ದಿನಾಂಕ 30-01-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
412
ಶ್ರೀ ಕೆ. ಅಬ್ದುಲ್ ಜಬ್ಬಾರ್ ರಾಜ್ಯದಲ್ಲಿ ಇರುವ ವಲಸೆ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಕುರಿತು ಕಾರ್ಮಿಕ ಸಚಿವರು
02
413
ಶ್ರೀ ಕೆ. ಅಬ್ದುಲ್ ಜಬ್ಬಾರ್ ರಾಷ್ಡ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಲ್ಲಿ ಸೃಷ್ಟಿಯಾಗಿರುವ ಗೊಂದಲಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
03
414
ಶ್ರೀ ಕೆ. ಅಬ್ದುಲ್ ಜಬ್ಬಾರ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮ ಸಂಸ್ಥೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
04
415
ಶ್ರೀ ಕೆ. ಅಬ್ದುಲ್ ಜಬ್ಬಾರ್ ದಾವಣಗೆರೆ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
05
416
ಶ್ರೀ ಹೆಚ್. ಎಸ್. ಗೋಪಿನಾಥ್ ಖಾಸಗಿ ಟ್ರಸ್ಟ್ಗಳ ವಸತಿ ಮತ್ತು ಮಕ್ಕಳ ಶಿಕ್ಷಣ ನೀಡುವುದರ ಬಗ್ಗೆಖಾಸಗಿ ಟ್ರಸ್ಟ್ ಗಳ ವಸತಿ ಮತ್ತು ಮಕ್ಕಳ ಶಿಕ್ಷಣ ನೀಡುವುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
06
417
ಶ್ರೀ ಹೆಚ್. ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ನರೇಗಾ ಅನುದಾನ ಮತ್ತು ಕಾಮಗಾರಿಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
07
418
ಶ್ರೀಮತಿ ಬಲ್ಕೀಸ್ ಬಾನು ರಾಜ್ಯದಲ್ಲಿ ಖಾಲಿ ಇರುವ PDO ಹುದ್ದೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
08
419
ಶ್ರೀಮತಿ ಬಲ್ಕೀಸ್ ಬಾನು ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
09
420
ಶ್ರೀಮತಿ ಬಲ್ಕೀಸ್ ಬಾನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಕುರಿತು ಕೃಷಿ ಸಚಿವರು
10
421
ಶ್ರೀ ಚಿದಾನಂದ್ ಎಂ. ಗೌಡ ಕೃಷಿ ಯಾಂತ್ರೀಕರಣಕ್ಕೆ ಬಿಡುಗಡೆ ಮಾಡಿದ ಅನುದಾನದ ಬಗ್ಗೆ ಕೃಷಿ ಸಚಿವರು
11
422
ಶ್ರೀ ಚಿದಾನಂದ್ ಎಂ. ಗೌಡ ವಿಕಲಚೇತನ ಮಕ್ಕಳ ಶಿಕ್ಷಣ ಮತ್ತು ಪ್ರೋತ್ಸಾಹಧನದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
12
423
ಶ್ರೀ ಚಿದಾನಂದ್ ಎಂ. ಗೌಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
425
ಶ್ರೀ ಗೋವಿಂದ ರಾಜು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಲ್ಯಾಪ್‌ಟಾಪ್ ವಿತರಣೆ ಮಾಡದೇ ಇರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
14
426
ಶ್ರೀ ಗೋವಿಂದ ರಾಜು ವಿದ್ಯಾರ್ಥಿ ವೇತನವನ್ನು ಬಾಕಿ ಉಳಿಸಿಕೊಂಡಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
427
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಕುರಿತು ಕೃಷಿ ಸಚಿವರು
16
429
ಶ್ರೀ ಶರವಣ ಟಿ.ಎ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನಗಳ ನಕ್ಷೆಗೆ ಅನುಮತಿ ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
17
430
ಶ್ರೀ ಶರವಣ ಟಿ.ಎ. ಫಸಲ್ ಭೀಮಾ ಕೃಷಿ ವಿಕಾಸ ಯೋಜನೆಗಳಿಗೆ ಅನುದಾನ ಬಿಡುಗಡೆ ಬಗ್ಗೆ ಕೃಷಿ ಸಚಿವರು
18
547
ಶ್ರೀ ಶರವಣ ಟಿ.ಎ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ನೀಡುವ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
19
431
ಡಾ|| ಉಮಾಶ್ರೀ ರೈತರ ರಾಗಿ ಮಾರಾಟದ ಕುರಿತು ಕೃಷಿ ಸಚಿವರು
20
432
ಡಾ|| ಉಮಾಶ್ರೀ ನಿಗಮ ಮಂಡಳಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
21
433
ಡಾ|| ಉಮಾಶ್ರೀ ರಾಜ್ಯಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಲ್ಲಿಸಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
22
434
ಡಾ|| ಉಮಾಶ್ರೀ ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
23
435
ಡಾ|| ಉಮಾಶ್ರೀ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಧನ ಸಹಾಯಕ್ಕಾಗಿ ಸ್ವೀಕೃತಗೊಂಡ ಅರ್ಜಿಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
24
437
ಶ್ರೀ ಕೆ.ಎಸ್. ನವೀನ್ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಆಯವ್ಯಯದಲ್ಲಿ ಮೀಸಲಿಟ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
25
439
ಶ್ರೀ ಶಿವಕುಮಾರ್ ಕೆ. ಮನರೇಗಾ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
26
440
ಶ್ರೀ ಶಿವಕುಮಾರ್ ಕೆ. ಪತ್ರಿಕಾ ವರದಿಗಾರರಿಗೆ ಕಾರ್ಮಿಕ ಇಲಾಖೆಯಿಂದ ನೀಡುವ ಸೌಲಭ್ಯದ ಬಗ್ಗೆ ಕಾರ್ಮಿಕ ಸಚಿವರು
27
441
ಶ್ರೀ ಶಿವಕುಮಾರ್ ಕೆ. ರಾಜ್ಯದ ಕೃಷಿ ವಿಶ್ವವಿದ್ಯಾಲಗಳ ಬಗ್ಗೆ ಕೃಷಿ ಸಚಿವರು
28
442
ಶ್ರೀ ಶಿವಕುಮಾರ್ ಕೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಸರ್ಕಾರದ ಕಾರ್ಯಕ್ರಮಗಳ ಕುರಿತು ಸಮಾಜ ಕಲ್ಯಾಣ ಸಚಿವರು
29
443
ಡಾ|| ತಳವಾರ್ ಸಾಬಣ್ಣ ಕಲ್ಯಾಣ ಕರ್ನಾಟಕದಲ್ಲಿ ಕಲುಷಿತ ನೀರಿನಿಂದ ಆಗುತ್ತಿರುವ ಸಾವುಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
30
444
ಡಾ|| ತಳವಾರ್ ಸಾಬಣ್ಣ ಕಲಬುರಗಿಯಲ್ಲಿ ಆರಂಭಿಸಿರುವ ತೊಗರಿ ಮಂಡಳಿಯ ಕಾಯಕಲ್ಪ ಕುರಿತು ಕೃಷಿ ಸಚಿವರು
31
445
ಡಾ|| ತಳವಾರ್ ಸಾಬಣ್ಣ ಧಾರವಾಡದಲ್ಲಿ ಡಾ: ಗಂಗೂಬಾಯಿ ಹಾನಗಲ್ ಹುಟ್ಟಿದ ಮನೆ ಪಾಳು ಬಿದ್ದಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
32
447
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಗಡಿನಾಡ ಕನ್ನಡಿಗರ ಹಿತರಕ್ಷಣೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
33
448
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಮಕ್ಕಳು ಆನ್‌ಲೈನ್ ಗೀಳಿಗೆ ಸಿಲುಕುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
34
449
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಕಾರ್ಮಿಕರಿಗೆ ಸಂಬAಧಿಸಿದ ಯೋಜನೆಗಳ ಟೆಂಡರ್‌ಗಳ ಮರು ಪರಿಶೀಲನೆ ಬಗ್ಗೆ ಕಾರ್ಮಿಕ ಸಚಿವರು
35
450
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಕಾರ್ಮಿಕರು ತಮ್ಮದಲ್ಲದ ತಪ್ಪಿಗೆ ಸಹಾಯಧನಗಳಿಂದ ವಂಚಿತರಾಗುತ್ತಿರುವ ಬಗ್ಗೆ ಕಾರ್ಮಿಕ ಸಚಿವರು
36
455
ಶ್ರೀ ಮಂಜುನಾಥ್ ಭಂಡಾರಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಂತ ನಿವೇಶನ ಹಾಗೂ ಕಟ್ಟಡಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
37
456
ಶ್ರೀ ಮಂಜುನಾಥ್ ಭಂಡಾರಿ ಇ-ಸ್ವತ್ತು ೨.೦ ತಂತ್ರಾಂಶದ ಆಡಳಿತಾತ್ಮಕ ಮತ್ತು ತಾಂತ್ರಿಕ ತೊಂದರೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
38
457
ಶ್ರೀ ಮಂಜುನಾಥ್ ಭಂಡಾರಿ ಕೃಷಿ ವಿಶ್ವವಿದ್ಯಾಲಯದ ಅಭಿವೃದ್ಧಿ ಯೋಜನೆಗಳ ಕುರಿತು ಕೃಷಿ ಸಚಿವರು
39
458
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳ ಆಡಳಿತ ನಿರ್ವಹಣೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
40
459
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
41
460
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ರಸ್ತೆ ಕಾಮಗಾರಿ ಕಳಪೆ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
42
462
ಶ್ರೀ ಬಿ. ಜಿ. ಪಾಟೀಲ್ ಪ್ರಧಾನ ಮಂತ್ರಿ "ಜಲ ಸಿಂಚಾಯಿ" ಯೋಜನೆಯ ಬಗ್ಗೆ ಕೃಷಿ ಸಚಿವರು
43
463
ಶ್ರೀ ಪ್ರದೀಪ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡದಲ್ಲಿರುವ ಐಟಿ-ಬಿಟಿ ಕಂಪನಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
44
464
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರ ಪ್ರದೇಶದಲ್ಲಿರುವ ಅಂಗನವಾಡಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬಿಡುಗಡೆ ಮಾಡಲಾಗಿರುವ ಅನುದಾನದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
45
465
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
46
545
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರ ಪ್ರದೇಶಕ್ಕೆ ಕಾರ್ಮಿಕ ಇಲಾಖೆಯಡಿ ಬಿಡುಗಡೆ ಮಾಡಲಾಗಿರುವ ಅನುದಾನದ ಬಗ್ಗೆ ಕಾರ್ಮಿಕ ಸಚಿವರು
47
466
ಶ್ರೀ ರಮೇಶ್ ಬಾಬು ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಂಬಂಧ ಮಾಹಿತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
48
467
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮಾಹಿತಿ ಕುರಿತು ಸಮಾಜ ಕಲ್ಯಾಣ ಸಚಿವರು
49
468
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ಶಾಲೆಗಳ ಮಾಹಿತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
50
469
ಶ್ರೀ ರಮೇಶ್ ಬಾಬು ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಮಾಹಿತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
51
470
ಶ್ರೀ ರಮೇಶ್ ಬಾಬು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿರುವ ಪ್ರಾಧಿಕಾರಗಳ ಮಾಹಿತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
52
480
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿದ್ಯಾರ್ಥಿ ವೇತನ ಸೌಲಭ್ಯದಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
53
475
ಶ್ರೀ ಎಂ. ನಾಗರಾಜು ಮಾನ್ಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳು ಮತ್ತು ಯೋಜನೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
55
476
ಶ್ರೀ ಎಂ. ನಾಗರಾಜು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
56
477
ಶ್ರೀ ಎಂ. ನಾಗರಾಜು ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಕೆಲಸದ ಸ್ಥಳಗಳಲ್ಲಿ ಅಪಘಾತಗಳ ಬಗ್ಗೆ ಕಾರ್ಮಿಕ ಸಚಿವರು
57
478
ಶ್ರೀ ಎಂ. ನಾಗರಾಜು ಕಾಡುಗೊಲ್ಲ ಸಮುದಾಯವನ್ನು ಅಲೇಮಾರಿ ಮತ್ತು ಅರೇ ಅಲೇಮಾರಿ ವರ್ಗಕ್ಕೆ ಸೇರಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
58
481
ಶ್ರೀ ಶಶೀಲ್ ಜಿ. ನಮೋಶಿ ವಸತಿ ಶಾಲೆಗಳ ಶಿಕ್ಷಕರಿಗೆ Increment ನೀಡುವ ಕುರಿತು ಸಮಾಜ ಕಲ್ಯಾಣ ಸಚಿವರು
59
482
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಜನರಿಗೆ ಗ್ರಾಮೀಣ ಭಾಗದಲ್ಲಿ "ಪಂಚತಂತ್ರ" ದಂತಹ ಸರಳೀಕೃತ ತಂತ್ರಾಂಶವನ್ನು ಪುನ: ಪ್ರಾರಂಭಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
60
483
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯ ಸರ್ಕಾರ ನೇಮಕಾತಿಯಲ್ಲಿ ಅಳವಡಿಸಿರುವ ೫೬% ಮೀಸಲಾತಿಯ ಕುರಿತು ಸಮಾಜ ಕಲ್ಯಾಣ ಸಚಿವರು
61
484
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯ ಸರ್ಕಾರವು ಕೇಂದ್ರದ ಕೆನೆಪದರ ನೀತಿಗಿಂತ ಭಿನ್ನ ಕೆನೆಪದರ ನೀತಿಯನ್ನು ಅನುಸರಿಸುತ್ತಿರುವ ಕುರಿತು ಸಮಾಜ ಕಲ್ಯಾಣ ಸಚಿವರು
62
485
ಡಾ. ಆರತಿ ಕೃಷ್ಣ ಗ್ರಾಮೀಣ ಆಸ್ತಿಗಳ ಡಿಜಿಟಲೀಕರಣ (E-Swathu) ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
63
487
ಶ್ರೀ ಸಿ.ಟಿ. ರವಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ರಾಜ್ಯದ ಪಾಲಿನ ಹಣ ಬಿಡುಗಡೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
64
488
ಶ್ರೀ ಸಿ.ಟಿ. ರವಿ ಭವನಗಳ ಕಾಮಗಾರಿ ಆರಂಭಗೊಳ್ಳದ ಕುರಿತು ಸಮಾಜ ಕಲ್ಯಾಣ ಸಚಿವರು
65
489
ಶ್ರೀ ಸಿ.ಟಿ. ರವಿ ಪಿ.ಡಿ.ಓ ಗಳಿಗೆ ಮುಂಬಡ್ತಿ ನೀಡದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
66
490
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು/ಚಾಮರಾಜನಗರ ಜಿಲ್ಲೆಗಳಲ್ಲಿ (SCP/TCP) ಹಣಬಳಕೆ ಕುರಿತು ಸಮಾಜ ಕಲ್ಯಾಣ ಸಚಿವರು
67
491
ಶ್ರೀ ಸಿ.ಎನ್. ಮಂಜೇಗೌಡ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
68
492
ಶ್ರೀ ಸಿ.ಎನ್. ಮಂಜೇಗೌಡ ರಂಗಾಯಣದ ಕಲಾ ಚಟುವಟಿಕೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
69
493
ಶ್ರೀ ಸಿ.ಎನ್. ಮಂಜೇಗೌಡ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಕುರಿತು ಕಾರ್ಮಿಕ ಸಚಿವರು
70
494
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿನ ಅಂಗನವಾಡಿ ಕೇಂದ್ರಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
71
499
ಶ್ರೀ ಐವನ್ ಡಿ’ಸೋಜಾ ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಉನ್ನತೀಕರಿಸಿರುವ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
72
500
ಶ್ರೀ ಐವನ್ ಡಿ’ಸೋಜಾ ರಾಜ್ಯದಲ್ಲಿ ಹಿರಿಯ ಮಹಿಳಾ ನಾಗರಿಕರಿಗೆ ಸಹಾಯ ಮಾಡಲು ಇರುವ ಕಾರ್ಯಕ್ರಮಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
73
501
ಶ್ರೀ ಐವನ್ ಡಿ’ಸೋಜಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ಥಾಪಿತವಾದ ಹಾಸ್ಟೆಲ್‌ಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
74
502
ಶ್ರೀ ಐವನ್ ಡಿ’ಸೋಜಾ ಬೀಡಿ ಕಾರ್ಮಿಕ ಉದ್ದಿಮೆ ನಶಿಸಿ ಹೋಗುತ್ತಿರುವ ಬಗ್ಗೆ ಕಾರ್ಮಿಕ ಸಚಿವರು
75
503
ಶ್ರೀ ಐವನ್ ಡಿ’ಸೋಜಾ ಕೊಂಕಣಿ ಭವನಕ್ಕೆ ಮಂಜೂರಾದ ಅನುದಾನ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
76
505
ಶ್ರೀ ಡಿ.ಟಿ. ಶ್ರೀನಿವಾಸ್ ಅಲೆಮಾರಿ ಜನಾಂಗದ ಪ್ರವರ್ಗ-೧ ರ ಜಾತಿಗಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
77
506
ಶ್ರೀ ಡಿ.ಟಿ. ಶ್ರೀನಿವಾಸ್ ೨೦೨೫-೨೬ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶಾತಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
78
507
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
79
518
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಗ್ರಾಮ ಪಂಚಾಯತ್‌ಗಳಲ್ಲಿ ಫೆಕ್ಸ್ ಬ್ಯಾನರ್‌ಗೆ ಅನುಮತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
80
519
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಹೊಸದಾಗಿ ಗ್ರಾಮ ಪಂಚಾಯತ್ ರಚನೆಗೆ ಮಾನದಂಡಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
81
520
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಸ್ಥಳೀಯ ಸಂಸ್ಥೆಗಳಿಗೆ ಜಮೀನು ಮಂಜೂರಾತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
82
521
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸೌಲಭ್ಯದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
83
523
ಶ್ರೀಮತಿ ಹೇಮಲತಾ ನಾಯಕ ರಾಜ್ಯದಲ್ಲಿರುವ ಕುಬ್ಜ ಮಕ್ಕಳ ಕುಬ್ಜತೆಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
84
524
ಶ್ರೀಮತಿ ಹೇಮಲತಾ ನಾಯಕ ಮೆಟ್ರಿಕ್ ಪೂರ್ವ ನಂತರದ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
85
549
ಶ್ರೀ ಕುಶಲಾಪ್ಪ ಎಂ.ಪಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
86
525
ಶ್ರೀಮತಿ ಹೇಮಲತಾ ನಾಯಕ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವಧನದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
87
548
ಶ್ರೀ ಪಿ. ಹೆಚ್. ಪೂಜಾರ್ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
88
527
ಶ್ರೀ ಮಧು ಜಿ. ಮಾದೇಗೌಡ ವಸತಿ ಶಾಲೆ/ಕಾಲೇಜು/ವಸತಿ ನಿಲಯಗಳಲ್ಲಿ ಸಾವನ್ನಪ್ಪಿರುವ ವಿದ್ಯಾರ್ಥಿಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
89
528
ಶ್ರೀ ಮಧು ಜಿ. ಮಾದೇಗೌಡ ಒಂಬುಡ್ಸ್ ಮನ್ ಆದೇಶಗಳ ಮೇಲೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
90
529
ಶ್ರೀ ಮಧು ಜಿ. ಮಾದೇಗೌಡ ನ್ಯಾಯಾಲಯ ಪ್ರಕರಣಗಳಲ್ಲಿ ಪಾವತಿಸಬೇಕಿರುವ ಗೌರವಧನ/ಶುಲ್ಕ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
91
530
ಶ್ರೀ ಮಧು ಜಿ. ಮಾದೇಗೌಡ ZP/TP/GP ಸ್ವಾಮ್ಯದಲ್ಲಿರುವ ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಾತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
92
531
ಡಾ|| ಎಂ. ಜಿ. ಮುಳೆ ವಸತಿ ನಿಲಯಗಳ (ಊosಣeಟs) ಸ್ಥಿತಿಗತಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
93
532
ಡಾ|| ಎಂ. ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನದಿ ಮೂಲದ ನೀರು ಸರಬರಾಜಿನ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
94
533
ಡಾ|| ಎಂ. ಜಿ. ಮುಳೆ ಬೆಳೆ ವಿಮೆ (Fasal Bima Yojana) ಮತ್ತು ಪರಿಹಾರದ ಕುರಿತು ಕೃಷಿ ಸಚಿವರು
95
534
ಡಾ|| ಎಂ. ಜಿ. ಮುಳೆ ಹಿಂದುಳಿದ ವರ್ಗಗಳ ಯುವಕರಿಗೆ ನೀಡಲಾಗುವ ‘‘ಸ್ವಯಂ ಉದ್ಯೋಗ ನೇರ ಸಾಲ’’ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
96
535
ಡಾ|| ಎಂ. ಜಿ. ಮುಳೆ ಮಕ್ಕಳ ಅಪೌಷ್ಟಿಕತೆ ಮತ್ತು ಪುಷ್ಟಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
97
537
ಶ್ರೀ ಡಿ. ಎಸ್. ಅರುಣ್ ರಾಜ್ಯದಲ್ಲಿನ ಭಿಕ್ಷುಕರು, ಮಕ್ಕಳೊಂದಿಗೆ ಭಿಕ್ಷಾಟನೆ ಹಾಗೂ ಇದರ ಕುರಿತು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಸಮಾಜ ಕಲ್ಯಾಣ ಸಚಿವರು
98
538
ಶ್ರೀ ಡಿ. ಎಸ್. ಅರುಣ್ ಬೆಳೆ ನಷ್ಟ, ಪರಿಹಾರ ವಿತರಣೆ ಮತ್ತು ಭವಿಷ್ಯದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೃಷಿ ಸಚಿವರು
99
539
ಶ್ರೀ ಡಿ. ಎಸ್. ಅರುಣ್ ಅಪೌಷ್ಟಿಕ ಮಕ್ಕಳ ದತ್ತು ಯೋಜನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
100
540
ಶ್ರೀ ಬಸನಗೌಡ ಬಾದರ್ಲಿ ರಾಯಚೂರು ಜಿಲ್ಲೆಯಲ್ಲಿ ಭತ್ತ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವ ಬಗ್ಗೆ ಕೃಷಿ ಸಚಿವರು
101
541
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
102
542
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ‘ಜಲಜೀವನ್ ಮಿಷನ್' ಯೋಜನೆಯ ಕಾಮಗಾರಿಯ ಗುಣಮಟ್ಟದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
103
543
ಶ್ರೀ ಬಸನಗೌಡ ಬಾದರ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
104
544
ಶ್ರೀ ಬಸನಗೌಡ ಬಾದರ್ಲಿ ಕಾರ್ಮಿಕ ಇಲಾಖೆಯಿಂದ ೨೦೨೫-೨೬ನೇ ಸಾಲಿನಲ್ಲಿ ಸಿಂಧನೂರು ತಾಲ್ಲೂಕಿನ ಕಟ್ಟಡ ಕೂಲಿ ಕಾರ್ಮಿಕರಿಗೆ ನೀಡಲಾಗಿರುವ ಸೌಲಭ್ಯಗಳ ಕುರಿತು ಕಾರ್ಮಿಕ ಸಚಿವರು
105
550
ಶ್ರೀ ರಾಮೋಜಿಗೌಡ ಆನೇಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಗ್ರಾಮೀಣ ರಸ್ತೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
106
424
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಗ್ರಾಮ ಪಂಚಾಯಿತಿಗಳಲ್ಲಿ ಹಣ ದುರ್ಬಳಕೆ ಪ್ರಕರಣಗಳ ವಿಚಾರಣೆ ಬಾಕಿ ಇರುವ ವಿವರದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
107
451
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಯಲ್ಲಿ ನಡೆದಿರುವ ಹಣ ದುರ್ಬಳಕೆ ಹಾಗೂ ಭ್ರಷ್ಟಾಚಾರ ಪ್ರಕರಣಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
108
452
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಮಂಡಳಿಗಳಿಗೆ ಅನುದಾನ ಹಂಚಿಕೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
109
453
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಮಂಡಳಿಗಳಿಗೆ ಅನುದಾನ ಹಂಚಿಕೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
110
454
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಮಂಡಳಿಗಳಿಗೆ ಅನುದಾನ ಹಂಚಿಕೆಯ ಕುರಿತು ಸಮಾಜ ಕಲ್ಯಾಣ ಸಚಿವರು
111
472
ಶ್ರೀ ಎನ್.ನಾಗರಾಜು (ಎಂ.ಟಿ.ಬಿ.) ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
112
473
ಶ್ರೀ ಎನ್.ನಾಗರಾಜು (ಎಂ.ಟಿ.ಬಿ.) ಅಂಗನವಾಡಿ ಕೇಂದ್ರಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
113
474
ಶ್ರೀ ಎನ್.ನಾಗರಾಜು (ಎಂ.ಟಿ.ಬಿ.) SCP / TSP ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
114
495
ಶ್ರೀ ಎನ್.ರವಿಕುಮಾರ್ Menstrual Cup ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ಕಾರ್ಮಿಕ ಸಚಿವರು
115
496
ಶ್ರೀ ಎನ್.ರವಿಕುಮಾರ್ ಕನ್ನಡ ಭಾಷೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
116
497
ಶ್ರೀ ಎನ್.ರವಿಕುಮಾರ್ ಕಟ್ಟಡ ಕಾರ್ಮಿಕರಿಗೆ ನೀಡಲಾಗಿರುವ ಸುರಕ್ಷತಾ ಕಿಟ್‌ಗಳ ಕುರಿತು ಕಾರ್ಮಿಕ ಸಚಿವರು
117
498
ಶ್ರೀ ಎನ್.ರವಿಕುಮಾರ್ ಮೊಬೈಲ್ ಮೆಡಿಕಲ್ ಯೂನಿಟ್‌ಗಳ ಕುರಿತು ಕಾರ್ಮಿಕ ಸಚಿವರು
118
536
ಶ್ರೀ ವೈ.ಎಂ. ಸತೀಶ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವನ್ನು ನಿಯಮ ಮೀರಿ ಬಳಕೆ ಮಾಡುತ್ತಿರುವ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
119
546
ಡಾ. ಸೂರಜ್ ರೇವಣ್ಣ ನವ್ಯೋದ್ಯಮಗಳಿಗೆ ಬಿಡುಗಡೆ ಮಾಡಿರುವ ಸಹಾಯಧನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
120
508
ಶ್ರೀ ಎಸ್.ವ್ಹಿ. ಸಂಕನೂರ ರಾಜ್ಯದಲ್ಲಿರುವ ಅಂಗನವಾಡಿಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
121
509
ಶ್ರೀ ಎಸ್.ವ್ಹಿ. ಸಂಕನೂರ ರಾಜ್ಯದಲ್ಲಿ ಕಳೆದ ೫ ವರ್ಷಗಳಲ್ಲಿ ಆದ ಹದಿಹರಿಯದ ಗರ್ಭದಾರಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
122
511
ಶ್ರೀ ತಿಪ್ಪಣ್ಣಪ್ಪ ಕಮಕನೂರ ನೈರ್ಮಲ್ಯ ಮತ್ತು ಕಸ ವಿಲೇವಾರಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
123
512
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಹಿಳಾ ಸುರಕ್ಷತೆಗೆ ಕೈಗೊಂಡ ಕ್ರಮಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
124
513
ಶ್ರೀ ತಿಪ್ಪಣ್ಣಪ್ಪ ಕಮಕನೂರ ವಲಸೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಾರ್ಮಿಕ ಸಚಿವರು
125
514
ಶ್ರೀ ತಿಪ್ಪಣ್ಣಪ್ಪ ಕಮಕನೂರ ಬೆಳೆ ಹಾನಿ ಮತ್ತು ಪರಿಹಾರ ಕುರಿತು ಕೃಷಿ ಸಚಿವರು
126
515
ಶ್ರೀ ಕೇಶವ ಪ್ರಸಾದ್ ಎಸ್ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
127
516
ಶ್ರೀ ಕೇಶವ ಪ್ರಸಾದ್ ಎಸ್ ಗೃಹ ಲಕ್ಷ್ಮಿ ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru