ದಿನಾಂಕ: 23-02-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
857
ಶ್ರೀ ಅರವಿಂದ ಕುಮಾರ್‌ ಅರಳಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುರಿತು ಪಶುಸಂಗೋಪನೆ ಸಚಿವರು
2
858
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಔರಾದ ತಾಲ್ಲೂಕಿನಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಮಂಜೂರು ಮಾಡಿದ ಜಮೀನಿನ ಕುರಿತು ಕಂದಾಯ ಸಚಿವರು
3
859
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ವಕ್ಫ್‌ ಆಸ್ತಿ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
4
860
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಇಲಾಖೆಯಿಂದ ಮೀನು ಸಾಕಾಣಿಕೆ ಮತ್ತು ಸಾಗಾಣಿಕೆಗಾಗಿ ಇರುವ ಯೋಜನೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
5
861
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯದಲ್ಲಿ ಗೋ ಹತ್ಯೆ ನಿಷೇದ ಕಾಯ್ದೆ ಜಾರಿ ನಂತರ ಆದ ಅನುಕೂಲದ ಕುರಿತು ಪಶುಸಂಗೋಪನೆ ಸಚಿವರು
6
871
ಶ್ರೀ ಆಯನೂರು ಮಂಜುನಾಥ್‌ ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಳ್ಲೂಕು ಬಗರ್‌ ಹುಕುಂ ಸಾಗುವಳಿ ಚೀಟಿ ನೀಡುವ ಬಗ್ಗೆ ಕಂದಾಯ ಸಚಿವರು
7
824
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌ ಪ್ರಸಕ್ತ ಸಾಲಿನಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದ ಹಾನಿಯ ಬಗ್ಗೆ ಕಂದಾಯ ಸಚಿವರು
8
823
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅನುದಾನದ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
9
825
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌ ಮಾನ್ಯ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮೂಲಭೂತ ಸೌಕರ್ಯಗಳ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
836
ಶ್ರೀ ಎಸ್.ಎಲ್.ಭೋಜೇಗೌಡ ಸರ್ಕಾರಿ ಬೀಳು ಜಮೀನಿನ ಬಗ್ಗೆ ಕಂದಾಯ ಸಚಿವರು
11
778
ಡಾ|| ಚಂದ್ರಶೇಖರ್‌ ಬಿ.ಪಾಟೀಲ್‌ ಫಲಾಣುಭವಿಗಳಿಗೆ ತೊಂದರೆಯಾಗುತ್ತಿರುವ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
12
779
ಡಾ|| ಚಂದ್ರಶೇಖರ್‌ ಬಿ.ಪಾಟೀಲ್‌ ಗ್ರಾಮ ಸಹಾಯಕರ ಹುದ್ದೆಗಳ ಕುರಿತು ಕಂದಾಯ ಸಚಿವರು
13
813
ಶ್ರೀ ದಿನೇಶ್‌ ಗೂಳಿಗೌಡ ರಾಜೀವ್ ಗಾಂಧಿ ವಸತಿ ನಿಗಮದ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
14
783
ಶ್ರೀ ಗೋವಿಂದ ರಾಜು‌ ಭೂ ಸರ್ವೆ ಶುಲ್ಕದ ಬಗ್ಗೆ ಕಂದಾಯ ಸಚಿವರು
15
784
ಶ್ರೀ ಗೋವಿಂದ ರಾಜು‌ ಜಾನುವಾರುಗಳ ಸಂಖ್ಯೆಯ ಬಗ್ಗೆ ಪಶುಸಂಗೋಪನೆ ಸಚಿವರು
16
838
ಶ್ರೀ ಕೆ. ಹರೀಶ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11-ಇ ನಕ್ಷೆಯನ್ನು ಕಡ್ಡಾಯಗೊಳಿಸಿರುವ ಬಗ್ಗೆ ಕಂದಾಯ ಸಚಿವರು
17
840
ಶ್ರೀ ಕೆ. ಹರೀಶ್‌ ಕುಮಾರ್‌ ಬೆಳ್ತಂಗಡಿ ತಾಲ್ಲೂಕು ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
18
841
ಶ್ರೀ ಕೆ. ಹರೀಶ್‌ ಕುಮಾರ್‌ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಬಗ್ಗೆ ಕಂದಾಯ ಸಚಿವರು
19
867
ಶ್ರೀ ಕೆ. ಹರೀಶ್‌ ಕುಮಾರ್‌ ಶಿವಮೊಗ್ಗ ಜಿಲ್ಲೆಯಲ್ಲಿನ ರಸ್ತೆ ದುರಸ್ತಿ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
20
839
ಶ್ರೀ ಕೆ. ಹರೀಶ್‌ ಕುಮಾರ್‌ ರೈತಾಪಿ ಜನರಿಗೆ ಅನುಕೂಲವಾಗುವ ಸರ್ಕಾರಿ ಜಾಗವನ್ನು ಉಳಿಸಿಕೊಳ್ಳುವ ಬಗ್ಗೆ ಕಂದಾಯ ಸಚಿವರು
21
828 ಶ್ರೀ ಸಿ.ಎಂ. ಇಬ್ರಾಹಿಂ ಅನಧಿಕೃತ ಭೂ ನಿರ್ಮಾಣ ಸಕ್ರಮಗೊಳಿಸುವಿಕೆ ವಿಳಂಬ ಕುರಿತು ಕಂದಾಯ ಸಚಿವರು
22
780
ಶ್ರೀ ಮರಿತಿಬ್ಬೇಗೌಡ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ಪರಿವರ್ತನೆ ಬಗ್ಗೆ ಲೋಕೋಪಯೋಗಿ ಸಚಿವರು
23
781
ಶ್ರೀ ಮರಿತಿಬ್ಬೇಗೌಡ ಮಾಜಿ ಸೈನಿಕರಿಗೆ ಸರ್ಕಾರಿ ಜಮೀನು ಮಂಜೂರಾತಿ ಬಗ್ಗೆ ಕಂದಾಯ ಸಚಿವರು
24
797
ಶ್ರೀ ಮರಿತಿಬ್ಬೇಗೌಡ ಜಮೀನು ಅತಿ ವ್ಯಾಪ್ತಿ ಯಾಗಿರುವ ಬಗ್ಗೆ ಕಂದಾಯ ಸಚಿವರು
25
782
ಶ್ರೀ ಮರಿತಿಬ್ಬೇಗೌಡ ಮೀನುಗಾರರ ಬಗ್ಗೆ ಮಾಹಿತಿ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
26
798
ಶ್ರೀ ಮರಿತಿಬ್ಬೇಗೌಡ ಜಮೀನು ಭೂಸ್ವಾಧೀನ ಪಡಿಸಿಕೊಂಡಿರುವ ಬಗ್ಗೆ ಕಂದಾಯ ಸಚಿವರು
27
795
ಶ್ರೀ ಸಿ.ಎನ್.‌ ಮಂಜೇಗೌಡ 2021-22ನೇ ಸಾಲಿನಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬೆಳೆ ನಷ್ಟದ ಬಗ್ಗೆ ಕಂದಾಯ ಸಚಿವರು
28
796
ಶ್ರೀ ಸಿ.ಎನ್.‌ ಮಂಜೇಗೌಡ ಪ್ರಧಾನ ಮಂತ್ರಿಯವರ ಆವಾಸ್ ಯೋಜನೆಯಡಿ ನೀಡಿರುವ ಮನೆಗಳ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
29
862
ಶ್ರೀ ನಸೀರ್ ಅಹ್ಮದ್ ಭೂಪರಿವರ್ತನೆ ಮತ್ತು ನಿವೇಶನ ರಚನೆಯಲ್ಲಿ ಅವ್ಯವಹಾರಗಳ ಕುರಿತು ಕಂದಾಯ ಸಚಿವರು
30
863
ಶ್ರೀ ನಸೀರ್ ಅಹ್ಮದ್ ಭೂ ಫಲವತ್ತತೆ ಮತ್ತು ಅಂತರ್ಜಲಕ್ಕೆ ಹಾನಿ ಉಂಟುಮಾಡುವ ಮರಗಳನ್ನು ಕಂದಾಯ ಇಲಾಖೆ ತೆರವುಗೊಳಿಸಿರುವ ಬಗ್ಗೆ ಕಂದಾಯ ಸಚಿವರು
31
864
ಶ್ರೀ ನಸೀರ್ ಅಹ್ಮದ್ ದೊಡ್ಡಬಳ್ಳಾಪುರ ತಾಲೂಕಿನ ತೂಬುಗೆರೆ ಹೋಬಳಿ ಕಮಲೂರು ಪಾಳ್ಯದ ರಸ್ತೆ ಅತಿಕ್ರಮ ತೆರವುಗೊಳಿಸುವ ಕುರಿತು ಕಂದಾಯ ಸಚಿವರು
32
837
ಶ್ರೀ ನಿರಾಣಿ ಹಣಮಂತ ರುದ್ರಪ್ಪ ಪಶು ಆಸ್ಪತ್ರೆಗಳ ಕುರಿತು ಪಶುಸಂಗೋಪನೆ ಸಚಿವರು
33
791
ಡಾ|| ವೈ.ಎ.ನಾರಾಯಣಸ್ವಾಮಿ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ಗಳ ಬಗ್ಗೆ ಪಶುಸಂಗೋಪನೆ ಸಚಿವರು
34
792
ಡಾ|| ವೈ.ಎ.ನಾರಾಯಣಸ್ವಾಮಿ ಕರ್ನಾಟಕ ಗೃಹ ಮಂಡಳಿ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
35
793
ಡಾ|| ವೈ.ಎ.ನಾರಾಯಣಸ್ವಾಮಿ ಪಶುಸಂಗೋಪನೆ ಇಲಾಖೆಯಿಂದ ರೈತರಿಗೆ ಸಿಗುವ ಯೋಜನೆ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
36
794
ಡಾ|| ವೈ.ಎ.ನಾರಾಯಣಸ್ವಾಮಿ ಪಶುಸಂಗೋಪನೆ ಇಲಾಖೆಯ ಅಧೀನದಲ್ಲಿರುವ ನಿಗಮಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
37
801
ಶ್ರೀ ಬಿ.ಎಂ.ಫಾರೂಖ್ ಮೀನುಗಾರರು ಹಾಗೂ ಅವರ ಕುಟುಂಬಸ್ಥರಿಗೆ ಪರಿಹಾರ ನೀಡುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
38
802
ಶ್ರೀ ಬಿ.ಎಂ.ಫಾರೂಖ್ ಕುಕ್ಕುದಕಟ್ಟೆ ಹೊಸ ಸೇತುವೆಯಲ್ಲಿ ಅವಘಡಗಳು ಸಂಭವಿಸುತ್ತಿರುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
39
872
ಶ್ರೀ ಬಿ.ಎಂ.ಫಾರೂಖ್ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಸತಿಗಾಗಿ ಅರ್ಜಿ ನೀಡಿದ ಫಲಾನುಭವಿಗಳ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
40
761
ಶ್ರೀ ಪ್ರಕಾಶ್ ಕೆ. ರಾಥೋಡ್ ಬೆಂಗಳೂರು ನಗರದ ಸಂಚಾರ ದಟ್ಟಣೆ ಮಾಡುವ ಸಲುವಾಗಿ ಉಪನಗರ ರೈಲು ಯೋಜನೆ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
41
762
ಶ್ರೀ ಪ್ರಕಾಶ್ ಕೆ. ರಾಥೋಡ್ ವಿಜಯಪುರ ಜಿಲ್ಲೆಯಲ್ಲಿರುವ ವಿವಿಧ ವಸತಿ ಯೋಜನೆಗಳ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
42
763
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದಲ್ಲಿ ಕೆ-ಶಿಪ್ ವತಿಯಿಂದ ರಸ್ತೆಗಳ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
43
764
ಶ್ರೀ ಪ್ರಕಾಶ್ ಕೆ. ರಾಥೋಡ್ ಪಶುಸಂಗೋಪನೆ ಇಲಾಖೆಯಲ್ಲಿ ಬರುವ ವಿವಿಧ ಯೋಜನೆಗಳ ಬಗ್ಗೆ ಪಶುಸಂಗೋಪನೆ ಸಚಿವರು
44
765
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದಲ್ಲಿರುವ ಮುಜರಾಯಿ ದೇವಸ್ಥಾನಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
45
812
ಶ್ರೀ ಪ್ರದೀಪ್ ಶೆಟ್ಟರ್ ಆಶ್ರಯ ಮನೆಗಳ ಹಂಚಿಕೆಯ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
46
820
ಶ್ರೀ ಹೆಚ್.ಎಂ. ರಮೇಶ್ ಗೌಡ ಸಾರ್ವಜನಿಕ ಜಮೀನುಗಳ ಸರ್ವೆ ಸ್ಕೆಚ್ ಗಳ ಕುರಿತು ಕಂದಾಯ ಸಚಿವರು
47
821
ಶ್ರೀ ಹೆಚ್.ಎಂ. ರಮೇಶ್ ಗೌಡ ಪಶುಸಂಗೋಪನೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಕುರಿತು ಪಶುಸಂಗೋಪನೆ ಸಚಿವರು
48
818
ಶ್ರೀ ಹೆಚ್.ಎಂ. ರಮೇಶ್ ಗೌಡ ವಸತಿ ಇಲಾಖೆಯಿಂದ ವಿವಿಧ ಯೋಜನೆಯಡಿಯಲ್ಲಿ ಹಂಚಿಕೆಯಾದ ಮನೆಗಳ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
49
771
ಶ್ರೀ ಎನ್.‌ ರವಿಕುಮಾರ್‌ ಆಸ್ತಿ ತೆರಿಗೆಯನ್ನು ಪಾವತಿಸದಿರುವ ಕುರಿತು ಕಂದಾಯ ಸಚಿವರು
50
772
ಶ್ರೀ ಎನ್.‌ ರವಿಕುಮಾರ್‌ ದೇವಾಲಯಗಳ ಸ್ಥಿರಾಸ್ತಿಗಳ ಸರ್ವೆ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
51
773
ಶ್ರೀ ಎನ್.‌ ರವಿಕುಮಾರ್‌ ಕರ್ನಾಟಕ ಭವನ ನಿರ್ಮಾಣ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
52
774
ಶ್ರೀ ಎನ್.‌ ರವಿಕುಮಾರ್‌ ಮತ್ಸ್ಯ ಕೃಷಿ ಆಶಾಕಿರಣ ಯೋಜನೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
53
842
ಶ್ರೀ ಪಿ.ಆರ್.‌ ರಮೇಶ್‌ ನಂದಿನಿ ಬ್ರ್ಯಾಂಡ್ ಹಾಲು ಮತ್ತು ತುಪ್ಪದ ನಕಲಿ ಪ್ಯಾಕೇಟ್ ಗಳ ಕುರಿತು ಪಶುಸಂಗೋಪನೆ ಸಚಿವರು
54
843
ಶ್ರೀ ಪಿ.ಆರ್.‌ ರಮೇಶ್‌ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಯಡಿಯಲ್ಲಿರುವ ದೇವಸ್ಥಾನಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
55
868
ಶ್ರೀ ಪಿ.ಆರ್.‌ ರಮೇಶ್‌ ಸರ್ವೆ ನಂ.೧೦೫ ರಲ್ಲಿ ಅಕ್ರಮವಾಗಿ ವ್ಯವಸಾಯ ಮಾಡುತ್ತಿರುವುದರಿಂದ ಆಗುತ್ತಿರುವ ತೊಂದರೆ ಬಗ್ಗೆ ಕಂದಾಯ ಸಚಿವರು
56
844
ಶ್ರೀ ಪಿ.ಆರ್.‌ ರಮೇಶ್‌ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿ ಜಾರಿಯಲ್ಲಿರುವ ಯೋಜನೆಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
57
845
ಶ್ರೀ ಪಿ.ಆರ್.‌ ರಮೇಶ್‌ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲ್ಲೂಕು ತಹಶೀಲ್ದಾರರ ವಿವರ ಕುರಿತು ಕಂದಾಯ ಸಚಿವರು
58
758
ಶ್ರೀ ಎಸ್.‌ ರವಿ P R A M C ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
59
759
ಶ್ರೀ ಎಸ್.‌ ರವಿ ಸರ್ಕಾರಿ ಪಶು ವೈದ್ಯಕೀಯ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವ ಬಗ್ಗೆ ಪಶುಸಂಗೋಪನೆ ಸಚಿವರು
60
760
ಶ್ರೀ ಎಸ್.‌ ರವಿ ನಮೂನೆ ೫೦, ೫೩, ೫೭ ರಲ್ಲಿ ಭೂ ಮಂಜೂರಾತಿಗಾಗಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ಕಂದಾಯ ಸಚಿವರು
61
756
ಶ್ರೀ ಎಸ್.‌ ರವಿ ಪೈಕಿ ಭೂಮಿ ಮತ್ತು ಪಿ-ನಂಬರ್ ಜಮೀನುಗಳ ದುರಸ್ತು ಕುರಿತು ಕಂದಾಯ ಸಚಿವರು
62
833
ಶ್ರೀ ಶಶೀಲ್‌ ಜಿ. ನಮೋಶಿ ಪಶುಸಂಗೋಪನೆ ಆಸ್ಪತ್ರೆ ಕುರಿತು ಪಶುಸಂಗೋಪನೆ ಸಚಿವರು
63
835
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಮುಜರಾಯಿ ದೇವಸ್ಥಾನಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
64
799
ಶ್ರೀ ಎಸ್.‌ ವ್ಹಿ. ಸಂಕನೂರ ಗದಗ ಬೆಟಗೇರಿ ಅವಳಿನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾಗುತ್ತಿರುವ BLC ಮತ್ತು AHP ವಸತಿ ಯೋಜನೆಗಳ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
65
846
ಶ್ರೀ ಕೆ.ಟಿ. ಶ್ರೀಕಂಠೇಗೌಡ ಭೂ ದಾಖಲೆಗಳ ಇಲಾಖೆಯಲ್ಲಿ ಸರ್ವೇಯರ್ ಗಳ ನೇಮಕದ ಬಗ್ಗೆ ಕಂದಾಯ ಸಚಿವರು
66
790
ಶ್ರೀ ಕೆ.ಟಿ. ಶ್ರೀಕಂಠೇಗೌಡ ಮುಜರಾಯಿ ದೇವಸ್ಥಾನದ ಅರ್ಚಕರ ವೇತನದ ಬಗ್ಗೆ ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
67
847
ಶ್ರೀ ಕೆ.ಟಿ. ಶ್ರೀಕಂಠೇಗೌಡ ನೆಮ್ಮದಿ ಕೇಂದ್ರಗಳ ಬಗ್ಗೆ ಕಂದಾಯ ಸಚಿವರು
68
873
ಶ್ರೀ ಕೆ.ಟಿ. ಶ್ರೀಕಂಠೇಗೌಡ ಗ್ರಾಮೀಣ ಬಡವರಿಗೆ ನಿವೇಶನ ಹಂಚಿಕೆ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
69
851
ಶ್ರೀ ಸುನೀಲ್‌ ವಲ್ಯಾಪುರ್ ಕಳೆದ ೩ ವರ್ಷಗಳಿಂದ ಕಲಬುರ್ಗಿ ಜಿಲ್ಲೆಯಲ್ಲಿ SCP/TTSP ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
70
848
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ವಿವಿಧ ವಸತಿ ನಿಗಮಗಳಿಂದ ಮನೆ ಮಂಜೂರಾತಿ ಯಾಗಿರುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
71
849
ಶ್ರೀ ಸುನೀಲ್‌ ವಲ್ಯಾಪುರ್ ಕಳೆದ ೩ ವರ್ಷಗಳಿಂದ ರಾಜ್ಯದಲ್ಲಿ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಪಶುಸಂಗೋಪನೆ ಇಲಾಖೆಯ ಹುದ್ದೆಗಳ ಕುರಿತು ಪಶುಸಂಗೋಪನೆ ಸಚಿವರು
72
852
ಶ್ರೀ ಸುನೀಲ್‌ ವಲ್ಯಾಪುರ್ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಬೋವಿ ಜನಾಂಗದ ಜಮೀನು ಕುರಿತು

ಕಂದಾಯ ಸಚಿವರು

73
755
ಶ್ರೀ ಸಲೀಂ ಅಹಮದ್ ವಸತಿ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
74
808
ಶ್ರೀ ಸಲೀಂ ಅಹಮದ್ ನೆರೆ ಹಾವಳಿಯಿಂದ ಹದಗೆಟ್ಟ ರಸ್ತೆಗಳ ದುರಸ್ತಿಯ ಬಗ್ಗೆ ಲೋಕೋಪಯೋಗಿ ಸಚಿವರು
75
753
ಶ್ರೀ ಸಲೀಂ ಅಹಮದ್ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿನ ರಸ್ತೆಗಳು ಹಾಳಾಗಿರುವ ಬಗ್ಗೆ ಲೋಕೋಪಯೋಗಿ ಸಚಿವರು
76
809
ಶ್ರೀ ಸಲೀಂ ಅಹಮದ್ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ವಸತಿ ಯೋಜನೆಯಡಿ ನಿರ್ಮಾಣವಾದ ವಸತಿ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
77
853
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಬೀಳು ಬಿದ್ದಿರುವ ಜಮೀನು ಕುರಿತು ಕಂದಾಯ ಸಚಿವರು
78
855
ಶ್ರೀ ಕೆ.ಎ.ತಿಪ್ಪೇಸ್ವಾಮಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಮನೆಗಳ ಹಂಚಿಕೆ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
79
856
ಶ್ರೀ ಕೆ.ಎ.ತಿಪ್ಪೇಸ್ವಾಮಿ ಅಳಿವಿನಂಚಿನಲ್ಲಿರುವ ಷೆಡ್ಯೂಲ್-೧ ಕಡಲಾಮೆಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
80
854
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ನಡುವಣದಲ್ಲಿ ಬೀದಿ ದೀಪ ಅಳವಡಿಕೆ ಕುರಿತು ಲೋಕೋಪಯೋಗಿ ಸಚಿವರು
81
749
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ಬಗ್ಗೆ ಲೋಕೋಪಯೋಗಿ ಸಚಿವರು
82
750
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ನಾಪಂಡ ಕಾಡು ಎಂಬಲ್ಲಿ ಮುಕ್ಕೋಡ್ಲು ಹೊಳೆಗೆ ಸೇತುವೆ ನಿರ್ಮಾಣ ಮಾಡುವ ಕುರಿತು ಲೋಕೋಪಯೋಗಿ ಸಚಿವರು
83
751
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ತಲಕಾವೇರಿ ಹಾಗೂ ಭಾಗಮಂಡಲ ದೇವಸ್ಥಾನಗಳಿಗೆ ವಿಶೇಷ ಅನುದಾನ ನೀಡುವ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
84
768
ಶ್ರೀ ಯು. ಬಿ. ವೆಂಕಟೇಶ್‌ ರಾಜ್ಯದಲ್ಲಿ ಕೋವಿಡ್‌ -೧೯ ಮೃತಪಟ್ಟ APL/BPL ವಾರಸುದಾರರ ಸಹಾಯಧನ ಕುರಿತು ಕಂದಾಯ ಸಚಿವರು
85
767
ಶ್ರೀ ಯು. ಬಿ. ವೆಂಕಟೇಶ್‌ ರಾಷ್ರೀಯ ಹೆದ್ದಾರಿ ಪ್ರಾಧಿಕಾರದಡಿ ಬರುವ ಟೋಲ್ ಗಳಲ್ಲಿ ಮೂಲ ಸೌಕರ್ಯ ಕುರಿತು ಲೋಕೋಪಯೋಗಿ ಸಚಿವರು
86
766
ಶ್ರೀ ಯು. ಬಿ. ವೆಂಕಟೇಶ್‌ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲೂಕಿನ ಹುಣಸೀಕಟ್ಟೆ ಗ್ರಾಮದ ಸ. ನಂ. ೧೭೩ ಅ ಕುರಿತು ಕಂದಾಯ ಸಚಿವರು
87
817
ಶ್ರೀಮತಿ ಭಾರತಿಶೆಟ್ಟಿ ರಾಜ್ಯದಲ್ಲಿ ಲೋಕೋಪಯೋಗಿ ರಸ್ತೆಗಳಲ್ಲಿರುವ ಸೇತುವೆಗಳ ಬಗ್ಗೆ ಲೋಕೋಪಯೋಗಿ ಸಚಿವರು
88
776
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್‌ ದೇವಸ್ಥಾನದ ಮೂಲಭೂತ ಸೌಕರ್ಯ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
89
775
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್‌ ಅನುದಾನ ಬಿಡುಗಡೆ ಬಗ್ಗೆ ಲೋಕೋಪಯೋಗಿ ಸಚಿವರು
90
819
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು, ಕೊಂಡಜ್ಜಿ ಕುಷ್ಟರೋಗ ಆಸ್ಪತ್ರೆಯ ಜಮೀನಿನ ಬಗ್ಗೆ ಕಂದಾಯ ಸಚಿವರು
91
829
ಶ್ರೀ ಮುನಿರಾಜು ಗೌಡ ಪಿ.ಎಂ. ಗ್ರಾಮೀಣ ವಸತಿ ಯೋಜನೆಗಳಲ್ಲಿ ಗುರಿ ಸಾಧನೆ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
92
830
ಶ್ರೀ ಮುನಿರಾಜು ಗೌಡ ಪಿ.ಎಂ. ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯರ ನೇಮಕಾತಿ ಕುರಿತು ಪಶುಸಂಗೋಪನೆ ಸಚಿವರು
93
831
ಶ್ರೀ ಮುನಿರಾಜು ಗೌಡ ಪಿ.ಎಂ. ಜಮೀನುಗಳ ಸರ್ವೆ ಶುಲ್ಕ ಏರಿಕೆ ಕುರಿತು ಕಂದಾಯ ಸಚಿವರು
94
832
ಶ್ರೀ ಮುನಿರಾಜು ಗೌಡ ಪಿ.ಎಂ. ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಕೊಳಗೇರಿಯಲ್ಲಿ ಮೂಲಭೂತ ಸೌಕರ್ಯಗಳ ಕಾಮಗಾರಿ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
95
869
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಗಳ ಅಭಿಯಂತರರ ವೃಂದವನ್ನು ಬೇರ್ಪಡಿಸಿರುವ ಕುರಿತು ಲೋಕೋಪಯೋಗಿ ಸಚಿವರು
96
785
ಶ್ರೀ ಬಿ.ಜಿ. ಪಾಟೀಲ್‌ ಯಾದಗಿರಿ ಜಿಲ್ಲೆಯಲ್ಲಿರುವ ಕೂಲಿ ಕಾರ್ಮಿಕರು ವಲಸೆ ಹೋಗುತ್ತಿರುವ ಬಗ್ಗೆ ಕಂದಾಯ ಸಚಿವರು
97
786
ಶ್ರೀ ಬಿ.ಜಿ. ಪಾಟೀಲ್‌ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ೨೦೨೧-೨೨ರ ಮುಂಗಾರು ಹಂಗಾಮಿನಲ್ಲಾದ ಬೆಳೆ ನಷ್ಟದ ಬಗ್ಗೆ ಕಂದಾಯ ಸಚಿವರು
98
787
ಶ್ರೀ ಬಿ.ಜಿ. ಪಾಟೀಲ್‌ ಕಲಬುರಗಿಯಿಂದ ಇತರ ಮಹಾನಗರಗಳಿಗೆ ವಿಮಾನ ಸೇವೆ ಪ್ರಾರಂಭಿಸುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
99
788
ಶ್ರೀ ಬಿ.ಜಿ. ಪಾಟೀಲ್‌ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಕ್ರಮವಾಗಿ ನಿರ್ಮಾಣಗೊಂಡ ಮನೆಗಳನ್ನು ಸಕ್ರಮ ಮಾಡುವ ಬಗ್ಗೆ ಕಂದಾಯ ಸಚಿವರು
100
865
ಶ್ರೀ ಸುನೀಲ್‌ ಗೌಡ ಪಾಟೀಲ್ ಅಕ್ರಮವಾಗಿ ಗುತ್ತಿಗೆದಾರರ ನೋಂದಣೆಯಾಗಿರುವ ಕುರಿತು ಲೋಕೋಪಯೋಗಿ ಸಚಿವರು
101
866‌
ಶ್ರೀ ಸುನೀಲ್‌ ಗೌಡ ಪಾಟೀಲ್ ವಿವಿಧ ಪ್ರಮಾಣ ಪತ್ರಗಳನ್ನು ಪಡೆಯಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕುರಿತು ಕಂದಾಯ ಸಚಿವರು
102
803
ಶ್ರೀ ಸೂರಜ್‌ ರೇವಣ್ಣ ಮಳೆಹಾನಿ ಪ್ರಕೃತಿ ವಿಕೋಪದಡಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
103
804
ಶ್ರೀ ಸೂರಜ್‌ ರೇವಣ್ಣ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣೆ ಬಗ್ಗೆ ಲೋಕೋಪಯೋಗಿ ಸಚಿವರು
104
805
ಶ್ರೀ ಸೂರಜ್‌ ರೇವಣ್ಣ ಹಜ಼್ ಯಾತ್ರೆಯ ಬಗ್ಗೆ ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
105
806
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಬಗ್ಗೆ ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
106
807
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಬಿದ್ದಿರುವ ಮನೆಗಳ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
107
815
ಡಾ|| ತಳವಾರ್‌ ಸಾಬಣ್ಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಆಲಗೇರಿಮಂಡ್ರಿ ಗ್ರಾಮದ ಸ್ಮಶಾನ ಭೂಮಿಯ ಕುರಿತು ಕಂದಾಯ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru