
ಶ್ರೀ ಎಂ.ನಾಗರಾಜು | ಸಗಟು ಡಿಪೋಗಳ ನಿರ್ವಹಣೆ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
66
|
736 |
ಶ್ರೀ ಎಂ.ನಾಗರಾಜು | ಗ್ರೀನ್ ಹೈಡ್ರೋಜನ್ ಉತ್ಪಾದನೆ ಕುರಿತು | ಇಂಧನ ಸಚಿವರು | |
67
|
737 |
ಶ್ರೀ ಎಂ.ನಾಗರಾಜು | ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ವತಿಯಿಂದ ಔಷಧಿಗಳ ಪೂರೈಕೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
68
|
738 |
ಶ್ರೀ ಎಂ.ನಾಗರಾಜು | ಸಣ್ಣ ವಾಸ ಸ್ಥಳ/ ಹಳ್ಳಿಯಿಂದ ಬರುವ ಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
69
|
739 |
ಶ್ರೀ ಎಂ.ನಾಗರಾಜು | ಉನ್ನತ ಶಿಕ್ಷಣ ಇಲಾಖೆ ಯಡಿ ಬರುವ ನೃಪತುಂಗ ವಿಶ್ವವಿದ್ಯಾಲಯದ ಕುರಿತು | ಉನ್ನತ ಶಿಕ್ಷಣ ಸಚಿವರು | |
70
|
623 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಶಾಲಾ ಶಿಕ್ಷಕರುಗಳ ಮುಂಬಡ್ತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
71
|
624 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬಾಗಲಕೋಟೆ ವಿವಿ ಮತ್ತು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಕುರಿತು | ಉನ್ನತ ಶಿಕ್ಷಣ ಸಚಿವರು | |
72
|
783 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಬೆಳಗಾವಿ ಜಿಲ್ಲೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
73
|
732 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಸುಮಾರು 58 ವರ್ಷಗಳು ಕಳೆದರೂ ಸಹ ವೃಂಧ ಮತ್ತು ನೇಮಕಾತಿ ಪರಿಷ್ಕರಿಸದಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
74
|
733 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಅಕೌಂಟ್ ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಬಡ್ತಿ ಮೂಲಕ ತುಂಬುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
75
|
708 |
ಶ್ರೀ ಪುಟ್ಟಣ್ಣ | 1.4.2006 ಹಿಂದೆ ಅತಿ ಸೂಚನೆ ಹೊರಡಿಸಿ ನಂತರ ನೇಮಕಗೊಂಡ ನೌಕರರಿಗೆ ಹಳೆಯ ಪಿಂಚಣಿ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
76
|
765 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ರೈತರು ಬೆಳೆಯುವ ಶ್ರೀಗಂಧ ಬೆಳೆಗಳ ಕುರಿತು ಮಾಹಿತಿ ನೀಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
77
|
766 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದ ಗ್ರಾಮೀಣ ಭಾಗದ ರೈತರ ಜಮೀನುಗಳಲ್ಲಿ ಹರಿದು ಬೀಳುತ್ತಿರುವ ವಿದ್ಯುತ್ ತಂತಿಗಳನ್ನು ಬದಲಾಯಿಸುವ ಬಗ್ಗೆ | ಇಂಧನ ಸಚಿವರು | |
78
|
767 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಹೊಸ ವಿದ್ಯುತ್ ಉಪ ಕೇಂದ್ರಗಳು ಮಂಜೂರಾದ ಹಿನ್ನೆಲೆಯಲ್ಲಿ ಉಪ ಕೇಂದ್ರ ಸ್ಥಾಪಿಸುವ ರೈತರ ಜಮೀನುಗಳಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ | ಇಂಧನ ಸಚಿವರು | |
79
|
638 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ವಿದ್ಯುತ್ ಸಂಪರ್ಕ ಸಿಗದೇ ಸಾರ್ವಜನಿಕರಿಗೆ ತೊಂದರೆ ಆಗಿರುವ ಬಗ್ಗೆ | ಇಂಧನ ಸಚಿವರು | |
80
|
639 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚುವರಿ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
81
|
640 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಆಯುಷ್ಲಿಲಾಖೆಯಲ್ಲಿ ಮಂಜೂರಾದ ಶುಶ್ರೂಷಕರ ಹುದ್ದೆಗಳಿಗೆ ಎನ್ ಹೆಚ್ ಎಂ ಆಯುಷ್ ಗುತ್ತಿಗೆ ಶುಶ್ರೂಷಕರನ್ನು ವಿಲೀನಗೊಳಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
82
|
641 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಪಂಚಕರ್ಮ ಚಿಕಿತ್ಸಾ ಕೇಂದ್ರಗಳನ್ನು ನೇರವಾಗಿ ಆಯುಷ್ ಇಲಾಖೆಯಿಂದ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
83
|
658 |
ಶ್ರೀ ಸಿ.ಟಿ.ರವಿ | ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವ ಬಗ್ಗೆ | ಇಂಧನ ಸಚಿವರು | |
84
|
659 |
ಶ್ರೀ ಸಿ.ಟಿ.ರವಿ | ಸರ್ಕಾರಿ ಶಾಲೆಗಳ ಕಟ್ಟಡ ಹಾಗೂ ಕೊಠಡಿಗಳು ಶಿಥಿಲಗೊಂಡಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
85
|
660 |
ಶ್ರೀ ಸಿ.ಟಿ.ರವಿ | ಅಕ್ರಮವಾಗಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ಒತ್ತುವರಿ ತೆರವು ಮಾಡುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
86
|
661 |
ಶ್ರೀ ಸಿ.ಟಿ.ರವಿ | ಕುಸುಮ್ ಸಿ ಯೋಜನೆ ಅನುಷ್ಠಾನ ಕುರಿತು | ಇಂಧನ ಸಚಿವರು | |
87
|
662 |
ಶ್ರೀ ಸಿ.ಟಿ.ರವಿ | ಸಿ ಆರ್ ಎಸ್ ನಿಧಿ ಉಪಯೋಗಕ್ಕೆ ಇರುವ ಮಾನದಂಡಗಳು | ಇಂಧನ ಸಚಿವರು | |
88
|
813 |
ಶ್ರೀ ಎಸ್.ರವಿ | ಪ್ರೊಬೇಷನರಿ ಅವಧಿ ಘೋಷಣೆಯಾದ ತಜ್ಞ ವೈದ್ಯರುಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
89
|
814 |
ಶ್ರೀ ಎಸ್.ರವಿ | ಅನುಕಂಪದ ಆಧಾರದ ಉದ್ಯೋಗ ನೀಡದಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
90
|
815 |
ಶ್ರೀ ಎಸ್.ರವಿ | ಶಾಲೆ ಬಿಡುವ / ವಿದ್ಯಾಭ್ಯಾಸ ಮುಟಕುಗೊಳಿಸುವ ಮಕ್ಕಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
91
|
666 |
ಶ್ರೀ ಎನ್.ರವಿಕುಮಾರ್ | ವನ್ಯಜೀವಿ ಸಂಘರ್ಷದ ಕುರಿತ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
92
|
667 |
ಶ್ರೀ ಎನ್.ರವಿಕುಮಾರ್ | ಆರ್ ಟಿ ಇ ಶಿಕ್ಷಣದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
93
|
668 |
ಶ್ರೀ ಎನ್.ರವಿಕುಮಾರ್ | ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
94
|
669 |
ಶ್ರೀ ಎನ್.ರವಿಕುಮಾರ್ | ಅಕ್ರಮ ಪಡಿತರ ಅಕ್ಕಿಯ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
95
|
670 |
ಶ್ರೀ ಎನ್.ರವಿಕುಮಾರ್ | ಬೇಳೆಯ ಬೆಲೆಯ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
96
|
710 |
ಶ್ರೀ ರಾಮೋಜಿಗೌಡ | ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ಸೇವಾ ನಿರತ ಪದವೀಧರ ಶಿಕ್ಷಕರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
97
|
711 |
ಶ್ರೀ ರಾಮೋಜಿಗೌಡ | ಬೆಂಗಳೂರು ನಗರ ಜಿಲ್ಲೆಯಲ್ಲಿ ಇರುವ ಅರಣ್ಯ ಭೂಮಿಯ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
98
|
712 |
ಶ್ರೀ ರಾಮೋಜಿಗೌಡ | ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
99
|
713 |
ಶ್ರೀ ರಾಮೋಜಿಗೌಡ | ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ ಕಳೆದ ಮೂರು ವರ್ಷಗಳಲ್ಲಿ ಕೈಗೊಳ್ಳಲಾದ ಯೋಜನೆಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
100
|
714 |
ಶ್ರೀ ರಾಮೋಜಿಗೌಡ | ಖಾಸಗಿ ಸಂಸ್ಥೆಗಳಿಗೆ ಸಮಾನವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶಗಳಲ್ಲಿ ಮತ್ತು ಬೋಧನಾ ಗುಣಮಟ್ಟದಲ್ಲಿ ಸುಧಾರಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
101
|
751 |
ಶ್ರೀ ಎಸ್.ವ್ಹಿ.ಸಂಕನೂರ | ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2006ರ ಪೂರ್ವದಲ್ಲಿ ನೇಮಕಗೊಂಡ ನಂತರ ಅನುದಾನಕೊಳಪಟ್ಟಿರುವ ಶಿಕ್ಷಕ/ ಶಿಕ್ಷಕರೇ ಸಿಬ್ಬಂದಿಗಳಿಗೆ ಓಪಿಎಸ್ ಜಾರಿ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
102
|
752 |
ಶ್ರೀ ಎಸ್.ವ್ಹಿ.ಸಂಕನೂರ | ಅನುದಾಯಿತ ಐಟಿಐ ಕಾಲೇಜುಗಳ ಸಮಸ್ಯೆಗಳ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
103
|
753 |
ಶ್ರೀ ಎಸ್.ವ್ಹಿ.ಸಂಕನೂರ | ಅನುದಾನಿತ ತರಬೇತಿ ಕೇಂದ್ರಗಳ ನೌಕರರಿಗೆ ಥಾಮಸ್ ವರದಿ ಯಥಾವತ್ತಾಗಿ ಜಾರಿಗೆ ತರುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
104
|
649 |
ಶ್ರೀ ವೈ.ಎಂ.ಸತೀಶ್ | ಶಾಲೆಗಳಲ್ಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
105
|
635 |
ಶ್ರೀ ವೈ.ಎಂ.ಸತೀಶ್ | ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಅಧಿಕಾರಿಗಳಿಗೆ ನೀಡಲಾದ ಲ್ಯಾಪ್ಟಾಪ್ ಗಳ ಕುರಿತು | ಇಂಧನ ಸಚಿವರು | |
106
|
709 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ವಿಜಯನಗರ ಜಿಲ್ಲೆಗಳಲ್ಲಿ ಸಿ ಎಸ್ ಆರ್ ನಿಧಿಯಲ್ಲಿ ಶಾಲಾ ಕೊಠಡಿ ದುರಸ್ತಿಗೊಳಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
107
|
620 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | SCSP/TSP ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
108
|
758 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಂಬಂಧಿಸಿದ ಸಿಬ್ಬಂದಿ ನೇಮಕಾತಿಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
109
|
759 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಕಾಲೇಜು ಶಿಕ್ಷಣ ಇಲಾಖೆಯ ಬೋಧಕರನ್ನು ಕೇಂದ್ರ ಕಚೇರಿಗೆ, ಉನ್ನತ ಶಿಕ್ಷಣ ಪರಿಷತ್ತು ಮತ್ತು ಜಂಟಿ ನಿರ್ದೇಶಕರ ಕಚೇರಿಗಳಲ್ಲಿ ಯೋಜನೆ ಮೇರೆಗೆ ಬೋಧಕೇತರ ಹುದ್ದೆಗಳಲ್ಲಿ ಮುಂದುವರೆಸುತ್ತಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
110
|
689 |
ಶ್ರೀ ಸುನೀಲ್ ವಲ್ಯಾಪುರ್ | ವಿದ್ಯುತ್ ದರ ಪರಿಷ್ಕರಣೆ ಬಗ್ಗೆ | ಇಂಧನ ಸಚಿವರು | |
111
|
690 |
ಶ್ರೀ ಸುನೀಲ್ ವಲ್ಯಾಪುರ್ | ನಾಲ್ಕು ಹುಲಿಗಳಿಗೆ ವಿಷ ಹಾಕಿ ಸಾಯಿಸಿರುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
112
|
691 |
ಶ್ರೀ ಸುನೀಲ್ ವಲ್ಯಾಪುರ್ | ಫಲಿತಾಂಶ ಕುಸಿತವಾಗಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
113
|
707 |
ಶ್ರೀ ಸುನೀಲ್ ವಲ್ಯಾಪುರ್ | ವೃಂದ ಮತ್ತು ನೇಮಕಾತಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
114
|
715 |
ಶ್ರೀ ಶರವಣ ಟಿ.ಎ. | ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗೆ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
115
|
716 |
ಶ್ರೀ ಶರವಣ ಟಿ.ಎ. | ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಕೆ ಎಸ್ ಸಿ ಬಿ ಗಳಿಲ್ಲದಿರುವುದರ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
116
|
771 |
ಶ್ರೀ ಶಶೀಲ್ ಜಿ. ನಮೋಶಿ | ಪ್ರೌಢಶಾಲಾ ಶಿಕ್ಷಕರನ್ನು ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಭರ್ತಿ ನೀಡಲು ಆಗುತ್ತಿರುವ ವಿಳಂಬ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
117
|
772 |
ಶ್ರೀ ಶಶೀಲ್ ಜಿ. ನಮೋಶಿ | ಥಾಮಸ್ ನೇತೃತ್ವದ ವರದಿಯಲ್ಲಿನ ಶಿಫಾರಸುಗಳನ್ನು ಜಾರಿ ಮಾಡುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
118
|
773 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ರೂಪಿಸಿರುವ "ಸಂಧ್ಯಾ ಕಿರಣ" ಯೋಜನೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
119
|
774 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಅನುದಾನಿತ/ ಅನುದಾನ ರಹಿತ /ಶಾಲಾ ಕಾಲೇಜುಗಳ ಮುಖ್ಯ ಶಿಕ್ಷಕರು /ಶಿಕ್ಷಕರು /ಉಪನ್ಯಾಸಕರುಗಳ ಮಾಹಿತಿ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
120
|
775 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ನಡೆಸದಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
121
|
761 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
122
|
762 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಕರ್ನಾಟಕ ಮತ್ತು ಪ್ರೌಢಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
123
|
763 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಮುಂಡಗೋಡು ತಾಲೂಕಿನ ಮೈನಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
124
|
764 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಭೀಮಗಡ ಅಭಯಾರಣ್ಯದ ಗ್ರಾಮಗಳ ಸ್ಥಳಾಂತರದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
125
|
791 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಶಾಲೆಗಳ ಬಗ್ಗೆ ಮಾಹಿತಿ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
126
|
790 |
ಶ್ರೀ ಡಿ ಟಿ ಶ್ರೀನಿವಾಸ್ | ಮೈಸೂರು ವಿವಯಲ್ಲಿ ಪಿ ಎಚ್ ಡಿ ಪಡೆದಿರುವವರಿಗೆ ಅರ್ಹತೆ ಸೌಲಭ್ಯ ಒದಗಿಸುವುದರ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
127
|
792 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಖಾಸಗಿ ಐಟಿಐ ತರಬೇತಿ ಕೇಂದ್ರಗಳಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯ ಮಾಹಿತಿ ನೀಡುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
128
|
793 |
ಶ್ರೀ ಡಿ ಟಿ ಶ್ರೀನಿವಾಸ್ | ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
129
|
794 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿನ ಆಹಾರ ಸುರಕ್ಷಿತ ಪ್ರಾಧಿಕಾರದ ಸಂಸ್ಥೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
130
|
625 |
ಡಾ|| ತಳವಾರ್ ಸಾಬಣ್ಣ | ಯಾದಗಿರಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
131
|
626 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ 23-30 ಎಕ್ಕರೆ ಜಮೀನಿನಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
132
|
627 |
ಡಾ|| ತಳವಾರ್ ಸಾಬಣ್ಣ | ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳಿಗೆ ಪ್ರಾಚಾರ್ಯರಾಗಿ ಮುಂಬಡ್ತಿ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
133
|
628 |
ಡಾ|| ತಳವಾರ್ ಸಾಬಣ್ಣ | ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೋಟಗೋಡಿ ಗ್ರಾಮದಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ತಾರತಮ್ಯ ಕುರಿತು | ಉನ್ನತ ಶಿಕ್ಷಣ ಸಚಿವರು | |
134
|
629 |
ಡಾ|| ತಳವಾರ್ ಸಾಬಣ್ಣ | ವಿಶ್ವವಿದ್ಯಾಲಯಗಳು ಸ್ಥಳೀಯ ಪರೀಕ್ಷಣಾ ಸಮಿತಿಗೆ ಸಿಂಡಿಕೇಟ್ ಸದಸ್ಯರ ನೇಮಕ ಕುರಿತು | ಉನ್ನತ ಶಿಕ್ಷಣ ಸಚಿವರು | |
135
|
630 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಹೊಸ ವಿದ್ಯುತ್ ಸಂಪರ್ಕ ಕುರಿತು | ಇಂಧನ ಸಚಿವರು | |
136
|
631 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದ ನಿರುದ್ಯೋಗಿ ಪದವೀಧರರ ಕುರಿತು | ಉನ್ನತ ಶಿಕ್ಷಣ ಸಚಿವರು | |
137
|
650 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬೆರಿಕೆ ಆಹಾರದ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
138
|
651 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅರಣ್ಯ ಜಮೀನುಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
139
|
632 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸಿ ಆರ್ ಜೆಡ್ ವಲಯದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
140
|
684 |
ಡಾ|| ಉಮಾಶ್ರೀ | ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ, ಸಾಕ್ಸ್ ವಿತರಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
141
|
685 |
ಡಾ|| ಉಮಾಶ್ರೀ | ಸರ್ಕಾರಿ ಶಾಲೆಗಳಿಗೆ ಸಿಎಸ್ಆರ್ ನಿಧಿ ಅಡಿ ಅನುದಾನ ಮಂಜೂರು ಮಾಡಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
142
|
686 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡುತ್ತಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
143
|
687 |
ಡಾ|| ಉಮಾಶ್ರೀ | ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಆಗುತ್ತಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
144
|
688 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಅನುದಾನಿತ ಶಾಲೆಗಳಲ್ಲಿ ಕುಸಿತವಾಗುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
145
|
656 |
ಶ್ರೀ ಕೆ ವಿವೇಕಾನಂದ | ಸರ್ಕಾರಿ ಐಟಿಐ ಕಾಲೇಜಿನ ಉಪನ್ಯಾಸಕರ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
146
|
657 |
ಶ್ರೀ ಕೆ ವಿವೇಕಾನಂದ | ಖಾಸಗಿ ಶಾಲೆಯನ್ನು ತೆರೆಯಲು ಶಾಲಾ ಶಿಕ್ಷಣ ಇಲಾಖೆ ರೂಪಿಸಿರುವ ನಿಯಮಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
147
|
777 |
ಡಾ| ಯತೀಂದ್ರ ಎಸ್ | ಮೈಸೂರು ಜಿಲ್ಲಾ ಆಸ್ಪತ್ರೆ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜು ಸ್ಥಾಪಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
148
|
778 |
ಡಾ| ಯತೀಂದ್ರ ಎಸ್ | ಗ್ರಾಮಠಾಣಾ ಅಕ್ಕ-ಪಕ್ಕದ ಜಮೀನುಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕುರಿತು | ಇಂಧನ ಸಚಿವರು | |
149
|
769 |
ಶ್ರೀ ಕೆ ಅಬ್ದುಲ್ ಜಬ್ಬರ್ | ದಾವಣಗೆರೆ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
150
|
770 |
ಶ್ರೀ ಕೆ ಅಬ್ದುಲ್ ಜಬ್ಬರ್ | ರಾಜ್ಯದಲ್ಲಿರುವ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
151
|
621 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಹೃದಯ ಘಟಕ ಕಾರ್ಯರಂಭ ಮಾಡದಿರುವ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
152
|
622 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ದೈಹಿಕ ಶಿಕ್ಷಕರಿಲ್ಲದೆ ಹಾಗೂ ಮೈದಾನವಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
153
|
652 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಶಿಕ್ಷಕರ ಕಲ್ಯಾಣ ನಿಧಿ ಕಚೇರಿಗೆ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆ ಮಂಜೂರಾತಿ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
154
|
648 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಅಕ್ರಮ ಪಡಿತರ ಚೀಟಿ ಪಡೆದುಕೊಂಡಿರುವ ಕುರಿತು | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
155
|
642 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಶಿಕ್ಷಣದ ಗುಣಮಟ್ಟ ಕುಸಿದು ನಿರೀಕ್ಷಿತ ಫಲಿತಾಂಶ ಸಿಗದೇ ಇರುವುದರ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
156
|
634 |
ಶ್ರೀ ಟಿ ಎನ್ ಜವರಾಯಿ ಗೌಡ | ರಾಜ್ಯದಲ್ಲಿರುವ ಎಲ್ಲಾ ಎಸ್ಕಾಂಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುತ್ತಿರುವ ಕುರಿತು | ಇಂಧನ ಸಚಿವರು | |
157
|
634 |
ಶ್ರೀ ಟಿ ಎನ್ ಜವರಾಯಿ ಗೌಡ | ಅರಣ್ಯ ಇಲಾಖೆಯ ಜಮೀನುಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
158
|
681 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಹಾವು ಕಡಿತದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
159
|
682 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಕೌಶ ಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
160
|
683 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಬಿಪಿಎಲ್ ಕಾರ್ಡ್ ಗಳ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
161
|
680 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
162
|
636 |
ಶ್ರೀ ಎನ್.ನಾಗರಾಜು | ಅರಣ್ಯ ಇಲಾಖೆ ಜಮೀನುಗಳು ಒತ್ತುವರಿ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
163
|
570 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
164
|
571 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿಯಲ್ಲಿ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಸಂಚಾರಿ ಪೀಠದ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
165
|
572 |
ಶ್ರೀ ಬಿ ಜಿ ಪಾಟೀಲ್ | ಗುಲ್ಬರ್ಗ ವಿಶ್ವವಿದ್ಯಾಲಯ ಕುಲಪತಿ ಹಾಗೂ ಬೋದಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
166
|
692 |
ಶ್ರೀ ಸುನೀಲ್ ವಲ್ಯಾಪುರ್ | MD-BIO-CHEMISTRY ಕೋರ್ಸ್ ಗಳ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು |