ದಿನಾಂಕ 22-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
421 (458)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಐತಿಹಾಸಿಕ ಪ್ರಸಿದ್ಧ ಸುರಂಗಬಾವಿಗಳ ಕಾಮಗಾರಿ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
2
422 (456)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಹೈದರಾಬಾದ್ ಕರ್ನಾಟಕ ಪ್ರದೇಶದ ವಿವಿಧ ಇಲಾಖೆಯಲ್ಲಿ ಹುದ್ದೆಗಳ ಬಗ್ಗೆ ಸಹಕಾರ ಇಲಾಖೆ  
3
423 (457)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು)
ಬೀದರ್ ಜಿಲ್ಲೆಯ ಬೀದರ್ ಕೋಟೆಯ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
4
424 (459)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ತೋಟಗಾರಿಕೆ ಅಭಿವೃದ್ಧಿ ಬಗ್ಗೆ ತೋಟಗಾರಿಕೆ ಇಲಾಖೆ
5
425 (476)
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂಪ್ಲಾಯಿಸ್ ವೆಲ್‍ಫೇರ್ ಅಸೋಸಿಯೇಶನ್ ಸಂಘದ ಅವ್ಯವಹಾರಗಳ ಬಗ್ಗೆ ಸಹಕಾರ ಇಲಾಖೆ
6
426 (661)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಶಿಕ್ಷಕ/ಸಿಬ್ಬಂದಿಗಳ ವರ್ಗಾವಣೆ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
7
427 (665)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಳಪೆ ಗುಣಮಟ್ಟದ ಕಟ್ಟಡ ಕಾಮಗಾರಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
8
428 (666)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಮನಮುಲ್ ಡೈರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಸಹಕಾರ ಇಲಾಖೆ  
9
429 (668)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸಿಗುವ ಸೌಲಭ್ಯಗಳು ಕೃಷಿ ಇಲಾಖೆ  
10
430 (667)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರೇಷ್ಮೆಹುಳು ಸಾಕಾಣಿಕೆ ಮನೆ ನಿರ್ಮಾಣ ಮಾಡುವ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ  
11
431 (669)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದ ಒಳಗೆ ಮತ್ತು ಹೊರಗೆ ಇರುವ ಪ್ರವಾಸಿಮಂದಿರ ಮತ್ತು ಕರ್ನಾಟಕ ಭವನಗಳ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
12
432 (481)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ದೇವದುರ್ಗ APMC Yard ನಲ್ಲಿ Cold Storage ನಿರ್ಮಾಣದ ಬಗ್ಗೆ ಸಹಕಾರ ಇಲಾಖೆ
13
433 (642)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಗೆ ಮಂಜೂರಾಗಿರುವ ಕೃಷಿ ಯೋಜನೆಗಳ ಬಗ್ಗೆ ಕೃಷಿ ಇಲಾಖೆ
14
434 (644)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಗೆ ಮಂಜೂರಾಗಿರುವ ವಿವಿಧ ಯೋಜನೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
15
435 (643)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ಗಂಗಾ ಕಲ್ಯಾಣ ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯ ಬಗ್ಗೆ ಸಮಾಜ ಕಲ್ಯಾಣ ಇಲಾಖೆ  
16
436 (646)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿರುವ ಮಾವಿನ ಕೆರೆ (ಪ್ರವಾಸಿಕೆರೆ) ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
17
437 (649)
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಮರಾಠಿ ಸಮಾಜವನ್ನು 3 ‘ಬಿ’ ಯಿಂದ 2 (ಎ)ಗೆ ಸೇರಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
18
438 (648)
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
19
439 (650)
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಡೆಸಲ್ಪಡುವ ವಸತಿ ಗೃಹ ಹಾಗೂ ವಾರ್ಡನ್ ಇವರ ಕರ್ತವ್ಯದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
20
440 (480)
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು) ಗ್ರಾಮೀಣ ಜನರಿಗೆ ಹಸು, ಕುರಿ, ಎಮ್ಮೆಗಳನ್ನು ನೀಡುವ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
21
441 (657)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ರೈತರಿಗೆ ಬೇಕಾಗುವ ರಸಗೊಬ್ಬರ ಅಸಮರ್ಪಕ ಪೂರೈಕೆಯಿಂದ ರೈತಾಪಿ ವರ್ಗಕ್ಕೆ ಆಗುತ್ತಿರುವ ತೊಂದರೆ ಕೃಷಿ ಇಲಾಖೆ  
22
442 (656)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದ ಉತ್ತರ ಕನ್ನಡ ಭಾಗದ ಪ್ರೇಕ್ಷಣಿಯ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
23
443 (658)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಉತ್ಪಾದನೆಯಾಗುವ ಕೃಷಿ ಉತ್ಪನ್ನಗಳಿಗೆ ಬೇಕಾಗುವಷ್ಟು ದಾಸ್ತಾನು (Godown) ಅನುಕೂಲತೆ ಇರದಿರುವ ಬಗ್ಗೆ ಸಹಕಾರ ಇಲಾಖೆ  
24
444 (660)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿರೇಷ್ಮೆಉತ್ಪಾದನೆಗೆ ಯಾವುದೇ ಬೆಳವಣಿಗೆ ಆಗದಿರುವ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
25
445 (474)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಧಿಕ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ದುಷ್ಪರಿಣಾಮಗಳ ಬಗ್ಗೆ ಕೃಷಿ ಇಲಾಖೆ
26
446 (581)
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ (ವಿಧಾನಸಭೆಯಿಂದ ಚುನಾಯಿತರಾದವರು) ಜಾತಿ ಜನಗಣತಿ ವಿವರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
27
447 (584)
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದಲ್ಲಿರುವ ನಿಗಮಗಳಿಗೆ ನೀಡಿರುವ ಅನುದಾನ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
28
448 (470)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಸಹಕಾರ ಇಲಾಖೆ
29
449 (471)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಡಾ|| ಬಿ.ಆರ್. ಅಂಬೇಡ್ಕರ್ ಭವನಗಳ ಬಗ್ಗೆ
ಸಮಾಜ ಕಲ್ಯಾಣ ಇಲಾಖೆ
30
450 (472)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
31
451 (580)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಅನಧಿಕೃತ ದಲ್ಲಾಳಿಗಳ ಬಗ್ಗೆ ಸಹಕಾರ ಇಲಾಖೆ
32
452 (593)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯ ರೈತರಿಗೆ ಸಾಲಮನ್ನಾ ಯೋಜನೆ ಪ್ರಯೋಜನ ಸಹಕಾರ ಇಲಾಖೆ
33
453 (592)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪಶುಸಂಗೋಪನೆ ಇಲಾಖೆಯಲ್ಲಿರುವ ಯೋಜನೆಗಳು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ  
34
454 (583)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆ
35
455 (647)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿ ಮಂಜೂರಾದ ಅನುದಾನ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
36
456 (652)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ನಿಗಮದ ವಿವಿಧ ಭವನಗಳ ನಿರ್ಮಾಣ ಸಮಾಜ ಕಲ್ಯಾಣ ಇಲಾಖೆ
37
457 (653)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಭೂ ಒಡೆತನ ಯೋಜನೆಯಲ್ಲಿನ ಅವ್ಯವಹಾರದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ  
38
458 (460)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಹೆಸರುಕಾಳಿಗೆ ಬೆಂಬಲ ಬೆಲೆ ನೀಡುವ ಕುರಿತು ಸಹಕಾರ ಇಲಾಖೆ
39
459 (464)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಜೀತ ಮುಕ್ತಗೊಂಡವರ ಕುರಿತು ಸಮಾಜ ಕಲ್ಯಾಣ ಇಲಾಖೆ  
40
460 (461)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಕೃಷಿ ಹೊಂಡಗಳ ಕುರಿತು ಕೃಷಿ ಇಲಾಖೆ  
41
461 (462)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ದೇಸಿ ಗೋವುಗಳ ಸಂರಕ್ಷಣೆ ಕುರಿತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
42
462 (461)
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ರಾಜ್ಯದ ಪಶು ಆಸ್ಪತ್ರೆಗಳಲ್ಲಿ ವೈದ್ಯರ ನೇಮಕಾತಿ ಕುರಿತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ  
43
463 (586)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಪ್ರಾಥಮಿಕ ಪಶು ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
44
464 (664)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು)
ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ  
45
465 (477)
ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ( ನಾಮ ನಿರ್ದೇಶನ ಹೊಂದಿದವರು)
ರಾಜ್ಯದ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ  
46
466 (473)
ಶ್ರೀ ಸಿ. ಆರ್.ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ತೋಟಗಾರಿಕೆ ವತಿಯಿಂದ ರೈತರಿಗೆ ನೀಡುವ ಯೋಜನೆಗಳ ಬಗ್ಗೆ ತೋಟಗಾರಿಕೆ ಇಲಾಖೆ
47
467 (673)
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ನೈಸರ್ಗಿಕ ವಿಕೋಪದಿಂದ ಆದ ಬೆಳೆ ನಷ್ಟ ಪರಿಹಾರ ಕುರಿತು ಕೃಷಿ ಇಲಾಖೆ
48
468 (670)
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
49
469 (672)
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅನುದಾನದ ವಿವರ ಸಮಾಜ ಕಲ್ಯಾಣ ಇಲಾಖೆ  
50
470 (671)
ಡಾ|| ವೈ. ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅನುದಾನ ಕುರಿತು ಸಮಾಜ ಕಲ್ಯಾಣ ಇಲಾಖೆ  
51
471 (466)
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
52
472 (465)
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) ಕಲಬುರಗಿ ಕಂದಾಯ ವಿಭಾಗದ ಖಾಲಿ ಇರುವ ಹುದ್ದೆಗಳ ಬಗ್ಗೆ ಕೃಷಿ ಇಲಾಖೆ
53
473 (468)
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವಿಶೇಷ ಘಟಕ ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
54
474 (467)
ಶ್ರೀ ಬಿ.ಜಿ.ಪಾಟೀಲ್ (ಸ್ಥಳಿಯ ಸಂಸ್ಥೆಗಳ ಕ್ಷೇತ್ರ) ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಮತ್ತು ರೇಷ್ಮೆ ಇಲಾಖೆ
55
475 (655)
ಶ್ರೀ ಸುನಿಲ್ ಗೌಡ ಬಿ. ಪಾಟೀಲ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ನಿಂಬೆ ಬೆಳೆಗಾರರ ಸಂಕಷ್ಟದ ಕುರಿತು ತೋಟಗಾರಿಕೆ ಇಲಾಖೆ
56
476 (591)
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಿಂದುಳಿದ ವರ್ಗದ ವಿದ್ಯಾರ್ಥಿ /ವಿದ್ಯಾರ್ಥಿನಿಯರ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದ ವಸತಿ ನಿಲಯಗಳನ್ನು
ಪ್ರಾರಂಭಿಸುವ ಕುರಿತು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
57
477 (588)
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಪ್ರಾರಂಭಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
58
478 (590)
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಿಂದುಳಿದ ವರ್ಗದ ವಸತಿ ಶಾಲೆ/ ನಿಲಯಗಳನ್ನು ಪ್ರಾರಂಭಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
59
479 (589)
ಶ್ರೀ ವಿವೇಕ್‍ರಾವ್ ವಸಂತರಾವ್ ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಿಂದುಳಿದ ವರ್ಗದ ಅಲೆಮಾರಿ/ಅರೆ ಅಲೆಮಾರಿ ವಸತಿ ಶಾಲೆಯನ್ನು ಪ್ರಾರಂಭಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
60
491
ಶ್ರೀ ಎಸ್ ಆರ್ ಪಾಟೀಲ್ ಬಾದಾಮಿಯಲ್ಲಿ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿಯ ಕುರಿತು ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru