Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 19-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1381 |
ಶ್ರೀ ಎಂ ಎಲ್ ಅನೀಲ್ ಕುಮಾರ್ | ಮೀನು ಮರಿ ಉತ್ಪಾಧನಾ ಮತ್ತು ಪಾಲನೆ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
2
|
1313 |
ಶ್ರೀ ಬಸನಗೌಡ ಬಾದರ್ಲಿ | ದೇವಸ್ಥನಗಳಿಗೆ ಅನುದಾನ ನೀಡುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
3
|
1382 |
ಶ್ರೀ ಬಸನಗೌಡ ಬಾದರ್ಲಿ | ರಸ್ತೆಗಳ ಕಾಮಗಾರಿಯ ಬಗ್ಗೆ | ಲೋಕೋಪಯೋಗಿ ಸಚಿವರು | |
4
|
1312 |
ಶ್ರೀ ಬಸನಗೌಡ ಬಾದರ್ಲಿ | ದೇವಸ್ಥನಗಳಿಗೆ ಅನುದಾನ ನೀಡುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
5
|
1334 |
ಶ್ರೀ ಎಸ್.ಎಲ್. ಭೋಜೇಗೌಡ | ಮೀನು ಉತ್ಪಾದನೆ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
6
|
1363 |
ಶ್ರೀ ಚಿದಾನಂದ್ ಎಂ.ಗೌಡ | ತಮಕೂರು ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಅವ್ಯವಸ್ಥೆಯ ಬಗ್ಗೆ | ಲೋಕೋಪಯೋಗಿ ಸಚಿವರು | |
7
|
1360 |
ಶ್ರೀ ಚಿದಾನಂದ್ ಎಂ.ಗೌಡ | ರೈತರ ಹೊಲದಲ್ಲಿ ಲೋಕೋಪಯೋಗ ಇಲಾಖೆಯವರು ನಿರ್ಮಿಸಿರುವ ರಸ್ತೆಗೆ ಪರಿಹಾರ ನೀಡುವ ಬಗ್ಗೆ | ಲೋಕೋಪಯೋಗಿ ಸಚಿವರು | |
8
|
1361 |
ಶ್ರೀ ಚಿದಾನಂದ್ ಎಂ.ಗೌಡ | ರೈತರ ಹೊಲಗಳಿಗೆ ತೆರಳುವ ರಸ್ತೆ ನಿರ್ಮಾಣ ಮತ್ತು ಒತ್ತುವರಿ ತೆರೆಸುವ ಬಗ್ಗೆ | ಕಂದಾಯ ಸಚಿವರು | |
9
|
1380 |
ಶ್ರೀ ಚಿದಾನಂದ್ ಎಂ.ಗೌಡ | ನೊಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಭರ್ತಿಗೆ ವಿಳಂಬ ಮಾಡುತ್ತಿರುವ ಬಗ್ಗೆ | ಕಂದಾಯ ಸಚಿವರು | |
10
|
740 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಕುರಿತು | ಕಂದಾಯ ಸಚಿವರು | |
11
|
1326 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಕೃಷಿ ಭೂಮಿಯನ್ನು ಕೃಷಿಯೇತರ ಉದೇಶಕ್ಕಾಗಿ ಬಳಕೆ ಮಾಡಿಕೊಳ್ಳತ್ತಿರುವ ಕುರಿತು | ಕಂದಾಯ ಸಚಿವರು | |
12
|
1327 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ-ಹೊಸಪೇಟೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕುರಿತು | ಲೋಕೋಪಯೋಗಿ ಸಚಿವರು | |
13
|
1328 |
ಶ್ರೀಮತಿ ಹೇಮಲತಾ ನಾಯಕ್ | ರಾಜ್ಯದಲ್ಲಿನ ಪಶು ಸಂಜೀವಿನಿ ಯೋಜನೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
14
|
1307 |
ಶ್ರೀ ಐವನ್ ಡಿʼಸೋಜಾ | ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಪರ್ಮಿಟ್ ಮತ್ತು ನಿಗದಿತ ಸ್ಥಳ ಗುರುತಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
15
|
1308 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಾಲೆ/ ಕಾಲೇಜು ಹಾಗೂ ಹಾಸ್ಟೆಲ್ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
16
|
1309 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವ್ಯಾಪಾರಕ್ಕಾಗಿ ನೀಡಿರುವ ಸಾಲದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
17
|
1310 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ನಗರದಲ್ಲಿ KSRTC ಬಸ್ಸ್ ಗಳ ನಿಲ್ದಾಣದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
18
|
1311 |
ಶ್ರೀ ಐವನ್ ಡಿʼಸೋಜಾ | ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಕಾಲೇಜು ಸ್ಥಾಪನೆ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
19
|
1301 |
ಶ್ರೀ ಟಿ ಎನ್ ಜವರಾಯಿ ಗೌಡ | ಖರಾಬ್ ಜಮೀನುಗಳ ನಿರ್ಧರಣಾ ಸಮಿತಿ ಬಗ್ಗೆ | ಕಂದಾಯ ಸಚಿವರು | |
20
|
1274 |
ಶ್ರೀ ಟಿ ಎನ್ ಜವರಾಯಿ ಗೌಡ | ಸರ್ವೆ ಅಳತೆಗೆ ಬಳಸುತ್ತಿದ ಸರಪಳಿಬದಲಿಗೆ ರೋವರ್ ಬಳಕೆ ಕುರಿತು | ಕಂದಾಯ ಸಚಿವರು | |
21
|
1284 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಬಸ್ ಸಂಚಾರವನ್ನು ಸಮರ್ಪಕವಾಗಿ ಜಾರಿಗೊಳಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | 22
|
1345 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಅಕ್ರಮ ಕಸಾಯಿ ಖಾನೆಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು |
23
|
1344 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸಾರಿಗೆ ಬಸ್ ಗಳ ನಿರ್ವಹಣೆ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
24
|
1264 |
ಶ್ರೀ ಕುಶಾಲಪ್ಪ ಎಂ.ಪಿ | ವಿರಾಜಪೇಟೆಯ ನೂತನ ಐಬಿ ಕಾಮಗಾರಿಯ ಬಗ್ಗೆ | ಲೋಕೋಪಯೋಗಿ ಸಚಿವರು | |
25
|
1346 |
ಶ್ರೀ ಕುಶಾಲಪ್ಪ ಎಂ.ಪಿ | ಮೀನುಗಾರಿಕೆ ಇಲಾಖೆಯಿಂದ ಅನುಮತಿ ನೀಡಿರುವ ಎಫ್ ಪಿ ಓ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
26
|
1277 |
ಶ್ರೀ ಕುಶಾಲಪ್ಪ ಎಂ.ಪಿ | ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಅನುಷ್ಠಾನಗೊಳಿಸುವ ಯೋಜನೆಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
27
|
1278 |
ಶ್ರೀ ಕುಶಾಲಪ್ಪ ಎಂ.ಪಿ | ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ ಯೋಜನೆ ಅಡಿ ಕೊಡಗು ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
28
|
1350 |
ಶ್ರೀ ಕುಶಾಲಪ್ಪ ಎಂ.ಪಿ | ಸರ್ಕಾರಿ ಬಸ್ ಸೌಲಭ್ಯ ಹಾಗೂ ಬಸ್ ನಿಲ್ದಾಣವನ್ನು ಒದಗಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
29
|
1349 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿಸುವ ಕುರಿತು | ಲೋಕೋಪಯೋಗಿ ಸಚಿವರು | |
30
|
1370 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ರೇಷ್ಮೆ ಬೆಳೆಗಾರರ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
31
|
1322 |
ಶ್ರೀ ಮಧು ಜಿ.ಮಾದೇಗೌಡ | ನೆರೆ ಪರಿಹಾರ ವಿತರಣೆಯಲ್ಲಿ ಅಕ್ರಮವಾಗಿರುವ ಕುರಿತು | ಕಂದಾಯ ಸಚಿವರು | |
32
|
1323 |
ಶ್ರೀ ಮಧು ಜಿ.ಮಾದೇಗೌಡ | ಸಮುದ್ರ ನೀರಿದೆ ಪಟ್ಟ ಮೀನುಗಾರರು ಮತ್ತು ಪ್ರವಾಸಿಗರ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
33
|
1324 |
ಶ್ರೀ ಮಧು ಜಿ.ಮಾದೇಗೌಡ | ವಾಹನಗಳಿಗೆ ವಿಧಿಸುವ ಹಸಿರು ತೆರಿಗೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
34
|
1325 |
ಶ್ರೀ ಮಧು ಜಿ.ಮಾದೇಗೌಡ | ಮೇಕೆ ಹಾಲು ಉತ್ಪಾದನಾ ಮತ್ತು ಸಂಸ್ಕರಣಾ ಘಟಕ ಕಾರ್ಯ ಆರಂಭ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
35
|
1364 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ವಸತಿ ಯೋಜನೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
36
|
1365 |
ಶ್ರೀ ಮಂಜುನಾಥ ಭಂಡಾರಿ | ಕಂದಾಯ ಇಲಾಖೆ ನಿಯಮಗಳಲ್ಲಿ ತಿದ್ದುಪಡಿಗಳ ಕುರಿತು | ಕಂದಾಯ ಸಚಿವರು | |
37
|
1366 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ರಸ್ತೆ ಸಾರಿಗೆ ವಾಹನಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
38
|
1367 |
ಶ್ರೀ ಮಂಜುನಾಥ ಭಂಡಾರಿ | ಪಶು ಸಂಗೋಪನೆ ಇಲಾಖೆಯ ಸುಧಾರಣೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
39
|
1368 |
ಶ್ರೀ ಮಂಜುನಾಥ ಭಂಡಾರಿ | ಲೋಕೋಪಯೋಗಿ ಇಲಾಖೆ ರಸ್ತೆಗಳ ಕುರಿತು | ಲೋಕೋಪಯೋಗಿ ಸಚಿವರು | |
40
|
1473 |
ಶ್ರೀ ಸಿ.ಎನ್. ಮಂಜೇಗೌಡ | ತಹಶೀಲ್ದಾರ್ ಗ್ರೇಡ್ 1 ಮತ್ತು ಗ್ರೇಡ್ 2 ಹುದ್ದೆಗಳ ಪದೋನ್ನತಿ ಬಗ್ಗೆ | ಕಂದಾಯ ಸಚಿವರು | |
41
|
1300 |
ಶ್ರೀ ಸಿ.ಎನ್. ಮಂಜೇಗೌಡ | ತಹಶೀಲ್ದಾರ್ ಹುದ್ದೆಗಳ ಬಗ್ಗೆ | ಕಂದಾಯ ಸಚಿವರು | |
42
|
1302 |
ಶ್ರೀ ಸಿ.ಎನ್. ಮಂಜೇಗೌಡ | ರೈತ ಜಮೀನು ದುರಸ್ತಿಗೆ ಸಲ್ಲಿಕೆಯಾದ ಅರ್ಜಿಗಳ ಕುರಿತು | ಕಂದಾಯ ಸಚಿವರು | |
43
|
1353 |
ಶ್ರೀ ಸಿ.ಎನ್. ಮಂಜೇಗೌಡ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಖಾಸಗಿ ವಸತಿಗೃಹಗಳ ಹಾವಳಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
44
|
1287 |
ಡಾ|| ಎಂ ಜಿ ಮುಳೆ | ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಭ್ರಷ್ಟಾಚಾರ ಕುರಿತು | ಕಂದಾಯ ಸಚಿವರು | |
45
|
1288 |
ಡಾ|| ಎಂ ಜಿ ಮುಳೆ | ವಸತಿಗಳನ್ನು ನಿರ್ಮಿಸುವ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
46
|
1289 |
ಡಾ|| ಎಂ ಜಿ ಮುಳೆ | ಮುಜರಾಯಿ ದೇವಾಲಯಗಳು ನಿರ್ವಹಣೆ ಮತ್ತು ಸಿಬ್ಬಂದಿಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
47
|
1290 |
ಡಾ|| ಎಂ ಜಿ ಮುಳೆ | ಬಸ್ ನಿಲ್ದಾಣಗಳ ಮೂಲಭೂತ ಸೌಕರ್ಯಗಳ ಕಲ್ಪಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
48
|
1291 |
ಡಾ|| ಎಂ ಜಿ ಮುಳೆ | ಮಂತ್ರಾಲಯದಲ್ಲಿ ಇರುವ ಕರ್ನಾಟಕದ ವಸತಿ ಸೌಕರ್ಯ ಹೆಚ್ಚಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
49
|
1273 |
ಶ್ರೀ ಕೆ ಎಸ್ ನವೀನ್ | ಪಶು ಚಿಕಿತ್ಸಾಲಯ ಕೇಂದ್ರಗಳಿಗೆ ನೀಡುತ್ತಿರುವ ಔಷಧಿಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
50
|
1270 |
ಶ್ರೀ ಕೆ ಎಸ್ ನವೀನ್ | ಪಶು ಸಂಗೋಪನೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
51
|
1335 |
ಶ್ರೀ ಎಂ.ನಾಗರಾಜು | ದೇವನಹಳ್ಳಿ ಕೋಟೆಯಲ್ಲಿರುವ ಕೃಷ್ಣ ದೇವಸ್ಥಾನದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರು | |
52
|
1336 |
ಶ್ರೀ ಎಂ.ನಾಗರಾಜು | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
53
|
1319 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನೆನೆಗುದಿಗೆ ಬಿದ್ದಿರುವ ಕುರಿತು | ಲೋಕೋಪಯೋಗಿ ಸಚಿವರು | |
54
|
1320 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ತಸ್ತಿಕ್ ಮೊತ್ತವನ್ನು ಹೆಚ್ಚಿಸುವ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರ | |
55
|
1321 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದೇಶಿ ಗೋ ತಳಿಗಳ ಸಂರಕ್ಷಣೆ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
56
|
1305 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಅಕ್ರಮ ಸಕ್ರಮಕ್ಕೆ ಸಲ್ಲಿಕೆಯಾಗಿರುವ ರಾಜ್ಯಗಳ ಬಗ್ಗೆ | ಕಂದಾಯ ಸಚಿವರು | |
57
|
1306 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಮುಜರಾಯಿ ಇಲಾಖೆಯಲ್ಲಿ ವೇತನ ತಾರತಮ್ಯದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರರು | |
58
|
1351 |
ಶ್ರೀ ಸಿ.ಟಿ.ರವಿ | ಗೋಹತ್ಯೆ ಗೋಹಿಂಸೆ ಮತ್ತು ಅಕ್ರಮ ಗೋಸಾಗಾಣಿಕೆ ವಿರುದ್ದ ಕೈಗೊಂಡ ಕ್ರಮದ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
59
|
1352 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ವಸತಿ /ನಿವೇಶನ ರಹಿತರ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
60
|
1357 |
ಶ್ರೀ ಸಿ.ಟಿ.ರವಿ | ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
61
|
1358 |
ಶ್ರೀ ಸಿ.ಟಿ.ರವಿ | ಅಪೆಂಡಿಕ್ಸ್- ಇ ಅಡಿ ಕೈಗೋಂಡಿರುವ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಆಗದಿರುವ ಕುರಿತು | ಲೋಕೋಪಯೋಗಿ ಸಚಿವರು | |
62
|
1359 |
ಶ್ರೀ ಸಿ.ಟಿ.ರವಿ | ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಕೈಗೊಂಡಿರುವ ಮನೆಗಳ ನಿರ್ಮಾನ ಕಾರ್ಯದ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
63
|
1293 |
ಶ್ರೀ ಸಿ.ಟಿ.ರವಿ | ಕೆ-ರೇರಾ ನಿಯಮಗಳ ಉಲ್ಲಂಘನೆ ಬಗ್ಗೆ | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
64
|
1279 |
ಶ್ರೀ ಎನ್.ರವಿಕುಮಾರ್ | ದೇವಸ್ಥಾನಗಳ ಸ್ವಾಯತ್ತತೆ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರರು | |
65
|
1280 |
ಶ್ರೀ ಎನ್.ರವಿಕುಮಾರ್ | ದೇವಸ್ಥಾನಗಳು ಹೊಂದಿರುವ ಸ್ಥಿರಾಸ್ತಿಯ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರರು | |
66
|
1281 |
ಶ್ರೀ ಎನ್.ರವಿಕುಮಾರ್ | ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
67
|
1282 |
ಶ್ರೀ ಎನ್.ರವಿಕುಮಾರ್ | ಕಾವೇರಿ 2 ಸಾಫ್ಟ್ ವೇರ್ ಕುರಿತು | ಕಂದಾಯ ಸಚಿವರು | |
68
|
1283 |
ಶ್ರೀ ಎನ್.ರವಿಕುಮಾರ್ | ರಸ್ತೆ ಹೊಂಡಗಳ ಕುರಿತು | ಲೋಕೋಪಯೋಗಿ ಸಚಿವರು | |
69
|
1332 |
ಶ್ರೀ ರಾಮೋಜಿಗೌಡ | ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಸೆಕ್ಷನ್ 95ರ ತಿದ್ದುಪಡಿ ಬಗ್ಗೆ | ಕಂದಾಯ ಸಚಿವರು | |
70
|
1314 |
ಶ್ರೀ ರಾಮೋಜಿಗೌಡ | ಕರ್ನಾಟಕ ಗೃಹ ನಿರ್ಮಾಣ ಸಹಕಾರ ಸಂಘ ಪೀಣ್ಯ, ಬೆಂಗಳೂರು ಇದರ ಭೂ ಸ್ವಾಧೀನ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಪ್ರಸ್ತಾಪಿಸುವ ಕುರಿತು | ಕಂದಾಯ ಸಚಿವರು | |
71
|
1330 |
ಶ್ರೀ ಎಸ್ ವ್ಹಿ ಸಂಕನೂರ | ಬಂದರು ನಿರ್ಮಾಣದಿಂದ ಸಾಂಪ್ರದಾಯಿಕ ಮೀನುಗಾರರಿಗೆ ಆಗುವ ತೊಂದರೆಗಳ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
72
|
1374 |
ಶ್ರೀ ವೈ.ಎಂ.ಸತೀಶ್ | ರಾಜ್ಯದಲ್ಲಿ ಟೋಲ್ ಕಂಪನಿಗಳು ಮುದ್ರಾಂಕ ಶುಲ್ಕ ಕಟ್ಟದಿರುವ ಬಗ್ಗೆ | ಕಂದಾಯ ಸಚಿವರು | |
73
|
1373 |
ಶ್ರೀ ವೈ.ಎಂ.ಸತೀಶ್ | ಮನೆ ಹನಿಗಾಗಿ ನೀಡುವ ಪರಿಹಾರದ ಹಣ ದುರುಪಯೋಗವಾಗುತ್ತಿರುವ ಬಗ್ಗೆ | ಕಂದಾಯ ಸಚಿವರು | |
74
|
1379 |
ಶ್ರೀ ವೈ.ಎಂ.ಸತೀಶ್ | ಪ್ರಧಾನ ಮಂತ್ರಿ ಮತದಸ್ಯ ಸಂಪದ ಯೋಜನೆ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
75
|
1329 |
ಶ್ರೀ ಸೂರಜ್ ರೇವಣ್ಣ | ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಭೂಮಿಗಳ ಒತ್ತುವರಿ ತೆರವುಗೊಳಿಸುವ ಬಗ್ಗೆ | ಕಂದಾಯ ಸಚಿವರು | |
76
|
1265 |
ಶ್ರೀ ಶರಣಗೌಡ ಬಯ್ಯಪುರ | ಕಂದಾಯ ಇಲಾಖೆಯಲ್ಲಿನ ನೌಕರರ ಮುಂಬಡ್ತಿಯ ಕುರಿತು | ಕಂದಾಯ ಸಚಿವರು | |
77
|
1333 |
ಶ್ರೀ ಶರಣಗೌಡ ಬಯ್ಯಪುರ | ಲಿಂಗಸಗೂರು ತಾಲ್ಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ನಡೆದ ಹಣ ದುರುಪಯೋಗದ ಕುರಿತು | ಕಂದಾಯ ಸಚಿವರು | |
78
|
1285 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಇರುವ ನಿವೇಶನಗಳಿಗೆ ಇ-ಖಾತಾ ಕುರಿತಂತೆ ಸಮಸ್ಯೆ ಎದುರಿಸುತ್ತಿರುವ ಕುರಿತು | ಕಂದಾಯ ಸಚಿವರು | |
79
|
1286 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ವಿವಿಧ ಸ್ಥಳದ ಗುತ್ತಿಗೆದಾರರಿಗೆ ಬಿಡುಗಡೆಯಾಗಬೇಕಿರುವ ಬಾಕಿ ಮೊತ್ತದ ಬಗ್ಗೆ | ಲೋಕೋಪಯೋಗಿ ಸಚಿವರು | |
80
|
1355 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ರಾಜ್ಯದ ಪಶು ವೈದ್ಯರ ಮತ್ತು ಪಶು ಆಸ್ಪತ್ರೆಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
81
|
1356 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಗೌಳಿ ಜನಾಂಗದ ಕಂದಾಯ ಗ್ರಾಮಗಳ ಕುರಿತು | ಕಂದಾಯ ಸಚಿವರು | |
82
|
1377 |
ಶ್ರೀ ಡಿ ಟಿ ಶ್ರೀನಿವಾಸ್ | ಪಶುಸಂಗೋಪನೆ ಇಲಾಖೆಯಲ್ಲಿ ಹಿಂದುಳಿದ ವರ್ಗದವರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
83
|
1378 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿರುವ ಕಂದಾಯ ಗ್ರಾಮಗಳ ಬಗ್ಗೆ | ಕಂದಾಯ ಸಚಿವರು | |
84
|
1316 |
ಡಾ|| ಉಮಾಶ್ರೀ | ರಬಕವಿ-ಮಹಿಷವಾಡಗ ಸೇತುವೆ ಮಂಜೂರಾಗಿರುವ ಕುರಿತು | ಲೋಕೋಪಯೋಗಿ ಸಚಿವರು | |
85
|
1318 |
ಡಾ|| ಉಮಾಶ್ರೀ | ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
86
|
1369 |
ಡಾ|| ಉಮಾಶ್ರೀ | ನೂತನ ತಾಲೂಕಿಗೆ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ | ಕಂದಾಯ ಸಚಿವರು | |
87
|
1317 |
ಡಾ|| ಉಮಾಶ್ರೀ | ಮೀನುಗಾರಿಕೆ ಕ್ಷೇತ್ರದ ಸರ್ವತ್ತೋಮುಖ ಅಭಿವೃದ್ಧಿಯ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
88
|
1296 |
ಡಾ: ಯತೀಂದ್ರ ಎಸ್ | ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆಗೆ ಪ್ರೋತ್ಸಾಹಿಸುವ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
89
|
1297 |
ಡಾ: ಯತೀಂದ್ರ ಎಸ್ | ನಿವೇಶನ ರಹಿತ ಕುಟುಂಬಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
90
|
1298 |
ಡಾ: ಯತೀಂದ್ರ ಎಸ್ | ಕಂದಾಯ ಇಲಾಖೆಯ ವೃಂದ ಬಲ ಕುರಿತು | ಕಂದಾಯ ಸಚಿವರು | |
91
|
1338 |
ಶ್ರೀ ಡಿ.ಎಸ್. ಆರುಣ್ | ರೇಷ್ಮೆ ಇಲಾಖೆಯ ವಿವಿಧ ಹುದ್ದೆ ಮತ್ತು ಮುಂಬಡ್ತಿ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
92
|
1339 |
ಶ್ರೀ ಡಿ.ಎಸ್. ಆರುಣ್ | ಸರ್ಕಾರಿ ರೇಷ್ಮೆ ಕಾರ್ಖಾನೆಗಳ ಪ್ರಾರಂಭಿಸುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
93
|
1375 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಕೆ ಎಸ್ ಆರ್ ಟಿ ಸಿ ಬಸ್ ಸೌಲಭ್ಯ ಹಾಗೂ ಬಸ್ ನಿಲ್ದಾಣವನ್ನು ಒದಗಿಸುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರರು | |
94
|
1266 |
ಶ್ರೀ ಎನ್.ನಾಗರಾಜು | ಫಾರಂ ನಂಬರ್ 53 ಮತ್ತು 57ರ ತಾಲೂಕು ಕಚೇರಿಗೆ ಅರ್ಜಿ ಬಗ್ಗೆ | ಕಂದಾಯ ಸಚಿವರು | |
95
|
1267 |
ಶ್ರೀ ಎನ್.ನಾಗರಾಜು | ರಾಜ್ಯದ ಬಗರ್ ಹುಕುಂ ಸಾಗುವಳಿ ಸಮಿತಿ ಬಗ್ಗೆ | ಕಂದಾಯ ಸಚಿವರು | |
96
|
1268 |
ಶ್ರೀ ಎನ್.ನಾಗರಾಜು | ಮುಜರಾಯಿ ಇಲಾಖೆಯಿಂದ ದೇವಾಲಯಗಳ ಅನುದಾನದ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರರು | |
97
|
1269 |
ಶ್ರೀ ಎನ್.ನಾಗರಾಜು | ಸಾರಿಗೆ ಇಲಾಖೆಯ ಕಳೆದ ಎರಡು ವರ್ಷಗಳಿಂದ ನಿಗಮಗಳಿಗೆ ವೆಚ್ಚ ಮಾಡಿರುವ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರರು | |
98
|
1340 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಅದಕ್ಕೆ ಜಿಲ್ಲೆಗಳಲ್ಲಿನ ಪಶು ಆಸ್ಪತ್ರೆಗಳ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
99
|
1341 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೈಗೊಂಡಿರುವ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಬಗ್ಗೆ | ಲೋಕೋಪಯೋಗಿ ಸಚಿವರು | |
100
|
1342 |
ಶ್ರೀ ಬಿ ಜಿ ಪಾಟೀಲ್ | ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿರುವ ಕೆ ಕೆ ಆರ್ ಟಿ ಸಿ ಬಸ್ ಗಳ ಬಗ್ಗೆ | ಸಾರಿಗೆ ಮತ್ತು ಮುಜರಾಯಿ ಸಚಿವರರು | |
101
|
1276 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಾಗಾವಿ ಹತ್ತಿರ ನಿರ್ಮಿಸಿದ ಮನೆಗಳ ಹಂಚಿಕೆ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
102
|
1347 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣದ ಕಾಮಗಾರಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರರು | |
103
|
1371 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ನಗರದಲ್ಲಿರುವ ಸ್ವಾತಂತ್ರ್ಯ ಭವನದ ಕಾಮಗಾರಿ ಕುರಿತು | ಕಂದಾಯ ಸಚಿವರು | |
104
|
1294 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ನೆಲಮಂಗಲ ತಾಲೂಕಿನ ಗ್ರಾಮಗಳಲ್ಲಿ ಜಮೀನುಗಳಿಗೆ ಓಡಾಡಲು ಉಂಟಾಗಿರುವ ದಾರಿ ಸಮಸ್ಯೆ ಬಗ್ಗೆ | ಕಂದಾಯ ಸಚಿವರು | |
105
|
1372 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಂದಾಯ ಇಲಾಖೆಗೆ ಗ್ರಾಮ ಸಹಾಯಕರ ಸೇವಾ ಭದ್ರತೆ ಬಗ್ಗೆ | ಕಂದಾಯ ಸಚಿವರು | |
106
|
1271 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯಲ್ಲಿರುವ ದೇವಸ್ಥಾನಗಳ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರರು | |
107
|
1272 |
ಶ್ರೀ ಎ ವಸಂತ ಕುಮಾರ್ | ರಾಯಚೂರು ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಕುರಿತು | ಲೋಕೋಪಯೋಗಿ ಸಚಿವರು |