ದಿನಾಂಕ 23-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1801
ಶ್ರೀ ಕೆ. ಅಬ್ದುಲ್ ಜಬ್ಬಾರ್ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
2
1802
ಶ್ರೀ ಕೆ. ಅಬ್ದುಲ್ ಜಬ್ಬಾರ್ ಶಿಕ್ಷಕರ ನೇಮಕಾತಿ ಮತ್ತು ಕೊರತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
3
1798
ಶ್ರೀ ಕೆ. ಅಬ್ದುಲ್ ಜಬ್ಬಾರ್ ಅರಣ್ಯ ಇಲಾಖೆಯಡಿ ಬರುವ ವನ್ಯಜೀವಿ ಸಂರಕ್ಷಣೆಯ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
4
1799
ಶ್ರೀ ಕೆ. ಅಬ್ದುಲ್ ಜಬ್ಬಾರ್ ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಪ್ರವೇಶ, ಮೀಸಲಾತಿ ಹಾಗೂ
ಸಿಬ್ಬಂದಿಗಳ ಕುರಿತು
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
5
1800
ಶ್ರೀ ಕೆ. ಅಬ್ದುಲ್ ಜಬ್ಬಾರ್ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಕುರಿತು ಇಂಧನ ಸಚಿವರು
6
1714
ಶ್ರೀ ಬಸನಗೌಡ ಬಾದರ್ಲಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಇಂಧನ ಸಚಿವರು
7
1715
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ಹೃದಯ ಭಾಗದಲ್ಲಿರುವ ಆಹಾರ ಇಲಾಖೆಯ ಗೋದಾಮಿನ ಜಾಗವನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
8
1716
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಅಂಬಾಮಠದ ಬಳಿ ಖಿಡಿee Pಚಿಡಿಞ ನಿರ್ಮಾಣ ಮಾಡುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
9
1717
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ಅರಣ್ಯ ಇಲಾಖೆಯಿಂದ ಮಂಜೂರಾಗಿರುವ ಖಾಲಿ ಹುದ್ದೆ ಭರ್ತಿ ಮಾಡುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
10
1730
ಶ್ರೀಮತಿ ಭಾರತಿ ಶೆಟ್ಟಿ ಅರಣ್ಯ ಇಲಾಖೆಯಲ್ಲಿರುವ ವಿವಿಧ ಸ್ಥರದ ಅಧಿಕಾರಿಗಳೇ ಅರಣ್ಯ ಇಲಾಖೆಗೆ ಹೊರೆಯಾಗಿರುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
11
1731
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದ ವಿವಿಧ ವಿದ್ಯುತ್ ನಿಗಮಗಳು ಅನುಭವಿಸುತ್ತಿರುವ ಆರ್ಥಿಕ ನಷ್ಟದ ಬಗ್ಗೆ ಇಂಧನ ಸಚಿವರು
12
1876
ಶ್ರೀಮತಿ ಬಲ್ಕೀಸ್ ಬಾನು ಕೌಶಲ್ಯ ತರಬೇತಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
13
1879
ಶ್ರೀಮತಿ ಬಲ್ಕೀಸ್ ಬಾನು ಹಾವು ಕಡಿತಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
14
1880
ಶ್ರೀಮತಿ ಬಲ್ಕೀಸ್ ಬಾನು ಗ್ರಾಹಕರಿಗೆ ತೂಕ ಮತ್ತು ಅಳತೆಯಲ್ಲಿ ವಂಚನೆ ಆಗುತ್ತಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
15
1877
ಶ್ರೀ ಚಿದಾನಂದ್ ಎಂ. ಗೌಡ ಶಾಲಾ ಮಕ್ಕಳನ್ನು ಫೀಲ್ಡ್ ಟ್ರಿಪ್‌ಗೆ ಕರೆದೊಯ್ಯಲು ಮುಂಜಾಗರೂಕತೆ ಕೈಗೊಳ್ಳುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
16
1878
ಶ್ರೀ ಚಿದಾನಂದ್ ಎಂ. ಗೌಡ ಸರ್ಕಾರಿ ಶಾಲೆಗಳಿಗೆ ‘ಡಿ' ಗ್ರೂಪ್ ನೌಕರರನ್ನು ನೇಮಿಸುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
17
1843
ಡಾ. ಧನಂಜಯ ಸರ್ಜಿ ೧೦೮ ಆಂಬ್ಯುಲೆನ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
18
1844
ಡಾ. ಧನಂಜಯ ಸರ್ಜಿ ಅನುದಾನಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಸಂರ್ಭದಲ್ಲಿ ವಿನಾಯಿತಿ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
19
1881
ಡಾ. ಧನಂಜಯ ಸರ್ಜಿ L.P.G. ಸಿಲೆಂಡರ್ ವಿತರಣೆ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
20
1882
ಡಾ. ಧನಂಜಯ ಸರ್ಜಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಕುರಿತು ಉನ್ನತ ಶಿಕ್ಷಣ ಸಚಿವರು
21
1746
ಶ್ರೀ ಗೋವಿಂದ ರಾಜು ಸರ್ಕಾರಿ ಆಸ್ಪತ್ರೆಗಳಲ್ಲಿ C.T Scan , MRI ಪರೀಕ್ಷೆ ಸ್ಥಗಿತಗೊಂಡಿರುವ ಬಗ್ಗೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
22
1747
ಶ್ರೀ ಗೋವಿಂದ ರಾಜು ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
23
1748
ಶ್ರೀ ಗೋವಿಂದ ರಾಜು ಗ್ರಂಥಾಲಯ ಇಲಾಖೆಯಲ್ಲಿ ಖರೀದಿಸಿರುವ ಪುಸ್ತಕಗಳಿಗೆ ಹಣ ನೀಡದೇ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
24
1749
ಶ್ರೀ ಗೋವಿಂದ ರಾಜು ರಾಜ್ಯದ ಸರ್ಕಾರಿ ವೈದ್ಯರು ಮುಷ್ಕರ ಮಾಡುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
25
1750
ಶ್ರೀ ಗೋವಿಂದ ರಾಜು ರಾಜ್ಯದಲ್ಲಿರುವ ಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ಟ್ಯಾಬ್ ಗಳು ಇಲ್ಲದಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
26
1803
ಶ್ರೀ ಹೆಚ್.ಎಸ್. ಗೋಪಿನಾಥ್ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
27
1804
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
28
1805
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
29
1806
ಶ್ರೀ ಹೆಚ್.ಎಸ್. ಗೋಪಿನಾಥ್ ಉದ್ಯೋಗ ಪಡೆಯುವ ಸಲುವಾಗಿ ಕೌಶಲ್ಯಾಭಿವೃದ್ಧಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
30
1807
ಶ್ರೀ ಹೆಚ್.ಎಸ್. ಗೋಪಿನಾಥ್ ವೈದ್ಯಾಧಿಕಾರಿಗಳ ವರ್ಗಾವಣೆ ನೀತಿ ಪರಿಷ್ಕರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
31
1829
ಡಾ| ಕೆ. ಗೋವಿಂದರಾಜ್ ಪ್ರಾಣಿ-ಮಾನವ ಸಂಘರ್ಷ ತಡೆಗೆ ಶಾಶ್ವತ ಕ್ರಮವಹಿಸುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
32
1830
ಡಾ| ಕೆ. ಗೋವಿಂದರಾಜ್ ಹಾವು ಕಡಿತದಿಂದ ಮೃತಪಡುವವರ ಸಂಖ್ಯೆಯನ್ನು ಇಳಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
33
1810
ಶ್ರೀಮತಿ ಹೇಮಲತಾ ನಾಯಕ ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
34
1811
ಶ್ರೀಮತಿ ಹೇಮಲತಾ ನಾಯಕ ರಾಜ್ಯದ ಜನರಿಗೆ ಪಡಿತರ ವ್ಯವಸ್ಥೆಯಡಿ ಆಹಾರ ಧಾನ್ಯ ವಿತರಣೆ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
35
1778
ಶ್ರೀ ಐವನ್ ಡಿ'ಸೋಜಾ ರಾಜ್ಯದಲ್ಲಿ ವಿತರಿಸಿದ ಒಟ್ಟು BPL/APL/ಅಂತ್ಯೋದಯ ಪಡಿತರ ಚೀಟಿಯ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
36
1779
ಶ್ರೀ ಐವನ್ ಡಿ'ಸೋಜಾ ಸರ್ಕಾರದ ಗ್ಯಾರಂಟಿ ಯೋಜನೆಯಾದ “ಯುವ ನಿಧಿ” ಯಲ್ಲಿ ನೋಂದಣೆಯಾಗಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
37
1780
ಶ್ರೀ ಐವನ್ ಡಿ'ಸೋಜಾ ಹೊಸದಾಗಿ ಪಡಿತರ ಚೀಟಿ ಅರ್ಜಿ ಕರೆಯುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
38
1781
ಶ್ರೀ ಐವನ್ ಡಿ'ಸೋಜಾ ಸರ್ಕಾರಿ ಶಾಲೆಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳ ಸಂಖ್ಯೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
39
1782
ಶ್ರೀ ಐವನ್ ಡಿ'ಸೋಜಾ ಗ್ರಾಹಕರ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
40
1752
ಶ್ರೀ ಟಿ. ಎನ್. ಜವರಾಯಿ ಗೌಡ ಕಾಡು ಪ್ರಾಣಿಗಳಿಂದ ಪ್ರಾಣ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿರುವ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
41
1755
ಶ್ರೀ ಟಿ. ಎನ್. ಜವರಾಯಿ ಗೌಡ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯುವ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
42
1756
ಶ್ರೀ ಟಿ. ಎನ್. ಜವರಾಯಿ ಗೌಡ ಬೇಸಿಗೆಯಲ್ಲಿ ವಿದ್ಯುತ್ ಅಭಾವದ ಕುರಿತು ಇಂಧನ ಸಚಿವರು
43
1734
ಶ್ರೀ ಕೇಶವ ಪ್ರಸಾದ್ ಎಸ್. ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದಲ್ಲಿನ ಶಿಕ್ಷಣ ಇಲಾಖೆಗೆ ಸೇರಿದ ಜಾಗ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
44
1826
ಶ್ರೀ ಕೇಶವ ಪ್ರಸಾದ್ ಎಸ್. ಅನ್ನಭಾಗ್ಯ ಯೋಜನೆಯ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
45
1827
ಶ್ರೀ ಕೇಶವ ಪ್ರಸಾದ್ ಎಸ್. ಗೃಹ ಜ್ಯೋತಿ ಯೋಜನೆಯ ಕುರಿತು ಇಂಧನ ಸಚಿವರು
46
1733
ಶ್ರೀ ಕೇಶವ ಪ್ರಸಾದ್ ಎಸ್. ಜಾಲವಾದ ಗ್ರಾಮದಲ್ಲಿ ೧೧೦ ಕೆ.ವಿ. ವಿದ್ಯುತ್ ಉಪ ಕೇಂದ್ರದ ಕುರಿತು ಇಂಧನ ಸಚಿವರು
47
1828
ಶ್ರೀ ಕೇಶವ ಪ್ರಸಾದ್ ಎಸ್. ಸಂಜೆ ಪಾಲಿಟೆಕ್ನಿಕ್ ಕಾಲೇಜಿನ ಕುರಿತು ಉನ್ನತ ಶಿಕ್ಷಣ ಸಚಿವರು
48
1846
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಪಡಿತರ ಚೀಟಿ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
49
1845
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಆಯುಷ್ಮಾನ್ ಭಾರತ್ ವಿಮಾ ಯೋಜನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
50
1767
ಶ್ರೀ ಮಧು ಜಿ. ಮಾದೇಗೌಡ ಪಡಿತರ ಕಾರ್ಡುದಾರರಿಂದ ಅಕ್ರಮವಾಗಿ ಹಣ ಪಡೆಯುತ್ತಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
51
1768
ಶ್ರೀ ಮಧು ಜಿ. ಮಾದೇಗೌಡ ರಾಜ್ಯ ಶಿಕ್ಷಣ ನೀತಿ ಆಯೋಗವು ‘ಶಾಲಾ ಶಿಕ್ಷಣಕ್ಕೆ' ಸಂಬಂಧಿಸಿದಂತೆ ಮಾಡಿರುವ ಶಿಫಾರಸ್ಸುಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
52
1769
ಶ್ರೀ ಮಧು ಜಿ. ಮಾದೇಗೌಡ ‘ಯುವ ನಿಧಿ' ಗ್ಯಾರಂಟಿ ಯೋಜನೆ ಲಾಭ ಪಡೆದ ಯುವ ಜನರ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
53
1831
ಡಾ|| ಕೆ. ಗೋವಿಂದರಾಜ್ “ನಮ್ಮ ಕ್ಲಿನಿಕ್”ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
54
1771
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿನ ಪಡಿತರ ಚೀಟಿಗಳ ಇ-ಕೆವೈಸಿ ಪ್ರಕ್ರಿಯೆ ಹಾಗೂ ವಿತರಣಾ ಸಮಸ್ಯೆಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
55
1772
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿನ ಆಧುನಿಕ ವೈದ್ಯಕೀಯ ಸೌಲಭ್ಯಗಳು ಹಾಗೂ ಸಿಬ್ಬಂದಿ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
56
1773
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಡಿಜಿಟಲ್ ಮೂಲಸೌಕರ್ಯ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
57
1774
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿನ ಮಾನವ-ವನ್ಯಜೀವಿ ಸಂಘರ್ಷ ಮತ್ತು ಪರಿಹಾರ ವಿತರಣೆ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
58
1852
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ನೀರಾವರಿ ಯೋಜನೆಗಳಿಂದ ವಿದ್ಯುತ್ ಉತ್ಪಾದನೆ ಕುರಿತು ಇಂಧನ ಸಚಿವರು
59
1853
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಭೂಮಿಯ ಬಳಕೆ ಕುರಿತು ಉನ್ನತ ಶಿಕ್ಷಣ ಸಚಿವರು
60
1854
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಶಾಲಾ ಶಿಕ್ಷಣ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
61
1855
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಆರೋಗ್ಯ ಸೌಲಭ್ಯ ಸುಧಾರಣೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
62
1856
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡುವ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
63
1871
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ರಾಷ್ಟಿçÃಯ ಆಯುರ್ವೇದ ಸಂಸ್ಥೆ ಅಥವಾ ಪ್ರಾದೇಶಿಕ ಆಯುರ್ವೇದ ಸಂಶೋಧನಾ ಕೇಂದ್ರ ಸ್ಥಾಪನೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
64
1872
ಶ್ರೀ ಸಿ.ಎನ್. ಮಂಜೇಗೌಡ ಮಲೆ ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ದಾಳಿ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
65
1873
ಶ್ರೀ ಸಿ.ಎನ್. ಮಂಜೇಗೌಡ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದ ವೇಳೆ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
66
1874
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಅಸಹಜ ಮರಣ ಮತ್ತು ಸಂಘರ್ಷದ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
67
1875
ಶ್ರೀ ಸಿ.ಎನ್. ಮಂಜೇಗೌಡ ಕೇಂದ್ರ ಸರ್ಕಾರದ ವಾರ್ಷಿಕ ರ‍್ಯಾಂಕಿAಗ್‌ನಲ್ಲಿ ಬೆಸ್ಕಾಂನ (BESCOM) ಹಿನ್ನೆಡೆ ಮತ್ತು ಆರ್ಥಿಕ ನಷ್ಟದ ಬಗ್ಗೆ ಇಂಧನ ಸಚಿವರು
68
1783
ಶ್ರೀ ಎಂ. ನಾಗರಾಜು ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
69
1784
ಶ್ರೀ ಎಂ. ನಾಗರಾಜು ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕೊರತೆ ಮತ್ತು ಶಿಕ್ಷಣ ಹಕ್ಕು ಕಾಯ್ದೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
70
1785
ಶ್ರೀ ಎಂ. ನಾಗರಾಜು ಕೌಶಲ್ಯಾಭಿವೃದ್ಧಿ ಇಲಾಖೆವತಿಯಿಂದ ಕೈಗೊಂಡಿರುವ ಕ್ರಮದ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
71
1786
ಶ್ರೀ ಎಂ. ನಾಗರಾಜು ಅನುದಾನ ಮೀಸಲಿಡುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
72
1787
ಶ್ರೀ ಎಂ. ನಾಗರಾಜು ಇಂಧನ ಇಲಾಖೆಯಿಂದ ಉತ್ಪಾದಿಸಲಾಗುತ್ತಿರುವ ವಿವಿಧ ಶಕ್ತಿಗಳ ಕುರಿತು ಇಂಧನ ಸಚಿವರು
73
1835
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿನ ಮೃಗಾಲಯಗಳಲ್ಲಿ ಪಶು ವೈದ್ಯರ ನೇಮಕಾತಿ ಮಾಡುವ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
74
1740
ಶ್ರೀ ಪಿ.ಹೆಚ್. ಪೂಜಾರ್ ನೆಹರು ಸ್ಟಿçÃಮ್ ಲ್ಯಾಬ್‌ಗಳನ್ನು ಉತ್ತರ ಕರ್ನಾಟಕ ಎಲ್ಲಾ ಜಿಲ್ಲೆಗಳಲ್ಲೂ ಪ್ರಾರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
75
1741
ಶ್ರೀ ಪಿ.ಹೆಚ್. ಪೂಜಾರ್ ಆಸ್ಪತ್ರೆಗಳಲ್ಲಿ ವೈದ್ಯರನ್ನು ನೇಮಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
76
1742
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್‌ನಲ್ಲಿ ಟ್ರಾಮಾಕೇರ್ ಕೇಂದ್ರ ಪ್ರಾರಂಭಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
77
1808
ಶ್ರೀ ಪ್ರದೀಪ್ ಶೆಟ್ಟರ್ ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸ್ರ್‌ನಿಂದ ಬಳಲುತ್ತಿರುವ ರೋಗಿಗಳ ಹಾಗೂ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
78
1834
ಶ್ರೀ ಪುಟ್ಟಣ್ಣ ವೇತನಾನುದಾನಕ್ಕೆ ಒಳಪಡಿಸದೆ ಇರುವ ಶಾಲೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
79
1849
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಏಕಶಿಕ್ಷಕ ಶಾಲೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
80
1850
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ದೈಹಿಕ ಶಿಕ್ಷಣಕ್ಕೆ ಮೀಸಲಿದ್ದ ಅವಧಿಯಲ್ಲಿ ಯಾವುದೇ ಬದಲಾವಣೆ ಮಾಡದಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
81
1847
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಕಾಲಬದ್ಧ ಮುಂಬಡ್ತಿ ಹೊಂದದೆ ಕಾರ್ಯನಿರ್ವಹಿಸುತ್ತಿರುವವರ ಮಾಹಿತಿ ನೀಡುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
82
1848
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿ ವಿತರಣೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
83
1720
ಶ್ರೀ ಎನ್. ರವಿಕುಮಾರ್ ಮಾನವ-ಕಾಡು ಪ್ರಾಣಿಗಳ ಸಂಘರ್ಷ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
84
1719
ಶ್ರೀ ಎನ್. ರವಿಕುಮಾರ್ ಆಂಬ್ಯುಲೆನ್ಸ್ಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
85
1718
ಶ್ರೀ ಎನ್. ರವಿಕುಮಾರ್ ಶಾಲೆಗಳಲ್ಲಿ ಶೌಚಾಲಯಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
86
1721
ಶ್ರೀ ಎನ್. ರವಿಕುಮಾರ್ ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಿರುವ ಕುರಿತು ಇಂಧನ ಸಚಿವರು
87
1723
ಶ್ರೀ ಎಸ್. ರವಿ ಪ್ರಧಾನ ಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆಯ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
88
1724
ಶ್ರೀ ಎಸ್. ರವಿ ಸಾಮಾನ್ಯ ಮತ್ತು ಜೀವ ರಕ್ಷಕ ಔಷಧಿಗಳ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
89
1725
ಶ್ರೀ ಸಿ.ಟಿ. ರವಿ ಅರಣ್ಯ ಭೂಮಿ ಹಂಚಿಕೆಯಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗಿರುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
90
1726
ಶ್ರೀ ಸಿ.ಟಿ. ರವಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಆಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
91
1727
ಶ್ರೀ ಸಿ.ಟಿ. ರವಿ ಪಿಎಂ ಕುಸುಮ್ ಯೋಜನೆಯಡಿ ಅರ್ಜಿಗಳ ಸಲ್ಲಿಕೆಗೆ ಅವಧಿ ವಿಸ್ತರಿಸುವ ಬಗ್ಗೆ ಇಂಧನ ಸಚಿವರು
92
1728
ಶ್ರೀ ಸಿ.ಟಿ. ರವಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
94
1729
ಶ್ರೀ ಸಿ.ಟಿ. ರವಿ ಬೇಸಿಗೆ ಅವಧಿಯಲ್ಲಿ ವಿದ್ಯುತ್ ಪೂರೈಕೆ ಕುರಿತು ಇಂಧನ ಸಚಿವರು
95
1762
ಶ್ರೀ ರಾಮೋಜಿಗೌಡ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
96
1763
ಶ್ರೀ ರಾಮೋಜಿಗೌಡ ಖಾಸಗಿ ಶಾಲೆಗಳಗೆ ಸರಿಸಮಾನವಾಗಿ ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಮತ್ತು ಭೋಧನ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
97
1764
ಶ್ರೀ ರಾಮೋಜಿಗೌಡ ಉದ್ಯೋಗ ಸೃಷ್ಠಿಗೆ ಮಾರ್ಗಸೂಚಿಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
98
1866
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿಯಲ್ಲಿರುವ ಸಾರ್ವಜನಿಕ ಆಸ್ಪತ್ರೆ ಮತ್ತು ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
99
1867
ಶ್ರೀ ರಮೇಶ್ ಬಾಬು ರಾಜ್ಯದ ತ್ರೀ ಸ್ಟಾರ್, ಫೈವ್ ಸ್ಟಾರ್ ಮತ್ತು ಸೆವನ್ ಸ್ಟಾರ್ ಹೋಟೇಲ್‌ಗಳ ಅನುಮತಿ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
100
1868
ಶ್ರೀ ರಮೇಶ್ ಬಾಬು ಸೌರಶಕ್ತಿ ಯೋಜನೆಗಳ ಬಗ್ಗೆ ಇಂಧನ ಸಚಿವರು
101
1869
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮತ್ತು ಶಿರಾ ತಾಲ್ಲೂಕಿನ ಅರಣ್ಯ ಇಲಾಖೆಯ ಮಾಹಿತಿ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
102
1870
ಶ್ರೀ ರಮೇಶ್ ಬಾಬು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬAಧಪಟ್ಟAತೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
103
1735
ಶ್ರೀ ಶರವಣ ಟಿ.ಎ KSOUನ ಬೋಧಕೇತರ ಸಿಬ್ಬಂದಿಯ ಖಾಯಂ ಪೂರ್ವ ಸೇವಾ ಅವಧಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
104
1736
ಶ್ರೀ ವೈ.ಎಂ. ಸತೀಶ್ ಆಯುಷ್ ಇಲಾಖೆಯಲ್ಲಿನ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
105
1737
ಶ್ರೀ ವೈ.ಎಂ. ಸತೀಶ್ ಕರ್ನಾಟಕ ರಾಜ್ಯ ಪಕ್ಷಿ ನೀಲಕಂಠ ಪಕ್ಷಿಗಳ ಸಂತತಿ ಕಡಿಮೆಯಾಗುತ್ತಿರುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
106
1738
ಶ್ರೀ ವೈ.ಎಂ. ಸತೀಶ್ ಕಲ್ಯಾಣ ಕರ್ನಾಟಕ ಭಾಗದ ಬಿ.ಇ.ಓ ಕಛೇರಿಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
107
1739
ಶ್ರೀ ವೈ.ಎಂ. ಸತೀಶ್ ಶಿಕ್ಷಣ ಇಲಾಖೆಯ B.E.O ಮತ್ತು DDPI ಗಳ ಕರ್ತವ್ಯಗಳ ಕುರಿತು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು

108
1789
ಶ್ರೀ ಶಶೀಲ್ ಜಿ. ನಮೋಶಿ ಅನುದಾನಿತ ಶಾಲೆಗಳಲ್ಲಿ “ಡಿ” ಗ್ರೂಪ್ ಹುದ್ದೆಗಳನ್ನು ತುಂಬಿಕೊಳ್ಳುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
109
1790
ಶ್ರೀ ಶಶೀಲ್ ಜಿ. ನಮೋಶಿ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಕನ್ನಡ ಸಹ ಶಿಕ್ಷಕರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
110
1791+1793
ಶ್ರೀ ಶಶೀಲ್ ಜಿ. ನಮೋಶಿ ಮತ್ತು ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿ ಕುರಿತು ಉನ್ನತ ಶಿಕ್ಷಣ ಸಚಿವರು
111
1796
ಶ್ರೀ ಡಿ.ಟಿ. ಶ್ರೀನಿವಾಸ್ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
112
1797
ಶ್ರೀ ಡಿ.ಟಿ. ಶ್ರೀನಿವಾಸ್ ಇಂಧನ ಇಲಾಖೆಯಲ್ಲಿನ ಹುದ್ದೆಗಳ ಮುಂಬಡ್ತಿ ವಿಚಾರದ ಬಗ್ಗೆ ಇಂಧನ ಸಚಿವರು
113
1812
ಶ್ರೀ ಎಸ್.ವ್ಹಿ. ಸಂಕನೂರ ರಾಜ್ಯದ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಹಂತದಲ್ಲಿ ದೈಹಿಕ ಶಿಕ್ಷಕರ/ಉಪನ್ಯಾಸಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
114
1839
ಶ್ರೀ ಸುನೀಲ್ ವಲ್ಯಾಪುರ್ ಸರದಿ ಸಾಲಿನಲ್ಲಿ ನಿಂತು ಚೀಟಿ ತೆಗೆಯುವ ಬಗ್ಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
115
1840
ಶ್ರೀ ಸುನೀಲ್ ವಲ್ಯಾಪುರ್ ಸೌರ ಪಾರ್ಕ್ ಯೋಜನೆ ಕುರಿತು ಇಂಧನ ಸಚಿವರು
116
1841
ಶ್ರೀ ಸುನೀಲ್ ವಲ್ಯಾಪುರ್ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
117
1842
ಶ್ರೀ ಸುನೀಲ್ ವಲ್ಯಾಪುರ್ ಮೃಗಾಲಯಗಳ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
118
1857
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ದಿನಗೂಲಿ ನೌಕರರ ಖಾಯಂ ಕುರಿತು ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
119
1858
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಖಾನಾಪುರ ತಾಲ್ಲೂಕಿನ ಮರಾಠಿ ಶಾಲೆಗಳನ್ನು ಕನ್ನಡ ಮಾಧ್ಯಮದಲ್ಲಿ ನಡೆಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
120
1759
ಡಾ|| ತಳವಾರ್ ಸಾಬಣ್ಣ G.P.T (6-8) ಹುದ್ದೆಯಲ್ಲಿ ನೇರ ನೇಮಕಾತಿ ಮತ್ತು ಮುಂಬಡ್ತಿ ಪಡೆದ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
121
1760
ಡಾ|| ತಳವಾರ್ ಸಾಬಣ್ಣ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ಚುನಾವಣೆ ಸೇರಿ ಹೆಚ್ಚುವರಿ ಕೆಲಸಗಳ ಭಾರದಿಂದ ಅಗುತ್ತಿರುವ ತೊಂದರೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
122
1863
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಮತ್ತು ತಾಂತ್ರಿಕ ಸಿಬ್ಬಂದಿಗಳ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
123
1864
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿ ಪಡಿತರ ಚೀಟಿ ಫಲಾನುಭವಿಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
124
1865
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ (ಉಇSಅಔಒ ವ್ಯಾಪ್ತಿ) ವಿದ್ಯುತ್ ಸಮಸ್ಯೆಗಳನ್ನು ಮತ್ತು ಸ್ಮಾರ್ಟ್ ಮೀಟರ್ ಯೋಜನೆ ಕುರಿತು ಇಂಧನ ಸಚಿವರು
125
1815
ಡಾ|| ಉಮಾಶ್ರೀ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
126
1816
ಡಾ|| ಉಮಾಶ್ರೀ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
127
1817
ಡಾ|| ಉಮಾಶ್ರೀ ವನ್ಯ ಜೀವಿಗಳಿಗೆ ಚಿಕಿತ್ಸೆ ನೀಡಲು ತಜ್ಞ ವೈದ್ಯರ ಕೊರತೆ ಇರುವ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
128
1818
ಡಾ|| ಉಮಾಶ್ರೀ ಆಯುರ್ವೇದ ಚಿಕಿತ್ಸಾಲಯಗಳಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
129
1860
ಶ್ರೀ ಡಿ.ಎಸ್. ಅರುಣ್ ‘ವಂದೇ ಮಾತರಂ’ ಗೀತೆಯನ್ನು ಹಾಡುವ ಆದೇಶದ ಅನುಷ್ಠಾನದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
130
1861
ಶ್ರೀ ಡಿ.ಎಸ್. ಅರುಣ್ ಎಪಿಲ್ ಹಾಗೂ ಬಿಪಿಲ್ ಪಡಿತರ ಚೀಟಿಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹರಗಳ ಸಚಿವರು
131
1862
ಶ್ರೀ ಡಿ.ಎಸ್. ಅರುಣ್ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡುವ ಕುರಿತು ಇಂಧನ ಸಚಿವರು
132
1757
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ವೈದ್ಯಾಧಿಕಾರಿಗಳ ಕರ್ತವ್ಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
133
1758
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ವಿದ್ಯುತ್ ಅವಘಡದಿಂದ ಉಂಟಾದ ಪ್ರಾಣ ಹಾನಿಗೆ ಪರಿಹಾರ ನೀಡುವ ಕುರಿತು ಇಂಧನ ಸಚಿವರು
134
1775
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕರಿಗೆ ವಾರ್ಷಿಕ ವೇತನ ಬಡ್ತಿ ನೀಡದೆ ಇರುವುದರ ಬಗ್ಗೆ ಉನ್ನತ ಶಿಕ್ಷಣ ಸಚಿವರು
135
1776
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ೩ ತಿಂಗಳಿAದ ವೇತನ ನೀಡದಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
136
1777
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಯಿಂದ ಮುಂಬಡ್ತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
137
1814
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇಮಿಸದೆ ಇರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
138
1883
ಶ್ರೀ ಬಿ.ಕೆ. ಹರಿಪ್ರಸಾದ್ ರಾಜ್ಯದ ಪ್ರಥಮ ದರ್ಜೆ ಕಾಲೇಜಿನ ಬೋಧಕ-ಬೋಧಕೇತರ ಕೊರತೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
139
1884
ಶ್ರೀ ಬಿ.ಕೆ. ಹರಿಪ್ರಸಾದ್ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ಅಕ್ರಮಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
140
1751
ಶ್ರೀ ಎನ್. ನಾಗರಾಜು ಅರಣ್ಯಗಳ ಜಮೀನಿನ ಬಗ್ಗೆ ಅರಣ್ಯ,  ಜೀವಿಶಾಸ್ತ್ರ  ಮತ್ತು ಪರಿಸರ ಸಚಿವರು
141
1823
ಶ್ರೀ ಬಿ.ಜಿ. ಪಾಟೀಲ್ ಯಾದಗಿರಿ ನಗರದಲ್ಲಿ ಆಯುಷ್ ಆಸ್ಪತ್ರೆಯ ನಿರ್ಮಾಣದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
142
1824
ಶ್ರೀ ಬಿ.ಜಿ. ಪಾಟೀಲ್ ಯಾದಗಿರಿ ಜಿಲ್ಲೆಯಲ್ಲಿ ಶಿಕ್ಷಣದ ವ್ಯವಸ್ಥೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
143
1825
ಶ್ರೀ ಬಿ.ಜಿ. ಪಾಟೀಲ್ ಗುಲ್ಬರ್ಗಾ ವಿಶ್ವವಿದ್ಯಾಲಯದ ಬಗ್ಗೆ ಉನ್ನತ ಶಿಕ್ಷಣ ಸಚಿವರು
144
1838
ಶ್ರೀ ಶರಣಗೌಡ ಬಯ್ಯಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
145
1744
ಶ್ರೀ ಎ. ವಸಂತ ಕುಮಾರ್ ರಾಯಚೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
146
1819
ಶ್ರೀ ಕೆ. ವಿವೇಕಾನಂದ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಫಾರ್ಮಸಿ ಕಾಲೇಜುಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
147
1820
ಶ್ರೀ ಕೆ. ವಿವೇಕಾನಂದ ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಕರ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
148
1821
ಶ್ರೀ ಕೆ. ವಿವೇಕಾನಂದ ವಿಶ್ವವಿದ್ಯಾಲಯಗಳ ಖಾಯಂ ಪೂರ್ವ ಸೇವಾವಧಿಯ ಕುರಿತು ಉನ್ನತ ಶಿಕ್ಷಣ ಸಚಿವರು
149
1822
ಶ್ರೀ ಕೆ. ವಿವೇಕಾನಂದ ಪದವಿ ಪೂರ್ವ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
150
1766
ಶ್ರೀ ಮಧು ಜಿ ಮಾದೇಗೌಡ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru