Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 18-12-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1485 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಸಣ್ಣ ನೀರಾವರಿ ಇಲಾಖೆಯಿಂದ ನೀಡುತ್ತಿರುವ ನೀರಾವರಿ ಪಂಪ್ (ಐಪಿ) ಸೆಟ್ ಸಬ್ಸಿಡಿ ಯೋಜನೆಯ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
2
|
1486 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಬೆಂಗಳೂರು ನಗರದಲ್ಲಿ ಹೆಚ್ಚಾಗಿರುವ ಸೈಬರ್ ವಂಚನೆ ಪ್ರಕರಣಗಳ ಕುರಿತು | ಗೃಹ ಸಚಿವರು | |
3
|
1383 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಪೊಲೀಸ್ ಇಲಾಖೆ ಕುರಿತು | ಗೃಹ ಸಚಿವರು | |
4
|
1384 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಅಗ್ನಿಶಾಮಕ ಇಲಾಖೆ ಕುರಿತು | ಗೃಹ ಸಚಿವರು | |
5
|
1342 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಖಾಲಿ ಹುದ್ದೆಗಳ ಮತ್ತು ನೇಮಕಾತಿ ವಿಳಂಬಕ್ಕೆ ಸಂಬಂಧಿಸಿದ ಬಗ್ಗೆ | ಮುಖ್ಯಮಂತ್ರಿಗಳು | |
6
|
1352 |
ಡಾ: ಆರತಿ ಕೃಷ್ಣ | ಅಸ್ಸಾಂನಿಂದ ಆಗಮಿಸುವ ಕೂಲಿಕಾರ್ಮಿಕರ ನಿಗಾವಣಿ ಕುರಿತು | ಗೃಹ ಸಚಿವರು | |
7
|
1364 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಬಗ್ಗೆ | ಗೃಹ ಸಚಿವರು | |
8
|
1365 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ಸುಪ್ರಸಿದ್ಧ ಸುವರ್ಣಗಿರಿ ವಿರಕ್ತ ಮಠದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
9
|
1366 |
ಶ್ರೀ ಬಸನಗೌಡ ಬಾದರ್ಲಿ | ವಾಲ್ಮೀಕಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಿಂಧನೂರು ತಾಲ್ಲೂಕಿನಲ್ಲಿ ಆಯ್ಕೆಗೊಂಡ ಫಲಾನುಭವಿಗಳ ವಿವರ | ಮುಖ್ಯಮಂತ್ರಿಗಳು | |
10
|
1367 |
ಶ್ರೀ ಬಸನಗೌಡ ಬಾದರ್ಲಿ | ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯಿಂದ ಸಿಂಧನೂರು ತಾಲ್ಲೂಕಿಗೆ ಮಂಜೂರಾಗಿರುವ ಕೊಳವೆ ಬಾವಿಗಳ ವಿವರ ನೀಡುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
11
|
1337 |
ಶ್ರೀಮತಿ ಭಾರತಿ ಶೆಟ್ಟಿ | ಬೆಂಗಳೂರು ಮೆಟ್ರೋದಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರ ಬಗ್ಗೆ | ಉಪ ಮುಖ್ಯಮಂತ್ರಿಗಳು | |
12
|
1472 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ನೂತನ ಪೊಲೀಸ್ ಠಾಣೆ ಪ್ರಾರಂಭಿಸುವ ಕುರಿತು | ಗೃಹ ಸಚಿವರು | |
13
|
1502 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಹೊಸ ಕ್ರೀಡಾಂಗಣ ನಿರ್ಮಾಣ ಕುರಿತು | ಮುಖ್ಯಮಂತ್ರಿಗಳು | |
14
|
1468 |
ಶ್ರೀ ಎಸ್.ಎಲ್ ಭೋಜೇಗೌಡ | ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
15
|
1500 |
ಶ್ರೀ ಎಸ್.ಎಲ್ ಭೋಜೇಗೌಡ | ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ವೇತನ ಹಾಗೂ ಇತರ ಭತ್ಯೆಯ ಬಗ್ಗೆ | ಗೃಹ ಸಚಿವರು | |
16
|
1496 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ನೂತನ ಪೊಲೀಸ್ ಠಾಣೆ ಪ್ರಾರಂಭಿಸುವ ಕುರಿತು | ಗೃಹ ಸಚಿವರು | |
17
|
1495 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಪರಿಹಾರ ನೀಡುವ ಕುರಿತು | ಉಪ ಮುಖ್ಯಮಂತ್ರಿಗಳು | |
18
|
1503 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಬೆಂಗಳೂರು ಉತ್ತರ ತಾಲ್ಲೂಕಿನ ಮಾದಾವರ ಕೆರೆಯ ಒತ್ತುವರಿ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
19
|
1504 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಬೆಂಗಳೂರು ಉತ್ತರ ತಾಲ್ಲೂಕಿನ ಕೆಲವು ಭಾಗಗಳನ್ನು ಜಿ.ಬಿ.ಎ ವ್ಯಾಪ್ತಿಗೆ ಪರಿಗಣಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
20
|
1467 |
ಡಾ: ಧನಂಜಯ ಸರ್ಜಿ | ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು | ಮುಖ್ಯಮಂತ್ರಿಗಳು | |
21
|
1414 |
ಶ್ರೀ ಹೆಚ್.ಎಸ್. ಗೋಪಿನಾಥ್ | ಕರ್ನಾಟಕ ಲೋಕಸೇವಾ ಆಯೋಗವು ಪರೀಕ್ಷೆಗಳನ್ನು ನಡೆಸುವ ಕುರಿತು | ಮುಖ್ಯಮಂತ್ರಿಗಳು | |
22
|
1415 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಕುಡಿಯುವ ನೀರಿನ ಬಗ್ಗೆ | ಉಪ ಮುಖ್ಯಮಂತ್ರಿಗಳು | |
23
|
1416 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು | ಉಪ ಮುಖ್ಯಮಂತ್ರಿಗಳು | |
24
|
1417 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪಿ.ಆರ್.ಆರ್ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವ ಕುರಿತು | ಉಪ ಮುಖ್ಯಮಂತ್ರಿಗಳು | |
25
|
1508 |
ಶ್ರೀ ಗೋವಿಂದರಾಜು | ರಾಜ್ಯವು ಸೈಬರ್ ಪ್ರಕರಣದಲ್ಲಿ ಪ್ರಥಮ ಸ್ಥಾನದಲ್ಲಿರುವ ಬಗ್ಗೆ | ಗೃಹ ಸಚಿವರು | |
26
|
1509 |
ಶ್ರೀ ಗೋವಿಂದರಾಜು | ಭಿಕ್ಷಾಟನಾ ಸೆಸ್ ಹಣವನ್ನು ಸಂಬAಧಪಟ್ಟ ಇಲಾಖೆಗಳಿಗೆ ಪಾವತಿಸದೆ ಇರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
27
|
1483 |
ಶ್ರೀ ಗೋವಿಂದರಾಜು | ಸಿಬ್ಬಂದಿ ನೇಮಕಾತಿಯನ್ನು ಮೀಸಲಾತಿ ಹಾಗೂ ಪ್ರಚಲಿತದ ಬಗ್ಗೆ | ಮುಖ್ಯಮಂತ್ರಿಗಳು | |
28
|
1343 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಗೆ ಸಂಬಂಧಿಸಿದ ಎಲ್.ಎ.ಸಿ ಪ್ರಕರಣಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
29
|
1344 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಶ್ರೀ ಆಂಜನೇಯ ಸ್ವಾಮಿ ಅಂಜನಾದ್ರಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
30
|
1345 |
ಶ್ರೀಮತಿ ಹೇಮಲತಾ ನಾಯಕ | ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮೂಲಕ ಸಾರ್ವಜನಿಕರಿಗೆ ನೀಡಲಾಗುವ ಎಲ್ಲಾ ಯೋಜನೆಗಳ ಕುರಿತು | ಮುಖ್ಯಮಂತ್ರಿಗಳು | |
31
|
1346 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯ, ತಾಲ್ಲೂಕುಗಳಲ್ಲಿರುವ ತಾಲ್ಲೂಕು ಕ್ರೀಡಾಂಗಣಗಳ ಸೌಲಭ್ಯಗಳ ಕುರಿತು | ಮುಖ್ಯಮಂತ್ರಿಗಳು | |
32
|
1430 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಮಾಜ ವಿರೋಧಿ ಕೆಲಸದಲ್ಲಿ ಭಾಗಿಯಾದವರನ್ನು ಗಡಿಪಾರು ಮಾಡಿರುವ ಬಗ್ಗೆ | ಗೃಹ ಸಚಿವರು | |
33
|
1431 |
ಶ್ರೀ ಐವನ್ ಡಿ’ಸೋಜಾ | CL-೫ ಸಾಂದರ್ಭಿಕ ಸನ್ನದು ಪಡೆಯುವ ಬಗ್ಗೆ | ಅಬಕಾರಿ ಸಚಿವರು | |
34
|
1432 |
ಶ್ರೀ ಐವನ್ ಡಿ’ಸೋಜಾ | ಕರಾವಳಿ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ/ಪ್ರಾಧಿಕಾರ ಸ್ಥಾಪನೆ ಮಾಡುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
35
|
1433 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಇಲಾಖೆಗೆ ಹೊಸ ನಿಯಮ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
36
|
1434 |
ಶ್ರೀ ಐವನ್ ಡಿ’ಸೋಜಾ | ಸಣ್ಣ ನೀರಾವರಿ ಇಲಾಖೆಯಿಂದ ಪಶ್ಚಿಮ ವಾಹಿನಿ ಯೋಜನೆಗೆ ಮೀಸಲಿಟ್ಟ ಅನುದಾನದ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
37
|
1457 |
ಶ್ರೀ ಟಿ.ಎನ್ ಜವರಾಯಿ ಗೌಡ | ಹೈಕೋರ್ಟ್ ಕಟ್ಟಡವನ್ನು ಸ್ಥಳಾಂತರಿಸುವ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
38
|
1458 |
ಶ್ರೀ ಟಿ.ಎನ್ ಜವರಾಯಿ ಗೌಡ | ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
39
|
1451 |
ಶ್ರೀ ಎಫ್.ಹೆಚ್.ಜಕ್ಕಪ್ಪನವರ್ | ಹೊರಗುತ್ತಿಗೆ ನೌಕರರಿಗೆ ಖಾಯಂಗೊಳಿಸುವ ಬಗ್ಗೆ | ಮುಖ್ಯಮಂತ್ರಿಗಳು | |
40
|
1452 |
ಶ್ರೀ ಎಫ್.ಹೆಚ್.ಜಕ್ಕಪ್ಪನವರ್ | ಸಿವಿಲ್ ಸೇವೆಗಳ ಬಡ್ತಿಯಲ್ಲಿ ಮೀಸಲಾತಿಯ ಬಗ್ಗೆ | ಮುಖ್ಯಮಂತ್ರಿಗಳು | |
41
|
1453 |
ಶ್ರೀ ಎಫ್.ಹೆಚ್.ಜಕ್ಕಪ್ಪನವರ್ | ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವಕೀಲರು ನೋಟರಿ ವಕೀಲರ ಸಂಖ್ಯೆ ಹಾಗೂ ಅವರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಂಖ್ಯೆಯ ವಿವರ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
42
|
1462 |
ಶ್ರೀ ಕುಶಾಲಪ್ಪ ಎಂ.ಪಿ (ಸುಜಾ) | ಪೊಲೀಸ್ ಅಧಿಕಾರಿಗಳು/ಸಿಬ್ಬಂದಿಗಳಿಗೆ ಅಂತರ್ ಜಿಲ್ಲಾ ಸಾಮಾನ್ಯ ವರ್ಗಾವಣೆಯ ಕುರಿತು | ಗೃಹ ಸಚಿವರು | |
43
|
1501 |
ಶ್ರೀ ಕುಶಾಲಪ್ಪ ಎಂ.ಪಿ (ಸುಜಾ) | ಸಹಕಾರ ಇಲಾಖೆಯಿಂದ ರೈತರಿಗೆ ನೀಡುವ ಸಾಲದ ಯೋಜನೆಗಳ ಕುರಿತು | ಮುಖ್ಯಮಂತ್ರಿಗಳು | |
44
|
1386 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಹೊಸ ಅಗ್ನಿಶಾಮಕ ಠಾಣೆಗಳ ಸ್ಥಾಪನೆ ಕುರಿತು | ಗೃಹ ಸಚಿವರು | |
45
|
1387 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಗೃಹ ಇಲಾಖೆಯಲ್ಲಿನ ನೇಮಕಾತಿ ಬಗ್ಗೆ | ಗೃಹ ಸಚಿವರು | |
46
|
1388 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದ ಆಂತರಿಕ ಉತ್ಪನ್ನ ಮತ್ತು ಶೇಕಡಾವಾರು ಬೆಳವಣಿಗೆ ದರ ಕುರಿತು | ಮುಖ್ಯಮಂತ್ರಿಗಳು | |
47
|
1389 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದ ತಾಲ್ಲೂಕು ಮತ್ತು ಜಿಲ್ಲಾ ಕ್ರೀಡಾಂಗಣಗಳ ಬಗ್ಗೆ | ಮುಖ್ಯಮಂತ್ರಿಗಳು | |
48
|
1370 |
ಶ್ರೀ ಕೇಶವ ಪ್ರಸಾದ್ ಎಸ್ | ಅಲ್ಪಸಂಖ್ಯಾತರ ಕಲ್ಯಾಣ ಕುರಿತು | ಮುಖ್ಯಮಂತ್ರಿಗಳು | |
49
|
1371 |
ಶ್ರೀ ಕೇಶವ ಪ್ರಸಾದ್ ಎಸ್ | ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಯ ಕುರಿತು | ಮುಖ್ಯಮಂತ್ರಿಗಳು | |
50
|
1372 |
ಶ್ರೀ ಕೇಶವ ಪ್ರಸಾದ್ ಎಸ್ | ವಿಜಯಪುರ ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣದ ಕುರಿತು | ಮುಖ್ಯಮಂತ್ರಿಗಳು | |
51
|
1375 |
ಶ್ರೀ ಮಧು ಜಿ. ಮಾದೇಗೌಡ | ರಾಜ್ಯದಲ್ಲಿರುವ ಯಾತ್ರಿ ನಿವಾಸಗಳ ಅವ್ಯವಸ್ಥೆ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
52
|
1376 |
ಶ್ರೀ ಮಧು ಜಿ. ಮಾದೇಗೌಡ | ನೀರು ಬಳಕೆದಾರ ಸಂಘಗಳಿAದಲೇ ನೀರಿನ ಕರ ವಸೂಲಿ ಮಾಡಲು ಅವಕಾಶ ನೀಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
53
|
1377 |
ಶ್ರೀ ಮಧು ಜಿ. ಮಾದೇಗೌಡ | ಸಾಧಕ ಕ್ರೀಡಾಪಟುಗಳನ್ನು ಸರ್ಕಾರದ ಉದ್ಯೋಗಗಳಿಗೆ ನೇಮಕ ಮಾಡುವ ಬಗ್ಗೆ | ಮುಖ್ಯಮಂತ್ರಿಗಳು | |
56
|
1373 |
ಶ್ರೀ ಮಧು ಜಿ. ಮಾದೇಗೌಡ | ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಕುರಿತು | ಗೃಹ ಸಚಿವರು | |
57
|
1395 |
ಶ್ರೀ ಮಂಜುನಾಥ್ ಭಂಡಾರಿ | ಸಿಬ್ಬಂದಿಗಳ ಮತ್ತು ಅಧಿಕಾರಿಗಳ ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು | ಮುಖ್ಯಮಂತ್ರಿಗಳು | |
58
|
1396 |
ಶ್ರೀ ಮಂಜುನಾಥ್ ಭಂಡಾರಿ | ಶಾಸನ ರಚನೆ ಮತ್ತು ತಿದ್ದುಪಡಿ ವಿಧೇಯಕಗಳ ಬಗ್ಗೆ ಇಲಾಖೆಗಳೊಂದಿಗೆ ಸಮಾಲೋಚನೆ ಮಾಡುವ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
59
|
1397 |
ಶ್ರೀ ಮಂಜುನಾಥ್ ಭಂಡಾರಿ | ನೀರಾವರಿ ಸಂಬAಧಿಸಿದ ಯೋಜನೆಗಳಿಗೆ ಕ್ರೂಢೀಕೃತ ಅನುದಾನ ಮಂಜೂರು ಮಾಡುವ ಕುರಿತು | ಮುಖ್ಯಮಂತ್ರಿಗಳು | |
60
|
1398 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಕ್ರೀಡಾ ಇಲಾಖೆಯಿಂದ ಅನುದಾನ ನೀಡುವ ಕುರಿತು | ಮುಖ್ಯಮಂತ್ರಿಗಳು | |
61
|
1421 |
ಶ್ರೀ ಸಿ.ಎನ್. ಮಂಜೇಗೌಡ | ಸುಪ್ರೀಂ ಕೋರ್ಟ್ನಲ್ಲಿರುವ ನೀರಾವರಿ ಇಲಾಖಾ ಪ್ರಕರಣಗಳು | ಉಪ ಮುಖ್ಯಮಂತ್ರಿಗಳು | |
62
|
1422 |
ಶ್ರೀ ಸಿ.ಎನ್. ಮಂಜೇಗೌಡ | ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಮತ್ತು ಮುಂಬಡ್ತಿಗೆ ೫೦:೫೦ ಅನುಪಾತ ನಿಗದಿಪಡಿಸುವ ಬಗ್ಗೆ | ಗೃಹ ಸಚಿವರು | |
63
|
1423 |
ಶ್ರೀ ಸಿ.ಎನ್. ಮಂಜೇಗೌಡ | ASI ಮತ್ತು PSI ಗಳಿಗೆ ೩೦ ದಿನಗಳ ಗೆಜೆಟೆಡ್ ಹಾಲಿಡೇ ನೀಡುವ ಬಗ್ಗೆ | ಗೃಹ ಸಚಿವರು | |
64
|
1424 |
ಶ್ರೀ ಸಿ.ಎನ್. ಮಂಜೇಗೌಡ | ನಷ್ಟದಲ್ಲಿರುವ ಸರ್ಕಾರದ ನಿಗಮಗಳ ಬಗ್ಗೆ | ಮುಖ್ಯಮಂತ್ರಿಗಳು | |
65
|
1399 |
ಡಾ: ಎಂ.ಜಿ. ಮುಳೆ | ಕಾರಂಜಾ ನೀರಾವರಿ ಯೋಜನೆ ಪ್ರಗತಿಯ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
66
|
1400 |
ಡಾ: ಎಂ.ಜಿ. ಮುಳೆ | ಕೃಷ್ಣಾ ಮೇಲ್ದಂಡೆ ಯೋಜನೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
67
|
1401 |
ಡಾ: ಎಂ.ಜಿ. ಮುಳೆ | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ನೇಮಕಾತಿ ಬಗ್ಗೆ | ಮುಖ್ಯಮಂತ್ರಿಗಳು | |
68
|
1402 |
ಡಾ: ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಪ್ರವಾಸಿ ತಾಣದ ಅಭಿವೃದ್ಧಿಯ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
69
|
1403 |
ಡಾ: ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿರುವ ಸಣ್ಣ ನೀರಾವರಿ ಕೆರೆಗಳ ಅಭಿವೃದ್ಧಿ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
70
|
1425 |
ಶ್ರೀ ಕೆ.ಎಸ್.ನವೀನ್ | ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
71
|
1427 |
ಶ್ರೀ ಕೆ.ಎಸ್.ನವೀನ್ | ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣದ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
72
|
1435 |
ಶ್ರೀ ಎಂ. ನಾಗರಾಜು | ಮೇಕೆದಾಟು ಯೋಜನೆ ಮತ್ತು ಕಾವೇರಿ ಜಲ ವಿವಾದ ಕುರಿತು | ಉಪ ಮುಖ್ಯಮಂತ್ರಿಗಳು | |
73
|
1436 |
ಶ್ರೀ ಎಂ. ನಾಗರಾಜು | ಕಾರಾಗೃಹದಲ್ಲಿ ಖೈದಿಗಳಿಗೆ ಐಷಾರಾಮಿ ಸೇವೆಗಳನ್ನು ನೀಡುತ್ತಿರುವ ಕುರಿತು | ಗೃಹ ಸಚಿವರು | |
74
|
1437 |
ಶ್ರೀ ಎಂ. ನಾಗರಾಜು | ಆನ್ಲೈನ್ ಸೇವೆಗಳು ಮತ್ತು ಉದ್ಯೋಗ ಅವಕಾಶಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
75
|
1438 |
ಶ್ರೀ ಎಂ. ನಾಗರಾಜು | ಮದ್ಯ ಸೇವನೆ ಮತ್ತು ಸಂಗ್ರಹಣೆಯಾಗುತ್ತಿರುವ ಆದಾಯದ ಬಗ್ಗೆ | ಅಬಕಾರಿ ಸಚಿವರು | |
76
|
1439 |
ಶ್ರೀ ಎಂ. ನಾಗರಾಜು | ರಾಜ್ಯದಲ್ಲಿರುವ ಕೆರೆಗಳ ಸಂಖ್ಯೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
77
|
1490 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು | ಮುಖ್ಯಮಂತ್ರಿಗಳು | |
78
|
1491 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಹೊರಗುತ್ತಿಗೆ/ಗುತ್ತಿಗೆ ಆಧಾರದ ನೌಕರರ ಮಾಹಿತಿ ಕುರಿತು | ಮುಖ್ಯಮಂತ್ರಿಗಳು | |
79
|
1492 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸರ್ಕಾರಿ ನೌಕರರ ಆರೋಗ್ಯ ಸಂಜೀವಿನಿ ಯೋಜನೆ ಕುರಿತು | ಮುಖ್ಯಮಂತ್ರಿಗಳು | |
80
|
1493 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಿವಿಧ ನಿಗಮ ಮಂಡಳಿಗಳಿಗೆ ಬಿಡುಗಡೆಯಾಗಿರುವ ಅನುದಾನಗಳ ಕುರಿತು | ಮುಖ್ಯಮಂತ್ರಿಗಳು | |
81
|
1456 |
ಶ್ರೀ ಪುಟ್ಟಣ್ಣ | ಜಿ.ಬಿ.ಎ ವ್ಯಾಪ್ತಿಯಲ್ಲಿರುವ ಬಿ.ಬಿ.ಎಂ.ಪಿ ಶಾಲೆಗಳ ವಿವರ ಕುರಿತು | ಉಪ ಮುಖ್ಯಮಂತ್ರಿಗಳು | |
82
|
1426 |
ಶ್ರೀ ಪುಟ್ಟಣ್ಣ | ಕಾರಾಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ವಿವರ | ಗೃಹ ಸಚಿವರು | |
83
|
1505 |
ಶ್ರೀ ಪುಟ್ಟಣ್ಣ | ಕೇಂದ್ರ ಕಾರಾಗೃಹದ ಸಿವಿಲ್ ಕಾಮಗಾರಿಗಳ ಬಗ್ಗೆ | ಗೃಹ ಸಚಿವರು | |
84
|
1506 |
ಶ್ರೀ ಪುಟ್ಟಣ್ಣ | ಕೇಂದ್ರ ಕಾರಾಗೃಹದ ಭದ್ರತೆಯ ಬಗ್ಗೆ | ಗೃಹ ಸಚಿವರು | |
85
|
1413 |
ಶ್ರೀ ಪಿ.ಹೆಚ್.ಪೂಜಾರ್ | ಗುಡ್ಡದ ಮಲ್ಲಿಕಾರ್ಜುನ ಸ್ವಾಮಿ ಪ್ರವಾಸಿ ತಾಣದ ಅಭಿವೃದ್ಧಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
86
|
1353 |
ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್ | ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ವ್ಯವಸ್ಥೆ ಸಿಗುತ್ತಿರುವ ಬಗ್ಗೆ | ಗೃಹ ಸಚಿವರು | |
87
|
1354 |
ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್ | ಬಂದೀಖಾನೆಗಳ ಸುಧಾರಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ವರದಿಗಳ ಬಗ್ಗೆ | ಗೃಹ ಸಚಿವರು | |
88
|
1355 |
ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್ | ಪರಪ್ಪನ ಅಗ್ರಹಾರ ಜೈಲು ಅವರಣವೇ ‘ಮದ್ಯಾಲಯ’ವಾಗಿರುವ ಬಗ್ಗೆ | ಗೃಹ ಸಚಿವರು | |
89
|
1356 |
ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್ | ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
90
|
1357 |
ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್ | ಸಾಲದ ಹೆಚ್ಚುವರಿ ಹಣವನ್ನು ಪೂರ್ಣ ಪ್ರಮಾಣದಲ್ಲಿ ವಿತರಣೆ ಮಾಡುವ ಬಗ್ಗೆ | ಮುಖ್ಯಮಂತ್ರಿಗಳು | |
91
|
1359 |
ಶ್ರೀ ಸಿ.ಟಿ. ರವಿ | ರಾಜ್ಯ ಸರ್ಕಾರ ರಚಿಸಿರುವ ವಿಚಾರಣಾ ಆಯೋಗಗಳ ಕುರಿತು | ಮುಖ್ಯಮಂತ್ರಿಗಳು | |
92
|
1360 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
93
|
1361 |
ಶ್ರೀ ಸಿ.ಟಿ. ರವಿ | ರಾಜ್ಯದಲ್ಲಿ ಕೈಗೊಂಡಿರುವ ಏತ ನೀರಾವರಿ ಯೋಜನೆಗಳ ಆಡಿಟ್ ನಡೆಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
94
|
1362 |
ಶ್ರೀ ಸಿ.ಟಿ. ರವಿ | ಗಣೇಶೋತ್ಸವ/ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗಳ ಬಗ್ಗೆ | ಗೃಹ ಸಚಿವರು | |
95
|
1464 |
ಶ್ರೀ ಎಸ್. ರವಿ | ಅಗ್ನಿಶಾಮಕ ಠಾಣೆಗಳ ಬಗ್ಗೆ | ಗೃಹ ಸಚಿವರು | |
96
|
1347 |
ಶ್ರೀ ರಮೇಶ್ ಬಾಬು | ಕೇಂದ್ರ ಸರ್ಕಾರದ ತೆರಿಗೆ ಮತ್ತು ಅನುದಾನದ ಮಾಹಿತಿ ಕುರಿತು | ಮುಖ್ಯಮಂತ್ರಿಗಳು | |
97
|
1348 |
ಶ್ರೀ ರಮೇಶ್ ಬಾಬು | ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಮಾಹಿತಿ ಕುರಿತು | ಉಪ ಮುಖ್ಯಮಂತ್ರಿಗಳು | |
98
|
1349 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ವತಿಯಿಂದ ನೀಡಿರುವ ಲೈಸೆನ್ಸ್ಗಳ ಮಾಹಿತಿ ಕುರಿತು | ಅಬಕಾರಿ ಸಚಿವರು | |
99
|
1350 |
ಶ್ರೀ ರಮೇಶ್ ಬಾಬು | ಅಂತರ್ಜಲ ನೀರಿನ ಗುಣಮಟ್ಟದ ಮಾಹಿತಿ ಕೋರಿ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
100
|
1351 |
ಶ್ರೀ ರಮೇಶ್ ಬಾಬು | ಕರ್ನಾಟಕ ವಕೀಲರ ಕಲ್ಯಾಣ ನಿಧಿ ಕಾಯ್ದೆಯ ಮಾಹಿತಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
101
|
1446 |
ಶ್ರೀ ಎನ್ ರವಿಕುಮಾರ್ | ಅಕ್ರಮ ನಿವಾಸಿಗಳ ಕುರಿತು | ಗೃಹ ಸಚಿವರು | |
102
|
1447 |
ಶ್ರೀ ಎನ್ ರವಿಕುಮಾರ್ | ಏತ ನೀರಾವರಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
103
|
1448 |
ಶ್ರೀ ಎನ್ ರವಿಕುಮಾರ್ | ಕೆರೆ ಒತ್ತುವರಿ ಕುರಿತು | ಉಪ ಮುಖ್ಯಮಂತ್ರಿಗಳು | |
104
|
1470 |
ಶ್ರೀ ರಾಮೋಜಿಗೌಡ | ಬೆಂಗಳೂರಿನಲ್ಲಿ ಇರುವ ಒಟ್ಟು ಗೃಹ ನಿರ್ಮಾಣ ಸಂಘಗಳ ಬಗ್ಗೆ | ಮುಖ್ಯಮಂತ್ರಿಗಳು | |
105
|
1471 |
ಶ್ರೀ ರಾಮೋಜಿಗೌಡ | ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
106
|
1469 |
ಶ್ರೀ ರಾಮೋಜಿಗೌಡ | ರಾಜ್ಯದ ವಿಮಾನ ನಿಲ್ದಾಣಗಳ ಮತ್ತು ಪೈಲೆಟ್ ಕೇಂದ್ರದ ಬಗ್ಗೆ | ಮುಖ್ಯಮಂತ್ರಿಗಳು | |
107
|
1428 |
ಶ್ರೀ ಹೆಚ್.ಪಿ. ಸುಧಾಮ್ ದಾಸ್ | ಕೆ.ಪಿ.ಎಸ್.ಸಿ. ನಡೆಸುತ್ತಿರುವ ಗೆಜೆಟೆಡ್ ಪ್ರೊಬೇಷನರ್ಸ್೨೦೨೩-೨೪ರ ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ(ಮಧ್ಯಂತರವಾಗಿ) ಅಳವಡಿಸಿ ಮುಂದಿನ ನೇಮಕಾತಿ ಪ್ರಕ್ರಿಯೆ ಬಗ್ಗೆ | ಮುಖ್ಯಮಂತ್ರಿಗಳು | |
108
|
1455 |
ಶ್ರೀ ಹೆಚ್.ಪಿ. ಸುಧಾಮ್ ದಾಸ್ | ನಿವೃತ್ತ ಸರ್ಕಾರಿ ನೌಕರರನ್ನು ಸರ್ಕಾರಿ ಸೇವೆಗೆ ನಿಯೋಜಿಸುವುದನ್ನು ನಿರ್ಬಂಧಿಸಿ ಸರ್ಕಾರದಿಂದ ಆದೇಶ ಹೊರಡಿಸಿರುವ ಬಗ್ಗೆ | ಮುಖ್ಯಮಂತ್ರಿಗಳು | |
109
|
1338 |
ಶ್ರೀ ಸುನೀಲ್ ವಲ್ಯಾಪುರ್ | ಏತ ನೀರಾವರಿ ಹಂತ-೨ ರ ಕಾಮಗಾರಿಗಳ ಕುರಿತು | ಉಪ ಮುಖ್ಯಮಂತ್ರಿಗಳು | |
110
|
1339 |
ಶ್ರೀ ಸುನೀಲ್ ವಲ್ಯಾಪುರ್ | ಹೂಳು ತೆಗೆಯಲು ಸರ್ಕಾರದಿಂದ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
111
|
1340 |
ಶ್ರೀ ಸುನೀಲ್ ವಲ್ಯಾಪುರ್ | ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ | ಗೃಹ ಸಚಿವರು | |
112
|
1341 |
ಶ್ರೀ ಸುನೀಲ್ ವಲ್ಯಾಪುರ್ | ಅಬಕಾರಿ ಪರವಾನಿಗೆಯಲ್ಲಿ ಬೇರೆ ಬೇರೆ ಮದ್ಯದಂಗಡಿ ಒಂದೇ ಪರವಾನಿಗೆಯಲ್ಲಿ ತೆಗದಿರುವ ಬಗ್ಗೆ | ಅಬಕಾರಿ ಸಚಿವರು | |
113
|
1484 |
ಶ್ರೀ ಸುನೀಲ್ ವಲ್ಯಾಪುರ್ | KPSC ಮತ್ತು ಮಾಹಿತಿ ಆಯೋಗದ ಸದಸ್ಯರ ವೇತನ ಸೌಲಭ್ಯಗಳ ಕುರಿತು | ಮುಖ್ಯಮಂತ್ರಿಗಳು | |
114
|
1480 |
ಶ್ರೀ ಸೂರಜ್ ರೇವಣ್ಣ | ಡಿಸಿಸಿ ಬ್ಯಾಂಕುಗಳ ಮಾಹಿತಿ ನೀಡುವ ಕುರಿತು | ಮುಖ್ಯಮಂತ್ರಿಗಳು | |
115
|
1481 |
ಶ್ರೀ ಸೂರಜ್ ರೇವಣ್ಣ | ಜಲಾಶಯಗಳಲ್ಲಿ ಹೂಳನ್ನು ತೆಗೆಯುವುದರ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
116
|
1404 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಕುರಿತು | ಮುಖ್ಯಮಂತ್ರಿಗಳು | |
117
|
1405 |
ಶ್ರೀ ಶಶೀಲ್ ಜಿ. ನಮೋಶಿ | ರಾಯಚೂರಿನಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಕುರಿತು | ಗೃಹ ಸಚಿವರು | |
118
|
1406 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಚುನಾವಣೆ ಕುರಿತು | ಮುಖ್ಯಮಂತ್ರಿಗಳು | |
119
|
1407 |
ಶ್ರೀ ಶಶೀಲ್ ಜಿ. ನಮೋಶಿ | ಗ್ರಾಮೀಣ ಕೃಪಾಂಕ ರಹಿತವಾಗಿ ೨೦೦೩-೦೪ನೇ ಸಾಲಿನಲ್ಲಿ ನೇಮಕಗೊಂಡಿರುವ ನೌಕರರ ಕುರಿತು | ಮುಖ್ಯಮಂತ್ರಿಗಳು | |
120
|
1408 |
ಶ್ರೀ ಶಶೀಲ್ ಜಿ. ನಮೋಶಿ | ಕೆಎಎಸ್ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಭಾಷಾಂತರ ಲೋಪದೋಷಗಳ ಅನ್ಯಾಯವನ್ನು ಸರಿಪಡಿಸುವ ಕುರಿತು | ಮುಖ್ಯಮಂತ್ರಿಗಳು | |
121
|
1418 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಬೆಂಗಳೂರು ಪ್ರಾಧಿಕಾರದಿಂದ ಹಂಚಿಕೆಯಾಗಿರುವ ಸಿ.ಎ. ನಾಗರೀಕ ಸೌಲಭ್ಯ ನಿವೇಶನಗಳ ಕುರಿತು | ಉಪ ಮುಖ್ಯಮಂತ್ರಿಗಳು | |
122
|
1419 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿರುವ ಅನುದಾನದ ಬಳಕೆ ಕುರಿತು | ಮುಖ್ಯಮಂತ್ರಿಗಳು | |
123
|
1440 |
ಶ್ರೀ ಶಿವಕುಮಾರ್ ಕೆ. | ಕೆ.ಪಿ.ಎಸ್.ಸಿ ಪರೀಕ್ಷೆಯ ಬಗ್ಗೆ | ಮುಖ್ಯಮಂತ್ರಿಗಳು | |
124
|
1441 |
ಶ್ರೀ ಶಿವಕುಮಾರ್ ಕೆ. | ರಾಜ್ಯದಲ್ಲಿರುವ ಮದ್ಯ ಮಳಿಗೆಗಳ ಮಾಲೀಕತ್ವ ಮತ್ತು ಪರವಾನಿಗೆ ಬಗ್ಗೆ | ಅಬಕಾರಿ ಸಚಿವರು | |
125
|
1442 |
ಶ್ರೀ ಶಿವಕುಮಾರ್ ಕೆ. | ದೆಹಲಿಯ ಕರ್ನಾಟಕ ಭವನಗಳ ಸಂಖ್ಯೆ ಮತ್ತು ಕರ್ತವ್ಯ ನಿರ್ವಹಿಸುವ ನೌಕರರ ಬಗ್ಗೆ | ಮುಖ್ಯಮಂತ್ರಿಗಳು | |
126
|
1443 |
ಶ್ರೀ ಶಿವಕುಮಾರ್ ಕೆ. | ಎತ್ತಿನಹೊಳೆ ಯೋಜನೆಯ ಪ್ರಸ್ತುತ ಕಾಮಗಾರಿಯ ಹಂತ ಮತ್ತು ಅನುಕೂಲದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
127
|
1420 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಬುಡಕಟ್ಟು ಜನಾಂಗಕ್ಕೂ ಒಳಮೀಸಲಾತಿ ಜಾರಿ ಮಾಡುವ ಕುರಿತು | ಮುಖ್ಯಮಂತ್ರಿಗಳು | |
128
|
1459 |
ಡಾ: ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯಲ್ಲಿರುವ ಏತ ನೀರಾವರಿಗಳ ನಿಷ್ಕಿçಯತೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
129
|
1474 |
ಡಾ: ತಳವಾರ್ ಸಾಬಣ್ಣ | ಚಿತ್ತಾಪುರ ತಾಲ್ಲೂಕಿನ ನಾಗಾವಿ ಐತಿಹಾಸಿಕ ಸ್ಥಳವನ್ನು ಸಂರಕ್ಷಿಸುವ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
130
|
1390 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸರ್ಕಾರದ ಅನುದಾನ ಪಡೆದ ಸಂಸ್ಥೆಗಳು ಖರ್ಚು ವೆಚ್ಚದ ಮಾಹಿತಿ ನೀಡದಿರುವ ಬಗ್ಗೆ | ಮುಖ್ಯಮಂತ್ರಿಗಳು | |
131
|
1391 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಜಲಾಶಯಗಳಲ್ಲಿ ಹೂಳು ತೆಗೆಯುವ ಕುರಿತು | ಉಪ ಮುಖ್ಯಮಂತ್ರಿಗಳು | |
132
|
1392 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ನಷ್ಟದಲ್ಲಿರುವ ಸಹಕಾರ ಸಂಘಗಳ ಬಗ್ಗೆ | ಮುಖ್ಯಮಂತ್ರಿಗಳು | |
134
|
1393 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸರ್ಕಾರಿ ಕಛೇರಿಗಳಲ್ಲಿ ಅಹವಾಲು ವಿಲೇ ಮಾಡಲು ವಿಳಂಬ ಮಾಡುತ್ತಿರುವ ಬಗ್ಗೆ | ಮುಖ್ಯಮಂತ್ರಿಗಳು | |
135
|
1378 |
ಡಾ: ಉಮಾಶ್ರೀ | ಸೈಬರ್ ವಂಚನೆ ಬಗ್ಗೆ | ಗೃಹ ಸಚಿವರು | |
136
|
1379 |
ಡಾ: ಉಮಾಶ್ರೀ | ತಂತ್ರಾಂಶ ಹ್ಯಾಕ್ ಮಾಡಿ ಹಣ ದೋಚುತ್ತಿರುವ ಬಗ್ಗೆ | ಗೃಹ ಸಚಿವರು | |
137
|
1380 |
ಡಾ: ಉಮಾಶ್ರೀ | ಹೆಚ್ಚುವರಿ ಹುದ್ದೆ, ಮಂಜೂರಾತಿ, ಭತ್ಯೆ ಹೆಚ್ಚಳ ಕುರಿತು | ಮುಖ್ಯಮಂತ್ರಿಗಳು | |
138
|
1381 |
ಡಾ: ಉಮಾಶ್ರೀ | ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿಸುವ ಯೋಜನೆ ಬಗ್ಗೆ | ಮುಖ್ಯಮಂತ್ರಿಗಳು | |
139
|
1382 |
ಡಾ: ಉಮಾಶ್ರೀ | ರಾಜ್ಯದ ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
140
|
1510 |
ಡಾ: ಯತೀಂದ್ರ ಎಸ್. | ದೇವಸ್ಥಾನ ಸಂರಕ್ಷಣೆಯ ಅನುದಾನದ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
141
|
1511 |
ಡಾ: ಯತೀಂದ್ರ ಎಸ್. | ಅನಧಿಕೃತ ಮದ್ಯ ಮಾರಾಟ ತಡೆಯುವ ಕುರಿತು | ಅಬಕಾರಿ ಸಚಿವರು | |
141
|
1499 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ವೇತನ ಹಾಗೂ ಇತರ ಭತ್ಯೆಯ ಬಗ್ಗೆ | ಗೃಹ ಸಚಿವರು | |
142
|
1409 |
ಶ್ರೀ ಡಿ.ಎಸ್.ಅರುಣ್ | ಪೊಲೀಸ್ ವಾಹನಗಳ ನಿರ್ವಹಣೆ ಹಾಗೂ MTO ಹುದ್ದೆಗಳ ಬಗ್ಗೆ | ಗೃಹ ಸಚಿವರು | |
143
|
1410 |
ಶ್ರೀ ಡಿ.ಎಸ್.ಅರುಣ್ | ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
144
|
1411 |
ಶ್ರೀ ಡಿ.ಎಸ್.ಅರುಣ್ | ಜೈಲುಗಳಲ್ಲಿ VIP ಸೌಲಭ್ಯ ಆರೋಪದ ಬಗ್ಗೆ | ಗೃಹ ಸಚಿವರು | |
145
|
993 |
ಶ್ರೀ ದಿನೇಶ್ ಗೂಳಿಗೌಡ | ಅಬಕಾರಿ ಪರವಾನಿಗೆ ವಿವರ | ಅಬಕಾರಿ ಸಚಿವರು | |
146
|
1454 |
ಡಾ: ಕೆ. ಗೋವಿಂದರಾಜ್ | ರಾಜ್ಯದಲ್ಲಿ ಮಕ್ಕಳ ಅಪಹರಣ ಹೆಚ್ಚುತ್ತಿರುವ ಬಗ್ಗೆ | ಗೃಹ ಸಚಿವರು | |
147
|
1475 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಬಗ್ಗೆ | ಮುಖ್ಯಮಂತ್ರಿಗಳು | |
148
|
1476 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಂಗ್ರಹವಾಗುವ ತೆರಿಗೆಯ ಬಗ್ಗೆ | ಮುಖ್ಯಮಂತ್ರಿಗಳು | |
149
|
1477 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳ ಬಗ್ಗೆ | ಗೃಹ ಸಚಿವರು | |
150
|
1478 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ಚಂದ್ರಪಳ್ಳಿ ಜಲಾಶಯವನ್ನು ಪ್ರವಾಸಿ ತಾಣ ಮಾಡುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
151
|
1497 |
ಶ್ರೀ ವೈ.ಎಂ. ಸತೀಶ್ | ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿ, ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ | ಗೃಹ ಸಚಿವರು | |
152
|
1460 |
ಶ್ರೀ ಸುನೀಲ್ಗೌಡ ಪಾಟೀಲ್ | ಬಬಲೇಶ್ವರ ತಾಲ್ಲೂಕಿನ ಜೈನಾಪುರ ಪುನರ್ವಸತಿಯ ಕೇಂದ್ರದಲ್ಲಿನ ಹಾಜಿಮಸ್ತಾನ ದರ್ಗಾದ ನಿವೇಶನದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
153
|
1461 |
ಶ್ರೀ ಸುನೀಲ್ಗೌಡ ಪಾಟೀಲ್ | ಇಲಾಖಾ ಪರೀಕ್ಷೆ ಪ್ರಮಾಣ ಪತ್ರಗಳ ಬಗ್ಗೆ | ಮುಖ್ಯಮಂತ್ರಿಗಳು | |
154
|
1465 |
ಶ್ರೀ ಸುನೀಲ್ಗೌಡ ಪಾಟೀಲ್ | ಕಂಪ್ಯೂಟರ್ ಸಾಕ್ಷರತಾ (ಸಿಎಲ್ಟಿ) ಪರೀಕ್ಷೆಯ ಕುರಿತು | ಮುಖ್ಯಮಂತ್ರಿಗಳು | |
155
|
1487 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ಸಹಕಾರ ಸಂಘಗಳ ಇಲಾಖೆಯಲ್ಲಿ ನೋಂದಣಿಯಾಗಿರುವ ಸಂಘಗಳ ಬಗ್ಗೆ | ಮುಖ್ಯಮಂತ್ರಿಗಳು | |
156
|
1488 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ಹಿಂದುಳಿದ ವರ್ಗಗಳ ಮೀಸಲಿಟ್ಟ Sಅ/Sಖಿ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
157
|
1489 |
ಶ್ರೀ ಡಿ.ಟಿ.ಶ್ರೀನಿವಾಸ್ (ಡಿ.ಟಿ.ಎಸ್) | ೨೦೨೫-೨೬ನೇ ಸಾಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ತೆಗೆದುಕೊಂಡ ಯೋಜನೆಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
158
|
1466 |
ಡಾ. ಡಿ ತಿಮ್ಮಯ್ಯ | ೨೦೧೫ನೇ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
159
|
1473 |
ಶ್ರೀ ಕೆ. ವಿವೇಕಾನಂದ | ಮೀಸಲು ಪೊಲೀಸ್ ಪಡೆ ಸಿಬ್ಬಂದಿಗಳ ಮುಂಬಡ್ತಿ ಬಗ್ಗೆ | ಗೃಹ ಸಚಿವರು | |
160
|
1498 |
ಶ್ರೀ ಕೆ. ವಿವೇಕಾನಂದ | ಪೊಲೀಸ್ ಠಾಣೆ ಮೊಕದ್ದಮೆಗಳಿಗೆ ಸಾಕ್ಷಿಗಳಾಗಿ ಶಿಕ್ಷಕರನ್ನು ಉಪಯೋಗಿಸುತ್ತಿರುವ ಕುರಿತು | ಗೃಹ ಸಚಿವರು | |
161
|
1369 |
ಶ್ರೀ ಕೇಶವ ಪ್ರಸಾದ್ ಎಸ್ | ಬೆಂಗಳೂರಿನ ಕೆರೆಗಳ ಒತ್ತುವರಿಯ ಕುರಿತು | ಉಪ ಮುಖ್ಯಮಂತ್ರಿಗಳು | |
162
|
1449 |
ಶ್ರೀ ಶರವಣ ಟಿ.ಎ. | ಜಿ.ಬಿ.ಎ ವ್ಯಾಪ್ತಿಯ ಇಂದಿರಾ ಕ್ಯಾಟೀನ್ಗಳಲ್ಲಿ ಆಹಾರ ಗುಣಮಟ್ಟದ ಕುರಿತು | ಉಪ ಮುಖ್ಯಮಂತ್ರಿಗಳು | |
163
|
1450 |
ಶ್ರೀ ಶರವಣ ಟಿ.ಎ. | ಕಾರ್ಯಕಾರಿ ಆದೇಶದ ಮೂಲಕ ವೆಚ್ಚ ಭರಿಸುವ ಕುರಿತು | ಮುಖ್ಯಮಂತ್ರಿಗಳು |