| ಕ್ರ.ಸಂ | ಮಾನ್ಯ ಸದಸ್ಯರ ಹೆಸರು | ಸದನದಲ್ಲಿ ಚರ್ಚಿಸಿದ ದಿನಾಂಕ | ವಿಷಯ | ಮಂಡಿಸಿದ ದಿನಾಂಕ | ಷರಾ | ಉತ್ತರ |
|---|---|---|---|---|---|---|
| 1 | ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) | 17.08.2026 | ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು | ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
| 2 | ತಿಪ್ಪಣ್ಣಪ್ಪ ಕಮಕನೂರ | 17.08.2026 | ರಾಜ್ಯದ 27 ಜಿಲ್ಲೆಗಳ ಅಂತರ್ಜಲದಲ್ಲಿ ಅತ್ಯಂತ ಅಪಾಯಕಾರಿ 'ನೈಟ್ರೇಟ್' ಸಾಂದ್ರತೆ ಹೆಚ್ಚಾಗಿರುವ ಹಾಗೂ ಕಲುಷಿತ ನೀರು ಕುಡಿದು ಸಾರ್ವಜನಿಕರ ಆರೋಗ್ಯ ಕ್ಷೀಣಿಸುತ್ತಿರುವ ಗಂಭೀರ ಪರಿಸ್ಥಿತಿಯ ಕುರಿತು | ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು | ಮಾನ್ಯ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
| 3 | ಬಲ್ಕೀಸ್ ಬಾನು | 17.08.2026 | ಬ್ಯಾಂಕುಗಳಿಂದ ಕಳೆದ 12 ವರ್ಷಗಳಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಕಾರ್ಪೋರೇಟ್ ಸಾಲಗಳ ರೈಟ್ಆಫ್ ಕುರಿತು | ಮಾನ್ಯ ಕೃಷಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 4 | ರಾಮೋಜಿಗೌಡ | 18.08.2026 | ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದೆಂಬ ದೃಷ್ಟಿಯಿಂದ 'ನಿರಂತರ ಆಪ್' ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಹೆಚ್ಚಿಸುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 5 | ತಿಪ್ಪಣ್ಣಪ್ಪ ಕಮಕನೂರ | 18.08.2026 | ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹತ್ಯೆ ಹಾಗೂ ಅತ್ಯಾಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ವಿಚಾರಣೆ ವಿಳಂಬವಾಗುತ್ತಿರುವ ಕುರಿತು | ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು | ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
| 6 | ಕೆ. ಅಬ್ದುಲ್ ಜಬ್ಬರ್ ಹಾಗೂ ಬಲ್ಕೀಸ್ ಬಾನು | 18.08.2026 | ಶಿಕ್ಷಕರ ಹುದ್ದೆಗಳ ನೇಮಕಾತಿಯಲ್ಲಿ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳ ನಿರ್ಲಕ್ಷ್ಯತನ ಕುರಿತು | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 7 | ಐವನ್ ಡಿ'ಸೋಜಾ | 18.08.2026 | 30 ದಿನದೊಳಗೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಪಡೆಯಲು ದಾಖಲೆ ಸಲ್ಲಿಸದಿದ್ದರೆ 17.97 ಲಕ್ಷ ಪೆನ್ಷನ್ ರದ್ದಾಗುವುದರಿಂದ ಹಿರಿಯರು ಕಷ್ಟ ಪಡುತ್ತಿರುವದರ ಕುರಿತು | ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 8 | ಎಫ್.ಹೆಚ್. ಜಕ್ಕಪ್ಪನವರ್ | 18.08.2026 | ಹುಬ್ಬಳ್ಳಿ ಮಹಾನಗರ ಕಿತ್ತೂರು ಚೆನ್ನಮ್ಮ ಸರ್ಕಲ್ ದಾಟುವ ಮಧ್ಯೆ ರಾಷ್ಟ್ರೀಯ ಹೆದ್ದಾರಿಗೆ ಫ್ಲೈ ಓವರ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕುರಿತು | ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 9 | ಎ.ವಿ. ಗಾಯತ್ರಿ ಶಾಂತೇಗೌಡ | 18.08.2026 | ರಾಜ್ಯದ ಮಲೆನಾಡು ಪ್ರದೇಶಗಳಲ್ಲಿನ ಜನವಸತಿ ಪ್ರದೇಶಗಳಾದ ನೂರಾರು ಗ್ರಾಮೀಣ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳನ್ನಾಗಿ ಘೋಷಿಸುವುದರಿಂದ ಗ್ರಾಮೀಣ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿರುವ ಕುರಿತು | ಉತ್ತರಿಸಲಾಗಿದೆ ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು |
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು ಉತ್ತರಿಸಿದರು. | |
| 10 | ಕೆ. ಅಬ್ದುಲ್ ಜಬ್ಬರ್ | 19.08.2026 | ಬೆರಳಚ್ಚು ನೀಡದಿರುವುದರಿಂದ ಪಡಿತರ ಸಿಗದೆ ಹಿರಿಯ ನಾಗರಿಕರು ಪರದಾಟ ಪಡುತ್ತಿರುವ ಕುರಿತು | ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು | ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಉತ್ತರ ಕೊಡುವುದಾಗಿ ತಿಳಿಸಿದರು. | |
| 11 | ಐವನ್ ಡಿ'ಸೋಜಾ | 19.08.2026 | MRPL, MSEZನ ಹಸಿರು ವಲಯಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆ ನಿಗದಿಪಡಿಸಿದ್ದು, ಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿರುವ ಕುರಿತು | ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 12 | ಪಿ.ವಿ. ಮೋಹನ್ | 19.08.2026 | SIR ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಖಚಿತಪಡಿಸಲು ಮೇಲ್ವಿಚಾರಣಾ ವ್ಯವಸ್ಥೆ ರೂಪಿಸುವ ಕುರಿತು | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 13 | ಶಿವಣ್ಣ ಬಿ.ಎಸ್. | 19.08.2026 | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ದತ್ತಾಂಶ ನಮೂದಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವ ಕುರಿತು | ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 14 | ತಿಪ್ಪಣ್ಣಪ್ಪ ಕಮಕನೂರ | 19.08.2026 | ಕಲಬುರಗಿ ಜಿಲ್ಲೆಯ 110 ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳಿಗೆ ರೂ. 50 ಕೋಟಿ ಸಹಾಯಧನ ಬಿಡುಗಡೆ ಮಾಡುವ ಕುರಿತು | ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು | ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
| 15 | ಮಂಜುನಾಥ್ ಭಂಡಾರಿ | 19.08.2026 | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾಗಶಃ ಅರಣ್ಯ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು | ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 16 | ಕೆ. ಅಬ್ದುಲ್ ಜಬ್ಬರ್ | 20.08.2026 | ವಸತಿ ಶಾಲೆಗಳಲ್ಲಿ ಆಹಾರ ಸುರಕ್ಷತೆ ತಪಾಸಣೆ ಮಾಡುವ ಕುರಿತು | ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 17 | ಬಸನಗೌಡ ಬಾದರ್ಲಿ | 20.08.2026 | ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜನ್ನು ಮಂಜೂರು ಮಾಡುವ ಕುರಿತು | ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 18 | ಐವನ್ ಡಿ’ಸೋಜಾ | 20.08.2026 | ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಮೃತಪಟ್ಟ 3 ಮಂದಿ ಅಮಾಯಕರಿಗೆ ಧನ ಸಹಾಯ ನೀಡುವ ಕುರಿತು | ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 19 | ಮಂಜುನಾಥ್ ಭಂಡಾರಿ | 20.08.2026 | ರಾಜ್ಯದಲ್ಲಿರುವ ಮೂಲನಿವಾಸಿಗಳಿಗೆ ಪೌಷ್ಟಿಕ ಆಹಾರಗಳ ಕಿಟ್ ಕಳೆದ 5 ತಿಂಗಳುಗಳಿಂದ ಸ್ಥಗಿತ ಮಾಡಿರುವ ಕುರಿತು | ಮಾನ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 20 | ರಾಮೋಜಿಗೌಡ | 20.08.2026 | ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಶಿಕ್ಷಕರ ಮೂಲಸೌಕರ್ಯ ಹಾಗೂ ರೋಪ್ವೇ ಯೋಜನೆ ಅನುಷ್ಠಾನ ಮಾಡುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 21 | ಬಲ್ಕೀಸ್ ಬಾನು | 20.08.2026 | ಶಿವಮೊಗ್ಗದಲ್ಲಿ ನಾಗರೀಕ ಸೌಲಭ್ಯಗಳು ಹದಗೆಟ್ಟಿದ್ದು, ಮೂಲಸೌಕರ್ಯಗಳನ್ನು ಪೂರೈಸುವ ಕುರಿತು | ಉತ್ತರಿಸಲಾಗಿದೆ | ಮಾನ್ಯ ಸಭಾನಾಯಕರು ಉತ್ತರಿಸಿದರು. | |
| 22 | ಪಿ.ವಿ. ಮೋಹನ್ | 20.08.2026 | ಎಲ್ ನಿನೋ/ಲಾ ನಿನಾ ಸೇರಿದಂತೆ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಉಳಿದ ಮಳೆ ನೀರನ್ನು ಸಂರಕ್ಷಿಸಿ ಅಂತರ್ಜಲ ಮರುಪೂರ್ಣಗೊಳಿಸುವ ಕುರಿತು | ಮಾನ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 23 | ಜಗದೇವ್ ಗುತ್ತೇದಾರ್ | 20.08.2026 | ವರದಕ್ಷಿಣೆ ಕಿರುಕುಳದಿಂದ 617 ಮಹಿಳೆಯರು ಬಲಿಯಾಗುತ್ತಿರುವ ಕುರಿತು | ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 24 | ಐವನ್ ಡಿ’ಸೋಜಾ | 21.08.2026 | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಒಳಚರಂಡಿ ಮತ್ತು ಜಲಸಿರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕುರಿತು | ಮಾನ್ಯ ನಗರಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದರು | ||
| 25 | ಬಸನಗೌಡ ಬಾದರ್ಲಿ | 21.08.2026 | ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಾಸ್ಟೆಲ್ ಕಟ್ಟಡದ ಬಾಡಿಗೆ ಹಣ ಪಾವತಿಯಾಗದ ಕುರಿತು | ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದರು | ||
| 26 | ಮಂಜುನಾಥ್ ಭಂಡಾರಿ | 21.08.2026 | ದರ್ಬೆ ಸಮೀಪದ ಸಿಒಟಿ ಬಳಿ ನಿರ್ಮಾಣಗೊಂಡ ಅಲ್ಪಸಂಖ್ಯಾತ ಸಮುದಾಯ ಭವನವು ಪಾಳು ಬೀಳುವ ಸ್ಥಿತಿಯಲ್ಲಿರುವ ಕುರಿತು | ಉತ್ತರಿಸಲಾಗಿದೆ | ಮಾನ್ಯ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು | |
| 27 | ಬಲ್ಕೀಸ್ ಬಾನು | 21.08.2026 | ಅಲ್ಪಸಂಖ್ಯಾತರ ಕಲ್ಯಾಣ ಅಧೀನದಲ್ಲಿರುವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂಲಸೌಕರ್ಯಗಳನ್ನು ಪೂರೈಕೆ ಮಾಡುವ ಕುರಿತು | ಮಾನ್ಯ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರ ಕೊಡುವುದಾಗಿ ತಿಳಿಸಿದರು | ||
| 28 | ಐವನ್ ಡಿ’ಸೋಜಾ | 24.08.2026 | ಕರಾವಳಿ ಭಾಗದ ಕ್ರೈಸ್ತ ಸಮುದಾಯದವರು ತೆನೆ ಹಬ್ಬ ಆಚರಿಸುತ್ತಿದ್ದು, ಸದರಿ ದಿನವನ್ನು ಸರ್ಕಾರಿ ರಜೆ ಎಂದು ಘೋಷಣೆ ಮಾಡುವ ಕುರಿತು ಪ್ರಸ್ತಾಪಿಸಿದರು. | ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | ||
| 29 | ತಿಪ್ಪಣ್ಣಪ್ಪ ಕಮಕನೂರ | 24.08.2026 | ಕಲ್ಯಾಣ ಕರ್ನಾಟಕ ಹಾಗೂ ವಾಯುವ್ಯ ಕರ್ನಾಟಕ ಭಾಗಗಳಲ್ಲಿ ಹಳೆಯ/ಅಸುರಕ್ಷಿತ ಬಸ್ಗಳ ಸಂಚಾರ ಮತ್ತು ಮಾಸಿಕ ಬಸ್ ದರದಲ್ಲಿನ ತಾರತಮ್ಯವನ್ನು ಸರಿಪಡಿಸುವ ಕುರಿತು | ಮಾನ್ಯ ಸಾರಿಗೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | ||
| 30 | ಮಂಜುನಾಥ್ ಭಂಡಾರಿ | 24.08.2026 | ಅಭಯಾರಣ್ಯ ವ್ಯಾಪ್ತಿಯಲ್ಲಿರುವ ವಸತಿ ಪ್ರದೇಶಕ್ಕೆ ವಿನಾಯಿತಿ ನೀಡುವ ಕುರಿತು | ಉತ್ತರಿಸಲಾಗಿದೆ | ಮಾನ್ಯ ಅರಣ್ಯ, ಜೀವಿಸ್ಥಿತಿ ಮತ್ತು ಪರಿಸರ ಸಚಿವರು ಉತ್ತರಿಸಿದರು | |
| 31 | ಬಸನಗೌಡ ಬಾದರ್ಲಿ | 24.08.2026 | ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಮೂವರು ಪರಿಶಿಷ್ಟ ಜಾತಿ ಸಮುದಾಯದವರು ಕೊಲೆಯಾಗಿದ್ದು, ಕುಟುಂಬಕ್ಕೆ ಪರಿಹಾರ ಒದಗಿಸುವ ಕುರಿತು | ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | ||
| 32 | ಕೆ. ಅಬ್ದುಲ್ ಜಬ್ಬರ್ | 24.08.2026 | ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಕುರಿತು | ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | ||
| 33 | ಬಲ್ಕೀಸ್ ಬಾನು | 24.08.2026 | ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, 4 ವರ್ಷಗಳಿಂದ ವಸೂಲಿಯಾಗದೇ ಬಾಕಿ ಉಳಿದಿರುವ ರೂ.121/- ಕೋಟಿಯನ್ನು ವಸೂಲಿ ಮಾಡುವ ಕುರಿತು | ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | ||
| 34 | ಎ.ವಿ. ಗಾಯತ್ರಿ ಶಾಂತೇಗೌಡ | 24.08.2026 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವ್ಯವಸ್ಥೆಯಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳಿಂದ ಶಿಕ್ಷಕರು ಗೊಂದಲಕ್ಕೆ ಈಡಾಗಿರುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು |