Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 20-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1395 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿನ ನಕ್ಸಲರ ಬಗ್ಗೆ | ಗೃಹ ಸಚಿವರು | |
2
|
1396 |
ಶ್ರೀ ಡಿ.ಎಸ್. ಆರುಣ್ | ಬೆಂಗಳೂರುನಲ್ಲಿ ಅತ್ಯಾಧುನಿಕ ಕ್ರೀಡಾ ನಗರ ಸ್ಥಾಪಿಸುವ ಬಗ್ಗೆ | ಮುಖ್ಯಮಂತ್ರಿಗಳು | |
3
|
1397 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ವಿತ್ತೀಯ ಶಿಸ್ತಿನ ಬಗ್ಗೆ | ಮುಖ್ಯಮಂತ್ರಿಗಳು | |
4
|
1450 |
ಶ್ರೀಮತಿ ಬಲ್ಕಿಸ್ ಬಾನು | ಆನ್ ಲೈನ್ ಗೇಮ್ ಗಳ ಕುರಿತು | ಗೃಹ ಸಚಿವರು | |
5
|
1441 |
ಶ್ರೀಮತಿ ಬಲ್ಕಿಸ್ ಬಾನು | ಎನ್ ಪಿ ಎಸ್ ಯೋಜನೆ ಕುರಿತು | ಮುಖ್ಯಮಂತ್ರಿಗಳು | |
6
|
1449 |
ಶ್ರೀಮತಿ ಬಲ್ಕಿಸ್ ಬಾನು | ತುಂಗಾ ಹಾಗೂ ಭದ್ರಾ ಅಣೆಕಟ್ಟು ಯೊಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
7
|
1464 |
ಶ್ರೀ ಎಸ್.ಎಲ್. ಭೋಜೇಗೌಡ | ವಸತಿ ನಿವೇಶನಗಳಲ್ಲಿ ಮಂಜೂರಾತಿ ನಕ್ಷೆ ಉಲ್ಲಂಘನೆ ಮಾಡಿ ಅನ್ಯ ವಾಣಿಜ್ಯ ಉದ್ದೇಶಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಕಾಮನಮ್ಮ ಮೆಟ್ರೋಗಾರಿ ತಡೆಯುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
8
|
1392 |
ಶ್ರೀ ಚಿದಾನಂದ್ ಎಂ ಗೌಡ | ಬೆಂಗಳೂರು ನಗರದ ಉದ್ಯಾನವನಗಳ ಅಭಿವೃದ್ಧಿಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
9
|
1393 |
ಶ್ರೀ ಚಿದಾನಂದ್ ಎಂ ಗೌಡ | ಸಂಜಯನಗರದ ರಥಲ್ವೇ ಗೇಟ್ ಬಳಿ ಟ್ರಾಫಿಕ್ ಜಾಮ್ ನಿಯಂಯ್ರಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
10
|
1470 |
ಶ್ರೀ ಗೋವಿಂದ ರಾಜು | ಮೈಕ್ರೋ ಫೈನಾನ್ಸ್ ನಿಂದ ಆಗುತ್ತಿರುವ ಕಿರುಕುಳದ ಬಗ್ಗೆ | ಮುಖ್ಯಮಂತ್ರಿಗಳು | |
11
|
1471 |
ಶ್ರೀ ಗೋವಿಂದ ರಾಜು | ಓಕಳಿಪುರಂನಲ್ಲಿ ನಿರ್ಮಾಣ ಮಾಡಿರುವ ಅಷ್ಟಪಥ ರಸ್ತೆ ಅವೈಜ್ಙಾನಿಕವಾಗಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
12
|
1419 |
ಶ್ರೀ ಗೋವಿಂದ ರಾಜು | ಶಾಕಾಧಿಕಾರಿ ಹುದ್ದೆಗಳನ್ನು ಸಚಿವಾಲಯದಲ್ಲಿ ಕಡಿತಗೊಳಿಸುತ್ತಿರುವ ಕುರಿತು | ಮುಖ್ಯಮಂತ್ರಿಗಳು | |
13
|
1388 |
ಶ್ರೀ ಐವನ್ ಡಿʼಸೋಜಾ | ಹೆಚ್ಚುವರಿ ಅಡ್ವೋಕೇಟ್ ಜನರಲ್ ಗಳು ಮತ್ತು ಸರ್ಕಾರಿ ವಕೀಲರನ್ನು ನೇಮಿಸುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
14
|
1389 |
ಶ್ರೀ ಐವನ್ ಡಿʼಸೋಜಾ | ಕೆ ಪಿ ಎಸ್ ಸಿ ಆಯ್ಕೆಯ ಬಗ್ಗೆ | ಮುಖ್ಯಮಂತ್ರಿಗಳು | |
15
|
1390 |
ಶ್ರೀ ಐವನ್ ಡಿʼಸೋಜಾ | ನೈತಿಕ ಪೊಲೀಸ್ ಗಿರಿಯ ಬಗ್ಗೆ | ಗೃಹ ಸಚಿವರು | |
16
|
1391 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಬಗ್ಗೆ | ಗೃಹ ಸಚಿವರು | |
17
|
1433 |
ಶ್ರೀ ಟಿ ಎನ್ ಜವರಾಯಿ ಗೌಡ | ಬಿಬಿಎಂಪಿಯಲ್ಲಿ ತೆರಿಗೆ ಬಾಕಿ ಇರುವ ಕುರಿತು | ಉಪ ಮುಖ್ಯಮಂತ್ರಿಗಳು | |
18
|
1434 |
ಶ್ರೀ ಟಿ ಎನ್ ಜವರಾಯಿ ಗೌಡ | ಎತ್ತಿನಹೊಳೆ ಯೋಜನೆಯಿಂದ ಕುಡಿಯುವ ನೀರಿನ ಲಭ್ಯತೆ ಕುರಿತು | ಉಪ ಮುಖ್ಯಮಂತ್ರಿಗಳು | |
19
|
1442 |
ಶ್ರೀ ಟಿ ಎನ್ ಜವರಾಯಿ ಗೌಡ | ಮಾಗಡಿ ಮುಖ್ಯ ರಸ್ತೆ ಸಂಪರ್ಕಿಸುವ ಕರಿಹೊಬನಹಳ್ಳಿ ಇಂದಿರಾನಗರ ಗ್ರಾಮದ ಬಳಿ ಟ್ರಾಫಿಕ್ ಸಿಗ್ನಲ್ ದೀಪ ಅಳವಡಿಸ ಬಗ್ಗೆ | ಗೃಹ ಸಚಿವರು | |
20
|
1472 |
ಶ್ರೀ ಟಿ ಎನ್ ಜವರಾಯಿ ಗೌಡ1433 | ಆರ್ ಆರ್ ನಗರ ವಲಯಕ್ಕೆ ಸೇರಿದ ವಾರ್ಡ್ ನಂ.26ರಲ್ಲಿ ಬರುವ ತಿಪ್ಪೇನಹಳ್ಳಿ ಪಾರ್ಕ್ ಅಭಿವೃದ್ದಿ ಪಡಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
21
|
1457 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಪಿ.ಎಫ್. ಐ ಮತ್ತು ಎಸ್ ಡಿ ಎಫ್ ಐ ಕಾರ್ಯಕರ್ತರ ಕೇಸ್ ಗಳ ಬಗ್ಗೆ | ಗೃಹ ಸಚಿವರು | 22
|
1455 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಮಧ್ಯದ ಗುಣಮಟ್ಟದ ಕುರಿತು | ಅಬಕಾರಿ ಸಚಿವರು |
23
|
1456 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಖಾಲಿ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
24
|
1479 |
ಶ್ರೀ ಕೇಶವ ಪ್ರಸಾದ್ ಎಸ್ | ನ್ಯಾಯಾಲಯಗಳಲ್ಲಿ ದಾಖಲಾಗುವ ಖಾಸಗಿ ದೂರುಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
25
|
1475 |
ಶ್ರೀ ಕೇಶವ ಪ್ರಸಾದ್ ಎಸ್ | ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
26
|
1476 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ಆರ್ಥಿಕ ಸ್ಥಿತಿಯ ಸಮಗ್ರ ಮಾಹಿತಿ ಕುರಿತು | ಮುಖ್ಯಮಂತ್ರಿಗಳು | |
27
|
1477 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
28
|
1478 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದಲ್ಲಿರುವ ಸರ್ಕಾರಿ ನೌಕರರ ಕುರಿತು | ಮುಖ್ಯಮಂತ್ರಿಗಳು | |
29
|
1485 |
ಶ್ರೀ ಮಧು ಜಿ ಮಾದೇಗೌಡ | ಪ್ರಖರ ಬೆಳಕು ಹೊರಸೂಸುವ ವಾಹನಗಳ ವಿರುದ್ಧ ಕ್ರಮ ವಹಿಸುವ ಬಗ್ಗೆ | ಗೃಹ ಸಚಿವರು | |
30
|
1486 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆಯಲ್ಲಿನ ಅಪರಾಧ ಪ್ರಕರಣಗಳ ಕುರಿತು | ಗೃಹ ಸಚಿವರು | |
31
|
1487 |
ಶ್ರೀ ಮಧು ಜಿ ಮಾದೇಗೌಡ | ಕೌಟುಂಬಿಕ ನ್ಯಾಯಾಲಯಗಳಲ್ಲಿ ವಿಚ್ಛೇದನ ಕೋರಿ ದಾಖಲಾಗುತ್ತಿರುವ ಪ್ಕರಣಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
32
|
1488 |
ಶ್ರೀ ಮಧು ಜಿ ಮಾದೇಗೌಡ | ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗೆ ಪಾವತಿಸಬೇಕಾದ ಕಾರ್ಯ ನಿರ್ವಹಣೆಗೆ ವೆಚ್ಚ ಕುರಿತು | ಉಪ ಮುಖ್ಯಮಂತ್ರಿಗಳು | |
33
|
1481 |
ಶ್ರೀ ಮಂಜುನಾಥ್ ಭಂಡಾರಿ | ಕರನಾಟಕ ರಾಜ್ಯದಲ್ಲಿ ಎಲ್ಲಾ ಇಲಾಖೆಗಳಿಗೆ ಇ-ಕಛೇರಿ ಕಡ್ಡಾಯಗೊಳಿಸುವ ಕುರಿತು | ಮುಖ್ಯಮಂತ್ರಿಗಳು | |
34
|
1482 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ಕುರಿತು | ಮುಖ್ಯಮಂತ್ರಿಗಳು | |
35
|
1483 |
ಶ್ರೀ ಮಂಜುನಾಥ್ ಭಂಡಾರಿ | ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಸೌಲಭ್ಯಗಳನ್ನು ನೀಡುವ ಕುರಿತು | ಮುಖ್ಯಮಂತ್ರಿಗಳು | |
36
|
1484 |
ಶ್ರೀ ಮಂಜುನಾಥ್ ಭಂಡಾರಿ | ಇಲಾಖಾ ಸೇವೆಗಳು ಮತ್ತು ಸರ್ಕಾರಿ ಅಧಿಕಾರಿ ಸಿಬ್ಬಂದಿಗಳ ಸೇವಾ ನಿಯಮಗಳ ಕುರಿತು | ಮುಖ್ಯಮಂತ್ರಿಗಳು | |
37
|
1440 |
ಶ್ರೀ ಸಿ.ಎನ್.ಮಂಜೇಗೌಡ | ಪೊಲೀಸ್ ಕಾನ್ಸ್ಟೇಬಲ್ ಗಳ ಬಗ್ಗೆ | ಗೃಹ ಸಚಿವರು | |
38
|
1437 |
ಶ್ರೀ ಸಿ.ಎನ್.ಮಂಜೇಗೌಡ | ಸರ್ಕಾರದ ಪತ್ರಿಕಾ ಜಾಹೀರಾತುಗಳ ವೆಚ್ಚದ ಬಗ್ಗೆ | ಮುಖ್ಯಮಂತ್ರಿಗಳು | |
39
|
1438 |
ಶ್ರೀ ಸಿ.ಎನ್.ಮಂಜೇಗೌಡ | ಪೊಲೀಸರಿಗೆ ಪಿ- ಕ್ಯಾಪ್ ನೀಡುವ ಕುರಿತು | ಗೃಹ ಸಚಿವರು | |
40
|
1439 |
ಶ್ರೀ ಸಿ.ಎನ್.ಮಂಜೇಗೌಡ | ದಿನಗೂಲಿ ನೌಕರರಿಗೆ ಕಾಲಿಕಾ ದ್ವಿತೀಯ ವೇತನ ಶ್ರೇಣಿ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
41
|
1415 |
ಡಾ|| ಎಂ ಜಿ ಮುಳೆ | ಕರ್ನಾಟಕ ಸಾಬೂನ್ ಮತ್ತು ಮಾರ್ಜಕ ನಿಯಮಿತದ ಕಾರ್ಯ ನಿರ್ವಹಣೆ ಬಗ್ಗೆ | ಮುಖ್ಯಮಂತ್ರಿಗಳು | |
42
|
1500 |
ಡಾ|| ಎಂ ಜಿ ಮುಳೆ | ಸರ್ಕಾರಿ ನೌಕರರ ನೇಮಕಾತಿರುವ ಗರಿಷ್ಠ ವಯೋಮಿತಿ ಯನ್ನು ಹೆಚ್ಚಿಸುವ ಬಗ್ಗೆ | ಮುಖ್ಯಮಂತ್ರಿಗಳು | |
43
|
1501 |
ಡಾ|| ಎಂ ಜಿ ಮುಳೆ | ಬಿಡಿಎ ಇಂದ ಮುಖ್ಯಮಂತ್ರಿಗಳು ವಿವೇಚನಾ ಕೋಟಾದಡಿ ನಿವೇಶನಗಳನ್ನು ಹಂಚಿಕೆ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
44
|
1502 |
ಡಾ|| ಎಂ ಜಿ ಮುಳೆ | ಕರ್ತವ್ಯ ನಿರತ ಸಂಚಾರಿ ಪೊಲೀಸರು ಮೊಬೈಲ್ ಬಳಸುತ್ತ ಸಂಚಾರಿ ಅಪರಾಧಗಳ ಬಗ್ಗೆ ಗಮನ ನೀಡುದಿರುವುದು ಬಗ್ಗೆ | ಗೃಹ ಸಚಿವರು | |
45
|
1503 |
ಡಾ|| ಎಂ ಜಿ ಮುಳೆ | ಫುಟ್ ಪಾತ್ ಗಳಲ್ಲಿ ತರಕಾರಿ ವ್ಯಾಪಾರ ಮಾಡುವುದರಿಂದ ಪಾದಚಾರಿಗಳಿಗೆ ಓಡಾಡಲು ತೊಂದರೆ ಉಂಟಾಗಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
46
|
1385 |
ಶ್ರೀ ಕೆ ಎಸ್ ನವೀನ್ | ಬೆಂಗಳೂರು ನಗರ ವ್ಯಾಪಗತಿಗೆ ಬರುವ ರಸ್ತೆಗಳ ಅಭಿವೃದ್ದಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
47
|
1386 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿರುವ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಬಗ್ಗೆ | ಗೃಹ ಸಚಿವರು | |
48
|
1492 |
ಶ್ರೀ ಎಂ.ನಾಗರಾಜು | ನಮ್ಮ ಮೆಟ್ರೋ ಕುರಿತು | ಮುಖ್ಯಮಂತ್ರಿಗಳು | |
49
|
1493 |
ಶ್ರೀ ಎಂ.ನಾಗರಾಜು | ರಾಜ್ಯದ ವಿವಿಧ ಜಿಲ್ಲೆ/ ತಾಲೂಕುಗಳಲ್ಲಿ ವಿಜ್ಞಾನ ಕೇಂದ್ರ /ತಾರಾಲಯಗಳು ಆರಂಭಿಸುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
50
|
1405 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ಆನ್ಲೈನ್ ನಲ್ಲಿ ನಿರ್ವಹಣೆ ಮಾಡುವ ಬಗ್ಗೆ | ಮುಖ್ಯಮಂತ್ರಿಗಳು | |
51
|
1406 |
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ | ಲೆಕ್ಕಪತ್ರ ಕಾರ್ಯಗಳಿಗೆ ಕೆಳಕಂಡಹುದ್ದೆಗಳಿಗೆ ಆಯಾ ಇಲಾಖೆಯಲ್ಲಿ ಬಡ್ತಿ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
52
|
1458 |
ಶ್ರೀ ಪುಟ್ಟಣ್ಣ | ಸರ್ಕಾರದ ಸಚಿವಾಲಯದ ಹುದ್ದೆಗಳನ್ನು ಕಡಿತ ಮಾಡಿರುವ ಬಗ್ಗೆ | ಮುಖ್ಯಮಂತ್ರಿಗಳು | |
53
|
1408 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ನ್ಯಾಯಾಂಗ ಇಲಾಖೆಯಲ್ಲಿ ಮೂಲ ಸೌಕರ್ಯದ ಕೊರತೆ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
54
|
1409 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹಲವಾರು ವಿದೇಶಗಳು ಡ್ರಗ್ಸ್ ಪೆಡ್ಲರ್ಸ್ ಆಗಿ ದಂಧೆಯಲ್ಲಿ ತೊಡಗಿರುವ ಬಗ್ಗೆ | ಗೃಹ ಸಚಿವರು | |
55
|
1410 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ತೆಲಂಗಾಣಕ್ಕೆ ನೀರು ಬಿಟ್ಟಿರುವುದಕ್ಕೆ ರೈತರು ವಿರೋಧವಾಗಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
56
|
1411 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಸೈಬರ್ ಕ್ರೈಂ ಪ್ರಕರಣಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ | ಗೃಹ ಸಚಿವರು | |
57
|
1412 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಹಟ್ಟಿ ಪಟ್ಟಣಕ್ಕೆ ಅಗ್ನಿಶಾಮಕ ಠಾಣೆ ಮಂಜೂರು ಮಾಡುವ ಬಗ್ಗೆ | ಗೃಹ ಸಚಿವರು | |
58
|
1495 |
ಶ್ರೀ ಸಿ.ಟಿ.ರವಿ | ಕೆ ಪಿ ಎಸ್ ಸಿ ನಡೆಸಿದ 2015 ಬ್ಯಾಚ್ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಬಗ್ಗೆ | ಮುಖ್ಯಮಂತ್ರಿಗಳು | |
59
|
1498 |
ಶ್ರೀ ಸಿ.ಟಿ.ರವಿ | ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣ ತನಿಖೆ ಬಗ್ಗೆ | ಗೃಹ ಸಚಿವರು | |
60
|
1496 |
ಶ್ರೀ ಸಿ.ಟಿ.ರವಿ | ಲೋಕಾಯುಕ್ತದಾಳಿಗೊಳಗಾದ ಅಧಿಕಾರಿ /ನೌಕರರ ಪ್ರಾಸಿಕ್ಯೂಷನ್ ಅನುಮತಿ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
61
|
1497 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಹೆಚ್ಚಳಗೊಂಡಿರುವ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಬಗ್ಗೆ | ಗೃಹ ಸಚಿವರು | |
62
|
1424 |
ಶ್ರೀ ಎಸ್.ರವಿ | ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪನೆ ಮಾಡುವ ಕುರಿತು | ಮುಖ್ಯಮಂತ್ರಿಗಳು | |
63
|
1425 |
ಶ್ರೀ ಎಸ್.ರವಿ | ಬ್ಯಾಕ್ ಲಾಕ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು | ಮುಖ್ಯಮಂತ್ರಿಗಳು | |
64
|
1468 |
ಶ್ರೀ ಎನ್.ರವಿಕುಮಾರ್ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಣ ಗ್ಯಾರಂಟಿ ಬಳಕೆ ಕುರಿತು | ಮುಖ್ಯಮಂತ್ರಿಗಳು | |
65
|
1465 |
ಶ್ರೀ ಎನ್.ರವಿಕುಮಾರ್ | ಕೆಸಿ ವ್ಯಾಲಿ ಯೋಜನೆಯ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
66
|
1466 |
ಶ್ರೀ ಎನ್.ರವಿಕುಮಾರ್ | ಮದರಸದಲ್ಲಿ ಅನೈತಿಕ ಚಟುವಟಿಕೆ ಕುರಿತು | ಗೃಹ ಸಚಿವರು | |
67
|
1467 |
ಶ್ರೀ ಎನ್.ರವಿಕುಮಾರ್ | ಸೈಬರ್ ವಂಚನೆ ಮತ್ತು ಡಿಜಿಟಲ್ ಅರೆಸ್ಟ್ ಕುರಿತು | ಗೃಹ ಸಚಿವರು | |
68
|
1469 |
ಶ್ರೀ ಎನ್.ರವಿಕುಮಾರ್ | ರಸ್ತೆ ವಿಭಜಕಗಳ ಅಕ್ರಮ ತೆರವು ಕುರಿತು | ಗೃಹ ಸಚಿವರು | |
69
|
1416 |
ಶ್ರೀ ರಾಮೋಜಿಗೌಡ | ರಾಜ್ಯದ ಪೊಲೀಸ್ ಠಾಣೆಗಳಲ್ಲಿ ವರದಿಯಾಗಿರುವ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
70
|
1417 |
ಶ್ರೀ ರಾಮೋಜಿಗೌಡ | ರಾಜ್ಯ ಸಿವಿಲ್ ಸೇವೆಯಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಬಗ್ಗೆ | ಮುಖ್ಯಮಂತ್ರಿಗಳು | |
71
|
1418 |
ಶ್ರೀ ರಾಮೋಜಿಗೌಡ | ಸರ್ಕಾರದ ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತ್ವರಿತವಾಗಿ ರೂಪಿಸುವ ಕುರಿತು | ಮುಖ್ಯಮಂತ್ರಿಗಳು | |
72
|
1403 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಬಿಬಿಎಂಪಿಯ ಆಡಳಿತದಲ್ಲಿ 2022-23ನೇ ಸಾಲಿನ ಹಣಕಾಸು ಲೆಕ್ಕಪರಿಶೋಧನೆ ವರದಿಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
73
|
1404 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಎ ಹಾಗೂ ಬಿ ವೃಂದಕ್ಕೆ ಸೇರಿರುವ ಅಧಿಕಾರಿಗಳು ದಿನಾಂಕ 01.02.2025ರ ದಿನಾಂಕದಿಂದ ಅನುಸಾರ ಸ್ಥಳ ನಿರೀಕ್ಷಣೆಯಲ್ಲಿರುವ ಬಗ್ಗೆ | ಮುಖ್ಯಮಂತ್ರಿಗಳು | |
74
|
1504 |
ಶ್ರೀ ಶಶೀಲ್ ಜಿ. ನಮೋಶಿ | ಕೆ ಎಸ್ ಆರ್ ಪಿ ಹಾಗೂ ಐಆರ್ಬಿಗಳಲ್ಲಿ 5 ವರ್ಷಕ್ಕಿಂತ ಹೆಚ್ಚು ಕಾಲ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಖಾಲಿ ಇರುವ ಹುದ್ದೆಗಳ ಬಗ್ಗೆ | ಗೃಹ ಸಚಿವರು | |
75
|
1506 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸದಾಗಿ ಕೆ ಎಸ್ ಐ ಎಸ್ ಎಫ್ ಘಟಕಗಳನ್ನು ಸೃಚಿಸುವ ಕುರಿತು | ಗೃಹ ಸಚಿವರು | |
76
|
1507 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ನೌಕರರಿಗೆ ಸರಕಾರದ ಬೊಕ್ಕಸಕ್ಕೆ ಆಗುತ್ತಿರುವ ಆರ್ಥಿಕ ಹೊರೆಯ ಬಗ್ಗೆ | ಮುಖ್ಯಮಂತ್ರಿಗಳು | |
77
|
1508 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಆರ್ಥಿಕ ಅನುಮೋದನೆ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
78
|
1505 |
ಶ್ರೀ ಶಶೀಲ್ ಜಿ. ನಮೋಶಿ | ಪಿ ಎಸ್ ಐ 545 ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 40 ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡದೇ ಇರುವ ಕುರಿತು | ಗೃಹ ಸಚಿವರು | |
79
|
1490 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬುಡಕಟ್ಟು ಜನಾಂಗದ ಕಾಲೋನಿ ಅಭಿವೃದ್ಧಿ ಕುರಿತು | ಮುಖ್ಯಮಂತ್ರಿಗಳು | |
80
|
1491 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಪ್ರವಾಸೋದ್ಯಮ ಇಲಾಖೆಯಲ್ಲಿ ಹೊಸ ಯೋಜನೆಗಳ ಕುರಿತ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
81
|
1443 |
ಡಾ|| ತಳವಾರ್ ಸಾಬಣ್ಣ | ಕೆಪಿಎಸ್ ಸಿ ನೇಮಕಾತಿ ಮತ್ತು ಪರೀಕ್ಷೆ ನಡೆಸುವಲ್ಲಿ ಆಗುತ್ತಿರುವ ವಿಳಂಬ ಮತ್ತು ಅಕ್ರಮ ಕುರಿತು | ಮುಖ್ಯಮಂತ್ರಿಗಳು | |
82
|
1444 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ನಗರದಲ್ಲಿ ಪ್ರಾರಂಭಿಸಿದ ರಾಜ್ಯ ಮಾಹಿತಿ ಹಕ್ಕು ಆಯೋಗ ಪೀಠದ ಕುರಿತು | ಮುಖ್ಯಮಂತ್ರಿಗಳು | |
83
|
1413 |
ಡಾ: ಡಿ ತಿಮ್ಮಯ್ಯ | 2015ನೇ ಬ್ಯಾಚ್ ನ ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ಬಗ್ಗೆ | ಗೃಹ ಸಚಿವರು | |
84
|
1421 |
ಡಾ: ಡಿ ತಿಮ್ಮಯ್ಯ | ಕಳೆದ ಮೂರು ವರ್ಷಗಳಲ್ಲಿ ವಿವಿಧ ವರ್ಗಕ್ಕೆ ಗೆಜೆಟೆಡ್ ಪ್ರೋಬೇಷನರ್ಸ್ ಮೀಸಲಿಟ್ಟ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
85
|
1422 |
ಡಾ: ಡಿ ತಿಮ್ಮಯ್ಯ | 2015ನೇ ಬ್ಯಾಚ್ ನ ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ನಡೆದ ಪರೀಕ್ಷೆಯ ಬಗ್ಗೆ | ಮುಖ್ಯಮಂತ್ರಿಗಳು | |
86
|
1445 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಸ್ಥಳ ಅಭಿವೃದ್ಧಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
87
|
1446 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಕೌಟುಂಬಿಕ, ವರದಕ್ಷಿಣೆ ,ಪ್ರೇಮ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
88
|
1459 |
ಡಾ|| ಉಮಾಶ್ರೀ | ಕನ್ನಡ ಚಲನಚಿತ್ರಗಳಿಗೆ ಪ್ರಶಸ್ತಿಗಳನ್ನು ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
89
|
1461 |
ಡಾ|| ಉಮಾಶ್ರೀ | ಸಾಂಸ್ಕೃತಿಕ, ಐತಿಹಾಸಿಕ, ಧಾರ್ಮಿಕ ಸ್ಥಳಗಳಲ್ಲಿ ಚಲನ ಚಿತ್ರ ನಿರ್ಮಾಣ ಮಾಡುವುದರ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
90
|
1462 |
ಡಾ|| ಉಮಾಶ್ರೀ | ಚಲನಚಿತ್ರೋತ್ಸವಗಳ ಪ್ರದರ್ಶನಗಳನ್ನು ನಡೆಸುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
91
|
1463 |
ಡಾ|| ಉಮಾಶ್ರೀ | ಕಾರಾಗೃಹಗಳಲ್ಲಿ ಸಿಸಿಟಿವಿ ಅಳವಡಿಸುವ ಬಗ್ಗೆ | ಗೃಹ ಸಚಿವರು | |
92
|
1431 |
ಡಾ|| ಯತೀಂದ್ರ ಎಸ್ | ಕೇಂದ್ರ ಪರಿಷ್ಕೃತ ಯೋಜನೆಗಳಿಗೆ ಅನುದಾನ ಕುರಿತು | ಮುಖ್ಯಮಂತ್ರಿಗಳು | |
93
|
1432 |
ಡಾ|| ಯತೀಂದ್ರ ಎಸ್ | ಶಿರಸಿ ವೃತ್ತಯಿಂದ ಕೆಂಗೇರಿವರೆಗೂ ಮೇಲ್ಸೇತುವೆ ರಸ್ತೆ ನಿರ್ಮಿಸುವ ಕುರಿತು | ಮುಖ್ಯಮಂತ್ರಿಗಳು | |
94
|
1430 |
ಡಾ|| ಯತೀಂದ್ರ ಎಸ್ | ಕಾವೇರಿ ನೀರಾವರಿ ನಿಗಮ ನಿಯಮಿತದ ಭೂ ಪರಿಹಾರದ ಕುರಿತು | ಉಪ ಮುಖ್ಯಮಂತ್ರಿಗಳು | |
95
|
1407 |
ಶ್ರೀ ಎಂ ಎಲ್ ಅನಿಲ್ ಕುಮಾರ್ | ಗೆಜೆಟೆಡ್ ಪ್ರೊಬೇಷನರ್ಸ 2015 ಮುಖ್ಯ ಪರೀಕ್ಷೆಯ ಅಂಕ ಪಟ್ಟಿಗಳ ಕುರಿತು | ಮುಖ್ಯಮಂತ್ರಿಗಳು | |
96
|
1435 |
ಶ್ರೀ ಎಂ ಎಲ್ ಅನಿಲ್ ಕುಮಾರ್ | ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ಆನ್ಲೈನಲ್ಲಿ ನಿರ್ವಹಿಸುವ ಬಗ್ಗೆ | ಮುಖ್ಯಮಂತ್ರಿಗಳು | |
97
|
1447 |
ಶ್ರೀ ಬಸನಗೌಡ ಬಾದರ್ಲಿ | ಕಲ್ಯಾಣ ಕರ್ನಾಟಕದ ಉದ್ಯೋಗಿಗಳಿಗೆ ಶೇಕಡ 8ರಷ್ಟು ಬಡ್ತಿ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
98
|
1451 |
ಶ್ರೀಮತಿ ಹೇಮಲತಾ ನಾಯಕ್ | KSRP ಸಿಬ್ವಬಂದಿಗಳ ವರ್ಗಾವಣೆ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ | ಗೃಹ ಸಚಿವರು | |
99
|
1452 |
ಶ್ರೀಮತಿ ಹೇಮಲತಾ ನಾಯಕ್ | ವಿಶ್ವವಿದ್ಯಾಲಯದಿಂದ RANK ಪಡೆದ ಎಸ್ ಸಿ /ಎಸ್ ಟಿ ವಿದ್ಯಾರ್ಥಿಗಳ ನೇಮಕಾತಿಯ ಕುರಿತು | ಮುಖ್ಯಮಂತ್ರಿಗಳು | |
100
|
1453 |
ಶ್ರೀಮತಿ ಹೇಮಲತಾ ನಾಯಕ್ | CL2, CL4A, CL9, CL7& CL11C ಗಳ ಪರವಾನಗಿ ಕುರಿತು | ಅಬಕಾರಿ ಸಚಿವರು | |
101
|
1454 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿರುವ ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆಯ ಕಾಮಗಾರಿ ಕುಳಿತು | ಉಪ ಮುಖ್ಯಮಂತ್ರಿಗಳು | |
102
|
1401 |
ಶ್ರೀ ಜಗದೇವ್ ಗುತ್ತೇದಾರ್ | ಬಚಾವತ್ ತೀರ್ಪಿನ ಆದೇಶದನ್ವಯ ನೀರಿನ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಕರ್ನಾಟಕ ರಾಜ್ಯದ ಜನರಿಗೆ ಅನ್ಯಾಯವಾಗುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
103
|
1402 |
ಶ್ರೀ ಜಗದೇವ್ ಗುತ್ತೇದಾರ್ | ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಭಾಗದಲ್ಲಿ ಟಾಡಿ ಸಂಪೂರ್ಣವಾಗಿ ಬಂದ್ ಆಗಿರುವ ಬಗ್ಗೆ | ಅಬಕಾರಿ ಸಚಿವರು | |
104
|
1428 |
ಶ್ರೀ ಕುಶಾಲಪ್ಪ ಎಂ ಪಿ | ಸರ್ಕಾರಿ ನೌಕರರ ವರ್ಗಾವಣೆ ಕುರಿತು | ಮುಖ್ಯಮಂತ್ರಿಗಳು | |
105
|
1399 |
ಶ್ರೀ ಬಿ ಜಿ ಪಾಟೀಲ್ | ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿರುವ ಐತಿಹಾಸಿಕ ಸ್ಥಳಗಳ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
106
|
1398 |
ಶ್ರೀ ಬಿ ಜಿ ಪಾಟೀಲ್ | ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 2024-25 ನೇ ಸಾಲಿನಲ್ಲಿ ಇಲಾಖೆಯವರು ನಿಗದಿಪಡಿಸಿದ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
107
|
1603 |
ಶ್ರೀ ಡಿ ಟಿ ಶ್ರೀನಿವಾಸ್ | ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆರೆಗಳನ್ನು ಭರ್ತಿ ಮಾಡುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು |