ದಿನಾಂಕ 21-09-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
01 (45)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಮೂಲ ಸೌಕರ್ಯದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
2
02 (47)
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಬಿ.ಎಸ್.ಎಸ್.ಕೆ (ಹಳ್ಳಿಖೇಡ ಬಿ) ಕಾರ್ಖಾನೆಯ ಬಗ್ಗೆ ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
3
03 (48)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಬ್ರೀಮ್ಸ್ ಕಾಲೇಜಿನ ಅವ್ಯವಹಾರದ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
4
04 (49)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
5
05 (66)
ಶ್ರೀ ಅಲ್ಲಂ ವೀರಭದ್ರಪ್ಪ

ಕೋವಿಡ್-19 ರೋಗವನ್ನು ನಿಯಂತ್ರಣಗೊಳಿಸುವ ಮತ್ತು ಟೆಸ್ಟಿಂಗ್ ವರದಿ ವಿಳಂಬತೆ ತಡೆಹಿಡಿಯಲು ಕೈಗೊಂಡ ಕ್ರಮಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
6
06 (35)
ಶ್ರೀ ಎನ್. ಅಪ್ಪಾಜಿಗೌಡ

ಏಜೆನ್ಸಿಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನ ನೀಡದಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
7
07 (36)
ಶ್ರೀ ಎನ್. ಅಪ್ಪಾಜಿಗೌಡ ಮೂಲಭೂತ ಸೌಕರ್ಯಗಳ ಹಾಗೂ ಉಪನ್ಯಾಸಕರುಗಳ ಕೊರತೆಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
8
08 (37)
ಶ್ರೀ ಎನ್. ಅಪ್ಪಾಜಿಗೌಡ

ಕೋವಿಡ್-19 ಲಾಕ್‍ಡೌನ್ ಸಮಯದಲ್ಲಿ ಕಾರ್ಮಿಕರ ಸಂಕಷ್ಟಗಳ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
9
09 (38)
ಶ್ರೀ ಎನ್. ಅಪ್ಪಾಜಿಗೌಡ

ಅತಿಥಿ ಉಪನ್ಯಾಸಕರುಗಳಿಗೆ ವೇತನ ನೀಡದಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
10
10 (39)
ಶ್ರೀ ಎನ್. ಅಪ್ಪಾಜಿಗೌಡ

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು (NEP) ಅಳವಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
11
11 (101)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಅತಿಥಿ ಶಿಕ್ಷಕರು/ಉಪನ್ಯಾಸಕರಿಗೆ ಕೊರೊನಾ ರಜಾ ಅವಧಿಯನ್ನು ಸೇವಾವಧಿ ಎಂದು ಪರಿಗಣಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
12
12 (102)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ನೀಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
13
13 (103)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಸರಕಾರಿ ಐ.ಟಿ.ಐ ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
14
14 (149)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

E.W.S Certificate ನ್ನು ಪಡೆಯುವ ಮಾನದಂಡಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
15
15 (02)
ಶ್ರೀ ಬಸವರಾಜ ಪಾಟೀಲ್ ಇಟಗಿ

ಶಾಲಾ ಕೊಠಡಿಗಳು ಶಿಥಿಲಗೊಂಡಿರುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
16
16 (65)
ಶ್ರೀಮತಿ ಭಾರತಿ ಶೆಟ್ಟಿ

ಆನ್‍ಲೈನ್ ಶಿಕ್ಷಣ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
17
17 (142)
ಶ್ರೀಮತಿ ಭಾರತಿ ಶೆಟ್ಟಿ

ಪ್ಯಾಕಿಂಗ್‍ಗಾಗಿ ವಸ್ತುಗಳ ಅನಗತ್ಯ ಬಳಕೆ ವಸ್ತುಗಳ ಕುರಿತು

ಅರಣ್ಯ ಇಲಾಖೆ
18
18 (86)
ಶ್ರೀ ಆರ್. ಧರ್ಮಸೇನ

ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
19
19 (87)
ಶ್ರೀ ಆರ್. ಧರ್ಮಸೇನ

ಖಾಸಗಿ ಶಾಲೆಗಳಿಂದ ಶೋಷಣೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
20
20 (88)
ಶ್ರೀ ಆರ್. ಧರ್ಮಸೇನ

ನಿರುದ್ಯೋಗಿ ವೈದ್ಯರುಗಳನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
21
21 (157)
ಶ್ರೀ ಅ. ದೇವೇಗೌಡ

ಅರಣ್ಯ ಸಂರಕ್ಷಣೆ

ಅರಣ್ಯ ಇಲಾಖೆ
22
22 (158)
ಶ್ರೀ ಅ. ದೇವೇಗೌಡ

ಕಾರ್ಮಿಕರ ವೇತನ ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
23
23 (159)
ಶ್ರೀ ಅ. ದೇವೇಗೌಡ

ಖಾಲಿ ಹುದ್ದೆಗಳ ಭರ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
24
24 (108)
ಶ್ರೀ ಕೆ. ಗೋವಿಂದರಾಜ್

ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂಬಳ ನೀಡದಿರುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
25
25 (77)
ಶ್ರೀ ಎಂ. ಎ. ಗೋಪಾಲಸ್ವಾಮಿ

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
26
26 (78)
ಶ್ರೀ ಎಂ. ಎ. ಗೋಪಾಲಸ್ವಾಮಿ

ರಾಜ್ಯದಲ್ಲಿ ವನ್ಯಜೀವಿಗಳು ಕಡಿಮೆಯಾಗುತ್ತಿರುವ ಬಗ್ಗೆ

ಅರಣ್ಯ ಇಲಾಖೆ
27
27 (79)
ಶ್ರೀ ಎಂ. ಎ. ಗೋಪಾಲಸ್ವಾಮಿ

ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳನ್ನು ತೆರೆಯುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
28
28 (80)
ಶ್ರೀ ಎಂ. ಎ. ಗೋಪಾಲಸ್ವಾಮಿ

ಹಾಸನ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
29
29 (94)
ಶ್ರೀ ಎಂ. ಎ. ಗೋಪಾಲಸ್ವಾಮಿ

ಧಾರ್ಮಿಕ ಅಲ್ಪ ಸಂಖ್ಯಾತರ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
30
30 (72)
ಶ್ರೀ ಕೆ. ಹರೀಶ್ ಕುಮಾರ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ವರ್ಗಾವಣೆ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
31
31 (73)
ಶ್ರೀ ಕೆ. ಹರೀಶ್ ಕುಮಾರ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಮತ್ತು ಮಂಜೂರಾದ ಹುದ್ದೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
32
32 (74)
ಶ್ರೀ ಕೆ. ಹರೀಶ್ ಕುಮಾರ್

ಕರೋನಾ ಲಾಕ್‍ಡೌನ್ ಮತ್ತು ಘೋಷಣೆ ಮಾಡಿರುವ ಪ್ಯಾಕೇಜ್ ಕುರಿತು

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
33
33 (75)
ಶ್ರೀ ಕೆ. ಹರೀಶ್ ಕುಮಾರ್

ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ಏಕರೂಪದ ಶೈಕ್ಷಣಿಕ ಕ್ಯಾಲೆಂಡರ್ ಜಾರಿಗೆ ತರುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
34
34 (43)
ಶ್ರೀ ಬಿ. ಕೆ. ಹರಿಪ್ರಸಾದ್

ಕೋವಿಡ್ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
35
35 (60)
ಶ್ರೀ ಬಿ. ಕೆ. ಹರಿಪ್ರಸಾದ್

ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಬೋಧನೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
36
36 (61)
ಶ್ರೀ ಬಿ. ಕೆ. ಹರಿಪ್ರಸಾದ್

ಕೋವಿಡ್ ಕಾಯಿಲೆಗೆ ಬಲಿಯಾದವರ ಅಂತ್ಯ ಸಂಸ್ಕಾರ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
37
37 (141)
ಶ್ರೀ ಬಿ. ಕೆ. ಹರಿಪ್ರಸಾದ್

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಯೋಜನೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
38
38 (136)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
39
39 (137)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ಬೆಳಗಿನ ಉಪಹಾರ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
40
40 (138)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಸ್ತೆ ಸುರಕ್ಷತೆ ವಿಷಯವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
41
41 (139)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
42
42 (140)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
43
43 (162)
ಶ್ರೀ ಕೆ. ಸಿ. ಕೊಂಡಯ್ಯ

ಆರೋಗ್ಯ ಕರ್ನಾಟಕ ಆಶಯದ ಹೆಲ್ತ್ ರಿಜಿಸ್ಟರ್ ಯೋಜನೆ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
44
44 (120)
ಶ್ರೀ ಸಿ. ಎಂ. ಲಿಂಗಪ್ಪ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
45
45 (122)
ಶ್ರೀ ಸಿ. ಎಂ. ಲಿಂಗಪ್ಪ

ಕೌಶಲ್ಯಾಭಿವೃದ್ಧಿ ಬಗ್ಗೆ ವಿವರ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
46
46 (123)
ಶ್ರೀ ಸಿ. ಎಂ. ಲಿಂಗಪ್ಪ

ಹೊಸದಾಗಿ ರಚಿಸಲಾದ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿನ ಉಪಕರಣಗಳ ವಿವರಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
47
47 (124)
ಶ್ರೀ ಸಿ. ಎಂ. ಲಿಂಗಪ್ಪ

ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಗಳ ಮೂಲ ಸೌಕರ್ಯಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
48
48 (81)
ಶ್ರೀ ಮರಿತಿಬ್ಬೇಗೌಡ

ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
49
49 (82)
ಶ್ರೀ ಮರಿತಿಬ್ಬೇಗೌಡ

ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳ ಬಗ್ಗೆ ಮಾಹಿತಿ

ವೈದ್ಯಕೀಯ ಶಿಕ್ಷಣ ಇಲಾಖೆ
50
50 (83)
ಶ್ರೀ ಮರಿತಿಬ್ಬೇಗೌಡ

ಶಿಕ್ಷಕರಿಗೆ ವಿಶೇಷ ಭತ್ಯೆ ಹಿಂಪಡೆಯುವ ಆದೇಶ ರದ್ದತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
51
51 (84)
ಶ್ರೀ ಮರಿತಿಬ್ಬೇಗೌಡ

ವಿಶ್ವವಿದ್ಯಾಲಯಗಳ ಬ್ಯಾಕ್‍ಲಾಗ್ ಹುದ್ದೆ ಭರ್ತಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
52
52 (27)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಕೋವಿಡ್-19ರ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆ ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
53
53 (29)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವ್ಯವಸ್ಥೆಯ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
54
54 (44)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಕಾಡುಪ್ರಾಣಿ ಹಾವಳಿಯಿಂದ ಬೆಳೆನಾಶ ಹೊಂದಿರುವ ರೈತರಿಗೆ ಪರಿಹಾರ ಧನ ನೀಡುವ ಬಗ್ಗೆ

ಅರಣ್ಯ ಇಲಾಖೆ
55
55 (55)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯದ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
56
56 (55)ಎ
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
57
57 (17)
ಶ್ರೀ ಮಾನೆ ಶ್ರೀನಿವಾಸ್

ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿರುವ ಕೊರೋನ ಸಕ್ರೀಯ ಪ್ರಕರಣಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
58
58 (18)
ಶ್ರೀ ಮಾನೆ ಶ್ರೀನಿವಾಸ್

ರಾಜ್ಯಾದ್ಯಂತ ವೈದ್ಯಕೀಯ ವೇಸ್ಟೇಜ್‍ಗಳನ್ನು ಸಂಗ್ರಹಿಸುವ ಮೆಡಿಕಲ್ ಬಯೋವೇಸ್ಟೇಜ್‍ಗಳ ಕುರಿತು

ಅರಣ್ಯ ಇಲಾಖೆ
59
59 (156)
ಶ್ರೀ ಮಾನೆ ಶ್ರೀನಿವಾಸ್

ಕೊರೋನಾ ನಿಯಂತ್ರಿಸಲು ರಾಜ್ಯಾದ್ಯಂತ ನಿಗದಿಪಡಿಸಿರುವ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗಳ ವಿವರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
60
60 (161)
ಶ್ರೀ ಮಾನೆ ಶ್ರೀನಿವಾಸ್

ಕೋವಿಡ್-19ಗೆ ರೈಲು ಬೋಗಿಗಳನ್ನು ಬೆಡ್‍ಗಳಾಗಿ ನಿರ್ಮಿಸಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
61
61 (125)
ಶ್ರೀ ನಸೀರ್ ಅಹ್ಮದ್

ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ವಿವರ

ವೈದ್ಯಕೀಯ ಶಿಕ್ಷಣ ಇಲಾಖೆ  
62
62 (126)
ಶ್ರೀ ನಸೀರ್ ಅಹ್ಮದ್

ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
63
63 (127)
ಶ್ರೀ ನಸೀರ್ ಅಹ್ಮದ್

ಕೋಲಾರ ಜಿಲ್ಲೆಯ ಶ್ರೀ ನರಸಿಂಹರಾಜ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
64
64 (56)
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ

ಹಿಂದುಳಿದ ವರ್ಗಗಳ ಮೀಸಲಾತಿ ಮತ್ತು ಪ್ರಾತಿನಿದ್ಯದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
65
65 (57)
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ

ಅಭಿವೃದ್ಧಿ ಪ್ರಾಧಿಕಾರ ಮಾಡಲು ಇರುವ ಮಾನದಂಡಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
66
66 (58)
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ

ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡದಿರುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
67
67 (59)
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ

ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿರುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
68
68 (150)
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ

ಹಿಂದುಳಿದ ವರ್ಗಗಳಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
69
69 (107)
ಡಾ|| ವೈ. ಎ. ನಾರಾಯಣಸ್ವಾಮಿ

ರಾಜ್ಯದಲ್ಲಿರುವ ಸರ್ಕಾರಿ ಐ.ಟಿ.ಐ.ಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
70
70 (154)
ಡಾ|| ವೈ. ಎ. ನಾರಾಯಣಸ್ವಾಮಿ

ಕಾಲ್ಪನಿಕ ವೇತನ ಬಡ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
71
71 (151)
ಡಾ|| ವೈ. ಎ. ನಾರಾಯಣಸ್ವಾಮಿ

ಸಕಾಲ ಯೋಜನೆ ಜಾರಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
72
72 (152)
ಡಾ|| ವೈ. ಎ. ನಾರಾಯಣಸ್ವಾಮಿ

ಖಾಸಗಿ ಐ.ಟಿ.ಐ. ಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
73
73 (153)
ಡಾ|| ವೈ. ಎ. ನಾರಾಯಣಸ್ವಾಮಿ

ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕರಿಗೆ ಬಡ್ತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
74
74 (109)
ಶ್ರೀ ಎಂ. ನಾರಾಯಣಸ್ವಾಮಿ

ಕೌಶಲ್ಯಾಭಿವೃದ್ಧಿ ಯೋಜನೆಯ ಮುಖಾಂತರ ನಿರುದ್ಯೋಗಿಗಳನ್ನು ಉದ್ಯೋಗಿಗಳನ್ನಾಗಿ ಪರಿವರ್ತಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖ
75
75 (110)
ಶ್ರೀ ಎಂ. ನಾರಾಯಣಸ್ವಾಮಿ

ವಿಶ್ವ ಆರೋಗ್ಯ ಸಂಸ್ಥೆಯನ್ವಯ ಆಸ್ಪತ್ರೆಗಳಲ್ಲಿ ಹಾಗೂ ಜನಸಂಖ್ಯೆ ಹಾಸಿಗೆಗಳ ಸೌಕರ್ಯದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
76
76 (111)
ಶ್ರೀ ಎಂ. ನಾರಾಯಣಸ್ವಾಮಿ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
77
77 (128)
ಶ್ರೀ ಎಂ. ನಾರಾಯಣಸ್ವಾಮಿ

ಮಹಿಳಾ ಕಾರ್ಮಿಕರಿಗೆ ವನಿತಾ ಸಂಗಾತಿ ಯೋಜನೆಯಡಿ ಮಾಸಿಕ ಬಸ್ ಪಾಸ್ ವಿತರಣೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
78
78 (31)
ಶ್ರೀ ಪ್ರಕಾಶ್ ಕೆ ರಾಥೋಡ್

ಶಿಕ್ಷಣ ಇಲಾಖೆಯಿಂದ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಅನುದಾನ ನೀಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
79
79 (32)
ಶ್ರೀ ಪ್ರಕಾಶ್ ಕೆ ರಾಥೋಡ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿರುವ ಪ್ರಸ್ತುತ ಕಾಮಗಾರಿಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
80
80 (33)
ಶ್ರೀ ಪ್ರಕಾಶ್ ಕೆ ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
81
81 (34)
ಶ್ರೀ ಪ್ರಕಾಶ್ ಕೆ ರಾಥೋಡ್

ಕಾರ್ಮಿಕ ಇಲಾಖೆಯಿಂದ ಆಟೋ ಚಾಲಕರಿಗೆ ಮತ್ತು ಇತರರಿಗೆ ನೀಡಿರುವ ಹಣದ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
82
82 (50)
ಶ್ರೀ ಆರ್. ಪ್ರಸನ್ನಕುಮಾರ್

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
83
83 (51)
ಶ್ರೀ ಆರ್. ಪ್ರಸನ್ನಕುಮಾರ್

ರಾಜ್ಯದಲ್ಲಿ ರಸ್ತೆಗಳ ಅಗಲೀಕರಣಕ್ಕೆ ಕಡಿತ ಮಾಡಿದ ಮರಗಳ ಕುರಿತು

ಅರಣ್ಯ ಇಲಾಖೆ
84
84 (52)
ಶ್ರೀ ಆರ್. ಪ್ರಸನ್ನಕುಮಾರ್

ರಾಜ್ಯದಲ್ಲಿ ಚಿರತೆ, ಹುಲಿ, ಆನೆ ಮಾನವರ ಮೇಲೆ ದಾಳಿ ಮಾಡಿರುವ ಪ್ರಕರಣದ ಬಗ್ಗೆ

ಅರಣ್ಯ ಇಲಾಖೆ
85
85 (53)
ಶ್ರೀ ಆರ್. ಪ್ರಸನ್ನಕುಮಾರ್

ರಾಜ್ಯದಲ್ಲಿ ಕೋವಿಡ-19ಕ್ಕೆ ಬಲಿಯಾಗಿರುವವರ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
86
86 (54)
ಶ್ರೀ ಆರ್. ಪ್ರಸನ್ನಕುಮಾರ್

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸೀಸ್ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
87
87 (106)
ಶ್ರೀ ರಘುನಾಥ್‍ರಾವ್‍ ಮಲ್ಕಾಪೂರೆ

ಉಚಿತ ಆರೋಗ್ಯ ಯೋಜನೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
88
88 (105)
ಶ್ರೀ ರಘುನಾಥ್‍ರಾವ್‍ ಮಲ್ಕಾಪೂರೆ

ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
89
89 (23)
ಶ್ರೀ ಹೆಚ್. ಎಂ. ರಮೇಶ್ ಗೌಡ

ರಾಜ್ಯದಲ್ಲಿ ಸರ್ಕಾರದ ಅನುಮತಿಯನ್ನು ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಪ್ಲೇ-ಸ್ಕೂಲ್‍ಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
90
90 (24)
ಶ್ರೀ ಹೆಚ್. ಎಂ. ರಮೇಶ್ ಗೌಡ

ಅಭಯಾರಣ್ಯಗಳಲ್ಲಿ ಬೆಂಕಿ ಕಾಣಿಸಿಕೊಂಡಾಗ ಸರ್ಕಾರ ಕೈಗೊಳ್ಳುವ ಕ್ರಮಗಳ ಕುರಿತು

ಅರಣ್ಯ ಇಲಾಖೆ
91
91 (26)
ಶ್ರೀ ಹೆಚ್. ಎಂ. ರಮೇಶ್ ಗೌಡ

ರಾಜ್ಯದಲ್ಲಿ ಕೊರೋನ ವೈರಸ್ ರೋಗವನ್ನು ನಿಯಂತ್ರಿಸುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
92
92 (25)
ಶ್ರೀ ಹೆಚ್. ಎಂ. ರಮೇಶ್ ಗೌಡ

ಕಾರ್ಮಿಕರಿಗೆ ಲಾಕ್‍ಡೌನ್ ಸಂದರ್ಭದಲ್ಲಿ ಘೋಷಣೆ ಮಾಡಿದ ಸಹಾಯ ಧನ ಕುರಿತು

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
93
93 (91)
ಶ್ರೀ ಪಿ. ಆರ್. ರಮೇಶ್

ಕೂಲಿ ಮತ್ತು ಇತರೆ ಕಾರ್ಮಿಕ ಕುಟುಂಬಗಳ ವಲಸೆ ಕುರಿತು

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ  
94
94 (92)
ಶ್ರೀ ಪಿ. ಆರ್. ರಮೇಶ್

ಶಾಲೆಗಳಲ್ಲಿ ONLINE ಶಿಕ್ಷಣದ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
95
95 (93)
ಶ್ರೀ ಪಿ. ಆರ್. ರಮೇಶ್

ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ತರಬೇತಿ ನೀಡಿರುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
96
96 (95)
ಶ್ರೀ ಜಿ. ರಘು ಆಚಾರ್

ಚಿತ್ರದುರ್ಗ ದಾವಣಗೆರೆ ಸರ್ಕಾರಿ ಶಾಲೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
97
97 (96)
ಶ್ರೀ ಜಿ. ರಘು ಆಚಾರ್

ರಾಜ್ಯದಲ್ಲಿರುವ ಕೋವಿಡ್-19 ಆಸ್ಪತ್ರೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
98
98 (97)
ಶ್ರೀ ಜಿ. ರಘು ಆಚಾರ್

ಚಿತ್ರದುರ್ಗ ಅರಣ್ಯ ಪ್ರವಾಸಿ ಮಂದಿರಗಳ ಬಗ್ಗೆ

ಅರಣ್ಯ ಇಲಾಖೆ
99
99 (98)
ಶ್ರೀ ಜಿ. ರಘು ಆಚಾರ್

ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
100
100 (99)
ಶ್ರೀ ಜಿ. ರಘು ಆಚಾರ್

ಪ್ರಾಥಮಿಕ ಶಿಕ್ಷಣ ಇಲಾಖೆಯಡಿ ಬರುವ ಗ್ರಂಥಾಲಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
101
101 (143)
ಶ್ರೀ ಎಸ್. ರವಿ

ಕೋವಿಡ್-19ರ ಬಗ್ಗೆ ಸಮರ್ಪಕ ವೈದ್ಯಕೀಯ ಸೌಲಭ್ಯ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
102
102 (144)
ಶ್ರೀ ಎಸ್. ರವಿ

YES  ಕೇಂದ್ರಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
103
103 (145)
ಶ್ರೀ ಎಸ್. ರವಿ

ಲಾಕ್‍ಡೌನ್ ಸಂದರ್ಭದಲ್ಲಿ ಇಲಾಖೆ ನೀಡಿದ ಪರಿಹಾರಗಳ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
104
104 (155)
ಶ್ರೀ ಎಸ್. ರವಿ

ಕೋವಿಡ್-19ರ ನಿರ್ವಹಣೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
105
105 (40)
ಶ್ರೀ ಕೆ. ಟಿ. ಶ್ರೀಕಂಠೇಗೌಡ

01-08-2008ರ ನಂತರ ನೇಮಕವಾದ ಶಿಕ್ಷಕರು ಮತ್ತು ಉಪನ್ಯಾಸಕರ ವಿಶೇಷ ಭತ್ಯೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
106
106 (41)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
107
107 (42)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಭದ್ರತೆ ಒದಗಿಸಿ ಸೇವಾ ವಿಲೀನಗೊಳಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
108
108 (100)
ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ

ಗ್ರಾಮೀಣ ಸೇವೆಯನ್ನು ಮಾಡುವುದಾಗಿ ಮುಚ್ಚಳಿಕೆ ಬರೆದುಕೊಟ್ಟು ಅದನ್ನು ಉಲ್ಲಂಘಿಸುತ್ತಿರುವ ವೈದ್ಯರುಗಳ ವಿರುದ್ಧ ಕ್ರಮದ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
109
109 (63)
ಶ್ರೀ ಸುನೀಲ್ ವಲ್ಯಾಪುರ್

ಶಾಲಾ ಕಟ್ಟಡ ಕಾಮಗಾರಿಗಳಿಗೆ ಅನುದಾನ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
110
110 (64)
ಶ್ರೀ ಸುನೀಲ್ ವಲ್ಯಾಪುರ್

ಕಾಲೇಜು ಕಟ್ಟಡ ಕಾಮಗಾರಿಗಳಿಗೆ ಅನುದಾನ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖ
111
111 (131)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕಾಡಾನೆ-ಮಾನವ ಸಂಘರ್ಷ ನಿರಂತರವಾಗಿ ಮುಂದುವರೆಯುತ್ತಿದ್ದು ಅದನ್ನು ತಪ್ಪಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು

ಅರಣ್ಯ ಇಲಾಖೆ
112
112 (132)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಒದಗಿಸಿರುವ ಅನುದಾನದ ಕುರಿತು

ಅರಣ್ಯ ಇಲಾಖೆ
113
113 (133)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಮೂಲ ಸೌಲಭ್ಯಗಳ ಕೊರತೆ ಕುರಿತು

ವೈದ್ಯಕೀಯ ಶಿಕ್ಷಣ ಇಲಾಖೆ
114
114 (134)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ರೋಗಿಗಳಿಗೆ ಡಯಾಲಿಸಿಸ್ ಸೇವೆ ಸರಿಯಾಗಿ ದೊರೆಯದಿರುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
115
115 (135)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ದಾಳಿಯಿಂದ ಆಗಿರುವ ಜೀವಹಾನಿ ಕುರಿತು

ಅರಣ್ಯ ಇಲಾಖೆ
116
116 (67)
ಶ್ರೀ ವಿಜಯ್ ಸಿಂಗ್

ಬೀದರ್ ಜಿಲ್ಲೆ ಕೋವಿಡ್-19 ನಿಂದ ಸಾವಿನ ಸಂಖ್ಯೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
117
117 (68)
ಶ್ರೀ ವಿಜಯ್ ಸಿಂಗ್

ಆನ್‍ಲೈನ್ ತರಗತಿಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
118
118 (69)
ಶ್ರೀ ವಿಜಯ್ ಸಿಂಗ್

ಕಾರ್ಮಿಕರಿಗೆ ಹಣ ಸಂದಾಯ ಮಾಡಿರುವ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
119
119 (03)
ಶ್ರೀ ಯು. ಬಿ. ವೆಂಕಟೇಶ್

ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಯಂತ್ರೋಪಕರಣಗಳ ಖರೀದಿ ಕುರಿತು

ವೈದ್ಯಕೀಯ ಶಿಕ್ಷಣ ಇಲಾಖೆ
120
120 (04)
ಶ್ರೀ ಯು. ಬಿ. ವೆಂಕಟೇಶ್

ಬೆಂಗಳೂರಿನಿಂದ ತೆರಳಿದ ವಲಸೆ ಕಾರ್ಮಿಕರ ಕುರಿತು

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
121
121 (118)
ಶ್ರೀ ಯು. ಬಿ. ವೆಂಕಟೇಶ್

ಉತ್ತರ ಕರ್ನಾಟಕದಲ್ಲಿ ಸರ್ಕಾರಿ ಪದವಿ ಕಾಲೇಜುಗಳಿಗೆ ಸ್ವಂತ ಕಟ್ಟಡ ಇಲ್ಲದಿರುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
122
122 (119)
ಶ್ರೀ ಯು. ಬಿ. ವೆಂಕಟೇಶ್

ರಾಜ್ಯದಲ್ಲಿರುವ ಒಟ್ಟು ಆಸ್ಪತ್ರೆಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
123
123 (148)
ಶ್ರೀ ಯು. ಬಿ. ವೆಂಕಟೇಶ್

ಶಿಶು ಪಾಲನಾ ಕೇಂದ್ರಗಳನ್ನು ತೆರೆಯುವ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
124
124 (211)

ಶ್ರೀ ಎಸ್. ಎಲ್. ಭೋಜೇಗೌಡ

ಶಿಕ್ಷಣ ಸಂಸ್ಥೆಗಳಿಗೆ ನೇಮಕಾತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
125
125 (212)
ಶ್ರೀ ಎಸ್. ಎಲ್. ಭೋಜೇಗೌಡ

ಗುಣಮಟ್ಟದ ಶಿಕ್ಷಣಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
126

126 (213)

ಶ್ರೀ ಎಸ್. ಎಲ್. ಭೋಜೇಗೌಡ ಆನ್‍ಲೈನ್ ಶಿಕ್ಷಣ ಸಮಸ್ಯೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
127

127 (214)

ಶ್ರೀ ಎಸ್. ಎಲ್. ಭೋಜೇಗೌಡ ಡಯಾಲಿಸಿಸ್ ಕೇಂದ್ರಗಳ ಸ್ಥಾಪನೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
128
128 (215)
ಶ್ರೀ ಎಸ್. ಎಲ್. ಭೋಜೇಗೌಡ

ವೃತ್ತಿ ನಿರತ ಕಾರ್ಮಿಕರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
129
129 (277)
ಡಾ: ಚಂದ್ರಶೇಖರ್ ಬಿ. ಪಾಟೀಲ್

ಕುಮಾರನಾಯಕ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
130
130 (278)
ಡಾ: ಚಂದ್ರಶೇಖರ್ ಬಿ. ಪಾಟೀಲ್

ದ್ವಿತೀಯ ಪಿ. ಯು. ಸಿ. ಮೌಲ್ಯಮಾಪನ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
131
131 (279)
ಡಾ: ಚಂದ್ರಶೇಖರ್ ಬಿ. ಪಾಟೀಲ್

ಎಲ್. ಆರ್. ವೈದ್ಯನಾಥನ್ ವರದಿಯನ್ನು ಜಾರಿಗೆ ಮಾಡುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
132
132 (280)
ಡಾ: ಚಂದ್ರಶೇಖರ್ ಬಿ. ಪಾಟೀಲ್

ಅನುದಾನಿತ ಶಾಲಾ ಕಾಲೇಜಿನ ಸಿಬ್ಬಂದಿಯವರಿಗೆ ಕಾಲ್ಪನಿಕ ವೇತನ ಮಂಜೂರು ಮಾಡುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
133
133 (281)
ಡಾ: ಚಂದ್ರಶೇಖರ್ ಬಿ. ಪಾಟೀಲ್

ಅತಿಥಿ ಉಪನ್ಯಾಸಕರಿಗೆ ಸಂಬಳವನ್ನು ಶೀಘ್ರದಲ್ಲಿ ಮಂಜೂರು ಮಾಡುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
134
134 (76)
ಶ್ರೀ ಗೋವಿಂದ ರಾಜು

ಕೋವಿಡ್-19 ನಿರ್ವಹಣೆಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
135
135 (117)
ಶ್ರೀ ಗೋವಿಂದ ರಾಜು

ವೈದ್ಯರು ಮತ್ತು ಇತರ ಸಿಬ್ಬಂದಿಗಳ ಕೊರತೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
136
136 (146)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಶಿಕ್ಷಕರ ಬಡ್ತಿಯಲ್ಲಿ ಸರಿಯಾದ ಮಾಹಿತಿ ನೀಡದಿರುವುದು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
137
137 (147)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಕೊರೋನಾ - 19 ಅವಧಿಯಲ್ಲಿ ಸೀಲ್‍ಡೌನ್ ಮಾಡಿದಾಗ ನಡೆದ ಅವ್ಯವಹಾರದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
138
138 (252)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

1995ರ ನಂತರ ಪ್ರಾರಂಭವಾದ ಶಾಲಾ-ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
139
139 (253)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (I.T.I) ವೇತನಾನುದಾನಕ್ಕೆ ಒಳಪಡಿಸುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
140
140 (254)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಲ್ಲಿ ನಿರುದ್ಯೋಗ ನಿವಾರಿಸುವುದಕ್ಕಾಗಿ ಇರುವ ಯೋಜನೆಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
141
141 (255)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

SCVT ವತಿಯಿಂದ ನಡೆಯುತ್ತಿರುವ ITI ಕಾಲೇಜುಗಳ ಫಲಿತಾಂಶ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
142
142 (256)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಬೆಳಗಾವಿ ವಿಭಾಗದಲ್ಲಿನ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿರುವ ಖಾಲಿ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
143
143 (114)
ಶ್ರೀ ಎಸ್. ನಾಗರಾಜ್(ಸಂದೇಶ್‍ನಾಗರಾಜ್)

ವನ್ಯ ಜೀವಿಗಳ ಕಳ್ಳ ಬೇಟೆ

ಅರಣ್ಯ ಇಲಾಖೆ
144
144 (115)
ಶ್ರೀ ಎಸ್. ನಾಗರಾಜ್(ಸಂದೇಶ್‍ನಾಗರಾಜ್)

ಮೈಸೂರಿನ ನಜರ್ ಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
145
145 (116)
ಶ್ರೀ ಎಸ್. ನಾಗರಾಜ್(ಸಂದೇಶ್‍ನಾಗರಾಜ್)

ನಂಜನಗೂಡು ಬಳಿ ಇರುವ ರೀಡ್ ಅಂಡ್ ಟೇಲರ್ ಕಾರ್ಖಾನೆ ಮುಚ್ಚಿರುವ ಕುರಿತು

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru