Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 21-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1179 |
ಶ್ರೀ ಎಂ ಎಲ್ ಅನಿಲ್ ಕುಮಾರ್ | ಕೋ-ಲಿವಿಂಗ್ ಪಿ ಜಿ ಗಳ ಬಗ್ಗೆ | ಗೃಹ ಸಚಿವರು | |
2
|
1240 |
ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ನಡೆಯುತ್ತಿರುವ ಆನ್ಲೈನ್ ಬೆಟ್ಟಿಂಗ್ ಗಳ ಬಗ್ಗೆ | ಗೃಹ ಸಚಿವರು | |
3
|
1241 |
ಶ್ರೀ ಡಿ.ಎಸ್. ಆರುಣ್ | ಜಿಎಸ್ಟಿ ಸಂಬಂಧಿಸಿದ ಬಗ್ಗೆ | ಗೃಹ ಸಚಿವರು | |
4
|
1138 |
ಶ್ರೀಮತಿ ಬಲ್ಕಿಸ್ ಬಾನು | ಹೊಸದಾಗಿ ಮದ್ಯದ ಅಂಗಡಿ ತೆರೆಯುವ ಕುರಿತು | ಅಬಕಾರಿ ಸಚಿವರು | |
5
|
1155 |
ಶ್ರೀ ಬಸನಗೌಡ ಬಾದರ್ಲಿ | ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ | ಗೃಹ ಸಚಿವರು | |
6
|
1156 |
ಶ್ರೀ ಬಸನಗೌಡ ಬಾದರ್ಲಿ | ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
7
|
1157 |
ಶ್ರೀ ಬಸನಗೌಡ ಬಾದರ್ಲಿ | ಸಣ್ಣ ನೀರಾವರಿ ಇಲಾಖೆಯಲ್ಲಿ ಬಿಡುಗಡೆಯಾದ ಅನುದಾನದ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
8
|
1158 |
ಶ್ರೀ ಬಸನಗೌಡ ಬಾದರ್ಲಿ | ಜಲಸಂಪನ್ಮೂಲದ ಇಲಾಖೆಯ ಅನುದಾನದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
9
|
1159 |
ಶ್ರೀ ಬಸನಗೌಡ ಬಾದರ್ಲಿ | ಮಧ್ಯಪಾನ ಅಂಗಡಿಗಳಿಗೆ ಪರವಾನಿಗೆ ನೀಡುವ ಬಗ್ಗೆ | ಅಬಕಾರಿ ಸಚಿವರು | |
10
|
1194 |
ಶ್ರೀ ಎಸ್.ಎಲ್. ಭೋಜೇಗೌಡ | ಇಲಾಖೆಯಿಂದ ನಿರ್ವಹಿಸುತ್ತಿರುವ ಬ್ಯಾಂಕ್ ಖಾತೆಯ ಬಗ್ಗೆ | ಮುಖ್ಯಮಂತ್ರಿಗಳು | |
11
|
1177 |
ಶ್ರೀ ಎಸ್.ಎಲ್. ಭೋಜೇಗೌಡ | ಕೋ- ಲಿವಿಂಗ್ ಪಿ ಜಿ ಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
12
|
1247 |
ಶ್ರೀ ಚಿದಾನಂದ್ ಎಂ.ಗೌಡ | ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸೈಬರ್ ವಂಚನೆಯ ಬಗ್ಗೆ | ಗೃಹ ಸಚಿವರು | |
13
|
1248 |
ಶ್ರೀ ಚಿದಾನಂದ್ ಎಂ.ಗೌಡ | ಕೊಳವೆ ಬಾವಿಗಳಿಗೆ ಟೆಲಿ ಮೀಟರ್ ಅಳವಡಿಸುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
14
|
1249 |
ಶ್ರೀ ಚಿದಾನಂದ್ ಎಂ.ಗೌಡ | ಬಿಡಿಎ ವಿಧಿಸುವ ಶುಲ್ಕ ಮತ್ತು ಪರಿಹಾರ ನೀಡಿಕೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
15
|
1196 |
ಡಾ|| ಧನಂಜಯ ಸರ್ಜಿ | ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ಸಾಧಕ ಬಾದಕಗಳ ಕುರಿತು | ಉಪ ಮುಖ್ಯಮಂತ್ರಿಗಳು | |
16
|
1195 |
ಡಾ|| ಧನಂಜಯ ಸರ್ಜಿ | ಕಳೆದ ಎರಡು ವರ್ಷಗಳಲ್ಲಿ ಸರ್ಕಾರ ಪ್ರಚಾರಕ್ಕಾಗಿ ವೆಚ್ಚ ಮಾಡಿರುವ ಕುರಿತು | ಮುಖ್ಯಮಂತ್ರಿಗಳು | |
17
|
1238 |
ಶ್ರೀ ಹೆಚ್.ಎಸ್. ಗೋಪಿನಾಥ್ | ಪಿ ಆರ್ ಆರ್ 2 ಯೋಜನೆಯ ಅನುಷ್ಠಾನದ ಕುರಿತು | ಉಪ ಮುಖ್ಯಮಂತ್ರಿಗಳು | |
18
|
1203 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಕುಡಿಯುವ ನೀರಿನ ಬಗ್ಗೆ | ಉಪ ಮುಖ್ಯಮಂತ್ರಿಗಳು | |
19
|
1204 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
20
|
1404 |
ಡಾ|| ಕೆ. ಗೋವಿಂದರಾಜ್ | ಖಾಸಗಿ ಶಾಲೆಗಳಿಗೆ ಬರುತ್ತಿರುವ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
21
|
1405 |
ಡಾ|| ಕೆ. ಗೋವಿಂದರಾಜ್ | ಬೆಂಗಳೂರು ಮಹಾನಗರದಲ್ಲಿ ಕೆರೆಗಳ ಒತ್ತುವರಿ ತೆರವಿನ ಬಗ್ಗೆ | ಉಪ ಮುಖ್ಯಮಂತ್ರಿಗಳು | 22
|
1146 |
ಶ್ರೀ ಗೋವಿಂದ ರಾಜು | ಸಿಎಲ್-1 ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ | ಅಬಕಾರಿ ಸಚಿವರು |
23
|
1147 |
ಶ್ರೀ ಗೋವಿಂದ ರಾಜು | ಅಗ್ನಿಶಾಮಕದ ಹಳೆಯ ವಾಹನವನ್ನು ಗುಜರಿಗೆ ಹಾಕುತ್ತಿರುವ ಬಗ್ಗೆ | ಗೃಹ ಸಚಿವರು | |
24
|
1148 |
ಶ್ರೀ ಗೋವಿಂದ ರಾಜು | ಆಪ್ಟಿಕಲ್ ಫೈಬರ್ ಕೇಬಲ್ಗಳ ಅಳವಡಿಕೆಯಲ್ಲಿ ಸುಮಾರು 86 ಕೋಟಿ ನಷ್ಟ ಉಂಟಾಗಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
25
|
1149 |
ಶ್ರೀ ಗೋವಿಂದ ರಾಜು | ಲೋಕಾಯುಕ್ತ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ | ಮುಖ್ಯಮಂತ್ರಿಗಳು | |
26
|
1110 |
ಶ್ರೀ ಐವನ್ ಡಿʼಸೋಜಾ | ಜಿಲ್ಲಾ ಕಾರಾಗೃಹ ಬಂಟ್ವಾಳ ತಾಲೂಕಿನ ಬಾಳೆಪುಣೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬಗ್ಗೆ | ಗೃಹ ಸಚಿವರು | |
27
|
1111 |
ಶ್ರೀ ಐವನ್ ಡಿʼಸೋಜಾ | ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿರುವ ಒಟ್ಟು ಪೊಲೀಸ್ ಠಾಣೆಗಳ ಬಗ್ಗೆ | ಗೃಹ ಸಚಿವರು | |
28
|
1112 |
ಶ್ರೀ ಐವನ್ ಡಿʼಸೋಜಾ | ಪೊಲೀಸ್ ಸಿಬ್ಬಂದಿಗಳಿಗೆ ವಸತಿಗೃಹ ಕಲ್ಪಿಸುವ ಬಗ್ಗೆ | ಗೃಹ ಸಚಿವರು | |
29
|
1113 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಬಕಾರಿ ಇಲಾಖೆಯಿಂದ ಸಂಗ್ರಹಿಸಿದ ರಾಜಸ್ವದ ಬಗ್ಗೆ | ಅಬಕಾರಿ ಸಚಿವರು | |
30
|
1115 |
ಶ್ರೀ ಐವನ್ ಡಿʼಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
31
|
1130 |
ಶ್ರೀ ಜಗದೇವ್ ಗುತ್ತೇದಾರ್ | ಕಲ್ಯಾಣ ಕರ್ನಾಟಕ ಭಾಗದಲ್ಲಿನ ರೌಡಿಗಳನ್ನು ಮಟ್ಟ ಹಾಕುವ ಬಗ್ಗೆ | ಗೃಹ ಸಚಿವರು | |
32
|
1131 |
ಶ್ರೀ ಜಗದೇವ್ ಗುತ್ತೇದಾರ್ | ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪೊಲೀಸ್ ಇಲಾಖೆಯಲ್ಲಿನ ಹುದ್ದೆಗಳ ಬಗ್ಗೆ | ಗೃಹ ಸಚಿವರು | |
33
|
1114 |
ಶ್ರೀ ಟಿ ಎನ್ ಜವರಾಯಿ ಗೌಡ | ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಪಾರ್ಕ್ಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
34
|
1116 |
ಶ್ರೀ ಟಿ ಎನ್ ಜವರಾಯಿ ಗೌಡ | ಬೆಂಗಳೂರಿನಲ್ಲಿ ಸುರಂಗ ರಸ್ತೆ ಮಾರ್ಗದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
35
|
1118 |
ಶ್ರೀ ಟಿ ಎನ್ ಜವರಾಯಿ ಗೌಡ | ಬಿಬಿಎಂಪಿ ವತಿಯಿಂದ ಒಂಟಿ ಮನೆ ಯೋಜನೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
36
|
1119 |
ಶ್ರೀ ಟಿ ಎನ್ ಜವರಾಯಿ ಗೌಡ | ಶಿಂಷ ನದಿಗೆ ಚೆಕ್ ಡ್ಯಾಮ್ ನಿರ್ಮಿಸಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
37
|
1197 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಮಾದಕ ವಸ್ತು ನಿಯಂತ್ರಣದ ಬಗ್ಗೆ | ಗೃಹ ಸಚಿವರು | |
38
|
1198 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
39
|
1235 |
ಶ್ರೀ ಕೇಶವ ಪ್ರಸಾದ್ ಎಸ್ | ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
40
|
1290 |
ಶ್ರೀ ಕೇಶವ ಪ್ರಸಾದ್ ಎಸ್ | ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
41
|
1291 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತು | ಗೃಹ ಸಚಿವರು | |
42
|
1171 |
ಶ್ರೀ ಮಧು ಜಿ.ಮಾದೇಗೌಡ | ಬಳಘಟ್ಟ ಏತ ನೀರಾವರಿ ಯೋಜನೆಗೆ ಕಾಡೇನಹಳ್ಳಿ ಗ್ರಾಮ ಸೇರಿಸುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
43
|
1172 |
ಶ್ರೀ ಮಧು ಜಿ.ಮಾದೇಗೌಡ | ವಿಜ್ಞಾನ ಕೇಂದ್ರಗಳ ಸ್ಥಾಪನೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
44
|
1173 |
ಶ್ರೀ ಮಧು ಜಿ.ಮಾದೇಗೌಡ | ಮಂಡ್ಯ ನಾಲೆಗಳ ಆಧುನೀಕರಣ ಕುರಿತು | ಉಪ ಮುಖ್ಯಮಂತ್ರಿಗಳು | |
45
|
1174 |
ಶ್ರೀ ಮಧು ಜಿ.ಮಾದೇಗೌಡ | ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು | ಮುಖ್ಯಮಂತ್ರಿಗಳು | |
46
|
1175 |
ಶ್ರೀ ಮಧು ಜಿ.ಮಾದೇಗೌಡ | ಕೆ ಆರ್ ಎಸ್ ಅಣೆಕಟ್ಟು-ಗೇಟುಗಳನ್ನು ಯಾಂತ್ರಿಕೃತ ಗೇಟ್ ಗಳನ್ನು ಪರಿವರ್ತಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
47
|
1164 |
ಶ್ರೀ ಸಿ.ಎನ್. ಮಂಜೇಗೌಡ | ನಗರ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೇಬಲ್ ಗಳ ನೇಮಕಾತಿ ಮತ್ತು ಮುಂಬಡ್ತಿ ಕುರಿತು | ಗೃಹ ಸಚಿವರು | |
48
|
1165 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದ ಜಲಾಶಯಗಳ ನಿರ್ವಹಣೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
49
|
1166 |
ಶ್ರೀ ಸಿ.ಎನ್. ಮಂಜೇಗೌಡ | ಕಾವೇರಿ ಆರನೇ ಹಂತದ ಯೋಜನೆಗೆ ಸೌರಶಕ್ತಿ ಬಳಕೆ ಕುರಿತು | ಉಪ ಮುಖ್ಯಮಂತ್ರಿಗಳು | |
50
|
1167 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಏತ ನೀರಾವರಿ ಯೋಜನೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
51
|
1244 |
ಡಾ|| ಎಂ ಜಿ ಮುಳೆ | ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಜಿರಗಿಹಾಳ್ ಬ್ಯಾರೇಜ್ ಕಾಮಗಾರಿ ಕುರಿತು | ಉಪ ಮುಖ್ಯಮಂತ್ರಿಗಳು | |
52
|
1245 |
ಡಾ|| ಎಂ ಜಿ ಮುಳೆ | ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಮಾಣಿಕೇಶ್ವರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಬ್ಯಾರೇಜ್ ಕಾಮಗಾರಿ ಕುರಿತು | ಉಪ ಮುಖ್ಯಮಂತ್ರಿಗಳು | |
53
|
1242 |
ಡಾ|| ಎಂ ಜಿ ಮುಳೆ | ರಾಜ್ಯದಲ್ಲಿನ ನಿವೃತ್ತ ನೌಕರರ ಕುರಿತು | ಮುಖ್ಯಮಂತ್ರಿಗಳು | |
54
|
1243 |
ಡಾ|| ಎಂ ಜಿ ಮುಳೆ | ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ | ಮುಖ್ಯಮಂತ್ರಿಗಳು | |
55
|
1246 |
ಡಾ|| ಎಂ ಜಿ ಮುಳೆ | ಬಿಬಿಎಂಪಿ ಆರೋಗ್ಯ ಇಲಾಖೆ ವ್ಯಾಪ್ತಿಯ ಸ್ನಾತಕೋತ್ತರ ಪದವೀಧರ ವೈದ್ಯರ ನೇಮಕಾತಿ ಕುರಿತಂತೆ ಮಾಹಿತಿ | ಉಪ ಮುಖ್ಯಮಂತ್ರಿಗಳು | |
56
|
1226 |
ಶ್ರೀ ಎಂ.ನಾಗರಾಜು | ಕರ್ನಾಟಕದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಕ್ರಿಯಾ ಯೋಜನೆ ಬಗ್ಗೆ | ಮುಖ್ಯಮಂತ್ರಿಗಳು | |
57
|
1227 |
ಶ್ರೀ ಎಂ.ನಾಗರಾಜು | ಬೆಂಗಳೂರು ನಗರದ ತ್ಯಾಜ್ಯ ವಿಲೇವಾರಿ ಕುರಿತು | ಉಪ ಮುಖ್ಯಮಂತ್ರಿಗಳು | |
58
|
1228 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿ ಪೋಕ್ಸೋ ಪ್ರಕರಣ ಹೆಚ್ಚಾಗುತ್ತಿರುವ ಕುರಿತು | ಗೃಹ ಸಚಿವರು | |
59
|
1105 |
ಶ್ರೀ ಎನ್ ನಾಗರಾಜು | ಸಣ್ಣ ನೀರಾವರಿ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
60
|
1101 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಎನ್ ಪಿ ಎಸ್ ರದ್ದುಪಡಿಸಿ ಓ ಪಿ ಎಸ್ ಜಾರಿಗೊಳಿಸುವ ಕುರಿತು | ಮುಖ್ಯಮಂತ್ರಿಗಳು | |
61
|
1102 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬಾಗಲಕೋಟೆ ಜಿಲ್ಲೆಯಲ್ಲಿನ ವೆಂಕಟೇಶ್ವರ ಏತ ನೀರಾವರಿ ಕುರಿತು | ಉಪ ಮುಖ್ಯಮಂತ್ರಿಗಳು | |
62
|
1212 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ನೀರಾವರಿ ಯೋಜನೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
63
|
1154 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸ್ಥಳಾಂತರಿಸಿರುವ ವಾಹನ ಚಾಲಕರ ಹುದ್ದೆಯನ್ನು ರದ್ದುಪಡಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
64
|
1193 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದ ಪೊಲೀಸ್ ಇಲಾಖೆಯ ಬೆರಳು ಮುದ್ರೆ ಸಂಗ್ರಹಾಲಯವನ್ನು ನ್ಯಾಯ ವಿಜ್ಞಾನ ಪ್ರಯೋಗಾಲಯದ ಜೊತೆ ವಿಲೀನಗೊಳಿಸುವ ಬಗ್ಗೆ | ಗೃಹ ಸಚಿವರು | |
65
|
1120 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಾರಾಗೃಹಗಳಲ್ಲಿ ಸುಧಾರಣೆ ತರುವ ಬಗ್ಗೆ | ಗೃಹ ಸಚಿವರು | |
66
|
1121 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಆನ್ಲೈನ್ ಬೆಟ್ಟಿಂಗ್ ಗೆ ಕಡಿವಾಣ ಹಾಕುವ ಕುರಿತು | ಗೃಹ ಸಚಿವರು | |
67
|
1122 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಮಾದಕ ವಸ್ತು ಜಾಲ ಪತ್ತೆ ಮತ್ತು ನಿಯಂತ್ರಣ ಕುರಿತು | ಗೃಹ ಸಚಿವರು | |
68
|
1123 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕ್ರೀಡಾ ಹಾಸ್ಟೆಲ್ ಗಳ ಬಗ್ಗೆ | ಮುಖ್ಯಮಂತ್ರಿಗಳು | |
69
|
1124 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ರಾಜ್ಯದಲ್ಲಿರುವ ಹಣೆಕಟ್ಟುಗಳ ನಿರ್ವಹಣೆ ಮತ್ತು ಸುರಕ್ಷತೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
70
|
1182 |
ಶ್ರೀ ಸಿ.ಟಿ.ರವಿ | ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ | ಮುಖ್ಯಮಂತ್ರಿಗಳು | |
71
|
1183 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಜಿ ಎಸ್ ಟಿ ಪಾವತಿಸುವಂತೆ ಸಣ್ಣ ವರ್ತಕರಿಗೆ ನೋಟಿಸ್ ನೀಡುತ್ತಿರುವ ಬಗ್ಗೆ | ಮುಖ್ಯಮಂತ್ರಿಗಳು | |
72
|
1184 |
ಶ್ರೀ ಸಿ.ಟಿ.ರವಿ | ರಾಜ್ಯದಲ್ಲಿ ಡ್ರಗ್ಸ್ ಪೂರೈಕೆ ಜಾಲ ಹೆಚ್ಚಾಗಿರುವ ಬಗ್ಗೆ | ಗೃಹ ಸಚಿವರು | |
73
|
1185 |
ಶ್ರೀ ಸಿ.ಟಿ.ರವಿ | ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗೆ ಸಿಬ್ಬಂದಿಗಳು ಕೈಜೋಡಿಸಿರುವ ಬಗ್ಗೆ | ಗೃಹ ಸಚಿವರು | |
74
|
1186 |
ಶ್ರೀ ಸಿ.ಟಿ.ರವಿ | ವಿಧಾನಸೌಧದಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಬಗ್ಗೆ | ಮುಖ್ಯಮಂತ್ರಿಗಳು | |
75
|
1151 |
ಶ್ರೀ ಎಸ್.ರವಿ | ಸೇವೆಯಲ್ಲಿರುವಾಗ ಮರಣ ಹೊಂದಿದ ನೌಕರರ ಅವಲಂಬಿತರಿಗೆ ಅನುಕಂಪದ ನೌಕರಿ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
76
|
1152 |
ಶ್ರೀ ಎಸ್.ರವಿ | ಸಂಘ-ಸಂಸ್ಥೆಗಳಿಗೆ ಬಿಡುಗಡೆ ಮಾಡಲು ಬಾಕಿ ಇರುವ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
77
|
1153 |
ಶ್ರೀ ಎಸ್.ರವಿ | ಆನ್ಲೈನ್ ಮೂಲಕ ಮಧ್ಯಮ ಮಾರಾಟ ಮಾಡುವ ಕುರಿತು | ಅಬಕಾರಿ ಸಚಿವರು | |
78
|
1126 |
ಶ್ರೀ ಎನ್.ರವಿಕುಮಾರ್ | ಅಗ್ನಿ ಶಾಮಕ ಇಲಾಖೆಯ ನಿರ್ಲಕ್ಷ್ಯದ ಕುರಿತು | ಗೃಹ ಸಚಿವರು | |
79
|
1127 |
ಶ್ರೀ ಎನ್.ರವಿಕುಮಾರ್ | ರಸ್ತೆ ಮತ್ತು ಕೊಳಚರಂಡಿಗಳ ಕುರಿತು | ಉಪ ಮುಖ್ಯಮಂತ್ರಿಗಳು | |
80
|
1128 |
ಶ್ರೀ ಎನ್.ರವಿಕುಮಾರ್ | ಅಕ್ರಮ ನಿವಾಸಿಗಳ ಕುರಿತು | ಗೃಹ ಸಚಿವರು | |
81
|
1129 |
ಶ್ರೀ ಎನ್.ರವಿಕುಮಾರ್ | ಬೆಂಗಳೂರಿನ ಅಕ್ರಮ ಕಟ್ಟಡಗಳ ಕುರಿತು | ಉಪ ಮುಖ್ಯಮಂತ್ರಿಗಳು | |
82
|
1206 |
ಶ್ರೀ ರಾಮೋಜಿ ಗೌಡ | ಎನ್ ಪಿ ಎಸ್ ನಿಂದ ಓ ಪಿ ಎಸ್ ಜಾರಿ ಕುರಿತು | ಮುಖ್ಯಮಂತ್ರಿಗಳು | |
83
|
1205 |
ಶ್ರೀ ರಾಮೋಜಿ ಗೌಡ | ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿ ವ್ಯಕ್ತಿಗಳು ಎಲ್ಇಡಿ ಡಿಸ್ಪ್ಲೇ ಗಳನ್ನು ಅಳವಡಿಸುತ್ತಿರುವ ಕುರಿತು | ಮುಖ್ಯಮಂತ್ರಿಗಳು | |
84
|
1208 |
ಶ್ರೀ ರಾಮೋಜಿ ಗೌಡ | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಸೈಬರ್ ಅಪರಾಧದ ಬಗ್ಗೆ | ಗೃಹ ಸಚಿವರು | |
85
|
1209 |
ಶ್ರೀ ರಾಮೋಜಿ ಗೌಡ | ಸಚಿವಾಲಯ ಮತ್ತು ಜಿಲ್ಲಾ ಕಚೇರಿಗಳಲ್ಲಿ ಹಾಜರಾತಿ ಕಡತಗಳ ಬಗ್ಗೆ | ಮುಖ್ಯಮಂತ್ರಿಗಳು | |
86
|
1107 |
ಶ್ರೀ ಹೆಚ್ ಪಿ ಸುಧಾಮ್ ದಾಸ್ | ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಸಂಬಂಧ ಆರ್ಥಿಕ ಇಲಾಖೆಯಿಂದ ಈಗಾಗಲೇ ಮಂಜೂರಾಗಿರುವ ಹುದ್ದೆಗಳ ಅನುಮೋದನೆ ಬಗ್ಗೆ | ಮುಖ್ಯಮಂತ್ರಿಗಳು | |
87
|
1160 |
ಶ್ರೀ ಸುನೀಲ್ ವಲ್ಯಾಪುರ್ | ಕ್ರೀಡೆ ಉತ್ತೇಜನಕ್ಕೆ ಸರಕಾರದ ಯೋಜನೆಗಳ ಕುರಿತು | ಮುಖ್ಯಮಂತ್ರಿಗಳು | |
88
|
1161 |
ಶ್ರೀ ಸುನೀಲ್ ವಲ್ಯಾಪುರ್ | ಜಲ ಸಂವರ್ಧನೆ ಯೋಜನೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
89
|
1162 |
ಶ್ರೀ ಸುನೀಲ್ ವಲ್ಯಾಪುರ್ | ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
90
|
1163 |
ಶ್ರೀ ಸುನೀಲ್ ವಲ್ಯಾಪುರ್ | ಅಂತರ್ಜಲ ಅಭಿವೃದ್ದಿ ಮತ್ತು ಕೆರೆ ತುಂಬಿಸುವ ಯೋಜನೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
91
|
1140 |
ಶ್ರೀ ಶರವಣ ಟಿ.ಎ. | ಮೇಕೆದಾಟು ಯೋಜನೆ ಜಾರಿಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
92
|
1142 |
ಶ್ರೀ ಶರವಣ ಟಿ.ಎ. | ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳನ್ನಾಗಿ ಪರಿವರ್ತಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
93
|
1143 |
ಶ್ರೀ ಶರವಣ ಟಿ.ಎ. | ಮಂಡ್ಯ ಜಿಲ್ಲೆ ಬೋಳಾರೆ ಏತ ನೀರಾವರಿ ಯೋಜನೆಯ ಅನುಷ್ಠಾನದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
94
|
1210 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ವಿವಿಧ ಜಿಲ್ಲೆಗಳ ತಾಲೂಕು ಮಟ್ಟದ ಕ್ರೀಡಾಂಗಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಕುರಿತು | ಮುಖ್ಯಮಂತ್ರಿಗಳು | |
95
|
1211 |
ಶ್ರೀ ಶಶೀಲ್ ಜಿ. ನಮೋಶಿ | ಕೆಎಎಸ್ ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿ ಕುರಿತು | ಮುಖ್ಯಮಂತ್ರಿಗಳು | |
96
|
1219 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಡಿ ವೈ ಎಸ್ ಪಿ ಹುದ್ದೆಗಳ ನೇಮಕಾತಿ ಕುರಿತು | ಗೃಹ ಸಚಿವರು | |
97
|
1220 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಾಜ್ಯದ ಇತರೆ ಜಿಲ್ಲೆಗಳ ನೌಕರರಿಗೆ ಶೇಕಡ 20 ಮೀಸಲಾತಿ ಕಲ್ಪಿಸಿ ಕಲ್ಯಾಣ ಕರ್ನಾಟಕ ಪ್ರದೇಶದವರೆಗೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮೀಸಲಾತಿ ನೀಡದೆ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಶೇಕಡ 8% ಮೀಸಲಾತಿ ಕಲ್ಪಿಸಿರುವುದರಿಂದ ಆಗುತ್ತಿರುವ ಅನ್ಯಾಯದ ಕುರಿತು | ಮುಖ್ಯಮಂತ್ರಿಗಳು | |
98
|
1229 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಒದಗಿಸುವ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
99
|
1230 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಿದ್ದಿ ಜನಾಂಗದ ಮೂಲಭೂತ ಸೌಲಭ್ಯ ಕುರಿತು | ಮುಖ್ಯಮಂತ್ರಿಗಳು | |
100
|
1231 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಕ್ರೀಡಾ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟುಗಳಿಗಾಗಿ ಇರುವ ಕಾರ್ಯಕ್ರಮಗಳ ಕುರಿತು | ಮುಖ್ಯಮಂತ್ರಿಗಳು | |
101
|
1232 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ಮಂಜೂರಾಗಿರುವ ಸಿಎ ನಾಗರಿಕ ಸೌಲಭ್ಯ ನಿವೇಶನಗಳನ್ನು ತಡೆಹಿಡಿದಿರುವ ಕುರಿತು | ಉಪ ಮುಖ್ಯಮಂತ್ರಿಗಳು | |
102
|
1233 |
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ | ರಾಜ್ಯದಲ್ಲಿನ ಬುಡಕಟ್ಟು ಜನಾಂಗಗಳ ವಿಸ್ತೃತ ಮಾಹಿತಿ ಕುರಿತು | ಮುಖ್ಯಮಂತ್ರಿಗಳು | |
103
|
1225 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ನಡೆಯುತ್ತಿರುವ ಸಂಸ್ಥೆಗಳ ಮಾಹಿತಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
104
|
1222 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಗೆ ನಡೆಯುತ್ತಿರುವ ಶಾಲೆಗಳ ಬಗ್ಗೆ ಮಾಹಿತಿ | ಮುಖ್ಯಮಂತ್ರಿಗಳು | |
105
|
1223 |
ಶ್ರೀ ಡಿ ಟಿ ಶ್ರೀನಿವಾಸ್ | ಕಳೆದ ಮೂರು ವರ್ಷಗಳಲ್ಲಿ ಕೆಆರ್ ಪುರಂ ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಮಾಹಿತಿ ಕುರಿತು | ಮುಖ್ಯಮಂತ್ರಿಗಳು | |
106
|
1224 |
ಶ್ರೀ ಡಿ ಟಿ ಶ್ರೀನಿವಾಸ್ | ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಗಳ ಬಗ್ಗೆ ಮಾಹಿತಿ ನೀಡುವ ಕುರಿತು | ಮುಖ್ಯಮಂತ್ರಿಗಳು | |
107
|
1108 |
ಡಾ|| ತಳವಾರ್ ಸಾಬಣ್ಣ | ಕಲಬುರಗಿ ಜಿಲ್ಲೆಯಲ್ಲಿರುವ ಏತ ನೀರಾವರಿಗಳ ನಿಷ್ಕ್ರಿಯತೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
108
|
1109 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮಲ್ಲಯ್ಯಮುತ್ಯ ಕೆರೆ ತುಂಬಿಸುವ ಯೋಜನೆ | ಉಪ ಮುಖ್ಯಮಂತ್ರಿಗಳು | |
109
|
1168 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ತಳವಾರ / ಪರಿವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
110
|
1169 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಬಕಾರಿ ಸಿಬ್ಬಂದಿಗಳ ವರ್ಗಾವಣೆ ನೀತಿ ಕುರಿತು | ಅಬಕಾರಿ ಸಚಿವರು | |
111
|
1170 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣ ಕುರಿತು | ಗೃಹ ಸಚಿವರು | |
112
|
463 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ತೆರಿಗೆ ಸೋರಿಕೆ ಸಬಲೀಕರಿಸುವ ಬಗ್ಗೆ | ಮುಖ್ಯಮಂತ್ರಿಗಳು | |
113
|
1200 |
ಡಾ|| ಉಮಾಶ್ರೀ | ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳು ಬೆದರಿಸುವ ಬಗ್ಗೆ | ಗೃಹ ಸಚಿವರು | |
114
|
1201 |
ಡಾ|| ಉಮಾಶ್ರೀ | ಕೇಂದ್ರ ಸರ್ಕಾರದ ಅನುದಾನ ರಾಜ್ಯ ಸರ್ಕಾರಕ್ಕೆ ನೀಡಿರುವ ಬಗ್ಗೆ | ಮುಖ್ಯಮಂತ್ರಿಗಳು | |
115
|
1202 |
ಡಾ|| ಉಮಾಶ್ರೀ | ಏತ ನೀರಾವರಿಯ ಕಾಮಗಾರಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
116
|
876 |
ಡಾ|| ಉಮಾಶ್ರೀ | ಬಿ ಎಂ ಆರ್ ಸಿ ಎಲ್ ವತಿಯಿಂದ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ನಿರ್ಮಾಣ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
117
|
879 |
ಡಾ|| ಉಮಾಶ್ರೀ | ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಟ್ಯಾಂಕರ್ ನಲ್ಲಿ ನೀರು ಪೂರೈಕೆಯಾಗುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
118
|
1098 |
ಶ್ರೀ ಅಡಗೂರು ಹೆಚ್ ವಿಶ್ವನಾಥ್ | ಗೃಹ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳ ಕುರಿತು | ಗೃಹ ಸಚಿವರು | |
119
|
1221 |
ಶ್ರೀ ಅಡಗೂರು ಹೆಚ್ ವಿಶ್ವನಾಥ್ | ಅಗ್ನಿಶಾಮಕ ಗೃಹ ಇಲಾಖೆಯಲ್ಲಿ ಸಂಬಂಧಿಸಿದ ಪ್ರಶ್ನೆಗಳು | ಗೃಹ ಸಚಿವರು | |
120
|
1136 |
ಡಾ|| ಯತೀಂದ್ರ ಎಸ್ | 10 ಲಕ್ಷಕ್ಕಿಂತ ಕಡಿಮೆ ಮಂಜೂರಾದ ಕಾಮಗಾರಿಗಳು ಉಲಂಬವಾಗುತ್ತಿರುವ ಕುರಿತು | ಮುಖ್ಯಮಂತ್ರಿಗಳು | |
121
|
1137 |
ಡಾ|| ಯತೀಂದ್ರ ಎಸ್ | ಪುರಾತತ್ವ ಇಲಾಖೆಯಲ್ಲಿ ಮೈಸೂರು ವಿಭಾಗಕ್ಕೆ ಮಂಜೂರಾದ ಅನುದಾನ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
122
|
1199 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಕೆರೆಯ ಒತ್ತುವರಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
123
|
1103 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಅನುದಾನದ ಮಾಹಿತಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
124
|
1104 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಯೋಜನೆಗಳ ಮಾಹಿತಿ ನೀಡುವ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
125
|
1106 |
ಡಾ|| ಚಂದ್ರಶೇಖರ ಬಸವರಾಜ ಪಾಟೀಲ | ರಾಷ್ಟ್ರಮಟ್ಟದ ಕ್ರೀಡಾಪಟುಗಳ ಬಗ್ಗೆ | ಮುಖ್ಯಮಂತ್ರಿಗಳು | |
126
|
1132 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ ಕೃಷ್ಣಾ ನದಿಯ ನೀರನ್ನು ಬಳಸಿ ಕೆರೆಗಳನ್ನು ತುಂಬಿಸಲು ಸರ್ಕಾರದ ಅನುಮೋದನೆ ಕುರಿತು | ಉಪ ಮುಖ್ಯಮಂತ್ರಿಗಳು | |
127
|
1133 |
ಶ್ರೀಮತಿ ಹೇಮಲತಾ ನಾಯಕ್ | 2024-25 ನೇ ಸಾಲಿನಿಂದ ಇಲ್ಲಿಯವರೆಗೆ ಅಬಕಾರಿ ಇಲಾಖೆಯಿಂದ ಹೊಸದಾಗಿ ನೀಡಿರುವ ಪರವಾನಿಗೆ ಕುರಿತು | ಅಬಕಾರಿ ಸಚಿವರು | |
128
|
1134 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ 2023-24ನೇ ಸಾಲಿನಿಂದ ಇಲ್ಲಿಯವರೆಗೆ ನಡೆದ ಹಿಟ್ ಅಂಡ್ ರನ್ ಪ್ರಕರಣಗಳ ಕುರಿತು | ಗೃಹ ಸಚಿವರು | |
129
|
1135 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯ ಯುವಜನತೆಗೆ ಮದ್ದು ವ್ಯಸನ ತಡೆಯಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಕುರಿತು | ಗೃಹ ಸಚಿವರು | |
130
|
1100 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಕೊಡವ ಹೆರಿಟೈಜ್ ಕಾಮಗಾರಿಯ ಕುರಿತು | ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
131
|
1213 |
ಶ್ರೀ ಮಂಜುನಾಥ ಭಂಡಾರಿ | ಆನ್ಲೈನ್ ತಾಂತ್ರಿಕತೆ ಬಳಸಿ ಡಿಜಿಟಲ್ ಅರೆಸ್ಟ್ ಮತ್ತು ಇತರ ಕ್ರಮಗಳ ಮೂಲಕ ಹಣ ದೋಚುವುದನ್ನು ನಿಯಂತ್ರಿಸುವ ಕುರಿತು | ಗೃಹ ಸಚಿವರು | |
132
|
1214 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಹೊಸದಾಗಿ ಹುದ್ದೆಗಳನ್ನು ರಚಿಸುವ ಕುರಿತು | ಮುಖ್ಯಮಂತ್ರಿಗಳು | |
133
|
1215 |
ಶ್ರೀ ಮಂಜುನಾಥ ಭಂಡಾರಿ | ರಾಜ್ಯದಲ್ಲಿ ಈ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ತರ್ಕಬದ್ಧಗೊಳಿಸಿ ನಿಗದಿ ಪಡಿಸುವ ಕುರಿತು | ಗೃಹ ಸಚಿವರು | |
134
|
1216 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದಲ್ಲಿ ಇ- ಆಡಳಿತ ಕುರಿತು | ಮುಖ್ಯಮಂತ್ರಿಗಳು | |
135
|
1217 |
ಶ್ರೀ ಮಂಜುನಾಥ ಭಂಡಾರಿ | ಪರಿಶಿಷ್ಟ ಪಂಗಡಗಳ ಇಲಾಖೆಯಲ್ಲಿ ವಿವಿಧ ಸಮುದಾಯಗಳ ಕುರಿತು ಕುಲಶಾಸ್ತ್ರೀಯ /ಮಾನವ ಶಾಸ್ತ್ರೀಯ ಅಧ್ಯಯನ ಕುರಿತು | ಮುಖ್ಯಮಂತ್ರಿಗಳು | |
136
|
1144 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿ ನಡೆದ ಅಪರಾಧ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
137
|
1145 |
ಶ್ರೀ ಕೆ ಎಸ್ ನವೀನ್ | ದುರ್ಬಲರ ಆಧಾರದ ಮೇಲೆ ನಡೆಸಿದ ಜಾತಿ ಗಣತಿ ಬಗ್ಗೆ | ಮುಖ್ಯಮಂತ್ರಿಗಳು | |
138
|
1181 |
ಶ್ರೀ ಕೆ ಎಸ್ ನವೀನ್ | ರಾಜ್ಯದಲ್ಲಿ ಖಾಲಿಯಿರುವ ಹುದೆಗಳ ವಿವರ ಕುರಿತು | ಮುಖ್ಯಮಂತ್ರಿಗಳು | |
139
|
1072 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಮೈಕ್ರೋ ಐನಾನ್ಸ್ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
140
|
1073 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಹೂಳು ತೆಗೆದು ಅಭಿವೃದ್ದಿ ಪಡಿಸಿದ ಕೆರೆಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
141
|
1074 |
ಶ್ರೀ ಬಿ ಜಿ ಪಾಟೀಲ್ | ಕಲಬುರಗಿ-ಯಾದಗಿರಿ ಜಿಲ್ಲೆಗಳಿಗೆ " ಯುವನಿಧಿ" ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
142
|
1099 |
ಶ್ರೀ ವೈ ಎಂ ಸತೀಶ್ | ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಗಳನ್ನು ಬದಲಾಯಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು |