ದಿನಾಂಕ 28-01-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
126
ಡಾ|| ಉಮಾಶ್ರೀ ಭೂ ವ್ಯಾಜ್ಯ ಪ್ರಕರಣಗಳ ಕುರಿತು ಕಂದಾಯ ಸಚಿವರು
2
128
ಶ್ರೀ ಪಿ.ಹೆಚ್. ಪೂಜಾರ್ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಹೊರರಾಜ್ಯದವರು ಅಕ್ರಮವಾಗಿ ಮೀನು ಹಿಡಿಯುವುದನ್ನು ತಡೆಗಟ್ಟುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
3
129
ಶ್ರೀ ಶಿವಕುಮಾರ್ ಕೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಬಗ್ಗೆ ಲೋಕೋಪಯೋಗಿ ಸಚಿವರು
4
130
ಶ್ರೀ ಶಿವಕುಮಾರ್ ಕೆ ಕೆ.ಎಸ್.ಐ.ಸಿ ಕೈಗಾರಿಕೆಯಲ್ಲಿ ಉತ್ಪಾದಿಸುವ ರೇಷ್ಮೆ ಸೀರೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
5
131
ಶ್ರೀ ಶಿವಕುಮಾರ್ ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
6
132
ಶ್ರೀ ಶಿವಕುಮಾರ್ ಕೆ ರಾಜ್ಯದ ಕಂದಾಯ ಇಲಾಖೆಯಲ್ಲಿನ ಪೋಡಿ ಅಭಿಯಾನದ ಬಗ್ಗೆ ಕಂದಾಯ ಸಚಿವರು
7
133
ಶ್ರೀ ಶಿವಕುಮಾರ್ ಕೆ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಅನುಕೂಲಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
8
134
ಶ್ರೀ ರಾಮೋಜಿಗೌಡ ಬೆಂಗಳೂರು ನೈಸ್ ರಸ್ತೆ ಟೋಲ್‌ಗಳ ಬಗ್ಗೆ ಲೋಕೋಪಯೋಗಿ ಸಚಿವರು
9
135
ಶ್ರೀ ರಾಮೋಜಿಗೌಡ ರಾಮನಗರ ಜಿಲ್ಲೆ ಕೆಂಪಾಪುರದಲ್ಲಿ ನಾಡಪ್ರಭು ಕೆಂಪೇಗೌಡರ ಸಮಾಧಿ ಅಭಿವೃದ್ಧಿಯ ಬಗ್ಗೆ ಕಂದಾಯ ಸಚಿವರು
10
164
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಭೂ ದಾಖಲೆ ಡಿಜಿಟಲೀಕರಣದ ಪ್ರಸ್ತುತ ಸ್ಥಿತಿಯ ಬಗ್ಗೆ ಕಂದಾಯ ಸಚಿವರು
11
165
ಶ್ರೀ ರಾಮೋಜಿಗೌಡ ಸರ್ಕಾರಿ ಭೂಮಿ ಒತ್ತುವರಿಯ ಬಗ್ಗೆ ಕಂದಾಯ ಸಚಿವರು
12
136
ಶ್ರೀ ಕುಶಾಲಪ್ಪ ಎಂ.ಪಿ. ಮಾಜಿ ಸೈನಿಕರಿಗೆ ನೀಡುವ ಸರ್ಕಾರಿ ಭೂ ಮಂಜೂರಾತಿ ಕುರಿತು ಕಂದಾಯ ಸಚಿವರು
13
137
ಶ್ರೀ ಕುಶಾಲಪ್ಪ ಎಂ.ಪಿ. ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಕುರಿತು ಲೋಕೋಪಯೋಗಿ ಸಚಿವರು
14
138
ಶ್ರೀ ಎನ್. ರವಿಕುಮಾರ್ ದೇವಸ್ಥಾನದ ಜಾಗ ಸಾರಿಗೆ ಇಲಾಖೆ ಪಡೆಯುತ್ತಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
15
139
ಶ್ರೀ ಎನ್. ರವಿಕುಮಾರ್ ದೇವಸ್ಥಾನದ ಜಾಗ ಒತ್ತುವರಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
16
140
ಶ್ರೀ ಎನ್. ರವಿಕುಮಾರ್ ನೋಂದಣಿ ಶುಲ್ಕ ನಷ್ಟವಾಗಿರುವ ಕುರಿತು ಕಂದಾಯ ಸಚಿವರು
18
242
ಶ್ರೀ ಎನ್. ರವಿಕುಮಾರ್ ಕಂದಾಯ ಇಲಾಖೆಯ ನೋಂದಣಿ ಇಲಾಖೆಯಲ್ಲಿ ನಷ್ಟ ಅಗಿರುವ ಕುರಿತು ಕಂದಾಯ ಸಚಿವರು
19
243
ಶ್ರೀ ಎನ್. ರವಿಕುಮಾರ್ ವಸತಿ ಯೋಜನೆಯ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
20
141
ಶ್ರೀಮತಿ ಭಾರತಿ ಶೆಟ್ಟಿ ವಸತಿ ಇಲಾಖೆಯಿಂದ ವಿತರಿಸಲಾದ ಮನೆಗಳ ವಿವರದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
21
180
ಶ್ರೀಮತಿ ಭಾರತಿ ಶೆಟ್ಟಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಕಂದಾಯ ಸಚಿವರು
22
181
ಶ್ರೀಮತಿ ಭಾರತಿ ಶೆಟ್ಟಿ e-commerce ಗೆ ಸಂಬಂಧಿಸಿದ ಮಾಹಿತಿ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
23
142
ಶ್ರೀ ವೈ.ಎಂ ಸತೀಶ್ ರಾಜ್ಯದಲ್ಲಿ ಉಪ ನೋಂದಣಾಧಿಕಾರಿಗಳು ಶಾಮಿಲಾಗಿ ಅಕ್ರಮ ನೋಂದಣಿ ಮಾಡಿರುವ ಬಗ್ಗೆ ಕಂದಾಯ ಸಚಿವರು
24
182
ಶ್ರೀ ವೈ.ಎಂ ಸತೀಶ್ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣ ವ್ಯಾಪ್ತಿಯ ರಾಜ್ಯ ಹೆದ್ದಾರಿಗೆ ಬರುವ ತುಂಗಭದ್ರಾ ನದಿಗೆ ಸೇತುವೆ ನಿರ್ಮಾಣದ ಬಗ್ಗೆ ಲೋಕೋಪಯೋಗಿ ಸಚಿವರು
25
143
ಶ್ರೀ ಪುಟ್ಟಣ್ಣ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಯೋಜನೆಗಳ ವಿವರಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
26
145
ಶ್ರೀ ಜಗದೇವ್ ಗುತ್ತೇದಾರ್ ರೇಬಿಸ್ ನಿಯಂತ್ರಣಕ್ಕೆ ಓರಲ್ ಲಸಿಕೆ ನೀಡುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
27
146
ಶ್ರೀ ಜಗದೇವ್ ಗುತ್ತೇದಾರ್ ಕೊಳಚೆ ನಿರ್ಮೂಲನಾ ಮಂಡಳಿಯ ಮನೆಗಳನ್ನು ನೀಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
28
147
ಶ್ರೀ ಮಧು ಜಿ. ಮಾದೇಗೌಡ ಹಾಲಿನಲ್ಲಿ ಕಲಬೆರಕೆ ಪದಾರ್ಥಗಳನ್ನು ಸೇರಿಸುತ್ತಿರುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
29
148
ಶ್ರೀ ಮಧು ಜಿ. ಮಾದೇಗೌಡ ಹೇಮಾವತಿ ಜಲಾಶಯ ಪುನರ್ವಸತಿ ಸಂತ್ರಸ್ತರ ಸಂಕಷ್ಟ ಕುರಿತು ಕಂದಾಯ ಸಚಿವರು
30
149
ಶ್ರೀ ಮಧು ಜಿ. ಮಾದೇಗೌಡ ಮಾಜಿ ಸೈನಿಕರಿಗೆ ಸವಲತ್ತು ದೊರೆಯದಿರುವ ಕುರಿತು ಕಂದಾಯ ಸಚಿವರು
31
150
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ಲಭ್ಯವಿರುವ ಸರ್ಕಾರಿ ಜಮೀನು ಕುರಿತು ಕಂದಾಯ ಸಚಿವರು
32
151
ಶ್ರೀ ಮಧು ಜಿ. ಮಾದೇಗೌಡ ಸರ್ಕಾರಿ ಜಮೀನು ಮಂಜೂರಾತಿ ಕುರಿತು ಕಂದಾಯ ಸಚಿವರು
33
153
ಶ್ರೀ ಟಿ. ಎ. ಶರವಣ ವಕ್ಫ್ ಆಸ್ತಿಗಳ ಕಬಳಿಕೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
34
154
ಶ್ರೀ ಐವನ್ ಡಿ’ಸೋಜಾ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
35
155
ಶ್ರೀ ಐವನ್ ಡಿ’ಸೋಜಾ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಗ್ರಾಮದಲ್ಲಿ ವಸತಿ ನಿಗಮದ ಮೂಲಕ ಸೈಟ್ ನೀಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
36
156
ಶ್ರೀ ಐವನ್ ಡಿ’ಸೋಜಾ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಸಂಬಂಧಪಟ್ಟ ಯೋಜನೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
37
157
ಶ್ರೀ ಐವನ್ ಡಿ’ಸೋಜಾ ಮಂಗಳೂರು ನಗರದಲ್ಲಿ KSRTC ಬಸ್ಸುಗಳು ಇಲ್ಲದಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
38
158
ಶ್ರೀ ಐವನ್ ಡಿ’ಸೋಜಾ ರಾಜ್ಯದಲ್ಲಿ ಕ್ರೈಸ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
39
159
ಶ್ರೀ ಸಿ.ಟಿ. ರವಿ ದಾಖಲೆಗಳಲ್ಲಿ ಮಾತ್ರವಿದ್ದು ವಾಸ್ತವದಲ್ಲಿ ಇಲ್ಲದಿರುವ ದೇವಸ್ಥಾನಗಳ ಆಸ್ತಿಯ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
40
160
ಶ್ರೀ ಸಿ.ಟಿ. ರವಿ ಇನಾಂ ದತ್ತಾತ್ರೇಯ ಪೀಠದ ಆಸ್ತಿಗಳನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
41
161
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿರುವ ವಸತಿ ರಹಿತರ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
42
162
ಶ್ರೀ ಸಿ.ಟಿ. ರವಿ ವಿವಿಧ ಲೆಕ್ಕ ಶೀರ್ಷಿಕೆಯಡಿ ಬಿಡುಗಡೆ ಆಗಿರುವ ಅನುದಾನದ ಬಗ್ಗೆ ಲೋಕೋಪಯೋಗಿ ಸಚಿವರು
43
163
ಶ್ರೀ ಸಿ.ಟಿ. ರವಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಯ್ಕೆಯಾಗಿರುವ ಫಲಾನುಭವಿಗಳ ಮಾಹಿತಿ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
44
166
ಶ್ರೀ ಗೋವಿಂದ ರಾಜು ಕೋಲಾರ ನಗರದ ಹಾರೋಹಳ್ಳಿ ಬಳಿ ವಸತಿ ಬಡಾವಣೆಯ ಕಾಮಗಾರಿ ಪೂರ್ಣಗೊಳಿಸದಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
45
167
ಶ್ರೀ ಗೋವಿಂದ ರಾಜು ಸಾರಿಗೆ ಸಂಸ್ಥೆಯ ನೌಕರರಿಗೆ ವೇತನ ಪರಿಷ್ಕರಣೆಯಾಗದೆ ಇರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
46
168
ಶ್ರೀ ಗೋವಿಂದ ರಾಜು ಕೋಲಾರ ಜಿಲ್ಲೆಯಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ಮತ್ತು ದುರಸ್ಥಿ ಬಾಕಿಯಿರುವ ಬಗ್ಗೆ ಕಂದಾಯ ಸಚಿವರು
47
171
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದ ಹೆದ್ದಾರಿಗಳಲ್ಲಿ ಕಟ್ಟಡ ನಿಯಂತ್ರಣ ರೇಖೆ ಗುರುತಿಸುವ ಬಗ್ಗೆ ಲೋಕೋಪಯೋಗಿ ಸಚಿವರು
48
172
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಜಮೀನು ಮಂಜೂರಾತಿ ಬಗ್ಗೆ ಕಂದಾಯ ಸಚಿವರು
49
173
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಸಾರ್ವಜನಿಕ ಉದ್ದೇಶಕ್ಕೆ ಭೂ ಮಂಜೂರಾತಿ ಕುರಿತು ಕಂದಾಯ ಸಚಿವರು
50
174
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದಲ್ಲಿ ಪೌತಿ ಖಾತೆ ಆಂದೋಲನ ಕುರಿತು ಕಂದಾಯ ಸಚಿವರು
51
176
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಸುಪ್ರಸಿದ್ಧ ಅಂಬಾದೇವಿ ಅಂಬಾಮಠಕ್ಕೆ ಸರ್ಕಾರದಿAದ ಮಂಜೂರಾಗಿರುವ ಅನುದಾನದ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವರು
52
177
ಶ್ರೀ ಬಸನಗೌಡ ಬಾದರ್ಲಿ ರಾಷ್ಟ್ರೀಯ ಹೆದ್ದಾರಿ '೧೫೦ಎ' ರಲ್ಲಿ ಸಿಂಧನೂರು ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಕಾಮಗಾರಿ ಕಳಪೆಯಿಂದ ಕೂಡಿರುವ ಬಗ್ಗೆ ಲೋಕೋಪಯೋಗಿ ಸಚಿವರು
53
178
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಸಾರ್ವಜನಿಕರಿಂದ ಸರ್ಕಾರದ ಭೂಮಿ ಒತ್ತುವರಿಯಾಗಿರುವ ಬಗ್ಗೆ ಕಂದಾಯ ಸಚಿವರು
54
179
ಶ್ರೀ ಬಸನಗೌಡ ಬಾದರ್ಲಿ ಕಂದಾಯ ಗ್ರಾಮದ ವ್ಯಾಪ್ತಿಗೆ ಒಳಪಡದ ಗ್ರಾಮ/ಕ್ಯಾಂಪ್‌ಗಳ ಕುರಿತು ಕಂದಾಯ ಸಚಿವರು
55
183
ಶ್ರೀ ರಮೇಶ್ ಬಾಬು ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಯೋಜನೆಗಳ ಕುರಿತು ಸಾರಿಗೆ ಹಾಗೂ ಮುಜರಾಯಿ ಸಚಿವರು
56
184
ಶ್ರೀ ರಮೇಶ್ ಬಾಬು ಚಿಕ್ಕನಾಯಕನ ಹಳ್ಳಿ ತಾಲೂಕಿನಲ್ಲಿ ಭೂ ನ್ಯಾಯ ಮಂಡಳಿ ರಚನೆ ಕುರಿತು ಕಂದಾಯ ಸಚಿವರು
57
187
ಶ್ರೀ ರಮೇಶ್ ಬಾಬು ಪಶುಸಂಗೋಪನಾ ಇಲಾಖೆಯ ಮಾಹಿತಿ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
58
188
ಶ್ರೀ ರಮೇಶ್ ಬಾಬು ವಸತಿ ಇಲಾಖೆಯಿಂದ ಮಾಹಿತಿ ನೀಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
59
189
ಶ್ರೀ ರಮೇಶ್ ಬಾಬು ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ಧಿ ಮಾಹಿತಿ ಕೋರಿ ಲೋಕೋಪಯೋಗಿ ಸಚಿವರು
60
185
ಶ್ರೀ ಡಿ.ಎಸ್. ಅರುಣ್ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ಹಲವಾರು ವರ್ಷಗಳಿಂದ ಅರ್ಜಿ ಸಲ್ಲಿಸಿ ಕಾಯುತ್ತಿರುವ ಬಡವರಿಗೆ ಮನೆ ಮಂಜೂರಾತಿ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
61
190
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ವಸತಿ ಯೋಜನೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
62
191
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರಗಳಲ್ಲಿನ ಸಾರಿಗೆ ವ್ಯವಸ್ಥೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
63
192
ಶ್ರೀ ಸಿ.ಎನ್. ಮಂಜೇಗೌಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೈಗೊಳ್ಳಲಾದ ಕಾಮಗಾರಿಗಳು ಸಾರಿಗೆ ಮತ್ತು ಮುಜರಾಯಿ ಸಚಿವರು
64
193
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸ್ಮಶಾನ ಭೂಮಿ ಕುರಿತು ಕಂದಾಯ ಸಚಿವರು
65
194
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿನ ನಿವೇಶನ ರಹಿತರ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
66
196
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸಬ್-ರಿಜಿಸ್ಟಾçರ್ ಹುದ್ದೆಗಳ ಕುರಿತು ಕಂದಾಯ ಸಚಿವರು
67
197
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಬಕವಿಯ ಮಹೀಷವಾಡಗಿ ಸೇತುವೆ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
68
198
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕೆ.ಕೆ.ಆರ್.ಟಿ.ಸಿ ಬಸ್‌ಗಳ ಕೊರತೆ ಮತ್ತು ಹೊಸ ಮಾರ್ಗಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
69
199
ಶ್ರೀ ತಿಪ್ಪಣ್ಣಪ್ಪ ಕಮಕನೂರ ದೇವಸ್ಥಾನಗಳ ಅಭಿವೃದ್ಧಿ ಮತ್ತು ಅನುದಾನದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
70
200
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಸ್ತೆಗಳ ಸುಧಾರಣೆ, ಸೇತುವೆಗಳ ನಿರ್ಮಾಣ ಮತ್ತು ಅನುಷ್ಠಾನದಲ್ಲಿರುವ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
71
201
ಶ್ರೀ ತಿಪ್ಪಣ್ಣಪ್ಪ ಕಮಕನೂರ ಹೊಸ ಫಲಾನುಭವಿಗಳ ಆಯ್ಕೆ ಮತ್ತು ವಸತಿ ರಹಿತರ ಸಮೀಕ್ಷೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
72
202
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮೀನುಗಾರಿಕೆ ಉತ್ತೇಜನ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
73
203
ಶ್ರೀ ಕೆ. ಅಬ್ದುಲ್ ಜಬ್ಬರ್ ರಾಜ್ಯದ ಲೋಕೋಪಯೋಗಿ ಇಲಾಖೆಯಡಿ ಬರುವ ಸೇತುವೆಗಳ ಕುರಿತು ಲೋಕೋಪಯೋಗಿ ಸಚಿವರು
74
205
ಶ್ರೀ ಕೇಶವ ಪ್ರಸಾದ್ ಎಸ್. ಸಾರಿಗೆ ಸಂಸ್ಥೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
75
206
ಶ್ರೀ ಕೇಶವ ಪ್ರಸಾದ್ ಎಸ್. ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ ಮನೆ ನಿರ್ಮಾಣ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
76
208
ಶ್ರೀ ಎಂ. ನಾಗರಾಜು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
77
209
ಶ್ರೀ ಎಂ. ನಾಗರಾಜು ಕಂದಾಯ ಇಲಾಖೆಯ ಕ್ರಮಗಳ ಕುರಿತು ಕಂದಾಯ ಸಚಿವರು
78
210
ಶ್ರೀ ಎಂ. ನಾಗರಾಜು ವಸತಿ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
79
211
ಶ್ರೀ ಎಂ. ನಾಗರಾಜು ಪಶುಸಂಗೋಪನೆ ಇಲಾಖೆಯ ಕ್ರಮಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
80
212
ಶ್ರೀಮತಿ ಹೇಮಲತ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ಹದಗೆಟ್ಟ ರಸ್ತೆಗಳಿಂದ ಸಂಭವಿಸಿದ ರಸ್ತೆ ಅಪಘಾತಗಳ ಮತ್ತು ಜೀವಹಾನಿ ಕುರಿತು ಲೋಕೋಪಯೋಗಿ ಸಚಿವರು
81
213
ಶ್ರೀಮತಿ ಹೇಮಲತ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದಅಭಿವೃದ್ಧಿಪಡಿಸಲಾಗಿರುವ ವಸತಿ ವಿನ್ಯಾಸಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
82
214
ಶ್ರೀ ಕೆ. ವಿವೇಕಾನಂದ ರಾಜ್ಯದಲ್ಲಿ ದಾಸೋಹ ಮಾಡುತ್ತಿರುವ ದೇವಾಲಯಗಳಿಂದ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
83
215
ಶ್ರೀಮತಿ ಹೇಮಲತ ನಾಯಕ್ ಕಂದಾಯ ಇಲಾಖೆ ರಿಜಿಸ್ಟರ್ ಶುಲ್ಕವನ್ನು ಹೆಚ್ಚಳ ಮಾಡುತ್ತಿರುವ ಬಗ್ಗೆ ಕಂದಾಯ ಸಚಿವರು
84
216
ಶ್ರೀ ಕೆ. ವಿವೇಕಾನಂದ ರಾಜ್ಯದ ಸಾರಿಗೆ ನಿಗಮಗಳ ವಾಹನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
85
217
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಬೆಳಗಾವಿ ಜಿಲ್ಲೆ ಖಾನಾಪೂರ ತಾಲ್ಲೂಕಿನ ಧನಗರ ಗೌಳಿ ಜನಾಂಗದ ಕಂದಾಯ ಗ್ರಾಮಗಳ ಕುರಿತು ಕಂದಾಯ ಸಚಿವರು
86
219
ಶ್ರೀ ಡಿ.ಟಿ. ಶ್ರೀನಿವಾಸ್ ಪಶುಸಂಗೋಪನೆ ಇಲಾಖೆಯಲ್ಲಿನ ಹುದ್ದೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
87
220
ಶ್ರೀ ಡಿ.ಟಿ. ಶ್ರೀನಿವಾಸ್ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿರುವ ವಸತಿ ಗೃಹದ ಬಗ್ಗೆ ಲೋಕೋಪಯೋಗಿ ಸಚಿವರು
88
225
ಡಾ|| ಎಂ. ಜಿ. ಮುಳೆ ಬೀದರ್ ಜಿಲ್ಲೆಯ ವಸತಿ ಯೋಜನೆಯಲ್ಲಿ ಮಂಜೂರಾದ ಮನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
89
223
ಡಾ|| ಎಂ. ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ವಸತಿ ಯೋಜನೆಗಳ ಅನುಷ್ಠಾನದಲ್ಲಿನ ಕುಂಠಿತ ಪ್ರಗತಿಯ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
90
222
ಡಾ|| ಎಂ. ಜಿ. ಮುಳೆ ಬೀದರ್ ಜಿಲ್ಲೆಯ ಪ್ರಮುಖ ದೇವಾಲಯಗಳ ಅಭಿವೃದ್ಧಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
91
221
ಡಾ|| ಎಂ. ಜಿ. ಮುಳೆ ಹೊಸ ಬಸ್‌ಗಳ ಹಂಚಿಕೆ ಮತ್ತು ಹಳೆಯ ಬಸ್‌ಗಳ ಬದಲಾವಣೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
92
227
ಶ್ರೀ ಚಿದಾನಂದ್ ಎಂ.ಗೌಡ ಶಕ್ತಿ ಯೋಜನೆಯ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
93
228
ಶ್ರೀ ಹೆಚ್.ಎಸ್. ಗೋಪಿನಾಥ್ ಅತ್ತಿಬೆಲೆ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ.೧೯ರ ಕುರಿತು ಕಂದಾಯ ಸಚಿವರು
94
229
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ವಾಯು-ಮಾಲಿನ್ಯ ಉಂಟು ಮಾಡುವ
ವಾಹನಗಳ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
95
230
ಶ್ರೀಮತಿ ಬಲ್ಕೀಸ್ ಬಾನು ಗ್ರಾಮಠಾಣಾ ಗಡಿಯ ಬಗ್ಗೆ ಕಂದಾಯ ಸಚಿವರು
96
231
ಶ್ರೀಮತಿ ಬಲ್ಕೀಸ್ ಬಾನು ಗ್ರಾಮ ಒನ್ ಕೇಂದ್ರಗಳ ಬಗ್ಗೆ ಕಂದಾಯ ಸಚಿವರು
97
232
ಶ್ರೀಮತಿ ಬಲ್ಕೀಸ್ ಬಾನು ಗಿಡ್ಡ ತಳಿ ಹಸುಗಳ ಸಂರಕ್ಷಣೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
98
233
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಪೋಡಿ ಇತ್ಯರ್ಥ ವಿಳಂಬವಾಗುತ್ತಿರುವ ಬಗ್ಗೆ ಕಂದಾಯ ಸಚಿವರು
99
234
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಸಾರಿಗೆ ನಿಗಮಗಳ ನೌಕರರ ವೇತನ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
100
235
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
101
236
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿ ಬಗ್ಗೆ ಲೋಕೋಪಯೋಗಿ ಸಚಿವರು
102
237
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ ಲಾಯಿಲ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಜಮೀನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವರು
103
240
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರ ಪ್ರದೇಶದಲ್ಲಿ ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನಗಳಿಗೆ ನೀಡಿರುವ ಅನುದಾನದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
104
241
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರ ಪ್ರದೇಶದಲ್ಲಿ ಮಂಜೂರು ಮಾಡಲಾಗಿರುವ
ಮನೆಗಳ ಬಗ್ಗೆ
ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು
105
238
ಡಾ. ಸೂರಜ್ ರೇವಣ್ಣ ಕರ್ನಾಟಕ ಸಾರ್ವಜನಿಕ ಜಮೀನುಗಳ ಅಭಿವೃದ್ಧಿ ನಿಗಮಗಳ ಬಗ್ಗೆ ಕಂದಾಯ ಸಚಿವರು
106
245
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಫಿಶ್ ಮಿಲ್ಲುಗಳ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
107
246
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಲೋಕೋಪಯೋಗಿ ರಸ್ತೆ ಮತ್ತು ರಾಷ್ಟ್ರಿಯ ಹೆದ್ದಾರಿಗಳ ಕುರಿತು ಲೋಕೋಪಯೋಗಿ ಸಚಿವರು
108
247
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಸಾರಿಗೆ ಮತ್ತು ಸರಕು ಸಾಗಾಣಿಕೆ ವಾಹನ ಸುರಕ್ಷತಾ ನೀತಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
109
248
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಕಂದಾಯ ಇಲಾಖೆ ಭೂಮಿಗಳಿಗೆ ದಾಖಲೆ ಇಂಡೀಕರಣ ಪ್ರಕ್ರಿಯೆ ಕುರಿತು ಕಂದಾಯ ಸಚಿವರು
110
249
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಸಾರ್ವಜನಿಕ ಉದ್ದೇಶಗಳಿಗೆ ಭೂ ಮಂಜೂರಾತಿ ಕುರಿತು ಕಂದಾಯ ಸಚಿವರು
111
252
ಡಾ|| ಆರತಿ ಕೃಷ್ಣ ವೇದ ವಿಜ್ಞಾನ ಮಹಾಪೀಠ (Art of Living) ಕುರಿತು ಕಂದಾಯ ಸಚಿವರು
112
255
ಡಾ. ಯತೀಂದ್ರ ಎಸ್. ವಕ್ಫ್ ಆಸ್ತಿಗಳನ್ನು ನೋಂದಣಿ ಮಾಡಿಸುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
113
256
ಡಾ. ಯತೀಂದ್ರ ಎಸ್. ತಹಶೀಲ್ದಾರ್ ವೃಂದದ ಅಧಿಕಾರಿಗಳಿಗೆ ಪದೋನ್ನತಿ ನೀಡುವ ಕುರಿತು ಕಂದಾಯ ಸಚಿವರು
114
125
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಕಂದಾಯ ಇಲಾಖೆಯಿಂದ ಸರ್ಕಾರಿ ಜಮೀನನ್ನು ಹಂಚಿಕೆ ಮಾಡಿರುವ ಕುರಿತು ಕಂದಾಯ ಸಚಿವರು
115
244
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ವಿವಿಧ ವಸತಿ ಯೋಜನೆಗಳಡಿ ಹಂಚಿಕೆಯಾಗಿರುವ ಮನೆಗಳ ಮತ್ತು ಆಯ್ಕೆಯಾದ ಫಲಾನುಭವಿಗಳ ವಿವರದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
116
144
ಡಾ|| ತಳವಾರ್ ಸಾಬಣ್ಣ ರಾಜ್ಯದ ಜಿಲ್ಲಾ ಕೇಂದ್ರಗಳ ಸ್ಲಂಗಳ ಅವ್ಯವಸ್ಥೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
117
250
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಮತ್ಸಾö್ಯಶ್ರಯ ಮನೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
118
251
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಬಿಡುಗಡೆಯಾದ ತೊಗರಿ ಬೆಳೆಯ ಪರಿಹಾರದ ಬಗ್ಗೆ ಕಂದಾಯ ಸಚಿವರು
119
253
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲ್ಲೂಕು ಧರ್ಮಪುರದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
120
258
ಶ್ರೀ ಎನ್. ನಾಗರಾಜು ಶಾಂತನಪುರ ಸರ್ವೆ ನಂ. ೯ ಪೋಡಿ ಬಗ್ಗೆ ಕಂದಾಯ ಸಚಿವರು
121
259
ಶ್ರೀ ಎನ್. ನಾಗರಾಜು P.W.D ಇಲಾಖೆಗೆ ಅನುದಾನದ ಬಗ್ಗೆ ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru