ದಿನಾಂಕ 23-12-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
704
ಶ್ರೀ ಎಂ. ನಾಗರಾಜು ಸಂಸ್ಥೆಗಳು ಮತ್ತು ನೌಕರರ ನಡುವೆ ಸಂಘರ್ಷದ ಸಮಯದಲ್ಲಿ ಕಾರ್ಮಿಕ ಇಲಾಖೆಯ ಜವಾಬ್ದಾರಿಯ ಬಗ್ಗೆ ಕಾರ್ಮಿಕ ಸಚಿವರು
2
689
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಮಣ್ಣಿನ ಫಲವತ್ತತೆ ಮತ್ತು ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆ ಬಗ್ಗೆ ಕೃಷಿ ಸಚಿವರು
3
688
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
4
639
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಹಾವನೂರು ಆಯೋಗದ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ/ಜಾತಿಗಳ ಗುರುತಿಸುವಿಕೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
5
636+637
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಹಿಂದುಳಿದ ವರ್ಗಗಳ ಜಾತಿಯ ಕುಲಶಾಸ್ತ್ರೀಯ ಅಧ್ಯಯನ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
6
643
ಶ್ರೀ ಡಿ.ಎಸ್. ಅರುಣ್ ವ್ಯಕ್ತಿಪರ ಕ್ರೀಡಾಪಟುಗಳ ಮಾನಸಿಕ ಒತ್ತಡದ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
7
670
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯ ಫಸಲ್ ಭೀಮಾ ಯೋಜನೆ ಕುರಿತು ಕೃಷಿ ಸಚಿವರು
8
667
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯ ವಸತಿ ಶಾಲೆಗಳ ಮೂಲಭೂತ ಸೌಲಭ್ಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
668
ಶ್ರೀ ಅರವಿಂದಕುಮಾರ್ ಅರಳಿ ಸಾರಿಗೆ ನೌಕರರ ಆರನೇ ವೇತನ ಹಾಗೂ ಸಿಬ್ಬಂದಿಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
10
669
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯ ಕ್ರೀಡಾ ವಸತಿ ಶಾಲೆ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
11
601
ಶ್ರೀ ಮಂಜುನಾಥ್ ಭಂಡಾರಿ ವಿವಿಧ ಇಲಾಖೆಗಳ ಅನುದಾನ ಹಂಚಿಕೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
12
678
ಶ್ರೀ ಮುನಿರಾಜು ಗೌಡ ಪಿ.ಎಂ. ಮೆಟ್ರಿಕ್ ನಂತರದ ವಸತಿ ನಿಲಯದ ಅಭ್ಯಾಸ ಮತ್ತು ಗಣಕ ಕೊಠಡಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
677
ಶ್ರೀ ಮುನಿರಾಜು ಗೌಡ ಪಿ.ಎಂ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
14
659
ಶ್ರೀ ಮರಿತಿಬ್ಬೇಗೌಡ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸುತ್ತಿರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
15
658
ಶ್ರೀ ಮರಿತಿಬ್ಬೇಗೌಡ ತೋಟಗಾರಿಕೆ ಇಲಾಖೆಯನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸುತ್ತಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
16
657
ಶ್ರೀ ಮರಿತಿಬ್ಬೇಗೌಡ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಕಾಲೇಜುಗಳ ಬಗ್ಗೆ ಕೃಷಿ ಸಚಿವರು
17
656
ಶ್ರೀ ಮರಿತಿಬ್ಬೇಗೌಡ ವಿದ್ಯಾರ್ಥಿವೇತನ ರದ್ದುಗೊಳಿಸಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
18
655
ಶ್ರೀ ಮರಿತಿಬ್ಬೇಗೌಡ ಕ್ರೈಸ್ಟ್ ವಸತಿ ಶಾಲೆಗಳ ನೌಕರರಿಗೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
19
590
ಶ್ರೀ ಕೆ.ಹರೀಶ್ ಕುಮಾರ್ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾದ ಕೊಳವೆಬಾವಿಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
20
589
ಶ್ರೀ ಕೆ.ಹರೀಶ್ ಕುಮಾರ್ ಬೆಂಗಳೂರಿನ ಐತಿಹಾಸಿಕ ಲಾಲ್ ಬಾಗ್ ಉದ್ಯಾನವನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
21
588
ಶ್ರೀ ಕೆ.ಹರೀಶ್ ಕುಮಾರ್ ರಾಜ್ಯದಲ್ಲಿ ಭಿಕ್ಷಾಟನೆ ದಂದೆಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
22
586
ಶ್ರೀ ಕೆ.ಹರೀಶ್ ಕುಮಾರ್ ಸಮಾಜ ಕಲ್ಯಾಣ ಇಲಾಖೆಯ ಗಂಗಾ ಕಲ್ಯಾಣ ಯೋಜನೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
23
696
ಶ್ರೀ ಹೆಚ್.ಎಸ್. ಗೋಪಿನಾಥ್ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
24
698
ಶ್ರೀ ಹೆಚ್.ಎಸ್. ಗೋಪಿನಾಥ್ ಮುಖ್ಯಮಂತ್ರಿ ರೈತ ಮಕ್ಕಳ ವಿದ್ಯಾ ನಿಧಿ ಬಗ್ಗೆ ಕೃಷಿ ಸಚಿವರು
25
700
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದ ತೋಟಗಾರಿಕೆ ಅಭಿವೃದ್ಧಿಗೆ ಕೈಗೊಂಡ ಕ್ರಮಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
26
699
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಗೆ ಮಂಜೂರಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
27
654
ಶ್ರೀ ಗೋವಿಂದ ರಾಜು ಸಾರಿಗೆ ಸಂಸ್ಥೆಯಲ್ಲಿರುವ ಅನುಪಯುಕ್ತ ವಾಹನಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
28
653
ಶ್ರೀ ಗೋವಿಂದ ರಾಜು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ದಲ್ಲಾಳಿಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
29
641
ಡಾ||ಕೆ ಗೋವಿಂದರಾಜ್ ವಿಧಾನಸಭಾ ಸದಸ್ಯರ ಅನುದಾನ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
30
569
ಶ್ರೀ ಅ.ದೇವೇಗೌಡ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಯಲ್ಲಿ ಇರುವ ಡೀಸೆಲ್ ಹಾಗೂ ವಿದ್ಯುಚ್ಚಾಲಿತ ಬಸ್ ಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
31
575
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ 'ಕೃಷಿ ಸಿಂಚನ'ಯೋಜನೆಯಡಿ ನೀರಾವರಿ ಸೌಲಭ್ಯ ಒದಗಿಸುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
32
574
ಶ್ರೀ ಪ್ರಕಾಶ್ ಕೆ.ರಾಥೋಡ್ ಭತ್ತ ಮತ್ತು ರಾಗಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಕೃಷಿ ಸಚಿವರು
33
573
ಶ್ರೀ ಪ್ರಕಾಶ್ ಕೆ.ರಾಥೋಡ್ ಓಲಾ, ಉಬರ್ ಹಾಗೂ ಇನ್ನಿತರ ಸಾರಿಗೆ ಸಂಸ್ಥೆಗಳು ವಿಧಿಸುತ್ತಿರುವ ಶುಲ್ಕದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
34
572
ಶ್ರೀ ಪ್ರಕಾಶ್ ಕೆ.ರಾಥೋಡ್ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ ವಿದ್ಯಾರ್ಥಿವೇತನದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕಾರ್ಮಿಕ ಸಚಿವರು
35
680+715
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ+ ಶ್ರೀ ಎಂ.ಕೆ. ಪ್ರಾಣೇಶ್ ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ರೋಗದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
36
681
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾಳಸಂತೆಯಲ್ಲಿ ರಸಗೊಬ್ಬರ ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಕ್ರಮಗಳ ಕುರಿತು ಕೃಷಿ ಸಚಿವರು
37
571
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಬಯಲುಸೀಮೆ ಅಭಿವೃದ್ಧಿ ಮಂಡಳಿಗೆ ನೀಡಿರುವ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
38
671+672+674
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಪರಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
39
675
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಾರ್ಮಿಕ ಸಚಿವರು
40
673
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ರೇಷ್ಮೆ ಕೃಷಿಯ ಬಗ್ಗೆ ರೈತರಲ್ಲಿ ಅರಿವು ಅರಿವು ಮೂಡಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
41
706
ಶ್ರೀ ಎಂ. ನಾಗರಾಜು ತೋಟಗಾರಿಕೆ ಇಲಾಖೆಯ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
42
705
ಶ್ರೀ ಎಂ. ನಾಗರಾಜು ಪ್ರವರ್ಗ-1ರಡಿಯಲ್ಲಿರುವ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
43
694
ಶ್ರೀ ಎಂ. ನಾಗರಾಜು ಸಾರಿಗೆ ನಿಗಮಗಳ ಸಿಬ್ಬಂದಿಗೆ ಬಾಕಿ ಇರುವ ದಾಯಿತ್ವಗಳನ್ನು ಪಾವತಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
44
602
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿರುವ ಅಂಬೇಡ್ಕರ್ ಭವನ ಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
45
603
ಶ್ರೀ ಮಂಜುನಾಥ್ ಭಂಡಾರಿ ಕ್ರೀಡಾ ಇಲಾಖೆಯ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
46
604
ಶ್ರೀ ಮಂಜುನಾಥ್ ಭಂಡಾರಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ದಾಖಲೆ ಸರಿಪಡಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
47
605
ಶ್ರೀ ಮಂಜುನಾಥ್ ಭಂಡಾರಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯಲ್ಲಿರುವ ಹಣ ಖರ್ಚು ಮಾಡುವ ಬಗ್ಗೆ ಕಾರ್ಮಿಕ ಸಚಿವರು
48
625
ಶ್ರೀ ಮಧು ಜಿ.ಮಾದೇಗೌಡ ಭತ್ತ ಮತ್ತು ರಾಗಿ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಕೃಷಿ ಸಚಿವರು
49
626
ಶ್ರೀ ಮಧು ಜಿ.ಮಾದೇಗೌಡ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
50
627
ಶ್ರೀ ಮಧು ಜಿ.ಮಾದೇಗೌಡ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
51
628
ಶ್ರೀ ಮಧು ಜಿ.ಮಾದೇಗೌಡ ಕ್ರೀಡಾ ವಿದ್ಯಾರ್ಥಿ ವೇತನ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
52
710
ಶ್ರೀ ಸಿ.ಎನ್.ಮಂಜೇಗೌಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಮುದಾಯಗಳಿಗೆ ನೀಡಿರುವ ಅನುದಾನ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
53
666
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ತೋಟಗಾರಿಕೆ ಮಹಾವಿದ್ಯಾಲಯದ ಭೂಮಿಯ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
54
687
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಹೋಬಳಿಗೊಂದು ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
55
717
ಶ್ರೀ ಕುಶಾಲಪ್ಪ ಎಂ.ಪಿ ಬಾಗಮಂಡಲದಲ್ಲಿ ಅತ್ಯಾಧುನಿಕವಾದ ಬಸ್ ನಿಲ್ದಾಣವನ್ನು ನಿರ್ಮಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
56
709
ಶ್ರೀ ಸಿ.ಎನ್.ಮಂಜೇಗೌಡ ವಾಹನಗಳಿಗೆ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಗುಜರಿ ನೀತಿಯ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
57
652
ಶ್ರೀ ಗೋವಿಂದ ರಾಜು ಇಲಾಖೆಗೆ ಆಯವ್ಯಯದಲ್ಲಿ ನಿಗದಿಪಡಿಸಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
58
640
ಡಾ||ಕೆ ಗೋವಿಂದರಾಜ್ ಚಾಲಕರು,ನಿರ್ವಾಹಕರ ಕೊರತೆಯಿಂದ ಬಸ್ಸುಗಳ ಸಂಚಾರ ಸ್ಥಗಿತಗೊಂಡಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
59
568
ಶ್ರೀ ಅ.ದೇವೇಗೌಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಬಾಲಕ-ಬಾಲಕಿಯರ ವಸತಿ ಶಾಲೆಗಳಲ್ಲಿ ನಿಗದಿಪಡಿಸಿರುವ ದಾಖಲಾತಿ ಸಂಖ್ಯೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
60
567
ಶ್ರೀ ಅ.ದೇವೇಗೌಡ ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿನ ಅಧಿಕಾರಿಗಳಿಗೆ ಮಂಜೂರಾದ ಹುದ್ದೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
61
570
ಶ್ರೀ ಅ.ದೇವೇಗೌಡ ರಾಜ್ಯದಲ್ಲಿ ರೈತ ಕೇಂದ್ರಗಳ ಬಗ್ಗೆ ಹಾಗೂ ರೈತ ಕೇಂದ್ರಗಳು ರೈತರಿಗೆ ನೀಡುತ್ತಿರುವ ಸವಲತ್ತುಗಳ ಬಗ್ಗೆ ಕೃಷಿ ಸಚಿವರು
62
620
ಶ್ರೀ ಎಸ್.ಎಲ್. ಭೋಜೇಗೌಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಸಾಲ ಸೌಲಭ್ಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
63
616
ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯದ ರೈತರ ಮರ-ಗಿಡಗಳಿಗೆ ಕ್ರಿಮಿನಾಶಕ ಹುಳುಗಳು ಹೊಂದುತ್ತಿರುವುದನ್ನು ತಡೆಗಟ್ಟುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
64
619
ಶ್ರೀ ಎಸ್.ಎಲ್. ಭೋಜೇಗೌಡ ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದ ಉಚಿತ ಸಲಕರಣೆ ಹಾಗೂ ಹೆಚ್ಚಿನ ಬೆಂಬಲ ಬೆಲೆಯನ್ನು ನೀಡುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
65
617
ಶ್ರೀ ಎಸ್.ಎಲ್. ಭೋಜೇಗೌಡ ಸಾರಿಗೆ ಸೌಲಭ್ಯವನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಸಾರಿಗೆ ನೀಡುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
66
716
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾಮಗಾರಿ ಉದ್ಘಾಟನೆ ಮಾಡದಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
67
615
ಶ್ರೀ ಎಂ.ಎಲ್.ಅನಿಲ್ ಕುಮಾರ್ ಕೃಷಿ ಉಪಕರಣಗಳಿಗೆ ನೀಡಿರುವ ಅನುದಾನದ ಬಗ್ಗೆ ಕೃಷಿ ಸಚಿವರು
68
614
ಶ್ರೀ ಎಂ.ಎಲ್.ಅನಿಲ್ ಕುಮಾರ್ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
69
613
ಶ್ರೀ ಎಂ.ಎಲ್.ಅನಿಲ್ ಕುಮಾರ್ ನಿಗಮಗಳಿಗೆ ನೀಡಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
70
612
ಶ್ರೀ ಎಂ.ಎಲ್.ಅನಿಲ್ ಕುಮಾರ್ ಅಡಿಕೆ ಬೆಳೆಯ ಪರಿಹಾರದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
71
713
ಶ್ರೀ ಕೆ. ಅಬ್ದುಲ್ ಜಬ್ಬಾರ್ ಕಾರ್ಮಿಕರ ಸೌಲಭ್ಯದ ಕುರಿತುಬಗ್ಗೆ ಕಾರ್ಮಿಕ ಸಚಿವರು
72
714
ಶ್ರೀ ಕೆ. ಅಬ್ದುಲ್ ಜಬ್ಬಾರ್ ಖಾಸಗಿ ಬಸ್ ದರ ನಿಯಂತ್ರಣದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
73
644
ಶ್ರೀ ಡಿ.ಎಸ್. ಅರುಣ್ ಕಲಿಕಾ ಪರವಾನಗಿ ಡ್ರೈವಿಂಗ್ ಲೈಸೆನ್ಸ್( Driving Licence)ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
74
642
ಶ್ರೀ ಡಿ.ಎಸ್. ಅರುಣ್ ಸಮಾಜದ ಹಿಂದುಳಿದ ದುರ್ಬಲವರ್ಗಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
75
581
ಶ್ರೀ ಎನ್.ರವಿಕುಮಾರ್ ಅನ್ಯ ರಾಜ್ಯದಲ್ಲಿ ನೋಂದಣಿಯಾಗಿರುವ ವಾಹನಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
76
582
ಶ್ರೀ ಎನ್.ರವಿಕುಮಾರ್ ಪರಿಶಿಷ್ಟ ಜಾತಿಯ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
77
583
ಶ್ರೀ ಎನ್.ರವಿಕುಮಾರ್ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
78
584
ಶ್ರೀ ಎನ್.ರವಿಕುಮಾರ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
79
585
ಶ್ರೀ ಎನ್.ರವಿಕುಮಾರ್ ವಲಸೆ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
80
597
ಶ್ರೀ ಪಿ.ಆರ್. ರಮೇಶ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
81
596
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಮೀಸಲಿಟ್ಟ ನಿಧಿಯ ಬಗ್ಗೆ ಕಾರ್ಮಿಕ ಸಚಿವರು
82
598
ಶ್ರೀ ಪಿ.ಆರ್. ರಮೇಶ್ ಕೃಷಿ ಇಲಾಖೆಯಿಂದ ನೀಡುವ ಸಬ್ಸಿಡಿ ಹಾಗೂ ಇತರೆ ಅನುಕೂಲತೆಗಳ ವಿವರ ನೀಡುವ ಕುರಿತು ಕೃಷಿ ಸಚಿವರು
83
599
ಶ್ರೀ ಪಿ.ಆರ್. ರಮೇಶ್ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ತೋಟಗಾರಿಕೆ ಅಧೀನದಲ್ಲಿರುವ ಪಾರ್ಕುಗಳ ವಿವರ ನೀಡುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
84
600
ಶ್ರೀ ಪಿ.ಆರ್. ರಮೇಶ್ ತಿಗಳ ಹಾಗೂ ಹೊನ್ನಿಕುಲ ಜನಾಂಗದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
85
632
ಶ್ರೀ ಎಸ್. ರವಿ ಮಾಗಡಿ ತಾಲ್ಲೂಕಿನಲ್ಲಿರುವ ಅಲೆಮಾರಿ ಕುಟುಂಬಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
86
630
ಶ್ರೀ ಎಸ್. ರವಿ ಕೊಬ್ಬರಿ ಧಾರಣೆಯು ಇಳಿಮುಖವಾಗುತ್ತಿರುವ ಬಗ್ಗೆ ಕೃಷಿ ಸಚಿವರು
87
631
ಶ್ರೀ ಎಸ್. ರವಿ ಮೂಲ ಆದಿವಾಸಿ ಅಧ್ಯಯನ ಕೇಂದ್ರವನ್ನು ಮುಚ್ಚಿರುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
88
661
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯ ನಿಗಮಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
89
662
ಶ್ರೀ ರಾಜೇಂದ್ರ ರಾಜಣ್ಣ ಮಧುಗಿರಿ ತಾಲ್ಲೂಕಿನ ಸಮುದಾಯ ಭವನಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
90
682
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿ ಇರುವ ರೈತರಿಗೆ ಬೆಳೆ ವಿಮೆ ಪರಿಹಾರ ಧನವನ್ನು ನೀಡದಿರುವ ಬಗ್ಗೆ ಕೃಷಿ ಸಚಿವರು
91
683
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದಲ್ಲಿರುವ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಕುರಿತು ಕಾರ್ಮಿಕ ಸಚಿವರು
92
684
ಶ್ರೀ ಶಶೀಲ್‌ ಜಿ. ನಮೋಶಿ ಖಾಸಗಿ ಬಸ್ಸುಗಳು ಸಾರ್ವಜನಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
93
685
ಶ್ರೀ ಶಶೀಲ್‌ ಜಿ. ನಮೋಶಿ ಕ.ವ.ಶಿ.ಸ ಸಂಘದ ವಸತಿ ಶಾಲೆಗಳ ಶಿಕ್ಷಕರುಗಳಿಗೆ ಒಂದು ವೇತನ ಬಡ್ತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
94
686
ಶ್ರೀ ಶಶೀಲ್‌ ಜಿ. ನಮೋಶಿ ಸಮಾಜ ಕಲ್ಯಾಣಾಧಿಕಾರಿಗಳ ಹುದ್ದೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
95
664
ಶ್ರೀ ಶಾಂತರಾಮ್‌ ಬುಡ್ನ ಸಿದ್ಧಿ ಯಲ್ಲಾಪುರ ತಾಲ್ಲೂಕಿನಲ್ಲಿ ಸಿದ್ದಿ ಸಮುದಾಯ ಭವನ ಕಟ್ಟುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
96
663
ಶ್ರೀ ಶಾಂತರಾಮ್‌ ಬುಡ್ನ ಸಿದ್ಧಿ ವಾಲ್ಮೀಕಿ ಆಶ್ರಮ ಶಾಲೆಗಳನ್ನು 10ನೇ ತರಗತಿವರೆಗೆ ವಿಸ್ತರಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
97
595
ಶ್ರೀ ಶರವಣ ಟಿ.ಎ ಪಂಚಮ ಸಾಲಿ ಲಿಂಗಾಯತ ಮೀಸಲಾತಿ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
98
594
ಶ್ರೀ ಶರವಣ ಟಿ.ಎ ಯಂತ್ರೋಪಕರಣಕ್ಕೆ ಸಬ್ಸಿಡಿ ದರದಲ್ಲಿ ಡೀಸೆಲ್ ನೀಡುವ ಯೋಜನೆ ಬಗ್ಗೆ ಕೃಷಿ ಸಚಿವರು
99
591
ಶ್ರೀ ಶರವಣ ಟಿ.ಎ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಗೆ ಸಂಬಂಧಿಸಿದಂತೆ ಕೃಷಿ ಸಚಿವರು
100
593
ಶ್ರೀ ಶರವಣ ಟಿ.ಎ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿನಲ್ಲಿ ಬಸ್ ಖರೀದಿಯ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
101
645
ಶ್ರೀ ಸಲೀಂ ಅಹಮದ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
102
646
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿ ಕಲಬೆರಕೆ ಮಿಶ್ರಣ ರಸಗೊಬ್ಬರವನ್ನು ವಿತರಿಸುತ್ತಿರುವ ಬಗ್ಗೆ ಕೃಷಿ ಸಚಿವರು
103
647
ಶ್ರೀ ಸಲೀಂ ಅಹಮದ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನುದಾನದ ಕೊರತೆಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
104
648
ಶ್ರೀ ಸಲೀಂ ಅಹಮದ್ ಕಾರ್ಮಿಕ ಕಾರ್ಡ್ ಗಳ ದುರುಪಯೋಗದ ಬಗ್ಗೆ ಕಾರ್ಮಿಕ ಸಚಿವರು
105
711
ಶ್ರೀ ವೈ.ಎಂ. ಸತೀಶ್ ರಾಜ್ಯ ಸರ್ಕಾರಿ ವಾಹನಗಳನ್ನು ಸರಿಯಾದ ರೀತಿಯಲ್ಲಿ ಬಳಸದೆ ಅನುಪಯುಕ್ತವಾಗಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
106
712
ಶ್ರೀ ವೈ.ಎಂ. ಸತೀಶ್ ʼಲಾಳಗೊಂಡʼ ಜಾತಿಯನ್ನು ಸರ್ಕಾರದ ಜಾತಿ/ಉಪಜಾತಿ ಪಟ್ಟಿಯಲ್ಲಿ ಸೇರಿಸಿಲ್ಲದಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
107
576
ಶ್ರೀ ಕೆ.ಎ. ತಿಪ್ಪೇಸ್ವಾಮಿ ಲಘು ವ್ಯಾಪಾರಿ ಮನ-ಧನ ಯೋಜನೆ ಕುರಿತು ಕಾರ್ಮಿಕ ಸಚಿವರು
108
578
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಮನೆ ಕೆಲಸಗಾರರ ಬಗ್ಗೆ ಕಾರ್ಮಿಕ ಸಚಿವರು
109
579
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಸ್ತೆ ಸುರಕ್ಷತಾ ಪ್ರಾಧಿಕಾರ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
110
580
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
111
577
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೃಷಿ ಸಿಂಚಾಯಿ ಯೋಜನೆ ಕುರಿತು ಕೃಷಿ ಸಚಿವರು
112
707
ಡಾ|| ತಳವಾರ ಸಾಬಣ್ಣ ಕಟ್ಟಡ ಕಾರ್ಮಿಕರಿಗೆ ಏಜೆಂಟರ ಹಾವಳಿ ಮತ್ತು ನಕಲಿ ಕಾರ್ಡುದಾರರ ಕುರಿತು ಕಾರ್ಮಿಕ ಸಚಿವರು
113
701
ಡಾ|| ಡಿ. ತಿಮ್ಮಯ್ಯ SCT-TSP ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
114
702
ಡಾ|| ಡಿ. ತಿಮ್ಮಯ್ಯ ಡಾ|| ಬಾಬು ಜಗಜೀವನ್ ರಾಮ್ ಭವನಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
115
703
ಡಾ|| ಡಿ. ತಿಮ್ಮಯ್ಯ ಡಾ|| ಬಾಬು ಜಗಜೀವನ್ ರಾಮ್ ಭವನಗಳಿಗೆ ನಿವೇಶನ ನೀಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
116
621
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರದ ಸಂಚಾರ ದಟ್ಟಣೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
117
623
ಶ್ರೀ ಯು.ಬಿ. ವೆಂಕಟೇಶ್ ರಾಜ್ಯದಲ್ಲಿ ಆನ್ಲೈನ್ ಮೂಲಕ ಬಾಡಿಗೆಗೆ ಓಲಾ,ಉಬರ್ ಹಾಗೂ ರಾಪಿಡ್ ಎಂಬ ಸಂಸ್ಥೆಗಳು ವಾಹನ ನೀಡುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
118
624
ಶ್ರೀ ಯು.ಬಿ. ವೆಂಕಟೇಶ್ ಕಳೆದ ಮೂರು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ನಿಗಮಗಳಿಗೆ ಸರ್ಕಾರ ನೀಡಿರುವ ಅನುದಾನದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
119
649
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ಕೆ‌ ಕೆ ಆರ್ ಡಿ ಬಿ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
120
650
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ಭವನಗಳು ಪ್ರಾರಂಭವಾಗದಿರುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
121
651
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ಬಸ್ಸುಗಳು ಸಾರಿಗೆ ನಿರ್ವಹಣೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
122
606
ಶ್ರೀ ದಿನೇಶ್‌ ಗೂಳಿಗೌಡ 2013-14 ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಮಂಡ್ಯ ಜಿಲ್ಲೆಗೆ ಅನುದಾನ ಬಿಡುಗಡೆಯಾಗಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
123
607
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯ ಕೃಷಿ ಇಲಾಖೆಗೆ ಬಿಡುಗಡೆಯಾಗಿರುವ ಅನುದಾನ ಹಾಗೂ ಕಾರ್ಯಕ್ರಮಗಳ ಬಗ್ಗೆ ಕೃಷಿ ಸಚಿವರು
124
608
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬಿಡುಗಡೆಯಾದ ಅನುದಾನ ಹಾಗೂ ಕಾರ್ಯಕ್ರಮಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
125
609
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯ ರೇಷ್ಮೆ ಇಲಾಖೆಗೆ ಬಿಡುಗಡೆಯಾಗಿರುವ ಅನುದಾನ ಬಳಕೆಯ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
126
610
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
127
692
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ತೋಟಗಾರಿಕೆ ಇಲಾಖೆಯಿಂದ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
128
693
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಕೃಷಿ ಇಲಾಖೆಯಿಂದ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಕೃಷಿ ಸಚಿವರು
129
633
ಡಾ|| ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಹಳ್ಳಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
130
634
ಡಾ|| ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಕ್ರೀಡಾಂಗಣಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
131
635
ಡಾ|| ಬಿ.ಜಿ.ಪಾಟೀಲ್ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರುವ ಸಾವಯವ ಕೃಷಿ ಭೂಮಿಯ ಬಗ್ಗೆ ಕೃಷಿ ಸಚಿವರು
132
718
ಶ್ರೀ ಎಸ್.ವ್ಹಿ.ಸಂಕನೂರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಕೆ.ಎ.ಎಸ್ .ತರಬೇತಿ ನೀಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
133
690
ಶ್ರೀ ಸುನೀಲ್ ಗೌಡ ಬಿ.ಪಾಟೀಲ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನದ ಕಂತುಗಳು ಬಿಡುಗಡೆಯಾಗುತ್ತಿಲ್ಲರುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
134
691
ಶ್ರೀ ಸುನೀಲ್ ಗೌಡ ಬಿ.ಪಾಟೀಲ್ ವಿಜಯಪುರ ಮತ್ತು ಬೆಂಗಳೂರು ನಡುವೆ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru