148ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಮಾನ್ಯ ಸದಸ್ಯರ ಹೆಸರು
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಷರಾ
ಉತ್ತರ
01
ಎಸ್.ವ್ಹಿ ಸಂಕನೂರ
20.12.2022
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘವು ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
02
ಮರಿತಿಬ್ಬೇಗೌಡ
20.12.2022
2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೌನ್ಸಿಲಿಂಗ್ ಸೀಟು ಹಂಚಿಕೆಯಾದ ನಂತರ ಉಳಿದ ಸೀಟುಗಳನ್ನು ಸರ್ಕಾರಿ ಕಾಲೇಜುಗಳ ಹಂತದಲ್ಲಿ ಭರ್ತಿ ಮಾಡಲು ಅವಕಾಶ ಕಲಿಸುವ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
03
ಯು.ಬಿ.ವೆಂಕಟೇಶ್
20.12.2022
ಆರೋಗ್ಯ ಇಲಾಖೆಯ ಶುಚಿ ಯೋಜನೆ ಅಡಿಯಲಿ 3 ವರ್ಷದಿಂದ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ ಸ್ಥಗಿತ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
04
ಡಿ.ಎಸ್. ಅರುಣ್
20.12.2022
ಆನ್‍ಲೈನ್ ಗೇಮಿಂಗ್ ನಿಯಂತ್ರಣ ಕುರಿತು ಶೀಘ್ರ ಕ್ರಮ ಕೈಗೊಳ್ಳುವ ಸಲುವಾಗಿ ಕಾಯ್ದೆ ರೂಪಿಸುವ ಬಗ್ಗೆ ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
05
ಗೋವಿಂದರಾಜು
20.12.2022
ಬಂಗಾಳಕೊಲ್ಲಿಯ ಮ್ಯಾಂಡಸ್ ಚಂಡ ಮಾರುತದಿಂದ ಸುರಿದ ಮಳೆಯಿಂದಾಗಿ ಕೋಲಾರ ನಗರ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿರುವ ಕುರಿತು. ಮಾನ್ಯ ಸಹಕಾರ ಸಚಿವರು ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
06
ಕೆ.ಎ.ತಿಪ್ಪೇಸ್ವಾಮಿ
20.12.2022
ಬೆಂಗಳೂರು ನಗರಕ್ಕೆ ಪ್ರತಿದಿನ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಇ-ಶೌಚಾಲಯ ನಿರ್ಮಿಸಿದ್ದು ಅವುಗಳ ಸಮರ್ಪಕ ನಿರ್ವಹಣೆ ಆಗದಿರುವ ಬಗ್ಗೆ. ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
07
ಮರಿತಿಬ್ಬೇಗೌಡ
21.12.2022
ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದೀರ್ಘಕಾಲಕ್ಕೆ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತಿಲ್ಲ. ಹಾಗಿದ್ಯಾಗ್ಯೂ ಚುನಾವಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಸುತ್ತಿರುವ ಕುರಿತು. ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
08
ಡಾ. ಡಿ. ತಿಮ್ಮಯ್ಯ
21.12.2022
ಮೈಸೂರು ರಿಂಗ್ ರಸ್ತೆ ಬದಿಯ ಬೋಗಾದಿ ಹಾಗೂ ರಾಜರಾಜೇಶ್ವರಿ ನಗರಕ್ಕೆ ಬಸ್ ಸಂಚಾರ ವ್ಯತ್ಯಯ ಕುರಿತು ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು.
09
ಎಂ.ನಾಗರಾಜು
21.12.2022
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಕಲೆ ಸಾಹಿತ್ಯ ಮತ್ತು ಸಂಸ್ಕøತಿಯ ಅರಿವು ಇಲ್ಲದವರು ಇಲಾಖಾ ಮುಖ್ಯಸ್ಥರಾಗಿದ್ದು, ಅಧಿಕಾರಿಗಳ ಗುಂಪುಗಾರಿಕೆಯಿಂದ ಯೋಜನೆಗಳು ಕುಂಠಿತಗೊಳ್ಳುತ್ತಿರುವ ಬಗ್ಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
10
ಹಣಮಂತ ರುದ್ರಪ್ಪ ನಿರಾಣಿ
21.12.2022
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಮತ್ತು ಮಹಾಲಿಂಗಪೂರ ಪಟ್ಟಣಗಳನ್ನು ತಾಲ್ಲೂಕು ಕೇಂದ್ರಗಳನ್ನಾಗಿ ಘೋಷಿಸುವ ಕುರಿತು. ಮಾನ್ಯ ಕಂದಾಯ ಸಚಿವರು ಉತ್ತರಿಸಿದರು
11
ಸಲೀಂ ಅಹಮದ್
21.12.2022
300 ವರ್ಷಗಳ ಇತಿಹಾಸವಿರುವ ಹುಬ್ಬಳ್ಳಿಯ ಹಜರತ್ ಸೈಯದ್ ಮೆಹಬೂಬ್ ಷಾ ಖಾದ್ರಿಯ ದರ್ಗಾವನ್ನು ತೆರವುಗೊಳಿಸಲಾಗಿರುವ ಬಗ್ಗೆ ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
12
ಪ್ರಕಾಶ್ ಕೆ.ರಾಥೋಡ್
21.12.2022
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶಹಾಪೂರ ಗ್ರಾಮದಲ್ಲಿ 2019ರಲ್ಲಿ ಉಂಟಾದ ನೆರೆ ಹಾವಳಿಯಿಂದ ಪರಿಹಾರ ದೊರೆಯದಿರುವ ಕುರಿತು. ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
13
ಪಿ.ಆರ್. ರಮೇಶ್
21.12.2022
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಹುಲಿಕಂಟೆ ಬಳಿ ದಿನಾಂಕ:31.11.2022ರಂದು ಬಿಬಿಎಂಪಿ ಕಸದ ಲಾರಿಯು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟವರಿಗೆ ಪರಿಹಾರ ದೊರೆಯದಿರುವ ಬಗ್ಗೆ. ಮಾನ್ಯ ಸಭಾನಾಯಕರು ಉತ್ತರಿಸಿದರು.
14
ಕೆ.ಎ. ತಿಪ್ಪೇಸ್ವಾಮಿ
21.12.2022
ರಾಜ್ಯದ ನಗರ ಹಾಗೂ ಪುರಸಭೆಗಳಲ್ಲಿ ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣದ ಬಗ್ಗೆ ಹಾಗೂ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಶಸ್ತ್ರ ಚಿಕಿತ್ಸೆ ವ್ಯವಸ್ಥೆ ಕಾರ್ಯಗತ ಆಗದಿರುವ ಬಗ್ಗೆ. ಮಾನ್ಯ ಪಶುಸಂಗೋಪನೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಡಿ.ಎಸ್. ಅರುಣ್
21.12.2022
ಪೊಲೀಸ್ ಇಲಾಖೆಯ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ಭಾಗ್ಯ ಯೋಜನೆ ಅಡಿ ಹೆಲ್ತ್ ಸ್ಮಾರ್ಟ್ ಕಾರ್ಡ್ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16
ಮಂಜುನಾಥ್ ಭಂಡಾರಿ
21.12.2022
ಸರ್ಕಾರದ ಅವಧಿ ಮುಗಿಯುತ್ತಾ ಬಂದರು ಇನ್ನೂ ಬಾರದ ಪರಿಹಾರ ಪ್ರವಾಹ ಸಂತ್ರಸರ ಸಂಕಷ್ಟ ಇದರ ಬಗ್ಗೆ. ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
17
ಡಾ. ತಳವಾರ್ ಸಾಬಣ್ಣ
22.12.2022
ಸರ್ಕಾರದಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ತಹಶೀಲ್ದಾರ್‍ರುಗಳಿಗೆ ಹಿಂದೂ ತಳವಾರರಿಗೆ ಪರಿಶಿಷ್ಟ ಪಂಗಡದ ಪ್ರಮಾಣ ನೀಡಲು ಸೂಕ್ತ ಆದೇಶ ನೀಡುವ ಕುರಿತು ಮಾನ್ಯ ಸಭಾನಾಯಕರು ಉತ್ತರಿಸಿದರು
18
ಎಸ್.ಎಲ್. ಭೋಜೇಗೌಡ
22.12.2022
ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ವ್ಯಾಪ್ತಿಯಲ್ಲಿ ಬರುವ ಕಾನೂನು ಪದವಿ ಪರೀಕ್ಷೆಯಲ್ಲಿ ಹಾಜರಾದವರಿಗೆ ಪೂರಕ ಪರೀಕ್ಷೆಯನ್ನು ನೀಡುವ ಕುರಿತು. ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಮರಿತಿಬ್ಬೇಗೌಡ
22.12.2022
2022-23ನೇ ಸಾಲಿನಿಂದ 1ನೇ ತರಗತಿಯಿಂದ 8ನೇ ತರಗತಿವರೆಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ವರ್ಗದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ಕುರಿತು ಮಾನ್ಯ ಸಭಾನಾಯಕರು ಉತ್ತರಿಸಿದರು.
20
ಯು.ಬಿ.ವೆಂಕಟೇಶ್
22.12.2022
ಬೆಂಗಳೂರು ನಗರದ ರಸ್ತೆಗಳು ಗುಂಡಿಗಳಿಂದ ಮುಕ್ತಿ ಮಾಡುವ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
21
ಕುಶಾಲಪ್ಪ ಎಂ.ಪಿ. (ಸುಜಾ)
22.12.2022
ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿ ಸಂಘದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಮಾನ್ಯ ಸಭಾನಾಯಕರು ಉತ್ತರಿಸಿದರು.
22
ಮಂಜುನಾಥ್ ಭಂಡಾರಿ
22.12.2022
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನುದಾನ ಪಡೆಯುವಲ್ಲಿ ಪರಿಶಿಷ್ಟ ಜಾತಿ/ಪಂಗಡ ವರ್ಗದವರು ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಸಭಾನಾಯಕರು ಉತ್ತರಿಸಿದರು.
23
ಕೆ.ಹರೀಶ್ ಕುಮಾರ್
22.12.2022
ರಾಜ್ಯದಲ್ಲಿ ಕರೋನಾ ಪರೀಕ್ಷೆಗೆ ಬಳಸುವ ಪರಿಕರಗಳ ಅವಧಿ ಮುಗಿದಿದ್ದರು ಅವುಗಳ ಬಳಕೆ ಮತ್ತು ನಿರ್ವಹಣೆಯಲ್ಲಿ ಸರ್ಕಾರ ನಿರ್ಲಕ್ಷ್ಯವಹಿಸಿರುವ ಬಗ್ಗೆ. ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಎಸ್.ವ್ಹಿ. ಸಂಕನೂರ
22.12.2022
ಗದಗ ಜಿಲ್ಲೆಯ ವಿವಿಧ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಸ್ ಸಂಚಾರ ಸೇವೆಯ ಕುರಿತು ರಸ್ತೆ ತಡೆ ಮಾಡಿರುವ ಕುರಿತು. ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು.
25
ಟಿ.ಎ. ಶರವಣ
22.12.2022
ಕರೋನ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಮುನ್ಸೂಚನೆ ಹಿನ್ನಲೆಯಲ್ಲಿ ಕೋವಿಡ್ ವ್ಯಾಕ್ಷಿನ್ ಹಾಗೂ ಬೂಸ್ಟರ್ ಡೋಸ್ ನೀಡಲು ಅಗತ್ಯ ಕ್ರಮಕೈಗೊಳ್ಳುವ ಬಗ್ಗೆ. ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ಪಿ.ಆರ್.ರಮೇಶ್
22.12.2022
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಕುರಿತು. ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
27
ಪುಟ್ಟಣ್ಣ + ಮರಿತಿಬ್ಬೇಗೌಡ
23.12.2022
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಧ್ಯಾಪಕರ ವರ್ಗಾವಣೆ ಕೌನ್ಸ್‍ಲಿಂಗ್ ಮುಖಾಂತರ ನಡೆಯುವರ ಪ್ರಕ್ರಿಯೆಯಲ್ಲಿ ಆಗುತ್ತಿರುವ ತೊಂದರೆ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ಕೇಶವ ಪ್ರಸಾದ್ ಎಸ್.
23.12.2022
ತುಮಕೂರು ಜಿಲ್ಲೆ ಕೋಲೂರು ದಿಣ್ಣೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರದ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
29
ಯು.ಬಿ.ವೆಂಕಟೇಶ್
23.12.2022
ಬೆಂಗಳೂರು ನೀರು ಸÀರಬರಾಜು ಮತ್ತು ಒಳಚರಂಡಿ ಮಂಡಳಿಗೆ ನಾಗರೀಕರು ಪಾವತಿಸಿದ ನೀರಿನ ಬಿಲ್ ಹಣದ ದುರ್ಬಳಕೆ ಕುರಿತು. ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
30
ಪ್ರಕಾಶ್ ಕೆ.ರಾಥೋಡ್
23.12.2022
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನುದಾನ ಪಡೆಯುವಲ್ಲಿ ಪರಿಶಿಷ್ಟ ಜಾತಿ/ಪಂಗಡ ವರ್ಗದವರು ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕೃಷಿ ಸಚಿವರು ಉತ್ತರಿಸಿದರು
31
ಎಂ. ನಾಗರಾಜು + ಕೆ. ಹರೀಶ್ ಕುಮಾರ್
23.12.2022
ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಕುರಿತು ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು.
32
ಮಂಜುನಾಥ್ ಭಂಡಾರಿ
23.12.2022
ವಿದ್ಯುತ್ ದರ ಏರಿಕೆ ಕುರಿತು ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
33
ಡಿ.ಎಸ್. ಅರುಣ್
23.12.2022
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
34
ಹಣಮಂತ ರುದ್ರಪ್ಪ ನಿರಾಣಿ
23.12.2022
ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಅನುಷ್ಠಾನದ ನಿರ್ಲಕ್ಷತೆ ಬಗ್ಗೆ. ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
35
ಡಾ.ತಳವಾರ್ ಸಾಬಣ್ಣ
26.12.2022
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಬಿ.ಇ. ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವ ಕುರಿತು. ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
36
ಅರವಿಂದ ಕುಮಾರ್ ಅರಳಿ
26.12.2022
ಬೀದರ್ ಜಿಲ್ಲೆಯಲ್ಲಿ ಕಾರಂಜಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವ ಕುರಿತು ರೈತರು ಆಹೋ ರಾತ್ರಿ ಧರಣಿ ನಡೆಸುತ್ತಿರುವ ಕುರಿತು ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
37
ಟಿ.ಎ. ಶರವಣ
26.12.2022
ಬೆಂಗಳೂರು ನಗರದಲ್ಲಿ ಹೊಸದಾಗಿ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಿರುವುದರಿಂದ ವಿದ್ಯುತ್ ಬಿಲ್ ಹಳೆಯ ಮೀಟರ್‍ಗಿಂತ ದುಪ್ಪಟ್ಟಾಗುತ್ತಿರುವ ಬಗ್ಗೆ. ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
38
ಹಣಮಂತ ರುದ್ರಪ್ಪ ನಿರಾಣಿ
26.12.2022
ಧಾರವಾಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುವಲ್ಲಿ ಆಗುತ್ತಿರುವ ಸಮಸ್ಯೆ ಬಗ್ಗೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು
39
ಕೆ.ಎ. ತಿಪ್ಪೇಸ್ವಾಮಿ
26.12.2022
ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು ಅಕ್ರಮ-ಸಕ್ರಮ ಯೋಜನೆ ಅಡಿಯಲ್ಲಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಟ್ರಾನ್ಸ್‍ಫಾರ್ಮ್‍ರ ಅಳವಡಿಸುವಲ್ಲಿ ಆಗುತ್ತಿರುವ ವಿಳಂಬ ಕುರಿತು. ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
40
ಯು.ಬಿ.ವೆಂಕಟೇಶ್
26.12.2022
ರಾಜ್ಯದ ಅಂಗನವಾಡಿಗಳಿಗೆ ಈ ಹಿಂದೆ ಕಳಪೆ ಆಹಾರ ಪೂರೈಕೆ ಮಾಡಿ ಕಪ್ಪು ಪಟ್ಟಿಗೆ ಸೇರಿದ ಸಂಸ್ಥೆಗಳಿಗೆ ಪುನಃ ಪೌಷ್ಠಿಕ ಆಹಾರ ಪದಾರ್ಥ ಪೂರೈಸಲು ಜವಾಬ್ದಾರಿ ನಿಡಿರುವ ಬಗ್ಗೆ. ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
41
ಶಾಂತಾರಾಮ ಬುಡ್ನ ಸಿದ್ದಿ
26.12.2022
ವನ್ಯಜೀವಿಗಳನ್ನು ಸಾಕಾಣಿಕೆ ಮಾಡಿರುವಂತಹವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಬೆಂಗಳೂರಿನಲ್ಲಿ ಜಿಂಕೆ ಚರ್ಮ ಮಾರಾಟ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಸಿಸಿಬಿ ಪೊಲೀಸರ ವಶಕ್ಕೆ ಪಡೆದಿರುವ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
42
ಎಸ್.ವ್ಹಿ. ಸಂಕನೂರ
26.12.2022
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇವರು ಇತ್ತೇಚೆಗೆ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದ ವಿವಿಧ ರೀತಿಯ ಶುಲ್ಕಗಳನ್ನು ಹೆಚ್ಚಿಸಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
43
ಮುನಿರಾಜುಗೌಡ
26.12.2022
ರಾಜ್ಯದಲ್ಲಿ ಜಲ್ಲಿ ಕಲ್ಲು ಹಾಗೂ ಕಲ್ಲಿನ ಮರಳು ಸರಬರಾಜುದಾರರು ಸರಬರಾಜನ್ನು ನಿಲ್ಲಿಸಿದ ಕುರಿತು ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
44
ಎನ್. ರವಿಕುಮಾರ್
27.12.2022
ರಾಮನಗರ ಜಿಲ್ಲೆಯ ಕನಕಪೂರ ತಾಲ್ಲೂಕಿನ ಸಾತನೂರ ಹೋಬಳಿಯ ಹಲಸಿನಮರದದೊಡ್ಡಿ ಗ್ರಾಮದಲ್ಲಿ ನಡೆದಿರುವ ನರೇಗಾ ಕಾಮಗಾರಿ ಮಾಹಿತಿ ಪಡೆದ ಗ್ರಾಮದ ನಿವಾಸಿ ಶ್ರೀ ಮೂರ್ತಿ ಎಂಬ ಯುವಕನನ್ನು ಹತ್ಯೆಗೈದಿರುವ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
45
ಛಲವಾದಿ ಟಿ. ನಾರಾಯಣಸ್ವಾಮಿ
27.12.2022
ಸಹಕಾರ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಾಗ ರೈತರಿಂದ ಅನಾವಶ್ಯಕ ದಾಖಲೆ ಪಡೆಯುವುದನ್ನು ತಡೆಗಟ್ಟುವ ಕುರಿತು ಮಾನ್ಯ ಸಹಕಾರ ಸಚಿವರು ಉತ್ತರಿಸಿದರು
46
ಯು.ಬಿ.ವೆಂಕಟೇಶ್
27.12.2022
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಉದ್ಘಾಟನೆಗೊಳ್ಳುತ್ತಿರುವ ಕುರಿತು ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು
47
ಮರಿತಿಬ್ಬೇಗೌಡ
27.12.2022
2015ರಲ್ಲಿ ನೇಮಕವಾದ ಶ್ರೀ ಕಾಂತರಾಜುರವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚನೆ ಮಾಡಿದ್ದರೂ ಇಲ್ಲಿಯವರೆಗೆ ವರದಿಯ ಬಗ್ಗೆ ಸರ್ಕಾರ ಕ್ರಮವಹಿಸದೇ ಇರುವುದರ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
48
ಪ್ರಕಾಶ್ ಕೆ. ರಾಥೋಡ್ + ಎಂ.ನಾಗರಾಜು
27.12.2022
ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪಿ.ಜಿ. ಒನಕ್ಕೆ ಓಬವ್ವ ಇಂದ್ರಾಣಿದೇವಿ ರಮಾಬಾಯಿ ಅಂಬೇಡ್ಕರ್ ಹಾಸ್ಟೆಲ್‍ನಲ್ಲಿ ಪೂರೈಸಲಾದ ಆಹಾರದ ಗುಣಮಟ್ಟ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
49
ಕೆ.ಅಬ್ದುಲ್ ಜಬ್ಬಾರ್ + ಸಲೀಂ ಅಹಮದ್
27.12.2022
2022 ಡಿಸೆಂಬರ್ 24ರಂದು ರಾತ್ರಿ ಸುರತ್ಕಲ್‍ನ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿಯಲ್ಲಿ ದಿನಿಸಿ ಅಂಗಡಿ ಹೊಂದಿದ್ದ ಜಲೀಲ್ ಇವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
50
ಮಂಜುನಾಥ್ ಭಂಡಾರಿ
27.12.2022
ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸೌಪರ್ಣಿಕ ನದಿಯ ಹತ್ತಿರ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಕುರಿತು ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
51
ಡಾ.ತೇಜಸ್ವಿನಿಗೌಡ
27.12.2022
ಲೀಸ್‍ಗೆ ನೀಡಿರುವ ಐ.ಸಿ.ಹೆಚ್.ಆರ್. ಕಟ್ಟಡವನ್ನು ಶಾಶ್ವತವಾಗಿ ಭಾರತೀಯ ಇತಿಹಾಸ ಸಂಶೋಧನಾ ಮಂಡಳಿಗೆ ನೀಡುವ ಕುರಿತು ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
52
ಡಿ.ಎಸ್. ಅರುಣ್
27.12.2022
ವಿದೇಶದಲ್ಲಿ ಕರೋನಾ ಹೆಚ್ಚಳ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಆರೋಗ್ಯ ಸೇವೆಗಳ ಹಾಗೂ ಔಷಧಿ ಸಂಗ್ರಹ ಇನ್ನಿತರೆ ಮುಂಜಾಗೃತ ಕ್ರಮಗಳು ಕೈಗೊಳ್ಳುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
53
ಎಸ್.ವ್ಹಿ. ಸಂಕನೂರ
27.12.2022
ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಕೊಂಕಣಿ ಭಾಷಿಕರ ಭಾಷೆ, ಕಲೆ ಸಾಹಿತ್ಯ ಅಭಿವೃದ್ಧಿ ಶಿಕ್ಷಣ ಹಾಗೂ ಸಂಶೋಧನೆಗಗಿ ವಿಶ್ವವಿದ್ಯಾಲಯ ಕೊಂಕಣಿ ಅಧ್ಯಯನ ಪೀಠಕ್ಕೆ ಅನುದಾನ ಬಿಡುಗಡೆ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
54
ಮೋಹನ ಕುಮಾರ್ ಕೊಂಡಜ್ಜಿ
28.12.2022
ಚಿತ್ರಗುರ್ಗ ಜಿಲ್ಲೆ ಭರಮಸಾಗರದ ಮಾಜಿ ಶಾಸಕರು ಹಾಗೂ ನೇತ್ರ ತಜ್ಞರು ಆದ ಡಾ.ಬಿ.ಎಂ.ತಿಪ್ಪೇಸ್ವಾಮಿಯವರ ದಾವಣಗೆರೆಯಲ್ಲಿರುವ ಸಮಾಧಿ ದ್ವಂಸ ಮಾಡಿ ಒತ್ತುವರಿ ಮಾಡಿರುವ ಕುರಿತು ಮಾನ್ಯ ಕಂದಾಯ ಸಚಿವರು ಉತ್ತರಿಸಿದರು
55
ಡಾ. ತಳವಾರ್ ಸಬಾಣ್ಣ
28.12.2022
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಬೋಧನಾ ಶುಲ್ಕ ಹಾಗೂ ವಿದ್ಯಾರ್ಥಿ ನಿಲಯಗಳ ಶುಲ್ಕ ಹೆಚ್ಚಳ ಹಾಗೂ ಪರಿಶಿಷ್ಟ ಜಾತಿ/ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶುಲ್ಕ ಮರುಭರಣ ಮಾಡುವ ಆದೇಶ ಹಿಂಪಡೆಯುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು
56
ಮರಿತಿಬ್ಬೇಗೌಡ
28.12.2022
1996-97ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ನೇಮಕಗೊಂಡು ಸುದೀರ್ಘ ಸೇವೆ ಸಲ್ಲಿಸಿ, ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡುವಲ್ಲಿ ವಿಳಂಬ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
57
ಪ್ರಕಾಶ್ ಕೆ. ರಾಥೋಡ್
28.12.2022
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕು ಹಲಕುರ್ಕಿ ಗ್ರಾಮದ ರೈತರ ಜಮೀನು ಕೆ.ಐ.ಎ.ಡಿ.ಬಿ. ಸ್ವಾಧಿನಪಡಿಸಿಕೋಂಡ ಪ್ರಸ್ತಾವನೆ ಕುರಿತು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
58
ಎಸ್.ವ್ಹಿ. ಸಂಕನೂರ
28.12.2022
ಗದಗ ಜಿಲ್ಲೆಯ ಕುಸ್ತಿ ಪೈಲ್ವಾನರ ಹಾಗೂ ಕಬಡ್ಡಿ ಕ್ರೀಡಾಪಡುಗಳಿಗೆ ಮಾಶಾಸನ ಸ್ಥಗಿತಗೊಂಡ ವಿಚಾರದ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
59
ಯು.ಬಿ. ವೆಂಕಟೇಶ್
28.12.2022
ಮುಖ್ಯಮಂತ್ರಿ ನಗರೋತ್ಥಾನ ಯೋಜನೆ ಮಾರ್ಗಸೂಚಿ ಉಲ್ಲಂಘನೆ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
60
ಕೆ.ಹರೀಶ್ ಕುಮಾರ್
28.12.2022
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾಧ್ಯಮದವರು ರಿಯಾಲಿಟಿ ಚೆಕ್ ನಡೆಸಿದಾಗ ಹಳ್ಳಿಗಳಲ್ಲಿ ಬಸ್ ಸಂಚಾರದ ಕೊರತೆ ಆಗಿರುವ ಕುರಿತು ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು
61
ಡಿ.ಎಸ್. ಅರುಣ್
28.12.2022
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಧರಣಿ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿರುವ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
62
ಮಂಜುನಾಥ್ ಭಂಡಾರಿ
28.12.2022
ಹೊಸ ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ವಿಳಂಬ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು
63
ಟಿ.ಎ. ಶರವಣ
28.12.2022
ಸರ್ಕಾರಿ ಕಛೇರಿಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
64
ಸಿ.ಎಂ. ಲಿಂಗಪ್ಪ
29.12.2022
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಪಂಚಾಯತ್/ತಾಲ್ಲೂಕು ಪಂಚಾಯತ್‍ಗಳಿಗೆ 15ನೇ ಹಣಕಾಸು ಯೋಜನೆ ಅಡಿ ಅನುದಾನ ಬಿಡುಗಡೆ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
65
ಮರಿತಿಬ್ಬೇಗೌಡ
ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕೊಠಡಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು, ಮಹಿಳಾ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
66
ಕೆ.ಹರೀಶ್ ಕುಮಾರ್
ಗ್ರಾಮೀಣ ಪ್ರದೇಶದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
67
ಯು.ಬಿ.ವೆಂಕಟೇಶ್
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ ಅಕ್ರಮ ಖಾತೆ ಮಾಡಿ ಅನರ್ಹರಿಗೆ ಪರಿಹಾರ ನೀಡುವ ಕುರಿತು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
68
ಡಾ. ತಳವಾರ್ ಸಬಾಣ್ಣ
ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಿರುವ ಕ.ರಾ.ರ.ಸಾ.ನಿಗಮದ ನೂರಾರು ಬಸ್‍ಗಳ ಸೇವೆಯನ್ನು ಪುನಃ ಪ್ರಾರಂಭಿಸುವುದು ಹಾಗೂ ವಿದ್ಯಾರ್ಥಿಗಳ ಬಸ್ ಪಾಸ್‍ನ ಗೊಂದಲವನ್ನು ಬಗೆಹರಿಸುವ ಕುರಿತು ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು
69
ಮಂಜುನಾಥ್ ಭಂಡಾರಿ
ಯಶಸ್ವಿನಿ ಯೋಜನೆಯಲ್ಲಿ ನಗರ ಮತ್ತು ಗ್ರಾಮಾಂತರ ಸಹಕಾರಿ ಸಂಘಗಳ ಸದಸ್ಯರಿಗೆ ಪಾವತಿಸಬೇಕಾದ ವಂತಿಗೆಯಲ್ಲಿ ತಾರತಮ್ಯ ಕುರಿತು ಮಾನ್ಯ ಸಹಕಾರ ಸಚಿವರು ಉತ್ತರಿಸಿದರು
70
ಪ್ರಕಾಶ್ ಕೆ. ರಾಥೋಡ್
ಮಹಾತ್ಮ ಗಾಂಧಿಜೀಯವರ ಗ್ರಾಮ ಸ್ವರಾಜ್ಯದ ಅಡಿ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
71
ಅರವಿಂದ ಕುಮಾರ ಅರಳಿ
ರಾಜ್ಯದ ವಿವಧ ಇಲಾಖೆಗಳಲ್ಲಿ ಕೆ.ಎ.ಎಸ್.(ಕಿರಿಯ ಶ್ರೇಣಿ) ಗೆಜೆಟೆಡ್ ಪ್ರೋಬೆಷನರಿ ಹುದ್ದೆಗಳ ಭತ್ರ್ರಿ ಕುರಿತು ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
72
ಎಸ್.ವ್ಹಿ. ಸಂಕನೂರ
ಕರ್ನಾಟಕ ರಾಜ್ಯ ಗ್ರಾಮೀಣ ಕೃಪಾಂಕ ಶಿಕ್ಷಕರ ವೇದಿಕೆ, ಬೆಂಗಳೂರು ಇವರು ಆರ್ಥಿಕ ಸೌಲಭ್ಯ ಹಾಗೂ ಸೇವಾ ಜೇಷ್ಠತೆ ನೀಡಬೇಕೆಂದು ಒತ್ತಾಹಿಸಿ ಸುರ್ವಣಸೌಧದ ಎದುರಿಗೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಕುರಿತು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru