ದಿನಾಂಕ 24-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1966
ಶ್ರೀ ಡಿ.ಎಸ್. ಅರುಣ್ ಅಕ್ರಮವಾಗಿ ನಿರ್ಮಾಣಗೊಂಡ ಕಟ್ಟಡಗಳಿಗೆ ‘ಎ’ ಖಾತಾ ನೀಡುತ್ತಿರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
2
1967
ಶ್ರೀ ಡಿ.ಎಸ್. ಅರುಣ್ ಸಿ.ಎ. ನಿವೇಶನಗಳನ್ನು ರಾಜಕೀಯ ಪಕ್ಷಗಳ ಕಛೇರಿಗಳಿಗೆ ಹಂಚಿಕೆ ಮಾಡಿರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
3
1985
ಶ್ರೀ ಎಂ.ಎಲ್. ಅನಿಲ್ ಕುಮಾರ್ ಕೋಲಾರ ಎಪಿಎಂಸಿ ಮಾರುಕಟ್ಟೆಯ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
4
1947
ಶ್ರೀಮತಿ ಬಲ್ಕೀಸ್ ಬಾನು ನಿರುದ್ಯೋಗಿ ಪದವೀಧರರು ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
5
1946
ಶ್ರೀಮತಿ ಬಲ್ಕೀಸ್ ಬಾನು ಅಡಿಕೆ ಬೆಳಗಾರರಿಗೆ ದೊರೆಯುವ ಸೌಲಭ್ಯಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
1893
ಶ್ರೀ ಚಿದಾನಂದ್ ಎಂ. ಗೌಡ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
7
1894
ಶ್ರೀ ಚಿದಾನಂದ್ ಎಂ. ಗೌಡ ಗ್ರಾಮ ಪಂಚಾಯಿತಿಗಳ ಆಸ್ತಿ ಇಂಡೀಕರಣದ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
8
1935
ಶ್ರೀ ಗೋವಿಂದ ರಾಜು “ಪ್ರತ್ಯೇಕ ಹೈಟೆಕ್ ಹೂವಿನ ಮಾರುಕಟ್ಟೆ” ಸ್ಥಾಪನೆ ಮಾಡದೆಯಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
9
1936
ಶ್ರೀ ಗೋವಿಂದ ರಾಜು ಕೋಲಾರ ನಗರದಲ್ಲಿ KUDA ದಿಂದ ಹೊಸ ಬಡಾವಣೆ ನಿರ್ಮಾಣ ಮಾಡದೆ ಇರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
10
1937
ಶ್ರೀ ಗೋವಿಂದ ರಾಜು ಹಾಪ್‌ಕಾಮ್ಸ್ ಮಳಿಗೆಗಳು ಮುಚ್ಚುತ್ತಿರುವುದರಿಂದ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
12
1938
ಶ್ರೀ ಗೋವಿಂದ ರಾಜು ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹಿಸಿರುವ ಸೆಸ್‌ನ್ನು ವರ್ಗಾಯಿಸದೆ ಇರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
13
1939
ಶ್ರೀ ಗೋವಿಂದ ರಾಜು ಕೋಲಾರ ನಗರದಲ್ಲಿ ಅವೈಜ್ಞಾನಿಕ ಒಳಚರಂಡಿ ಕಾಮಗಾರಿ ಮಾಡಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
14
1969
ಶ್ರೀ ಹೆಚ್. ಎಸ್. ಗೋಪಿನಾಥ್ ವಿದೇಶಿ ನೇರ ಹೂಡಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
15
1993
ಡಾ|| ಕೆ. ಗೋವಿಂದರಾಜ್ ನಷ್ಟದಲ್ಲಿರುವ ಹಾಪ್‌ಕಾಮ್ಸ್ಗಳನ್ನು ಲಾಭದ ಹಳಿಗೆ ತರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
16
1930
ಶ್ರೀ ಐವನ್ ಡಿ’ಸೋಜಾ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಒಳಚರಂಡಿಯ ಕಲುಷಿತಗೊಂಡಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
17
1931
ಶ್ರೀ ಐವನ್ ಡಿ’ಸೋಜಾ ಕೈಗಾರಿಕಾ ಚಟುವಟಿಕೆಗೆ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
18
1932
ಶ್ರೀ ಐವನ್ ಡಿ’ಸೋಜಾ ಕಳೆದ 3 ವರ್ಷಗಳಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
19
1933
ಶ್ರೀ ಐವನ್ ಡಿ’ಸೋಜಾ ರೈತರ ಬೆಳೆ ವಿಮೆ ಯೋಜನೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
20
1934
ಶ್ರೀ ಐವನ್ ಡಿ’ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಕಾಮಗಾರಿಗಳ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
21
1987
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ನವೀನ್ ಹೋಟೆಲ್ ಗಾಲ್ಫ್ ಕ್ಲಬ್‌ಗೆ KIADB ವತಿಯಿಂದ ಮಂಜೂರಾದ ಜಮೀನಿನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
22
1987
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ನವೀನ್ ಹೋಟೆಲ್ ಗಾಲ್ಫ್ ಕ್ಲಬ್‌ಗೆ KIADB ವತಿಯಿಂದ ಮಂಜೂರಾದ ಜಮೀನಿನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
23
1999
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಏಕ ನಿವೇಶನ ಹಾಗೂ ಬಹು ನಿವೇಶನಗಳ ಅನುಮೋದನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
24
1998
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ವಿವಿಧ ಇಲಾಖೆಗಳಲ್ಲಿನ ವೇತನ ಶ್ರೇಣಿಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
25
2000
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಡಾವಣೆಗಳ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
26
1895
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹೋಂ ಸ್ಟೇ, ಪಿಜಿ, ಸರ್ವೀಸ್ ಅಪಾರ್ಟ್ಮೆಂಟ್, ರೆಸಾರ್ಟ್ ಹಾಗೂ ಇತರ ವಾಣಿಜ್ಯ/ಪ್ರವಾಸಿ ಕಟ್ಟಡ ಮತ್ತು ಪರವಾನಿಗೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
27
1896
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
28
1897
ಶ್ರೀ ಮಂಜುನಾಥ್ ಭಂಡಾರಿ ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ ನಿಲ್ದಾಣಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
29
1898
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಹಾಯಧನ ಬಿಡುಗಡೆ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
30
1899
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಹೂವಿನ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
31
1903
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಕೈಗಾರಿಕಾ ಫ್ಲಾಟ್‌ಗಳ ಹಂಚಿಕೆ, ಉತ್ಪಾದನೆ ಮತ್ತು ಸ್ಥಳೀಯರ ಉದ್ಯೋಗ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
32
1904
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಪಾವತಿ ಮತ್ತು ಕಾರ್ಖಾನೆಗಳ ಪುನಶ್ಚೇತನ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
33
1905
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಸಂಗ್ರಹಣೆ ಮತ್ತು ನಾಗರಿಕ ಸೇವಾ ಕೇಂದ್ರಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
35
1906
ಶ್ರೀ ಸಿ.ಎನ್. ಮಂಜೇಗೌಡ ಮೆಸೂರು ಜಿಲ್ಲೆಯ ಮಹಿಳಾ ಸ್ವಯಂ ಉದ್ಯೋಗ ಮತ್ತು ಕೈಗಾರಿಕಾ ಘಟಕಗಳ ಉತ್ತೇಜನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
37
1907
ಶ್ರೀ ಸಿ.ಎನ್. ಮಂಜೇಗೌಡ ಮೆಸೂರು ಜಿಲ್ಲೆಯ ಕೈಗಾರಿಕಾ ವಲಯಗಳ ಅಭಿವೃದ್ಧಿ ಮತ್ತು ಫ್ಲಾಟ್‌ಗಳ ಹಂಚಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
38
1908
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಜಿಲ್ಲೆಯ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
39
1909
ಶ್ರೀ ಸಿ.ಎನ್. ಮಂಜೇಗೌಡ ನಗರಾಭಿವೃದ್ಧಿ ಇಲಾಖೆಯಿಂದ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
40
1914
ಶ್ರೀ ಮಧು ಜಿ. ಮಾದೇಗೌಡ ಕಟ್ಟಡ ತ್ಯಾಜ್ಯದ ಸಮಸ್ಯೆ ಹೆಚ್ಚುತ್ತಿರುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
41
1915
ಶ್ರೀ ಮಧು ಜಿ. ಮಾದೇಗೌಡ ರಾಜ್ಯದ ಇತರ ಸ್ಥಳಗಳಲ್ಲಿ ಡಿಜಿಟಲ್ ವೇಬ್ರಿಡ್ಜ್ ಸ್ಥಾಪಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
42
1916
ಶ್ರೀ ಮಧು ಜಿ. ಮಾದೇಗೌಡ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
43
1917
ಶ್ರೀ ಮಧು ಜಿ. ಮಾದೇಗೌಡ ‘ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆ’ ಪರಿಹಾರ ಮೊತ್ತ ಹೆಚ್ಚಿಸಲು ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
44
1918
ಶ್ರೀ ಮಧು ಜಿ. ಮಾದೇಗೌಡ ಶಾಸನಬದ್ಧ ಉಪಕರಗಳನ್ನು ಸರ್ಕಾರಕ್ಕೆ ಜಮೆ ಮಾಡದಿರುವ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
45
1962
ಶ್ರೀ ಎಂ. ನಾಗರಾಜು ತೋಟಗಾರಿಕೆ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
46
1963
ಶ್ರೀ ಎಂ. ನಾಗರಾಜು ಸಣ್ಣ ಕೈಗಾರಿಕಾ ಕ್ಷೇತ್ರದಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
47
1964
ಶ್ರೀ ಎಂ. ನಾಗರಾಜು Industrial Corridor ಸ್ಥಾಪಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
48
1965
ಶ್ರೀ ಎಂ. ನಾಗರಾಜು ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
49
1996
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
50
1922
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
52
1923
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ಬೆಳೆಗಾರರಿಗೆ ದೊರೆತಿರುವ ಸೌಲಭ್ಯಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
53
1924
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
54
1925
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಕರಾವಳಿಯ ಹೆಂಚು ಉದ್ಯಮದ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
55
1926
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಬೆಳೆ ವಿಸ್ತೀರ್ಣದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
56
1983
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿನ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
57
1984
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ-ವಿಜಯಾಪುರ ಜಿಲ್ಲೆಯಲ್ಲಿರುವ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಅನುದಾನ ಮಂಜೂರಾಗಿರುವ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
58
1988
ಶ್ರೀ ಪ್ರದೀಪ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ನಗರಗಳಿಗೆ ಕುಡಿಯುವ ನೀರಿನ ಪೂರೈಕೆಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
59
1885
ಶ್ರೀ ಸಿ.ಟಿ. ರವಿ ಮಳೆಯಿಂದಾಗಿ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
60
1886
ಶ್ರೀ ಸಿ.ಟಿ. ರವಿ ಕಲ್ಲು ಗಣಿ ಗುತ್ತಿಗೆ ಪಡೆದಿರುವ ಕಂಪನಿಗಳು ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
61
1836
ಶ್ರೀ ಸಿ.ಟಿ. ರವಿ ಪ್ರತಿ ನಿತ್ಯ ಉತ್ಪಾದನೆ ಆಗುವ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದಿರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
62
1837
ಶ್ರೀ ಸಿ.ಟಿ. ರವಿ ಸ್ಥಳೀಯ ಸಂಸ್ಥೆಗಳು ಕಸ ಸಂಸ್ಕರಣಾ ಘಟಕಗಳನ್ನು ನಿರ್ಮಿಸದಿರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
63
1887
ಶ್ರೀ ರಮೇಶ್ ಬಾಬು ಕೆಂಪೇಗೌಡ ಅಂತರಾಷ್ಟಿçÃಯ ವಿಮಾನ ನಿಲ್ದಾಣದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
64
1888
ಶ್ರೀ ರಮೇಶ್ ಬಾಬು ಜವಳಿ ಇಲಾಖೆಗೆ ಸಂಬಂಧಪಟ್ಟಂತೆ ಕೈಮಗ್ಗಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
65
1889
ಶ್ರೀ ರಮೇಶ್ ಬಾಬು ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಮಗಳ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
66
1890
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಗಣಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
67
1891
ಶ್ರೀ ರಮೇಶ್ ಬಾಬು ಕನಕಪುರ ಯೋಜನಾ ಪ್ರಾಧಿಕಾರದ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
68
1956
ಶ್ರೀ ಎಸ್. ರವಿ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಯೋಜನೆಯಡಿ ಖರೀದಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
69
1975
ಶ್ರೀ ರಾಮೋಜಿಗೌಡ ಕರ್ನಾಟಕದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
70
1976
ಶ್ರೀ ರಾಮೋಜಿಗೌಡ KIADB ಸ್ವಾಧೀನ ಪಡಿಸಿಕೊಂಡಿರುವ ಭೂಮಿಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
71
1920
ಶ್ರೀ ಡಿ. ಟಿ. ಶ್ರೀನಿವಾಸ್ ನಗರಸಭೆ, ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಮಾಹಿತಿ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
72
1921
ಶ್ರೀ ಡಿ. ಟಿ. ಶ್ರೀನಿವಾಸ್ ರಾಜ್ಯದಲ್ಲಿರುವ ಗಣಿಗಾರಿಕೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
73
1919
ಶ್ರೀ ಡಿ. ಟಿ. ಶ್ರೀನಿವಾಸ್ ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಮಾಹಿತಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
74
1941
ಶ್ರೀ ಸೂರಜ್ ರೇವಣ್ಣ ಕಲ್ಲು ಮತ್ತು ಮರಳು ಗಣಿಗಾರಿಕೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
75
1981
ಶ್ರೀ ಎಸ್.ವ್ಹಿ. ಸಂಕನೂರ ಗದಗ ಬೆಟಗೇರಿ ಕುಡಿಯುವ ನೀರಿನ ಯೋಜನೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
76
1992
ಶ್ರೀ ಟಿ.ಎ. ಶರವಣ KIADB ಯಿಂದ ಮಂಜೂರಾದ ನಿವೇಶನಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
77
1901
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿ ಮಹಿಳಾ ಸ್ವಯಂ ಉದ್ಯೋಗ ಘಟಕಗಳ ಸ್ಥಾಪನೆ ಮತ್ತು ಉತ್ತೇಜನ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
78
1902
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಾಮಗಾರಿಗಳು ಹಾಗೂ ಅನುದಾನದ ದುರ್ಬಳಕೆ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
79
1977
ಡಾ|| ಉಮಾಶ್ರೀ ರಾಜ್ಯದಲ್ಲಿ ನೇಕಾರರಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
80
1978
ಡಾ|| ಉಮಾಶ್ರೀ ರಾಜ್ಯದಲ್ಲಿ ಹೊಸದಾಗಿ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
81
1989
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಉಪ ಮಾರ್ಕೆಟ್ ಪ್ರಾಂಗಣ ಅಭಿವೃದ್ಧಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
82
1949
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿಯ ಪಿಎಂ ಮಿತ್ರ ಪಾರ್ಕ್ ಯೋಜನಾ ಪ್ರದೇಶದಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
83
1950
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇರುವ ನಗರಸಭೆ ಮತ್ತು ಪುರಸಭೆಗಳ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
84
1951
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಪಾರ್ಕ್ಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
85
1910
ಶ್ರೀ ಬಸನಗೌಡ ಬಾದರ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
86
1911
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಆಹಾರ ಸಂಸ್ಕರಣಾ ಪಾರ್ಕ್ ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
87
1912
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿಗೆ ನಗರಾಭಿವೃದ್ಧಿ ಇಲಾಖೆಯಿಂದ ಒದಗಿಸಲಾದ ಅನುದಾನದ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
88
1913
ಶ್ರೀ ಬಸನಗೌಡ ಬಾದರ್ಲಿ ಸಾರ್ವಜನಿಕ ಉದ್ದಿಮೆಗಳ ಪುನಃಶ್ಚೇತನದ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
89
1997
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕರ್ನಾಟಕದಲ್ಲಿ ನೋಂದಾಯಿಸಲ್ಪಟ್ಟಿರುವ ಹೊಸ ಕೈಗಾರಿಕೆಗಳು ಮತ್ತು ಕಂಪನಿಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
90
1952
ಶ್ರೀ ಟಿ.ಎನ್. ಜವರಾಯಿ ಗೌಡ ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ರಚನೆ ಮಾಡಿರುವ ಬಡಾವಣೆಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
91
1953
ಶ್ರೀ ಟಿ.ಎನ್. ಜವರಾಯಿ ಗೌಡ ಕೈಗಾರಿಕೆ ಸ್ಥಾಪನೆಗಾಗಿ ಕೆ.ಐ.ಎ.ಡಿ.ಬಿ.ಯಿಂದ ಭೂಸ್ವಾಧೀನಪಡಿಸಿಕೊಂಡ ಜಮೀನಿನ ವಿವರದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
92
1954
ಶ್ರೀ ಟಿ.ಎನ್. ಜವರಾಯಿ ಗೌಡ ರಾಜ್ಯದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಕ್ಕರೆ ಕಾರ್ಖಾನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
93
1942
ಶ್ರೀ ಎನ್. ನಾಗರಾಜು ಗಣಿಗಾರಿಕೆಯಿಂದ ಬಂದ ಆದಾಯದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
94
1943
ಶ್ರೀ ಎನ್. ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಬರುವ ಉದ್ದಿಮೆಗಳ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
95
1944
ಶ್ರೀ ಎನ್. ನಾಗರಾಜು ಹೊಸಕೋಟೆ ನಗರ ಸಭೆಗೆ ಮಂಜೂರಾಗಿರುವ ಅನುದಾನ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
96
1945
ಶ್ರೀ ಎನ್. ನಾಗರಾಜು ರೈತರಿಗೆ ವಿವಿಧ ಯೋಜನೆಗಳ ಸಲಕರಣೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
97
1927
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
98
1928
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಮಹಾನಗರ ಪಾಲಿಕೆಯ ಇ-ಆಸ್ತಿ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
99
1929
ಶ್ರೀ ರಾಜೇಂದ್ರ ರಾಜಣ್ಣ ರಾಜ್ಯದ ಮಹಾನಗರ ಪಾಲಿಕೆ/ನಗರಸಭೆ/ಪುರಸಭೆಗಳಲ್ಲಿ ಹೊರಗುತ್ತಿಗೆ ಕರ್ತವ್ಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
100
1971
ಶ್ರೀ ಎನ್. ರವಿಕುಮಾರ್ ಸಕ್ಕರೆ ಕಾರ್ಖಾನೆಗಳ ಅಕ್ರಮಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
101
1972
ಶ್ರೀ ಎನ್. ರವಿಕುಮಾರ್ ಕಲ್ಲು ಗಣಿಗಾರಿಕೆಗೆ ಒಟಿಎಸ್ ಸೌಲಭ್ಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
102
1973
ಶ್ರೀ ಎನ್. ರವಿಕುಮಾರ್ ಅಮೃತ್-2 ಯೋಜನೆಯ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
103
2032
ಶ್ರೀ ಎನ್. ರವಿಕುಮಾರ್ ಕೊಳಗೇರಿಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
104
1957
ಶ್ರೀ ಸುನೀಲ್ ವಲ್ಯಾಪುರ್ ಕೈಮಗ್ಗಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
105
1958
ಶ್ರೀ ಸುನೀಲ್ ವಲ್ಯಾಪುರ್ ಹೊರಗುತ್ತಿಗೆ ವಾಹನಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
106
1959
ಶ್ರೀ ಸುನೀಲ್ ವಲ್ಯಾಪುರ್ ಪರಿಶಿಷ್ಟ ಜಾತಿ/ಪಂಗಡದ ಉದ್ಯಮಿಗಳಿಗೆ ನೀಡಿರುವ ಸಹಾಯಧನ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
107
1960
ಶ್ರೀ ಸುನೀಲ್ ವಲ್ಯಾಪುರ್ ಸಾರ್ವಜನಿಕ ನಿಗಮಗಳಲ್ಲಿನ ಅನುಕಂಪ ಆಧಾರಿತ ನೇಮಕಾತಿ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
108
1994
ಶ್ರೀ ಶರಣಗೌಡ ಬಯ್ಯಪುರ ಹಟ್ಟಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
109
1979
ಶ್ರೀಮತಿ ಹೇಮಲತಾ ನಾಯಕ ಕೊಪ್ಪಳ ಜಿಲ್ಲೆಯಲ್ಲಿನ 2024-25ನೇ ಸಾಲಿನಲ್ಲಿ ನಡೆದ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
110
1980
ಶ್ರೀಮತಿ ಹೇಮಲತಾ ನಾಯಕ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ 2023-24ನೇ ಸಾಲಿನಲ್ಲಿ ಸಂಗ್ರಹವಾದ ಅನುದಾನ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru