ದಿನಾಂಕ 23-09-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1262
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
1264
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯ ಸಾರಿಗೆ ನೌಕರರ 6ನೇ ವೇತನದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
3
1176
ಶ್ರೀ‌ ಆಯನೂರ್ ಮಂಜುನಾಥ್‌ ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನುಗಳನ್ನು ಕ್ರೂಢೀಕರಿಸಿ ಕಾರ್ಮಿಕ ಸಂಹಿತೆಯನ್ನು ಜಾರಿಗೆ ತಂದಿರುವ ಬಗ್ಗೆ ಕಾರ್ಮಿಕ ಸಚಿವರು
4
1177
ಶ್ರೀ‌ ಆಯನೂರ್ ಮಂಜುನಾಥ್‌ ರಾಜ್ಯದ ಸಾರಿಗೆ ನೌಕರರ ಕಲ್ಯಾಣ ಮಂಡಳಿ ರಚಿಸಲು ಸಚಿವರು ಹೇಳಿರುವುದರ ಬಗ್ಗೆ ಕಾರ್ಮಿಕ ಸಚಿವ
5
1179
ಶ್ರೀ‌ ಆಯನೂರ್ ಮಂಜುನಾಥ್‌ ಗ್ರಾಮ ಪಂಚಾಯಿತಿ ನೌಕರರ ಸ್ಥಾನ ಹುದ್ದೆ ಬಗ್ಗೆ ಕಾರ್ಮಿಕ ಸಚಿವ
6
1265
ಶ್ರೀ ಕೆ. ಅಬ್ದುಲ್‌ ಜಬ್ಬರ್‌ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಕುರಿತು ಕಾರ್ಮಿಕ ಸಚಿವ
7
1266
ಶ್ರೀ ಕೆ. ಅಬ್ದುಲ್‌ ಜಬ್ಬರ್‌ ಪರಿಶಿಷ್ಟ ಜಾತಿ ಸಮುದಾಯದವರ ಸೌಲಭ್ಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
8
1267
ಶ್ರೀ ಕೆ. ಅಬ್ದುಲ್‌ ಜಬ್ಬರ್‌ ಪರಿಶಿಷ್ಟ ಪಂಗಡ ಸಮುದಾಯದವರ ಮೀಸಲಾತಿ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
9
1258
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದಲ್ಲಿ ರೈತರಿಗೆ ಕೃಷಿ ಇಲಾಖೆಯಿಂದ ನೀಡುತ್ತಿರುವ ಕಳಪೆ ಬಿತ್ತನೆ ಬೀಜಗಳ ಬಗ್ಗೆ ಕೃಷಿ ಸಚಿವರು
10
1257
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದಲ್ಲಿ ರೈತರು ಬೆಳೆದ ವಿವಿಧ ಬೆಳೆಗಳು ಮಳೆಯಿಂದ ಹಾನಿ ಉಂಟಾಗಿರುವುದರಿಂದ ಪರಿಹಾರದ ಬಗ್ಗೆ ಕೃಷಿ ಸಚಿವರು
11
1226
ಶ್ರೀ ಗೋವಿಂದ ರಾಜು ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಬಗ್ಗೆ ಕಾರ್ಮಿಕ ಸಚಿವರು
12
1227
ಶ್ರೀ ಗೋವಿಂದ ರಾಜು ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಕೃಷಿ ಸಚಿವರು
13
1228
ಶ್ರೀ ಗೋವಿಂದ ರಾಜು ಗಂಗಾ ಕಲ್ಯಾಣ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನಿಯಮದಿಂದ ಕೊರೆಸಿರುವ ಬೋರ್ವೆಲ್ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
14
1161+1162+1183
ಶ್ರೀ ಕೆ. ಹರೀಶ್‌ ಕುಮಾರ್‌ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡ ಮತ್ತು ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾದ ಕೊಳವೆ ಬಾವಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
1243
ಶ್ರೀ ಪಿ ಆರ್ ರಮೇಶ್ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡು ಉದ್ಯೋಗ ಪಡೆದುಕೊಂಡಿರುವವರ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
16
1244
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
17
1205
ಶ್ರೀ ಮರಿಬ್ಬೇಗೌಡ ಕ್ರೀಡಾ ವಸತಿ ಶಾಲೆಗಳ ಬಗ್ಗೆ ಮಾಹಿತಿ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
18
1203
ಶ್ರೀ ಮರಿಬ್ಬೇಗೌಡ ಕ್ರೀಡಾ ಚಟುವಟಿಕೆ ಪ್ರೋತ್ಸಾಹಕ್ಕೆ ರೂಪಿಸಲಾದ ಯೋಜನೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
19
1204
ಶ್ರೀ ಮರಿಬ್ಬೇಗೌಡ ತೋಟಗಾರಿಕೆ ಕ್ಷೇತ್ರಗಳ ಬಗ್ಗೆ ಮಾಹಿತಿ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
20
1206
ಶ್ರೀ ಮರಿಬ್ಬೇಗೌಡ ಕ್ರೀಡಾಂಗಣಗಳ ಬಗ್ಗೆ ಮಾಹಿತಿ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
21
1232
ಶ್ರೀ ಮಂಜುನಾಥ್‌ ಭಂಡಾರಿ ಅಸಂಘಟಿತ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
22
1231
ಶ್ರೀ ಮಂಜುನಾಥ್‌ ಭಂಡಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
23
1233
ಶ್ರೀ ಮಂಜುನಾಥ್‌ ಭಂಡಾರಿ ಮಂಗಳೂರಿನ ಮಂಗಳಾ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
24
1234
ಶ್ರೀ ಮಂಜುನಾಥ್‌ ಭಂಡಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
25
1246
ಶ್ರೀ ಸಿ. ಎನ್.‌ ಮಂಜೇಗೌಡ ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗೌರವ ಡಾಕ್ಟರೇಟ್‌ ನೀಡಲು ಆಯ್ಕೆ ಮಾಡುವ ಬಗ್ಗೆ ಕೃಷಿ ಸಚಿವರು
26
1171
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ರೈತರ ಸಮಸ್ಯೆಗಳ ಬಗ್ಗೆ ಕೃಷಿ ಸಚಿವರು
27
1173
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಗ್ರಾಮಾಂತರ ಪ್ರದೇಶದಲ್ಲಿ ಇರುವ ಸಾರಿಗೆ ವ್ಯವಸ್ಥೆಯ ಅನಾನುಕೂಲಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
28
1174
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
29
1175
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕ್ರೀಡಾ ಆಸಕ್ತ ಯುವಕ-ಯುವತಿಯರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಸರ್ಕಾರದ ಕ್ರಮ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
30
1185
ಶ್ರೀ ಕೆ. ಎಸ್.‌ ನವೀನ್ ತಾಲೂಕು ಕ್ರೀಡಾ ಸೌಲಭ್ಯ ತರಬೇತುದಾರರ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
31
1186
ಶ್ರೀ ಕೆ. ಎಸ್.‌ ನವೀನ್ ತೋಟಗಾರಿಕೆ ಬೆಳೆಗಳಿಗೆ ಶಿಥಿಲ ಘಟಕ‌, ಕೃಷಿ ವಿಸ್ತೀರ್ಣದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
32
1187
ಶ್ರೀ ಕೆ. ಎಸ್.‌ ನವೀನ್ ಭಾರಿಗಾತ್ರದ ವಾಹನಗಳು, ಪ್ರಯಾಣಿಕ ವಾಹನಗಳ ನಿಯಮ ಉಲ್ಲಂಘನೆ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
33
1167
ಶ್ರೀ ಪ್ರಕಾಶ್‌ ಕೆ. ರಾಥೋಡ್ ರೈತ‌ ಶಕ್ತಿ ಯೋಜನೆಯನ್ನು ರೈತರು ಉಪಯೋಗ ಪಡೆಯಲು ಅನುಸರಿಸಬೇಕಾದ ನೀತಿ ನಿಯಮದ ಕುರಿತು ಕೃಷಿ ಸಚಿವರು
34
1168
ಶ್ರೀ ಪ್ರಕಾಶ್‌ ಕೆ. ರಾಥೋಡ್ ವಾಹನ ಹಾಗೂ ಆರ್‌.ಸಿ ನವೀಕರಣದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
35
1169
ಶ್ರೀ ಪ್ರಕಾಶ್‌ ಕೆ. ರಾಥೋಡ್ ದ್ರಾಕ್ಷಾ ಮಂಡಿಯನ್ನು ಬೃಹತ್ ಉದ್ಯಮವನ್ನಾಗಿ ಪರಿವರ್ತಿಸುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
36
1170
ಶ್ರೀ ಪ್ರಕಾಶ್‌ ಕೆ. ರಾಥೋಡ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ನೀಡುವ ಸವಲತ್ತುಗಳಿಂದ ವಂಚಿತರಾಗಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
37
1196
ಶ್ರೀ ಪ್ರದೀಪ್‌ ಶೆಟ್ಟರ್ ಸ್ಥಳೀಯ ಪ್ರದೇಶಾಭಿವೃದ್ಧಿಗ್ ಅನುದಾನವನ್ನು ಹೆಚ್ಚಿಸುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
38
1197
ಶ್ರೀ ಪ್ರದೀಪ್‌ ಶೆಟ್ಟರ್ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯ ಬಗ್ಗೆ ಕಾರ್ಮಿಕ ಸಚಿವರು
39
1194
ಶ್ರೀ ಪ್ರದೀಪ್‌ ಶೆಟ್ಟರ್ ವಸತಿ ನಿಲಯಗಳ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
40
1193
ಶ್ರೀ ಪ್ರದೀಪ್‌ ಶೆಟ್ಟರ್ RTO ಕಛೇರಿಗಳ ಮೂಲಭೂತ ಸೌಲಭ್ಯಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
41
1162
ಶ್ರೀ ಎಸ್.‌ ರವಿ ಭಾರಿ ಮಳೆಯಿಂದ ರೇಷ್ಮೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
42
1163
ಶ್ರೀ ಎಸ್.‌ ರವಿ ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನ ಕಾಯ್ದೆಯನ್ನು ಪರಿಷ್ಕರಿಸುವ ಬಗ್ಗೆ ಕಾರ್ಮಿಕ ಸಚಿವರು
43
1164
ಶ್ರೀ ಎಸ್.‌ ರವಿ ಬೇಡ ಜಂಗಮ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
44
1165
ಶ್ರೀ ಎಸ್.‌ ರವಿ ವಾಹನಗಳ ವಾಯು ಮಾಲಿನ್ಯ ತಪಾಸಣೆ ದರಗಳು ಹೆಚ್ಚಳವಾಗಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
45
1198
ಶ್ರೀ ರಾಜೇಂದ್ರ ರಾಜಣ್ಣ ಕೊಬ್ಬರಿ ಮಾರುಕಟ್ಟೆ ಧಾರಣೆ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
46
1199
ಶ್ರೀ ರಾಜೇಂದ್ರ ರಾಜಣ್ಣ ಸಾರಿಗೆ ಸಂಪರ್ಕ ವ್ಯವಸ್ಥೆ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
47
1200
ಶ್ರೀ ರಾಜೇಂದ್ರ ರಾಜಣ್ಣ ಗಂಗಾ ಕಲ್ಯಾಣ ಯೋಜನೆಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
48
1201
ಶ್ರೀ ರಾಜೇಂದ್ರ ರಾಜಣ್ಣ ರಸಗೊಬ್ಬರ ಸರಬರಾಜು ಮಾಡುವ ಬಗ್ಗೆ ಕೃಷಿ ಸಚಿವರು
49
1207
ಶ್ರೀ ಶಾಂತರಾಮ್‌ ಬುಡ್ನ ಸಿದ್ದಿ ಬುಡಕಟ್ಟು ಜನರಿಗೆ ಹಕ್ಕು ಪತ್ರ ಕೊಡುವ ಪ್ರಕ್ರಿಯೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
50
1209
ಶ್ರೀ ಶಾಂತರಾಮ್‌ ಬುಡ್ನ ಸಿದ್ಧಿ ಶಾಲಾ-ಕಾಲೇಜಿಗೆ ಹೋಗುವ ಬುಡಕಟ್ಟು ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
51
1210
ಶ್ರೀ ಶಾಂತರಾಮ್‌ ಬುಡ್ನ ಸಿದ್ಧಿ ಸಿದ್ದಿ ಸಮುದಾಯದವರಿಗೆ ಕ್ರೀಡಾ ಶಾಲೆ ಪ್ರಾರಂಭಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
52
1238
ಶ್ರೀ ಶಾಂತರಾಮ್‌ ಬುಡ್ನ ಸಿದ್ಧಿ ಬುಡುಕಟ್ಟು ಸಿದ್ಧಿ ಸಮುದಾಯದವರಿಗೆ ಸಮುದಾಯ ಭವನದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
53
1241
ಶ್ರೀ ಶರವಣ ಟಿ.ಎ ಸಮಾಜ ಕಲ್ಯಾಣ ಇಲಾಖೆಯಿಂದ ನಿಗಮಗಳಿಗೆ ಬಿಡುಗಡೆಯಾದ ಅನುದಾನದ ವಿವರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
54
1239
ಶ್ರೀ ಸುನೀಲ್‌ ಗೌಡ ಪಾಟೀಲ್ ಬುಡಕಟ್ಟು ಸಿದ್ದಿ ಸಮುದಾಯದವರಿಗೆ ಸಮುದಾಯ ಭವನದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
55
1240
ಶ್ರೀ ಸುನೀಲ್‌ ಗೌಡ ಪಾಟೀಲ್ SC ಮತ್ತು ST ಮೀಸಲಾತಿ ಹೆಚ್ಚಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
56
1245
ಶ್ರೀ ಸಲೀಂ ಅಹಮದ್ ಅನುದಾನವನ್ನು ನೀಡುವಲ್ಲಿ ತಾರತಮ್ಯ ಎಸಗಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
57
1189
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಪ್ರಸ್ತಾವನೆ/ ಬೇಡಿಕೆಗಳು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
58
1190
ಶ್ರೀ ಕೆ.ಎ. ತಿಪ್ಪೇಸ್ವಾಮಿ ಎಣ್ಣೆ ಬೀಜ ಮತ್ತು ತಾಳೆ ಎಣ್ಣೆ ರಾಷ್ಟ್ರೀಯ ಅಭಿಯಾನ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
59
1192
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಾರಿಗೆ ಇಲಾಖೆಯ ತನಿಖಾ ಠಾಣೆಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
60
1191
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗಿರುವ ಕುರಿತು ಕಾರ್ಮಿಕ ಸಚಿವರು
61
1229
ಶ್ರೀ ಯು.ಬಿ.ವೆಂಕಟೇಶ್ COVID ನಂತರ ನಷ್ಟದಲ್ಲಿರುವ BMTC ಮತ್ತು KSRTC ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
62
1250
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ರೇಷ್ಮೆ ಇಲಾಖೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
63
1195
ಶ್ರೀ ಪ್ರದೀಪ್‌ ಶೆಟ್ಟರ್ ಕಟ್ಟಡ ಕಾರ್ಮಿಕರ ಕಲ್ಯಾಣ ಅನುದಾನದ ಬಗ್ಗೆ ಕಾರ್ಮಿಕ ಸಚಿವರು
64
1214
ಶ್ರೀ ಡಿ.ಎಸ್. ಆರುಣ್ ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
65
1215
ಶ್ರೀ ಡಿ.ಎಸ್. ಆರುಣ್ ಪರಿಶಿಷ್ಟ ಜಾತಿಯ ಭೋವಿ ಜಾತಿಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
66
1216
ಶ್ರೀ ಡಿ.ಎಸ್. ಆರುಣ್ ಪರಿಶಿಷ್ಟ ಜಾತಿಯ ಹಾಗೂ ಮೀಸಲಾತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
67
1252
ಶ್ರೀ ದಿನೇಶ್‌ ಗೂಳಿಗೌಡ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ನೀಡುತ್ತಿದ್ದ ಸ್ಕಾಲರ್‌ ಶಪ್ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
68
1220
ಶ್ರೀಮತಿ ಹೇಮಲತಾ‌ ನಾಯಕ್ ಸಾರಿಗೆ ಇಲಾಖೆ ಬೆಂಗಳೂರು ಇಲ್ಲಿ 371ಜೆ ಅಡಿಯಲ್ಲಿ ಶೇಕಡ 8ರ ಮೀಸಲಾತಿ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
69
1221
ಶ್ರೀಮತಿ ಹೇಮಲತಾ‌ ನಾಯಕ್ ತೋಟಗಾರಿಕೆ ಇಲಾಖೆಯಲ್ಲಿ ತೋಟಗಾರ ಹುದ್ದೆಗಳ ಭರ್ತಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
70
1222
ಶ್ರೀಮತಿ ಹೇಮಲತಾ‌ ನಾಯಕ್ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ 371ಜೆ ಅನ್ವಯ ಹುದ್ದೆಗಳ ಭರ್ತಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
71
1259
ಶ್ರೀ ಮುನಿರಾಜು ಗೌಡ ಪಿ.ಎಂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಬಿಡುಗಡೆ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
72
1260
ಶ್ರೀ ಮುನಿರಾಜು ಗೌಡ ಪಿ.ಎಂ ಬಿಎಂಟಿಸಿಯಲ್ಲಿ ನೀಡಲು ಬಾಕಿ ಇರುವ ಅನುಕಂಪದ ನೌಕರಿ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
73
1261
ಶ್ರೀ ಮುನಿರಾಜು ಗೌಡ ಪಿ.ಎಂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾದ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
74
1236
ಶ್ರೀ ಮಧು. ಜಿ. ಮಾದೇಗೌಡ ವಿದೇಶ ವ್ಯಾಸಂಗಕ್ಕೆ ಧನ ಸಹಾಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
75
1237
ಶ್ರೀ ಮಧು. ಜಿ. ಮಾದೇಗೌಡ ವೃಂದ ಮತ್ತು ನೇಮಕಾತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
76
1211
ಶ್ರೀ ನಸೀರ್‌ ಅಹ್ಮದ್ ರಾಮೋಹಳ್ಳಿಯಿಂದ ವಿಧಾನಸೌಧಕ್ಕೆ ಬಸ್ಸನ್ನು ಪುನರ್ ಪ್ರಾರಂಭಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
77
1212
ಶ್ರೀ ನಸೀರ್‌ ಅಹ್ಮದ್ ಡಾ||ಬಿ .ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳ ಕರ್ತವ್ಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
78
1213
ಶ್ರೀ ನಸೀರ್‌ ಅಹ್ಮದ್ ಡಾ||ಬಿ .ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
79
1217
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
80
1218
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿಗೆ ರಾಷ್ಟ್ರೀಯ ಭದ್ರತಾ ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ ಕೃಷಿ ಸಚಿವರು
81
1219
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೃಷಿ ಇಲಾಖೆಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜಾರಿ ಬಗ್ಗೆ ಕೃಷಿ ಸಚಿವರು
82
1223
ಶ್ರೀ ಪ್ರತಾಪ್‌ ಸಿಂಹ ನಾಯಕ್ ಕೇಂದ್ರ "ತೆಂಗು ಅಭಿವೃದ್ಧಿ ಮಂಡಳಿ" ಯಿಂದ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಕೃಷಿ ಸಚಿವರು
83
1224
ಶ್ರೀ ಪ್ರತಾಪ್‌ ಸಿಂಹ ನಾಯಕ್ ರಾಜ್ಯದಲ್ಲಿ "ಸಾವಯವ ಕೃಷಿ"ಗೆ ಉತ್ತೇಜನ ನೀಡುವ ಕುರಿತು ಕೃಷಿ ಸಚಿವರು
84
1225
ಶ್ರೀ ಪ್ರತಾಪ್‌ ಸಿಂಹ ನಾಯಕ್ ಪಾಳು ಬಿದ್ದಿರುವ ಜಮೀನಿನಲ್ಲಿ ಮಾದರಿ ತೋಟಗಾರಿಕೆ ಕ್ಷೇತ್ರಗಳನ್ನು ನಿರ್ಮಾಣ ಮಾಡುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
85
1251
ಡಾ. ಸೂರಜ್ ರೇವಣ್ಣ‌ ರೇಷ್ಮೆ ಇಲಾಖೆ ರಾಮನಗರ ಮಾರುಕಟ್ಟೆಯಲ್ಲಿ ಗೂಡಿನ ಪ್ರೋತ್ಸಾಹ ಧನದ ಹಣದಿಂದ ರೇಷ್ಮೆ ಬೆಳೆಗಾರರ ವಹಿವಾಟು ಗೂಡಿಗೆ ನೀಡಿರುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru