ದಿನಾಂಕ 27-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
2403
ಶ್ರೀ ಡಿ.ಎಸ್ ಅರುಣ್ AI ತಂತ್ರಜ್ಞಾನದಿAದ ಅಪಾಯ ಮತ್ತು ಯುವಕರ ಉದ್ಯೋಗ ರಕ್ಷಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
02
2405
ಶ್ರೀ ಡಿ.ಎಸ್ ಅರುಣ್ ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದೆ ಇರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
03
2406
ಶ್ರೀ ಕೆ. ಅಬ್ದುಲ್ ಜಬ್ಬಾರ್ ಯೋಜನೆಗಳು ಮತ್ತು ಅನುದಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
04
2401
ಶ್ರೀ ಡಿ.ಎಸ್ ಅರುಣ್ ರೈತರಿಗೆ ಬೆಳೆ ಮಾರಾಟ ಸೌಲಭ್ಯ ಒದಗಿಸುವ ಬಗ್ಗೆ ಕೃಷಿ ಸಚಿವರು
05
2407
ಶ್ರೀ ಕೆ. ಅಬ್ದುಲ್ ಜಬ್ಬಾರ್ ಸಮೀಕ್ಷೆಗಳು ಮತ್ತು ಗಣತಿಗೆ ಸಂಬAಧಿಸಿದ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
06
2409
ಶ್ರೀ ಕೆ. ಅಬ್ದುಲ್ ಜಬ್ಬಾರ್ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಸತಿ ಮತ್ತು ವಿದ್ಯಾರ್ಥಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
07
2410
ಶ್ರೀ ಕೆ. ಅಬ್ದುಲ್ ಜಬ್ಬಾರ್ ಕಾರ್ಮಿಕ ಇಲಾಖೆಯಡಿ ಬರುವ ಉದ್ಯೋಗ ವೇತನ ಮತ್ತು ಕಾರ್ಮಿಕ ಹಕ್ಕುಗಳ ಕುರಿತು ಕಾರ್ಮಿಕ ಸಚಿವರು
08
2462
ಶ್ರೀ ಎಂ.ಎಲ್. ಅನಿಲ್ ಕುಮಾರ್ ಜಲ ಜೀವನ್ ಮಿಷನ್ ಯೋಜನೆಯ ಉದ್ದೇಶದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
09
2320
ಶ್ರೀಮತಿ ಬಲ್ಕೀಸ್ ಬಾನು ಜಲ ಜೀವನ್ ಮಿಷನ್ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
2321
ಶ್ರೀಮತಿ ಬಲ್ಕೀಸ್ ಬಾನು ಮಕ್ಕಳಲ್ಲಿ ಕಂಡು ಬರುವ ಅಸಹಜ ಬೆಳವಣಿಗೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
11
2322
ಶ್ರೀಮತಿ ಬಲ್ಕೀಸ್ ಬಾನು ರೈತ ಸಂಪರ್ಕ ಕೇಂದ್ರಗಳ ಕುರಿತು ಕೃಷಿ ಸಚಿವರು
12
2412
ಶ್ರೀ ಬಸನಗೌಡ ಬಾದರ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಾದ ‘ಜಲ ಜೀವನ್ ಮಿಷನ್’ ಕಾಮಗಾರಿಯ ಗುಣಮಟ್ಟದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
2413
ಶ್ರೀ ಬಸನಗೌಡ ಬಾದರ್ಲಿ ಬಿ.ಪಿ.ಎಲ್ ಕುಟುಂಬದ ಎಲ್ಲಾ ಯೋಜನೆಯಡಿ ಮನೆಯ ಯಜಮಾನಿಯರಿಗೆ ‘ಗೃಹಲಕ್ಷಿö್ಮ’ ಹಣವನ್ನು ನೀಡುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
14
2414
ಶ್ರೀ ಬಸನಗೌಡ ಬಾದರ್ಲಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
2415
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನ ರಾಮತ್ನಾಳ ಗ್ರಾಮದಲ್ಲಿ ಹೊಸ ಅಂಗನವಾಡಿ ಕೇಂದ್ರವನ್ನು ಪ್ರಾರಂಭಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
16
2463
ಶ್ರೀ ಎಸ್.ಎಲ್. ಭೋಜೇಗೌಡ ಜಲ ಜೀವನ್ ಮಿಷನ್ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
17
2355
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನೇಮಕಾತಿ ಕುರಿತು ಕೃಷಿ ಸಚಿವರು
18
2356
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ RDPR ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
19
2357
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
20
2358
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಪ್ರಗತಿ ಪಥ ರಸ್ತೆ ಯೋಜನೆಯ ಅನುಷ್ಠಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
21
2460
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಸಮಾಜ ಕಲ್ಯಾಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ವಸತಿ ಶಾಲೆ/ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
22
2434
ಶ್ರೀ ಚಿದಾನಂದ್ ಎಂ. ಗೌಡ ಗ್ರಾಮ ಪಂಚಾಯಿತಿಗಳ ಅಧಿಕಾರ ಹಸ್ತಾಂತರದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
23
2359
ಶ್ರೀ ಗೋವಿಂದ ರಾಜು ಶುದ್ಧ ನೀರಿನ ಘಟಕ ಸ್ಥಗಿತಗೊಂಡಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
24
2360
ಶ್ರೀ ಗೋವಿಂದ ರಾಜು ಟೆಂಡರ್ ಕರೆಯದೆ ಟಿ.ವಿ.ಗಳನ್ನು ಖರೀದಿ ಮಾಡಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
25
2361
ಶ್ರೀ ಗೋವಿಂದ ರಾಜು ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಕೃಷಿ ಸಚಿವರು
26
2362
ಶ್ರೀ ಗೋವಿಂದ ರಾಜು ಕೋಲಾರ ನಗರದಲ್ಲಿ ಶ್ರೀ ಟಿ.ಚನ್ನಯ್ಯ ರಂಗಮAದಿರ ಶಿಥಿಲಗೊAಡಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
27
2363
ಶ್ರೀ ಗೋವಿಂದ ರಾಜು ಕೆಸಿಸಿ ಯೋಜನೆಯಡಿ ರೈತರು ಸಕಾಲಕ್ಕೆ ಮರುಪಾವತಿಸಿದ ಬಡ್ಡಿಯ ಬಗ್ಗೆ ಕೃಷಿ ಸಚಿವರು
28
2421
ಶ್ರೀ ಹೆಚ್.ಎಸ್. ಗೋಪಿನಾಥ್ ಕಾರ್ಮಿಕ ಇಲಾಖೆಯ ಪೌರಕಾರ್ಮಿಕರ ಸೌಲಭ್ಯಗಳ ಕುರಿತು ಕಾರ್ಮಿಕ ಸಚಿವರು
29
2422
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಹಾಸ್ಟೆಲ್‌ಗಳ ಕುರಿತು ಸಮಾಜ ಕಲ್ಯಾಣ ಸಚಿವರು
30
2423
ಶ್ರೀ ಹೆಚ್.ಎಸ್. ಗೋಪಿನಾಥ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತನದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
31
2391
ಶ್ರೀಮತಿ ಹೇಮಲತಾ ನಾಯಕ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಸ್ತುತ ವಾಸಿಸುವ ಮಾಜಿ ದೇವದಾಸಿ ಮಹಿಳೆಯರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
32
2390
ಶ್ರೀಮತಿ ಹೇಮಲತಾ ನಾಯಕ ರಾಜ್ಯದ ಅಂಗನವಾಡಿ ಕೇಂದ್ರಗಳ ಮೂಲಕ ನೀಡಲಾಗುತ್ತಿರುವ ಪೌಷ್ಠಿಕÀ ಆಹಾರ ಪದಾರ್ಥಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
33
2330
ಶ್ರೀ ಐವನ್ ಡಿ'ಸೋಜಾ ಕರಾವಳಿ ಭಾಗದಲ್ಲಿನ ಕೊಂಕಣಿ ಭಾಷೆಯ ಅಭಿವೃದ್ಧಿಗೆ ಸರ್ಕಾರ ಯಾವ ಯಾವ ಕ್ರಮ ಕೈಗೊಂಡಿದೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
34
2331
ಶ್ರೀ ಐವನ್ ಡಿ'ಸೋಜಾ ಹಿರಿಯ ಮಹಿಳಾ ನಾಗರೀಕರಿಗೆ ಸಹಾಯ ಮಾಡುವ ಕಾರ್ಯಕ್ರಮಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
35
2332
ಶ್ರೀ ಐವನ್ ಡಿ'ಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ಬೆಳೆ ವಿಮೆ ಯೋಜನೆಯ ಬಗ್ಗೆ ಕೃಷಿ ಸಚಿವರು
36
2333
ಶ್ರೀ ಐವನ್ ಡಿ'ಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
37
2334
ಶ್ರೀ ಐವನ್ ಡಿ'ಸೋಜಾ ಜಲ ಜೀವನ್ ಮಿಷನ್ ಕಾಮಗಾರಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
38
2365
ಶ್ರೀ ಟಿ.ಎನ್. ಜವರಾಯಿ ಗೌಡ ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯವಾಗಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
39
2366
ಶ್ರೀ ಟಿ.ಎನ್. ಜವರಾಯಿ ಗೌಡ ಪಿ.ಎಂ ಕಿಸಾನ್ ಯೋಜನೆಯಡಿ ರಾಜ್ಯದ ರೈತರ ಖಾತೆಗೆ ಹಣ ಜಮೆ ಮಾಡುವ ಕುರಿತು ಕೃಷಿ ಸಚಿವರು
40
2367
ಶ್ರೀ ಟಿ.ಎನ್. ಜವರಾಯಿ ಗೌಡ ಪಿ.ಎಂಕಾರ್ಮಿಕ ಮಂಡಳಿಯ ಕಲ್ಯಾಣ ಕಾರ್ಯಕ್ರಮಗಳ ಯೋಜನೆಗಳ ಬಗ್ಗೆ ಕಾರ್ಮಿಕ ಸಚಿವರು
41
2368
ಶ್ರೀ ಟಿ.ಎನ್. ಜವರಾಯಿ ಗೌಡ ಗೃಹಲಕ್ಷಿö್ಮ ಫಲಾನುಭವಿಗಳು ನಿಧನರಾದರೂ ಕೂಡ ಅವರ ಖಾತೆಗೆ ಹಣ ಜಮೆ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
42
2440
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
42
2441
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
43
2442
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದ ವಿವಿಧ ವಸತಿ ಶಾಲೆಗಳ ಮೂಲ ಸೌಕರ್ಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
44
2443
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 2006ರ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
45
2444
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದಲ್ಲಿ ಗ್ರಾಮಿಣ ಪ್ರದೇಶಗಳಲ್ಲಿ ಮಲ ತ್ಯಾಜ್ಯ ನಿರ್ವಹಣೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
46
2465
ಶ್ರೀ ಕೇಶವ ಪ್ರಸಾದ್ ಎಸ್ “ಸ್ವಚ್ಛ ವಾಹಿನಿಯ” ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
47
2376
ಡಾ. ಯತೀಂದ್ರ ಎಸ್ ಬಿಯಾಂಡ್ ಬೆಂಗಳೂರು ಯೋಜನೆಯಡಿ ಮೈಸೂರಿನಲ್ಲಿ ಜಿ.ಸಿ.ಸಿ ಸ್ಥಾಪಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
48
2371
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (SCSP) ಅಡಿಯಲ್ಲಿನ ಅನುದಾನ ಬಿಡುಗಡೆ, ಬಳಕೆ ಮತ್ತು ಪಾರದರ್ಶಕತೆ ಕುರಿತು ಸಮಾಜ ಕಲ್ಯಾಣ ಸಚಿವರು
49
2373
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿನ ಮಣ್ಣು ಪರೀಕ್ಷೆ, ಮಣ್ಣಿನ ಆರೋಗ್ಯ ಕಾರ್ಡ್ ಮತ್ತು ಸಾವಯವ ಕೃಷಿ ಉತ್ತೇಜನ ಕುರಿತು ಕೃಷಿ ಸಚಿವರು
50
2372
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಜಾಗೃತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
51
2374
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿನ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ರಕ್ಷಣೆ ಮತ್ತು ಪುನರ್ವಸತಿ ಕುರಿತು ಕಾರ್ಮಿಕ ಸಚಿವರು
51
2375
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ಯುವಕರಿಗೆ ಉದ್ಯಮಶೀಲತೆ ತರಬೇತಿ ಮತ್ತು ಸಾಲ ಸೌಲಭ್ಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
52
2378
ಶ್ರೀ ಸಿ.ಎನ್. ಮಂಜೇಗೌಡ ತೆಂಗಿನ ಮರಗಳಿಗೆ ತಗುಲಿರುವ ಸುಳಿ ರೋಗ ಮತ್ತು ಕಪ್ಪುತಲೆ ಹುಳು ಬಾಧೆಯನ್ನು ತಡೆಗಟ್ಟುವ ಕುರಿತು ಕೃಷಿ ಸಚಿವರು
53
2379
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಜಿಲ್ಲೆಯಲ್ಲಿನ ವಿದ್ಯಾರ್ಥಿನಿಲಯಗಳ ಆಧುನೀಕರಣ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
54
2380
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
55
2381
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಕುಡಿಯುವ ನೀರಿನ ಮಾದರಿಗಳ ಪರೀಕ್ಷೆ ಮತ್ತು ಕಲುಷಿತಗೊಂಡಿರುವ ಪ್ರದೇಶಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
55
744
ಶ್ರೀ ಸಿ.ಎನ್. ಮಂಜೇಗೌಡ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಂದ ಕಸ ವಿಂಗಡಣೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
56
2382
ಶ್ರೀ ಮಧು ಜಿ. ಮಾದೇಗೌಡ ರಾಜ್ಯದಲ್ಲಿ ಭಿಕ್ಷಾಟನೆ ಹೆಚ್ಚುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
57
2383
ಶ್ರೀ ಮಧು ಜಿ. ಮಾದೇಗೌಡ ‘ಗೃಹಲಕ್ಷಿö್ಮ’ ಯೋಜನೆ ಸೌಲಭ್ಯ ನಿರಾಕರಿಸಿರುವವರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
58
2384
ಶ್ರೀ ಮಧು ಜಿ. ಮಾದೇಗೌಡ ಮಕ್ಕಳ ಸಹಾಯವಾಣಿಗೆ ಬರುತ್ತಿರುವ ದೂರುಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
60
2385
ಶ್ರೀ ಮಧು ಜಿ. ಮಾದೇಗೌಡ ಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
61
2386
ಶ್ರೀ ಮಧು ಜಿ. ಮಾದೇಗೌಡ ಕೃಷಿ ಕಾಲೇಜುಗಳನ್ನು ಮರು ಸಂಘಟಿಸಲು ನೇಮಿಸಿದ್ದ ತಜ್ಞರ ಸಮಿತಿ ವರದಿ ಬಗ್ಗೆ ಕೃಷಿ ಸಚಿವರು
62
2427
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದ ವಿವಿಧ ಅಭಿವೃದ್ಧಿ ನಿಗಮ ಹಾಗೂ ಮಂಡಳಿಗಳ ಅನುದಾನ ಹಂಚಿಕೆ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
63
2428
ಶ್ರೀ ಮಂಜುನಾಥ್ ಭಂಡಾರಿ ಹಣಕಾಸು ಯೋಜನೆಯಡಿ ಅನುದಾನ ಬಿಡುಗಡೆ ಹಾಗೂ ಬಳಕೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
64
2429
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
65
2430
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸಮಾಜ ಕಲ್ಯಾಣ ಸಚಿವರು
65
2431
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಕೃಷಿ ವಲಯವನ್ನು ಬಲಪಡಿಸುವ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಕೃಷಿ ಸಚಿವರು
66
2338
ಶ್ರೀ ಎಂ.ನಾಗರಾಜು ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳು ಮತ್ತು ಅನುದಾನದ ಕುರಿತು ಸಮಾಜ ಕಲ್ಯಾಣ ಸಚಿವರು
67
2339
ಶ್ರೀ ಎಂ.ನಾಗರಾಜು ಸೌರಶಕ್ತಿ ಚಾಲಿತ ನೀರಾವರಿ ಮತ್ತು ಕೃಷಿ ನವೋದ್ಯಮಗಳ ಬಗ್ಗೆ ಕೃಷಿ ಸಚಿವರು
68
2340
ಶ್ರೀ ಎಂ.ನಾಗರಾಜು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
69
2341
ಶ್ರೀ ಎಂ.ನಾಗರಾಜು ಮಕ್ಕಳ ಸುರಕ್ಷತೆ ಮತ್ತು ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
69
2466
ಶ್ರೀ ಎಂ.ನಾಗರಾಜು ಕರ್ನಾಟಕದ ಗಿಗ್ ಕಾರ್ಮಿಕರಿಗೆ ಪ್ರಯೋಜನಗಳು ಮತ್ತು ಕಲ್ಯಾಣ ಯೋಜನೆಗಳು ಕಾರ್ಮಿಕ ಸಚಿವರು
70
2454
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
71
2458
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕ್ರೆöÊಸ್‌ನಿಂದ ಖರೀದಿಸಿರುವ ಪುಸ್ತಕಗಳ ಕುರಿತು ಸಮಾಜ ಕಲ್ಯಾಣ ಸಚಿವರು
72
2459
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕ್ರೆöÊಸ್ ಸಂಸ್ಥೆಯಿAದ ಸಾಫ್ಟ್ವೇರ್ ಖರೀದಿಸಿರುವ ಕುರಿತು ಸಮಾಜ ಕಲ್ಯಾಣ ಸಚಿವರು
73
2352
ಶ್ರೀ ಪಿ.ಹೆಚ್ ಪೂಜಾರ್ ಬಾಗಲಕೋಟೆಯಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿಯ ಕೇಂದ್ರ ಕಛೇರಿಯನ್ನು ಸ್ಥಾಪಿಸಿ ಪೂರ್ಣ ಪ್ರಮಾಣ ಸಿಬ್ಬಂದಿಗಳನ್ನು ನಿಯೋಜನೆ ಮಾಡದೆ ಇರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
74
2353
ಶ್ರೀ ಪಿ.ಹೆಚ್ ಪೂಜಾರ್ ರಾಜ್ಯದ ದೇವದಾಸಿಯರ ಮಕ್ಕಳ ವಿವಾಹಕ್ಕೆ ಸರ್ಕಾರದ ಪ್ರೋತ್ಸಾಹ ಧನಕ್ಕಾಗಿ ಪರದಾಡುತ್ತಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
75
2354
ಶ್ರೀ ಪಿ.ಹೆಚ್ ಪೂಜಾರ್ ಮಕ್ಕಳು ಆನ್‌ಲೈನ್ ಗೇಮ್‌ಗಳ ಮೂಲಕ ಶೋಷಣೆಗೆ ಒಳಗಾಗುತ್ತಿರುವ ಆಘಾತಕಾರಿ ಹಾಗೂ ಆತಂಕ ತಡೆಗಟ್ಟುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
76
2323
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರ ಪ್ರದೇಶಕ್ಕೆ ಕಾರ್ಮಿಕ ಇಲಾಖೆಯಡಿ ಬಿಡುಗಡೆ ಮಾಡಲಾಗಿರುವ ಅನುದಾನದ ಬಗ್ಗೆ ಕಾರ್ಮಿಕ ಸಚಿವರು
77
2324
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಅಂಗನವಾಡಿ ಕೇ0ದ್ರಗಳ ಮಂಜೂರಾತಿ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
78
2325
ಶ್ರೀ ಪ್ರದೀಪ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ನಗರಕ್ಕೆ ತಂದಿರುವ ಐಟಿ-ಬಿಟಿ ಕಂಪನಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
79
2326
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ ಕೃಷಿ ಸಚಿವರು
80
2416
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಗ್ರಾಮ ಪಂಚಾಯಿತಿಗಳ ಅಧಿಕಾರ ಹಸ್ತಾಂತರದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
81
2417
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಕಾರ್ಮಿಕರಿಗೆ ಸಹಾಯಧನ ಪಡೆಯುವಲ್ಲಿ ಅನ್ಯಾಯವಾಗಿರುವ ಬಗ್ಗೆ ಕಾರ್ಮಿಕ ಸಚಿವರು
82
2419
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಸೆಂಟ್ರಲ್ ಐಡಿ ಸೃಷ್ಟಿಸಿಕೊಳ್ಳಲು ಸಮಸ್ಯೆ ಆಗಿರುವ ಬಗ್ಗೆ ಕೃಷಿ ಸಚಿವರು
83
2418
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಭಿಕ್ಷಾಟನೆ ಮುಕ್ತ ರಾಜ್ಯವನ್ನಾಗಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
84
2335
ಶ್ರೀ ಎಸ್. ರವಿ ಕೃಷಿ ಪ್ರವಾಸೋದ್ಯಮನ್ನು ಉತ್ತೇಜಿಸುವ ಬಗ್ಗೆ ಕೃಷಿ ಸಚಿವರು
85
2336
ಶ್ರೀ ಎಸ್. ರವಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಯೋಜನೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
86
2337
ಶ್ರೀ ಎಸ್. ರವಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
87
2346
ಶ್ರೀ ಸಿ.ಟಿ. ರವಿ ಗಂಗಾ ಕಲ್ಯಾಣ ಯೋಜನೆಗೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
88
2347
ಶ್ರೀ ಸಿ.ಟಿ. ರವಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
89
2342
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿರುವ ಐ.ಟಿ/ ಬಿ.ಟಿ. ಕಂಪನಿಗಳಿAದ ಸಂಗ್ರಹವಾಗುವ ಇ-ತ್ಯಾಜ್ಯ ವಿಲೇವಾರಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
90
2343
ಶ್ರೀ ಸಿ.ಟಿ. ರವಿ ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ಖರೀದಿ ಮಾಡುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
91
2344
ಶ್ರೀ ಸಿ.ಟಿ. ರವಿ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
92
2435
ಶ್ರೀ ರಮೇಶ್ ಬಾಬು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯ ಅನುದಾನದ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
93
2436
ಶ್ರೀ ರಮೇಶ್ ಬಾಬು ಸಾಮಾಜಿಕ ಮತ್ತು ಶೈಕ್ಷಣಿಕ ಮಾಹಿತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
94
2437
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಮಗಾರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
95
2438
ಶ್ರೀ ರಮೇಶ್ ಬಾಬು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಜಿಲ್ಲಾ ಸಾಂತ್ವನ ಮಾಹಿತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
96
2439
ಶ್ರೀ ರಮೇಶ್ ಬಾಬು ಕಾರ್ಮಿಕ ಸಂಘಟನೆಗಳ ಮಾಹಿತಿ ಕುರಿತು ಕಾರ್ಮಿಕ ಸಚಿವರು
97
2445
ಶ್ರೀ ರಾಮೋಜಿಗೌಡ ರಾಜ್ಯ ಯೋಜನಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಮತ್ತು ನೇಮಕಾತಿಯ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
98
2446
ಶ್ರೀ ರಾಮೋಜಿಗೌಡ ಆನೇಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆಗಳು ಹಾಳಾಗಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
99
2327
ಶ್ರೀ ಶರವಣ ಟಿ.ಎ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
100
2328
ಶ್ರೀ ಶರವಣ ಟಿ.ಎ ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
101
2387
ಶ್ರೀ ಡಿ.ಟಿ. ಶ್ರೀನಿವಾಸ್ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರ ಅಭಿವೃದ್ಧಿಯ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
102
2389
ಶ್ರೀ ಡಿ.ಟಿ. ಶ್ರೀನಿವಾಸ್ ಹಿಂದುಳಿದ ಪ್ರವರ್ಗ-1 ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
103
2397
ಶ್ರೀ ಶಶೀಲ್ ಜಿ. ನಮೋಶಿ IAS & KAS ಸ್ಪರ್ಧಾತ್ಮಕ ಪರೀಕ್ಷಾ ತಯಾರಿಗಾಗಿ ಕಲಬುರಗಿಯಲ್ಲಿ ಸ್ಥಾಪನೆಯಾದ ಪ್ರಭುದ್ಧ ಅಕಾಡೆಮಿಯಲ್ಲಿ ಇರುವ ಅವ್ಯವಸ್ಥೆಯ ಕುರಿತು ಸಮಾಜ ಕಲ್ಯಾಣ ಸಚಿವರು
104
2399
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
105
2400
ಶ್ರೀ ಶಶೀಲ್ ಜಿ. ನಮೋಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆರ್ಥಿಕ ಅನುಮೋದನೆ ಪಡೆದಿರುವ ಖಾಲಿ ಹುದ್ದೆಗಳ ನೇಮಕ ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
106
2314
ಡಾ|| ತಳವಾರ್ ಸಾಬಣ್ಣ ಕಲಬುರಗಿಯಲ್ಲಿ ಆರಂಭಿಸಿರುವ ತೊಗರಿ ಮಂಡಳಿಯ ಕಾಯಕಲ್ಪ ಕುರಿತು ಕೃಷಿ ಸಚಿವರು
107
2315
ಡಾ|| ತಳವಾರ್ ಸಾಬಣ್ಣ ಧಾರವಾಡದಲ್ಲಿ ಡಾ: ಗಂಗೂಬಾಯಿ ಹಾನಗಲ್ ಹುಟ್ಟಿದ ಮನೆ ಪಾಳು ಬಿದ್ದಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
108
2392
ಡಾ|| ಉಮಾಶ್ರೀ ರಾಜ್ಯದಲ್ಲಿರುವ ವಲಸೆ ಕಾರ್ಮಿಕರ ಬಗ್ಗೆ ಕಾರ್ಮಿಕ ಸಚಿವರು
109
2393
ಡಾ|| ಉಮಾಶ್ರೀ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆಂದು ನಿಗಧಿ ಮಾಡಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
110
2394
ಡಾ|| ಉಮಾಶ್ರೀ ರಾಜ್ಯದ ಎಲ್ಲಾ ಪ್ರಮುಖ ನಗರಗಳಲ್ಲಿ ಭಿಕ್ಷಾಟನಾ ಮಾಡುವವರ ಕುರಿತು ಸಮಾಜ ಕಲ್ಯಾಣ ಸಚಿವರು
111
2395
ಡಾ|| ಉಮಾಶ್ರೀ ಮೆಟ್ರಿಕ್ ನಂತರದ ಕೋರ್ಸ್ ವಿದ್ಯಾರ್ಥಿಗಳಿಗೆ ನೀಡಿರುವ ವಿದ್ಯಾರ್ಥಿ ವೇತನದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
112
2396
ಡಾ|| ಉಮಾಶ್ರೀ ಗ್ರಾಮೀಣ ರಸ್ತೆಗಳ ಕಾಮಗಾರಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
113
1156
ಶ್ರೀ ಎನ್. ನಾಗರಾಜು ಆರ್.ಡಿ.ಪಿ.ಆರ್. ಇಲಾಖೆ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
114
2450
ಡಾ. ಧನಂಜಯ ಸರ್ಜಿ ಜಿಲ್ಲಾ ವೃಂದದ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
115
2451
ಡಾ. ಧನಂಜಯ ಸರ್ಜಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಡ್ತಿಯಲ್ಲಿ ಆಗಿರುವ ಗೊಂದಲಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
116
2452
ಡಾ. ಧನಂಜಯ ಸರ್ಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಹಣ ದುರುಪಯೋಗವಾಗಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
117
2455
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಕಾರ್ಮಿಕರ ನೋಂದಣಿ ಬಗ್ಗೆ ಕಾರ್ಮಿಕ ಸಚಿವರು
118
2456
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಚಿತ್ರಕಲಾ ಶಿಕ್ಷಕರ ವೇತನ ತಾರತಮ್ಯ ಕುರಿತು ಸಮಾಜ ಕಲ್ಯಾಣ ಸಚಿವರು
119
2364
ಡಾ|| ಕೆ. ಗೋವಿಂದರಾಜ ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
120
2316
ಶ್ರೀ ಎನ್. ರವಿಕುಮಾರ್ ವೈದ್ಯಕೀಯ ಉಪಕರಣ ಖರೀದಿಯಲ್ಲಿ ನಡೆದಿರುವ ಸಿ.ಎ.ಜಿ ವರದಿ ಕುರಿತು ಕಾರ್ಮಿಕ ಸಚಿವರು
121
2317
ಶ್ರೀ ಎನ್. ರವಿಕುಮಾರ್ ಕಟ್ಟಡ ಕಾರ್ಮಿಕರಿಗೆ ಒದಗಿಸಿರುವ ಸುರಕ್ಷತಾ ಕಿಟ್‌ಗಳ ಕುರಿತು ಕಾರ್ಮಿಕ ಸಚಿವರು
122
2318
ಶ್ರೀ ಎನ್. ರವಿಕುಮಾರ್ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯ ವೇತನ ವಿಳಂಬ ಅನುದಾನ ವರ್ಗಾವಣೆ ಮತ್ತು ವಸತಿ ನಿಲಯಗಳ ಮೂಲಸೌಕರ್ಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
123
2319
ಶ್ರೀ ಎನ್. ರವಿಕುಮಾರ್ Road Construction Tool Kit ಕುರಿತು ಕಾರ್ಮಿಕ ಸಚಿವರು
124
2345
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆಯ ಶ್ರೀಧರಗಡ್ಡ, ಅಮರಪುರ, ಹಂದಿಹಾಳ್ ಪAಚಾಯಿತಿಗಳಲ್ಲಿನ ಸಾಮಾಗ್ರಿಗಳ ಖರೀದಿಯಲ್ಲಿ ಟೆಂಡರ್‌ಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
125
2348
ಶ್ರೀ ವೈ.ಎಂ.ಸತೀಶ್ 15ನೇ ಹಣಕಾಸಿನ ಅನುದಾನ ಹಂಚಿಕೆ ಮಾಡಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
126
2349
ಶ್ರೀ ವೈ.ಎಂ.ಸತೀಶ್ T.P & Z.P ಗಳಿಗೆ ಮಂಜೂರಾಗಿರುವ ಹುದ್ದೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
127
2350
ಶ್ರೀ ವೈ.ಎಂ.ಸತೀಶ್ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಯೋಜನೆ VBGRAM-G ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
128
2425
ಶ್ರೀ ಎಸ್.ವ್ಹಿ. ಸಂಕನೂರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ "ಅಲೆಮಾರಿ ಜಾತಿ ಪಟ್ಟಿ" ಸೇರ್ಪಡೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
129
2447
ಶ್ರೀ ಸುನೀಲ್ ವಲ್ಯಾಪುರ್ ಅಂಗವಿಕಲರಿಗೆ ಉಚಿತ ಬಸ್ ಪ್ರಯಾಣ ಮಾಡುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
130
2448
ಶ್ರೀ ಸುನೀಲ್ ವಲ್ಯಾಪುರ್ ರೈತರ ಉಪಕರಣಗಳ ಸಹಾಯಧನ ಕುರಿತು ಕೃಷಿ ಸಚಿವರು
131
2449
ಶ್ರೀ ಸುನೀಲ್ ವಲ್ಯಾಪುರ್ ಕೆಕೆಆರ್‌ಡಿಬಿಯಲ್ಲಿ ಪ್ರಸ್ತುತ ಕಾಮಗಾರಿಗಳ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
132
2461
ಶ್ರೀ ಕೆ. ವಿವೇಕಾನಂದ ರಾಜ್ಯದ ಇ.ಎಸ್.ಐ ಆಸ್ಪತ್ರೆಗಳ ಕುರಿತು ಕಾರ್ಮಿಕ ಸಚಿವರು
133
2464
ಶ್ರೀ ಎ. ವಸಂತ ಕುಮಾರ್ ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru