| ಕ್ರ.ಸಂ | ಮಾನ್ಯ ಸದಸ್ಯರ ಹೆಸರು | ಸದನದಲ್ಲಿ ಚರ್ಚಿಸಿದ ದಿನಾಂಕ | ವಿಷಯ | ಮಂಡಿಸಿದ ದಿನಾಂಕ | ಷರಾ | ಉತ್ತರ |
|---|---|---|---|---|---|---|
1
|
ಸಿ.ಟಿ. ರವಿ ಮತ್ತು ಶಾಂತಾರಾಮ್ ಬುಡ್ನ ಸಿದ್ದಿ |
04.03.2025 |
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಪೂರೈಕೆಗೆ ಬೋರ್ವೆಲ್ ಕೊರೆಸಲು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಗೆ ಗೋಶಾಲೆ ತೆರೆಯುವ ಕುರಿತು | ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
2
|
ನಿರಾಣಿ ಹಣಮಂತ್ ರುದ್ರಪ್ಪ |
04.03.2025 |
ಆರ್ಥಿಕ ಹೊರೆ, ಮೂಲಭೂತ ಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ಮುಂತಾದ ಕಾರಣಗಳಿಂದ ರಾಜ್ಯದ 09 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿರುವ ಬಗ್ಗೆ | ದಿ: 06.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
3
|
ಎಂ. ನಾಗರಾಜು |
04.03.2025 |
ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಭೂಕುಸಿತ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳನ್ನು ತಡೆಗಟ್ಟುವ ಬಗ್ಗೆ | ಉತ್ತರ ಬಂದಿದೆ ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
4
|
ಕುಶಾಲಪ್ಪ ಎಂ.ಪಿ.(ಸುಜಾ) |
04.03.2025 |
ಮಡಿಕೇರಿಯಲ್ಲಿ 18 ವರ್ಷಗಳ ಹಿಂದೆ ಆರಂಭವಾದ ಕನ್ನಡ ಸಮುಚ್ಛಯ ಭವನ ನಿರ್ಮಾಣದ ಕಾಮಗಾರಿಯನ್ನು ಮುಕ್ತಾಯಗೊಳಿಸಿ, ಲೋಕಾರ್ಪಣೆಗೊಳಿಸುವ ಬಗ್ಗೆ | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
5
|
ತಿಪ್ಪಣ್ಣಪ್ಪ ಕಮಕನೂರ |
04.03.2025 |
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು ವಿಶ್ವವಿದ್ಯಾಲಯಗಳು, ಸಹಕಾರ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ | ಉತ್ತರ ಬಂದಿದೆ ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
6
|
ಸಿ.ಎನ್. ಮಂಜೇಗೌಡ |
04.03.2025 |
ರಾಜ್ಯದಲ್ಲಿ ಕೇಂದ್ರ ಸರ್ಕಾರದ ನರೇಗಾ ಯೋಜನೆಯಡಿ ಹಣ ದುರ್ಬಳಕೆ ಆಗಿರುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
7
|
ಡಾ: ಧನಂಜಯ ಸರ್ಜಿ |
04.03.2025 |
ಸಾರ್ವಜನಿಕರಿಗೆ ನಾಯಿ ಕಡಿತ, ರೇಬಿಸ್, ಬೀದಿ ನಾಯಿಗಳ ಸಂಖ್ಯೆಗಳನ್ನು ನಿಯಂತ್ರಿಸುವುದು, ನಾಯಿಗಳಿಗೆ ರೇಬಿಸ್ ವ್ಯಾಕ್ಸಿನೇಷನ್ ಆಂದೋಲನ ಮತ್ತು ಹಾವು ಕಡಿತದ ತಿಳುವಳಿಕೆಯನ್ನು ನೀಡುವ ಬಗ್ಗೆ | ದಿ: 06.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
8
|
ಐವನ್ ಡಿ’ಸೋಜಾ |
04.03.2025 |
ಉಡುಪಿ ಜಿಲ್ಲೆಯ ಬ್ರಹ್ಮಾವರದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನೆಲಸಮ ಮಾಡಿ ರೈತವರ್ಗಕ್ಕೆ ಅನ್ಯಾಯ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ | ದಿ: 06.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
9
|
ಶಶೀಲ್ ಜಿ. ನಮೋಶಿ |
04.03.2025 |
ಡಿಸೆಂಬರ್ 2024ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾದ ಕೆ.ಎ.ಎಸ್. ಪರೀಕ್ಷಾ ಪತ್ರಿಕೆಯಲ್ಲಿ ನ್ಯೂನತೆಗಳು ಕಂಡು ಬಂದಿರುವುದರಿಂದ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆದು, ಮರು ಅಧಿಸೂಚನೆ ಹೊರಡಿಸುವಂತೆ ಕೋರಿರುವ ಬಗ್ಗೆ | ಮಾನ್ಯ ಮುಖ್ಯಮಂತ್ರಿಯವÀರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
10
|
ಎಂ. ನಾಗರಾಜು |
05.03.2025 |
ಬೆಂಗಳೂರು ಮಹಾನಗರದಲ್ಲಿ ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳನ್ನು ಮಳೆಗಾಲದ ಮುನ್ನವೇ ಪೂರ್ಣಗೊಳಿಸುವ ಬಗ್ಗೆ | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
11
|
ಡಿ.ಎಸ್. ಅರುಣ್ |
05.03.2025 |
ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮಗಳ ಸೂಕ್ತ ಅನುಷ್ಠಾನದ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
12
|
ಸಿ.ಎನ್. ಮಂಜೇಗೌಡ |
05.03.2025 |
ರಾಜ್ಯ ಗ್ರಾಮ ಪಂಚಾಯಿತಿ ನೌಕರರಿಗೆ ಕಾಲಮಿತಿಯೊಳಗೆ ಕನಿಷ್ಠ ವೇತನ ಜಾರಿಗೊಳಿಸುವ ಬಗ್ಗೆ | ದಿ: 06.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
13
|
ತಿಪ್ಪಣ್ಣಪ್ಪ ಕಮಕನೂರ |
05.03.2025 |
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಟೊಂಕ ಬಂದರು ಯೋಜನೆಯಿಂದ ಮೀನುಗಾರರು ಉದ್ಯೋಗ ಕಳೆದುಕೊಂಡಿರುವ ಬಗ್ಗೆ | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
14
|
ಗೋವಿಂದ ರಾಜು |
05.03.2025 |
ಉನ್ನತ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಳಂಬ ಮಾಡದೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವ ಬಗ್ಗೆ | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
15
|
ಪಿ.ಹೆಚ್. ಪೂಜಾರ್ |
05.03.2025 |
ವಿಜಯಪುರ ತಾಲ್ಲೂಕಿನ ಹೆಗಡಿಹಾಳ ಗ್ರಾಮದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಸಂಪೂರ್ಣ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
16
|
ಎನ್. ರವಿಕುಮಾರ್ |
05.03.2025 |
ರಾಜ್ಯದ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
17
|
ಶಾಂತಾರಾಮ್ ಬುಡ್ನ ಸಿದ್ದಿ |
05.03.2025 |
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಮೊಗಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ರಹ್ಮರು ಗ್ರಾಮದ ಮಾಸ್ತಿಬೆಣ, ಸೊಪ್ಪರತಿ ಮೂಲಕ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಸ್ತೆಯನ್ನು ನಿರ್ಮಿಸುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
18
|
ಸಿ.ಟಿ. ರವಿ |
05.03.2025 |
ಚಿಕ್ಕಮಗಳೂರು ತಾಲ್ಲೂಕು ಕಛೇರಿ ಮುಂಭಾಗದಲ್ಲಿರುವ ನಲ್ಲೂರು ಮಠದ ಜಾಗದಲ್ಲಿದ್ದ ಅಂಗಡಿಗಳನ್ನು ನೆಲಸಮ ಮಾಡಿದವರ ವಿರುದ್ಧ ಕ್ರಮಕೈಗೊಂಡು ವರ್ತಕರಿಗೆ ರಕ್ಷಣೆ ನೀಡುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
19
|
ಶರವಣ ಟಿ.ಎ. |
05.03.2025 |
ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಬಳಕೆಗೆ ನ್ಯಾಯಾಲಯದ ತೀರ್ಪಿನ ಅಂತಿಮ ಅಧಿಸೂಚನೆ ನೆಪದಲ್ಲಿ ಕಾಲಹರಣ ಮಾಡುತ್ತಿರುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
20
|
ಎಸ್.ವ್ಹಿ. ಸಂಕನೂರ |
06.03.2025 |
ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ ಇಲ್ಲಿನ ನಿವೃತ್ತ ನೌಕರರಿಗೆ ಪಿಂಚಣಿ ನೀಡದಿರುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
21
|
ಭಾರತಿ ಶೆಟ್ಟಿ ಮತ್ತು ಪ್ರತಾಪ್ ಸಿಂಹ್ ನಾಯಕ್ಕೆ. |
06.03.2025 |
ಅಕ್ಷರ ದಾಸೋಹ ನೌಕರರಿಗೆ ಗೌರವಧನ ಹೆಚ್ಚಿಸುವುದರೊಂದಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
22
|
ಡಾ: ಉಮಾಶ್ರೀ |
06.03.2025 |
ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನ ಖೈದಿಗಳು ಜೈಲಲ್ಲಿ ಮೊಬೈಲ್ ಫೋನ್ ಬಳಸದಂತೆ ತಡೆಯಲು ಅಳವಡಿಸಲಾದ 5ಜಿ ನೆಟ್ವರ್ಕ್ ಜಾಮರ್ನಿಂದಾಗಿ ಸುತ್ತಮುತ್ತಲಿನ ನಾಗರೀಕರಿಗೆ/ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
23
|
ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್) |
06.03.2025 |
ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸದಿರುವಂತೆ ಕ್ರಮ ಕೈಗೊಳ್ಳುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
24
|
ಕುಶಾಲಪ್ಪ ಎಂ.ಪಿ.(ಸುಜಾ) |
06.03.2025 |
ಕೊಡಗು ಜಿಲ್ಲೆಯ ವಿಶ್ವವಿದ್ಯಾನಿಲಯವನ್ನು ವಿಲೀನಗೊಳಿಸದೆ, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸೂಕ್ತ ಅನುದಾನ ಒದಗಿಸುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
25
|
ಹೇಮಲತಾ ನಾಯಕ್ |
06.03.2025 |
ತುಂಗಾಭದ್ರ ಜಲಾಶಯದಿಂದ ವ್ಯರ್ಥವಾಗಿ ಹರಿಯುವ ನೀರನ್ನು ತಡೆಗಟ್ಟಲು ನವಲಿ ಜಲಾಶಯವನ್ನು ನಿರ್ಮಾಣ ಮಾಡುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
26
|
ಮಂಜುನಾಥ್ ಭಂಡಾರಿ |
06.03.2025 |
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ವಿಫಲವಾಗಿರುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
27
|
ಬಿ.ಜಿ. ಪಾಟೀಲ್ |
06.03.2025 |
ಯಾದಗಿರಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ಶಾಶ್ವತ ಪರಿಹಾರ ಒದಗಿಸುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
28
|
ಚಿದಾನಂದ್ ಎಂ. ಗೌಡ |
06.03.2025 |
ಬ್ರಾಂಡ್ ಬೆಂಗಳೂರು ಕಲ್ಪನೆಯಲ್ಲಿ ಮಂಡನೆಯಾದ 2024-25ನೇ ಸಾಲಿನ ಆಯವ್ಯಯದಲ್ಲಿ ಫೋಷಣೆಯಾದ ಕಾಮಗಾರಿಗಳು ಈವರೆಗೂ ಅನುಷ್ಠಾನಗೊಳ್ಳದಿರುವ ಬಗ್ಗೆ | ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
29
|
ಕೇಶವ ಪ್ರಸಾದ್ ಎಸ್ |
06.03.2025 |
ಅಂತರ್ರಾಷ್ಟ್ರೀಯ ಚಲನಚಿತ್ರೋತ್ಸವದ ಚಿತ್ರಸಾರಾಂಶ ಪುಸ್ತಕದಲ್ಲಿ ಚಲನಚಿತ್ರ ಅಕಾಡೆಮಿ ಗೂಗಲ್ ಟ್ರಾನ್ಸ್ಲೇಟರ್ ಬಳಕೆ ಮಾಡಿ ಹತ್ತಾರು ಎಡವಟ್ಟು ಮಾಡಿರುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
30
|
ಎಂ. ನಾಗರಾಜು |
06.03.2025 |
ಹೊಸಕೋಟೆ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ಸೇರಿದ ಜಾಗದಲ್ಲಿ ಸುರಿದಿರುವ ಕಸದ ರಾಶಿಯಿಂದ ಸುತ್ತಮುತ್ತಲಿನ ಜನರಿಗೆ ಅನಾರೋಗ್ಯ ಉಂಟಾಗುತ್ತಿರುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
31
|
ಶಶೀಲ್ ಜಿ. ನಮೋಶಿ |
06.03.2025 |
ರಾಜ್ಯ/ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಉಂಟಾದ ಶಿಕ್ಷಕರ ಕೊರತೆಯಿಂದ ನೇಮಕಗೊಂಡ ಅತಿಥಿ ಶಿಕ್ಷಕರಿಗೆ ಕಾಲಕಾಲಕ್ಕೆ ವೇತನ ಪಾವತಿಸದೇ ಇರುವ ಬಗ್ಗೆ | ದಿ: 10.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
32
|
ಬಲ್ಕೀಸ್ ಬಾನು |
10.03.2025 |
ಔಷಧಗಳು ಬೇರೆ ಕಡೆ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದರೂ ಸಹ ಅಂತಹ ಔಷಧಗಳನ್ನು ತಮ್ಮ ಔಷಧಾಲಯಗಳಿಂದಲೇ ಖರೀದಿಸಲು ಒತ್ತಾಯಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಸುಪ್ರೀಂ ಕೋರ್ಟ್ ಹೇಳಿದಂತೆ ಮಾರ್ಗಸೂಚಿ ರಚಿಸುವ ಬಗ್ಗೆ | ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಒದಗಿಸಲಾಗಿದೆ ಎಂದು ತಿಳಿಸಿದರು. | ||
33
|
ಡಾ: ತಾಳವಾರ್ ಸಾಬಣ್ಣ |
10.03.2025 |
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮೆ: ಅಲ್ಟ್ರಾಟೇಕ್ ಸಿಮೆಂಟ್ ಲಿಮಿಟೆಡ್, ಮಳಖೇಡ ಕಂಪನಿಯು ತನ್ನ ನಾಲ್ಕನೆಯ ಸಿಮೆಂಟ್ ಉತ್ಪಾದನಾ ಘಟಕಕ್ಕೆ ರೈತರಿಂದ ಕೃಷಿ ಜಮೀನುಗಳನ್ನು ಖರೀದಿಸಿ ಯೋಗ್ಯ ಬೆಲೆ ನೀಡದಿರುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
34
|
ಶ್ರೀ ಬಿ.ಕೆ. ಹರಿಪ್ರಸಾದ್ |
10.03.2025 |
ಬಾಗಲಕೋಟೆ ಜಿಲ್ಲೆಗೆ 4 ಹೊಸ ತಾಲ್ಲೂಕುಗಳು ಘೋಷಣೆಯಾಗಿದ್ದರೂ ಸರ್ಕಾರದಿಂದ ತಾಲ್ಲೂಕುಗಳ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಇರುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
35
|
ಶ್ರೀ ವೈ.ಎಂ. ಸತೀಶ್ |
10.03.2025 |
ಮೆಣಸಿನಕಾಯಿಗೆ ಬೆಂಬಲ ನಿಗದಿಪಡಿಸುವ ಬೆಲೆ ಮತ್ತು ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
36
|
ಶ್ರೀ ಸಿ.ಎನ್. ಮಂಜೇಗೌಡ |
10.03.2025 |
ಮೆಣಸಿನಕಾಯಿಗೆ ಬೆಂಬಲ ನಿಗದಿಪಡಿಸುವ ಬೆಲೆ ಮತ್ತು ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸುವ ಬಗ್ಗೆ | ಮಾನ್ಯ ಸಭಾನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರಿಸಿದರು. | ||
37
|
ಶ್ರೀಮತಿ ಹೇಮಲತಾ ನಾಯಕ್ |
10.03.2025 |
ತುಂಗಭದ್ರ ನದಿ ತೀರದಲ್ಲಿ ಪರವಾನಗಿ ಪಡೆಯದೇ ಹಲವಾರು ರೆಸಾರ್ಟ್ಗಳು ಮತ್ತು ಹೋಂ ಸ್ಟೇಗಳು ಅನಧಿಕೃತವಾಗಿ ತಲೆಎತ್ತಿರುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
330ರ ಅಡಿಯಲ್ಲಿ ತೆಗೆದುಕೊಳ್ಳುವುದಾಗಿ ಮಾನ್ಯ ಉಪ ಸಭಾಪತಿಯವರು ತಿಳಿಸಿದರು. | |
38
|
ಶ್ರೀ ಟಿ.ಎನ್. ಜವರಾಯಿಗೌಡ |
10.03.2025 |
ಕಬ್ಬನ್ ಪಾರ್ಕ್ನ ವೆಂಕಟಪ್ಪ ಆರ್ಟ್ ಗ್ಯಾಲರಿ ಮುಂಭಾಗದಲ್ಲಿ ಖಾಸಗಿ ಕಂಪನಿ ಮ್ಯಾಪ್ ಆರ್ಟ್ ಗ್ಯಾಲರಿ ನಿರ್ಮಿಸಲು 5 ಎಕರೆ ಜಮೀನು ನೀಡುತ್ತಿರುವುದನ್ನು ರದ್ದುಪಡಿಸುವ ಬಗ್ಗೆ | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
39
|
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ |
10.03.2025 |
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ ಬಿಡುತ್ತಿರುವ 1.27 ಟಿ.ಎಂ.ಸಿ ನೀರನ್ನು ಕೂಡಲೇ ನಿಲ್ಲಿಸಿ, ರೈತರಿಗೆ ಅನುಕೂಲ ಕಲ್ಪಸುವ ಬಗ್ಗೆ | ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
40
|
ಶ್ರೀ ಕಿಶೋರ್ ಕುಮಾರ್ ಪುತ್ತೂರ್ |
10.03.2025 |
ಮಂಗಳೂರು ಕಾಲೇಜಿನ ವಿದ್ಯಾರ್ಥಿ ಕಾಣೆಯಾಗಿ 10 ದಿನ ಕಳೆದರೂ ಯಾವುದೇ ಸುಳಿವು ಸಿಗದೇ ಕರಾವಳಿಯಾದ್ಯಾಂತ ಜನರಲ್ಲಿ ಆತಂಕ ಮೂಡಿಸಿರುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
41
|
ಕೆ.ಎಸ್. ನವೀನ್ |
10.03.2025 |
ಬೆಂಗಳೂರು ವೈದ್ಯಕೀಯ ಆಸ್ಪತ್ರೆಯ ಮುಂಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಲು ಕೈಗೊಳ್ಳುವ ಬಗ್ಗೆ | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
42
|
ಪ್ರದೀಪ್ ಶೆಟ್ಟರ್ |
10.03.2025 |
ಹಳೆ ಹುಬ್ಬಳ್ಳಿಯ ಅಂಗನವಾಡಿಯಲ್ಲಿ ಮಕ್ಕಳಿಗೆ ಮತ್ತು ಬಾಣಂತಿಯರಿಗೆ ವಿತರಿಸಬೇಕಾಗಿದ್ದ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ | ದಿ: 12.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
43
|
ರಾಮೋಜಿಗೌಡ |
11.03.2025 |
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಟ್ಟಿಂಗ್ ದಂಧೆ ನಡೆಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು. | |
44
|
ತಿಪ್ಪಣ್ಣಪ್ಪ ಕಮಕನೂರ |
11.03.2025 |
ರಾಜ್ಯದಲ್ಲಿ ವ್ಯಾಪಿಸುತ್ತಿರುವ ಬೊಜ್ಜಿನ ಸಮಸ್ಯೆ ಕುರಿತಂತೆ ವಿವಿಧ ವಿಭಾಗದ ನುರಿತ ತಜ್ಞರು, ವೈದ್ಯರು, ಸಂಶೋಧಕರು ಹಾಗೂ ಮುಂತಾದವರ ಒಳಗೊಂಡಂತೆ ಸಮಿತಿ ರಚಿಸಿ ವರದಿ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ | ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
45
|
ಮಂಜುನಾಥ್ ಭಂಡಾರಿ |
11.03.2025 |
ಕುಂದಾಪುರದಲ್ಲಿರುವ ಪಂಚಗಂಗಾವಳಿ ನದಿಯ ಹೂಳನ್ನು ತೆಗೆದು ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಬಗ್ಗೆ | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಉತ್ತರಿಸಿದರು | |
46
|
ಎಂ. ನಾಗರಾಜು |
11.03.2025 |
ವಯೋವೃದ್ಧ ತಂದೆ-ತಾಯಿಯರನ್ನು ಹೆತ್ತ ಮಕ್ಕಳೇ ಮನೆಯಿಂದ ಆಚೆ ಹಾಕುತ್ತಿದ್ದು, ಬೆಳಗಾವಿ ವೈದ್ಯಕೀಯ ಸಂಸ್ಥೆಯೇ ಆಶ್ರಯ ತಾಣವಾಗಿರುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
47
|
ಕುಶಾಲಪ್ಪ ಎಂ.ಪಿ(ಸುಜಾ) |
11.03.2025 |
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿಯ ಮುದದೇನೂರು ಕಾವಲು ಗ್ರಾಮದ ಸರ್ವೆ ನಂ.1, 6.31 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ಮಾಡಲು ನಿರಾಕ್ಷೇಪಣಾ ಪತ್ರ ನೀಡುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಉತ್ತರಿಸಿದರು. | |
48
|
ಬಲ್ಕೀಸ್ ಬಾನು |
11.03.2025 |
ರಾಜ್ಯದಲ್ಲಿ ಯುವಕರು ಮಾದಕ ವ್ಯಸನಿಗಳಾಗಿ ಆತ್ಯಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು. | |
49
|
ಭಾರತಿ ಶೆಟ್ಟಿ |
11.03.2025 |
ರಾಜ್ಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳಲ್ಲಿಯೂ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಇಂಧನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು. | |
50
|
ನಿರಾಣಿ ಹಣಮಂತ್ ರುದ್ರಪ್ಪ |
11.03.2025 |
ಕಿತ್ತೂರು ಚೆನ್ನಮ್ಮ ಹೆಸರಿನಲ್ಲಿ ಸರ್ಕಾರ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಿದ್ದು, ಅನುದಾನ ಹಂಚಿಕೆ, ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ | ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಉತ್ತರ ಕೊಡಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು. | ||
51
|
ಐವನ್ ಡಿ’ಸೋಜಾ |
11.03.2025 |
ಸಿ.ಇ.ಟಿ. (ಸಾಮಾನ್ಯ ಪ್ರವೇಶ ಪರೀಕ್ಷೆ) ಕ್ರೈಸ್ತ ಸಮುದಾಯದ ಗುಡ್ ಫ್ರೈಡೆ ದಿವಸದಂದು ನಡೆಸಲು ಉದ್ದೇಶಿಸಿರುವುದನ್ನು ಮುಂದೂಡುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು. | |
52
|
ಸಿ.ಎನ್. ಮಂಜೇಗೌಡ |
11.03.2025 |
ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯಲ್ಲಿ ಅನುದಾನ ಕೊರತೆಯಿಂದ ಇಂದಿರಾ ಕ್ಯಾಂಟೀನನ್ನು ಮುಚ್ಚಿರುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಉತ್ತರ ಕೊಡಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು. | |
53
|
ಪಿ.ಹೆಚ್. ಪೂಜಾರ್ |
11.03.2025 |
ಮುಧೋಳ ಜಿಲ್ಲೆ ಗ್ರಂಥಾಲಯಗಳಲ್ಲಿ ರತ್ನತ್ರಯರಲ್ಲಿ ಒಬ್ಬರಾದ ರನ್ನನ ಸಾಹಿತ್ಯ ಜೀವನದ ಕುರಿತು ಕೃತಿಗಳು ಸಂಗ್ರಹ, ಭಾಷಾಂತರದಂತಹ ಕಾರ್ಯಗಳನ್ನು ಪೂರ್ಣಗೊಳಿಸುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರು ಉತ್ತರಿಸಿದರು. | |
54
|
ಸಿ.ಟಿ. ರವಿ |
12.03.2025 |
ಹೊಸ ವಿಶ್ವವಿದ್ಯಾಲಯಗಳಿಗೆ ಸಿಬ್ಬಂದಿಗಳ ನೇಮಕಾತಿ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅನುದಾನ ಬಿಡುಗಡೆ ಮಾಡುವ ಮೂಲಕ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಹಿಂಪಡೆಯುವ ಬಗ್ಗೆ | ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
55
|
ರಾಮೋಜಿಗೌಡ |
12.03.2025 |
ಬಿ.ಬಿ.ಎಂ.ಪಿ. ಕೈಗೊಂಡಿರುವ ಟ್ಯಾಪಿಂಗ್ ಕಾಮಗಾರಿಗಳಿಂದ ಧರ್ಮರಾಯ ದೇವಸ್ಥಾನದ ಕರಗ ಮಹೋತ್ಸವಕ್ಕೆ ಅಡಚಣೆ ಉಂಟಾಗಿರುವ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
56
|
ಡಾ: ತಳವಾರ್ ಸಾಬಣ್ಣ |
12.03.2025 |
ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ, ಖಾಯಂ ಶಿಕ್ಷಕರ ನೇಮಕಾತಿ ಇಲ್ಲದೆ ಶಾಲೆಗಳ ಅವ್ಯವಸ್ಥೆ ಬಗ್ಗೆ | ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
57
|
ಟಿ.ಎನ್. ಜವರಾಯಿಗೌಡ |
12.03.2025 |
ರಾಜ್ಯದಲ್ಲಿ ದಿನನಿತ್ಯ ಬಳಕೆ ವಸ್ತುಗಳು, ಇನ್ನಿತರೆ ಶುಲ್ಕ ಹಾಗೂ ದರಗಳನ್ನು ಏರಿಸುತ್ತಿರುವುದರ ಜೊತೆಗೆ ಇತ್ತೀಚೆಗೆ ಹಾಲಿನ ದರಗಳನ್ನು ಏರಿಸುತ್ತಿರುವುದರ ಜೊತೆಗೆ ಇತ್ತೀಚೆಗೆ ಹಾಲಿನ ದರಗಳನ್ನು ಏರಿಸುತ್ತಿರುವ ಬಗ್ಗೆ | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಸಹಕಾರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
58
|
ಪ್ರತಾಪ್ ಸಿಂಹ ನಾಯಕ್ ಕೆ |
12.03.2025 |
ಎತ್ತಿನಹೊಳೆ ಯೋಜನೆಯಿಂದಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಬರ ಪೀಡಿತ ಪ್ರದೇಶವಾಗುವ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
59
|
ಶಾಂತಾರಾಮ್ ಬುಡ್ನ ಸಿದ್ದಿ |
12.03.2025 |
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ವಸತಿ ಯೋಜನೆಗಳಿಗೆ ಬಿಡುಗಡೆಯಾಗಬೇಕಾದ ಕಂತಿನ ಹಣವು ಬಿಡುಗಡೆಯಾಗದೆ ಬಡ ಜನರು ಅನುಭವಿಸುತ್ತಿರುವ ತೊಂದರೆ ಬಗ್ಗೆ | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
60
|
ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್) |
12.03.2025 |
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಬ್ಲಿಕ್ ಶಾಲೆಯಲ್ಲಿ ಕೊಠಡಿ ಚಾವಣಿಯು ಕುಸಿದು ಬಿದ್ದಿರುವ ಬಗ್ಗೆ | ದಿ: 17.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
61
|
ಬಲ್ಕೀಸ್ ಬಾನು |
12.03.2025 |
ವಯೋವೃದ್ಧ ಪಾಲಕರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವುದು ಹಾಗೂ ಹಿರಿಯರು ಬದುಕಿರುವಾಗಲೇ ಅವರ ಆಸ್ತಿ ಬರೆಸಿಕೊಂಡು ಹೊರಹಾಕುತ್ತಿದ್ದು, ಹೀಗೆ ಬರೆಸಿಕೊಂಡಿರುವ ಆಸ್ತಿಯನ್ನು ಆಸಿಂಧು ಎಂದು ಘೋಷಿಸಲು ನಿಯಮ ರೂಪಿಸುವ ಬಗ್ಗೆ | ಮಾನ್ಯ ಕಂದಾಯ ಸಚಿವರು ಉತ್ತರಿಸಿದರು. | ||
62
|
ಐವನ್ ಡಿ’ಸೋಜಾ |
12.03.2025 |
ರಾಜ್ಯದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳ ಆನಿಯಂತ್ರಿತ ಸಂಚಾರವನ್ನು ತಡೆಗಟ್ಟಲು ಪರವಾನಗಿಯನ್ನು ಕಡ್ಡಾಯಗೊಳಿಸುವ ಬಗ್ಗೆ | ದಿ: 13.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಉತ್ತರಿಸಿದರು. | |
63
|
ಶಶೀಲ್ ಜಿ. ನಮೋಶಿ |
12.03.2025 |
ಸಿ.ಇ.ಟಿ ಪರೀಕ್ಷೆಗೆ ಆಹ್ವಾನಿಸಿರುವ ಅರ್ಜಿಯಲ್ಲಿ ನಾನ್ ಕ್ರಿಮಿ ಲೇಯರ್ ಸರ್ಟಿಫಿಕೇಟ್ (ಎನ್ಸಿಎಲ್ಸಿ) ಕೇಳುವುದರ ಮೂಲಕ ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳು ಕೃಪಾಂಕ ಪಡೆಯುವುದರಲ್ಲಿ ವಂಚನೆ ಆಗುತ್ತಿರುವ ಬಗ್ಗೆ | ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರಿಸಿದರು. | ||
64
|
ಪಿ.ಹೆಚ್. ಪೂಜಾರ್ |
12.03.2025 |
ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಮಹಾರಾಷ್ಟ್ರದಿಂದ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ | ಉತ್ತರ ಬಂದಿದೆ ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
65
|
ಡಾ: ಉಮಾಶ್ರೀ |
13.03.2025 |
ಸರ್ವಾಣಿ ಆಂಟಿಕ್ ಜೆಮ್ಸ್ಟೋನ್ ಅಂಡ್ ಜ್ಯುವೆಲರಿ ಎಂಬ ಖಾಸಗಿ ಸಂಸ್ಥೆಯಿಂದ ಟಿಪ್ಪು ಸುಲ್ತಾನ್ ಬಳಸುತ್ತಿದ್ದ ಖಡ್ಗವನ್ನು ಖರೀದಿಸಿ ಸರ್ಕಾರ ಪುರಾತತ್ವ ವಸ್ತು ಸಂಗ್ರಹಾಲಯದಲ್ಲಿ ಸಂರಕ್ಷಣೆ ಮಾಡುವ ಬಗ್ಗೆ | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
66
|
ರಾಮೋಜಿಗೌಡ |
13.03.2025 |
ಯಶವಂತಪುರದಿಂದ ಮತ್ತಿಕೆರೆಗೆ ತೆರಳುವ ಎಂ.ಎಸ್. ರಾಮಯ್ಯ ರಸ್ತೆಯಲ್ಲಿ ನಡೆಯುತ್ತಿರುವ ಕೊಳವೆ ಅಳವಡಿಕೆ ಕಾಮಗಾರಿಯಿಂದ ವಾಹನ ಸಂಚಾರಕ್ಕೆ ಅನಾನುಕೂಲವಾಗುತ್ತಿರುವುದರಿಂದ ತ್ವರಿತ ಗತಿಯಲ್ಲಿ ದುರಸ್ಥೆ ಕಾಮಗಾರಿಯನ್ನು ಕೈಗೊಳ್ಳುವ ಬಗ್ಗೆ | ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
67
|
ಭಾರತಿ ಶೆಟ್ಟಿ ಎಂ. ನಾಗರಾಜು |
13.03.2025 |
ರಾಜ್ಯದ ಪ್ರಾದೇಶಿಕ ಸಾರಿಗೆ (ಆರ್ಟಿಓ) ಕಛೇರಿಯಲ್ಲಿ ಆನ್ಲೈನ್ ಮೂಲಕ ಶುಲ್ಕ ಪಾವತಿಸುವ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
68
|
ಶಶೀಲ್ ಜಿ. ನಮೋಶಿ |
13.03.2025 |
ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸ್ ಠಾಣೆಯನ್ನು ಪ್ರಾರಂಭ ಮಾಡುವ ಬಗ್ಗೆ | ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
69
|
ಪಿ.ಹೆಚ್. ಪೂಜಾರ್ |
13.03.2025 |
2025-26ನೇ ಸಾಲಿನ ಬಜೆಟ್ನಲ್ಲಿ ಬಾದಾಮಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡದೇ ಇರುವ ಹಾಗೂ ಯಾವುದೇ ಯೋಜನೆಯನ್ನು ಘೋಷಿಸದೇ ಇರುವ ಬಗ್ಗೆ | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
70
|
ಡಿ.ಎಸ್. ಅರುಣ್ |
13.03.2025 |
ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಪೀಟ್ ದಂಧೆ, ಜೂಜಾಟ, ಬಡ್ಡಿ ದಂಧೆ, ಅಕ್ರಮ ಮರಳುಗಾರಿಕೆ ಹಾಗೂ ಅರಣ್ಯ ಭೂಮಿ ಒತ್ತುವರಿ ಇತ್ಯಾದಿ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
71
|
ಟಿ.ಎನ್. ಜವರಾಯಿಗೌಡ |
13.03.2025 |
ಖಾಸಗಿ ಬಡಾವಣೆ ನಿರ್ಮಾಣಕ್ಕೆ ಸರ್ಕಾರದ ಅನುಮತಿ ಕಡ್ಡಾಯಗೊಳಿಸುವ ಉದ್ದೇಶದಿಂದ ನಿವೇಶನ ರಚನೆ ಪ್ರಕ್ರಿಯೆ ವಿಳಂಬ ಆಗುವುದನ್ನು ತಪ್ಪಿಸಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರುವ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
72
|
ಹೇಮಲತಾ ನಾಯಕ್ |
13.03.2025 |
ಕೊಳವೆ ಬಾವಿಯಲ್ಲಿ ಬಿದ್ದಿದ್ದ ಬಾಲಕರ ರಕ್ಷಣಾ ಕಾರ್ಯಚರಣೆಗೆ ಬಳಕೆಯಾಗಿರುವ ಯಂತ್ರೋಪಕರಣಗಳ ಬಾಕಿ ಬಿಲ್ಲುಗಳು ಜಿಲ್ಲಾಡಳಿತ ಕಛೇರಿಯಿಂದ ಪಾವತಿಯಾಗದೇ ಇರುವ ಬಗ್ಗೆ | ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
73
|
ಬಲ್ಕೀಸ್ ಬಾನು |
13.03.2025 |
ಬಾಲ್ಯ ವಿವಾಹ ತಡೆಗಟ್ಟುವ ಕಟ್ಟುನಿಟ್ಟಿನ ಕಾನೂನು ಇದ್ದರೂ ಸಹ ಬೆಳಗಾವಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ವಿಷಯಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿ ತಾಯಿ ಕಾರ್ಡು ವಿತರಿಸಲು ಸಹಕರಿಸಿರುವ ಮಕ್ಕಳ ರಕ್ಷಣಾ ಘಟಕ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯ ಲೋಪದ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
74
|
ತಿಪ್ಪಣ್ಣಪ್ಪ ಕಮಕನೂರ |
13.03.2025 |
ಅರಬ್ಬಿ ಸಮುದ್ರದಲ್ಲಿ ಯಾಂತ್ರೀಕೃತ ಬೋಟುಗಳು ಪದೇ ಪದೇ ತೀರ ಪ್ರದೇಶಕ್ಕೆ ಬಂದು ಮೀನುಗಾರಿಕೆ ನಡೆಸುವುದರಿಂದ ಹಾಗೂ ಲೈಟ್ಫಿಶಿಂಗ್ನಿಂದಾಗಿ ಮೀನಿನ ಸಂತತಿ ನಾಶವಾಗಿ ಸಂಪ್ರಾದಾಯಿಕ ನಾಡುದೋಣಿ ಮೀನುಗಾರಿಕೆ ಕುಂಠಿತಗೊಂಡು ಸಂಪ್ರಾದಾಯಿಕ ಮೀನುಗಾರರಿಗೆ ಜೀವನೋಪಾಯಕ್ಕೆ ಅನಾನುಕೂಲವಾಗಿರುವ ಬಗ್ಗೆ | ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
75
|
ಎಸ್.ವ್ಹಿ. ಸಂಕನೂರ |
13.03.2025 |
ಗದಗ ನಗರದ ಪುಟ್ಟರಾಜ ಸ್ಮಾರಕ ಭವನ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ | ದಿ: 14.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
76
|
ಭಾರತಿ ಶೆಟ್ಟಿ |
14.03.2025 |
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿಯಮಾವಳಿಗಳಿಂದ ಮಂಗಳೂರು ಹಂಚು ಕಾರ್ಖಾನೆಗಳಿಗೆ ಅತಿಯಾದ ನಿರ್ಭಂದ ಹೇರುವುದನ್ನು ಕೈಬಿಡುವ ಬಗ್ಗೆ | ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
77
|
ರಾಮೋಜಿಗೌಡ |
14.03.2025 |
ಬೆಂಗಳೂರು ಪೂರ್ವ ಭಾಗದ ಕೆಲವು ಬಡಾವಣೆಗಳಿಗೆ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿರುವುದರಿಂದ ಬಿ.ಬಿ.ಎಂ.ಪಿ ವತಿಯಿಂದ ಉಚಿತ ನೀರು ಟ್ಯಾಂಕರ್ಗಳನ್ನು ವ್ಯವಸ್ಥೆ ಮಾಡುವ ಹಾಗೂ ಕಾವೇರಿ ನೀರನ್ನು ಕಾಲ ಕಾಲಕ್ಕೆ ಬಿಡುವ ಬಗ್ಗೆ | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಯವರು ಉತ್ತರಿಸಿದರು. | |
78
|
ಕೇಶವ ಪ್ರಸಾದ್ ಎಸ್ |
14.03.2025 |
ಆಲಮಟ್ಟಿ ಡ್ಯಾಂನ ಯೋಜನೆ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಒದಗಿಸದೇ ಇರುವುದರಿಂದ 3ನೇ ಹಂತದ ಯೋಜನೆ ಪೂರ್ಣಗೊಳಿಸಲು ವಿಳಂಬ ಹಾಗೂ ಕಾನೂನು ತೊಡಕು ಉಂಟಾಗುತ್ತಿರುವ ಕುರಿತು | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಸೋಮವಾರ ಉತ್ತರ ನೀಡುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು. | |
79
|
ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್) |
14.03.2025 |
ಬೆಂಗಳೂರು ನಗರದಲ್ಲಿ ಪಾದಚಾರಿ ಮೇಲ್ಸೇತುವೆ(ಸ್ಕೈವಾಕ್)ಗಳನ್ನು ಖಾಸಗಿ ಏಜೆನ್ಸಿಗಳು ಸೂಕ್ತ ನಿರ್ವಹಣೆ ಮಾಡದೆ ಇರುವ ಕುರಿತು ಬಿ.ಬಿ.ಎಂ.ಪಿ. ಅಧಿಕಾರಿಗಳು ನಿಗಾವಹಿಸಿ ದುರಸ್ಥಿಗೊಳಿಸುವ ಕುರಿತು | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಸೋಮವಾರ ಉತ್ತರ ನೀಡುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು. | |
80
|
ಬಲ್ಕೀಸ್ ಬಾನು |
14.03.2025 |
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಹಾಸ್ಟೆಲ್ಗಳಲ್ಲಿ ಅನಧಿಕೃತ ವಾಸಕ್ಕೆ ಅವಕಾಶ ನೀಡಿರುವುದು ಹಾಗೂ ಮೂಲ ಸೌಕರ್ಯಗಳಿಲ್ಲದೇ ಹಾಸ್ಟೆಲ್ ನಿರ್ವಹಣೆಯಲ್ಲಿ ವಾರ್ಡನ್ಗಳ ಬೇಜವಾಬ್ದಾರಿ ಕುರಿತು | ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
81
|
ಡಾ: ಧನಂಜಯ ಸರ್ಜಿ |
14.03.2025 |
ಬೇಸಿಗೆ ಕಾಲದಲ್ಲಿ ಕಾಡ್ಗಿಚ್ಚು ಅವಘಡಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ತುರ್ತು ಮತ್ತು ಅಗ್ನಿಶಾಮಕ ಸೇವೆಗಳ ಇಲಾಖೆಯಲ್ಲಿನ ವಾಹನಗಳ ಕೊರತೆಯನ್ನು ಪರಿಹರಿಸುವ ಕುರಿತು | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
82
|
ಸಿ.ಎನ್. ಮಂಜೇಗೌಡ |
14.03.2025 |
ನಂಜನಗೂಡು ತಾಲ್ಲೂಕಿನಾದ್ಯಾಂತ ಪೆಟ್ಟಿಗೆ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟ ತಡೆಯುವ ಕುರಿತು | ಮಾನ್ಯ ಅಬಕಾರಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
83
|
ಜಗದೇವ್ ಗುತ್ತೇದಾರ್ |
14.03.2025 |
ಗುಲ್ಬರ್ಗಾ ವಿಶ್ವವಿದ್ಯಾಲಯ ಬೋಧಕ ಬೋಧಕೇತರ ಹುದ್ದೆಗಳ ಭರ್ತಿ ಮಾಡುವ ಹಾಗೂ ಅಲ್ಲಿ ಸಿಬ್ಬಂದಿಗಳ ಪಿಂಚಣಿ ವೇತನ ಬಿಡುಗಡೆ ಮಾಡುವ ಕುರಿತು | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
84
|
ಟಿ.ಎನ್. ಜವರಾಯಿಗೌಡ |
14.03.2025 |
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕರ್ಮಿಗಳ ಹೊಸ ನೇಮಕಾತಿ ಮಾಡಿಕೊಳ್ಳುವಲ್ಲಿ ಅನರ್ಹರನ್ನು ಅಕ್ರಮವಾಗಿ ಸೇರಿಸುತ್ತಿರುವ ಕುರಿತು | ದಿ: 18.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು. | |
85
|
ಡಾ: ತಳವಾರ್ ಸಾಬಣ್ಣ |
14.03.2025 |
ಕೇಂದ್ರ ಸರ್ಕಾರದ ಮಹತ್ವದ ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ “ಜಲ ಜೀವನ್ ಮಿಷನ್” ಯೋಜನೆಯಡಿ ವಿಜಯಪುರದಲ್ಲಿ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರು ಒದಗಿಸುವ ಕುರಿತು | ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಉತ್ತರಿಸಿದರು. | ||
86
|
ಎಂ. ನಾಗರಾಜು |
14.03.2025 |
ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿಯಿಂದ ಬೆಂಗಳೂರಿನ ಮಿಟ್ಟಿಗಾನಹಳ್ಳಿ ಭೂಭರ್ತಿ ಪ್ರದೇಶದಲ್ಲಿ ಪರಿಸರ ಹಾಗೂ ಅಂರ್ತಜಲ ಕಲುಷಿತದಿಂದ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಗಟ್ಟಲು ಶಾಶ್ವತ ಪರಿಹಾರ ಕೈಗೊಳ್ಳುವ ಕುರಿತು | ಮಾನ್ಯ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು. | ||
87
|
ಚಿದಾನಂದ್ ಎಂ. ಗೌಡ |
14.03.2025 |
ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಸಮೀಪದ ಜೋಗಿರಹಟ್ಟಿಯ ಜೋಗಿ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ನಿವೇಶನ ನೀಡಿ ಮನೆ ನಿರ್ಮಾಣ ಮಾಡಿಸಿಕೊಡಲು ಕ್ರಮ ಕೈಗೊಳ್ಳುವ ಕುರಿತು | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | ||
88
|
ಎನ್. ರವಿಕುಮಾರ್ ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರು |
14.03.2025 |
ಶಿಥಿಲಾವಸ್ಥೆಯಲ್ಲಿರುವ ದಾವಣಗೆರೆ ಬೆಟಗೇರಿ ಜಿಲ್ಲಾ ಆಸ್ಪತ್ರೆಯ ನವೀಕರಣ ಪ್ರಕ್ರಿಯೆ ಕೂಡಲೇ ಆರಂಭಿಸುವ ಕುರಿತು | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
89
|
ಜಗದೇವ್ ಗುತ್ತೇದಾರ್ ಮತ್ತು ಎನ್. ರವಿಕುಮಾರ್, ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರು |
17.03.2025 |
ಸಂವಿಧಾನದ ಅನುಚ್ಛೇದ 371ಜೆ ಜಾರಿಗೆ ಬಂದು 10 ವರ್ಷಗಳಾದರೂ ಕಲ್ಯಾಣ ಕರ್ನಾಟಕ ಮೀಸಲಾತಿಯಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಹಾಗೂ ಮುಂಬಡ್ತಿ ನೀಡುವ ವಿಷಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಸರಿಯಾಗಿ ನಿರ್ವಹಿಸದೇ ಇರುವ ಕುರಿತು | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
90
|
ಐವನ್ ಡಿ’ಸೋಜಾ |
17.03.2025 |
ಅತಿ ವಿರಳ ಖಾಯಿಲೆಯಾದ “ಹೈಪರ್ ಐಜಿಇ ಮೆಡಿಕೇಟೆಡ್ ಮಸ್ಟ್ ಸೆಲ್ ಆಕ್ಟಿವೇಶನ್ ಸಿಂಡ್ರೋಮ್”ನಿಂದ ಬಳಲುತ್ತಿರುವ ಚಾಂದಿನಿ ಅವರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ವೈದ್ಯಕೀಯ ಸಂಪೂರ್ಣ ವೆಚ್ಚವನ್ನು ಭರಿಸುವ ಕುರಿತು | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು. | ||
91
|
ಎಂ. ನಾಗರಾಜು |
17.03.2025 |
ಮಂಗಳೂರು ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವಾರು ಸರ್ಕಾರಿ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
92
|
ಕುಶಾಲಪ್ಪ ಎಂ.ಪಿ(ಸುಜಾ) |
17.03.2025 |
ವಿದೇಶ ಪ್ರಯಾಣ ಮತ್ತು ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ವೀಸಾ ನೀಡಿ ವಂಚನೆ ಮಾಡುತ್ತಿರುವ ಕುರಿತು | ಮಾನ್ಯ ಗೃಹ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | ||
93
|
ಬಲ್ಕೀಸ್ ಬಾನು |
17.03.2025 |
ಸಾಗರ ತಾಲ್ಲೂಕಿನ ಕಸಬಾ ಹೋಬಳಿಯ ಮಂಕೋಡು ಗ್ರಾಮದಲ್ಲಿ ಭೂಗಳ್ಳರು ನಕಲಿ ದಾಖಲೆಯನ್ನು ಸೃಷ್ಟಿಸಿ ಸರ್ಕಾರಿ ಗೋಮಾಳ ಜಮೀನನ್ನು ಕಬಳಿಸುತ್ತಿರುವ ಕುರಿತು | ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
94
|
ಪಿ.ಹೆಚ್. ಪೂಜಾರ್ |
17.03.2025 |
ಸರ್ಕಾರಿ ಆದೇಶ ಮತ್ತು ಸೂಚನಾ ಪತ್ರಗಳಿದ್ದರೂ ಸಹ ಕೃಷ್ಣಭಾಗ್ಯ ಜಲನಿಗಮದ ಕಛೇರಿಯನ್ನು ಆಲಮಟ್ಟಿಗೆ ಸ್ಥಳಾಂತರವಾಗದಿರುವ ಕುರಿತು | ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
95
|
ಶಶೀಲ್ ಜಿ. ನಮೋಶಿ |
17.03.2025 |
ಕಲಬುರಗಿ ನಗರದ ವಿವಿಧ ಸ್ಥಳಗಳಲ್ಲಿ ನೀರು ಪೂರೈಸುವ ಯೋಜನೆಯ ಕಾಮಗಾರಿಯು ಪೂರ್ಣಗೊಳಿಸದೆ ಸಾರ್ವಜನಿಕರ ಮೂಲಭೂತ ಸೌಲಭ್ಯಕ್ಕೆ ಆನಾನುಕೂಲ ಉಂಟು ಮಾಡುತ್ತಿರುವ ಕುರಿತು | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
96
|
ಸಿ.ಟಿ. ರವಿ |
17.03.2025 |
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ. ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳು ಉದ್ಯಮಿಯೊಬ್ಬರು ಸರಬರಾಜು ಮಾಡಿರುವ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿರುವಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮವಹಿಸುವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು. | |
97
|
ವೈ.ಎಂ. ಸತೀಶ್ |
17.03.2025 |
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕ್ಲಬ್ಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಜೂಜಾಟಗಳನ್ನು ತಡೆಯುವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | |
98
|
ಕೆ.ಎಸ್. ನವೀನ್ |
18.03.2025 |
ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಅನಧಿಕೃತ ಬಿ-ಖಾತಾ ಆಸ್ತಿಗಳಿಗೆ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಸಕ್ರಮ ಮಾಡುವ ಕುರಿತು | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
99
|
ಡಿ.ಎಸ್. ಅರುಣ್ |
18.03.2025 |
ಶಿವಮೊಗ್ಗದ ಶರಾವತಿ ಭೂಗತ ವಿದ್ಯುತ್ ಯೋಜನೆಯ ಬದಲು ಬ್ಯಾಟರಿ ಎನ್ರ್ಜಿ ಸ್ಟೋರೇಜ್ ಸಿಸ್ಟಂ (ಬಿ.ಇ.ಎಸ್.ಎಸ್) ಯೋಜನೆಯನ್ನು ಅಳವಡಿಸುವ ಕುರಿತು | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಇಂಧನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
100
|
ಜಗದೇವ್ ಗುತ್ತೇದಾರ್ |
18.03.2025 |
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದಲ್ಲಿ ಆರ್ಥಿಕ ಅಸಮತೋಲನ ತೊಲಗಿಸಿ ತಲಾ ಆದಾಯವನ್ನು ಹೆಚ್ಚಿಸುವ ಕುರಿತು | ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
101
|
ಡಾ: ಧನಂಜಯ ಸರ್ಜಿ |
18.03.2025 |
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ದೂರಶಿಕ್ಷಣ ವ್ಯಾಸಂಗ ಮಾಡಲು ಪ್ರವೇಶಾತಿಯಲ್ಲಿ ಆಗಿರುವ ಭ್ರಷ್ಟಾಚಾರದ ಕುರಿತು | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
102
|
ಡಾ: ಚಂದ್ರಶೇಖರ ಬಸವರಾಜ ಪಾಟೀಲ |
18.03.2025 |
ಬೀದರ ಜಿಲ್ಲೆಯ ಹುಮನಾಬಾದ್ ಪಟ್ಟಣದ ಸರ್ವೆ ನಂ. 375ರ 3.17 ಎಕರೆಯ ಭಾಗದಲ್ಲಿ ನಿರ್ಮಿಸಿರುವ ಬಡಾವಣೆಯಲ್ಲಿನ ನಿವೇಶನಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರು ಉತ್ತರಿಸಿದರು. | |
103
|
ಶಾಂತಾರಾಮ್ ಬುಡ್ನ ಸಿದ್ದಿ |
18.03.2025 |
ಉತ್ತರ ಕನ್ನಡ ಜಿಲ್ಲೆ, ಮುಂಡಗೋಡು ತಾಲ್ಲೂಕಿನ ಮೈನಳ್ಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡುವ ಕುರಿತು | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
104
|
ಪ್ರತಾಪ್ ಸಿಂಹ ನಾಯಕ್ ಕೆ. |
18.03.2025 |
ಡೆಡ್ಲಿ ಆನ್ಲೈನ್ ಗೇಮ್ಗಳು ಮತ್ತು ಬೆಟ್ಟಿಂಗ್ಗಳಿಂದ ಆತ್ಮಹತ್ಯೆಗಳು ಹಾಗೂ ಯುವಕರು ತಪ್ಪು ದಾರಿ ಹಿಡಿಯುತ್ತಿರುವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
105
|
ಚಿದಾನಂದ್ ಎಂ. ಗೌಡ |
18.03.2025 |
ತುಮಕೂರು ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹೆರಿಗೆಗಳಿಗೆ ಸಂಬಂಧಿಸಿದಂತೆ ಅಕ್ರಮವಾಗಿ ಹಣ ಗಳಿಸುತ್ತಿರವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
106
|
ಕಿಶೋರ್ ಕುಮಾರ್ ಪುತ್ತೂರ್ |
18.03.2025 |
ರಾಜ್ಯದಲ್ಲಿ ಭಿಕ್ಷಾಟನೆಯನ್ನು ನಿರ್ಮೂಲನೆ ಮಾಡಿ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವ ಕುರಿತು | ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
107
|
ಶರವಣ ಟಿ.ಎ |
18.03.2025 |
ಬೆಂಗಳೂರು ನಗರ ಜಿಲ್ಲೆಯ ಕೆ.ಆರ್.ಪುರಂ ತಾಲ್ಲೂಕು ವರ್ತೂರು ಹೋಬಳಿಯ ಕಾಡುಬೀಸನಹಳ್ಳಿ ಗ್ರಾಮದ ಸರ್ವೆ ನಂ.24ರ ಜಾಗದಲ್ಲಿರುವ ಮನೆಗಳನ್ನು ಕೆ.ಐ.ಎ.ಡಿ.ಬಿ ಅಧಿಕಾರಿಗಳು ತೆರವು ಕಾರ್ಯಾಚರಣೆ ಮಾಡಿರುವ ಕುರಿತು | ದಿ: 19.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
108
|
ಸಿ.ಟಿ. ರವಿ |
19.03.2025 |
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗೌರವಧನ ಹೆಚ್ಚಿಸುವ ಕುರಿತು | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
109
|
ಭಾರತಿ ಶೆಟ್ಟಿ ಹಾಗೂ ಟಿ.ಎನ್. ಜವರಾಯಿ ಗೌಡ |
19.03.2025 |
ಅಕ್ರಮವಾಗಿ ಸಾರ್ವಜನಿಕರ ಮೊಬೈಲ್ ಕರೆಗಳ ವರದಿಯ (ಸಿ.ಡಿ.ಆರ್) ಮಾರಾಟ ಮಾಡುತ್ತಿರುವ ಪ್ರಕರಣಗಳ ಕುರಿತು | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
110
|
ರಾಮೋಜಿಗೌಡ |
19.03.2025 |
ಬೆಂಗಳೂರು ಮೆಟ್ರೋ ನಿಗಮದ(ಬಿ.ಎಂ.ಆರ್.ಸಿ.ಎಲ್) ನೇಮಕಾತಿಯಲ್ಲಿ ಕನ್ನಡ ವಿರೋಧಿ ಧೋರಣೆಯನ್ನು ನಿಗಮವು ತೋರುತ್ತಿರುವ ಕುರಿತು | ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
111
|
ಐವನ್ ಡಿ’ಸೋಜಾ |
19.03.2025 |
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸುಮಾರು 20000ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಭೂ ರಹಿತವಾಗಿರುವ ಕುರಿತು | ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
112
|
ಹೇಮಲತಾ ನಾಯಕ್ |
19.03.2025 |
ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಹರ್ಲಾಪುರ ಗ್ರಾಮದಲ್ಲಿ 35 ವರ್ಷದ ವಿಧವೆ ಮೇಲೆ ದೈಹಿಕ ಹಿಂಸೆ ನೀಡಿರುವ ಕುರಿತು | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
113
|
ಕೇಶವ ಪ್ರಸಾದ್ ಎಸ್ |
19.03.2025 |
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ನೆಪದಲ್ಲಿ ಪದೇ ಪದೇ ಪವರ್ ಕಟ್ ಮಾಡುತ್ತಿರುವ ಕುರಿತು | ಮಾನ್ಯ ಇಂಧನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
114
|
ವೈ.ಎಂ. ಸತೀಶ್ |
19.03.2025 |
ಬಳ್ಳಾರಿ ಜಿಲ್ಲೆ ಸಂಡೂರು ತಲ್ಲೂಕಿನ ಗಣಿ ಭಾದಿತ ರಾಮಗಢ ಗ್ರಾಮವನ್ನು ಸ್ಥಳಾಂತರ ಮಾಡದೆ ಅಲ್ಲಿಯೇ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು | ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
115
|
ಮಂಜುನಾಥ್ ಭಂಡಾರಿ |
19.03.2025 |
ರಾಜ್ಯ ಹೆದ್ದಾರಿ ಮಾದರಿಯಲ್ಲಿ ಜಿಲ್ಲಾ ಮುಖ್ಯ ರಸ್ತೆಗಳಿಗೆ ಪರಿಮಿತಿಯನ್ನು ಪರಿಷ್ಕರಿಸಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಭಾಗದಲ್ಲಿ ಇ-ಸ್ವತ್ತು ನೀಡುವಲ್ಲಿ ಆಗುತ್ತಿರುವ ತೊಂದರೆ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
116
|
ಎಂ. ನಾಗರಾಜು |
19.03.2025 |
ರಾಜ್ಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕಳಪೆ ಕಾಮಗಾರಿ ಕುರಿತು | ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
117
|
ಬಲ್ಕೀಸ್ ಬಾನು |
19.03.2025 |
ರಾಜ್ಯದ ವಿವಿಧ ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಗುತ್ತಿಗೆ ಹಾಗೂ ಕನ್ಸಲ್ಟೆಂಟ್ ಸಹಾಯಕ ಪ್ರಾಧ್ಯಾಪಕರುಗಳ ಖಾಯಂಗೊಳಿಸುವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
118
|
ಎನ್. ರವಿಕುಮಾರ್ ಹಾಗೂ ತಿಪ್ಪಣ್ಣಪ್ಪ ಕಮಕನೂರ |
19.03.2025 |
ಕಲಬುರಗಿ ಜಿಲ್ಲೆಯ ರೈತರಿಗೆ ತೊಗರಿ ಬೆಳೆಹಾನಿ ಹಾಗೂ ಅದರ ಬೆಂಬಲ ಬೆಲೆ ಕುರಿತು | ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
119
|
ದಿನೇಶ್ ಗೂಳಿಗೌಡ |
19.03.2025 |
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕಾಮಗಾರಿಗೆ ಅಕ್ರಮ ಜಲ್ಲಿ ಕಲ್ಲುಗಳನ್ನು ಪೂರೈಸಿ ರಾಜಧನವನ್ನು ನಿಯಮಿತವಾಗಿ ಪಾವತಿಸದೆ ವಂಚಿಸಿರುವ ಕುರಿತು | ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
120
|
ಎಸ್.ಎಲ್. ಭೋಜೇಗೌಡ |
19.03.2025 |
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ವಿ.ಎಂ.ಎಸ್. ಆಪ್ನ್ನು ಅಳವಡಿಸುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
121
|
ನಿರಾಣಿ ಹಣಮಂತ್ ರುದ್ರಪ್ಪ |
19.03.2025 |
ಬೀಳಗಿ ತಾಲ್ಲೂಕಿನ ರೈತರಿಗೆ ಹಿಡಕಲ್ ಜಲಾಶಯದಿಂದ ಕಾಲುವೆಗೆ ನೀರು ಹರಿಸುವ ಮೂಲಕ ರೈತಾಪಿ ವರ್ಗಕ್ಕೆ ಅನುಕೂಲ ಮಾಡಿಕೊಡುವ ಕುರಿತು | ದಿ: 20.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
122
|
ಪ್ರತಾಪ್ ಸಿಂಹ ನಾಯಕ್ ಕೆ |
19.03.2025 |
ರಾಜ್ಯದ ಪ್ರವಾಸಿ ತಾಣಗಳಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಹೋಂ ಸ್ಟೇಗಳ ಕುರಿತು | ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
123
|
ಪಿ.ಹೆಚ್. ಪೂಜಾರ್ |
19.03.2025 |
ಬಾಗಲಕೋಟೆ ಜಿಲ್ಲೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
124
|
ಚಿದಾನಂದ್ ಎಂ. ಗೌಡ |
19.03.2025 |
ರಾಜ್ಯದಲ್ಲಿರುವ ಅಕ್ರಮ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ಕುರಿತು | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
125
|
ಪ್ರದೀಪ್ ಶೆಟ್ಟರ್ |
19.03.2025 |
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಯುವತಿಯ ಸಾವಿಗೆ ತಪ್ಪಿತಸ್ಥರ ಮೇಲೆ ಸೂಕ್ತ ಶಿಕ್ಷೆಯನ್ನು ನೀಡುವ ಕುರಿತು | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
126
|
ಐವನ್ ಡಿ’ಸೋಜಾ |
20.03.2025 |
ಮಂಗಳೂರು ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರಗಳ ಹಾಗೂ ಪೀಠಗಳಿಗೆ ಅನುದಾನದ ಕೊರತೆ ಕುರಿತು | ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
127
|
ಸಿ.ಟಿ. ರವಿ |
20.03.2025 |
ರಾಜ್ಯದಾದ್ಯಂತ ಇರುವ ವಿಕಲಚೇತನರಿಗೆ ಅವರ ಜೀವನೋಪಾಯಕ್ಕಾಗಿ ಕನಿಷ್ಠ ವೇತನವನ್ನು ನೀಡುವ ಕುರಿತು | ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
128
|
ಡಿ.ಎಸ್. ಅರುಣ್ |
20.03.2025 |
ಶಿವಮೊಗ್ಗದ ಜನೌಷಧಿ ಕೇಂದ್ರಗಳಲ್ಲಿ ಇತರೆ ಔಷಧಿ ಮತ್ತು ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ಕುರಿತು | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
129
|
ಹೆಚ್.ಎಸ್. ಗೋಪಿನಾಥ್ |
20.03.2025 |
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿ.ಡಿ.ಎ) ಉದ್ದೇಶಿತ ಪೆರಿಫೆರಲ್ ವರ್ತುಲ ರಸ್ತೆ ಯೋಜನೆಗೆ ಸ್ವಾಧೀನ ಪಡಿಸಿಕೊಳ್ಳಲು ಉದ್ದೇಶಿಸಿರುವ ಜಮೀನುಗಳ ಮಾಲೀಕರ ವಿರೋಧ ಕುರಿತು | ಮಾನ್ಯ ಉಪ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
130
|
ಕುಶಾಲಪ್ಪ ಎಂ.ಪಿ. (ಸುಜಾ) |
20.03.2025 |
ಕೊಡಗು, ಮಡಿಕೇರಿ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
131
|
ಟಿ.ಎನ್. ಜವರಾಯಿ ಗೌಡ |
20.03.2025 |
ಬೆಂಗಳೂರಿನ ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಕೊಮ್ಮಘಟ್ಟ ರಸ್ತೆ ಜಂಕ್ಷನ್ವರೆಗೆ ಟೆಂಡರ್ಶ್ಯೂರ್ನಡಿ ನಡೆಯುತ್ತಿರುವ ಕಾಮಗಾರಿ ವಿಳಂಬದಿಂದ ಅಲ್ಲಿಯ ನಿವಾಸಿಗಳ ಅಕ್ರೋಶದ ಕುರಿತು | ಮಾನ್ಯ ಉಪ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
132
|
ಎಂ. ನಾಗರಾಜು |
20.03.2025 |
ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಿಗೆ ಕಲಾವಿದರಿಗೆ ನೀಡಬೇಕಾದ ಸಂಭಾವನೆ ಬಾಕಿ ಇರುವ ಕುರಿತು | ದಿ: 21.03.2025 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
133
|
ಮಂಜುನಾಥ್ ಭಂಡಾರಿ |
20.03.2025 |
ಮಂಗಳೂರು ಸೇರಿದಂತೆ ಇತರೆ ನಗರಗಳಲ್ಲಿನ ಕೃಷಿ ಭೂಮಿ ನೊಂದಣಿ ಸ್ಥಗಿತಗೊಂಡಿದ್ದು, ಜನರ ಅನುಕೂಲಕ್ಕಾಗಿ ಇ-ಆಸ್ಥಿ ಸಾಫ್ಟ್ವೇರ್ಗೆ ಸಿಟಿ ಸರ್ವೆ ಇಂಟಿಗ್ರೇಟ್ ಮಾಡುವ ಕುರಿತು | ಮಾನ್ಯ ನಗರಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
134
|
ಶಶೀಲ್ ಜಿ. ನಮೋಶಿ |
20.03.2025 |
ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವ ಕುರಿತು | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
135
|
ಹೇಮಲತಾ ನಾಯಕ್ |
20.03.2025 |
ಯಲಬುರ್ಗಾ ಕ್ಷೇತ್ರದ ಮಂಗಳೂರಿನ ಸರ್ಕಾರಿ ಬಾಲಕಿಯರ ಶಾಲೆಯ ಆವರಣ ಕುಡುಕರ ಹಾವಳಿಯಿಂದ ಮೋಜು ಮಸ್ತಿ ತಾಣವಾಗಿರುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
136
|
ಸಿ.ಎನ್. ಮಂಜೇಗೌಡ |
20.03.2025 |
ವಿದ್ಯುತ್ ಪ್ರಸರಣ ಮತ್ತು ಸರಬರಾಜು ಸಂಸ್ಥೆಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಗೆ ಸರ್ಕಾರ ನೀಡಬೇಕಾದ ಪಾಲಿನ ಮೊತ್ತವನ್ನು ಗ್ರಾಹಕರಿಂದಲೇ ವಸೂಲಿ ಆಗುತ್ತಿರುವ ಕುರಿತು | ಮಾನ್ಯ ಇಂಧನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
137
|
ಎಸ್.ವ್ಹಿ. ಸಂಕನೂರ |
20.03.2025 |
ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಮತ್ತು ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲು ನಡೆಯುತ್ತಿರುವ ಪ್ರತಿಭಟನೆ ಕುರಿತು | ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. |