Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 26-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
2288 |
ಡಾ|| ಆರತಿ ಕೃಷ್ಣ | ಸಾರ್ವಜನಿಕ ಉದ್ಯಾನವನಗಳ ನಿರ್ವಹಣೆ ಕುರಿತು | ಉಪ ಮುಖ್ಯಮಂತ್ರಿಗಳು | |
2
|
2219 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಎತ್ತಿನಹೊಳೆ ಯೋಜನೆಯ ಬಗ್ಗೆ | ಉಪ ಮುಖ್ಯಮಂತ್ರಿಗಳು | |
3
|
2286 |
ಶ್ರೀ ಡಿ.ಎಸ್. ಅರುಣ್ | ಜೈಲುಗಳಲ್ಲಿ ಭದ್ರತಾ ಲೋಪಗಳು ಹಾಗೂ ನಿರ್ವಹಣಾ ದೌರ್ಬಲ್ಯದ ಬಗ್ಗೆ | ಗೃಹ ಸಚಿವರು | |
4
|
2284 |
ಶ್ರೀ ಡಿ.ಎಸ್. ಅರುಣ್ | ಪ್ರೇಮದ ಮೂಲಕ ಬಲವಂತದ ಮತಾಂತರ ಪ್ರಕರಣದ ಬಗ್ಗೆ | ಗೃಹ ಸಚಿವರು | |
5
|
2272 |
ಶ್ರೀಮತಿ ಭಾರತಿ ಶೆಟ್ಟಿ | KAT ಯಲ್ಲಿ ಹಲವಾರು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
6
|
2271 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ಜೈಲುಗಳ ಸುಧಾರಣೆ ಕುರಿತು | ಗೃಹ ಸಚಿವರು | |
7
|
2273 |
ಶ್ರೀಮತಿ ಭಾರತಿ ಶೆಟ್ಟಿ | ನ್ಯಾಯಾಲಯದಲ್ಲಿ ಸರ್ಕಾರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
8
|
2211 |
ಶ್ರೀಮತಿ ಬಲ್ಕೀಸ್ ಬಾನು | ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳ ಸಾಲದ ಬಗ್ಗೆ | ಮುಖ್ಯಮಂತ್ರಿಗಳು | |
9
|
2210 |
ಶ್ರೀಮತಿ ಬಲ್ಕೀಸ್ ಬಾನು | ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರದ ಬಗ್ಗೆ | ಮುಖ್ಯಮಂತ್ರಿಗಳು | |
10
|
2201 |
ಶ್ರೀ ಬಸನಗೌಡ ಬಾದರ್ಲಿ | ಕಲ್ಯಾಣ ಕರ್ನಾಟಕ ವೃಂದದ ವೈರ್ಲೆಸ್ ಘಟಕದ ಪೊಲೀಸ್ ಸಿಬ್ಬಂದಿಗಳ ಮುಂಬಡ್ತಿ ಕುರಿತು | ಗೃಹ ಸಚಿವರು | |
11
|
2202 |
ಶ್ರೀ ಬಸನಗೌಡ ಬಾದರ್ಲಿ | ಕರ್ನಾಟಕ ರಾಜ್ಯ ವೈರ್ಲೆಸ್ ಘಟಕದಲ್ಲಿನ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಕುರಿತು | ಗೃಹ ಸಚಿವರು | |
12
|
2203 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕನ್ನು ನೂತನ ‘ಜಿಲ್ಲಾ ಕೇಂದ್ರ'ವನ್ನಾಗಿ ಘೋಷಿಸುವ ಬಗ್ಗೆ | ಮುಖ್ಯಮಂತ್ರಿಗಳು | |
13
|
2204 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ನ್ಯಾಯಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
14
|
2302 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ ‘PAC' ಗಳಿಂದ ನೀಡಲಾಗುವ ಸಾಲದ ಕುರಿತು | ಮುಖ್ಯಮಂತ್ರಿಗಳು | |
15
|
2220 |
ಶ್ರೀ ಚಿದಾನಂದ್ ಎಂ. ಗೌಡ | ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ನೌಕರರ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
16
|
2221 |
ಶ್ರೀ ಚಿದಾನಂದ್ ಎಂ. ಗೌಡ | ಬಿ.ಡಿ.ಎ ವತಿಯಿಂದ ಅಭಿವೃದ್ಧಿ ಶುಲ್ಕ ವಿಧಿಸುತ್ತಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
17
|
2222 |
ಶ್ರೀ ಚಿದಾನಂದ್ ಎಂ. ಗೌಡ | ಡಾ|| ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ರೈತರಿಗೆ ಅಭಿವೃದ್ಧಿ ಶುಲ್ಕ ವಿಧಿಸಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
18
|
2223 |
ಶ್ರೀ ಚಿದಾನಂದ್ ಎಂ. ಗೌಡ | ಬಿ.ಡಿ.ಎ ಬಡಾವಣೆ ವ್ಯಾಪ್ತಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಸಲು ಅನುಮತಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
19
|
2300 |
ಡಾ. ಧನಂಜಯ ಸರ್ಜಿ | ರಾಜ್ಯದ ರೈಲ್ವೆ ಯೋಜನೆಗಳಿಗೆ ಭೂ ಸ್ವಾಧೀನ ಹಾಗೂ ಬಾಕಿ ಯೋಜನೆಗಳ ಬಿಡುಗಡೆ ಮಾಡುವ ಕುರಿತು | ಮುಖ್ಯಮಂತ್ರಿಗಳು | |
20
|
2301 |
ಡಾ. ಧನಂಜಯ ಸರ್ಜಿ | ರಾಜ್ಯ ಅಪೆಕ್ಸ್ ಬ್ಯಾಂಕ್ನ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ | ಮುಖ್ಯಮಂತ್ರಿಗಳು | |
21
|
2318 |
ಶ್ರೀ ಹೆಚ್. ಎಸ್. ಗೋಪಿನಾಥ್ | ಬೆಂಗಳೂರು ಜಿಲ್ಲೆಯ ನಗರೋತ್ಥಾನ ಯೋಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
22
|
2150 |
ಶ್ರೀ ಗೋವಿಂದ ರಾಜು | B.B.M.P (GBA) ಯಿಂದ ಸಂಗ್ರಹಿಸಿರುವ ಸೆಸ್ ಹಣವನ್ನು ಬಾಕಿ ಉಳಿಸಿಕೊಂಡಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
23
|
2151 |
ಶ್ರೀ ಗೋವಿಂದ ರಾಜು | ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಪರಿಹಾರ ಬಾಕಿ ಇರುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
24
|
2152 |
ಶ್ರೀ ಗೋವಿಂದ ರಾಜು | ಮಾಸ್ಟರ್ ಪ್ಲಾನ್ (Master Plan) ಸಿದ್ಧಪಡಿಸುವಾಗ ಅನುಸರಿಸಲಾಗುವ ಮಾನದಂಡಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
25
|
2153 |
ಶ್ರೀ ಗೋವಿಂದ ರಾಜು | ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳದೆ ಇರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
26
|
2154 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ಖಾಲಿ ಇರುವ ಹುದ್ದೆ ಹಾಗೂ ನಿರುದ್ಯೋಗ ಸಮಸ್ಯೆಯ ಬಗ್ಗೆ | ಮುಖ್ಯಮಂತ್ರಿಗಳು | |
27
|
2045 |
ಡಾ|| ಕೆ. ಗೋವಿಂದರಾಜ್ | ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಣದ ಬಗ್ಗೆ | ಗೃಹ ಸಚಿವರು | |
28
|
2143 |
ಡಾ|| ಕೆ. ಗೋವಿಂದರಾಜ್ | ಬೆಂಗಳೂರು ಮಹಾನಗರದ ರಸ್ತೆಗಳ ಅಭಿವೃದ್ಧಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
29
|
2144 |
ಡಾ|| ಕೆ. ಗೋವಿಂದರಾಜ್ | ಬೆಂಗಳೂರು ನಗರದ ಕೆರೆಗಳ ಪುನಃಶ್ಚೇತನದ ಬಗ್ಗೆ | ಉಪ ಮುಖ್ಯಮಂತ್ರಿಗಳು | |
30
|
2262 |
ಶ್ರೀಮತಿ ಹೇಮಲತಾ ನಾಯಕ | ಕರ್ನಾಟಕ ಸರ್ಕಾರ 7ನೇ ವೇತನದ ಶೀಫಾರಸ್ಸನ್ನು ಜಾರಿಗೆ ತಂದಿರುವ ಕುರಿತು | ಮುಖ್ಯಮಂತ್ರಿಗಳು | |
31
|
2263 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಅಡಿಯಲ್ಲಿ ಬರುವ ಕೆರೆಗಳ/ಕೊಂಡಗಳು/ಕುAಟೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
32
|
2264 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿ ಕೆರೆಗಳ ಬಫರ್ ವಲಯದಲ್ಲಿ ಅನುಮತಿ ನೀಡಲಾಗಿರುವ ಕಟ್ಟಡಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
33
|
2265 |
ಶ್ರೀಮತಿ ಹೇಮಲತಾ ನಾಯಕ | ರಾಜ್ಯ ಸರ್ಕಾರ ಕೆರೆಗಳ ಸಂರಕ್ಷಣೆಗೆ ಬಫರ್ ವಲಯ ನಿಯಮಗಳ ಬದಲಾವಣೆ ಮಾಡಿರುವ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
34
|
2145 |
ಶ್ರೀ ಐವನ್ ಡಿ' ಸೋಜಾ | ಕರಾವಳಿ ಭಾಗದಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
35
|
2146 |
ಶ್ರೀ ಐವನ್ ಡಿ' ಸೋಜಾ | ಕರಾವಳಿ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಛೇರಿಗಳ ಬಗ್ಗೆ | ಮುಖ್ಯಮಂತ್ರಿಗಳು | |
36
|
2147 |
ಶ್ರೀ ಐವನ್ ಡಿ' ಸೋಜಾ | ರಾಜ್ಯದ ಅಪ್ರಾಪ್ತರಲ್ಲಿ ಗಾಂಜಾ ಸೇವನೆ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ | ಗೃಹ ಸಚಿವರು | |
37
|
2148 |
ಶ್ರೀ ಐವನ್ ಡಿ' ಸೋಜಾ | ಸಣ್ಣ ನೀರಾವರಿ ಇಲಾಖೆಗೆ ಮಂಜೂರಾದ ಹುದ್ದೆಗಳ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
38
|
2149 |
ಶ್ರೀ ಐವನ್ ಡಿ' ಸೋಜಾ | ಸಣ್ಣ ನೀರಾವರಿ ಇಲಾಖೆಯಿಂದ ಯೋಜನೆಗಳ ಪ್ರಾರಂಭಿಸುವ ಬಗ್ಗೆ | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
39
|
2313 |
ಶ್ರೀ ಐವನ್ ಡಿ' ಸೋಜಾ | ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಡಳಿಗೆ ಸ್ವಂತ ಕಟ್ಟಡ ಒದಗಿಸುವ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
40
|
2291 |
ಶ್ರೀ ಎಫ್. ಹೆಚ್. ಜಕ್ಕಪ್ಪನವರ್ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಗುತ್ತಿಗೆ ಸಹಕಾರ ವ್ಯವಸಾಯ ಸಂಘ (SC/ST Tenary Co-Operative Society) ಅಧೀನದಲ್ಲಿರುವ ಭೂಮಿ ಮತ್ತು ಸದಸ್ಯರ ಹಕ್ಕುಗಳ ಬಗ್ಗೆ | ಮುಖ್ಯಮಂತ್ರಿಗಳು | |
41
|
2261 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಅಗ್ನಿಶಾಮಕ ಠಾಣೆಗಳ ಸ್ಥಾಪನೆ ಬಗ್ಗೆ | ಗೃಹ ಸಚಿವರು | |
42
|
2258 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದ ಒಟ್ಟು ಸಾಲದ ಕುರಿತು | ಮುಖ್ಯಮಂತ್ರಿಗಳು | |
43
|
2259 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಅಲ್ಪಾವಧಿ ಬಡ್ಡಿರಹಿತ ಸಾಲದ ಕುರಿತು | ಮುಖ್ಯಮಂತ್ರಿಗಳು | |
44
|
2260 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳು ಮತ್ತು ನೇಮಕಾತಿ ಕುರಿತು | ಮುಖ್ಯಮಂತ್ರಿಗಳು | |
45
|
2188 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ಪೊಲೀಸ್ ಇಲಾಖೆಯ ಕುರಿತು | ಗೃಹ ಸಚಿವರು | |
46
|
2293 |
ಶ್ರೀ ಕೇಶವ ಪ್ರಸಾದ್ ಎಸ್ | ವಿಮಾನ/ಹೆಲಿಕಾಪ್ಟರ್ ಹೊಂದಿರುವ ವಿಷಯದ ಕುರಿತು | ಮುಖ್ಯಮಂತ್ರಿಗಳು | |
47
|
2249 |
ಶ್ರೀ ಮಧು ಜಿ. ಮಾದೇಗೌಡ | ರಾಜ್ಯದಲ್ಲಿ ನೋಟರಿಗಳ ನೋಂದಣಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
48
|
2250 |
ಶ್ರೀ ಮಧು ಜಿ. ಮಾದೇಗೌಡ | ವ್ಹೀಲಿಂಗ್ ಹಾಗೂ ಅಪ್ರಾಪ್ತರು ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ | ಗೃಹ ಸಚಿವರು | |
49
|
2239 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡದ ಸಮುದಾಯಗಳ ಸೌಲಭ್ಯ ಮತ್ತು ಬೇಡಿಕೆಗಳ ಕುರಿತು | ಮುಖ್ಯಮಂತ್ರಿಗಳು | |
50
|
2240 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಅಂತರ್ಜಲ ನಿರ್ವಹಣೆ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
51
|
2241 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯ ಪೊಲೀಸ್ ಇಲಾಖೆಯ ನಿಯಮಗಳ ಕುರಿತು | ಗೃಹ ಸಚಿವರು | |
52
|
2242 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಹೋಮ್ ಸ್ಟೇಗಳ ನಿಯಮಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
53
|
2253 |
ಶ್ರೀ ಮಧು ಜಿ. ಮಾದೇಗೌಡ | ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ರಚನೆ ಕುರಿತು | ಗೃಹ ಸಚಿವರು | |
54
|
2251 |
ಶ್ರೀ ಮಧು ಜಿ. ಮಾದೇಗೌಡ | ಅಪ್ರಾಪ್ತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು | ಗೃಹ ಸಚಿವರು | |
55
|
2252 |
ಶ್ರೀ ಮಧು ಜಿ. ಮಾದೇಗೌಡ | ಸಂರಕ್ಷಿತ ಸ್ಮಾರಕಗಳ ಡಿಜಿಟಲ್ ದಾಖಲೀಕರಣ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
56
|
2243 |
ಶ್ರೀ ಮಂಜುನಾಥ್ ಭಂಡಾರಿ | ಇಲಾಖೆಗಳಲ್ಲಿ ಅಧಿಕಾರಿ/ಸಿಬ್ಬಂದಿಗಳ ಜ್ಯೇಷ್ಠತಾ ಪಟ್ಟಿ ನಿಗದಿ ಮಾಡುವಾಗ ಕಾನೂನು ಇಲಾಖೆಯ ಸಲಹೆ ಕುರಿತು | ಮುಖ್ಯಮಂತ್ರಿಗಳು | |
57
|
2256 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ನಗರದಲ್ಲಿ ಪೊಲೀಸರು ಹಮ್ಮಿಕೊಂಡಿರುವ ‘ವಿಮುಕ್ತಿ' ಮಾದಕ ವಸ್ತು ಮುಕ್ತ ಅಭಿಯಾನದ ಕುರಿತು | ಗೃಹ ಸಚಿವರು | |
58
|
2257 |
ಶ್ರೀ ಸಿ.ಎನ್. ಮಂಜೇಗೌಡ | ಪೊಲೀಸ್ ಸಿಬ್ಬಂದಿಗಳ ಮೇಲಿನ ಕೆಲಸದ ಒತ್ತಡ ಮತ್ತು ‘ಆಸರೆ' ಯೋಜನೆಗೆ ವ್ಯಕ್ತವಾಗಿರುವ ಆಕ್ಷೇಪಗಳ ಕುರಿತು | ಗೃಹ ಸಚಿವರು | |
59
|
2254 |
ಶ್ರೀ ಸಿ.ಎನ್. ಮಂಜೇಗೌಡ | ಬೀದರ್ ಜಿಲ್ಲೆಯ ‘ಬೀದರ್ ಕ್ರಾಂತಿ' ಪತ್ರಿಕೆಯ ವಿರುದ್ಧದ ಅಕ್ರಮ ಹಾಗೂ ಮಾಧ್ಯಮ ಪಟ್ಟಿಯಿಂದ ಹೊರಗಿಟ್ಟಿರುವ ಕುರಿತು | ಮುಖ್ಯಮಂತ್ರಿಗಳು | |
60
|
2186 |
ಶ್ರೀ ಸಿ.ಎನ್. ಮಂಜೇಗೌಡ | ಡಾಂಬರು ರಸ್ತೆ ಹಾಳಾಗಿರುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
61
|
2205 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳು ಮತ್ತು ಆಡಳಿತ ಸುಧಾರಣೆ ಕುರಿತು | ಮುಖ್ಯಮಂತ್ರಿಗಳು | |
62
|
2206 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿನ ಸೈಬರ್ ಅಪರಾಧಗಳ ನಿಯಂತ್ರಣ ಮತ್ತು ತನಿಖಾ ವ್ಯವಸ್ಥೆ ಕುರಿತು | ಗೃಹ ಸಚಿವರು | |
63
|
2207 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿನ ಸಣ್ಣ ನೀರಾವರಿ ಕೆರೆಗಳ ನಿರ್ವಹಣೆ, ಹೂಳೆತ್ತುವಿಕೆ ಮತ್ತು ಹೊಸ ಯೋಜನೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
64
|
2208 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಗಳ ಪ್ರಗತಿ, ಕಾಲುವೆ ನಿರ್ವಹಣಿ ಮತ್ತು ನೀರು ವಿತರಣೆಯ ಕುರಿತು | ಉಪ ಮುಖ್ಯಮಂತ್ರಿಗಳು | |
65
|
2209 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿನ ಹಾಲು ಉತ್ಪಾದನೆ, ಸಂಗ್ರಹಣೆ ಹಾಗೂ ಪ್ರೋತ್ಸಾಹ ಧನ ವಿತರಣೆ ಕುರಿತು | ಮುಖ್ಯಮಂತ್ರಿಗಳು | |
66
|
2182 |
ಶ್ರೀ ಕೆ.ಎಸ್. ನವೀನ್ | ರಾಜ್ಯ ಸರ್ಕಾರ ಪಡೆದಿರುವ ಸಾಲಗಳ ವಿವರಗಳ ಮಾಹಿತಿ ಬಗ್ಗೆ | ಮುಖ್ಯಮಂತ್ರಿಗಳು | |
67
|
2183 |
ಶ್ರೀ ಕೆ.ಎಸ್. ನವೀನ್ | ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಮಾಹಿತಿ ಬಗ್ಗೆ | ಮುಖ್ಯಮಂತ್ರಿಗಳು | |
68
|
2184 |
ಶ್ರೀ ಕೆ.ಎಸ್. ನವೀನ್ | ರಾಜ್ಯದಲ್ಲಿ ಸಂಗ್ರಹವಾಗುತ್ತಿರುವ ತೆರಿಗೆಗಳ ಬಗ್ಗೆ | ಮುಖ್ಯಮಂತ್ರಿಗಳು | |
69
|
2185 |
ಶ್ರೀ ಕೆ.ಎಸ್. ನವೀನ್ | ರಾಜ್ಯದಲ್ಲಿ ಶಾಲಾ-ಕಾಲೇಜು ಆವರಣಗಳಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗುತ್ತಿರುವ ಬಗ್ಗೆ | ಗೃಹ ಸಚಿವರು | |
70
|
2194 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಗ್ಯಾರಂಟಿ ಯೋಜನೆಗಳ ಅನುದಾನ ಸಮಿತಿಗಳ ಕುರಿತು | ಮುಖ್ಯಮಂತ್ರಿಗಳು | |
71
|
2195 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಹಾಲಿನ ಪ್ರೋತ್ಸಾಹಧನ ಬಾಕಿ ಕುರಿತು | ಮುಖ್ಯಮಂತ್ರಿಗಳು | |
72
|
2196 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿ ಕುರಿತು | ಮುಖ್ಯಮಂತ್ರಿಗಳು | |
73
|
2197 |
ಶ್ರೀ ಎಂ. ನಾಗರಾಜು | ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಯೋಜನೆಗಳು ಮತ್ತು ಹೂಡಿಕೆಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
74
|
2198 |
ಶ್ರೀ ಎಂ. ನಾಗರಾಜು | ಅಬಕಾರಿ ಇಲಾಖೆಯ ಕ್ರಮದ ಬಗ್ಗೆ | ಅಬಕಾರಿ ಸಚಿವರು | |
75
|
2199 |
ಶ್ರೀ ಎಂ. ನಾಗರಾಜು | ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
76
|
2200 |
ಶ್ರೀ ಎಂ. ನಾಗರಾಜು | ಕಾರಾಗೃಹದಲ್ಲಿ ಖೈದಿಗಳಿಗೆ ಐಷಾರಾಮಿ ಸೇವೆಗಳು ನೀಡುತ್ತಿರುವ ಕುರಿತು | ಗೃಹ ಸಚಿವರು | |
77
|
2289 |
ಶ್ರೀ ಪುಟ್ಟಣ್ಣ | B.B.M.P ಶಾಲಾ ಕಾಲೇಜುಗಳ ಶಿಕ್ಷಕರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
78
|
2170 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದ ಸಾಧಕ ಕ್ರೀಡಾಪಟುಗಳನ್ನು ಸರ್ಕಾರದ ವಿವಿಧ ಉದ್ಯೋಗಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿರುವ ಬಗ್ಗೆ | ಮುಖ್ಯಮಂತ್ರಿಗಳು | |
79
|
2171 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿನ SC/ST ದೌರ್ಜನ್ಯಗಳ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ | ಗೃಹ ಸಚಿವರು | |
80
|
2172 |
ಶ್ರೀ ಪಿ.ಹೆಚ್. ಪೂಜಾರ್ | ವಿಜಯಪುರ-ಬಾಗಲಕೋಟೆ ಜಿಲ್ಲೆಯಲ್ಲಿ ಬರುವ ಏತ ನೀರಾವರಿ ಯೋಜನೆಗಳ ಕುರಿತು | ಉಪ ಮುಖ್ಯಮಂತ್ರಿಗಳು | |
81
|
2173 |
ಶ್ರೀ ಪಿ.ಹೆಚ್. ಪೂಜಾರ್ | ಕೃಷ್ಣ ಮೇಲ್ದಂಡೆ ಯೋಜನೆಯು ಆಮೇಗತಿಯಲ್ಲಿ ಸಾಗುತ್ತಿದ್ದು ಪೂರ್ಣ ಪ್ರಮಾಣ ಮುಗಿಸಿ, ಹುದ್ದೆಗಳನ್ನು ನೇಮಿಸುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
82
|
2217 |
ಶ್ರೀ ಪ್ರದೀಪ್ ಶೆಟ್ಟರ್ | ರಾಜ್ಯದಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಪರವಾನಗಿ ನೀಡಲಾಗಿರುವ ಮದ್ಯದಂಗಡಿಗಳ ಬಗ್ಗೆ | ಅಬಕಾರಿ ಸಚಿವರು | |
83
|
2224 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಕರಾವಳಿ ಪ್ರವಾಸೋದ್ಯಮ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
84
|
2225 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ನಿವೃತ್ತ ನೌಕರರಿಗೂ ‘ಆರೋಗ್ಯ ಸಂಜೀವಿನಿ' ಯೋಜನೆ ಜಾರಿ ಮಾಡುವ ಬಗ್ಗೆ | ಮುಖ್ಯಮಂತ್ರಿಗಳು | |
85
|
2226 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆಯಾಗಿರುವ ಬಗ್ಗೆ | ಗೃಹ ಸಚಿವರು | |
86
|
2227 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಮಕ್ಕಳ ಕಳ್ಳಸಾಗಣೆ ಪ್ರಕರಣಗಳ ಕುರಿತು | ಗೃಹ ಸಚಿವರು | |
87
|
2192 |
ಶ್ರೀ ಸಿ.ಟಿ. ರವಿ | ಪ್ರಸಕ್ತ ಹಣಕಾಸು ವರ್ಷದಲ್ಲಿ ತೆರಿಗೆ ಸಂಗ್ರಹ ಕುAಠಿತಗೊAಡಿರುವ ಬಗ್ಗೆ | ಮುಖ್ಯಮಂತ್ರಿಗಳು | |
88
|
2189 |
ಶ್ರೀ ಸಿ.ಟಿ. ರವಿ | ಬೆಂಗಳೂರಿನಲ್ಲಿ ಸಂಗ್ರಹವಾಗುವ ಕಸವನ್ನು ವಿಲೇವಾರಿ ಮಾಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
89
|
2190 |
ಶ್ರೀ ಸಿ.ಟಿ. ರವಿ | ನಿಗಮ/ಮಂಡಳಿಗಳಿಗೆ ಅನುದಾನ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
90
|
2191 |
ಶ್ರೀ ಸಿ.ಟಿ. ರವಿ | ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಮುಖ್ಯಮಂತ್ರಿಗಳು | |
91
|
2305 |
ಶ್ರೀ ಸಿ.ಟಿ. ರವಿ | ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ | ಗೃಹ ಸಚಿವರು | |
92
|
2235 |
ಶ್ರೀ ರಮೇಶ್ ಬಾಬು | ರಾಜ್ಯದಲ್ಲಿ ಅಣೆಕಟ್ಟು ಪುನರ್ ವಸತಿ ಮತ್ತು ಸುಧಾರಣೆ ಯೋಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
93
|
2236 |
ಶ್ರೀ ರಮೇಶ್ ಬಾಬು | ಕರ್ನಾಟಕ ಅಂಚೆ ಮತ್ತು ಟೆಲಿಕಾಂ ಉದ್ಯೋಗಿಗಳ ಗೃಹ ನಿರ್ಮಾಣ ಸಹಕಾರ ಸಂಘದ ಮಾಹಿತಿ ಕುರಿತು | ಮುಖ್ಯಮಂತ್ರಿಗಳು | |
94
|
2237 |
ಶ್ರೀ ರಮೇಶ್ ಬಾಬು | ರಾಜ್ಯ ಪೊಲೀಸ್ ಇಲಾಖೆಯಲ್ಲಿ ಗನ್ಮ್ಯಾನ್ ಒದಗಿಸುವ ಬಗ್ಗೆ | ಗೃಹ ಸಚಿವರು | |
95
|
2238 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿಯ ಹಾಗೂ ಕೆರೆಗಳ ಮಾಹಿತಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
96
|
2233 |
ಶ್ರೀ ಎನ್.ರವಿಕುಮಾರ್ | ಅಕ್ರಮವಾಗಿ ನೆಲೆಸಿರುವವರ ಕುರಿತು | ಗೃಹ ಸಚಿವರು | |
97
|
2229 |
ಶ್ರೀ ಎನ್.ರವಿಕುಮಾರ್ | ಆರ್ಥಿಕ ಇಲಾಖೆಯ ಅನುಮೋದನೆ ನೀಡಿರುವ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
98
|
2230 |
ಶ್ರೀ ಎನ್.ರವಿಕುಮಾರ್ | ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧ ಮತ್ತು ಸಚಿವರ ಕಛೇರಿಯಲ್ಲಿ ನಡೆದ ಕಳ್ಳತನದ ಕುರಿತು | ಮುಖ್ಯಮಂತ್ರಿಗಳು | |
99
|
2231 |
ಶ್ರೀ ಎನ್.ರವಿಕುಮಾರ್ | ಡಿಜಿಟಲ್ ಮಾಧ್ಯಮಗಳಿಗೆ ಜಾಹೀರಾತು ಕುರಿತು | ಮುಖ್ಯಮಂತ್ರಿಗಳು | |
100
|
2232 |
ಶ್ರೀ ಎನ್.ರವಿಕುಮಾರ್ | ಡ್ರಗ್ಸ್ ಧಂದೆ ಕುರಿತು | ಗೃಹ ಸಚಿವರು | |
101
|
2266 |
ಶ್ರೀ ರಾಮೋಜಿಗೌಡ | ಬೆಂಗಳೂರು ನಗರಗಳಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ | ಗೃಹ ಸಚಿವರು | |
102
|
2267 |
ಶ್ರೀ ರಾಮೋಜಿಗೌಡ | ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ನಡೆಯುತ್ತಿರುವ ಬಗ್ಗೆ | ಗೃಹ ಸಚಿವರು | |
103
|
2268 |
ಶ್ರೀ ರಾಮೋಜಿಗೌಡ | ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
104
|
2179 |
ಶ್ರೀ ವೈ.ಎಂ. ಸತೀಶ್ | ಒಂದೇ ವಿಷಯಕ್ಕೆ ಬೇರೆ ಬೇರೆ ದ್ವಂದ್ವ ಅಭಿಪ್ರಾಯಗಳನ್ನು ನೀಡಿ ಗೊಂದಲ ಮಾಡುತ್ತಿರುವ ಬಗ್ಗೆ | ಮುಖ್ಯಮಂತ್ರಿಗಳು | |
105
|
2180 |
ಶ್ರೀ ವೈ.ಎಂ. ಸತೀಶ್ | ಜಿ.ಬಿ.ಎ ವ್ಯಾಪ್ತಿಯಲ್ಲಿ ಖಾಲಿಯಿರುವ ಬಿ.ಡಿ.ಎ ಸ್ಥಳಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
106
|
2283 |
ಶ್ರೀ ಸುನೀಲ್ ವಲ್ಯಾಪುರ್ | ಅಬಕಾರಿ ಸನ್ನದುಗಳ ಹರಾಜುಗಳ ಬಗ್ಗೆ | ಅಬಕಾರಿ ಸಚಿವರು | |
107
|
2279 |
ಶ್ರೀ ಸುನೀಲ್ ವಲ್ಯಾಪುರ್ | ASI/HC/PC ಹುದ್ದೆಗಳ ಬಗ್ಗೆ | ಗೃಹ ಸಚಿವರು | |
108
|
2280 |
ಶ್ರೀ ಸುನೀಲ್ ವಲ್ಯಾಪುರ್ | ಅಮಾನತ್ತುಗೊಂಡಿರುವ ನೌಕರರ ವಿವರ | ಮುಖ್ಯಮಂತ್ರಿಗಳು | |
109
|
2281 |
ಶ್ರೀ ಸುನೀಲ್ ವಲ್ಯಾಪುರ್ | ಗಾಂಜಾ ನಶೆಯಲ್ಲಿ ವಾಹನ ಮತ್ತು ಮನೆಗಳಿಗೆ ಕಲ್ಲು ತೂರಾಟ ಮಾಡುವ ಕುರಿತು | ಗೃಹ ಸಚಿವರು | |
110
|
2282 |
ಶ್ರೀ ಸುನೀಲ್ ವಲ್ಯಾಪುರ್ | ಮೆಟ್ರೋ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕುರಿತು | ಉಪ ಮುಖ್ಯಮಂತ್ರಿಗಳು | |
111
|
2246 |
ಡಾ. ಸೂರಜ್ ರೇವಣ್ಣ | ರಾಷ್ಟç ಪ್ರಶಸ್ತಿ ಪಡೆದವರಿಗೆ ಸರ್ಕಾರದಿಂದ ಒದಗಿಸಿದ ಸೌಲಭ್ಯಗಳ ಕುರಿತು | ಮುಖ್ಯಮಂತ್ರಿಗಳು | |
112
|
2247 |
ಡಾ. ಸೂರಜ್ ರೇವಣ್ಣ | ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ | ಗೃಹ ಸಚಿವರು | |
113
|
2248 |
ಡಾ. ಸೂರಜ್ ರೇವಣ್ಣ | ರಾಜ್ಯದಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಬಗ್ಗೆ | ಮುಖ್ಯಮಂತ್ರಿಗಳು | |
114
|
2244 |
ಡಾ. ಸೂರಜ್ ರೇವಣ್ಣ | ಗಿರವಿ ಪರವಾನಿಗೆ ಮತ್ತು ಹಣಕಾಸು ಸಂಸ್ಥೆಗಳ ಬಗ್ಗೆ | ಮುಖ್ಯಮಂತ್ರಿಗಳು | |
115
|
2174 |
ಶ್ರೀ ಶರವಣ ಟಿ.ಎ | K.C ವ್ಯಾಲಿ ಯೋಜನೆಯ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
116
|
2175 |
ಶ್ರೀ ಶರವಣ ಟಿ.ಎ | ಗುರು ರಾಘವೇಂದ್ರ ಬ್ಯಾಂಕ್ನಲ್ಲಾದ ಹಣ ದುರುಪಯೋಗದ ಕುರಿತು | ಮುಖ್ಯಮಂತ್ರಿಗಳು | |
117
|
2176 |
ಶ್ರೀ ಶರವಣ ಟಿ.ಎ | ಇಲಾಖಾವಾರು ಬಿಡುಗಡೆ ಮಾಡಿದ ಅನುದಾನ ಮತ್ತು ಉಳಿಕೆ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
118
|
2295 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಗುತ್ತಿಗೆದಾರರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ಪಾವತಿಸಲು ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವ ಕುರಿತು | ಮುಖ್ಯಮಂತ್ರಿಗಳು | |
119
|
2296 |
ಶ್ರೀ ಶಶೀಲ್ ಜಿ. ನಮೋಶಿ | ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸುವ ಕುರಿತು | ಮುಖ್ಯಮಂತ್ರಿಗಳು | |
120
|
2297 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಚುನಾವಣೆಯ ಕುರಿತು | ಮುಖ್ಯಮಂತ್ರಿಗಳು | |
121
|
2298 |
ಶ್ರೀ ಶಶೀಲ್ ಜಿ. ನಮೋಶಿ | ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಕುರಿತು | ಮುಖ್ಯಮಂತ್ರಿಗಳು | |
122
|
2299 |
ಶ್ರೀ ಶಶೀಲ್ ಜಿ. ನಮೋಶಿ | ಕೆಪಿಎಸ್ಸಿ ವತಿಯಿಂದ ನಡೆಸಿರುವ 384 ಕೆಎಎಸ್ ಗೆಜೆಟೆಡ್ ಪ್ರೋಬೆಷನರ್ಸ್ ಹುದ್ದೆಗಳ ಮುಖ್ಯ ಪರೀಕ್ಷೆಯಲ್ಲಿ ಹಗರಣ ನಡೆದಿರುವ ಆರೋಪದ ಕುರಿತು | ಮುಖ್ಯಮಂತ್ರಿಗಳು | |
123
|
2274 |
ಶ್ರೀ ಡಿ.ಟಿ.ಶ್ರೀನಿವಾಸ್ | ರಾಜ್ಯದ ಪೊಲೀಸ್ ಇಲಾಖೆಯ ASI to PSI ಮಾಹಿತಿ ನೀಡುವುದು | ಗೃಹ ಸಚಿವರು | |
124
|
2275 |
ಶ್ರೀ ಡಿ.ಟಿ.ಶ್ರೀನಿವಾಸ್ | ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು | |
125
|
2292 |
ಡಾ|| ತಳವಾರ್ ಸಾಬಣ್ಣ | ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚೌಡದನಾಪುರದಲ್ಲಿ ನೀರಾವರಿ ಇಲಾಖೆಯಿಂದ ಕಟ್ಟಿದ ಕಟ್ಟಡಗಳ ಕುರಿತು | ಉಪ ಮುಖ್ಯಮಂತ್ರಿಗಳು | |
126
|
2276 |
ಡಾ|| ಉಮಾಶ್ರೀ | ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ | ಗೃಹ ಸಚಿವರು | |
127
|
2278 |
ಡಾ|| ಉಮಾಶ್ರೀ | ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ರಸ್ತೆಯ ಕಾಮಗಾರಿ ಬಗ್ಗೆ | ಉಪ ಮುಖ್ಯಮಂತ್ರಿಗಳು | |
128
|
2164 |
ಶ್ರೀ ಟಿ.ಎನ್. ಜವರಾಯಿ ಗೌಡ | ಬಿ-ಖಾತಾ ಆಸ್ತಿಗಳನ್ನು ಎ-ಖಾತಾ ಆಸ್ತಿಗಳನ್ನಾಗಿ ಪರಿವರ್ತಿಸುವ ಕುರಿತು | ಉಪ ಮುಖ್ಯಮಂತ್ರಿಗಳು | |
129
|
2166 |
ಶ್ರೀ ಟಿ.ಎನ್. ಜವರಾಯಿ ಗೌಡ | ಕಾವೇರಿ 5ನೇ ಹಂತ ಯೋಜನೆ ಜಾರಿಯಾಗಿದ್ದರು 110 ಹಳ್ಳಿಗಳಲ್ಲಿ ಒಳಚರಂಡಿ ಆಗದಿರುವ ಕುರಿತು | ಉಪ ಮುಖ್ಯಮಂತ್ರಿಗಳು | |
130
|
2167 |
ಶ್ರೀ ಟಿ.ಎನ್. ಜವರಾಯಿ ಗೌಡ | ಎತ್ತಿನಹೊಳೆ ಯೋಜನೆ ಕುರಿತು | ಉಪ ಮುಖ್ಯಮಂತ್ರಿಗಳು | |
131
|
2168 |
ಶ್ರೀ ಟಿ.ಎನ್. ಜವರಾಯಿ ಗೌಡ | ಸೈಬರ್ ಅಪರಾಧ ಕೃತ್ಯಗಳ ಬಗ್ಗೆ | ಗೃಹ ಸಚಿವರು | |
132
|
2165 |
ಶ್ರೀ ಟಿ.ಎನ್. ಜವರಾಯಿ ಗೌಡ | ಸಾರ್ವಜನಿಕ ಉದ್ಯಮ ವ್ಯಾಪ್ತಿಗೆ ಬರುವ ನಿಗಮ/ಕಂಪನಿಗಳ ಕುರಿತು | ಮುಖ್ಯಮಂತ್ರಿಗಳು | |
133
|
2160 |
ಶ್ರೀ ಕುಶಾಲಪ್ಪ ಎಂ.ಪಿ | ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಯ ಕುರಿತು | ಗೃಹ ಸಚಿವರು | |
134
|
2161 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊAಡಿರುವ ಕಾಮಗಾರಿಗಳ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
135
|
2162 |
ಶ್ರೀ ಕುಶಾಲಪ್ಪ ಎಂ.ಪಿ | ಬಾರ್ ಲೈಸೆÀನ್ಸ್ಗಳ ಕುರಿತು | ಅಬಕಾರಿ ಸಚಿವರು | |
136
|
2163 |
ಶ್ರೀ ಕುಶಾಲಪ್ಪ ಎಂ.ಪಿ | ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
137
|
2303 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಹೊಸ ಯೋಜನೆಗಳು, ಅಭಿವೃದ್ಧಿ ಹಾಗೂ ಆಡಳಿತ ವ್ಯವಸ್ಥೆ ಕುರಿತು | ಮುಖ್ಯಮಂತ್ರಿಗಳು | |
138
|
2304 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡ ಕಾಮಗಾರಿ ಕುರಿತು | ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು | |
139
|
2306 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಗುತ್ತಿಗೆದಾರರ ಬಾಕಿ ಬಿಲ್ ಪಾವತಿಯ ಕುರಿತು | ಮುಖ್ಯಮಂತ್ರಿಗಳು | |
140
|
2307 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ವಿವಿಧ ಇಲಾಖೆಗಳಿಗೆ ಮೀಸಲಿಟ್ಟ, ಬಿಡುಗಡೆಗೊಳಿಸಿದ ಮತ್ತು ಖರ್ಚಾದ ಅನುದಾನದ ವಿವರ ಕುರಿತು | ಮುಖ್ಯಮಂತ್ರಿಗಳು | |
141
|
2308 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ವ್ಯಾಟ್/ತೆರಿಗೆ ಕುರಿತು | ಮುಖ್ಯಮಂತ್ರಿಗಳು | |
142
|
2309 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ನಿಗಮ ಮಂಡಳಿಗಳಿಗೆ ಒದಗಿಸಲಾದ ಅನುದಾನದ ಕುರಿತು | ಮುಖ್ಯಮಂತ್ರಿಗಳು | |
143
|
2310 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಸೈಬರ್ ಕ್ರೆöÊಂ ಠಾಣೆಗಳಲ್ಲಿ ವರದಿಯಾಗಿರುವ ದೂರುಗಳ ಕುರಿತು | ಗೃಹ ಸಚಿವರು | |
144
|
2311 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ತೆರಿಗೆ ಸಂಗ್ರಹ ಮತ್ತು ರಾಜ್ಯದ ಮೇಲಿರುವ ಸಾಲದ ಪ್ರಮಾಣ ಕುರಿತು | ಮುಖ್ಯಮಂತ್ರಿಗಳು | |
145
|
2312 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ರಸ್ತೆ ಅಗಲೀಕರಣ ಕಾರ್ಯಗಳಿಗಾಗಿ ಭೂಮಿ ಹಸ್ತಾಂತರಿಸಿದ ಭೂ ಮಾಲೀಕರಿಗೆ ಪರಿಹಾರ ಕುರಿತು | ಉಪ ಮುಖ್ಯಮಂತ್ರಿಗಳು | |
146
|
2155 |
ಶ್ರೀ ಎನ್.ನಾಗರಾಜು | PLD DCC ಬ್ಯಾಂಕ್ ಸಾಲಗಳ ಬಗ್ಗೆ | ಮುಖ್ಯಮಂತ್ರಿಗಳು | |
147
|
2156 |
ಶ್ರೀ ಎನ್.ನಾಗರಾಜು | ಸಹಕಾರ ಇಲಾಖೆಗಳಲ್ಲಿನ ಯೋಜನೆಗಳ ಬಗ್ಗೆ | ಮುಖ್ಯಮಂತ್ರಿಗಳು | |
148
|
2157 |
ಶ್ರೀ ಎನ್.ನಾಗರಾಜು | ಕಳೆದ 2 ವರ್ಷಗಳಿಂದ ಭೂ ಉಪಯೋಗ ಬದಲಾವಣೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
149
|
2158 |
ಶ್ರೀ ಎನ್.ನಾಗರಾಜು | ವಿನ್ಯಾಸ ನಕ್ಷೆ ಅನುಮೋದನೆ ಬಗ್ಗೆ | ಉಪ ಮುಖ್ಯಮಂತ್ರಿಗಳು | |
150
|
2159 |
ಶ್ರೀ ಎನ್.ನಾಗರಾಜು | ಕಟ್ಟಡಗಳಿಗೆ ಅನುಮೋದನೆ ನೀಡುವ ಬಗ್ಗೆ | ಉಪ ಮುಖ್ಯಮಂತ್ರಿಗಳು | |
151
|
2212 |
ಶ್ರೀ ಬಿ.ಕೆ. ಹರಿಪ್ರಸಾದ್ | ರಾಜ್ಯದಲ್ಲಿ ಸಂಘ ಸಂಸ್ಥೆಗಳ ಪಥಸಂಚಲನ, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಕಾನೂನು ಪಾಲನೆ ಕುರಿತು | ಗೃಹ ಸಚಿವರು | |
152
|
2213 |
ಶ್ರೀ ಬಿ.ಕೆ. ಹರಿಪ್ರಸಾದ್ | ಗೃಹ ರಕ್ಷಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಮಾನ ವೇತನ ಭತ್ಯೆ ಹಾಗೂ ಸೇವಾ ಭದ್ರತೆ ನೀಡುವ ಬಗ್ಗೆ | ಗೃಹ ಸಚಿವರು | |
153
|
2216 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
154
|
2290 |
ಶ್ರೀ ಎ. ವಸಂತಕುಮಾರ್ | ರಾಯಚೂರು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಕೆರೆಗಳ ಅಭಿವೃದ್ಧಿ ಕುರಿತು | ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು |