ದಿನಾಂಕ 20-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1068
ಶ್ರೀ ಕೆ ಅಬ್ದುಲ್ ಜಬ್ಬರ್ ಕರ್ನಾಟಕ ಭವನಗಳ ನಿರ್ವಹಣೆಯ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
2
1069
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಾಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಪಿಟಲ್ ಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
3
1054
ಶ್ರೀ ಡಿ.ಎಸ್. ಆರುಣ್ ತುಮಕೂರು ನೆಲಮಂಗಲ ಟೋಲ್ ಅವಧಿ ಮುಗಿದಿರುವ ಬಗ್ಗೆ ಲೋಕೋಪಯೋಗಿ ಸಚಿವರು
4
1051
ಶ್ರೀ ಡಿ.ಎಸ್. ಆರುಣ್ ಧಾರ್ಮಿಕ ಕೇಂದ್ರಗಳಿಗೆ ಸರ್ಕಾರ ನೀಡುವ ಹಣಕಾಸು ಹಂಚಿಕೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
5
1052
ಶ್ರೀ ಡಿ.ಎಸ್. ಆರುಣ್ ರಾಜ್ಯದ ಮುಜರಾಯಿ ದೇವಸ್ಥಾನಗಳ ದುರಸ್ತಿಯ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
6
1053
ಶ್ರೀ ಡಿ.ಎಸ್. ಆರುಣ್ PRAMC ಯೋಜನೆಯ BLACK SPOT ಕುರಿತು ಲೋಕೋಪಯೋಗಿ ಸಚಿವರು
7
945
ಶ್ರೀಮತಿ ಬಲ್ಕಿಸ್ ಬಾನು ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಭೋದಕ-ಬೋಧಕೇತರ ಹುದ್ದೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
8
946
ಶ್ರೀಮತಿ ಬಲ್ಕಿಸ್ ಬಾನು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಕುರಿತು ಕಂದಾಯ ಸಚಿವರು
9
947
ಶ್ರೀಮತಿ ಬಲ್ಕಿಸ್ ಬಾನು ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
10
948
ಶ್ರೀಮತಿ ಬಲ್ಕಿಸ್ ಬಾನು ಅಲ್ಪಸಂಖ್ಯಾತರ ವೃತ್ತಿಪರ ಕೋರ್ಸ್ ಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
11
949
ಶ್ರೀಮತಿ ಬಲ್ಕಿಸ್ ಬಾನು ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿಕೊಂಡಿರುವ ಕುರಿತು ಕಂದಾಯ ಸಚಿವರು
12
1016
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿಗೆ ಹೆಚ್ಚುವರಿಯಾಗಿ ನಿವೇಶನ ನೀಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
1017
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ನೀಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
14
1018
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿನ ಪಶು ಆಸ್ಪತ್ರೆ ಮತ್ತು ವೈದ್ಯಾಧಿಕಾರಿಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
15
1019
ಶ್ರೀ ಬಸನಗೌಡ ಬಾದರ್ಲಿ ರಾಜ್ಯದಲ್ಲಿ ನಮೂನೆ 50, ನಮೂನೆ 53 ಮಂಜೂರಾತಿಯಾಗಿದ್ದರು ಖಾತೆ ಮಾಡದೆ ಬಾಕಿ ಇರುವ ಬಗ್ಗೆ ಕಂದಾಯ ಸಚಿವರು
16
1020
ಶ್ರೀ ಬಸನಗೌಡ ಬಾದರ್ಲಿ ಸಾರಿಗೆ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
17
950
ಶ್ರೀಮತಿ ಭಾರತಿ ಶೆಟ್ಟಿ ಸಾಗರ ತಾಲೂಕು ಹಸಿರುಮಕ್ಕಿಯ ಬಳಿ ನಿರ್ಮಿಸುವ ಸೇತುವೆ ಕುರಿತು ಲೋಕೋಪಯೋಗಿ ಸಚಿವರು
18
1191
ಶ್ರೀ ಎಸ್.ಎಲ್.‌ ಭೋಜೇಗೌಡ ವಸತಿ ಇಲಾಖೆ ಯೋಜನೆಯ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
19
1079
ಶ್ರೀ ಚಿದಾನಂದ್‌ ಎಂ.ಗೌಡ ಭೂ ಸುರಕ್ಷಾ ಯೋಜನೆಯ ಬಗ್ಗೆ ಕಂದಾಯ ಸಚಿವರು
20
1078
ಶ್ರೀ ಚಿದಾನಂದ್‌ ಎಂ.ಗೌಡ ವಸತಿ ಇಲಾಖೆಯಲ್ಲಿ ನೀಡಿರುವ ಮೀಸಲಾತಿಯ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
21
1080
ಶ್ರೀ ಚಿದಾನಂದ್‌ ಎಂ.ಗೌಡ ಪೋಡಿ ರದ್ದತಿಯ ಪ್ರಕ್ರಿಯೆಯ ಬಗ್ಗೆ ಕಂದಾಯ ಸಚಿವರು
22
1081
ಶ್ರೀ ಚಿದಾನಂದ್‌ ಎಂ.ಗೌಡ ಕಂದಾಯ ಇಲಾಖೆಯ ಕಚೇರಿಗೆ ಸ್ವಂತ ಕಟ್ಟಡ ಒದಗಿಸುವ ಬಗ್ಗೆ ಕಂದಾಯ ಸಚಿವರು
23
1049
ಡಾ|| ಧನಂಜಯ ಸರ್ಜಿ ರಾಜ್ಯದ ವಿವಿಧ ಯೋಜನೆಯಡಿ ಮನೆಗಳ ಪ್ರಗತಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
24
1048
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸುವ ಕುರಿತು ಕಂದಾಯ ಸಚಿವರು
25
1096
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಪೆರಿಫೆರಲ್ ರಿಂಗ್ ರೋಡ್ ಕಾಮಗಾರಿ ಬಗ್ಗೆ ಲೋಕೋಪಯೋಗಿ ಸಚಿವರು
26
1056
ಶ್ರೀ ಗೋವಿಂದ ರಾಜು ಸರ್ಕಾರಿ ನೌಕರರ ವಸತಿ ಗೃಹಗಳ ಬಗ್ಗೆ ಲೋಕೋಪಯೋಗಿ ಸಚಿವರು
27
1057
ಶ್ರೀ ಗೋವಿಂದ ರಾಜು ನಾಡಕಛೇರಿಗಳ ಕಾರ್ಯನಿರ್ವಹಣೆಯ ಬಗ್ಗೆ ಕಂದಾಯ ಸಚಿವರು
28
1058
ಶ್ರೀ ಗೋವಿಂದ ರಾಜು ಮುಜರಾಯಿ ಆಸ್ತಿಯನ್ನು ಖಾಸಗಿಯವರು ಒತ್ತುವರಿ ಮಾಡುತ್ತಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
29
966
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಬಗರ್‌ ಹುಕುಂ ಕಮಿಟಿಗಳ ರಚನೆ ಕುರಿತು ಕಂದಾಯ ಸಚಿವರು
30
967
ಶ್ರೀಮತಿ ಹೇಮಲತಾ ನಾಯಕ್ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಇರುವ ಯೋಜನೆ ಮತ್ತು ಸೌಲಭ್ಯಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
31
968
ಶ್ರೀಮತಿ ಹೇಮಲತಾ ನಾಯಕ್ ಕಳೆದ ಹತ್ತು ವರ್ಷಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಗೃಹ ಮಂಡಳಿ ವತಿಯಿಂದ ಅಭಿವೃದ್ದಿ ಪಡಿಸಲಾಗಿರುವ ವಸತಿ ವಿನ್ಯಾಸಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
32
969
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ನಗರ ಗಂಗಾವತಿ ರಸ್ತೆಯ ಕಿಮ್ಸ್ ಕಾಲೇಜು ಹತ್ತಿರ ಮಾಡಿರುವ ರೈಲ್ವೆ ಕ್ರಾಸಿಂಗ್ ಗೇಟ್ ನಿಂದ ಆಗುತ್ತಿರುವ ತೊಂದರೆಗಳ ಕುರಿತು ಲೋಕೋಪಯೋಗಿ ಸಚಿವರು
33
970
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
34
972
ಶ್ರೀ ಐವನ್‌ ಡಿʼಸೋಜಾ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
35
973
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ಎಲೆಕ್ಟ್ರಿಕ್ ಚಾಲಿತ ವಾಹನ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
36
974
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದ ರಸ್ತೆ ತೀವ್ರ ಹದಗೆಟ್ಟಿರುವ ಬಗ್ಗೆ ಲೋಕೋಪಯೋಗಿ ಸಚಿವರು
37
975
ಶ್ರೀ ಐವನ್‌ ಡಿʼಸೋಜಾ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವವರಿಗೆ ವಿಮೆ ಕಡ್ಡಾಯ ಮಾಡುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
38
976
ಶ್ರೀ ಐವನ್‌ ಡಿʼಸೋಜಾ ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ ಜಟ್ಟಿ ಪ್ರಾರಂಭಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
39
935
ಶ್ರೀ ಟಿ ಎನ್ ಜವರಾಯಿ ಗೌಡ ವಸತಿ ಇಲಾಖೆಯಿಂದ ನೀಡಿರುವ ಮನೆಗಳ ವಿವರ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
40
1039
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಹೈನುಗಾರಿಕೆ ಸಹಾಯಧನದ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
41
1040
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಅನಧಿಕೃತ ಬಡಾವಣೆಗಳ ಕುರಿತು ಕಂದಾಯ ಸಚಿವರು
42
1041
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮೀನುಗಾರರಿಗೆ ಸೀಮೆ ಎಣ್ಣೆ ಸಬ್ಸಿಡಿ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
43
1003
ಶ್ರೀ ಮಧು ಜಿ.ಮಾದೇಗೌಡ ಪ್ರಕೃತಿ ವಿಕೋಪ ಪರಿಹಾರ ಮೊತ್ತ ಪಾವತಿಯಲ್ಲಿ ಆರ್ಥಿಕ ದುರುಪಯೋಗ ಕುರಿತು ಕಂದಾಯ ಸಚಿವರು
44
1004
ಶ್ರೀ ಮಧು ಜಿ.ಮಾದೇಗೌಡ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ದುರುಪಯೋಗವಾಗುತ್ತಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
45
1005
ಶ್ರೀ ಮಧು ಜಿ.ಮಾದೇಗೌಡ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಕುರಿತು ಕಂದಾಯ ಸಚಿವರು
46
1006
ಶ್ರೀ ಮಧು ಜಿ.ಮಾದೇಗೌಡ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
47
1007
ಶ್ರೀ ಮಧು ಜಿ.ಮಾದೇಗೌಡ ಹೊರ ರಾಜ್ಯಗಳಲ್ಲಿರುವ ಛತ್ರಗಳು/ ಪ್ರವಾಸಿ ಭವನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
48
1044
ಶ್ರೀ ಮಂಜುನಾಥ ಭಂಡಾರಿ ಸಾರಿಗೆ ಇಲಾಖೆ ಸಂಬಂಧಿತ ಸೇವೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
49
1045
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕಂದಾಯ ಹಾಗೂ ತರಕಾರಿ ಭೂಮಿಯ ದಾಖಲೆ ಮತ್ತು ನಿರ್ವಹಣೆ ಕುರಿತು ಕಂದಾಯ ಸಚಿವರು
50
1046
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಜಮೀನು ಹದ್ದು ಬಸ್ತು ಸರ್ವೇ ಕುರಿತು ಕಂದಾಯ ಸಚಿವರು
51
1047
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಮಟ್ಟದ ಸಮಿತಿಗಳ ಕುರಿತು ಕಂದಾಯ ಸಚಿವರು
52
986
ಶ್ರೀ ಸಿ.ಎನ್. ಮಂಜೇಗೌಡ ಡೈರಿ ಅಭಿವೃದ್ಧಿಗೆ ರೈತರಿಗೆ ಸೌಲಭ್ಯಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
53
987
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆ ಅಡಿ ಇ-ಬಸ್ಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
54
988
ಶ್ರೀ ಸಿ.ಎನ್. ಮಂಜೇಗೌಡ ಸ್ಥಳೀಯ ಸಂಸ್ಥೆಗಳ ಆನ್ಲೈನ್ ಸೇವೆಗೆ ಸರ್ವರ್ ತೊಡಕ ಕುರಿತು ಕಂದಾಯ ಸಚಿವರು
55
989
ಶ್ರೀ ಸಿ.ಎನ್. ಮಂಜೇಗೌಡ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
56
1066
ಶ್ರೀ ಕೆ ಎಸ್ ನವೀನ್ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳ ಅಭಿವೃದ್ಧಿಗೆ ನೀಡಿದ ಅನುದಾನದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
57
1067
ಶ್ರೀ ಕೆ ಎಸ್ ನವೀನ್ ಅಲ್ಪಸಂಖ್ಯಾತರ ಇಲಾಖೆಯಿಂದ ನಿರ್ಮಾಣಗೊಳ್ಳುತ್ತಿರುವ ವಸತಿ ಶಾಲೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
58
1091
ಶ್ರೀ ಎಂ.ನಾಗರಾಜು ಮಳೆಯಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಮತ್ತು ಹೊಸ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
59
1092
ಶ್ರೀ ಎಂ.ನಾಗರಾಜು ಗೊಲ್ಲರಹಟ್ಟಿ ತಾಂಡಗಳು ಮತ್ತು ವಡ್ಡರಹಟ್ಟಿ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಬಗ್ಗೆ ಕಂದಾಯ ಸಚಿವರು
60
1093
ಶ್ರೀ ಎಂ.ನಾಗರಾಜು ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆ ಮತ್ತು ಖಾಲಿ ನಿವೇಶನ /ಮನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
61
1094
ಶ್ರೀ ಎಂ.ನಾಗರಾಜು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತರಬೇತಿ ಕಾರ್ಯಕ್ರಮಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
62
936
ಶ್ರೀ ಎನ್.ನಾಗರಾಜು ಸಾಗುವಳಿ ಚೀಟಿ ನೀಡುವ ಬಗ್ಗೆ ಕಂದಾಯ ಸಚಿವರು
63
937
ಶ್ರೀ ಎನ್.ನಾಗರಾಜು ಹೊಸಕೋಟೆ ತಾಲೂಕಿಗೆ ಮುಜರಾಯಿ ದೇವಸ್ಥಾನಗಳ ಅನುದಾನ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
64
950
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಕಂದಾಯ ಸಚಿವರು
65
952
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಸಮಸ್ಯೆ ಆಗಿರುವ ಬಗ್ಗೆ ಕಂದಾಯ ಸಚಿವರು
66
953
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ "ಸಿ" ಗ್ರೇಡ್ ದೇವಾಲಯಗಳನ್ನು ಕಡೆಗಣಿಸಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
67
954
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಸಾಲದ ಮೇಲಿನ ಮುದ್ರಾಂಕ ಶುಲ್ಕ ಏರಿಕೆ ಆಗಿರುವ ಬಗ್ಗೆ ಕಂದಾಯ ಸಚಿವರು
68
955
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಕಂದಾಯ ಸಚಿವರು
69
938
ಶ್ರೀ ಸಿ.ಟಿ.ರವಿ ಗೋ ಹತ್ಯೆ ಮತ್ತು ಗೋಹಿಂಸೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
70
939
ಶ್ರೀ ಸಿ.ಟಿ.ರವಿ ನೈಸ್ ರಸ್ತೆ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವ ಬಗ್ಗೆ ಲೋಕೋಪಯೋಗಿ ಸಚಿವರು
71
940
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ಜಿಲ್ಲೆಗೆ ಮಂಜೂರು / ಬಿಡುಗಡೆ ಮಾಡಿರುವ ಅನುದಾನದ ಕುರಿತು ಲೋಕೋಪಯೋಗಿ ಸಚಿವರು
72
941
ಶ್ರೀ ಸಿ.ಟಿ.ರವಿ ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಕಂದಾಯ ಸಚಿವರು
73
942
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ನಗರದಲ್ಲಿ ಮನೆಗಳ ನಿರ್ಮಾಣ ವಿಳಂಬವಾಗಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
74
1023
ಶ್ರೀ ಎಸ್.ರವಿ ರೇಷ್ಮೆ ಕೃಷಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
75
1024
ಶ್ರೀ ಎಸ್.ರವಿ ಜಿಲ್ಲಾ ನಿರ್ಮಿತಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಜನಾ ವ್ಯವಸ್ಥಾಪಕರ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
76
1025
ಶ್ರೀ ಎಸ್.ರವಿ ಸರ್ಕಾರಿ ಪಡ ಜಮೀನುಗಳ ಬಗ್ಗೆ ಕಂದಾಯ ಸಚಿವರು
77
980
ಶ್ರೀ ಎನ್.ರವಿಕುಮಾರ್ ದೇವಸ್ಥಾನಗಳಿಗೆ ಸ್ವಯತ್ತತೆ ನೀಡುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
78
957
ಶ್ರೀ ಎನ್.ರವಿಕುಮಾರ್ ಬೈಕ್ ಟ್ಯಾಕ್ಸಿ ಸೇವೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
79
958
ಶ್ರೀ ಎನ್.ರವಿಕುಮಾರ್ ಸರ್ಕಾರಿ ಜಾಗದ ಸಂರಕ್ಷಣೆ ಕುರಿತು ಕಂದಾಯ ಸಚಿವರು
80
959
ಶ್ರೀ ಎನ್.ರವಿಕುಮಾರ್ ಪಶು ವೈದ್ಯಕೀಯ ಘಟಕಕ್ಕೆ ವಾಹನ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
81
960
ಶ್ರೀ ಎನ್.ರವಿಕುಮಾರ್ ಮುಜರಾಯಿ ದೇವಸ್ಥಾನಗಳ ಭೂಮಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
82
1070
ಶ್ರೀ ರಾಮೋಜಿಗೌಡ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಸೆಕ್ಷನ್ 95 ತಿದ್ದುಪಡಿ ಬಗ್ಗೆ ಕಂದಾಯ ಸಚಿವರು
83
1071
ಶ್ರೀ ರಾಮೋಜಿಗೌಡ ಬಿ-ಖಾತಾ ಮತ್ತು ಕಂದಾಯ ನಿವೇಶನಗಳ ಬಗ್ಗೆ ಕಂದಾಯ ಸಚಿವರು
84
1031
ಶ್ರೀ ಎಸ್‌ ವ್ಹಿ ಸಂಕನೂರ ಅಲ್ಪಸಂಖ್ಯಾತ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ "ಡೇ ಸ್ಕೂಲ್" ಹಾಗೂ ಮೊರಾರ್ಜಿ ದೇಸಾಯಿ ಶಾಲೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
85
944
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ SCSP/TSP ಅಡಿಯಲ್ಲಿ 2021-22, 2022-23, 2023-24 ಹಾಗೂ 2024-25 ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
86
1011
ಶ್ರೀ ಸುನೀಲ್‌ ವಲ್ಯಾಪುರ್‌ ಸರ್ಕ್ಯೂಟ್ ಹೌಸ್ ಹಾಗೂ ಪ್ರವಾಸಿ ಮಂದಿರಗಳ ಕುರಿತು ಲೋಕೋಪಯೋಗಿ ಸಚಿವರು
87
1012
ಶ್ರೀ ಸುನೀಲ್‌ ವಲ್ಯಾಪುರ್‌ ವಸತಿ ಯೋಜನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
88
1013
ಶ್ರೀ ಸುನೀಲ್‌ ವಲ್ಯಾಪುರ್‌ ಸ್ಲಂ ಬೋರ್ಡ್ ಗೆ ಸೇರಿದ ಆಸ್ತಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
89
1014
ಶ್ರೀ ಸುನೀಲ್‌ ವಲ್ಯಾಪುರ್‌ ವಕ್ಪ್ ಬೋರ್ಡ್ ಅನುದಾನ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
90
1015
ಶ್ರೀ ಸುನೀಲ್‌ ವಲ್ಯಾಪುರ್‌ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಂದ ಆದ ಅನ್ಯಾಯದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
91
1076
ಶ್ರೀ ಶರವಣ ಟಿ.ಎ. ಮುಜರಾಯಿ ಇಲಾಖೆ ದೇವಸ್ಥಾನಗಳ ಒತ್ತುವರಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
92
1077
ಶ್ರೀ ಶರವಣ ಟಿ.ಎ. ವಿವಿಧ ವಸತಿ ಯೋಜನೆ ಗುರಿ ಮತ್ತು ಸಾಧನೆಯ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
93
1082
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿ ಖಾಲಿ ಇರುವ ಉಪನೋಣದಣಾಧಿಕಾರಿ ಹುದ್ದೆಗಳು ಹಾಗೂ ಉಪನೋಣದಣಾಧಿಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಬಗ್ಗೆ ಕಂದಾಯ ಸಚಿವರು
94
1083
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸೇವೆಯಿಂದ ಆಟೋರಿಕ್ಷಾ ಪ್ರಯಾಣ ದರದಲ್ಲಿ ಹೆಚ್ಚಿಸಿರುವುದರಿಂದ ಆಟೋ ಚಾಲಕರು ಮತ್ತು ಸಾರ್ವಜನಿಕರಿಗೆ ನಷ್ಟ ಉಂಟಾಗುತ್ತಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
95
1084
ಶ್ರೀ ಶಶೀಲ್‌ ಜಿ. ನಮೋಶಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಕಲ್ಯಾಣ ಕರ್ನಾಟಕ ಭಾಗದ ದೇವಸ್ಥಾನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
96
1061
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ವಸತಿ ರಹಿತ ಬುಡಕಟ್ಟು ಮತ್ತು ಬಡ ಕುಟುಂಬಗಳಿಗೆ ಆಶ್ರಯ ನೀಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
97
1062
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ಮತ್ತು ಅರಣ್ಯೇತರ ಪ್ರದೇಶದ ಹಳ್ಳಿಗಳನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಕುರಿತು ಕಂದಾಯ ಸಚಿವರು
98
1063
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಖಾನಾಪುರ ತಾಲೂಕಿನ ಜಿಲ್ಲಾ ಮುಖ್ಯ ರಸ್ತೆ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
99
1064
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡದಲ್ಲಿ ಜಿಲ್ಲೆಯ ಬಗರ್‌ ಹುಕ್ಕುಂ ಅರ್ಜಿಗಳ ಕುರಿತು ಕಂದಾಯ ಸಚಿವರು
100
1033
ಶ್ರೀ ಡಿ ಟಿ ಶ್ರೀನಿವಾಸ್ ಕೋಲಾರ ಜಿಲ್ಲೆಯ ಗ್ರಾಮಗಳನ್ನು ತಾಲೂಕಿಗೆ ಸೇರ್ಪಡೆ ಮಾಡಿರುವ ಬಗ್ಗೆ ಕಂದಾಯ ಸಚಿವರು
101
1035
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಅರಣ್ಯ ಭೂಮಿಯಲ್ಲಿ ರೆವಿನ್ಯೂ ದಾಖಲಾತಿ ಹೊಂದಿರುವ ಜಮೀನು ಬಗ್ಗೆ ಕಂದಾಯ ಸಚಿವರು
102
1036
ಶ್ರೀ ಡಿ ಟಿ ಶ್ರೀನಿವಾಸ್ ಪಶು ಸಂಗೋಪನೆ ಇಲಾಖೆಯಲ್ಲಿ ಭರ್ತಿ ಮಾಡಲಾಗಿರುವ ಹುದ್ದೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
103
1037
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಪೂರ್ಣಗೊಂಡಿರುವ ಪೋಡಿ ಮುಕ್ತ ಗ್ರಾಮಗಳ ಬಗ್ಗೆ ಮಾಹಿತಿ ಕಂದಾಯ ಸಚಿವರು
104
956
ಡಾ|| ತಳವಾರ್‌ ಸಾಬಣ್ಣ ವಿಜಯಪುರ ಜಿಲ್ಲೆಯಲ್ಲಿ ರಾಜ್ಯ ನಿರ್ಮಿತಿ ಕೇಂದ್ರದ ವತಿಯಿಂದ ಅನುಷ್ಠಾನಗೊಂಡಿರುವ ಕಾಮಗಾರಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
105
1009
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಹತ್ತಿರ ನಿರ್ಮಿಸಿದ ಮನೆಗಳು ಹಂಚಿಕೆ ಆಗದಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
106
981
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದ ಖೇಣಿ ಮತ್ತು ಟೊಂಕ ಬಂದರು ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
107
983
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸಾಂಪ್ರದಾಯಿಕ ಮೀನುಗಾರರಿಗೆ ನೆರವು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
108
984
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲ್ಯಾಣ ಕರ್ನಾಟಕಕ್ಕೆ ಇ-ಬಸ್ ಹಂಚಿಕೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
109
985
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅರ್ಚಕರಿಗೆ ವೇತನ ಪಾವತಿಯಲ್ಲಿ ತಾರತಮ್ಯ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
110
997
ಡಾ|| ಉಮಾಶ್ರೀ ರಾಜ್ಯದಲ್ಲಿ ಮೀನು ಉತ್ಪಾದನೆ ಆಗುತ್ತಿರುವ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
111
998
ಡಾ|| ಉಮಾಶ್ರೀ ರಾಜ್ಯದಲ್ಲಿರುವ ಹಾಲು ಉತ್ಪಾದಕರ ಹಾಗೂ ಹಾಲು ಪೂರೈಕೆ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
112
1000
ಡಾ|| ಉಮಾಶ್ರೀ ಪ್ರಯಾಣಿಕರಿಂದ ನಿಗದಿತ ಟಿಕೆಟ್ ದರಕ್ಕಿಂತ ಹೆಚ್ಚುವರಿ ವಸೂಲಿ ಮಾಡುತ್ತಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
113
999
ಡಾ|| ಉಮಾಶ್ರೀ ರಾಜ್ಯದಲ್ಲಿ ಜಾನುವಾರು ಗಣತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
114
1001
ಡಾ|| ಉಮಾಶ್ರೀ KRIDL ನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಗುತ್ತಿಗೆದಾರರ ಖಾತೆಗೆ ಹಣ ಜಮೆಯಾಗಿರುವ ಬಗ್ಗೆ ಲೋಕೋಪಯೋಗಿ ಸಚಿವರು
115
961
ಡಾ|| ಯತೀಂದ್ರ ಎಸ್ ಟಿ ನರಸೀಪುರ ಮತ್ತು ಕಡಕೋಳ ಪಂಚಾಯಿತಿಗೆ ಮನೆ ಮಂಜೂರು ಮಾಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
116
962
ಡಾ|| ಯತೀಂದ್ರ ಎಸ್ ಟೆಂಡರ್ ನಲ್ಲಿ ಭಾಗವಹಿಸಲು ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕಂದಾಯ ಸಚಿವರು
117
964
ಡಾ|| ಯತೀಂದ್ರ ಎಸ್ ಕಂದಾಯ ಜಮೀನುಗಳ ಬೀಳು ರಿಸ್ಟೋರ್ ಮಾಡುವ ಕುರಿತು ಕಂದಾಯ ಸಚಿವರು
118
990
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಯೋಜನೆಗಳ ಮಾಹಿತಿ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
119
991
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ರಸ್ತೆ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
120
992
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಮನೆಗಳ ಹಂಚಿಕೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
121
943
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ದೃಢೀಕರಣ ಪತ್ರ ನೀಡುವಲ್ಲಿ ನಿಯಮ ಉಲ್ಲಂಘನೆಯಾಗಿರುವ ಕುರಿತು ಕಂದಾಯ ಸಚಿವರು
122
993
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
123
994
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಂಚಿಕೆಯಾದ ಮನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
124
995
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೇವೆಯಲ್ಲಿರುವ ಬಸ್ಸುಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
125
1010
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪಶುಸಂಗೋಪನೆ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
126
1075
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಖೇಣಿ ವಾಣಿಜ್ಯ ಬಂದರು ಯೋಜನೆ ಸ್ಥಗಿತಗೊಳಿಸಿರುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
127
965
ಶ್ರೀ ಜಗದೇವ್‌ ಗುತ್ತೇದಾರ್ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
128
1032
ಶ್ರೀ ಕುಶಾಲಪ್ಪ ಎಂ.ಪಿ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಕಂದಾಯ ಸಚಿವರು
129
1059
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ಲೋಕೋಪಯೋಗಿ ಇಲಾಖೆಗೆ ಸೇರಿದ ವಸತಿ ಕುರಿತು ಲೋಕೋಪಯೋಗಿ ಸಚಿವರು
130
1085
ಡಾ|| ಎಂ ಜಿ ಮುಳೆ ಕರ್ನಾಟಕ ರಾಜ್ಯದಲ್ಲಿನ ಮನೆ ಹಾನಿಗಾಗಿ ನೀಡುವ ಪರಿಹಾರ ಹಣದ ಕುರಿತು ಕಂದಾಯ ಸಚಿವರು
131
1086
ಡಾ|| ಎಂ ಜಿ ಮುಳೆ ಸರ್ವೆ ಅಳತೆಗೆ ಬಳಸುತ್ತಿದ್ದ ಸರಪಳಿ ಬದಲಿಗೆ ರೋವರ್ ಬಳಕೆ ಕುರಿತು ಕಂದಾಯ ಸಚಿವರು
132
1087
ಡಾ|| ಎಂ ಜಿ ಮುಳೆ ಪಶುಸಂಗೋಪನೆ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗಾಗಿ ಇರುವ ಯೋಜನೆ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
133
1088
ಡಾ|| ಎಂ ಜಿ ಮುಳೆ ಗೋ ಹತ್ಯ, ಗೋಹಿಂಸೆ ಮತ್ತು ಅಕ್ರಮ ಗೋಸಾಕಾಣಿಕೆ ವಿರುದ್ಧ ಕೈಗೊಂಡ ಕ್ರಮದ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
134
1089
ಡಾ|| ಎಂ ಜಿ ಮುಳೆ ಬೀದರ್ ಜಿಲ್ಲೆಯಲ್ಲಿ ಕೈಗೊಂಡಿರುವ ಲೋಕೋಪಯೋಗಿ ಇಲಾಖೆ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
135
977
ಶ್ರೀ ಬಿ ಜಿ ಪಾಟೀಲ್ ಕಲಬುರಗಿ-ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಕುರಿಗಾಹಿಗಳ ಯೋಜನೆ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
136
978
ಶ್ರೀ ಬಿ ಜಿ ಪಾಟೀಲ್ ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಅಕ್ರಮ-ಸಕ್ರಮ ಯೋಜನೆ ಅಡಿ ಹಕ್ಕುಪತ್ರ ವಿತರಣೆ ಮಾಡಿರುವ ಬಗ್ಗೆ ಕಂದಾಯ ಸಚಿವರು
137
979
ಶ್ರೀ ಬಿ ಜಿ ಪಾಟೀಲ್ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿರುವ ದೇವಾಲಯಗಳು ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
138
1042
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಜಿಲ್ಲೆಯಿಂದ ಬೆಂಗಳೂರಿಗೆ ಬರಲು ವೋಲ್ವೋ ಹವಾ ನಿಯಂತ್ರಿತ ಸರಕಾರಿ ಬಸ್ ಕಲ್ಪಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
139
971
ಶ್ರೀ ಕೆ ವಿವೇಕಾನಂದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರಸ್ತೆ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru