| ಕ್ರ.ಸಂ | ಮಾನ್ಯ ಸದಸ್ಯರ ಹೆಸರು | ಸದನದಲ್ಲಿ ಚರ್ಚಿಸಿದ ದಿನಾಂಕ | ವಿಷಯ | ಮಂಡಿಸಿದ ದಿನಾಂಕ | ಷರಾ | ಉತ್ತರ |
|---|---|---|---|---|---|---|
1 |
ತಿಪ್ಪಣ್ಣಪ್ಪ ಕಮಕನೂರ |
08-12-2025 |
ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ವಸತಿ ನಿಲಯಗಳಲ್ಲಿ ಬಾಲಕಿಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು. | |
2
|
ಐವನ್ ಡಿ’ ಸೋಜಾ |
08-12-2025 |
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರಿಗೆ ೨೦೧೮ ರಿಂದ ೨೦೨೪ರವರೆಗೆ ಬಾಕಿಯಿರುವ ಕನಿಷ್ಠ ಕೂಲಿಯನ್ನು ಪಾವತಿಸುವ ಬಗ್ಗೆ. | ಮಾನ್ಯ ಕಾರ್ಮಿಕ ಸಚಿವರು ಉತ್ತರಿಸಿದರು. | ||
3
|
ಪಿ.ಹೆಚ್. ಪೂಜಾರ್ |
08-12-2025 |
ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೇವಲ ಪಾಠ ಬೋಧನೆಗಳಿಗೆ ಸೀಮಿತಗೊಳಿಸಿ ಇತರೆ ಕೆಲಸಗಳಿಗೆ ನಿಯೋಜನೆ ಮಾಡದಂತೆ ಕ್ರಮಕೈಗೊಳ್ಳುವ ಬಗ್ಗೆ. | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
4
|
ಸಿ.ಟಿ. ರವಿ ಹಾಗೂ ಜಗದೇವ್ ಗುತ್ತೇದಾರ್ |
08-12-2025 |
ಅಂತರಾಷ್ಟಿçÃಯ ಡ್ರಗ್ಸ್ ಮಾಫಿಯಾಗೆ ಬೃಹತ್ ಮಾರುಕಟ್ಟೆಯಾಗಿ ರೂಪುಗೊಳ್ಳುತ್ತಿದ್ದು, ಡ್ರಗ್ಸ್ ಜಾಲದಿಂದ ಯುವ ಜನತೆಯನ್ನು ರಕ್ಷಿಸಲು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
5
|
ನಿರಾಣಿ ಹಣಮಂತ್ ರುದ್ರಪ್ಪ |
08-12-2025 |
ರಾಜ್ಯ ಸರ್ಕಾರ ೩ ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
6
|
ಹೇಮಲತಾ ನಾಂiÀiಕ |
08-12-2025 |
ತುಂಗಭದ್ರಾ ಜಲಾಶಯಕ್ಕೆ ಕ್ರೆಸ್ಟ್ ಗೇಟ್ ಜೊತೆಗೆ ಹೊಸ ಚೈನ್ ಅಳವಡಿಸುವ ಬಗ್ಗೆ. | ಮಾನ್ಯ ಉಪಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
7
|
ಸಿ.ಎನ್. ಮಂಜೇಗೌಡ |
08-12-2025 |
ಬಂಡಿಪಾಳ್ಯ ಎ.ಪಿ.ಎಂ.ಸಿ ಮಾರುಕಟ್ಟೆ ಸಮಿತಿಯ ನಿವೇಶನಗಳಿಗೆ ಇ-ಖಾತೆ ಮಾಡದೆ ಇರುವ ಬಗ್ಗೆ. | ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಉತ್ತರಿಸಿದರು. | ||
8
|
ರಮೇಶ್ ಬಾಬು |
08-12-2025 |
ಬಿ.ಬಿ.ಎಂ.ಪಿ ವ್ಯಾಪ್ತಿಯ ಮೈಸೂರು ಬ್ಯಾಂಕ್ ಬಳಿ ಕೆಂಪೇಗೌಡ ರಸ್ತೆಯಲ್ಲಿರುವ ಪ್ರಭಾತ್ ಕಾಂಪ್ಲೆಕ್ಸ್ ವಾಣಿಜ್ಯ ಕಟ್ಟಡದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು ಕೂಡಲೇ ಕ್ರಮಕೈಗೊಂಡು ನಿಯಂತ್ರಿಸುವ ಬಗ್ಗೆ. | ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
9
|
ಎಂ. ನಾಗರಾಜು |
08-12-2025 |
ಬೆಂಗಳೂರು ನಗರದಲ್ಲಿ ಕಂದಾಯ ಮತ್ತು ನಗರಾಭಿವೃದ್ಧಿ ಸಂಸ್ಥೆಗಳು ಜಂಟಿ ಕಾರ್ಯಪಡೆ ರಚಿಸಿ, ಸರ್ಕಾರ ಮಂಜೂರು ಮಾಡಿದ ಭೂಮಿಗಳಿಗೆ ಪೋಡಿ ಪ್ರಕ್ರಿಯೆಗೆ ಕಾಲಬಂಧಿತ ಮಾರ್ಗಸೂಚಿ ರೂಪಿಸುವ ಬಗ್ಗೆ. | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
10
|
ಪುಟ್ಟಣ್ಣ |
08-12-2025 |
ಪ್ರೌಢ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಬಿ.ಎಲ್.ಓ ಕೆಲಸದಿಂದ ಕೈಬಿಡುವ ಬಗ್ಗೆ. | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಉತ್ತರಿಸಿದರು. | |
11
|
ಭಾರತಿ ಶೆಟ್ಟಿ |
09-12-2025 |
ವಿದೇಶಿ ನಾಯಿಗಳನ್ನು ನಮ್ಮ ರಾಜ್ಯದಲ್ಲಿ ಸಾಕುವುದನ್ನು ಪ್ರತಿಬಂಧಿಸಲು ಅಗತ್ಯ ಕಾನೂನು ನಿಯಮಗಳನ್ನು ರಚಿಸುವ ಬಗ್ಗೆ. | ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
12
|
ತಿಪ್ಪಣ್ಣಪ್ಪ ಕಮಕನೂರ |
09-12-2025 |
ಕೃಷ್ಣಾ ನದಿ, ಭೀಮಾ ನದಿ ಹಾಗೂ ಕಾಗಿಣ ನದಿ ಹರಿಯುವ ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಬಗ್ಗೆ. | ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಉಪಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ಉತ್ತರಿಸಿದರು. | |
13
|
ಪಿ. ಹೆಚ್. ಪೂಜಾರ್ |
09-12-2025 |
ನೇಕಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವÀ ಬಗ್ಗೆ. | ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | |
14
|
ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್) ಶರವಣ ಟಿ.ಎ. |
09-12-2025 |
ಕಲಬುರಗಿಯಲ್ಲಿ ಪಿ.ಎಂ ಮಿತ್ರ ಮೆಗಾ ಜವಳಿ ಪಾರ್ಕ್ ಯೋಜನೆ ಆರಂಭಿಸುವ ಬಗ್ಗೆ. | ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು. | |
15
|
ಶಾಂತರಾಮ್ ಬುಡ್ನ ಸಿದ್ದಿ |
09-12-2025 |
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಬಜಾರಕುಣಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯುವ ಬಗ್ಗೆ. | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು. | |
16
|
ನಿರಾಣಿ ಹಣಮಂತ್ ರುದ್ರಪ್ಪ |
09-12-2025 |
ರಾಜ್ಯ ಸರ್ಕಾರಿ ನೌಕರರಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ವೇತನದಿಂದ ಮಾಸಿಕ ವಂತಿಗೆ ಕಡಿತಗೊಳಿಸುತ್ತಿರುವ ಬಗ್ಗೆ. | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು. | ||
17
|
ಶಶೀಲ್ ಜಿ. ನಮೋಶಿ |
09-12-2025 |
ಕಲಬುರಗಿ ನಗರಕ್ಕೆ ವಿವಿಧ ಕಂಪನಿಗಳಿಂದ ವಿಮಾನ ಸೇವೆಯನ್ನು ಆರಂಭಿಸುವ ಬಗ್ಗೆ. | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಉತ್ತರಿಸಿದರು. | |
18
|
ರಾಮೋಜಿಗೌಡ |
09-12-2025 |
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಸೇರಿದಂತೆ ೧೫೫ ಮಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನಿಯಮ ಬಾಹಿರವಾಗಿ ನೇಮಕ ಮಾಡಿಕೊಂಡಿರುವ ಬಗ್ಗೆ. | ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
19
|
ಎಂ.ಎಲ್. ಅನಿಲ್ ಕುಮಾರ್ |
09-12-2025 |
ಕೋಲಾರ ಜಿಲ್ಲೆಯ ತೇರಹಳ್ಳಿ ಬೆಟ್ಟದಲ್ಲಿರುವ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ. | ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
20
|
ರಮೇಶ್ ಬಾಬು |
09-12-2025 |
ಕರ್ನಾಟಕ ಮಾಹಿತಿ ಆಯೋಗಕ್ಕೆ ಅಗತ್ಯವಿರುವ ಸಿಬ್ಬಂದಿಗಳನ್ನು ಖಾಯಂ ಆಗಿ ನೇಮಕ ಮಾಡಲು ಕ್ರಮಕೈಗೊಳ್ಳುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
21
|
ಡಿ.ಎಸ್. ಅರುಣ್ |
09-12-2025 |
ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ವ್ಶೆಜ್ಞಾನಿಕ ರೀತಿಯಲ್ಲಿ ಪರಿಹಾರ ಮಂಜೂರು ಮಾಡುವ ಬಗ್ಗೆ. | ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
22
|
ಬಲ್ಕೀಸ್ ಬಾನು |
09-12-2025 |
ಅತ್ಯಾಧುನಿಕ ಮಳೆ ಮಾಪಕಗಳನ್ನು ಅಳವಡಿಸಲು ಕ್ರಮಕೈಗೊಳ್ಳುವ ಬಗ್ಗೆ | ಮಾನ್ಯ ಕೃಷಿ ಸಚಿವರು ಉತ್ತರಿಸಿದರು. | ||
23
|
ಗೋವಿಂದ ರಾಜು |
09-12-2025 |
ಬೆಂಗಳೂರು-ಚೆನೈ ಎಕ್ಸಪ್ರೆಸ್ ಕಾರಿಡಾರ್ ಅಭಿವೃದ್ಧಿ ಕಾಮಗಾರಿಯಿಂದಾಗಿ ಕೋಲಾರ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಕೆರೆಗಳಿಗೆ ಹಾನಿಯಾಗುತ್ತಿರುವ ಬಗ್ಗೆ | ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
24
|
ಡಾ: ಎಂ.ಜಿ. ಮುಳೆ |
09-12-2025 |
ವಿಜಯಪುರ ಜಿಲ್ಲೆಯ ಬಸವಣ್ಣ ಬಾಗೇವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ. | ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
25
|
ಡಾ: ತಳವಾರ್ ಸಾಬಣ್ಣ |
10-12-2025 |
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ. | ಉತ್ತರಿಸಿದರು ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರಿಸಿದರು. | |
26
|
ಸಿ.ಟಿ. ರವಿ |
10-12-2025 |
ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಕ್ಕೆ ತರುವ ಬಗ್ಗೆ | ಉತ್ತರಿಸಿದರು. |
ಮಾನ್ಯ ಉಪಮುಖ್ಯಮಂತ್ರಿಗಳು ಉತ್ತರಿಸಿದರು. | |
27
|
ಹೇಮಲತಾ ನಾಯಕ |
10-12-2025 |
ಗಂಗಾವತಿ ತಾಲ್ಲೂಕಿನಲ್ಲಿ ತಾಂತ್ರಿಕ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ. | ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
28
|
ಕುಶಾಲಪ್ಪ ಎಂ.ಪಿ. (ಸುಜಾ) |
10-12-2025 |
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮಧ್ಯಮಾವಧಿ ದೀರ್ಘಾವಧಿಗೆ ವಿತರಿಸುವ ಸಾಲಗಳಿಗೆ ನಿಗದಿಪಡಿಸಿರುವ ಬಡ್ಡಿದರ ಪರಿಷ್ಕರಿಸುವ ಬಗ್ಗೆ. | ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
29
|
ಐವನ್ ಡಿ’ ಸೋಜಾ |
10-12-2025 |
ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ದಿನಾಂಕ: ೦೧.೦೭.೨೦೨೨ ರಿಂದ ಜಾರಿಗೆ ಬರುವಂತೆ ವೇತನ ಭತ್ಯೆಗಳ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಲು ಪರಿಗಣಿಸುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
30
|
ರಮೇಶ್ ಬಾಬು |
10-12-2025 |
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಸಂಘ ಸಂಸ್ಥೆಗಳಿಗೆ, ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣದ ಸಹಾಯ ಧನವನ್ನು ಸರ್ಕಾರಿ ಆದೇಶದ ಅನುಗುಣವಾಗಿ ಹಂಚಿಕೆ ಮಾಡದಿರುವ ಬಗ್ಗೆ. | ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
31
|
ಎಫ್.ಹೆಚ್. ಜಕ್ಕಪ್ಪನವರ್ |
10-12-2025 |
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ನಿಧಿಯನ್ನು ೨೦೧೩ ಮತ್ತು ೨೦೧೭ರ ಅಧಿನಿಯಮ ಪ್ರಕಾರ ಪರಿಶಿಷ್ಟ ವರ್ಗಗಳ ನೈಜ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಾತ್ರ ವಿನಿಯೋಗಿಸುವ ಬಗ್ಗೆ. | ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
32
|
ಕಿಶೋರ್ ಕುಮಾರ್ ಪುತ್ತೂರ್ |
10-12-2025 |
ಮಳೆ ಮಾಪಕ ಹಾಗೂ ಹವಾಮಾನ ದಾಖಲು ಯಂತ್ರಗಳು ಸುಸ್ಥಿಯಲ್ಲಿ ಇಲ್ಲದಿರುವ ಬಗ್ಗೆ. | ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
33
|
ಜಗದೇವ್ ಗುತ್ತೇದಾರ್ |
10-12-2025 |
ರಾಜ್ಯದಲ್ಲಿ ಸುಳ್ಳು ಪೋಕ್ಸೋ ಮೊಕದ್ದಮೆಗಳು ದಾಖಲಾಗುತ್ತಿರುವ ಬಗ್ಗೆ. | ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗೃಹ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | |
34
|
ಮಂಜುನಾಥ್ ಭಂಡಾರಿ |
10-12-2025 |
ಬೈಂದೂರನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಿರುವುದನ್ನು ರೈತರು ವಿರೋಧಿಸುತ್ತಿರುವ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
35
|
ಎಂ. ನಾಗರಾಜು |
10-12-2025 |
ಬೆಳಗಾವಿಯ ಸುವರ್ಣಸೌಧಕ್ಕೆ ಕನಿಷ್ಟ ೧೦ ಪ್ರಮುಖ ಇಲಾಖೆಗಳ ಶಾಶ್ವತ ಕಚೇರಿಗಳನ್ನು ಸ್ಥಳಾಂತರಿಸುವ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
36
|
ಮಂಜುನಾಥ್ ಭಂಡಾರಿ |
11-12-2025 |
ಉಡುಪಿ ಜಿಲ್ಲೆಯ ಕುಂದಾಪುರ-ಬೈಂದೂರು ಭಾಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ. | ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
37
|
ತಿಪ್ಪಣ್ಣಪ್ಪ ಕಮಕನೂರ |
11-12-2025 |
ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ೧೧ ವರ್ಷದೊಳಗಿನ ಮಕ್ಕಳು ಮಾದಕ ವ್ಯಸನಿಗಳಾಗುತ್ತಿರುವ ಬಗ್ಗೆ. | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
38
|
ನಿರಾಣಿ ಹಣಮಂತ್ ರುದ್ರಪ್ಪ |
11-12-2025 |
ವಿಜಯಪುರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ನಿರ್ಧಾರವನ್ನು ಕೈಬಿಟ್ಟು ಸರ್ಕಾರಿ ಕಾಲೇಜನ್ನು ಸ್ಥಾಪಿಸುವ ಬಗ್ಗೆ. | ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
39
|
ಪಿ.ಹೆಚ್. ಪೂಜಾರ್ |
11-12-2025 |
ಶಿಕ್ಷಣ ಇಲಾಖೆಯ ವಿವಿಧ ಯೋಜನೆಗಳಿಗೆ ಮೀಸಲಿರುವ ಹಣವನ್ನು ಬ್ಯಾಂಕುಗಳಲ್ಲಿ ಠೇವಣಿ ಇಟ್ಟು, ಅಧಿಕಾರಿಗಳು ನಿರ್ಲಕ್ಷö್ಯ ತೋರಿರುವುದರಿಂದ ಆರ್ಥಿಕ ನಷ್ಟ ಉಂಟಾಗಿರುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
40
|
ಸಿ.ಟಿ. ರವಿ |
11-12-2025 |
ರಾಜ್ಯದ ಪದವಿ ಕಾಲೇಜುಗಳಲ್ಲಿ ಯು.ಜಿ.ಸಿ ಅರ್ಹತೆ ಇಲ್ಲದ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಭದ್ರತೆ ಒದಗಿಸುವ ಬಗ್ಗೆ. | ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
41
|
ಡಾ: ಧನಂಜಯ ಸರ್ಜಿ |
11-12-2025 |
ಸರ್ಕಾರವು ಬಂಧಿಖಾನೆಗಳ ಸುಧಾರಣೆ ಕುರಿತು ನೇಮಕ ಮಾಡಿರುವ ಸಮಿತಿಗಳ ವರದಿಗಳಲ್ಲಿನ ಶಿಫಾರಸ್ಸುಗಳನ್ನು ಅನುಷ್ಟಾನಗೊಳಿಸುವ ಬಗ್ಗೆ. | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
42
|
ಡಿ.ಎಸ್. ಅರುಣ್ |
11-12-2025 |
ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೃಷಿ ಕಚೇರಿಗಳಲ್ಲಿ ಅಗತ್ಯವಿರುವ ತಾಂತ್ರಿಕ ಸಿಬ್ಬಂದಿ ಕೃಷಿ ಸಹಾಯಕ ಹಾಗೂ ಕೃಷಿ ವಿಜ್ಞಾನಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
43
|
ವೈ.ಎಂ. ಸತೀಶ್ |
11-12-2025 |
ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿಕ್ಕೋಡಿ ಪಟ್ಟಣದಲ್ಲಿ ಜೈನ ಸಮುದಾಯದ ಹಿತರಕ್ಷಣಾ ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಬಗ್ಗೆ. | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
44
|
ಶಾಂತರಾಮ್ ಬುಡ್ನ ಸಿದ್ದಿ |
11-12-2025 |
ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವಿಭಾಗದಲ್ಲಿ ಗೋ ರಕ್ಷಣಾ ಪಡೆಯನ್ನು ರಚಿಸುವ ಬಗ್ಗೆ. | ಮಾನ್ಯ ಗೃಹ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | ||
45
|
ಬಲ್ಕೀಸ್ ಬಾನು |
12-12-2025 |
ಅಡಿಕೆ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಪರಿಹಾರ ಹಾಗೂ ಇದರಿಂದಾಗಿ ಆಗಿರುವ ನಷ್ಟ ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ತಂಡ ರಚಿಸುವ ಬಗ್ಗೆ. | ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
46
|
ಪಿ.ಹೆಚ್. ಪೂಜಾರ್ |
12-12-2025 |
ವಿಶ್ವ ಪರಂಪರೆ ತಾಣ ಪಟ್ಟದಕಲ್ಲು ಸ್ಮಾರಕ ವೀಕ್ಷಿಸಲು ಬರುವ ಪ್ರವಾಸಿಗರ ವಾಹನಗಳಿಗೆ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿರುವ ಬಗ್ಗೆ. | ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
47
|
ಜಗದೇವ್ ಗುತ್ತೇದಾರ್ ಹಾಗೂ ಎಂ. ನಾಗರಾಜು |
12-12-2025 |
ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿರುವ ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ ಆಹಾರ ವಿತರಣೆ ಸಮಸ್ಯೆ ಇವುಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
48
|
ಐವನ್ ಡಿ’ ಸೋಜಾ |
12-12-2025 |
ಬೆಳಗಾವಿ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನಲ್ಲಿ ಧರ್ಮಗುರುಗಳ ನಿವಾಸ ಹಾಗೂ ಪ್ರಾರ್ಥನಾ ಮಂದಿರ ಸ್ಥಾಪಿಸಲು ಅಡ್ಡಿಯಾಗುತ್ತಿರುವ ಬಗ್ಗೆ | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
49
|
ತಿಪ್ಪಣ್ಣಪ್ಪ ಕಮಕನೂರ |
12-12-2025 |
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವ ಬಗ್ಗೆ | ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
50
|
ಹೇಮಲತಾ ನಾಯಕ |
12-12-2025 |
ಕೊಪ್ಪಳ ಜಿಲ್ಲೆಯ ಕನಕಗಿರಿ, ಬಂಕಾಪುರ ಹಾಗೂ ಕರಡಿಗುಡ್ಡ ಪ್ರದೇಶಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತು ಕಾನೂನಾತ್ಮಕವಾಗಿ ಕ್ರಮಕೈಗೊಂಡಿರುವ ಬಗ್ಗೆ. | ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
51
|
ರಮೇಶ್ ಬಾಬು |
12-12-2025 |
ತುಮಕೂರು ಜಿಲ್ಲೆಯ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಅಕ್ರಮವಾಗಿ ಸುಮಾರು ೩೦೦ಕ್ಕೂ ಹೆಚ್ಚು ಸಾಗುವಳಿ ಚೀಟಿಗಳನ್ನು ನೀಡಿರುವ ಬಗ್ಗೆ | ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು. | |
52
|
ಎಸ್.ವ್ಹಿ. ಸಂಕನೂರ |
12-12-2025 |
ಸರ್ಕಾರಿ ಶಾಲೆಗಳಲ್ಲಿ ಲ್ಯಾಪ್ಟಾಪ್, ಡೆಸ್ಕಟಾಪ್ ಮತ್ತು ಪ್ರೊಜೆಕ್ಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು. | ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
53
|
ಕುಶಾಲಪ್ಪ ಎಂ.ಪಿ. (ಸುಜಾ) |
12-12-2025 |
ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕು, ಕೂಡ್ಲಿಪೇಟೆಯ ಕ್ಯಾತೆ ಗ್ರಾಮದಲ್ಲಿರುವ ಡಾ:ಎ.ಪಿ.ಜೆ ಅಬ್ದುಲ್ ಕಲಾಂ ಅಲ್ಪಸಂಖ್ಯಾತರ ವಸತಿ ಶಾಲೆಯ ಅವ್ಯವಸ್ಥೆ ಬಗ್ಗೆ. | ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
54
|
ಕಿಶೋರ್ ಕುಮಾರ್ ಪುತ್ತೂರ್ |
12-12-2025 |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಕಟ್ಟಡಗಳಿಗೆ ಆನ್ಲೈನ್ ಮೂಲಕ ಖಾತೆ ಪತ್ರ ವಿತರಿಸಲು ಅಭಿವೃದ್ಧಿಪಡಿಸಿರುವ ಇ-ಸ್ವತ್ತು ೨.೦ ತಂತ್ರಾಂಶದ ಲೋಪ ದೋಷಗಳನ್ನು ಸರಿಪಡಿಸುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
55
|
ಮಂಜುನಾಥ್ ಭಂಡಾರಿ |
16-12-2025 |
ಮಂಗಳೂರಿನ ಮೂಡುಶೆಡ್ಡೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪಿಸುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು. | |
56
|
ಚನ್ನರಾಜ್ ಬಸವರಾಜ್ ಹಟ್ಟಿ ಹೊಳಿ |
16-12-2025 |
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ಬದಲಿಸಿ ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡುವ ಬಗ್ಗೆ. | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
57
|
ಎಸ್.ವ್ಹಿ. ಸಂಕನೂರ |
16-12-2025 |
ಗದಗ-ಬೆಟಗೇರಿ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ. | ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
58
|
ಬಲ್ಕೀಸ್ ಬಾನು |
16-12-2025 |
ಸಫಾಯಿ ಕಾರ್ಮಿಕರಿಗೆ ಮೂಲಭೂತ ಸುರಕ್ಷತಾ ಸಾಮಗ್ರಿಗಳನ್ನು ಪೂರೈಸುವÀ ಬಗ್ಗೆ. | ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಿಳಿಸಿದರು. | ||
59 |
ಎಫ್.ಹೆಚ್. ಜಕ್ಕಪ್ಪನವರ್ |
16-12-2025 |
ಸರ್ಕಾರಿ ಸೇವೆಯಲ್ಲಿನ ಹೊರಗುತ್ತಿಗೆ ಸೇವೆಯನ್ನು ರದ್ದುಪಡಿಸುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
60
|
ಐವನ್ ಡಿ’ ಸೋಜಾ |
16-12-2025 |
ಶಾಲಾ ಶಿಕ್ಷಕರ ವರ್ಗಾವಣೆಯ ಕೌನ್ಸಲಿಂಗ್ ಮುಕ್ತಾಯಗೊಂಡಿದ್ದರೂ ಆದೇಶ ಹೊರಡಿಸಿ ಶಿಕ್ಷಕರನ್ನು ಬಿಡುಗಡೆಗೊಳಿಸದಿರುವ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | |
61
|
ಡಿ.ಎಸ್. ಆರುಣ್ |
16-12-2025 |
ಬೆಂಗಳೂರು ದಕ್ಷಿಣ ತಾಲ್ಲೂಕಿನ ೭ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್ನಲ್ಲಿ ವಿಲೀನಗೊಳಿಸುವಂತೆ ಆದೇಶ ಹೊರಡಿಸಿರುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | ||
62
|
ಸಿ.ಟಿ. ರವಿ |
16-12-2025 |
ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ ೪೦೦ ಎಂ.ಕಾಂ ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್ನಲ್ಲಿ ಅನುತ್ತೀರ್ಣರಾಗಿರುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನು ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
63
|
ತಿಪ್ಪಣ್ಣಪ್ಪ ಕಮಕನೂರ |
16-12-2025 |
ಅನ್ಯ ರಾಜ್ಯಗಳಿಂದ ಬರುವ ಗಾಂಜಾ ಕಲಬುರಗಿ ಮತ್ತು ಬೀದರ್ನಲ್ಲಿ ರಹಸ್ಯವಾಗಿ ಹಲವು ರೂಪಗಳಲ್ಲಿ ದಾಸ್ತಾನುಗೊಂಡು ಹೊರ ರಾಜ್ಯಗಳಿಗೆ ಪೂರೈಕೆಯಾಗುತ್ತಿದ್ದು, ಗಾಂಜಾ ಮಾಫಿಯಾ ನಿಯಂತ್ರಿಸುವ ಬಗ್ಗೆ. | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
64
|
ನಿರಾಣಿ ಹಣಮಂತ್ ರುದ್ರಪ್ಪ |
16-12-2025 |
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆಯಾಗದಿರುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
65
|
ಶಶೀಲ್ ಜಿ. ನಮೋಶಿ |
16-12-2025 |
ಭಾರತ ಸೇವಾದಳ ಹಂಗಾಮಿ ನೌಕರರಿಗೆ ೧೦ ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | ||
66
|
ಡಾ: ತಳವಾರ್ ಸಾಬಣ್ಣ |
16-12-2025 |
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಿ, ವಿಶ್ವವಿದ್ಯಾಲಯಕ್ಕೆ ೧೨ಬಿ ಮಾನ್ಯತೆ ದೊರಕಿಸಿಕೊಡುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನು ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
67
|
ಶಾಂತರಾಮ್ ಬುಡ್ನ ಸಿದ್ದಿ |
16-12-2025 |
ಪರಿಶಿಷ್ಟ ಪಂಗಡಗಳಲ್ಲಿಯೂ ಒಳ ಮೀಸಲಾತಿ ಜಾರಿಗೆ ತರಲು ಆಯೋಗವನ್ನು ರಚಿಸುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
68
|
ಡಾ: ಧನಂಜಯ ಸರ್ಜಿ ಪ್ರದೀಪ್ ಶೆಟ್ಟರ್ |
16-12-2025 |
ಜನಔಷಧಿ ಕೇಂದ್ರಗಳನ್ನು ತೆರೆಯುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು. | |
69
|
ಭಾರತಿ ಶೆಟ್ಟಿ |
16-12-2025 |
ಬೆಂಗಳೂರು ರೈಲು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ೩೭೧ಕ್ಕೂ ಹೆಚ್ಚು ಮರಗಳನ್ನು ಸಂರಕ್ಷಿಸುವ ಬಗ್ಗೆ. | ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
70
|
ರಮೇಶ್ ಬಾಬು |
16-12-2025 |
ಖಾಸಗಿ ಯೂಟ್ಯೂಬ್ ಚಾನಲ್ನಲ್ಲಿ ಮೊಟ್ಟೆ ಬಳಕೆ ಕ್ಯಾನ್ಸರ್ಗೆ ಅವಕಾಶವಾಗುತ್ತದೆ ಎಂದು ಸುದ್ದಿ ಪ್ರಕಟಮಾಡಿದ್ದು, ಅವರ ಮೇಲೆ ಪ್ರಕರಣ ದಾಖಲಿಸುವ ಬಗ್ಗೆ. | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು. | ||
71
|
ಚಿದಾನಂದ್ ಎಂ. ಗೌಡ |
16-12-2025 |
ಕೈಗಾರಿಕೆಗಳ ಸ್ಥಾಪನೆಗಾಗಿ ರೈತರಿಂದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅವರುಗಳಿಗೆ ಉದ್ಯೋಗಾವಕಾಶ ನೀಡದಿರುವ ಬಗ್ಗೆ. | ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಉತ್ತರಿಸಿದರು. | ||
72
|
ಪಿ.ಹೆಚ್. ಪೂಜಾರ್ |
16-12-2025 |
ಹಿರಿಯ ನಾಗರೀಕರಿಗೆ ಲಭ್ಯವಿರುವ(ಸಿಗಬೇಕಾದ) ಸೌಲಭ್ಯಗಳನ್ನು ಒದಗಿಸುವ ಬಗ್ಗೆ. | ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
73
|
ಎಂ. ನಾಗರಾಜು |
16-12-2025 |
ಕಿತ್ತೂರು ತಾಲ್ಲೂಕಿಗೆ ಬಸ್ ಡಿಪೋ ವ್ಯವಸ್ಥೆ ಕಲ್ಪಿಸುವ ಬಗ್ಗೆ. | ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
74
|
ಶಾಂತಾರಾಮ್ ಬುಡ್ನ ಸಿದ್ದಿ |
17-12-2025 |
ರಾಜ್ಯದಲ್ಲಿರುವ ವಿಕಲಚೇತನರಿಗೆ ಮಾಸಾಶನ ಹೆಚ್ಚಿಸುವ ಹಾಗೂ ಮಾಸಾಶನ ಪಡೆಯಲು ನಿಯಮಗಳನ್ನುöಸಡಿಲಿಸುವ ಬಗ್ಗೆ. | ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು. |
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
75
|
ಕೆ. ಅಬ್ದುಲ್ ಜಬ್ಬರ್ |
17-12-2025 |
ರಾಜ್ಯದಲ್ಲಿ ನಿರ್ಮಿತಿ ಕೇಂದ್ರಗಳಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ. | ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
76
|
ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) |
17-12-2025 |
ಮೊಟ್ಟೆ ಬೆಲೆ ಜಾಸ್ತಿಯಾಗಿರುವುದರಿಂದ ಶಾಲಾ ಮುಖ್ಯ ಶಿಕ್ಷಕರಿಗೆ ಹೆಚ್ಚುವರಿ ಖರ್ಚು ಆಗುತ್ತಿದ್ದು, ಮಾರುಕಟ್ಟೆಗೆ ಅನುಗುಣವಾಗಿ ಮೊಟ್ಟೆ ದರವನ್ನು ಪರಿಷ್ಕರಿಸುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
77
|
ಪುಟ್ಟಣ್ಣ |
17-12-2025 |
ಗ್ರಾಮೀಣ ಪ್ರದೇಶದಲ್ಲಿ ವ್ಯವಸಾಯ ಮಾಡುತ್ತಿರುವ ಗಂಡು ಮಕ್ಕಳನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಯೋಜನೆ ರೂಪಿಸುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
78
|
ಪ್ರಕಾಶ್ ಬಾಬಣ್ಣ ಹುಕ್ಕೇರಿ |
17-12-2025 |
ರಾಜ್ಯದ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
79
|
ಕೇಶವ ಪ್ರಸಾದ್. ಎಸ್ |
17-12-2025 |
ವಿಧಾನ ಮಂಡಲದ ಕಲಾಪವನ್ನು ನಿಯಮಗಳನ್ವಯ ವರ್ಷಕ್ಕೆ ೬೦ ದಿನಗಳಿಗೆ ಕಡಿಮೆ ಇಲ್ಲದಂತೆ ಸದನವನ್ನು ನಡೆಸಲು ಕ್ರಮವಹಿಸುವ ಬಗ್ಗೆ. | ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
80
|
ಗೋವಿಂದ ರಾಜು |
17-12-2025 |
ಕೋಲಾರ ಜಿಲ್ಲೆಯ ಎಸ್.ಎನ್.ಆರ್ ಆಸ್ಪತ್ರೆಗೆ ಒದಗಿಸಿರುವ ವೆಂಟಿಲೇಟರ್ಗಳ ಸದ್ಭಳಕೆಯಾಗದಿರುವ ಬಗ್ಗೆ. | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
81
|
ಕಿಶೋರ್ ಕುಮಾರ್ ಪುತ್ತೂರ್ |
17-12-2025 |
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಪ್ರಕರಣ ಸಂಖ್ಯೆ ೬೪(೫) ತಿದ್ದುಪಡಿ ಮಾಡಿ ಗ್ರಾಮಾಂತರ ಯೋಜನಾ ನಿಯಮವನ್ನು ಜಾರಿಗೆ ತಂದು ನಿವೇಶನದ ವಿನ್ಯಾಸ ಅನುಮೋದನೆ ಅಧಿಕಾರವನ್ನು ಗ್ರಾಮ ಪಂಚಾಯಿತಿಗೆ ನೀಡುವ ಬಗ್ಗೆ. | ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
82
|
ಚಿದಾನಂದ್ ಎಂ. ಗೌಡ |
17-12-2025 |
ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶೇಂಗಾ ಬೆಳೆಗೆ ಬೆಂಬಲ ಬೆಲೆ ನೀಡುವುದು ಹಾಗೂ ಬೆಳೆ ಹಾನಿಗೊಳಗಾದರೆ ಪರಿಹಾರ ನೀಡಿ ಶೇಂಗಾ ಬೆಳೆಯನ್ನು ಪ್ರೋತ್ಸಾಹಿಸುವ ಬಗ್ಗೆ. | ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
83
|
ಸೂರಜ್ ರೇವಣ್ಣ |
17-12-2025 |
ಹಾಸನ ಜಿಲ್ಲೆಯಾದ್ಯಂತ ರಸ್ತೆ ಗುಂಡಿಗಳನ್ನು ದುರಸ್ಥಿಗೊಳಿಸಿ ಅಪಘಾತಗಳನ್ನು ತಡೆಗಟ್ಟಲು ಕ್ರಮಕೈಗೊಳ್ಳುವ ಬಗ್ಗೆ. | ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
84
|
ಬಸನಗೌಡ ಬಾದರ್ಲಿ |
18-12-2025 |
ರಾಜ್ಯದಲ್ಲಿ ಭತ್ತ ಅಭಿವೃದ್ಧಿ ಮಂಡಳಿ ಸ್ಥಾಪಿಸುವ ಬಗ್ಗೆ. | ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
85
|
ಡಾ: ತಳವಾರ್ ಸಾಬಣ್ಣ ನಿರಾಣಿ ಹಣಮಂತ್ ರುದ್ರಪ್ಪ ಡಾ: ಧನಂಜಯ ಸರ್ಜ |
18-12-2025 |
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಫ್ ನೀಡದಿರುವ ಬಗ್ಗೆ. | ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರಿಸಿದರು. | ||
86
|
ಭಾರತಿ ಶೆಟ್ಟಿ |
18-12-2025 |
ಶಕ್ತಿ ಯೋಜನೆ ಫಲಾನುಭವಿಗಳ ಮೊತ್ತವನ್ನು ರಾಜ್ಯ ಸರ್ಕಾರ ನಿಗಮಗಳಿಗೆ ಪಾವತಿಸದೆ ಇರುವುದರಿಂದ ಅನಾನುಕೂಲವಾಗಿರುವ ಬಗ್ಗೆ. | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಉತ್ತರಿಸಿದರು. | ||
87
|
ಐವನ್ ಡಿ’ ಸೋಜಾ |
18-12-2025 |
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳುವ ಬಗ್ಗೆ. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
88
|
ಮಂಜುನಾಥ್ ಭಂಡಾರಿ |
18-12-2025 |
ರಕ್ಷಿತಾರಣ್ಯದಲ್ಲಿ ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಹಾಗೂ ಕಾಡು ಪ್ರಾಣಿಗಳಿಗೆ ಆಹಾರ ಒದಗಿಸುವ ಸ್ಥಳೀಯ ಜಾತಿಯ ಮರಗಳನ್ನು ಬೆಳೆಸಲು ಕ್ರಮಕೈಗೊಳ್ಳುವ ಬಗ್ಗೆ. | ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.. | ||
89
|
ಶಶೀಲ್ ಜಿ. ನಮೋಶಿ |
18-12-2025 |
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರಿಸಿದರು. | ||
90
|
ಅರುಣ್ ಡಿ.ಎಸ್ |
18-12-2025 |
ಸೈಬರ್ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅವುಗಳನ್ನು ಭೇದಿಸುವಂತಹ ನೈಪುಣ್ಯತೆಯನ್ನು ಹೊಂದಿದಂತಹ ತಂಡಗಳನ್ನು ರಚಿಸಿ ವಂಚನೆ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ. | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
91
|
ಹೇಮಲತಾ ನಾಯಕ |
18-12-2025 |
ಮಹಿಳೆ ಮತ್ತು ಹೆಣ್ಣು ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ. | ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
92
|
ಗೋವಿಂದ ರಾಜು |
18-12-2025 |
ಶಾಲೆಗಳಲ್ಲಿ ಬಿಸಿಯೂಟ ತಯಾರಿಕಾ ಕೊಠಡಿಗಳು ದುಸ್ಥಿತಿಯಲ್ಲಿರುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | ||
93
|
ರಮೇಶ್ ಬಾಬು |
18-12-2025 |
ಕನ್ನಡ ಪರ ಸಂಘಟನೆಗಳಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ನಿವೇಶನ ಹೊಂದಲು ನೀತಿಯನ್ನು ರೂಪಿಸಿ ಸಹಾಯಧನ ಒದಗಿಸಲು ಆದೇಶ ಮಾಡುವ ಬಗ್ಗೆ. | ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು. | ||
94
|
ಪಿ.ಹೆಚ್. ಪೂಜಾರ್ |
18-12-2025 |
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ. | ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
95
|
ಡಾ: ಉಮಾಶ್ರೀ |
18-12-2025 |
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಕೃಷ್ಣ ನದಿಗೆ ಅಡ್ಡವಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ. | ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
96
|
ಸಿ.ಟಿ. ರವಿ |
18-12-2025 |
ಸಾರಿಗೆ ನಿಗಮದ ನೌಕರರ ವೇತನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ. | ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
97
|
ಹೆಚ್.ಪಿ. ಸುಧಾಮ್ ದಾಸ್ |
18-12-2025 |
ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಕೃಷ್ಣ ನದಿಯ ನಡುಗಡೆಯಲ್ಲಿ ವಾಸಿಸುತ್ತಿರುವ ಯರಗೋಡಿ ಗ್ರಾಮಸ್ಥರು ಪ್ರವಾಹಕ್ಕೆ ಆಹುತಿಯಾಗುತ್ತಿದ್ದು, ಅವರುಗಳಿಗೆ ಪರ್ಯಾಯ ಜಮೀನನ್ನು ಶಾಶ್ವತವಾಗಿ ಒದಗಿಸುವ ಬಗ್ಗೆ. | ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
98
|
ಎಂ. ನಾಗರಾಜು |
18-12-2025 |
ಖಾನಾಪುರ ಪಟ್ಟಣದ ವಿದ್ಯಾನಗರದಲ್ಲಿ ಸರ್ಕಾರಿ ಪಿ.ಯು. ಕಾಲೇಜಿಗೆ ಮೂಲಸೌಕರ್ಯ ಒದಗಿಸುವ ಬಗ್ಗೆ. | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರಿಸಿದರು. | ||
99
|
ಪ್ರಕಾಶ್ ಬಾಬಣ್ಣ ಹುಕ್ಕೇರಿ |
18-12-2025 |
ಬೆಳಗಾವಿ ಜಿಲ್ಲೆ ಚಿಕ್ಕೋಡಿ, ನಿಪ್ಪಾಣಿ, ಅಥಣಿ ಮತ್ತು ರಾಯಬಾಗ್ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸೇತುವೆ ಕಾಮಗಾರಿ ವಿಳಂಬವಾಗಿರುವ ಬಗ್ಗೆ. | ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
100
|
ಜಗದೇವ್ ಗುತ್ತೇದಾರ್ |
18-12-2025 |
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅಧ್ಯಾಯನ ಪೀಠ ಸ್ಥಾಪಿಸುವ ಬಗ್ಗೆ. | ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. |