Karnataka Legis lative Council |
ಕರ್ನಾಟಕ ವಿಧಾನ ಪರಿಷತ್ತು |
157ನೇ ಅಧಿವೇಶನದ ನಿಯಮ 72ರಡಿಯಲ್ಲಿ ಚರ್ಚಿಸಿ ಉತ್ತರಿಸಲಾದ ಸೂಚನೆಗಳ ಪಟ್ಟಿ
| |
|---|---|
ಕ್ರ.ಸಂ |
ಮಾನ್ಯ ಸದಸ್ಯರ ಹೆಸರು ಶ್ರೀಮತಿ/ಶ್ರೀಯುತ |
ವಿಷಯ |
ಸದನದಲ್ಲಿ ಚರ್ಚಿಸಲಾದ ದಿನಾಂಕ |
ಉತ್ತರ |
|---|---|---|---|---|
1 |
ಡಿ.ಎಸ್. ಅರುಣ್ (ಕ್ರ ಸಂ:07) |
ನಗರಾಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡುವ ಸಿ.ಎ ನಿವೇಶನಗಳಿಗಾಗಿ ಸಾರ್ವಜನಿಕರ ನಿರಾಸಕ್ತಿ ಸಿ.ಎ. ನಿವೇಶನಗಳ ಗುತ್ತಿಗೆಯನ್ನು ವಿಸ್ತರಿಸುವ ಸಂದರ್ಭದಲ್ಲಿ ಅನುಸರಿಸುತ್ತಿರುವ ನೀತಿಯಲ್ಲಿನ ಗೊಂದಲಗಳ ಬಗ್ಗೆ |
08.12.2025 |
|
2 |
ಗೋವಿಂದ ರಾಜು (ಕ್ರ ಸಂ:23) |
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ರಾಜ್ಯದ 32 ಕಡೆಗಳಲ್ಲಿ 784 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ರಹಿತ ಶಾಲೆಗಳ ಟೆಂಡರ್ ಬಗ್ಗೆ |
08.12.2025 |
|
3 |
ಬಸನಗೌಡ ಬಾದರ್ಲಿ (ಕ್ರ ಸಂ:63) |
ಸಿಂಧನೂರಿನ ಹೃದಯ ಭಾಗದಲ್ಲಿರುವ ಗೋದಾಮು ಹಲವಾರು ವರ್ಷಗಳಿಂದ ಖಾಲಿಯಿರುವುದರಿಂದ ಶಿಥಿಲಾವಸ್ಥೆಗೆ ತಲುಪಿರುವ ಬಗ್ಗೆ |
08.12.2025 |
|
4 |
ಐವನ್ ʼಡಿʼ ಸೋಜಾ (ಕ್ರ ಸಂ:09) |
ಕರಾವಳಿ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಲಾಖೆ ಕೈಗೊಂಡಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ |
11.12.2025 |
|
5 |
ಎಸ್.ವ್ಹಿ.ಸಂಕನೂರ ಹಾಗೂ ಎಸ್. ಎಲ್. ಭೋಜೇಗೌಡ (ಕ್ರ ಸಂ:107) |
ಇತ್ತೀಚಿನ ದಿನಗಳಲ್ಲಿ ಸರ್ಕಾರ ಸ್ವತಂತ್ರ ಅಸ್ತಿತ್ವ ಹಾಗೂ ಸ್ವಾಯತ್ತತೆ ಹೊಂದಿರುವ ಪದವಿ ಪೂರ್ವ ನಿರ್ದೇಶನಾಲಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಕಾಲಕಾಲಕ್ಕೆ ಹಲವಾರು ಸುತ್ತೋಲೆಗಳನ್ನು ಹೊರಡಿಸುತ್ತಿರುವ ಬಗ್ಗೆ |
11.12.2025 |
|
6 |
ಪ್ರಕಾಶ್ ಬಾಬಣ್ಣ ಹುಕ್ಕೇರಿ (ಕ್ರ ಸಂ:129) |
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸುವ ಬಗ್ಗೆ |
11.12.2025 |
|
7 |
ಡಾ: ಗೋವಿಂದರಾಜ್ (ಕ್ರ ಸಂ:30) |
ಹಾಲಿ ಇರುವ ಪೊಲೀಸ್ ಆಯುಕ್ತರ ಜೊತೆಗೆ ಮತ್ತೊಂದು ಪೊಲೀಸ್ ಆಯುಕ್ತರ ಹುದ್ದೆಯನ್ನು ಹೊಸದಾಗಿ ಸೃಜಿಸಿ, ಉಳಿದ ಸಂಬಂಧಿತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಹುದ್ದೆಗಳನ್ನು ಸೃಜಿಸುವ ಬಗ್ಗೆ |
11.12.2025 |
|
8 |
ತಿಪ್ಪಣ್ಣಪ್ಪ ಕಮಕನೂರ (ಕ್ರ ಸಂ:74) |
ನಿಜಶರಣ ಅಂಬಿಕರ ಚೌಡಯ್ಯರವರ ಪ್ರತಿಮೆಯನ್ನು ಸ್ಥಾಪಿಸುವ ಕುರಿತು |
11.12.2025 |