Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 19-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
839 |
ಶ್ರೀ ಎಂ ಎಲ್ ಅನಿಲ್ ಕುಮಾರ್ | ಸರ್ಕಾರಿ ವಕೀಲರನ್ನು ನೇಮಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
2
|
880 |
ಶ್ರೀ ಡಿ.ಎಸ್. ಆರುಣ್ | ಇತ್ತೀಚಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿನ ಹಗರಣಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
3
|
881 |
ಶ್ರೀ ಡಿ.ಎಸ್. ಆರುಣ್ | ರಾಜ್ಯದ ಸಹಕಾರಿ ಮಾರಾಟ ಸಂಸ್ಕರಣ ಸಂಘ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
4
|
882 |
ಶ್ರೀ ಡಿ.ಎಸ್. ಆರುಣ್ | ಕಳೆದ ಎರಡು ವರ್ಷಗಳಲ್ಲಿ ರಾಜ್ಯಕ್ಕೆ ಬಂದ ಬಂಡವಾಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
5
|
831 |
ಶ್ರೀಮತಿ ಬಲ್ಕಿಸ್ ಬಾನು | ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
6
|
832 |
ಶ್ರೀಮತಿ ಬಲ್ಕಿಸ್ ಬಾನು | ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೇಗೇರಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
7
|
849 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರದ ಹೊಸ ಬಡಾವಣೆಗಳಲ್ಲಿ ಉದ್ಯಾನವನವನ್ನು ನಿರ್ಮಿಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
8
|
850 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನಲ್ಲಿ ಸುಸಜ್ಜಿತವಾದ ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
9
|
851 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
10
|
852 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ಕೃಷಿ ಮಾರುಕಟ್ಟೆಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
11
|
853 |
ಶ್ರೀ ಬಸನಗೌಡ ಬಾದರ್ಲಿ | ಸಹಕಾರಿ ಸಂಘಗಳಿಂದ ರೈತರಿಗೆ ಸಾಲ ನೀಡುವ ಬಗ್ಗೆ | ಸಹಕಾರ ಸಚಿವರು | |
12
|
804 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ರೈಲ್ವೆ ಸೇತುವೆ ನಿರ್ಮಾಣ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
13
|
809 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಎಪಿಎಂಸಿಯಲ್ಲಿ ಮೂಲಭೂತ ಸೌಕರ್ಯ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
14
|
1189 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | KIADB ಸ್ವಾಧೀನ ಪಡಿಸಿಕೊಳ್ಳಲು ಉದೇಶಿಸಿರುವ ಹೆಚ್ಚುವರಿ ಜಮೀನಿನ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
15
|
902 |
ಶ್ರೀ ಎಸ್.ಎಲ್. ಭೋಜೇಗೌಡ | ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲ ಉದ್ದೇಶದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
16
|
1187 |
ಶ್ರೀ ಎಸ್.ಎಲ್. ಭೋಜೇಗೌಡ | ತೋಟಗಾರಿಕಾ ಇಲಾಖೆಯ ಯೋಜನೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
17
|
1188 |
ಶ್ರೀ ಎಸ್.ಎಲ್. ಭೋಜೇಗೌಡ | ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
18
|
896 |
ಶ್ರೀ ಚಿದಾನಂದ್ ಎಂ.ಗೌಡ | ಚಿಕ್ಕಬಾಣವಾರ ಪುರಸಭೆಯ ತೆರಿಗೆ ವಸೂಲಿ ಮತ್ತು ಖಾತಾ ವಿತರಣೆ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
19
|
843 |
ಡಾ|| ಧನಂಜಯ ಸರ್ಜಿ | ರಾಜ್ಯದಲ್ಲಿ ಸರ್ಕಾರದ ವತಿಯಿಂದ ಕೋಲ್ಟ್ ಸ್ಟೋರೆಜ್ ಗಳನ್ನು ನಿರ್ಮಾಣ ಮಾಡುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
20
|
917 |
ಶ್ರೀ ಹೆಚ್ ಎಸ್ ಗೋಪಿನಾಥ್ | ಸಹಕಾರಿ ಇಲಾಖೆಯ ಕೆ ಎಂ ಎಫ್ ಗಳ ಮಾಹಿತಿ ಬಗ್ಗೆ | ಸಹಕಾರ ಸಚಿವರು | |
21
|
918 |
ಶ್ರೀ ಹೆಚ್ ಎಸ್ ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಾಗಿ ಭೂ ಸ್ವಾಧೀನ ಪಡೆಯುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | 22
|
919 |
ಶ್ರೀ ಹೆಚ್ ಎಸ್ ಗೋಪಿನಾಥ್ | ಸಿ ಎಸ್ ಆರ್ ಅನುದಾನವನ್ನು ಬಳಕೆ ಮಾಡುವ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು |
23
|
840 |
ಶ್ರೀ ಗೋವಿಂದ ರಾಜು | ಅಕ್ರಮ ಗಣಿಗಾರಿಕೆಯ ತನಿಖೆಯ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
24
|
841 |
ಶ್ರೀ ಗೋವಿಂದ ರಾಜು | ಗ್ರಾಮೀಣ ಬ್ಯಾಂಕಿನಲ್ಲಿ 20 ವರ್ಷದ ಹಿಂದೆ ಪಡೆದ ಸಾಲಕ್ಕೆ ಈಗ ನೋಟಿಸ್ ನೀಡುತ್ತಿರುವ ಬಗ್ಗೆ | ಸಹಕಾರ ಸಚಿವರು | |
25
|
842 |
ಶ್ರೀ ಗೋವಿಂದ ರಾಜು | ಬಂಡವಾಳ ಹೂಡಿಕೆಯ ಸಮಾವೇಶದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
26
|
908 |
ಶ್ರೀಮತಿ ಹೇಮಲತಾ ನಾಯಕ್ | ಕಳೆದ 2 ವರ್ಷಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಖನಿಜ ಹಾಗೂ ಉಪ ಖನಿಜಗಳ ಗಣಿಗಾರಿಕೆಗೆ ನೀಡಿರುವ ಪರವಾನಿಗೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
27
|
909 |
ಶ್ರೀಮತಿ ಹೇಮಲತಾ ನಾಯಕ್ | ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿನ ರೈತರ ಸಾಲಮನ್ನಾಜಾರಿಗೆ ಕುರಿತು | ಸಹಕಾರ ಸಚಿವರು | |
28
|
910 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಅರಣ್ಯ ಜಮೀನನ್ನು ಉತ್ತುವರಿ ಮಾಡಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಯನ್ನು ನಡೆಸಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
29
|
911 |
ಶ್ರೀಮತಿ ಹೇಮಲತಾ ನಾಯಕ್ | 2017ನೇ ಸಾಲಿನಲ್ಲಿ ಕಲಬುರಗಿ, ಯಾದಗಿರಿ ಮತ್ತು ಬೀದರ್ ಹಾಲು ಒಕ್ಕೂಟದ ಅಧಿಕಾರಿ, ಸಿಬ್ಬಂದಿ ನೇರ ನೇಮಕಅತಿ ಕುರಿತು | ಸಹಕಾರ ಸಚಿವರು | |
30
|
827 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಸಾಗಾಟದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
31
|
828 |
ಶ್ರೀ ಐವನ್ ಡಿʼಸೋಜಾ | ಕರಾವಳಿ ಕರ್ನಾಟಕದಲ್ಲಿ ಇನ್ವೆಸ್ಟರ್ ಮೀಟ್ ನಡೆಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
32
|
829 |
ಶ್ರೀ ಐವನ್ ಡಿʼಸೋಜಾ | 2022 -25ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರೈಲ್ವೆ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
33
|
830 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಳ್ಕುಂಜೆ, ಕೊಲ್ಲೂರು ಮತ್ತು ಉಳೇಪಾಡಿ ಗ್ರಾಮಗಳನ್ನು ವಶಪಡಿಸಿಕೊಳ್ಳುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
34
|
801 |
ಶ್ರೀ ಜಗದೇವ್ ಗುತ್ತೇದಾರ್ | ಕಲಬುರಗಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೈಟೆಕ್ ಫ್ಲೈ ಓವರ್ ನಿರ್ಮಾಣದ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
35
|
795 |
ಶ್ರೀ ಟಿ ಎನ್ ಜವರಾಯಿ ಗೌಡ | ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
36
|
873 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
37
|
874 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಬೆಳೆ ಸಮೀಕ್ಷೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
38
|
875 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಪುತ್ತೂರು ನಗರಸಭೆಯ ಅಭಿವೃದ್ಧಿಯ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
39
|
833 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿರುವ ಹಾಲು ಉತ್ಪಾದಕರ ಒಕ್ಕೂಟಗಳ ಕುರಿತು | ಸಹಕಾರ ಸಚಿವರು | |
40
|
834 |
ಶ್ರೀ ಕೇಶವ ಪ್ರಸಾದ್ ಎಸ್ | ಮಹಾನಗರ ಪಾಲಿಕೆಗಳಿಗೆ ಬಿಡುಗಡೆಯಾದ ಅನುದಾನದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
41
|
835 |
ಶ್ರೀ ಕೇಶವ ಪ್ರಸಾದ್ ಎಸ್ | ಕ್ಷೀರಭಾಗ್ಯ ಯೋಜನೆಯ ಕುರಿತು | ಸಹಕಾರ ಸಚಿವರು | |
42
|
836 |
ಶ್ರೀ ಕೇಶವ ಪ್ರಸಾದ್ ಎಸ್ | ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡುವ ಕುರಿತು | ಸಹಕಾರ ಸಚಿವರು | |
43
|
844 |
ಶ್ರೀ ಮಧು ಜಿ.ಮಾದೇಗೌಡ | ತಿರುಮಲಕ್ಕೆ ಪೂರೈಕೆ ಆಗುತ್ತಿರುವ ನಂದಿನಿ ತುಪ್ಪದ ಕುರಿತು | ಸಹಕಾರ ಸಚಿವರು | |
44
|
845 |
ಶ್ರೀ ಮಧು ಜಿ.ಮಾದೇಗೌಡ | ಕಿಸಾನ್-ಮಾಲ್ ಗಳ ಸ್ಥಾಪನೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
45
|
847 |
ಶ್ರೀ ಮಧು ಜಿ.ಮಾದೇಗೌಡ | ನಂದಿನಿ ಬ್ರಾಂಡ್ ಉತ್ಪನ್ನಗಳ ಮಾರುಕಟ್ಟೆ ಕುರಿತು | ಸಹಕಾರ ಸಚಿವರು | |
46
|
848 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ನೀರು ಸರಬರಾಜು ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
47
|
887 |
ಶ್ರೀ ಮಂಜುನಾಥ ಭಂಡಾರಿ | ಏಕ ಹಾಗೂ ಬಹು ನಿವೇಶನ ಬಡಾವಣೆ ನಕ್ಷೆ ಅನುಮೋದನೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
48
|
888 |
ಶ್ರೀ ಮಂಜುನಾಥ ಭಂಡಾರಿ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
49
|
889 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ನಿರ್ವಹಣಾ ಸಮಿತಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
50
|
890 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಸಹಕಾರ ಸಂಘಗಳ ನಿಯಮಗಳಡಿ ಸಾಲ ವಸೂಲಿ ಕ್ರಮಗಳ ಕುರಿತು | ಸಹಕಾರ ಸಚಿವರು | |
51
|
891 |
ಶ್ರೀ ಮಂಜುನಾಥ ಭಂಡಾರಿ | ಅಭಿವೃದ್ಧಿ ಕಾಮಗಾರಿಗಳಲ್ಲಿ ಬಳಸುವ ಖಣಿಜ ಉತ್ಪನ್ನಗಳಿಗೆ ಪಾವತಿಸಬೇಕಾದ ಅನ್ವಯಿಕ ಶುಲ್ಕಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
52
|
883 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ರೈತರಿಗೆ ಕೃಷಿ ಮಾರುಕಟ್ಟೆ ಸೌಲಭ್ಯವಿಲ್ಲದಿರುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
53
|
884 |
ಶ್ರೀ ಸಿ.ಎನ್. ಮಂಜೇಗೌಡ | ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಸಮಗ್ರ ವಿಶ್ವವಿದ್ಯಾಲಯ ವ್ಯಾಪ್ತಿಗೆ ತರುತ್ತಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
54
|
885 |
ಶ್ರೀ ಸಿ.ಎನ್. ಮಂಜೇಗೌಡ | ಚಾಮರಾಜನಗರ ಜಿಲ್ಲೆಯಲ್ಲಿ ಬಿದ್ದಂತ ಮಳೆಗೆ ತೋಟಗಾರಿಕಾ ಬೆಳೆಗೆ ಹಾನಿಯಾಗಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
55
|
886 |
ಶ್ರೀ ಸಿ.ಎನ್. ಮಂಜೇಗೌಡ | ರಾಮನಗರ ನಗರಸಭೆಯಲ್ಲಿ ಆಸ್ತಿಗಳ ಕಂದಾಯ ವಿಳಂಬಕ್ಕೆ ತಿಂಗಳಿಗೆ ಶೇಕಡ 2ರಷ್ಟು ಬಡ್ಡಿ ವಿಧಿಸುತ್ತಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
56
|
930 |
ಡಾ|| ಎಂ ಜಿ ಮುಳೆ | ಬಸವಕಲ್ಯಾಣದಲ್ಲಿ ಒಳಚರಂಡಿ ಕಾಮಗಾರಿ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
57
|
931 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
58
|
932 |
ಡಾ|| ಎಂ ಜಿ ಮುಳೆ | ಸಹಕಾರ ಇಲಾಖೆಯಿಂದ ರೈತರಿಗೆ ನೀಡಲಾದ ಸಾಲದ ಬಗ್ಗೆ | ಸಹಕಾರ ಸಚಿವರು | |
59
|
933 |
ಡಾ|| ಎಂ ಜಿ ಮುಳೆ | ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ತಡೆಗಟ್ಟುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
60
|
934 |
ಡಾ|| ಎಂ ಜಿ ಮುಳೆ | ಕರ್ನಾಟಕ ರಾಜ್ಯ ಸಹಕಾರ ಅಪೇಕ್ಸ್ ಬ್ಯಾಂಕ್ 2024ರ ನವಂಬರ್ ತಿಂಗಳ ಕ್ಲರ್ಕ್ ಕಮ್ ಕ್ಯಾಷಿಯರ್ ಹುದ್ದೆಯ ನೇರ ನೇಮಕಾತಿ ಕುರಿತು | ಸಹಕಾರ ಸಚಿವರು | |
61
|
925 |
ಶ್ರೀ ಎಂ.ನಾಗರಾಜು | ಕೈಗಾರಿಕಾ ಯೋಜನೆಗಳಿಗೆ ದೇವನಹಳ್ಳಿಯಲ್ಲಿ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
62
|
926 |
ಶ್ರೀ ಎಂ.ನಾಗರಾಜು | ಖಾಸಗಿ ಕೈಗಾರಿಕೆ ಪ್ರದೇಶಗಳಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಕಾರ್ಯ ಚಟುವಟಿಕೆ ನಡೆಸುತ್ತಿರುವ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
63
|
927 |
ಶ್ರೀ ಎಂ.ನಾಗರಾಜು | ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟಲು ಇಲಾಖೆಯಲ್ಲಿನ ಸಿಬ್ಬಂದಿಯ ಕೊರತೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
64
|
928 |
ಶ್ರೀ ಎಂ.ನಾಗರಾಜು | ಕೇಂದ್ರ ಸರ್ಕಾರದ ವತಿಯಿಂದ ರಾಜ್ಯದ ಸಹಕಾರ ಇಲಾಖೆಗೆ ನೀಡಿರುವ ಸಾಲದ ಬಗ್ಗೆ | ಸಹಕಾರ ಸಚಿವರು | |
65
|
929 |
ಶ್ರೀ ಎಂ.ನಾಗರಾಜು | ನಗರಸಭೆ, ಪುರಸಭೆ ಮತ್ತು ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಗೆ ಬರುವ ಅನಧಿಕೃತ ಬಡಾವಣೆಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
66
|
861 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
67
|
862 |
ಶ್ರೀ ಪಿ.ಹೆಚ್. ಪೂಜಾರ್ | ನೂತನವಾಗಿ ಮೇಲ್ದರ್ಜೆಗೇರಿಸಿದ ಬಾಗಲಕೋಟೆಯ ಶಿರೂರು, ಲೋಕಾಪುರ, ವಿಜಯಪುರ, ಬಬಲೇಶ್ವರ ಮತ್ತು ತಿಕೋಟ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
68
|
863 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಭದ್ರತಾ ಠೇವಣಿ ಮರು ಪಾವತಿಯಾಗದೆ ಇರುವ ಕುರಿತು | ಸಹಕಾರ ಸಚಿವರು | |
69
|
864 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
70
|
865 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ತಾಲೂಕಿನಲ್ಲಿ ಮರಳು ಪೂರೈಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
71
|
866 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ತೆಂಗು ಬೆಳೆಯನ್ನು ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾದೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
72
|
867 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳ ಗೌರವ ಧನವನ್ನು ಹೆಚ್ಚಿಸಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
73
|
817 |
ಶ್ರೀ ಸಿ.ಟಿ.ರವಿ | ಮಹಾನಗರ ಪಾಲಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಸೇವೆ ಖಾಯಂ ಮಾಡುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
74
|
822 |
ಶ್ರೀ ಸಿ.ಟಿ.ರವಿ | ಶೂನ್ಯ ಬಡ್ಡಿ ರಹಿತ ಅಲ್ಪಾವಧಿ ಕೃಷಿ ಸಾಲ ಹೆಚ್ಚಳ ಮಾಡುವ ಬಗ್ಗೆ | ಸಹಕಾರ ಸಚಿವರು | |
75
|
823 |
ಶ್ರೀ ಸಿ.ಟಿ.ರವಿ | ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯ ಹಂಚಿಕೆ ಬಳಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
76
|
824 |
ಶ್ರೀ ಸಿ.ಟಿ.ರವಿ | ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
77
|
854 |
ಶ್ರೀ ಎಸ್.ರವಿ | ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
78
|
855 |
ಶ್ರೀ ಎಸ್.ರವಿ | ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
79
|
856 |
ಶ್ರೀ ಎಸ್.ರವಿ | ಕೆಐಎಡಿಬಿ ಸ್ವಾಧೀನ ಮಾಡಿಕೊಂಡಿರುವ ಜಮೀನುಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
80
|
922 |
ಶ್ರೀ ಎನ್.ರವಿಕುಮಾರ್ | ಸಕ್ಕರೆ ಕಾರ್ಖಾನೆಯು ರೈತರಿಗೆ ಬಾಕಿ ಮೊತ್ತ ಪಾವತಿ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
81
|
924 |
ಶ್ರೀ ಎನ್.ರವಿಕುಮಾರ್ | ಸೆಂಚುರಿ ಕ್ಲಬ್ ಕುರಿತು | ಸಹಕಾರ ಸಚಿವರು | |
82
|
860 |
ಶ್ರೀ ಎನ್.ರವಿಕುಮಾರ್ | ರಾಜ್ಯಕ್ಕೆ ಬರಬೇಕಾದ ಉದ್ದಿಮೆಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
83
|
921 |
ಶ್ರೀ ಎನ್.ರವಿಕುಮಾರ್ | ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಕುರಿತು | ಸಹಕಾರ ಸಚಿವರು | |
84
|
796 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ಜಿಲ್ಲೆ, ಸಂಡೂರು ತಾಲೂಕಿನಲ್ಲಿ ಸ್ಕೂಲ್ ಆಫ್ ಮೈನಿಂಗ್ ಕಾಲೇಜನ್ನು ಸ್ಥಾಪಿಸುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
85
|
897 |
ಶ್ರೀ ಎಸ್ ವ್ಹಿ ಸಂಕನೂರ | ಇನ್ ವೆಸ್ಟ್ ಕರ್ನಾಟಕ 2022ರ ಬಂಡವಾಳ ಹೂಡಿಕೆದಾರರ ಸಮಾವೇಶ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
86
|
807 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | SCSP/TSP ಅಡಿಯಲ್ಲಿ 2021-22,2022-23, 2023-24 ಹಾಗೂ 2024-25ನೇ ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
87
|
838 |
ಶ್ರೀ ಸುನೀಲ್ ಗೌಡ ಪಾಟೀಲ್ | ಬೀಳಗಿ ಮಹಾನಗರ ಪಾಲಿಕೆ ನೌಕರರ ವಿವಿಧ ಬೇಡಿಕೆಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
88
|
837 |
ಶ್ರೀ ಸುನೀಲ್ ಗೌಡ ಪಾಟೀಲ್ | ಬೀಳಗಿ ಪಟ್ಟಣ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
89
|
869 |
ಶ್ರೀ ಸುನೀಲ್ ವಲ್ಯಾಪುರ್ | ನಿಯಮ ಬಹಿರವಾಗಿ ಅಕ್ರಮ ಗಣಿಗಾರಿಕೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
90
|
870 |
ಶ್ರೀ ಸುನೀಲ್ ವಲ್ಯಾಪುರ್ | ಖಾಲಿ ಇರುವ ಹುದ್ದೆಗಳ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
91
|
871 |
ಶ್ರೀ ಸುನೀಲ್ ವಲ್ಯಾಪುರ್ | ರೈತರ ಸಾಲ ಯೋಜನೆಗಳ ಕುರಿತು | ಸಹಕಾರ ಸಚಿವರು | |
92
|
671 |
ಶ್ರೀ ಶರಣಗೌಡ ಬಯ್ಯಪುರ | ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
93
|
914 |
ಶ್ರೀ ಶರವಣ ಟಿ.ಎ. | ರಾಜ್ಯದ ನಗರ ಸ್ಥಳೀಯ ಸಂಸ್ಥೆಯಲ್ಲಿ CASete ಗಳನ್ನು ಕಾಂಗ್ರೆಸ್ ಭವನ ನಿರ್ಮಿಸಲು ಉದ್ದೇಶಿಸಿರುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
94
|
915 |
ಶ್ರೀ ಶರವಣ ಟಿ.ಎ. | ರಾಯಚೂರಿನ ಇಂಡಸ್ಟ್ರಿಯಲ್ ಗ್ರೋಥ್ ಸೆಂಟರ್ನಲ್ಲಿ ಮೂಲಭೂತ ಸೌಕರ್ಯ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
95
|
805 |
ಡಾ|| ತಳವಾರ್ ಸಾಬಣ್ಣ | ಕಲಬುಗಿಯಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿನ ರಸ್ತೆಗೆ ಫ್ಲೈ-ಓವರ್ ನಿರ್ಮಾಣ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
96
|
806 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯ ಶಹಾಭಾದ ಪಟ್ಟಣದಲ್ಲಿ ಶೌಚಾಲಯಗಳ ದುರಸ್ತಿ ಮತ್ತು ಬಯಲು ಶೌಚಾಲಯ ಮುಕ್ತ ಮಾಡುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
97
|
892 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಸಹಕಾರಿ ವಲಯದಲ್ಲಿ ಹೊಸ ಯೋಜನೆಗಳ ಬಗ್ಗೆ | ಸಹಕಾರ ಸಚಿವರು | |
98
|
893 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಡಿಕೆ ಹಾಳೆ ತಟ್ಟೆ, ಲೋಟಗಳ ತಯಾರಿಕಾ ಉದ್ಯಮವು ಸಂಕಷ್ಟದಲ್ಲಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
99
|
894 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಮುಚ್ಚಲ್ಪಟ್ಟ ಗಣಿಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
100
|
877 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಹೊಸ ಕೈಗಾರಿಕೆಗಳಿಂದ ಉದ್ಯೋಗ ಸೃಷ್ಟಿಯಾಗಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
101
|
878 |
ಡಾ|| ಉಮಾಶ್ರೀ | ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
102
|
818 |
ಡಾ|| ಯತೀಂದ್ರ ಎಸ್ | ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಮೈಸೂರಿಗೆ ವಿಸ್ತರಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
103
|
819 |
ಡಾ|| ಯತೀಂದ್ರ ಎಸ್ | ಸಣ್ಣ ಕೈಗಾರಿಕೆಗಳಿಗೆ ಹಂಚಿಕೆಯಾಗಿರುವ ನಿವೇಶನಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
104
|
820 |
ಡಾ|| ಯತೀಂದ್ರ ಎಸ್ | ನಗರ/ ಪುರಸಭೆ/ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾತಾ ಸಮಸ್ಯೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
105
|
821 |
ಡಾ|| ಯತೀಂದ್ರ ಎಸ್ | ಚೆನ್ನೈ-ಬೆಂಗಳೂರು-ಮೈಸೂರು ಹೈ-ಸ್ಪೀಡ್ ಯೋಜನೆಯ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
106
|
810 |
ಡಾ|| ಯತೀಂದ್ರ ಎಸ್ | ರಾಜ್ಯದ ಇತರೆ ಜಿಲ್ಲಾ/ ತಾಲೂಕು ವ್ಯಾಪ್ತಿಯ ಮಹಾನಗರ ಪಾಲಿಕೆ/ ನಗರ ಸಭೆ /ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಂದಾಯ ನಿವೇಶನಗಳಿಗೆ ನಕ್ಷೆ ಅನುಮೋದನೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
107
|
920 |
ಶ್ರೀ ಕೆ ಅಬ್ದುಲ್ ಜಬ್ಬರ್ | ಸಹಕಾರ ಇಲಾಖೆ ಅಡಿ ಬರುವ ಸಂಘ ಸಂಸ್ಥೆಗಳ ಕುರಿತು | ಸಹಕಾರ ಸಚಿವರು | |
108
|
802 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ವಿಮಾನ ನಿಲ್ದಾಣ ಕಾಮಗಾರಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
109
|
803 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ಗಣಿ ಪರವಾನಿಗೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
110
|
825 |
ಶ್ರೀ ಕುಶಾಲಪ್ಪ ಎಂ.ಪಿ | ಕ್ರಷರ್ ಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
111
|
912 |
ಶ್ರೀ ಕೆ ಎಸ್ ನವೀನ್ | KIADB ಇಲಾಖೆಯಿಂದ ಭೂಸ್ವಾಧೀನ ಮಾಡಿಕೊಂಡಿರುವ ಜಮೀನಿನ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
112
|
913 |
ಶ್ರೀ ಕೆ ಎಸ್ ನವೀನ್ | ನಗರಸಭೆ ಮತ್ತು ಮಹಾನಗರ ಪಾಲಿಕೆಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
113
|
797 |
ಶ್ರೀ ಎನ್. ನಾಗರಾಜು | ಕೈಗಾರಿಕೆ ವಲಯಕ್ಕೆ ಜಮೀನುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
114
|
799 |
ಶ್ರೀ ಎನ್. ನಾಗರಾಜು | ಹೊಸಕೋಟೆ ನಗರಸಭೆಗೆ ಅನುದಾನದ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
115
|
898 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ-ಯಾದಗಿರಿ ಮತ್ತು ಬೀದರ್ ಹಾಲು ಒಕ್ಕೂಟದಿಂದ ಹಾಲಿನ ಪುಡಿ ಸರಬರಾಜು ಟೆಂಡರ್ ಅಕ್ರಮದ ಬಗ್ಗೆ | ಸಹಕಾರ ಸಚಿವರು | |
116
|
899 |
ಶ್ರೀ ಬಿ ಜಿ ಪಾಟೀಲ್ | ಯಾದಗಿರಿಯ-ಕಡೆಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಂಪನಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
117
|
900 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ಸಂಗ್ರಹ ಸಮರ್ಪಕವಾಗಿ ನಡೆಯದಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
118
|
857 |
ಶ್ರೀ ಶಾಂತರಾಮ್ ಬುಡ್ನ ಸಿದ್ದಿ | ರಾಜ್ಯದ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಸಮಸ್ಯೆ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
119
|
858 |
ಶ್ರೀ ಶಾಂತರಾಮ್ ಬುಡ್ನ ಸಿದ್ದಿ | ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬುಡಕಟ್ಟು ಜನರಿಗೆ ಇರುವ ಯೋಜನೆಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
120
|
859 |
ಶ್ರೀ ಶಾಂತರಾಮ್ ಬುಡ್ನ ಸಿದ್ದಿ | ಸಹಕಾರ ಇಲಾಖೆಯಲ್ಲಿ ವಿವಿಧ ಸೌಲಭ್ಯಗಳ ಕುರಿತು | ಸಹಕಾರ ಸಚಿವರು | |
121
|
903 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಕೆಐಎಡಿಬಿ ವತಿಯಿಂದ ನಿರ್ಮಾಣಗೊಂಡಿರುವ ಕೈಗಾರಿಕೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು | |
122
|
904 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಬರುವ ನಗರಸಭೆ ಮತ್ತು ಮಹಾನಗರ ಪಾಲಿಕೆಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
123
|
905 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಮಾರುಕಟ್ಟೆಗಳ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
124
|
906 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಬರುವ ಸಹಕಾರ ಸಂಘ ಸಂಸ್ಥೆಗಳ ಬಗ್ಗೆ ಮಾಹಿತಿ ಒದಗಿಸುವ ಕುರಿತು | ಸಹಕಾರ ಸಚಿವರು |