ದಿನಾಂಕ 24-12-2021ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1371 ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಗ್ರಾಮ ಪಂಚಾಯತ್ ಪಿ.ಡಿ.ಓ ಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
2
1370 ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಸಾರಿಗೆ ಇಲಾಖೆ ಕುರಿತು

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
3
1369 ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿರುವ ಮೊರಾರ್ಜಿ ವಸತಿ ಶಾಲೆ-ಕಾಲೇಜುಗಳ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
4
1367 ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ತೋಟಗಾರಿಕೆ ಮಹಾವಿದ್ಯಾಲಯದ ಕುರಿತು

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
5
1368 ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ನೆಹರು ಕ್ರೀಡಾಂಗಣ ಕುರಿತು

ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
6
1383 ಶ್ರೀ ಅರುಣ ಶಹಾಪೂರ

ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ತೋಟಗಾರಿಕೆ ಕಾಲೇಜು ಪ್ರಾರಂಭಿಸುವ ಕುರಿತು

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
7
1384 ಶ್ರೀ ಅರುಣ ಶಹಾಪೂರ

ಎನ್.ಪಿ.ಎಸ್. ಎಂಪ್ಲಾಯೀಸ್ ವಂತಿಕೆಯನ್ನು 14% ಅನ್ನು ಕ್ರೈಸ್ ನೌಕರರಿಗೆ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
8
1345 ಶ್ರೀಮತಿ ಭಾರತಿ ಶೆಟ್ಟಿ

ಕರ್ನಾಟಕದಲ್ಲಿ ಕೃಷಿ ಕಾಲೇಜುಗಳ ಕುರಿತು

ಕೃಷಿ ಸಚಿವರು
9
1393 ಶ್ರೀ ಎಸ್ ಎಲ್ ಭೋಜೇಗೌಡ

ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಹಾಸ್ಟೆಲ್ ಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
1391 ಶ್ರೀ ಎಸ್ ಎಲ್ ಭೋಜೇಗೌಡ

ಫ್ಯಾನ್ಸಿ ನಂಬರ್ ಬಗ್ಗೆ

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
11
1392 ಶ್ರೀ ಎಸ್ ಎಲ್ ಭೋಜೇಗೌಡ

ತೋಟಗಾರಿಕೆ ಇಲಾಖೆಯ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
12
1339 ಶ್ರೀ ಚಿದಾನಂದ್ ಎಂ ಗೌಡ

ವಿದ್ಯಾರ್ಥಿಗಳಿಗೆ ವಸತಿ ಮತ್ತು ಸೌಲಭ್ಯ ಕಲ್ಪಿಸುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
1340 ಶ್ರೀ ಚಿದಾನಂದ್ ಎಂ ಗೌಡ

ವಿದ್ಯಾರ್ಥಿಗಳಿಗೆ ವಸತಿ ಮತ್ತು ಸೌಲಭ್ಯ ಕಲ್ಪಿಸುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
14
1322 ಶ್ರೀ ಆರ್ ಧರ್ಮಸೇನ

ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
1323 ಶ್ರೀ ಆರ್ ಧರ್ಮಸೇನ

ಬಸ್ ನಿಲ್ದಾಣಗಳಲ್ಲಿ ಶೌಚಾಲಯಗಳ ನಿರ್ವಹಣೆ ಬಗ್ಗೆ

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
16
1324 ಶ್ರೀ ಆರ್ ಧರ್ಮಸೇನ

ಬೆಳೆ ವಿಮೆ ನೀಡಿರುವ ಬಗ್ಗೆ

ಕೃಷಿ ಸಚಿವರು
17
1341 ಶ್ರೀ ಅ ದೇವೇಗೌಡ

ನಿರಾಶ್ರಿತರ ಪರಿಹಾರ ಜಮೀನನ್ನು ಸಂರಕ್ಷಿಸುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
18
1342 ಡಾ|| ಕೆ ಗೋವಿಂದರಾಜ್

ರಾಜ್ಯದ ರೈತ ಕುಟುಂಬಗಳ ಶ್ರೇಯೋಭಿವೃದ್ಧಿ ಬಗ್ಗೆ

ಕೃಷಿ ಸಚಿವರು
19
1305 ಶ್ರೀ ಗೋವಿಂದರಾಜು

ಮಳೆಯಿಂದ ಹಾನಿಯಾಗಿರುವ ತೋಟಗಾರಿಕೆ ಬೆಲೆಗೆ ಪರಿಹಾರ ನೀಡುವ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
20
1304 ಶ್ರೀ ಗೋವಿಂದರಾಜು

ಕೋಲಾರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಕೈಗೊಳ್ಳಲಾಗಿರುವಯೋಜನೆಗಳ ಕುರಿತು

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
21
1307 ಶ್ರೀ ಗೋವಿಂದರಾಜು

ಕೃಷಿ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು

ಕೃಷಿ ಸಚಿವರು
22
1308 ಶ್ರೀ ಗೋವಿಂದರಾಜು

ಗಂಗಾ ಕಲ್ಯಾಣ ಯೋಜನೆಯ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
23
1326 ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ

ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
24
1327 ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ

ಹಾಲಕ್ಕಿ ಒಕ್ಕಲಿಗರನ್ನು ರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
25
1321 ಶ್ರೀ ಎಂ ಎ ಗೋಪಾಲಸ್ವಾಮಿ

ಮರಡಿಪುರ ಗ್ರಾಂದಿಂದ ಕೆಂಪನಕೊಪ್ಪಲು ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
26
1319 ಶ್ರೀ ಎಂ ಎ ಗೋಪಾಲಸ್ವಾಮಿ

ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಯಾಗುವ ಅನುದಾನಗಳ ಬಳಕೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
27
1320 ಶ್ರೀ ಎಂ ಎ ಗೋಪಾಲಸ್ವಾಮಿ

ಮಧುವನ ಮತ್ತು ಜೇನು ಸಾಕಾಣೆ ಅಭಿವೃದ್ಧಿ ಯೋಜನೆ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
28
1372 ಶ್ರೀ ಬಿ ಕೆ ಹರಿಪ್ರಸಾದ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
29
1373 ಶ್ರೀ ಬಿ ಕೆ ಹರಿಪ್ರಸಾದ್

ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಇರುವ ಯೋಜನೆಗಳ ಕುರಿತು

ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
30
1374 ಶ್ರೀ ಬಿ ಕೆ ಹರಿಪ್ರಸಾದ್

ಭತ್ತಕ್ಕೆ ಬೆಂಬಲ ಬೆಲೆ ನೀಡುವ ಕುರಿತು

ಕೃಷಿ ಸಚಿವರು
31
1375 ಶ್ರೀ ಬಿ ಕೆ ಹರಿಪ್ರಸಾದ್

ಪ್ರವಾಹ/ಅತಿವೃಷ್ಠಿಯಿಂದ ಉಂಟಾದ ಬೆಳೆಗಳ ನಷ್ಟದ ಕುರಿತು

ಕೃಷಿ ಸಚಿವರು
32
1376 ಶ್ರೀ ಬಿ ಕೆ ಹರಿಪ್ರಸಾದ್

ಗ್ರಾಮ ನಮೂನೆ-1 ರಲ್ಲಿ ವಿಂಗಡಿಸಿದಂತೆ ಸರ್ಕಾರಿ ಅಧೀನದಲ್ಲಿರುವ ಭೂಮಿ ವಿವರ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
33
1353 ಶ್ರೀ ಕಾಂತರಾಜ್

ಒಕ್ಕಲಿಗರ ಅಭಿವೃದ್ಧಿ ನಿಗಮದ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
34
1355 ಶ್ರೀ ಕಾಂತರಾಜ್

ಕೃಷಿ ಇಲಾಖೆಯಡಿಯ ಎಫ್ ಪಿ ಒ ಗಳ ಬಗ್ಗೆ

ಕೃಷಿ ಸಚಿವರು
35
1356 ಶ್ರೀ ಕಾಂತರಾಜ್

15ನೇ ಹಣಕಾಸಿನ ಮತ್ತು ಉದ್ಯೋಗ ಖಾತರಿ ಯೋಜನೆ ಕಾಮಗಾರಿಗಳ ವಿವರಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
36
1354 ಶ್ರೀ ಕಾಂತರಾಜ್

ತೋಟಗಾರಿಕೆ ಇಲಾಖೆಯಡಿಯ ಎಫ್ ಪಿ ಒ ಗಳ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
37
1315 ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಿಗೆಆಹಾರ ಸಾಮಾಗ್ರಿ ಪೂರೈಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
38
1314 ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದ ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಶಾಚಾಲಯಗಳಲ್ಲಿನ ಸ್ವಚ್ಛತೆ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
39
1316 ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

"ಕೃಷಿ ಬೆಲೆ ಆಯೋಗ" ಅಧ್ಯಯನದ ವರದಿ ಕುರಿತು

ಕೃಷಿ ಸಚಿವರು
40
1317 ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಸಿರಿಧಾನ್ಯ ಸಂರಕ್ಷಣೆಗೆ ಇರುವ ಸಮಸ್ಯೆಗಳ ಬಗ್ಗೆ

ಕೃಷಿ ಸಚಿವರು
41
1276 ಶ್ರೀ ಮರಿತಿಬ್ಬೇಗೌಡ

ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
42
1277 ಶ್ರೀ ಮರಿತಿಬ್ಬೇಗೌಡ

ಪ್ರಾದೇಶಿಕ ಸಾರಿಗೆ ಕಛೇರಿಗಳ ಗಣಕೀಕರಣದ ಬಗ್ಗೆ

ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
43
1278 ಶ್ರೀ ಮರಿತಿಬ್ಬೇಗೌಡ

ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
44
1279 ಶ್ರೀ ಮರಿತಿಬ್ಬೇಗೌಡ

ಅತಿವೃಷ್ಠಿಯಿಂದ ರೇಷ್ಮೆ ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ

ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
45
1280 ಶ್ರೀ ಮರಿತಿಬ್ಬೇಗೌಡ

ಮೈಸೂರು,ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಬೆಳೆ ನಷ್ಟದ ಬಗ್ಗೆ

ಕೃಷಿ ಸಚಿವರು
46
1300 ಶ್ರೀ ಮುನಿರಾಜು ಗೌಡ ಪಿ ಎಂ

ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
47
1303 ಶ್ರೀ ಮುನಿರಾಜು ಗೌಡ ಪಿ ಎಂ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
48
1301 ಶ್ರೀ ಮುನಿರಾಜು ಗೌಡ ಪಿ ಎಂ

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿಗಳ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
49
1302 ಶ್ರೀ ಮುನಿರಾಜು ಗೌಡ ಪಿ ಎಂ

ಎಸ್.ಸಿ.ಪಿ/ ಟಿ.ಎಸ್.ಪಿ. ಯೋಜನೆಯಡಿ ಅನುದಾನದ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
50
1343 ಶ್ರೀ ನಸೀರ್ ಅಹ್ಮದ್

ಡಾ|| ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ಶೀಘ್ರಲಿಪಿಗಾರರ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
51
1359
ಡಾ|| ವೈ ಎ ನಾರಾಯಣಸ್ವಾಮಿ ತೋಟಗಾರಿಕಾ ಬೆಳೆಗಳ ನಷ್ಟದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
52
1357
ಡಾ|| ವೈ ಎ ನಾರಾಯಣಸ್ವಾಮಿ ಗ್ರಾಮಪಂಚಾಯಿತಿಗಳಲ್ಲಿನ PDOಗಳ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
53
1386
ಶ್ರೀ ಎಂ ನಾರಾಯಣಸ್ವಾಮಿ ತೋಟಗಾರಿಕೆ ಇಲಾಖೆಯಿಂದ ನೀಡಲಾಗುವ ಸಸಿಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
54
1387
ಶ್ರೀ ಎಂ ನಾರಾಯಣಸ್ವಾಮಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬರುವ ವಸತಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
55
1388
ಶ್ರೀ ಎಂ ನಾರಾಯಣಸ್ವಾಮಿ ಸಾರಿಗೆ ನೌಕರರಾದ BMTC, KSRTC ಸಿಬ್ಬಂದಿ ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
56
1309
ಶ್ರೀ ಕೆ ಪ್ರತಾಪಚಂದ್ರ ಶಟ್ಟಿ ಜಲಜೀವನ್ ಮಿಷನ್ ಯೋಜನೆ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
57
1310
ಶ್ರೀ ಕೆ ಪ್ರತಾಪಚಂದ್ರ ಶಟ್ಟಿ ರೈತರ ಉತ್ಪಾದನೆ ಸಂಸ್ಥೆಗಳಿಗೆ ಮತ್ತು ಕೃಷಿ ಯಾಂತ್ರೀಕರಣಕ್ಕೆ ಪ್ರೋತ್ಸಾಹ ನೀಡುವ ಕುರಿತು ಕೃಷಿ ಸಚಿವರು
58
1311
ಶ್ರೀ ಕೆ ಪ್ರತಾಪಚಂದ್ರ ಶಟ್ಟಿ ಕುಂದಾಪುರ ತಾಲೂಕಿನಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತರ ಕಛೇರಿ ಪ್ರಾರಂಭಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
59
1312
ಶ್ರೀ ಕೆ ಪ್ರತಾಪಚಂದ್ರ ಶಟ್ಟಿ ಉಡುಪಿ ಜಿಲ್ಲೆಯ ನರ್ಮ್‌ ಬಸ್‌ ಗಳನ್ನು ಬೇರೆ ಜಿಲ್ಲೆಗೆ ವರ್ಗಾಯಿಸಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
60
1313
ಶ್ರೀ ಕೆ ಪ್ರತಾಪಚಂದ್ರ ಶಟ್ಟಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
61
1281
ಶ್ರೀ ಪ್ರಕಾಶ್ ಕೆ ರಾಥೋಡ್ ಸಾರಿಗೆ ಇಲಾಖೆಯಲ್ಲಿ ಸರ್ಕಾರಕ್ಕೆ ಆದಾಯದ ಮೂಲಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
62
1282
ಶ್ರೀ ಪ್ರಕಾಶ್ ಕೆ ರಾಥೋಡ್ ರಾಜ್ಯದಲ್ಲಿ ಬೆಳೆಯಲಾಗುತ್ತಿರುವ ಆಹಾರ ಉತ್ಪಾದನೆಗಳ ಬಗ್ಗೆ ಕೃಷಿ ಸಚಿವರು
63
1285
ಶ್ರೀ ಪ್ರಕಾಶ್ ಕೆ ರಾಥೋಡ್ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಕ್ರಿಯಾ ಯೋಜನೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
64
1283
ಶ್ರೀ ಪ್ರಕಾಶ್ ಕೆ ರಾಥೋಡ್ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ರಿಯಾ ಯೋಜನೆಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
65
1284
ಶ್ರೀ ಪ್ರಕಾಶ್ ಕೆ ರಾಥೋಡ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬರುವ ನಿಗಮ-ಮಂಡಳಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
66
1293
ಶ್ರೀ ಹೆಚ್‌ ಎಂ ರಮೇಶ್‌ ಗೌಡ ರಾಜ್ಯದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳ ಕುರಿತು ಕೃಷಿ ಸಚಿವರು
67
1292
ಶ್ರೀ ಹೆಚ್‌ ಎಂ ರಮೇಶ್‌ ಗೌಡ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ ಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
68
1295
ಶ್ರೀ ಹೆಚ್‌ ಎಂ ರಮೇಶ್‌ ಗೌಡ ರಾಜ್ಯದಲ್ಲಿ ಸ್ವಚ್ಛ ಭಾರತ ಅಭಿಯಾನದಲ್ಲಿ ಶೌಚಾಲಯ ನಿರ್ಮಿಸಿರುವ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
69
1291
ಶ್ರೀ ಹೆಚ್‌ ಎಂ ರಮೇಶ್‌ ಗೌಡ ರೇಷ್ಮೆ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
70
1298
ಶ್ರೀ ಎನ್. ರವಿಕುಮಾರ್ ಉದ್ಯಾನವನಗಳ ನಿರ್ವಹಣೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
71
1299
ಶ್ರೀ ಎನ್. ರವಿಕುಮಾರ್ ಕೃಷಿ ಸಂಜೀವಿನಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳ ಕುರಿತು ಕೃಷಿ ಸಚಿವರು
72
1346
ಶ್ರೀ ಎನ್. ರವಿಕುಮಾರ್ ರೈತ ಸಿರಿ ಯೋಜನೆಯ ಕುರಿತು ಕೃಷಿ ಸಚಿವರು
73
1296
ಶ್ರೀ ಎನ್. ರವಿಕುಮಾರ್ ಆಹಾರ ಮತ್ತು ದಿನಸಿ ಸಾಮಗ್ರಿಗಳ ಸರಬರಾಜು ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
74
1297
ಶ್ರೀ ಎನ್. ರವಿಕುಮಾರ್ ಮರಳು ಗಣಿಗಾರಿಕೆಯಿಂದ ದೊರೆತ ರಾಯಧನ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
75
1377
ಶ್ರೀ ಪಿ ಆರ್‌ ರಮೇಶ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯೋಜನೆಯ ಪ್ರಗತಿ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
76
1378
ಶ್ರೀ ಪಿ ಆರ್‌ ರಮೇಶ್ ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ ಮಕ್ಕಳ ಮೇಲಿನ ಹಲ್ಲೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
77
1394
ಶ್ರೀ ಪಿ ಆರ್‌ ರಮೇಶ್ ಸೊರಬ ತಾಲೂಕಿನ ಗ್ರಾಮಗಳ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
78
1380
ಶ್ರೀ ಶಶೀಲ್‌ ಜಿ ನಮೋಶಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
79
1381
ಶ್ರೀ ಶಶೀಲ್‌ ಜಿ ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಜಲ ಜೀವನ್ ಮಿಷನ್ ಯೋಜನೆ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
80
1382
ಶ್ರೀ ಶಶೀಲ್‌ ಜಿ ನಮೋಶಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕ್ರಿಕೆಟ್ ಕ್ರೀಡೆಗೆ ಪ್ರೋತ್ಸಾಹ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
81
1396
ಡಾ|| ತೇಜಸ್ವಿನಿ ಗೌಡ ಕೋವಿಡ್ ನಿಂದಾಗಿ ಕೃಷಿವಲಯ ತೊಂದರೆಗೀಡಾಗಿರುವ ಮಾಹಿತಿ ಕೋರಿ ಕೃಷಿ ಸಚಿವರು
82
1397
ಡಾ|| ತೇಜಸ್ವಿನಿ ಗೌಡ SC/ST ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕ್ರಮ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
83
1398
ಡಾ|| ತೇಜಸ್ವಿನಿ ಗೌಡ ಮಲೆನಾಡಿನಲ್ಲಿ ಅತಿ ಮಳೆಯಿಂದ ಹಾನಿಗೀಡಾದ ತೋಟಗಾರಿಕಾ ಬೆಳೆ ಹಾಗೂ ಪರಿಹಾರ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
84
1399
ಡಾ|| ತೇಜಸ್ವಿನಿ ಗೌಡ ದೊಡ್ಡಬಳ್ಳಾಪುರದಿಂದ- ಚಿಕ್ಕಬಳ್ಳಾಪುರಕ್ಕೆ ಮಳೇಕೋಟೆ VTU ಮುದ್ದೇನಹಳ್ಳಿ ಮಾರ್ಗವಾಗಿ ಬಸ್ ಸಂಚಾರ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
85
1270
ಶ್ರೀ ಕೆ ಎ ತಿಪ್ಪೇಸ್ವಾಮಿ ಗ್ರಾಮ ಪಂಚಾಯತ್ ಗಳ ನಿರ್ವಹಣೆ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
86
1269
ಶ್ರೀ ಕೆ ಎ ತಿಪ್ಪೇಸ್ವಾಮಿ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಇ-ಸ್ವತ್ತು ತಂತ್ರಾಂಶದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
87
1266
ಶ್ರೀ ಕೆ ಎ ತಿಪ್ಪೇಸ್ವಾಮಿ ರಾಜ್ಯದಲ್ಲಿನ ಕೃಷಿ ರೈತರಿಗೆ ಸಹಾಯ ನೀಡುವ ಬಗ್ಗೆ ಕೃಷಿ ಸಚಿವರು
88
1267
ಶ್ರೀ ಕೆ ಎ ತಿಪ್ಪೇಸ್ವಾಮಿ ಸಾರಿಗೆ ಇಲಾಖೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
89
1268
ಶ್ರೀ ಕೆ ಎ ತಿಪ್ಪೇಸ್ವಾಮಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
90
1347
ಶ್ರೀ ಆರ್‌ ಬಿ ತಿಮ್ಮಾಪೂರ ಶೈಕ್ಷಣಿಕ ಸಾಲ ಮನ್ನಾ ವಿಚಾರ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
91
1348
ಶ್ರೀ ಆರ್‌ ಬಿ ತಿಮ್ಮಾಪೂರ ಗ್ರಾಮೀಣ ಜನರ ಮೇಲೆ ಕೋವಿಡ್ ಪರಿಣಾಮ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
92
1350
ಶ್ರೀ ಆರ್‌ ಬಿ ತಿಮ್ಮಾಪೂರ SC/ST ಗಳಿಗೆ ಉದ್ಯೋಗವಕಾಶ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
93
1349
ಶ್ರೀ ಆರ್‌ ಬಿ ತಿಮ್ಮಾಪೂರ ವಿದ್ಯಾರ್ಥಿ ವೇತನದಿಂದ ವಂಚಿತರಾಗುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
94
1351
ಶ್ರೀ ಆರ್‌ ಬಿ ತಿಮ್ಮಾಪೂರ ಅನುದಾನ ಕಡಿತ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
95
1262
ಶ್ರೀಮತಿ ವೀಣಾ ಅಚ್ಚಯ್ಯ ಒಂದು ಜಿಲ್ಲೆ-ಒಂದು ಬೆಳೆ ಯೋಜನೆಯಂತೆ ಕೊಡಗು ಜಿಲ್ಲೆಗೆ ಕಾಫಿ ಘೋಷಣೆಯಾಗಿದ್ದು, ಅಭಿವೃದ್ಧಿ ಯೋಜನೆ ರೂಪಿಸುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
96
1263
ಶ್ರೀಮತಿ ವೀಣಾ ಅಚ್ಚಯ್ಯ 2021-22ನೇ ಸಾಲಿಗೆ ಒದಗಿಸಲಿರುವ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
97
1264
ಶ್ರೀಮತಿ ವೀಣಾ ಅಚ್ಚಯ್ಯ 2016-17 ರಿಂದ 2020-21ರವರೆಗೆ ಸಾಲಿಗೆ ಒದಗಿಸಿರುವ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
98
1265
ಶ್ರೀಮತಿ ವೀಣಾ ಅಚ್ಚಯ್ಯ ರಾಜ್ಯದಲ್ಲಿನ ಚಾಕಿ ಸಾಗಾಣಿಕ ಕೇಂದ್ರಗಳನ್ನು ತೆರೆಯಲು ನೀಡುತ್ತಿರುವ ಸೌಲಭ್ಯಗಳ ವಿವರಣೆಯಲ್ಲಿ ತೀವ್ರ ವಿಳಂಬವಾಗುತ್ತಿರುವ ಕುರಿತು ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
99
1360
ಶ್ರೀ ವಿಜಯಸಿಂಗ್ ಬಸವ ಕಲ್ಯಾಣ ಹಾಗೂ ಹುಲಸೂರು ತಾಲೂಕಿನ ವಿದ್ಯಾರ್ಥಿನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
100
1334
ಶ್ರೀ ಯು ಬಿ ವೆಂಕಟೇಶ್ ದೇವರಾಜ ಅರಸು ಸಂಶೋಧನಾ ಸಂಸ್ಥೆಯ ಸ್ಥಾಪನೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
101
1332
ಶ್ರೀ ಯು ಬಿ ವೆಂಕಟೇಶ್ ರಾಜ್ಯದಲ್ಲಿ ಯುವಕರನ್ನು ಕೃಷಿಯತ್ತ ಆಕರ್ಷಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಕೃಷಿ ಸಚಿವರು
102
1333
ಶ್ರೀ ಯು ಬಿ ವೆಂಕಟೇಶ್ ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಜಯಂತಿಯನ್ನು ನೀಡುತ್ತಿದ್ದ ಗಾಂಧಿ ಗ್ರಾಮ ಪುರಸ್ಕಾರ ಯೋಜನೆ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
103
1330
ಶ್ರೀ ಯು ಬಿ ವೆಂಕಟೇಶ್ ಸಾರಿಗೆ ಇಲಾಖೆಯಲ್ಲಿರುವ ವೃಂದವಾರು ಹುದ್ದೆಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
104
1271
ಶ್ರೀ ಎನ್‌ ಅಪ್ಪಾಜಿಗೌಡ 2020-21ನೇ ಸಾಲಿನ ಮಂಡ್ಯ ಜಿಲ್ಲೆಗೆ ಬಿಡುಗಡೆಯಾದ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
105
1272
ಶ್ರೀ ಎನ್‌ ಅಪ್ಪಾಜಿಗೌಡ ಜಲಾನಯನ ಅಭಿವೃದ್ಧಿ ಯೋಜನೆ ಕುರಿತು ಕೃಷಿ ಸಚಿವರು
106
1273
ಶ್ರೀ ಎನ್‌ ಅಪ್ಪಾಜಿಗೌಡ ಭಾರಿ ಮಳೆಯಿಂದಾಗಿರುವ ಬೆಳೆ ಹಾನಿಯ ಬಗ್ಗೆ ಕೃಷಿ ಸಚಿವರು
107
1274
ಶ್ರೀ ಎನ್‌ ಅಪ್ಪಾಜಿಗೌಡ ಮುಖ್ಯಮಂತ್ರಿ ರೈತ ಮಕ್ಕಳ ವಿದ್ಯಾನಿಧಿ ಬಗ್ಗೆ ಕೃಷಿ ಸಚಿವರು
108
1275
ಶ್ರೀ ಎನ್‌ ಅಪ್ಪಾಜಿಗೌಡ ರಾಜ್ಯದ ಕೃಷಿ ಇಲಾಖೆ ವತಿಯಿಂದ ಕೈಗೊಳ್ಳಲಿರುವ ಯೋಜನೆಗಳ ಬಗ್ಗೆ ಕೃಷಿ ಸಚಿವರು
109
1389
ಶ್ರೀ ಸಿ ಎಂ ಇಬ್ರಾಹಿಂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಕರುತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
110
1362
ಶ್ರೀ ಕೆ ವಿ ನಾರಾಯಣಸ್ವಾಮಿ ಗ್ರಾಮೀಣ ಅಭಿವೃದ್ಧಿ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
111
1364
ಶ್ರೀ ಕೆ ವಿ ನಾರಾಯಣಸ್ವಾಮಿ ಕೋಲಾರ ತಾಲ್ಲೂಕು ಚನ್ನಸಂದ್ರ ಗ್ರಾಮಪಂಚಾಯತ್ ವ್ಯಾಪ್ತಿಯ ಬಿಚ್ಚುಗೊಂಡನಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
112
1363
ಶ್ರೀ ಕೆ ವಿ ನಾರಾಯಣಸ್ವಾಮಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಅನುದಾನ ಬಿಡುಗಡೆ ಮಾಡುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
113
1286
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಇಂಟರ್ನೆಟ್ ಸೌಲಭ್ಯದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
114
1287
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣ ಪಂಚಾಯತ್ ಸದಸ್ಯರ ಗೌರವಧನದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
115
1288
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಗ್ರಾಮ ಪಂಚಾಯತ್ ಸದಸ್ಯರಿಗೆ ಅನುದಾನ ನೀಡುವ ಅಧಿಕಾರದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
116
1289
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
117
1290
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ "ಗ್ರಾಮೀಣ ಸುಮಾರ್ಗ" ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
118
1365
ಶ್ರೀ ಕೆ ಟಿ ಶ್ರೀಕಂಠೇಗೌಡ ಒಕ್ಕಲಿಗರಿಗೆ ಓಬಿಸಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
119
1337
ಶ್ರೀ ಕೆ ಟಿ ಶ್ರೀಕಂಠೇಗೌಡ ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
120
1338
ಶ್ರೀ ಸುನೀಲ್‌ ವಲ್ಯಾಪುರ್ ಗಾಡೇನಹಳ್ಳಿ ಗ್ರಾಮಕ್ಕೆ ರಸ್ತೆ ಡಾಂಬರೀಕರಣ ಮಾಡುವ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
121
1336
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಕೆರೆ ಮತ್ತು ರಸ್ತೆ ಅಭಿವೃದ್ಧಿ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
122
1335
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಬಿಸ್ಕೂರು ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗ ಮಾಡಿರುವ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು
123
1328
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ ವಿವಿಧ ನಿಗಮ ಮಂಡಳಿಗಳಿಂದ ಆಯ್ಕೆಯಾದ ಫಲಾನುಭವಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
124
1329
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ ನಿಗಮದಿಂದ ವಿವಿಧ ಯೋಜನೆಗಳಿಗೆ ಅನುದಾನ ನೀಡಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru